logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ ನ್ಯೂಸ್ ಫಸ್ಟ್ ನಲ್ಲಿ ನಿರಂತರ ಸುದ್ದಿ ಪ್ರಸಾರ ಅರವಳ್ಳಿ ಗ್ರಾಮಕ್ಕೆ ಆಗಮಿಸಿದ ಶಾಸಕ ಮಹಾಂತೇಶ ಕೌಜಲಗಿ ಘಟನೆ ನಡೆದು ಎರಡು ದಿನವಾದರೂ ಸಾಂತ್ವನ ಹೇಳದ ಶಾಸಕನ ವಿರುದ್ಧ ಆಕ್ರೋಶ ಸದ್ಯ ಮೃತ ಮಂಜುನಾಥ ಕಾಜಗಾರ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮನ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮಕ್ಕೆ ಆಗಮನ ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಆಗಮನ

16 hrs ago
user_SIDDU PATIL
SIDDU PATIL
Report ಬೆಳಗಾವಿ, ಬೆಳಗಾವಿ, ಕರ್ನಾಟಕ•
16 hrs ago

ಬೆಳಗಾವಿ ಬ್ರೇಕಿಂಗ್ ಬೆಳಗಾವಿಯಲ್ಲಿ ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ ನ್ಯೂಸ್ ಫಸ್ಟ್ ನಲ್ಲಿ ನಿರಂತರ ಸುದ್ದಿ ಪ್ರಸಾರ ಅರವಳ್ಳಿ ಗ್ರಾಮಕ್ಕೆ ಆಗಮಿಸಿದ ಶಾಸಕ ಮಹಾಂತೇಶ ಕೌಜಲಗಿ ಘಟನೆ ನಡೆದು ಎರಡು ದಿನವಾದರೂ ಸಾಂತ್ವನ ಹೇಳದ ಶಾಸಕನ ವಿರುದ್ಧ ಆಕ್ರೋಶ ಸದ್ಯ ಮೃತ ಮಂಜುನಾಥ ಕಾಜಗಾರ ಕುಟುಂಬಕ್ಕೆ ಸಾಂತ್ವನ ಹೇಳಲು ಆಗಮನ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮಕ್ಕೆ ಆಗಮನ ಮೃತನ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಆಗಮನ

More news from ಕರ್ನಾಟಕ and nearby areas
  • ಬೆಳಗಾವಿ ಬ್ರೇಕಿಂಗ್ ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ ಎಫ್ಐಆರ್ ಗೆ ಸೀಮಿತವಾಯ್ತು ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಕೇವಲ ಎಫ್ಐಆರ್ ದಾಖಲಿಸಿಕೊಂಡು ಕೈತೊಳೆದುಕೊಂಡ್ರಾ ಬೆಳಗಾವಿ ಪೊಲೀಸರು? ಘಟನೆ ನಡೆದು ಮೂರು ದಿನಗಳಾದ್ರೂ ಯಾವೊಬ್ಬ ಆರೋಪಿಗಳನ್ನ ಬಂಧಿಸದ ಪೊಲೀಸರು ಪೊಲೀಸರು ನಡೆ ಹಲವು ಅನುಮಾನಕ್ಕೆ ಎಡೆ ಸೆಫ್ಟಿ ಮ್ಯಾನೇಜರ್ ನೇಮಕ ಸೇರಿ ಹಲವು ನಿಯಮಗಳ ಉಲ್ಲಂಘನೆ ಮಾಡಿರೋ‌ ಸಕ್ಕರೆ ಕಾರ್ಖಾನೆ ಸಕ್ಕರೆ ಕಾರ್ಖಾನೆ ಜನರಲ್ ಮ್ಯಾನೇಜರ್ ಸೇರಿ ಮೂವರ ವಿರುದ್ಧ ದೂರು ದಾಖಲು ದೂರಿನಲ್ಲಿ ಹೆಸರಿಸಿದ ಆರೋಪಿಗಳ ಬಂಧನಕ್ಕೂ ಪೊಲೀಸರ ಮೀನಾಮೇಷ ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕೋದಕ್ಕೆ ಮುಂದಾದ್ರಾ ಮುರಗೋಡ ಪೊಲೀಸರು ಇನಾಮದಾರ್ ಸಕ್ಕರೆ ಕಾರ್ಖಾನೆ ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಉದ್ಯಮಿಗಳಾದ ವಿಕ್ರಮ ಇನಾಮದಾರ್, ವಿಜಯ ಮೆಟಗುಡ್ಡ ಎಫ್ಐಆರ್ ದಾಖಲಾಗಬೇಕೆಂದು ಒತ್ತಾಯ ಮತ್ತೊಂದೆಡೆ ಎಂಟು ಜನ ಸಾವಾದ್ರೂ ಪರಿಹಾರ ವಿತರಣೆಗೂ ಮಾಲೀಕರ ಮೀನಾಮೇಷ 15ಲಕ್ಷ ಪರಿಹಾರ ನಿರಾಕರಿಸಿರುವ ಮೃತನ ಕುಟುಂಬಗಳು 20ಲಕ್ಷ ಪರಿಹಾರ ಕೊಡಬೇಕೆಂದು ಪಟ್ಟು 20ಲಕ್ಷ ಪರಿಹಾರ ಕೊಡದಾಗಿ ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ರವೀಂದ್ರ ಪಟ್ಟಣಶೆಟ್ಟಿ ಭರವಸೆ
    3
    ಬೆಳಗಾವಿ ಬ್ರೇಕಿಂಗ್
ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ
ಎಫ್ಐಆರ್ ಗೆ ಸೀಮಿತವಾಯ್ತು ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ
ಕೇವಲ ಎಫ್ಐಆರ್ ದಾಖಲಿಸಿಕೊಂಡು ಕೈತೊಳೆದುಕೊಂಡ್ರಾ ಬೆಳಗಾವಿ ಪೊಲೀಸರು?
ಘಟನೆ ನಡೆದು ಮೂರು ದಿನಗಳಾದ್ರೂ ಯಾವೊಬ್ಬ ಆರೋಪಿಗಳನ್ನ ಬಂಧಿಸದ ಪೊಲೀಸರು
ಪೊಲೀಸರು ನಡೆ ಹಲವು ಅನುಮಾನಕ್ಕೆ ಎಡೆ
ಸೆಫ್ಟಿ ಮ್ಯಾನೇಜರ್ ನೇಮಕ ಸೇರಿ ಹಲವು ನಿಯಮಗಳ ಉಲ್ಲಂಘನೆ ಮಾಡಿರೋ‌ ಸಕ್ಕರೆ ಕಾರ್ಖಾನೆ
ಸಕ್ಕರೆ ಕಾರ್ಖಾನೆ ಜನರಲ್ ಮ್ಯಾನೇಜರ್ ಸೇರಿ ಮೂವರ ವಿರುದ್ಧ ದೂರು ದಾಖಲು
ದೂರಿನಲ್ಲಿ ಹೆಸರಿಸಿದ ಆರೋಪಿಗಳ ಬಂಧನಕ್ಕೂ ಪೊಲೀಸರ ಮೀನಾಮೇಷ
ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕೋದಕ್ಕೆ ಮುಂದಾದ್ರಾ ಮುರಗೋಡ ಪೊಲೀಸರು
ಇನಾಮದಾರ್ ಸಕ್ಕರೆ ಕಾರ್ಖಾನೆ ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯ
ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಉದ್ಯಮಿಗಳಾದ ವಿಕ್ರಮ ಇನಾಮದಾರ್, 
ವಿಜಯ ಮೆಟಗುಡ್ಡ ಎಫ್ಐಆರ್ ದಾಖಲಾಗಬೇಕೆಂದು ಒತ್ತಾಯ 
ಮತ್ತೊಂದೆಡೆ ಎಂಟು ಜನ ಸಾವಾದ್ರೂ ಪರಿಹಾರ ವಿತರಣೆಗೂ ಮಾಲೀಕರ ಮೀನಾಮೇಷ
15ಲಕ್ಷ ಪರಿಹಾರ ನಿರಾಕರಿಸಿರುವ ಮೃತನ ಕುಟುಂಬಗಳು 
20ಲಕ್ಷ ಪರಿಹಾರ ಕೊಡಬೇಕೆಂದು ಪಟ್ಟು
20ಲಕ್ಷ ಪರಿಹಾರ ಕೊಡದಾಗಿ ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ರವೀಂದ್ರ ಪಟ್ಟಣಶೆಟ್ಟಿ ಭರವಸೆ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
  • ಈ ಹಾಡು ನಿಮಗೆ ನೆನಪಿದೆಯಾ?
