logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ ನಗರದ ವಾದಿ-ಎ-ಹುದಾ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಕ.ರಾ.ನಿ.ಜ.ವೇದಿಕೆಯ ರಾಜ್ಯಾಧ್ಯಕ್ಷರಾದ ಎಮ್ ಸಮೀವುಲ್ಲಾರವರು, ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಮತ್ತು ಸಾರ್ವಜನಿಕರ ಜೊತೆ ಮಾತುಕತೆ...

on 30 November 2023
user_Surendra Shimoga
Surendra Shimoga
Film Director Shivamogga, Shivamogga•
on 30 November 2023
f74fa339-795b-4826-a0f1-12a073c52b30
3f73acb5-454e-42e7-a878-3ce6b922c8ca

ಶಿವಮೊಗ್ಗ ನಗರದ ವಾದಿ-ಎ-ಹುದಾ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಕ.ರಾ.ನಿ.ಜ.ವೇದಿಕೆಯ ರಾಜ್ಯಾಧ್ಯಕ್ಷರಾದ ಎಮ್ ಸಮೀವುಲ್ಲಾರವರು, ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಮತ್ತು ಸಾರ್ವಜನಿಕರ ಜೊತೆ ಮಾತುಕತೆ...

More news from ಕರ್ನಾಟಕ and nearby areas
  • ಜುಂಜಪ್ಪನ ಗುಡ್ಡೆ ಅಭಿವೃದ್ಧಿ ಅನುದಾನ ವಿಭಜಿಸಿದರೆ ಉಗ್ರ ಹೋರಾಟ: ಮಗೋಡು ಪ್ರತಾಪ್ ಎಚ್ಚರಿಕೆ ​ಶಿರಾ: ತಾಲೂಕಿನ ಕಳುವರಹಳ್ಳಿ ಜುಂಜಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ವಿಭಜಿಸಬಾರದು. ಒಂದು ವೇಳೆ ಹಣವನ್ನು ಎರಡು ಭಾಗ ಮಾಡಲು ಮುಂದಾದರೆ ಕಾಡುಗೊಲ್ಲ ಸಮುದಾಯದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡ ಬಿಜೆಪಿ ಓ ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಗೋಡು ಪ್ರತಾಪ್ ಎಚ್ಚರಿಸಿದ್ದಾರೆ. ​ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಶಿರಾ ಉಪಚುನಾವಣೆಯ ವೇಳೆ ಜುಂಜಪ್ಪನ ಗುಡ್ಡೆ ಅಭಿವೃದ್ಧಿಗಾಗಿ 1 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದರು. ಈ ಹಣವು ಜುಂಜಪ್ಪನ ಗುಡ್ಡೆಯ ಸರ್ವತೋಮುಖ ಅಭಿವೃದ್ಧಿಗಾಗಿ ಮೀಸಲಿಟ್ಟದ್ದಾಗಿದೆ ಎಂದರು. ​ ಮಾಜಿ ಶಾಸಕ ಡಾ. ಸಿ.ಎಂ. ರಾಜೇಶ್ ಗೌಡ ಅವರು ಈ ಹಿಂದೆ ಸುದ್ದಿ ಗೋಷ್ಠಿ ನಡೆಸಿ, ಈ 1 ಕೋಟಿ ರೂಪಾಯಿ ಅನುದಾನವನ್ನು ಎರಡು ಭಾಗಗಳಾಗಿ ವಿಂಗಡಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಷಯವನ್ನು ಪ್ರಸ್ತಾಪಿಸಿದ್ದರು. ಜುಂಜಪ್ಪನ ಗುಡ್ಡೆಯ ಅಭಿವೃದ್ಧಿಗೆಂದೇ ಮೀಸಲಾಗಿರುವ ಈ ಪೂರ್ಣ ಮೊತ್ತವನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂಬುದು ಸಮುದಾಯದ ಒತ್ತಾಯವಾಗಿದೆ. ​ಹೋರಾಟದ ಎಚ್ಚರಿಕೆ: "ನಮಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ಆದರೆ ನಮ್ಮ ಸಮುದಾಯದ ಆರಾಧ್ಯ ದೈವ ಜುಂಜಪ್ಪ ಸ್ವಾಮಿಯ ನೆಲದ ಅಭಿವೃದ್ಧಿಗೆ ಬಂದಿರುವ ಹಣಕ್ಕೆ ಕತ್ತರಿ ಹಾಕುವ ಕೆಲಸ ಮಾಡಬೇಡಿ. ಒಂದು ವೇಳೆ ಈ 1 ಕೋಟಿ ರೂಪಾಯಿಯನ್ನು ಎರಡು ಭಾಗ ಮಾಡಿದರೆ, ಕಾಡುಗೊಲ್ಲ ಸಮುದಾಯವು ಸುಮ್ಮನಿರುವುದಿಲ್ಲ. ಸಮುದಾಯದ ಹಿತದೃಷ್ಟಿಯಿಂದ ಬೀದಿಗಿಳಿದು ಹೋರಾಟ ಮಾಡುವುದು ಖಚಿತ" ಎಂದು ಮಗೋಡು ಪ್ರತಾಪ್ ಈ ಸಂದರ್ಭದಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಈ ಸಂಧರ್ಭದಲ್ಲಿ ಉಪಸ್ಥಿತರಿದ್ದ ಕಾಡುಗೋಲ್ಲ ಸಮಾಜದ ಮುಖಂಡರಾದ ​ಬಂದಕುಂಟೆ ಮಂಜುನಾಥ್ ಮಾಗೋಡ್ ಪ್ರತಾಪ್ ಈರಣ್ಣ ಪಟೇಲ್ ಗೌಡಪ್ಪ ಅಜ್ಜಣ್ಣ ಓಜಗುಂಟೆ ಶ್ರೀಧರ್ ಕರಿಯಪ್ಪ ಮಧು ತಾವರೆಕೆರೆ ಶಿವಣ್ಣ ಮುದ್ದಣ್ಣ ದೊಡ್ಡಿರಪ್ಪ ಮಹೇಶ್ ಪ್ರಸನ್ನ ಶಿವರಾಜ್ ಈರಣ್ಣ ವ್ಯೆ ಕೆ ಸಿದ್ದೇಶ್ ಹರೀಶ್ ಇನ್ನಿತರರು ಉಪಸ್ಥಿತಿ
