logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಂಬಗಿ ಸೇತುವೆಯಿಂದ ಜಿಗಿದು ಆ*ತ್ಮಹ*ತ್ಯೆ ಶಂಕೆ: ಕೃಷ್ಣಾ ನದಿಯಲ್ಲಿ ಯುವಕನ ಮೃ*ತದೇ*ಹ ಪತ್ತೆ

on 7 March
user_@april14news
@april14news
ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
on 7 March

ಜಂಬಗಿ ಸೇತುವೆಯಿಂದ ಜಿಗಿದು ಆ*ತ್ಮಹ*ತ್ಯೆ ಶಂಕೆ: ಕೃಷ್ಣಾ ನದಿಯಲ್ಲಿ ಯುವಕನ ಮೃ*ತದೇ*ಹ ಪತ್ತೆ

More news from ಕರ್ನಾಟಕ and nearby areas
  • ll ಸಾರ್ವಜನಿಕ ಹನುಮಾನ ಮಂದಿರ ಹಾಗೂ ಜಮಖಂಡಿ ರಸ್ತೆ, ಅಂಬೇಡ್ಕರ್ ನಗರ ಹಾಗೂ ವಿವಿಧ 9 ಹನುಮಾನ್ ಮಂದಿರಗಳಲ್ಲಿ ಹೂವು ತರಿಳು ತೋರಣಗಳಿಂದ ಅಲಂಕರಿಸಿ ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ನಾಮಕರಣ ಮಾಡಿ ಆಚರಣೆ ಮಾಡಿದರು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ಭಕ್ತರು ದಿನಪೂರ್ತಿ ಹನುಮಂತನ ದರ್ಶನ ಪಡೆದು, ಸಕಲ ಜೀವಿಗಳ ಕಲ್ಯಾಣಕ್ಕಾಗಿ ವಿಶೇಷ ಪೂಜೆಗಳನ್ನು ಸಲ್ಲಿಸಿ, ವಿವಿಧ ಅರ್ಪಣೆಗಳನ್ನು ಮಾಡುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಪೂರೈಸಿಕೊಂಡರು. ಹೋಮ-ಹವನ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಲ್ಲಿ ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ 6ಗಂಟೆಗೆ ಎಲ್ಲ ಹನುಮಾನ್ ಮಂದಿರಗಳು ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಸಮಸ್ತ ಹನುಮ ಭಕ್ತರಿಂದ ಹನುಮಾನ್ ಮೂರ್ತಿ ಪಲ್ಲಕ್ಕಿ, ಹನುಮಾನ್ ಹಾಗೂ ಶ್ರೀರಾಮನ ಭವ್ಯ ಭೃಹತ್ ಪ್ರತಿಮೆಗಳನ್ನು ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಿಂದ ಪೂಜೆ ಸಲ್ಲಿಸುವ ಮೂಲಕ ಸಾಂಸ್ಕೃತಿಕ ಸಂಭಳ ವಾದ್ಯ ಹಾಗೂ ಹಲಗೆ ಲೇಜೀಮ ವಾದ್ಯಗಳೊಂದಿಗೆ ಪವನಪುತ್ರ ಹನುಮಾನಕಿ, ಜೈ ಶ್ರೀರಾಮ್ ಘೋಷಣೆ ಕೂಗುತ್ತ ಕೇಸರಿ ಧ್ವಜಗಳನ್ನು ರಾರಾಜಿಸುತ್ತ, ಪಟಾಕಿಗಳನ್ನು ಸಿಡಿಸುತ್ತ ಮೆರವಣಿಗೆಯು ರೇಲ್ವೆ ಮೇಲ್ಸೆತುವೆ, ಕರ್ನಾಟಕ ವೃತ್ತ ಮಾಸಾಬಿ ವೃತ್ತ, ಡಿಸಿಸಿ ಬ್ಯಾಂಕ್ ರೈಲು ನಿಲ್ದಾಣ ಬೆಲ್ಲದ ಕಾರ್ನರ್ ಮೂಲಕ ಸಾರ್ವಜನಿಕ ಹನುಮಾನ ಮಂದಿರಕ್ಕೆ ತಲುಪಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಹನುಮಾನ ಮಂದಿರ ಅರ್ಚಕರಾದ ದಯಾನಂದ ಮಠಪತಿ, ಲಕ್ಷಟ್ಟಿ ತೇಲಿ, ಸಿದ್ಧಾನಿ ಸಣ್ಣಕ್ಕಿ,ಜಯಕುಮಾರ ಸನದಿ, ಶ್ರೀಮಾನ್ ನಾಯಿಕ, ಸದಾಶಿವ ಗಿಣಿಮೂಗೆ, ಪ್ರದೀಪ್ ಭಾವಿ, ಶೇಖರ್ ದಳವಾಯಿ, ಶಿವಾನಂದ ಲಖ್ಖನಗಾವ, ಯಲ್ಲಪ್ಪ ವಡ್ಡರ, ಡಾ.ಸಚಿನ ಮನಗುತ್ತಿ, ಅಮೀತ ನಾಯಿಕ, ಪ್ರೇಮ ಗುಪ್ತೆ, ಜಗ್ಗು ಮಂಗಸೂಳಿ, ಶೀತಲ ಲೋಹಾರ,ಕಾರ್ತಿಕ ರಾಜಮಾನೆ, ಚೇತನ್ ಸುತಾರ, ವರ್ಧಮಾನ ಶೆಟ್ಟಿ, ಸಚೀನ ತೇಲಿ, ಆನಂದ ಸಣ್ಣಕ್ಕಿ, ಪ್ರಕಾಶ್ ದಾವಣೆ, ನಾಗೇಶ ಕೌಲಗುಡ್ಡ, ಕೃಷ್ಣಾ ರೆಡ್ಡಿ ಸರ್ವ ಹನುಮಾನ್ ಭಕ್ತರು ಭಾಗಿಯಾಗಿದ್ದರು. ಮೆರಣಿಗೆಗೆ ಪಿಎಸಐ ಪ್ರೀತಮ್ ನಾಯಿಕ ನೇತೃತ್ವದಲ್ಲಿ ಎಎಸಐ ಇಂಚಲ, ಬಾನಪ್ಪಾ ಖೋತ, ಪೈಗಂಬರ್ ಗಡ್ಡೇಕರ,ಎಂ.ಬಿ.ಪಾಟೀಲ ಸೂಕ್ತ ಬಂದುಬಸ್ತಿ ಒದಗಿಸಿದ್ದರು.
    2
    ll
ಸಾರ್ವಜನಿಕ ಹನುಮಾನ ಮಂದಿರ ಹಾಗೂ ಜಮಖಂಡಿ ರಸ್ತೆ, ಅಂಬೇಡ್ಕರ್ ನಗರ ಹಾಗೂ ವಿವಿಧ 9 ಹನುಮಾನ್ ಮಂದಿರಗಳಲ್ಲಿ ಹೂವು ತರಿಳು ತೋರಣಗಳಿಂದ ಅಲಂಕರಿಸಿ ಬಾಲ ಹನುಮನನ್ನು ತೊಟ್ಟಿಲಲ್ಲಿ ಹಾಕಿ ನಾಮಕರಣ ಮಾಡಿ ಆಚರಣೆ ಮಾಡಿದರು. ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ
ಭಕ್ತರು ದಿನಪೂರ್ತಿ ಹನುಮಂತನ ದರ್ಶನ ಪಡೆದು,  ಸಕಲ ಜೀವಿಗಳ ಕಲ್ಯಾಣಕ್ಕಾಗಿ ವಿಶೇಷ ಪೂಜೆಗಳನ್ನು ಸಲ್ಲಿಸಿ, ವಿವಿಧ ಅರ್ಪಣೆಗಳನ್ನು ಮಾಡುವ ಮೂಲಕ ತಮ್ಮ ಇಷ್ಟಾರ್ಥಗಳನ್ನು ಪೂರೈಸಿಕೊಂಡರು. ಹೋಮ-ಹವನ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳು ನಡೆದವು. 
ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಲ್ಲಿ ಮಧ್ಯಾಹ್ನ ಸಹಸ್ರಾರು ಭಕ್ತರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. 
ಸಂಜೆ 6ಗಂಟೆಗೆ ಎಲ್ಲ ಹನುಮಾನ್ ಮಂದಿರಗಳು ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಸಮಸ್ತ ಹನುಮ ಭಕ್ತರಿಂದ ಹನುಮಾನ್ ಮೂರ್ತಿ ಪಲ್ಲಕ್ಕಿ,  ಹನುಮಾನ್ ಹಾಗೂ ಶ್ರೀರಾಮನ ಭವ್ಯ ಭೃಹತ್ ಪ್ರತಿಮೆಗಳನ್ನು ಜಮಖಂಡಿ ರಸ್ತೆಗಿರುವ ಹನುಮಾನ್ ಮಂದಿರದಿಂದ ಪೂಜೆ ಸಲ್ಲಿಸುವ ಮೂಲಕ ಸಾಂಸ್ಕೃತಿಕ ಸಂಭಳ ವಾದ್ಯ ಹಾಗೂ ಹಲಗೆ ಲೇಜೀಮ ವಾದ್ಯಗಳೊಂದಿಗೆ ಪವನಪುತ್ರ ಹನುಮಾನಕಿ, ಜೈ ಶ್ರೀರಾಮ್ ಘೋಷಣೆ ಕೂಗುತ್ತ ಕೇಸರಿ ಧ್ವಜಗಳನ್ನು ರಾರಾಜಿಸುತ್ತ, ಪಟಾಕಿಗಳನ್ನು ಸಿಡಿಸುತ್ತ ಮೆರವಣಿಗೆಯು ರೇಲ್ವೆ ಮೇಲ್ಸೆತುವೆ, ಕರ್ನಾಟಕ ವೃತ್ತ ಮಾಸಾಬಿ ವೃತ್ತ, ಡಿಸಿಸಿ ಬ್ಯಾಂಕ್ ರೈಲು ನಿಲ್ದಾಣ ಬೆಲ್ಲದ ಕಾರ್ನರ್ ಮೂಲಕ ಸಾರ್ವಜನಿಕ ಹನುಮಾನ ಮಂದಿರಕ್ಕೆ ತಲುಪಿತು.  
ಈ ಸಂದರ್ಭದಲ್ಲಿ ಸಾರ್ವಜನಿಕ ಹನುಮಾನ ಮಂದಿರ ಅರ್ಚಕರಾದ ದಯಾನಂದ ಮಠಪತಿ, ಲಕ್ಷಟ್ಟಿ ತೇಲಿ, ಸಿದ್ಧಾನಿ ಸಣ್ಣಕ್ಕಿ,ಜಯಕುಮಾರ ಸನದಿ, ಶ್ರೀಮಾನ್ ನಾಯಿಕ, ಸದಾಶಿವ ಗಿಣಿಮೂಗೆ, ಪ್ರದೀಪ್ ಭಾವಿ, ಶೇಖರ್ ದಳವಾಯಿ, ಶಿವಾನಂದ ಲಖ್ಖನಗಾವ, ಯಲ್ಲಪ್ಪ ವಡ್ಡರ, ಡಾ.ಸಚಿನ ಮನಗುತ್ತಿ, ಅಮೀತ ನಾಯಿಕ, ಪ್ರೇಮ ಗುಪ್ತೆ, ಜಗ್ಗು ಮಂಗಸೂಳಿ, ಶೀತಲ ಲೋಹಾರ,ಕಾರ್ತಿಕ ರಾಜಮಾನೆ, ಚೇತನ್ ಸುತಾರ, ವರ್ಧಮಾನ ಶೆಟ್ಟಿ, ಸಚೀನ ತೇಲಿ, ಆನಂದ ಸಣ್ಣಕ್ಕಿ, ಪ್ರಕಾಶ್ ದಾವಣೆ, ನಾಗೇಶ ಕೌಲಗುಡ್ಡ, ಕೃಷ್ಣಾ ರೆಡ್ಡಿ ಸರ್ವ ಹನುಮಾನ್ ಭಕ್ತರು ಭಾಗಿಯಾಗಿದ್ದರು.
