ಅಥಣಿಯಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ನೂಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ. ಅಥಣಿ:ಸ್ಥಳೀಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಇಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ಅವರ ನೇತೃತ್ವದಲ್ಲಿ ಶ್ರೀ ನೂಲಿ ಚಂದಯ್ಯನವರ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಹೋತ್ಸವವನ್ನು ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಉಭಯ ದಾರ್ಶನಿಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಪೂಜಾ ಕಾರ್ಯಕ್ರಮ ನೆರವೇರಿಸಿದ ಬಳಿಕ ಮಾತನಾಡಿದ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಮಹಾನ್ ಪುರುಷರು ಸಮಾಜದ ಸುಧಾರಣೆಗಾಗಿ, ಸಮಾನತೆಗಾಗಿ ಹಾಗೂ ಶೋಷಿತ ವರ್ಗಗಳ ಅಭಿವೃದ್ಧಿಗಾಗಿ ನೀಡಿದ ಕೊಡುಗೆಗಳು ಸದಾ ಸ್ಮರಣೀಯ ಎಂದರು. ಸಮಾಜಕ್ಕೆ ದಾರಿ ತೋರಿಸಿದ ಇಂತಹ ದಾರ್ಶನಿಕರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.ಶಿವಾನಂದ ಕಲ್ಲಾಪುರ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾ.ಪಂ. ಅಥಣಿ,ವ್ಯವಸ್ಥಾಪಕರು, ಬಿಸಿಯೂಟ ವ್ಯವಸ್ಥಾಪಕ ಎಂ ವಿ ನಾಮದಾರ ಹಾಗೂ ತಾ .ಪಂ. ಅಥಣಿ,ಎ.ಡಿ.ಪಿ.ಆರ್. ಅಧಿಕಾರಿಗಳು,ಎ.ಡಿ.ವಿ.ಬಿ.ಜಿ. ರಾಮ ಜಿ ನಿರ್ದೇಶಕರು,ಟಿ.ಪಿ.ಒ. ಅಧಿಕಾರಿಗಳು ತಾಲೂಕು ಪಂಚಾಯಿತಿ ಕಚೇರಿಯ ಎಲ್ಲ ಸಿಬ್ಬಂದಿ ವರ್ಗದವರುಕಾರ್ಯಕ್ರಮದ ಅಂತ್ಯದಲ್ಲಿ ಉಪಸ್ಥಿತರಿದ್ದ ಎಲ್ಲಾ ಸಿಬ್ಬಂದಿಗೆ ಪ್ರಸಾದ ವಿತರಿಸಲಾಯಿತು.
ಅಥಣಿಯಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ನೂಲಿ ಚಂದಯ್ಯ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ. ಅಥಣಿ:ಸ್ಥಳೀಯ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಇಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ಅವರ ನೇತೃತ್ವದಲ್ಲಿ ಶ್ರೀ ನೂಲಿ ಚಂದಯ್ಯನವರ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಮಹೋತ್ಸವವನ್ನು ಅತ್ಯಂತ ಶ್ರದ್ಧಾಭಕ್ತಿ ಹಾಗೂ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಉಭಯ ದಾರ್ಶನಿಕರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಪೂಜಾ ಕಾರ್ಯಕ್ರಮ ನೆರವೇರಿಸಿದ ಬಳಿಕ ಮಾತನಾಡಿದ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ, ಮಹಾನ್ ಪುರುಷರು ಸಮಾಜದ ಸುಧಾರಣೆಗಾಗಿ, ಸಮಾನತೆಗಾಗಿ ಹಾಗೂ ಶೋಷಿತ ವರ್ಗಗಳ ಅಭಿವೃದ್ಧಿಗಾಗಿ ನೀಡಿದ ಕೊಡುಗೆಗಳು ಸದಾ ಸ್ಮರಣೀಯ ಎಂದರು. ಸಮಾಜಕ್ಕೆ ದಾರಿ ತೋರಿಸಿದ ಇಂತಹ ದಾರ್ಶನಿಕರ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.ಶಿವಾನಂದ ಕಲ್ಲಾಪುರ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾ.ಪಂ. ಅಥಣಿ,ವ್ಯವಸ್ಥಾಪಕರು, ಬಿಸಿಯೂಟ ವ್ಯವಸ್ಥಾಪಕ ಎಂ ವಿ ನಾಮದಾರ ಹಾಗೂ ತಾ .ಪಂ. ಅಥಣಿ,ಎ.ಡಿ.ಪಿ.ಆರ್. ಅಧಿಕಾರಿಗಳು,ಎ.ಡಿ.ವಿ.ಬಿ.ಜಿ. ರಾಮ ಜಿ ನಿರ್ದೇಶಕರು,ಟಿ.ಪಿ.ಒ. ಅಧಿಕಾರಿಗಳು ತಾಲೂಕು ಪಂಚಾಯಿತಿ ಕಚೇರಿಯ ಎಲ್ಲ ಸಿಬ್ಬಂದಿ ವರ್ಗದವರುಕಾರ್ಯಕ್ರಮದ ಅಂತ್ಯದಲ್ಲಿ ಉಪಸ್ಥಿತರಿದ್ದ ಎಲ್ಲಾ ಸಿಬ್ಬಂದಿಗೆ ಪ್ರಸಾದ ವಿತರಿಸಲಾಯಿತು.
- ಆಗಸ್ಟ್ 30 ರಂದು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ರಜತ ಮಹೋತ್ಸವ ಸಮಾರಂಭ1
- ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannad ಕರ್ನಾಟಕ ರಾಜ್ಯ ರೈತ ಸಂಘಟನೆ ಹಾಗೂ ಹಸಿರು ಸೇನೆ ರಾಜ್ಯ ಮಹಿಳಾ ಅಧ್ಯಕ್ಷ ಸರೋಜಿನಿ ಅರಗೆ ಯವರು ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲೆ ಹಾಗೂ ರಾಯಬಾಗ ತಾಲೂಕ ಬರಗಾಲ ಪೀಡಿತ ಘೋಷಣೆ ಮಾಡಬೇಕೆಂದು ಮಾಧ್ಯಮ ಮುಂದೆ ರಾಜ್ಯ ಸರ್ಕಾರ ವಿರುದ್ಧ ಆಕ್ರೋಶಹರ ಹಾಕಿದರು #85newsboxkannada #breakingnewskannada #belagavisuddi #vairalvideo #raibag1