    1
    ಈ ಹಾಡು ನಿಮಗೆ ನೆನಪಿದೆಯಾ?
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    7 hrs ago
  • DSS ಅಂಬೇಡ್ಕರವಾದ ಸಂಘಟನೆ ನೂತನ ತಾಲೂಕಾ ಪದಾಧಿಕಾರಿಗಳ ಆಯ್ಕೆ
    1
    DSS ಅಂಬೇಡ್ಕರವಾದ ಸಂಘಟನೆ ನೂತನ ತಾಲೂಕಾ ಪದಾಧಿಕಾರಿಗಳ ಆಯ್ಕೆ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    15 hrs ago
  • Post by ASHOK.EKKA
    4
    Post by ASHOK.EKKA
    user_ASHOK.EKKA
    ASHOK.EKKA
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    15 hrs ago
  • ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿಕೆ
    1
    ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಂದುವರೆಯಲಿ ಎಂದು ಬಸವ ಧರ್ಮ ಪೀಠದ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿಕೆ
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    17 hrs ago
  • ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore
    2
    ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    22 hrs ago
  • ಸಿಎಂ ಸಿದ್ದರಾಮಯ್ಯ ವಿಜಯಪುರ ಇಂದು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸೈನಿಕ ಶಾಲೆ ಆವರಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. 11.45 ಕ್ಕೆ ಆಗಮಿಸಬೇಕಿದ್ದ ಸಿಎಂ ಸಿದ್ದರಾಮಯ್ಯ 1.25 ಕ್ಕೆ ಆಗಮಿಸಿದರು‌ ಬರೊಬ್ಬರಿ ಒಂದೂ ವರೆ ಗಂಟೆ ತಡವಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇವರನ್ನು ಸಚಿವರಾದ ಎಂ‌.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲಾಧಿಕಾರಿ, ಎಸ್ ಪಿ, ಹಾಗೂ ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. ಪೊಲೀಸರಿಂದ ವಂದನೆ ಸ್ವೀಕರಿಸಿದ ಸಿಎಂ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಕ್ಕೆ ತೆರಳಿದರು. ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಿದ್ದಾರೆ. ಬಳಿಕ ನಗರದ ಹೊರ ಭಾಗದಲ್ಲಿರುವ ಸೈಕ್ಲಿಂಗ್ ವೆಲೋಡ್ರಮ್ ಉದ್ಘಾಟನೆ ನೆರವೇರಿಸಿದ ನಂತರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಎಂ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಒಬ್ಬರು ಎಸ್ ಪಿ, ಒಬ್ಬರು ಎಎಸ್‌ಪಿ, 10 ಡಿವೈಎಸ್ಪಿ, 31 ಸಿಪಿಐ, 75 ಪಿಎಸ್ಐ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ‌. 92 ಎಎಸ್ಐ, 03 ಕೆಎಸ್ಆರ್ಪಿ/ಐಆರ್ಬಿ ತುಕಡಿಗಳು, 05 ಡಿಎಆರ್ ತುಕಡಿಗಳು, 04 ಎಎಸ್‌ಟಿ‌ ಟೀಮ್ ಗಳ ನಿಯೋಜನೆ ಮಾಡಲಾಗಿದೆ‌.