ಮೆರಣಿಗೆಗೆ ಪಿಎಸಐ ಪ್ರೀತಮ್ ನಾಯಿಕ ನೇತೃತ್ವದಲ್ಲಿ ಎಎಸಐ ಇಂಚಲ, ಬಾನಪ್ಪಾ ಖೋತ, ಪೈಗಂಬರ್ ಗಡ್ಡೇಕರ,ಎಂ.ಬಿ.ಪಾಟೀಲ ಸೂಕ್ತ ಬಂದುಬಸ್ತಿ ಒದಗಿಸಿದ್ದರು.
    user_Sanjeev
    Sanjeev
    ರಾಯಬಾಗ, ಬೆಳಗಾವಿ, ಕರ್ನಾಟಕ•
    2 hrs ago
  • ರಾಜ್ಯದಲ್ಲಿ ಭಾರೀ ಬಿಸಿಗಾಳಿ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಏಪ್ರಿಲ್ 29 ರಿಂದ ಮೇ 12 ರವರೆಗೆ ತಾಪಮಾನವು 45°C ರಿಂದ 55°C ವರೆಗೆ ಏರಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ಅತ್ಯಾವಶ್ಯಕವಲ್ಲದ ಹೊರಗಿನ ಚಟುವಟಿಕೆಗಳನ್ನು ತಪ್ಪಿಸಿ. ಮುಖ್ಯ ಎಚ್ಚರಿಕೆಗಳು: ಉಸಿರಾಟ ತೊಂದರೆ / ತಲೆ ಸುತ್ತು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಕಾರಿನಲ್ಲಿ ಲೈಟರ್, ಬ್ಯಾಟರಿ, ಪಾನೀಯಗಳು ಇಡಬೇಡಿ ಗ್ಯಾಸ್ ಸಿಲಿಂಡರ್ ಬಿಸಿಲಿನಲ್ಲಿ ಇರಿಸಬೇಡಿ ಸಾಕಷ್ಟು ನೀರು, ಮಜ್ಜಿಗೆ, ತಂಪು ಪಾನೀಯಗಳನ್ನು ಸೇವಿಸಿ ಹೆಚ್ಚುವರಿ ಎಚ್ಚರಿಕೆ: ಬಿಸಿಯಿಂದ ಹಾವು-ಚೇಳುಗಳು ಮನೆಗೆ ಬರಬಹುದಾದ ಸಾಧ್ಯತೆ ಇದೆ — ಜಾಗರೂಕರಾಗಿರಿ AC ಅನ್ನು 24–25°C ನಲ್ಲಿ ಇರಿಸಿ ಅಗತ್ಯವಿದ್ದರೆ ಮಾತ್ರ ಹೊರಗೆ ಹೋಗಿ ಈ ಮಾಹಿತಿ ಬಹಳ ಮುಖ್ಯ! ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ತಕ್ಷಣ ಹಂಚಿಕೊಳ್ಳಿ
    1
    ರಾಜ್ಯದಲ್ಲಿ ಭಾರೀ ಬಿಸಿಗಾಳಿ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 29 ರಿಂದ ಮೇ 12 ರವರೆಗೆ ತಾಪಮಾನವು 45°C ರಿಂದ 55°C ವರೆಗೆ ಏರಬಹುದು ಎಂದು ಎಚ್ಚರಿಕೆ ನೀಡಲಾಗಿದೆ.
ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ
ಅತ್ಯಾವಶ್ಯಕವಲ್ಲದ ಹೊರಗಿನ ಚಟುವಟಿಕೆಗಳನ್ನು ತಪ್ಪಿಸಿ.