    1
    ಜುಂಜಪ್ಪನ ಗುಡ್ಡೆ ಅಭಿವೃದ್ಧಿ ಅನುದಾನ ವಿಭಜಿಸಿದರೆ ಉಗ್ರ ಹೋರಾಟ: ಮಗೋಡು ಪ್ರತಾಪ್ ಎಚ್ಚರಿಕೆ
​ಶಿರಾ: ತಾಲೂಕಿನ ಕಳುವರಹಳ್ಳಿ ಜುಂಜಪ್ಪ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗಾಗಿ ಬಿಡುಗಡೆಯಾಗಿರುವ ಅನುದಾನವನ್ನು ಯಾವುದೇ ಕಾರಣಕ್ಕೂ ವಿಭಜಿಸಬಾರದು. ಒಂದು ವೇಳೆ ಹಣವನ್ನು ಎರಡು ಭಾಗ ಮಾಡಲು ಮುಂದಾದರೆ ಕಾಡುಗೊಲ್ಲ ಸಮುದಾಯದಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಮುಖಂಡ  ಬಿಜೆಪಿ ಓ ಬಿ ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಗೋಡು ಪ್ರತಾಪ್ ಎಚ್ಚರಿಸಿದ್ದಾರೆ.
​ನಗರದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್. ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಾಗೂ ಶಿರಾ ಉಪಚುನಾವಣೆಯ ವೇಳೆ ಜುಂಜಪ್ಪನ ಗುಡ್ಡೆ ಅಭಿವೃದ್ಧಿಗಾಗಿ 1 ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಮಂಜೂರು ಮಾಡಿದ್ದರು. ಈ ಹಣವು ಜುಂಜಪ್ಪನ ಗುಡ್ಡೆಯ ಸರ್ವತೋಮುಖ ಅಭಿವೃದ್ಧಿಗಾಗಿ ಮೀಸಲಿಟ್ಟದ್ದಾಗಿದೆ ಎಂದರು.
​
ಮಾಜಿ ಶಾಸಕ ಡಾ. ಸಿ.ಎಂ. ರಾಜೇಶ್ ಗೌಡ ಅವರು ಈ ಹಿಂದೆ ಸುದ್ದಿ ಗೋಷ್ಠಿ ನಡೆಸಿ, ಈ 1 ಕೋಟಿ ರೂಪಾಯಿ ಅನುದಾನವನ್ನು ಎರಡು ಭಾಗಗಳಾಗಿ ವಿಂಗಡಿಸಲು ಕೆಲವರು ಸಂಚು ರೂಪಿಸುತ್ತಿದ್ದಾರೆ ಎಂಬ ಆತಂಕಕಾರಿ ವಿಷಯವನ್ನು ಪ್ರಸ್ತಾಪಿಸಿದ್ದರು. ಜುಂಜಪ್ಪನ ಗುಡ್ಡೆಯ ಅಭಿವೃದ್ಧಿಗೆಂದೇ ಮೀಸಲಾಗಿರುವ ಈ ಪೂರ್ಣ ಮೊತ್ತವನ್ನು ಅದೇ ಉದ್ದೇಶಕ್ಕೆ ಬಳಸಬೇಕು ಎಂಬುದು ಸಮುದಾಯದ ಒತ್ತಾಯವಾಗಿದೆ.
​ಹೋರಾಟದ ಎಚ್ಚರಿಕೆ:
"ನಮಗೆ ಸರ್ಕಾರದ ಮೇಲೆ ವಿಶ್ವಾಸವಿದೆ. ಆದರೆ ನಮ್ಮ ಸಮುದಾಯದ ಆರಾಧ್ಯ ದೈವ ಜುಂಜಪ್ಪ ಸ್ವಾಮಿಯ ನೆಲದ ಅಭಿವೃದ್ಧಿಗೆ ಬಂದಿರುವ ಹಣಕ್ಕೆ ಕತ್ತರಿ ಹಾಕುವ ಕೆಲಸ ಮಾಡಬೇಡಿ. ಒಂದು ವೇಳೆ ಈ 1 ಕೋಟಿ ರೂಪಾಯಿಯನ್ನು ಎರಡು ಭಾಗ ಮಾಡಿದರೆ, ಕಾಡುಗೊಲ್ಲ ಸಮುದಾಯವು ಸುಮ್ಮನಿರುವುದಿಲ್ಲ. ಸಮುದಾಯದ ಹಿತದೃಷ್ಟಿಯಿಂದ ಬೀದಿಗಿಳಿದು ಹೋರಾಟ ಮಾಡುವುದು ಖಚಿತ" ಎಂದು ಮಗೋಡು ಪ್ರತಾಪ್ ಈ ಸಂದರ್ಭದಲ್ಲಿ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ಸಂಧರ್ಭದಲ್ಲಿ 
ಉಪಸ್ಥಿತರಿದ್ದ ಕಾಡುಗೋಲ್ಲ ಸಮಾಜದ ಮುಖಂಡರಾದ 
​ಬಂದಕುಂಟೆ ಮಂಜುನಾಥ್ ಮಾಗೋಡ್ ಪ್ರತಾಪ್ ಈರಣ್ಣ ಪಟೇಲ್ ಗೌಡಪ್ಪ ಅಜ್ಜಣ್ಣ ಓಜಗುಂಟೆ ಶ್ರೀಧರ್ ಕರಿಯಪ್ಪ ಮಧು ತಾವರೆಕೆರೆ ಶಿವಣ್ಣ ಮುದ್ದಣ್ಣ ದೊಡ್ಡಿರಪ್ಪ ಮಹೇಶ್ ಪ್ರಸನ್ನ ಶಿವರಾಜ್ ಈರಣ್ಣ ವ್ಯೆ ಕೆ ಸಿದ್ದೇಶ್ ಹರೀಶ್ ಇನ್ನಿತರರು ಉಪಸ್ಥಿತಿ
    user_Prabha News digital
    Prabha News digital
    Journalist ಸಿರಾ, ತುಮಕೂರು, ಕರ್ನಾಟಕ•
    3 hrs ago
  • ಮುಂಬರುವ ಹೋಸ ವರ್ಷದ ದಿನಕ್ಕೆ ನಗರದ ಕಮಿಷನರ್ ಸಾಹೇಬರ ಸಿಂಪಲ್ ಕಡಕ್ ಇಂಟ್ರಕ್ಷನ್ ಇರತ್ತೆ...