- 🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026 #Blod #DMAihole #TeachersDay #A9TODAYNEWSKANNADA #BloodDonationCamp 🩸 ಶಿಕ್ಷಕರ ದಿನಾಚರಣೆ ವಿಶೇಷ: ರಕ್ತದಾನ ಶಿಬಿರಕ್ಕೆ ಶಾಸಕ ಡಿ. ಎಂ.ಐಹೊಳೆ ಮಹತ್ವದ ಸ್ಪಷ್ಟನೆ #TeacherDay2026 #Blod #DMAihole #TeachersDay #A9TODAYNEWSKANNADA #BloodDonationCamp1
- ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಮಹಾಕೂಟ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳವಾಗಿದೆ. [1, 2] ಮಹಾಕೂಟದ ಇತಿಹಾಸದ ಪ್ರಮುಖ ಅಂಶಗಳು: ನಿರ್ಮಾಣ ಕಾಲ: ಈ ದೇವಾಲಯಗಳ ಸಂಕೀರ್ಣವನ್ನು ಕ್ರಿ.ಶ. ೬ ಮತ್ತು ೭ ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯ ರಾಜರು ನಿರ್ಮಿಸಿದರು. [1] ಮಂಗಳೇಶನ ಕೊಡುಗೆ: ಚಾಲುಕ್ಯ ದೊರೆ ಮಂಗಳೇಶನು ಕ್ರಿ.ಶ. ೬೦೨ ರಲ್ಲಿ ತನ್ನ ವಿಜಯಗಳ ನೆನಪಿಗಾಗಿ ಮತ್ತು ಧರ್ಮದ ಪ್ರತೀಕವಾಗಿ ಇಲ್ಲಿ ಮಹಾಕೂಟ ಸ್ತಂಭವನ್ನು (ಧರ್ಮ ಜಯಸ್ತಂಭ) ಸ್ಥಾಪಿಸಿದನು. [1, 2, 3] ದಕ್ಷಿಣ ಕಾಶಿ: ಈ ಸ್ಥಳವನ್ನು 'ದಕ್ಷಿಣ ಕಾಶಿ' ಎಂದೂ ಕರೆಯಲಾಗುತ್ತದೆ. ಇಲ್ಲಿರುವ ವಿಷ್ಣು ಪುಷ್ಕರಣಿ (ತೀರ್ಥ) ಎಂಬ ಪವಿತ್ರ ಕೊಳಕ್ಕೆ ಭೂಗತ ಸೆಲೆಗಳಿಂದ ನಿರಂತರವಾಗಿ ನೀರು ಹರಿದುಬರುತ್ತದೆ. [1, 2] ಚತುರ್ಮುಖ ಲಿಂಗ: ಇಲ್ಲಿನ ನೀರಿನ ಕೊಳದ ಮಧ್ಯೆ ವಿಶಿಷ್ಟವಾದ ಚತುರ್ಮುಖ ಶಿವಲಿಂಗ (ನಾಲ್ಕು ಮುಖಗಳಿರುವ ಲಿಂಗ) ಇದೆ. [1] ವಾಸ್ತುಶಿಲ್ಪ: ಇದು ದ್ರಾವಿಡ ಮತ್ತು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದ್ದು, ಚಾಲುಕ್ಯರ ಕಲಾಪ್ರೀತಿಗೆ ಸಾಕ್ಷಿಯಾಗಿದೆ. [1, 2] ಮಹಾಕೂಟದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೇ? ಇಲ್ಲಿನ ಶಿಲಾಶಾಸನಗಳ ವಿವರಗಳು ಹತ್ತಿರದ ಇತರ ಪ್ರವಾಸಿ ತಾಣಗಳು (ಬಾದಾಮಿ, ಐಹೊಳ, ಪಟ್ಟದಕಳು) ಯಾವ ವಿಷಯದ ಬಗ್ಗೆ ತಿಳಿಯಲು ಬಯಸುತ್ತೀರಿ ತಿಳಿಸಿ. ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬಳಿ ಇರುವ ಮಹಾಕೂಟ ಪ್ರಸಿದ್ಧ ಐತಿಹಾಸಿಕ ಹಾಗೂ ಧಾರ್ಮಿಕ ಸ್ಥಳವಾಗಿದೆ. [1, 2] ಮಹಾಕೂಟದ ಇತಿಹಾಸದ ಪ್ರಮುಖ ಅಂಶಗಳು: ನಿರ್ಮಾಣ ಕಾಲ: ಈ ದೇವಾಲಯಗಳ ಸಂಕೀರ್ಣವನ್ನು ಕ್ರಿ.ಶ. ೬ ಮತ್ತು ೭ ನೇ ಶತಮಾನದಲ್ಲಿ ಬಾದಾಮಿ ಚಾಲುಕ್ಯ ರಾಜರು ನಿರ್ಮಿಸಿದರು. [1] ಮಂಗಳೇಶನ ಕೊಡುಗೆ: ಚಾಲುಕ್ಯ ದೊರೆ ಮಂಗಳೇಶನು ಕ್ರಿ.ಶ. ೬೦೨ ರಲ್ಲಿ ತನ್ನ ವಿಜಯಗಳ ನೆನಪಿಗಾಗಿ ಮತ್ತು ಧರ್ಮದ ಪ್ರತೀಕವಾಗಿ ಇಲ್ಲಿ ಮಹಾಕೂಟ ಸ್ತಂಭವನ್ನು (ಧರ್ಮ ಜಯಸ್ತಂಭ) ಸ್ಥಾಪಿಸಿದನು. [1, 2, 3] ದಕ್ಷಿಣ ಕಾಶಿ: ಈ ಸ್ಥಳವನ್ನು 'ದಕ್ಷಿಣ ಕಾಶಿ' ಎಂದೂ ಕರೆಯಲಾಗುತ್ತದೆ. ಇಲ್ಲಿರುವ ವಿಷ್ಣು ಪುಷ್ಕರಣಿ (ತೀರ್ಥ) ಎಂಬ ಪವಿತ್ರ ಕೊಳಕ್ಕೆ ಭೂಗತ ಸೆಲೆಗಳಿಂದ ನಿರಂತರವಾಗಿ ನೀರು ಹರಿದುಬರುತ್ತದೆ. [1, 2] ಚತುರ್ಮುಖ ಲಿಂಗ: ಇಲ್ಲಿನ ನೀರಿನ ಕೊಳದ ಮಧ್ಯೆ ವಿಶಿಷ್ಟವಾದ ಚತುರ್ಮುಖ ಶಿವಲಿಂಗ (ನಾಲ್ಕು ಮುಖಗಳಿರುವ ಲಿಂಗ) ಇದೆ. [1] ವಾಸ್ತುಶಿಲ್ಪ: ಇದು ದ್ರಾವಿಡ ಮತ್ತು ನಾಗರ ಶೈಲಿಯ ವಾಸ್ತುಶಿಲ್ಪವನ್ನು ಹೊಂದಿದ್ದು, ಚಾಲುಕ್ಯರ ಕಲಾಪ್ರೀತಿಗೆ ಸಾಕ್ಷಿಯಾಗಿದೆ. [1, 2] ಮಹಾಕೂಟದ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕೇ? ಇಲ್ಲಿನ ಶಿಲಾಶಾಸನಗಳ ವಿವರಗಳು ಹತ್ತಿರದ ಇತರ ಪ್ರವಾಸಿ ತಾಣಗಳು (ಬಾದಾಮಿ, ಐಹೊಳ, ಪಟ್ಟದಕಳು) ಯಾವ ವಿಷಯದ ಬಗ್ಗೆ ತಿಳಿಯಲು ಬಯಸುತ್ತೀರಿ ತಿಳಿಸಿ.1
- ವಿಜಯಪುರದ ಸಚಿವರಾದ ಎಂ ಬಿ ಪಾಟೀಲ ಸಾಹೇಬರು ರಕ್ಷಾ ಬಂಧನ ಹಬ್ಬ ಆಚಿರಿಸಿದರು ವಿಜಯಪುರದ ಸಚಿವರಾದ ಎಂ ಬಿ ಪಾಟೀಲ ಸಾಹೇಬರು ಪ್ರೀತಿ ವಿಶ್ವಾಸ ಹಾಗು ಸಹೋದರಂತೆಯ ಪ್ರತಿಕವಾದ ರಕ್ಷಾ ಬಂಧನ ಹಬ್ಬ ಸಾರ್ವಜನಿಕರೊಂದಿಗೆ ಹಂಚಿಕೂಳ್ಳಲಾಯಿತ್ತು1
- ಆಗಸ್ಟ್ 30 ರಂದು ಬಾಗಲಕೋಟೆಯಲ್ಲಿ Golden Hour ಪುಸ್ತಕ ಬಿಡುಗಡೆ: ಡಾ. ರಾಕೇಶ1