ಮುಖ್ಯ ಎಚ್ಚರಿಕೆಗಳು:
ಉಸಿರಾಟ ತೊಂದರೆ / ತಲೆ ಸುತ್ತು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ
ಕಾರಿನಲ್ಲಿ ಲೈಟರ್, ಬ್ಯಾಟರಿ, ಪಾನೀಯಗಳು ಇಡಬೇಡಿ
ಗ್ಯಾಸ್ ಸಿಲಿಂಡರ್ ಬಿಸಿಲಿನಲ್ಲಿ ಇರಿಸಬೇಡಿ
ಸಾಕಷ್ಟು ನೀರು, ಮಜ್ಜಿಗೆ, ತಂಪು ಪಾನೀಯಗಳನ್ನು ಸೇವಿಸಿ
ಹೆಚ್ಚುವರಿ ಎಚ್ಚರಿಕೆ:
ಬಿಸಿಯಿಂದ ಹಾವು-ಚೇಳುಗಳು ಮನೆಗೆ ಬರಬಹುದಾದ ಸಾಧ್ಯತೆ ಇದೆ — ಜಾಗರೂಕರಾಗಿರಿ
AC ಅನ್ನು 24–25°C ನಲ್ಲಿ ಇರಿಸಿ
ಅಗತ್ಯವಿದ್ದರೆ ಮಾತ್ರ ಹೊರಗೆ ಹೋಗಿ
ಈ ಮಾಹಿತಿ ಬಹಳ ಮುಖ್ಯ!
ನಿಮ್ಮ ಕುಟುಂಬ ಮತ್ತು ಸ್ನೇಹಿತರೊಂದಿಗೆ ತಕ್ಷಣ ಹಂಚಿಕೊಳ್ಳಿ
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    9 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    20 hrs ago
  • ಇಳಕಲ್ಲ : ಗ್ಯಾಸ್ ಸಿಲಿಂಡರಗಾಗಿ ೧ ಮೀಟರ್ ಉದಕ್ಕೂ ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ನಗರದ ಎಚ್.ಪಿ.ಗ್ಯಾಸ್ ಗೋಡಾನ್ ಮುಂದೆ ಶನಿವಾರ ಕಂಡು ಬಂದಿತು. ಅಮೇರಿಕಾ , ಇರಾನ್ , ಇಸ್ರೇಲ್ ದೇಶದಲ್ಲಿ ನಡೆಯುತ್ತಿರುವ ಯುದ್ದದಿಂದಾಗಿ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವದ್ದರಿAದ ರಾಜ್ಯದ ಜನರು ಹೈರಾಣಾಗಿದ್ದಾರೆ. ಎಲ್‌ಪಿಜಿ ಗ್ಯಾಸ್ ಅಭಾವದಿಂದಾಗಿ ಜನರು ಗ್ಯಾಸ್ ಗೋಡಾನ್ ಹತ್ತಿರ ದಿನನಿತ್ಯ ಸುಡುವ ಬಿಸಲಿನಲ್ಲಿ ನಿಂತು ಗ್ಯಾಸ್ ಗಾಗಿ ಕಾಯುತ್ತಿರುವ ಸನ್ನಿವೇಶ ನೋಡಿದರೇ ಹೃದಯ ಚುರು ಎನ್ನುತ್ತಿದೆ, ಸುಡುವ ಬಿಸಿನಲಿನಲ್ಲಿಯೇ ವಯೋವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಒಂದು ದಿನದ ಕೆಲಸವನ್ನು ಬಿಟ್ಟು ಸಿಲಿಂಡರ್ ಗಾಗಿಯೇ ಒಂದು ದಿನ ಕಾಯ್ದು ತೆಗೆದುಕೊಂಡು ಹೋಗುವಂತಹÀ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ಯಾಸ್ ಹೊಡೆತದಿಂದ ಮುಚ್ಚುತ್ತಿರುವ ಹೋಟೆಲ್: ನಗರದಲ್ಲಿನ ದೊಡ್ಡ ದೊಡ್ಡ ಹೋಟೆಲ್‌ಗಳಿಗು ಗ್ಯಾಸ್ ಬಿಸಿ ತಟ್ಟಿದ್ದರಿಂದ ಕೆಲವೊಂದಿಷ್ಟು ಹೋಟೇಲ್‌ಗಳಲ್ಲಿ ತಿಂಡಿಗಳು ಸಿಗುತ್ತಿಲ್ಲ, ಕೆಲವೊಂದಿಷ್ಟು ಹೋಟೆಲ್ ಗಳು ಬಂದಾದರೇ, ಇನ್ನೋ ಕೆಲವೊಂದಿಷ್ಟು ಹೋಟೆಲನಲ್ಲಿ ಗ್ಯಾಸ್ ತೆಗೆದು ಸೌದ ಒಲೆಯಿಂದ ಅಂಗಡಿಗಳನ್ನು ನಡೆಸುತ್ತಿದ್ದಾರೆ. * ಇಂತಹ ಸುಡುವ ಬಿಸಲಿನಲ್ಲಿಯೇ ಗ್ಯಾಸ್ ಗಾಗಿ ಕಾಯುತ್ತಿರುವ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಗ್ಯಾಸ್ ಏಜೆನ್ಸಿ ಮಾಲೀಕರು ಅಥವಾ ಸಿಬ್ಬಂದಿ ವರ್ಗದವರು ಮಾಡಿಲ್ಲ - ಮಹಾಂತೇಶ ವಕಲಕುಂಟಿ, ಕರವೇ ಗೌರವಾಧ್ಯಕ್ಷ ಇಳಕಲ್ಲ.