    2
    ಸಿಎಂ ಸಿದ್ದರಾಮಯ್ಯ ವಿಜಯಪುರ ಇಂದು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ವಿಜಯಪುರ ನಗರದ ಸೈನಿಕ ಶಾಲೆ ಆವರಣಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದರು. 11.45 ಕ್ಕೆ ಆಗಮಿಸಬೇಕಿದ್ದ ಸಿಎಂ ಸಿದ್ದರಾಮಯ್ಯ 1.25 ಕ್ಕೆ ಆಗಮಿಸಿದರು‌ ಬರೊಬ್ಬರಿ ಒಂದೂ ವರೆ ಗಂಟೆ ತಡವಾಗಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಇವರನ್ನು ಸಚಿವರಾದ ಎಂ‌.ಬಿ.ಪಾಟೀಲ, ಶಿವಾನಂದ ಪಾಟೀಲ ಸೇರಿದಂತೆ ಜಿಲ್ಲಾಧಿಕಾರಿ, ಎಸ್ ಪಿ, ಹಾಗೂ  ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳು ಹೂಗುಚ್ಚ ನೀಡಿ ಸ್ವಾಗತಿಸಿದರು. ಪೊಲೀಸರಿಂದ ವಂದನೆ ಸ್ವೀಕರಿಸಿದ ಸಿಎಂ ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅನಾವರಣ ಕ್ಕೆ ತೆರಳಿದರು. ಕೇಂದ್ರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಿದ್ದಾರೆ. ಬಳಿಕ ನಗರದ ಹೊರ ಭಾಗದಲ್ಲಿರುವ ಸೈಕ್ಲಿಂಗ್ ವೆಲೋಡ್ರಮ್ ಉದ್ಘಾಟನೆ ನೆರವೇರಿಸಿದ ನಂತರ ನಗರದ ದರ್ಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸಿಎಂ ಸಾಗುವ ಮಾರ್ಗದುದ್ದಕ್ಕೂ ಬಿಗಿ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ. ಒಬ್ಬರು ಎಸ್ ಪಿ, ಒಬ್ಬರು ಎಎಸ್‌ಪಿ, 10 ಡಿವೈಎಸ್ಪಿ,  31 ಸಿಪಿಐ, 75 ಪಿಎಸ್ಐ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ‌. 92 ಎಎಸ್ಐ, 03 ಕೆಎಸ್ಆರ್ಪಿ/ಐಆರ್ಬಿ ತುಕಡಿಗಳು, 05 ಡಿಎಆರ್ ತುಕಡಿಗಳು, 04 ಎಎಸ್‌ಟಿ‌ ಟೀಮ್ ಗಳ ನಿಯೋಜನೆ ಮಾಡಲಾಗಿದೆ‌.
    user_ವಿಜಯಕುಮಾರ ಸಾರವಾಡ
    ವಿಜಯಕುಮಾರ ಸಾರವಾಡ
    Journalist Vijayapura, Karnataka•
    18 hrs ago