    1
    ಮುಂಬರುವ ಹೋಸ ವರ್ಷದ ದಿನಕ್ಕೆ ನಗರದ ಕಮಿಷನರ್ ಸಾಹೇಬರ ಸಿಂಪಲ್ ಕಡಕ್ ಇಂಟ್ರಕ್ಷನ್ ಇರತ್ತೆ...
    user_JAYASIMHA.M.K{JAISEE}
    JAYASIMHA.M.K{JAISEE}
    Farmer ಮೋಟಗೊಂಡನಹಳ್ಳಿ, ಮಾಗಡಿ, ರಾಮನಗರ, ಕರ್ನಾಟಕ•
    5 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    15 hrs ago
  • ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಜೂನಿಯರ್ ಪುನೀತ್ ರಾಜಕುಮಾರ್ ವಿಶೇಷವಾಗಿ ಚಿಕ್ಕಮಂಗಳೂರು, ಸಕಲೇಶಪುರದಿಂದ ಶುಭ ಕೋರಿದ್ದಾರೆ.
    1
    ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಜೂನಿಯರ್ ಪುನೀತ್ ರಾಜಕುಮಾರ್ ವಿಶೇಷವಾಗಿ ಚಿಕ್ಕಮಂಗಳೂರು, ಸಕಲೇಶಪುರದಿಂದ ಶುಭ ಕೋರಿದ್ದಾರೆ.
    user_ಪವರ್ ಪಬ್ಲಿಕ್ ಕನ್ನಡ
    ಪವರ್ ಪಬ್ಲಿಕ್ ಕನ್ನಡ
    Tirumakudal - Narsipur, Mysuru•
    9 hrs ago
  • ಮಳವಳ್ಳಿಯಲ್ಲಿ ಜ.೧೫ರಿಂದ ಜ.೨೦ರವರೆಗೆ ಸುತ್ತೂರು ಜಾತ್ರಾ ಮಹೋತ್ಸ- ಪ್ರಚಾರ ರಥಕ್ಕೆ ವೀಶೇಷ ಪೂಜೆ • ಶಾಂತಿ ಸೌಹರ್ಧತೆಯ ಸಂಕೇತ-ಸುತ್ತೂರು ಜಾತ್ರೆ-ಶ್ರೀಬಸವಲಿಂಗದೇಶಿಕೇAದ್ರಸ್ವಾ ಮಿ ಹೇಳಿಕೆ ಮಳವಳ್ಳಿ:ಸರ್ವ ದರ್ಮಗಳ ಶಾಂತಿ ಸೌಹರ್ಧತೆಯ ಸಂಕೇತವಾಗಿರುವ ಸುತ್ತೂರು ಜಾತ್ರಾ ಮಹೋತ್ಸವ ಜ.೧೫ ರಿಂದ ಜ.೨೬ ರವರೆಗೆ ನಡೆಯಲಿದ್ದು, ತಾಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸುವ ಮೂಲಕ ಗುರು ಕೃಪೆಗೆ ಪಾತ್ರಾಗುವಂತೆ ಹಂಗ್ರಾಪುರ ಶ್ರೀ ಸೂರ್ಯಸಿಂಹಾಸನ ಮಠದ ಶ್ರೀಶ್ರೀಬಸವಲಿಂಗದೇಶಿಕೇAದ್ರಸ್ವಾಮಿ ತಿಳಿಸಿದರು. ಪಟ್ಟಣದ ಬಸ್ ನಿಲ್ದಾಣಕ್ಕೆ ಅಗಮಿಸಿದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಂಡು ಮಾತನಾಡಿದ ಅವರು ಸಹಸ್ರ ಸಂವತ್ಸರಗಳ ಹಿಂದೆ ಕಪಿಲಾ ನದೀತೀರದಲ್ಲಿ ತಮ್ಮ ದಿವ್ಯ ತಪಸ್ಸಿನಿಂದ ಸುತ್ತೂರು ಶ್ರೀಕ್ಷೇತ್ರವನ್ನು ಸಂಸ್ಥಾಪಿಸಿ ಬೆಳಗಿದ ಮಹಾಮಹಿಮರಾದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಬಾಗವಹಿಸುವುದೆ ನಮ್ಮೆಲ್ಲರ ಪುಣ್ಯವಾಗಿದೆ ಎಂದರು. ವಿಶೇಷ ಕಾರ್ಯಕ್ರಮಗಳು: ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ, ಭಜನಾ ಮೇಳ, ವಸ್ತುಪ್ರದರ್ಶನ, ಕೃಷಿ ಮೇಳ, ದನಗಳ ಜಾತ್ರೆ, ಸಾಂಸ್ಕೃತಿಕ ಮೇಳ, ದೇಸಿ ಆಟಗಳು, ದೋಣಿವಿಹಾರ, ಚಿತ್ರಕಲೆ, ರಂಗೋಲಿ, ಗಾಳಿಪಟ, ಸೋಬಾನೆ ಪದ, ರಾಗಿಬೀಸುವ ಸ್ಪರ್ಧೆ ಮೊದಲಾದವುಗಳು ಜರುಗುತ್ತವೆ. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕಗಳು ನಡೆಯಲಿವೆ. ಮಠಾದೀಶರುಗಳ ಗಣ್ಯರ ಅಗಮನ:ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಾಡಿನ ಪೂಜ್ಯ ಮಠಾಧೀಶರುಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯದ ಸಚಿವರುಗಳು, ಸಂಸದರು, ಶಾಸಕರು, ಕಲಾವಿದರು, ಪ್ರಗತಿಪರ ರೈತರು ಹಾಗೂ ಗಣ್ಯರನ್ನು ಬಾಗವಹಿಸಲಿದ್ದಾರೆಂದರು. ಈ ಸಂದರ್ಭದಲ್ಲಿ ದ್ಯಾವಪಟ್ಟಣದ ಸಪ್ಪೆಸ್ವಾಮಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿಗಳು ಮಾತನಾಡಿ ಜಾತ್ರಾ ಮಹೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಬಾಗವಹಿಸಲಿದ್ದು, ಎಲ್ಲರಿಗೂ ಪ್ರಸಾದದ ವ್ಯವಸ್ಥೆ ಇರುತ್ತದೆ. ಭಕ್ತಾದಿಗಳಿಗೆ ಶ್ರೀಕ್ಷೇತ್ರದಲ್ಲಿ ತಾತ್ಕಾಲಿಕ ವಸತಿಯ ವ್ಯವಸ್ಥೆಯನ್ನು ಸಹ ಮಾಡಲಾಗುತ್ತದೆ. ದೇಸಿ ಆಟಗಳು:ಸಾಮೂಹಿಕ ವಿವಾಹ, ಭಜನಾ ಮೇಳ, ಕುಸ್ತಿ ಪಂದ್ಯಾವಳಿ, ರಂಗೋಲಿ, ಸೋಬಾನೆ ಪದ, ಗಾಳಿಪಟ, ಚಿತ್ರಕಲೆ ಮತ್ತು ರಾಗಿಬೀಸುವ ಸ್ಪರ್ಧೆಗಳನ್ನು ಅಯೋಜನೆ ಮಾಡಲಾಗಿದ್ದು ಸರ್ವ ಸಮುದಾಯದ ಜನರು ಬಾಗವಹಿಸುವಂತೆ ಕರೆ ನೀಡಿದರು. ನಂತರ ಸುತತೂರು ಜಾತೃಆ ಮಹೋತ್ಸವದ ಪ್ರಚಾರ ರಥವು ಭಾರತಿನಗರ,ಮದ್ದೂರು ತಾಲೂಕಿಗೆ ತೆರಳಿತು. ಈ ಸಂದರ್ಭದಲ್ಲಿ ಕುಂದೂರು ದೊಡ್ಡಮಠದ ಶ್ರೀ ಬಸವರಾಜೇಂದ್ರ ಶಿವಚಾರ್ಯಸ್ವಾಮೀಜಿಗಳು,ಸರ್ವ ಸಮುದಾಯದ ಮುಖಂಡರು ಸೇರಿದಂತೆ ನೂರಾರು ಜನರು ಬಾಗವಹಿಸಿದ್ದರು. ಚಿತ್ರ-೨೯-೧ ಮಳವಳ್ಳಿ ಪಟ್ಟಣಕ್ಕೆ ಅಗಮಿಸಿದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಕ್ಕೆ ಹರಗುರು ಚರಮೂರ್ತಿಗಳ ನೇತೃತ್ವದಲ್ಲಿ ವಿಸೇಷ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.
    1
    ಮಳವಳ್ಳಿಯಲ್ಲಿ ಜ.೧೫ರಿಂದ ಜ.೨೦ರವರೆಗೆ ಸುತ್ತೂರು ಜಾತ್ರಾ ಮಹೋತ್ಸ- ಪ್ರಚಾರ ರಥಕ್ಕೆ ವೀಶೇಷ ಪೂಜೆ
•	ಶಾಂತಿ ಸೌಹರ್ಧತೆಯ ಸಂಕೇತ-ಸುತ್ತೂರು ಜಾತ್ರೆ-ಶ್ರೀಬಸವಲಿಂಗದೇಶಿಕೇAದ್ರಸ್ವಾ ಮಿ ಹೇಳಿಕೆ
ಮಳವಳ್ಳಿ:ಸರ್ವ ದರ್ಮಗಳ ಶಾಂತಿ ಸೌಹರ್ಧತೆಯ ಸಂಕೇತವಾಗಿರುವ ಸುತ್ತೂರು ಜಾತ್ರಾ ಮಹೋತ್ಸವ ಜ.೧೫ ರಿಂದ ಜ.೨೬ ರವರೆಗೆ ನಡೆಯಲಿದ್ದು, ತಾಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸುವ ಮೂಲಕ ಗುರು ಕೃಪೆಗೆ ಪಾತ್ರಾಗುವಂತೆ ಹಂಗ್ರಾಪುರ  ಶ್ರೀ ಸೂರ್ಯಸಿಂಹಾಸನ ಮಠದ ಶ್ರೀಶ್ರೀಬಸವಲಿಂಗದೇಶಿಕೇAದ್ರಸ್ವಾಮಿ ತಿಳಿಸಿದರು.