    1
    ಇಳಕಲ್ಲ : ಗ್ಯಾಸ್ ಸಿಲಿಂಡರಗಾಗಿ ೧ ಮೀಟರ್ ಉದಕ್ಕೂ  ಸುಡು ಬಿಸಿಲಿನಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ನಗರದ ಎಚ್.ಪಿ.ಗ್ಯಾಸ್ ಗೋಡಾನ್ ಮುಂದೆ ಶನಿವಾರ ಕಂಡು ಬಂದಿತು. 
ಅಮೇರಿಕಾ , ಇರಾನ್ , ಇಸ್ರೇಲ್ ದೇಶದಲ್ಲಿ ನಡೆಯುತ್ತಿರುವ ಯುದ್ದದಿಂದಾಗಿ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿರುವದ್ದರಿAದ ರಾಜ್ಯದ ಜನರು ಹೈರಾಣಾಗಿದ್ದಾರೆ. 
ಎಲ್‌ಪಿಜಿ ಗ್ಯಾಸ್ ಅಭಾವದಿಂದಾಗಿ ಜನರು ಗ್ಯಾಸ್ ಗೋಡಾನ್ ಹತ್ತಿರ ದಿನನಿತ್ಯ ಸುಡುವ ಬಿಸಲಿನಲ್ಲಿ ನಿಂತು ಗ್ಯಾಸ್ ಗಾಗಿ ಕಾಯುತ್ತಿರುವ ಸನ್ನಿವೇಶ ನೋಡಿದರೇ ಹೃದಯ ಚುರು ಎನ್ನುತ್ತಿದೆ, ಸುಡುವ ಬಿಸಿನಲಿನಲ್ಲಿಯೇ ವಯೋವೃದ್ಧರು, ಚಿಕ್ಕ ಮಕ್ಕಳು, ಮಹಿಳೆಯರು ಒಂದು ದಿನದ ಕೆಲಸವನ್ನು ಬಿಟ್ಟು ಸಿಲಿಂಡರ್ ಗಾಗಿಯೇ ಒಂದು ದಿನ ಕಾಯ್ದು ತೆಗೆದುಕೊಂಡು ಹೋಗುವಂತಹÀ ಪರಿಸ್ಥಿತಿ ನಿರ್ಮಾಣವಾಗಿದೆ. 
ಗ್ಯಾಸ್ ಹೊಡೆತದಿಂದ ಮುಚ್ಚುತ್ತಿರುವ ಹೋಟೆಲ್: ನಗರದಲ್ಲಿನ ದೊಡ್ಡ ದೊಡ್ಡ ಹೋಟೆಲ್‌ಗಳಿಗು ಗ್ಯಾಸ್ ಬಿಸಿ ತಟ್ಟಿದ್ದರಿಂದ ಕೆಲವೊಂದಿಷ್ಟು ಹೋಟೇಲ್‌ಗಳಲ್ಲಿ ತಿಂಡಿಗಳು ಸಿಗುತ್ತಿಲ್ಲ, ಕೆಲವೊಂದಿಷ್ಟು ಹೋಟೆಲ್ ಗಳು ಬಂದಾದರೇ, ಇನ್ನೋ ಕೆಲವೊಂದಿಷ್ಟು ಹೋಟೆಲನಲ್ಲಿ ಗ್ಯಾಸ್ ತೆಗೆದು ಸೌದ ಒಲೆಯಿಂದ ಅಂಗಡಿಗಳನ್ನು ನಡೆಸುತ್ತಿದ್ದಾರೆ. 