- ನಮ್ಮ್ ಬೆಳಗಾವಿ ಜಿಲ್ಲೆಗೆ ಮಲತಾಯಿ ದೋರಣೆ ತೋರುತ್ತಿದೆ ರಾಜ್ಯ ಸರ್ಕಾರ ವಿರುದ್ಧ ರೈತ ಸಂಘಟನೆ ಮುಖಂಡ ಮಹದೇವ್ ಹೋಳ್ಕರ್ ಬೆಳಗಾವಿ ಜಿಲ್ಲೆ ಬರಗಾಲ ಘೋಷಿಸಬೇಕು ಹಾಗೂ ಸಕ್ರೆ ಬೆಲೆ ಜಾಸ್ತಿ ಮಾಡಿ ಶುಗರ್ ಫ್ಯಾಕ್ಟರಿ ಮಾಲಕರಿಗೆ ಲಾಭ ಮಾಡಿಕೊಟ್ಟ ಕೇಂದ್ರ ಸರ್ಕಾರ ವಿರುದ್ಧ ರೈತ ಮುಖಂಡ ಗರಂ #85newsbox ನಮ್ಮ್ ಬೆಳಗಾವಿ ಜಿಲ್ಲೆಗೆ ಮಲತಾಯಿ ದೋರಣೆ ತೋರುತ್ತಿದೆ ರಾಜ್ಯ ಸರ್ಕಾರ ವಿರುದ್ಧ ರೈತ ಸಂಘಟನೆ ಮುಖಂಡ ಮಹದೇವ್ ಹೋಳ್ಕರ್ ಬೆಳಗಾವಿ ಜಿಲ್ಲೆ ಬರಗಾಲ ಘೋಷಿಸಬೇಕು ಹಾಗೂ ಸಕ್ರೆ ಬೆಲೆ ಜಾಸ್ತಿ ಮಾಡಿ ಶುಗರ್ ಫ್ಯಾಕ್ಟರಿ ಮಾಲಕರಿಗೆ ಲಾಭ ಮಾಡಿಕೊಟ್ಟ ಕೇಂದ್ರ ಸರ್ಕಾರ ವಿರುದ್ಧ ರೈತ ಮುಖಂಡ ಗರಂ #85newsboxkannada #breakingnewskannada #belagavisuddi #vairalvideo #vairalvideo1
- ಕಿತ್ತೂರು: ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ಕಿತ್ತೂರು ತಾಲೂಕಿನ ಮರಿಗೇರಿ ಗ್ರಾಮಕ್ಕಿಲ್ಲ ರಸ್ತೆ ಸಂಪರ್ಕ : ರಸ್ತೆಗಾಗಿ ಮರಿಗೇರಿ ಗ್ರಾಮಸ್ಥರಿಂದ ಹಾಗೂ ಕಬ್ಬು ಬೆಳೆಗಾರ ಸಂಘದಿಂದ ಪ್ರತಿಭಟನೆ ..1
- ಹೊಲದಲ್ಲಿ ಬೆಳಗಿನ ಜಾವ ಪೈಪ್ ಲೈನ್ ಮೋಟಾರ್ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಹೊಲದಲ್ಲಿ ಬೆಳಗಿನ ಜಾವ ಪೈಪ್ ಲೈನ್ ಮೋಟಾರ್ ಸ್ಟಾರ್ಟ್ ಮಾಡಲು ಹೋಗಿದ್ದ ಯುವಕ ನೀರು ಪಾಲಾದ ಘಟನೆ ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಸಂಭವಿಸಿದೆ. ಬೆಳಗಿನ ಜಾವ ಕೃಷ್ಣಾ ನದಿ ಪಕ್ಕದಲ್ಲಿ ಮೋಟಾರ್ ಪಂಪ ಸ್ಟಾರ್ಟ್ ಮಾಡಲು ತೆರಳಿದ್ದ ಬಸವರಾಜ ಐನಾಪುರ ಎಂಬ ಯುವಕ ನೀರು ಪಾಲದ ದುರ್ದೈವಿ ಎಂದು ಹೇಳಲಾಗುತ್ತಿದೆ. ಪಂಪ್ಸೆಟ್ ಮೋಟಾರ್ ಸ್ಟಾರ್ಟ್ ಮಾಡಲು ಹೋದಾಗ ಬಸವರಾಜನಿಗೆ ತಗುಲಿದ ವಿದ್ಯುತ್ ಶಾಕ್ ನಿಂದ ಯುವಕ ಕೃಷ್ಣ ನಿಧಿಗೆ ಬಿದ್ದು ನೀರು ಪಾಲಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಯುವಕನ ಪತ್ತೆಗಾಗಿ ಅಗ್ನಿಶಾಮಕ ದಳ ಸಿಬ್ಬಂದಿಗಳಿಂದ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ಇದಾಗಿದ1