ಪಟ್ಟಣದ ಬಸ್ ನಿಲ್ದಾಣಕ್ಕೆ  ಅಗಮಿಸಿದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿ ಬರಮಾಡಿಕೊಂಡು ಮಾತನಾಡಿದ ಅವರು ಸಹಸ್ರ ಸಂವತ್ಸರಗಳ ಹಿಂದೆ ಕಪಿಲಾ ನದೀತೀರದಲ್ಲಿ ತಮ್ಮ ದಿವ್ಯ ತಪಸ್ಸಿನಿಂದ ಸುತ್ತೂರು ಶ್ರೀಕ್ಷೇತ್ರವನ್ನು ಸಂಸ್ಥಾಪಿಸಿ ಬೆಳಗಿದ ಮಹಾಮಹಿಮರಾದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಬಾಗವಹಿಸುವುದೆ ನಮ್ಮೆಲ್ಲರ ಪುಣ್ಯವಾಗಿದೆ ಎಂದರು.
ವಿಶೇಷ ಕಾರ್ಯಕ್ರಮಗಳು: ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ, ಭಜನಾ ಮೇಳ, ವಸ್ತುಪ್ರದರ್ಶನ, ಕೃಷಿ ಮೇಳ, ದನಗಳ ಜಾತ್ರೆ, ಸಾಂಸ್ಕೃತಿಕ ಮೇಳ, ದೇಸಿ ಆಟಗಳು, ದೋಣಿವಿಹಾರ, ಚಿತ್ರಕಲೆ, ರಂಗೋಲಿ, ಗಾಳಿಪಟ, ಸೋಬಾನೆ ಪದ, ರಾಗಿಬೀಸುವ ಸ್ಪರ್ಧೆ ಮೊದಲಾದವುಗಳು ಜರುಗುತ್ತವೆ. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ನಾಟಕಗಳು ನಡೆಯಲಿವೆ.
ಮಠಾದೀಶರುಗಳ ಗಣ್ಯರ ಅಗಮನ:ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುವ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಾಡಿನ ಪೂಜ್ಯ ಮಠಾಧೀಶರುಗಳು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಕೇಂದ್ರ ಮತ್ತು ರಾಜ್ಯದ ಸಚಿವರುಗಳು, ಸಂಸದರು, ಶಾಸಕರು, ಕಲಾವಿದರು, ಪ್ರಗತಿಪರ ರೈತರು ಹಾಗೂ ಗಣ್ಯರನ್ನು ಬಾಗವಹಿಸಲಿದ್ದಾರೆಂದರು.
ಈ ಸಂದರ್ಭದಲ್ಲಿ ದ್ಯಾವಪಟ್ಟಣದ ಸಪ್ಪೆಸ್ವಾಮಿ ಮಠದ ಶ್ರೀ ಶಾಂತ ಮಲ್ಲಿಕಾರ್ಜುನಸ್ವಾಮಿಗಳು ಮಾತನಾಡಿ ಜಾತ್ರಾ ಮಹೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಆಗಮಿಸುವ ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಬಾಗವಹಿಸಲಿದ್ದು, ಎಲ್ಲರಿಗೂ ಪ್ರಸಾದದ ವ್ಯವಸ್ಥೆ ಇರುತ್ತದೆ. ಭಕ್ತಾದಿಗಳಿಗೆ ಶ್ರೀಕ್ಷೇತ್ರದಲ್ಲಿ ತಾತ್ಕಾಲಿಕ ವಸತಿಯ ವ್ಯವಸ್ಥೆಯನ್ನು ಸಹ ಮಾಡಲಾಗುತ್ತದೆ.
ದೇಸಿ ಆಟಗಳು:ಸಾಮೂಹಿಕ ವಿವಾಹ, ಭಜನಾ ಮೇಳ, ಕುಸ್ತಿ ಪಂದ್ಯಾವಳಿ, ರಂಗೋಲಿ, ಸೋಬಾನೆ ಪದ, ಗಾಳಿಪಟ, ಚಿತ್ರಕಲೆ ಮತ್ತು ರಾಗಿಬೀಸುವ ಸ್ಪರ್ಧೆಗಳನ್ನು ಅಯೋಜನೆ ಮಾಡಲಾಗಿದ್ದು ಸರ್ವ ಸಮುದಾಯದ ಜನರು ಬಾಗವಹಿಸುವಂತೆ ಕರೆ ನೀಡಿದರು.
ನಂತರ ಸುತತೂರು ಜಾತೃಆ ಮಹೋತ್ಸವದ ಪ್ರಚಾರ ರಥವು ಭಾರತಿನಗರ,ಮದ್ದೂರು ತಾಲೂಕಿಗೆ ತೆರಳಿತು.
ಈ ಸಂದರ್ಭದಲ್ಲಿ ಕುಂದೂರು ದೊಡ್ಡಮಠದ ಶ್ರೀ ಬಸವರಾಜೇಂದ್ರ ಶಿವಚಾರ್ಯಸ್ವಾಮೀಜಿಗಳು,ಸರ್ವ ಸಮುದಾಯದ ಮುಖಂಡರು ಸೇರಿದಂತೆ ನೂರಾರು ಜನರು ಬಾಗವಹಿಸಿದ್ದರು.