* ಇಂತಹ ಸುಡುವ ಬಿಸಲಿನಲ್ಲಿಯೇ ಗ್ಯಾಸ್ ಗಾಗಿ ಕಾಯುತ್ತಿರುವ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಸಹ ಗ್ಯಾಸ್ ಏಜೆನ್ಸಿ ಮಾಲೀಕರು ಅಥವಾ ಸಿಬ್ಬಂದಿ ವರ್ಗದವರು ಮಾಡಿಲ್ಲ - ಮಹಾಂತೇಶ ವಕಲಕುಂಟಿ, ಕರವೇ ಗೌರವಾಧ್ಯಕ್ಷ ಇಳಕಲ್ಲ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
  • ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು. ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.
    1
    ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು.  ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    2 hrs ago
  • ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ‌ ಜನ ಸೇರ್ತಾರೆ ಎಂದು ಹೇಳಿದರು
    1
    ಬಾಗಲಕೋಟೆ ಉಪಚುನಾವಣೆ ಎಫೆಕ್ಟ್ ದಿನದಿನೇ ರಂಗೇರಿತಿದೆ. ಐಪಿಎಲ್ ಟಿಕೆಟ್ ವಿಚಾರವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ ಚುನಾವಣಾ ಪ್ರಚಾರದಲ್ಲಿ ವ್ಯಂಗ್ಯ ಹೇಳಿಕೆಗೆ ಶಾಸಕ ವಿಜಯಾನಂದ ಕಾಶಪ್ಪನವರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯತ್ನಾಳ ಒಬ್ಬ ಕಾಮಿಡಿ ಪೀಸ್ ನಗೋದಕ್ಕೆ‌ ಜನ ಸೇರ್ತಾರೆ
ಎಂದು ಹೇಳಿದರು
    user_Siddarth ilkal
    Siddarth ilkal
    Local News Reporter Ilkal, Bagalkote•
    4 hrs ago
  • ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.
    1
    ಅರ್ಜನಾಳ ಗ್ರಾಮದೇವರು ಪಂಚಮುಖಿ ಬಲಭಿಮನ ಜಾತ್ರಾ ನಿಮಿತ್ಯ ಮೊಸರು ಗಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ಹನುಮ ಜಯಂತಿಯಂದು ಹನುಮಂತನಿಗೆ ಮೊಸರು ಅಥವಾ ಮೊಸರಿನಿಂದ ಮಾಡಿದ ಬೂಂದಿ/ಪಾಯಸ ಅರ್ಪಿಸುವುದು ಅತ್ಯಂತ ಪವಿತ್ರವೆಂದು ಝಳಕಿ ಗ್ರಾಮದ ವಿಜಯಪುರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷರು ರಾಘವೇಂದ್ರ ಕಾಪಸೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು ಬಲಭಿಮ ದೇವಸ್ಥಾನದ ಪೂಜಾರಿ ಸಾಜಾನಂದ ಪೂಜಾರಿ ಮಾತನಾಡಿ ಮೊಸರು ಹನುಮನ ತಂಪಾದ ಮತ್ತು ಶಾಂತ ಸ್ವಭಾವವನ್ನು ಸಂಕೇತಿಸುತ್ತದೆ ಎಂದರು.
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    42 min ago
  • ಇಳಕಲ್ಲ : ಮಾಜಿ ಸಚಿವ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರನ್ನು ನಗರಕ್ಕೆ ರಡ್ಡಿ ಸಮಾಜ ಭಾಂದವರು ಶನಿವಾರ ಅದ್ದೂರಿಯಾಗಿ ಸ್ವಾಗತಿಸಿಕೊಂಡರು. ತಾಲೂಕಿನ ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಗಾಲಿ ಜನಾರ್ಧನ್ ರೆಡ್ಡಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ ಮನುಕುಲಕ್ಕೆ ಒಳಿತನ್ನು ಬಯಸಿದ ಮಹಾನ ದೇವತೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ದರ್ಶನ ಪಡೆದಿದ್ದು ನನ್ನ ಪುಣ್ಯ, ಸುಂದರವಾಗಿ ದೇವಸ್ಥಾನ ನಿರ್ಮಾಣವಾಗಿದೆ ಆ ತಾಯಿ ಗ್ರಾಮಸ್ಥರು ಎಲ್ಲರಿಗೂ ಒಳಿತನ್ನ ಮಾಡಲಿ ಎಂದು ಮಾತನಾಡಿದರು. ಗ್ರಾಮಸ್ಥರ ಪರವಾಗಿ ಮಾಜಿ ಸಚಿವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ ಮನೋಹರಗೌಡ ಗೌಡರ, ಮಲ್ಲನಗೌಡ ಮರಿಗೌಡರ, ಗೋವಿಂದ ಗೌಡರ, ಶರಣಪ್ಪ ಗುಡಿಹಾಳ,ಗ್ಯಾನಪ್ಪ ಕಂದಕೂರ, ಮಹಾಂತೇಶ ಕಂದಕೂರ, ಶಿವಪ್ಪ ಮೂಲಿಮನಿ,ಬಸವರಾಜ ಕಂದಕೂರ ಹಾಗೂ ಗ್ರಾಮದ ಗುರುಹಿರಿಯರು ಮತ್ತು ರಡ್ಡಿ ಸಮಾಜದವರು ಇದ್ದರು.
    1
    ಇಳಕಲ್ಲ : ಮಾಜಿ ಸಚಿವ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ  ಅವರನ್ನು ನಗರಕ್ಕೆ ರಡ್ಡಿ ಸಮಾಜ ಭಾಂದವರು ಶನಿವಾರ ಅದ್ದೂರಿಯಾಗಿ ಸ್ವಾಗತಿಸಿಕೊಂಡರು.
ತಾಲೂಕಿನ ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಗಾಲಿ ಜನಾರ್ಧನ್ ರೆಡ್ಡಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿ  ಮನುಕುಲಕ್ಕೆ ಒಳಿತನ್ನು ಬಯಸಿದ ಮಹಾನ ದೇವತೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ದರ್ಶನ ಪಡೆದಿದ್ದು ನನ್ನ ಪುಣ್ಯ, ಸುಂದರವಾಗಿ ದೇವಸ್ಥಾನ ನಿರ್ಮಾಣವಾಗಿದೆ ಆ ತಾಯಿ ಗ್ರಾಮಸ್ಥರು ಎಲ್ಲರಿಗೂ ಒಳಿತನ್ನ ಮಾಡಲಿ ಎಂದು ಮಾತನಾಡಿದರು. ಗ್ರಾಮಸ್ಥರ ಪರವಾಗಿ  ಮಾಜಿ ಸಚಿವರನ್ನು ಸತ್ಕರಿಸಿದರು. ಈ ಸಂದರ್ಭದಲ್ಲಿ  ಮನೋಹರಗೌಡ ಗೌಡರ, ಮಲ್ಲನಗೌಡ ಮರಿಗೌಡರ,  ಗೋವಿಂದ ಗೌಡರ, ಶರಣಪ್ಪ ಗುಡಿಹಾಳ,ಗ್ಯಾನಪ್ಪ ಕಂದಕೂರ, ಮಹಾಂತೇಶ ಕಂದಕೂರ, ಶಿವಪ್ಪ ಮೂಲಿಮನಿ,ಬಸವರಾಜ ಕಂದಕೂರ ಹಾಗೂ ಗ್ರಾಮದ ಗುರುಹಿರಿಯರು ಮತ್ತು ರಡ್ಡಿ ಸಮಾಜದವರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.