ಚಿತ್ರ-೨೯-೧
ಮಳವಳ್ಳಿ ಪಟ್ಟಣಕ್ಕೆ ಅಗಮಿಸಿದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥಕ್ಕೆ ಹರಗುರು ಚರಮೂರ್ತಿಗಳ ನೇತೃತ್ವದಲ್ಲಿ ವಿಸೇಷ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    18 hrs ago
  • ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಸಾಂಸ್ಕೃತಿಕ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಇಂದು ಬೀದಿ ನಾಯಿಗಳ ಕಚ್ಚಾಟ ಹಾಗೂ ಬೀದಿ ದನಗಳ ಹುಚ್ಛಾಟದ ಕುರಿತು ಪೌರಾಯುಕ್ತರು ನಗರಸಭೆ ನವನಗರ ಬಾಗಲಕೋಟೆ ಹಾಗೂ ಮಾನ್ಯ ಅಪರ ಜಿಲ್ಲಾಧಿಕಾರಿಗಳು ಬಾಗಲಕೋಟ ಅವರಿಗೆ ಹಾಗೂ ಮುಖ್ಯ ಇಂಜಿನೀಯರರು ಬಾಗಲಕೋಟ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ರವರಿಗೆ ಮನವಿ ಸಲ್ಲಿಸಲಾಯಿತು. ನಗರಸಭೆ ಬಾಗಲಕೋಟ ಇವರಿಗೆ ಹಲವಾರು ಬಾರಿ ಜನರು ಹಾಗೂ ಜನಪ್ರತಿನಿಧಿಗಳು ಬೀದಿ ನಾಯಿಗಳ ಕಚ್ಚಾಟದ ಕುರಿತು ಕುಂದು ಕೊರತೆಗಳನ್ನು ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರು ಹಾಗೂ ಅಂಧ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು ಅತಿ ಹೆಚ್ಚು ಮಾಧ್ಯಮದಲ್ಲಿ ಪ್ರಸಾರವಾದರೂ ಈ ಹಿಂದೆ ಅವರ ಗಮನದಲ್ಲಿ ತಂದರು ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ದೇಶದ ಮಕ್ಕಳ ಜೀವದ ಜೊತೆ ತಾವು ಆಟವಾಡುತ್ತಿದ್ದೀರಿ. ಈ ಹಿಂದೆ ಆಗಿರುವ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸಿರುವುದಾದರೂ ಏನು ಅಂತ ಪ್ರಶ್ನೆ ಮಾಡಲಾಯಿತು ಹಾಗೂ ಇನ್ನು ಮುಂದೆ ಇಂಥಹ ಅಹಿತಕರ ಘಟನೆ ಸಂಭವಿಸದಲ್ಲಿ ತಾವೇ ನೇರವಾಗಿ ಜವಾಬ್ದಾರರಾಗುತ್ತಿರಿ ಅಂತ ಪರಿಗಣಿಸಿ ತಮ್ಮ ಅ ನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಶ್ರೀಧರ ನೀಲನಾಯಕ ರವರು ಹೇಳಿದರು. ಈ ಸಂದರ್ಭದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀಧರ್ ಅ ನೀಲನಾಯಕ, ಕಾರ್ಯದರ್ಶಿಯಾದ ಶ್ರೀ ಶ್ರೀಕಾಂತ ಅ ನೀಲನಾಯಕ, ಸಂತೋಷ ಅ ನೀಲನಾಯಕ, ಬಂದೆನೆಮಾಜ ಬಾದಾಮಿ, ಲಕನ ರೋಕಡೆ , ವಾಸಿಮ್ ಕಲಾದಗಿ , ಶಹಿನಶಾ ಡಾಲಾಯತ ,ಇಲಿಯಾಸ್ ಮದರಖಂಡಿ , ಅಪ್ಸರ ಕಲ್ಬುರ್ಗಿ, ಶ್ರವಣ ಖಾತೆದಾರ, ಧರ್ಮ ಚಲವಾದಿ, ಅಭಿಷೇಕ್ ತಳ್ಳಿಕೇರಿ, ಇಸಾಕ್ ಮದರಖಂಡಿ ಹಾಗೂ ಇತರರೂ ಉಪಸ್ಥಿತರಿದ್ದರು.. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    1
    ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಸಾಂಸ್ಕೃತಿಕ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಇಂದು ಬೀದಿ ನಾಯಿಗಳ ಕಚ್ಚಾಟ ಹಾಗೂ ಬೀದಿ ದನಗಳ ಹುಚ್ಛಾಟದ ಕುರಿತು ಪೌರಾಯುಕ್ತರು ನಗರಸಭೆ ನವನಗರ ಬಾಗಲಕೋಟೆ ಹಾಗೂ ಮಾನ್ಯ ಅಪರ ಜಿಲ್ಲಾಧಿಕಾರಿಗಳು ಬಾಗಲಕೋಟ ಅವರಿಗೆ ಹಾಗೂ ಮುಖ್ಯ ಇಂಜಿನೀಯರರು ಬಾಗಲಕೋಟ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ರವರಿಗೆ ಮನವಿ ಸಲ್ಲಿಸಲಾಯಿತು. ನಗರಸಭೆ ಬಾಗಲಕೋಟ ಇವರಿಗೆ ಹಲವಾರು ಬಾರಿ ಜನರು ಹಾಗೂ ಜನಪ್ರತಿನಿಧಿಗಳು ಬೀದಿ ನಾಯಿಗಳ ಕಚ್ಚಾಟದ ಕುರಿತು ಕುಂದು ಕೊರತೆಗಳನ್ನು ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರು ಹಾಗೂ ಅಂಧ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು ಅತಿ ಹೆಚ್ಚು ಮಾಧ್ಯಮದಲ್ಲಿ ಪ್ರಸಾರವಾದರೂ ಈ ಹಿಂದೆ ಅವರ ಗಮನದಲ್ಲಿ ತಂದರು ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ದೇಶದ ಮಕ್ಕಳ ಜೀವದ ಜೊತೆ ತಾವು ಆಟವಾಡುತ್ತಿದ್ದೀರಿ. ಈ ಹಿಂದೆ ಆಗಿರುವ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸಿರುವುದಾದರೂ ಏನು ಅಂತ ಪ್ರಶ್ನೆ ಮಾಡಲಾಯಿತು ಹಾಗೂ ಇನ್ನು ಮುಂದೆ ಇಂಥಹ ಅಹಿತಕರ ಘಟನೆ ಸಂಭವಿಸದಲ್ಲಿ ತಾವೇ ನೇರವಾಗಿ ಜವಾಬ್ದಾರರಾಗುತ್ತಿರಿ ಅಂತ ಪರಿಗಣಿಸಿ ತಮ್ಮ ಅ ನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಶ್ರೀಧರ ನೀಲನಾಯಕ ರವರು ಹೇಳಿದರು. ಈ ಸಂದರ್ಭದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀಧರ್ ಅ ನೀಲನಾಯಕ, ಕಾರ್ಯದರ್ಶಿಯಾದ ಶ್ರೀ ಶ್ರೀಕಾಂತ ಅ ನೀಲನಾಯಕ, ಸಂತೋಷ ಅ ನೀಲನಾಯಕ, ಬಂದೆನೆಮಾಜ ಬಾದಾಮಿ, ಲಕನ ರೋಕಡೆ , ವಾಸಿಮ್ ಕಲಾದಗಿ , ಶಹಿನಶಾ ಡಾಲಾಯತ ,ಇಲಿಯಾಸ್ ಮದರಖಂಡಿ , ಅಪ್ಸರ ಕಲ್ಬುರ್ಗಿ, ಶ್ರವಣ ಖಾತೆದಾರ, ಧರ್ಮ ಚಲವಾದಿ, ಅಭಿಷೇಕ್ ತಳ್ಳಿಕೇರಿ, ಇಸಾಕ್ ಮದರಖಂಡಿ ಹಾಗೂ ಇತರರೂ ಉಪಸ್ಥಿತರಿದ್ದರು..
Channel Description
Welcome to [BHIMA HEJJE NEWS] Official YouTube Channel.
We provide verified news updates, local and national stories, and in-depth reporting. All content is based on authentic sources and facts. 
Stay informed, stay aware.
Grievance Officer Information (IT Rules 2021 Compliance)
Grievance Officer: Sangamesh Chalawadi
Email: schalawadi94@gmail.com
Phone: +919632474266
Address: Veerapur(R.C),Simikeri,
Bagalkot-karnataka
All complaints or concerns regarding content will be addressed within 15 days.
Legal / Registration Information
- RNI Registration: [ KARKAN\2021\81838]
- Digital News Publisher Registration (MIB/Press Sewa): [ KARKAN\2021\81838]
- PAN Card: [BZFPC4225G]
Content Policy / Disclaimer
- All news content is fact-checked and based on authentic sources.
- We avoid fake news, defamatory content, hate speech, and copyright infringement.
- Unauthorized copying or redistribution of content is prohibited.
Optional / Future-Proofing
- Official website: bhimahejjenews.blogspot.com
- Social media handles:
Facebook : https://www.facebook.com/share/16LHJQrRq4/
Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4
Twiter(X) : https://x.com/SangameshChala2?t=Gru1x_mMpEn1w6auInClJw&s=09
Shuru App : https://shuru.co.in/dl/s8Cw6P
- Archive of all published content maintained
ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ]
ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ.
ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ.
ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ..
ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ..
ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ..
#bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    user_Bhimahejje News
    Bhimahejje News
    Journalist Bagalkote, Karnataka•
    5 hrs ago
  • ಚಿತ್ರದುರ್ಗದ ಐತಿಹಾಸಿಕ ಕೋಟೆ ವೀಕ್ಷಣೆಗೆ ಹರಿದು ಬಂದ ಪ್ರವಾಸಿಗರ ದಂಡು
    1
    ಚಿತ್ರದುರ್ಗದ ಐತಿಹಾಸಿಕ ಕೋಟೆ ವೀಕ್ಷಣೆಗೆ ಹರಿದು ಬಂದ ಪ್ರವಾಸಿಗರ ದಂಡು
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    15 hrs ago
  • चंदुर ता. चिक्कोडी जिल्हा.बेळगावी मध्ये एक दुर्दैवी घटना घडली आहे बाळू भाऊ माने यांना पाच मुले असता वसंत बाळू माने वडील वारल्यानंतर यांच्या नावे शेताची डायरी झाली,वसंत बाळू माने या चार भावासाठी ते आपला परपंचा न पहाता यांच्यासाठी ते सदैव प्रयत्न केले, आपल्या मुला बाळांच्या कडे न पहाता ते आपल्या भावाच्या कडे सतत पाहून त्यांना आज त्यांच्या पाठीशी असलेला भाऊ दिनकर बाळू माने यांच्याकडे कारभार असल्यामुळे या भावंडांना फसवणूक करून पैसाचे गट्टरे करुन नदीकाठावरील मात्ती विकली आंब्याची झाडे विकली सागवान झाडे विकली नविन घर बांधत असताना पैसा खाल्ला, भावना काही कळू दिला नाही,पण वसंत बाळू माने यांचे जेष्ठ चिरंजीव यांच्या लक्षात आले सर्व काही वडीलांच्या नावे असता आमचा बाप गरीब का? आणि आमच्या बापाची प्रगती का? नाही यांनी आमच्या वडीलाचा ऊस का तिनं वर्षे जात नाही ही एका बापाची पाच मुले असता त्या रानांत वाट हवी व असायला पाहिजे,पण यात राजकारण प्रवेश केल्यामुळे राजकारण करणारे लोक या भावांची ताटातूट करुन या घराण्याचे एकोपा नष्ट करून भावा भावात भांडण पेटवून या घरानाचे पंच लोक वापर करून वसंत बाळू माने या मुलांची वाट लावुन आज तिनं वर्षं ऊस तसाच शेतात असल्यामुळे त्यांच्या मुलांनी पोलिस ठाण्यात न्याय मागण्यासाठी गेले तरी हे पंच लोक तिथे पर्यत जाऊन त्या फॉमिलीवर दाडूक शाही दाखवून एकमेकांच्या वर केसे करुन हा पंच त्या घराची माझ्या बघतच होता हे वसंत बाळू माने यांच्या मुलाच्या लक्षात आल्यानंतर तो बिना घाबरता लढाई सुरुच ठेवला असून आज सदरी न्यायालयात या शेताचा गुन्हा दाखल असून शुध्दा पंच लोक केवल स्वार्थासाठी व खुर्ची साठी या घराण्याचा वापर करत गेला आहे,आणखी या पंच लोकांना गावात न्याय मिटवता येत नसेल ,तर पोलिस स्टेशन मध्ये यांना येण्याचा अधिकार नाही तर पण पोलिस ठाण्यात हे पंच लोक गरीब कुटुंबाला धमकी देणे शिवीगाळ करेने असे सतत पोलिस ठाण्यात घडत चाले आहे यासाठी एस पी यांना तक्रार केली की या पोलिस ठाण्यातील हि सि सी कॅमेरे ओपन करून आम्हाला न्याय द्या अशी प्रार्थना केली तरी या अंकली स्टेशन मध्ये गरीब कुटुंबाची दाद घेतली जात नाही, पंच लोक पुढाकार घेऊन खोटी खोटी केस करण्यात माहीर असतात, मायबाप सरकारला हेवडच सांगणं आहे की गावत न्याय मिटत नसेल आमच्यासाठी पोलिस स्टेशन असतं पोलिस मध्ये न्याय मिळत नसेल तर गरीबांच्या साठी न्यायालय असतं पंच लोकांनी स्वताच्या स्वार्थासाठी राजकीय फायद्यासाठी गावातील भांडण मिटविण्याचा प्रयत्न केला पाहिजे भांडण लावायचा नाही,आज रोजी या घराण्याचा राजकीय खेळ होत आहे तरी सत्य काय आहे याची सखोल चौकशी व्हावी कुणावरती अन्याय होत आहे,कुणाला कोन फसवत आहे, या सर्वांच्या पाठीमागचे कारण शोधावे,
    1
    चंदुर ता. चिक्कोडी जिल्हा.बेळगावी मध्ये एक दुर्दैवी घटना घडली आहे बाळू भाऊ माने यांना पाच मुले असता वसंत बाळू माने वडील वारल्यानंतर यांच्या नावे शेताची डायरी झाली,वसंत बाळू माने या चार भावासाठी ते आपला परपंचा न पहाता यांच्यासाठी ते सदैव प्रयत्न केले, आपल्या मुला बाळांच्या कडे न पहाता ते आपल्या भावाच्या कडे सतत  पाहून त्यांना आज त्यांच्या पाठीशी असलेला भाऊ दिनकर बाळू माने यांच्याकडे कारभार असल्यामुळे या भावंडांना फसवणूक करून पैसाचे गट्टरे करुन नदीकाठावरील मात्ती विकली आंब्याची झाडे विकली सागवान झाडे विकली नविन घर बांधत असताना पैसा खाल्ला, भावना काही कळू दिला नाही,पण वसंत बाळू माने यांचे जेष्ठ चिरंजीव यांच्या लक्षात आले सर्व काही वडीलांच्या नावे असता आमचा बाप गरीब का? आणि आमच्या बापाची प्रगती का? नाही यांनी आमच्या वडीलाचा ऊस का तिनं वर्षे जात नाही ही एका बापाची पाच मुले असता त्या रानांत वाट हवी व असायला पाहिजे,पण यात राजकारण प्रवेश केल्यामुळे राजकारण करणारे लोक या भावांची ताटातूट करुन या घराण्याचे एकोपा नष्ट करून भावा भावात भांडण पेटवून या घरानाचे पंच लोक वापर करून वसंत बाळू माने या मुलांची वाट लावुन आज तिनं वर्षं ऊस तसाच शेतात असल्यामुळे त्यांच्या मुलांनी पोलिस ठाण्यात न्याय मागण्यासाठी गेले तरी हे पंच लोक तिथे पर्यत जाऊन त्या फॉमिलीवर दाडूक शाही दाखवून एकमेकांच्या वर केसे करुन हा  पंच त्या घराची माझ्या बघतच होता हे वसंत बाळू माने यांच्या मुलाच्या लक्षात आल्यानंतर तो बिना घाबरता लढाई सुरुच ठेवला असून आज सदरी न्यायालयात या शेताचा गुन्हा दाखल असून शुध्दा पंच लोक केवल स्वार्थासाठी व खुर्ची साठी या घराण्याचा वापर करत गेला आहे,आणखी या पंच लोकांना गावात न्याय मिटवता येत नसेल ,तर पोलिस स्टेशन मध्ये यांना येण्याचा अधिकार नाही तर पण पोलिस ठाण्यात हे पंच लोक गरीब कुटुंबाला धमकी देणे शिवीगाळ करेने असे सतत पोलिस ठाण्यात घडत चाले आहे यासाठी एस पी यांना तक्रार केली की या पोलिस ठाण्यातील हि सि सी कॅमेरे ओपन करून आम्हाला न्याय द्या अशी प्रार्थना केली तरी या अंकली स्टेशन मध्ये गरीब कुटुंबाची दाद घेतली जात नाही, पंच लोक पुढाकार घेऊन खोटी खोटी केस करण्यात माहीर असतात, मायबाप सरकारला हेवडच सांगणं आहे की गावत न्याय मिटत नसेल आमच्यासाठी पोलिस स्टेशन असतं पोलिस मध्ये न्याय मिळत नसेल तर गरीबांच्या साठी न्यायालय असतं पंच लोकांनी स्वताच्या स्वार्थासाठी राजकीय फायद्यासाठी गावातील भांडण मिटविण्याचा प्रयत्न केला पाहिजे भांडण लावायचा नाही,आज रोजी या घराण्याचा राजकीय खेळ होत आहे तरी सत्य काय आहे याची सखोल चौकशी व्हावी कुणावरती अन्याय होत आहे,कुणाला कोन फसवत आहे, या सर्वांच्या पाठीमागचे कारण शोधावे,
    user_Dr.AVM.SARKAR
    Dr.AVM.SARKAR
    Journalist Belagavi, Karnataka•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.