  • ಬೆಳಗಾವಿ ಬ್ರೇಕಿಂಗ್ *ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲೂ ವಂಚನೆಗಿಳಿದ ಸೈಬರ್ ಖದೀಮರು* ಪಾಲಿಕೆ ಆಯುಕ್ತರ ಹೆಸರು ಹೇಳಿ ವಾಟ್ಸಪ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಖದೀಮರು ಪಾಲಿಕೆ ಉಪ ಆಯುಕ್ತ ಉದಯ ಕುಮಾರ್ ತಳವಾರಗೆ ಆಯುಕ್ತರ ಹೆಸರಿನಲ್ಲಿ ವಾಟ್ಸಪ್ ಮೆಸೇಜ್ ಪಾಲಿಕೆ ಆಯುಕ್ತ ಕಾರ್ತಿಕ್ ಅವರ ಫೋಟೊ ಡಿಪಿ ಇಟ್ಟಿರೋ ವಾಟ್ಸಪ್ ನಿಂದ ಮೆಸೇಜ್ ಮೆಸೇಜ್ ನಲ್ಲಿ ತುರ್ತಾಗಿ 50 ಸಾವಿರ ಹಣ ಅಕೌಂಟ್‌ಗೆ ಹಾಕಿ ಎಂದು ಬೇಡಿಕೆ ನಾನು ಮೀಟಿಂಗ್‌ನಲ್ಲಿರುವೆ, ಹಣ ಹಾಕಿ ಸ್ಕ್ರೀನ್ ಶಾಟ್ ಕಳಿಸುವಂತೆ ಸಂದೇಶ ಮೆಸೇಜ್ ನೋಡಿ ಕಕ್ಕಾಬಿಕ್ಕಿ ಆದ ಉಪ ಆಯುಕ್ತ ಉದಯಕುಮಾರ್ ತಳವಾರ ಹಣ ಕೇಳಿದ ತಕ್ಷಣವೇ ಆ ನಂಬರ್‌ಗೆ ವಾಟ್ಸಪ್ ಕಾಲ್ ಮಾಡಿದ ಪಾಲಿಕೆ ಉಪ ಆಯುಕ್ತ ಕರೆ ಸ್ವೀಕರಿಸದೇ ಮೀಟಿಂಗ್‌ನಲ್ಲಿದ್ದೇನೆ ಎಂದು ವಂಚಕನಿಂದ ಸಂದೇಶ ಅನುಮಾನಗೊಂಡ ಉಪ ಆಯುಕ್ತ ಪಾಲಿಕೆ ಆಯುಕ್ತ ಕಾರ್ತಿಕಗೆ ಕರೆ ತಮ್ಮದೇ ಡಿಪಿ ಇಟ್ಟುಕೊಂಡು ಹಣ ಕೇಳ್ತಿರೋ ಮೆಸೇಜ್ ನೋಡಿ ಪಾಲಿಕೆ ಆಯುಕ್ತರೇ ಶಾಕ್ ಕೂಡಲೇ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಉಪ ಆಯುಕ್ತ
    4
    ಬೆಳಗಾವಿ ಬ್ರೇಕಿಂಗ್
*ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲೂ ವಂಚನೆಗಿಳಿದ ಸೈಬರ್ ಖದೀಮರು*
ಪಾಲಿಕೆ ಆಯುಕ್ತರ ಹೆಸರು ಹೇಳಿ ವಾಟ್ಸಪ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಖದೀಮರು
ಪಾಲಿಕೆ ಉಪ ಆಯುಕ್ತ ಉದಯ ಕುಮಾರ್ ತಳವಾರಗೆ ಆಯುಕ್ತರ ಹೆಸರಿನಲ್ಲಿ ವಾಟ್ಸಪ್ ಮೆಸೇಜ್
ಪಾಲಿಕೆ ಆಯುಕ್ತ ಕಾರ್ತಿಕ್ ಅವರ ಫೋಟೊ ಡಿಪಿ ಇಟ್ಟಿರೋ ವಾಟ್ಸಪ್ ನಿಂದ ಮೆಸೇಜ್
ಮೆಸೇಜ್ ನಲ್ಲಿ ತುರ್ತಾಗಿ 50 ಸಾವಿರ ಹಣ ಅಕೌಂಟ್‌ಗೆ ಹಾಕಿ ಎಂದು ಬೇಡಿಕೆ
ನಾನು ಮೀಟಿಂಗ್‌ನಲ್ಲಿರುವೆ, ಹಣ ಹಾಕಿ ಸ್ಕ್ರೀನ್ ಶಾಟ್ ಕಳಿಸುವಂತೆ ಸಂದೇಶ
ಮೆಸೇಜ್ ನೋಡಿ ಕಕ್ಕಾಬಿಕ್ಕಿ ಆದ ಉಪ ಆಯುಕ್ತ ಉದಯಕುಮಾರ್ ತಳವಾರ
ಹಣ ಕೇಳಿದ ತಕ್ಷಣವೇ ಆ ನಂಬರ್‌ಗೆ ವಾಟ್ಸಪ್ ಕಾಲ್ ಮಾಡಿದ ಪಾಲಿಕೆ ಉಪ ಆಯುಕ್ತ
ಕರೆ ಸ್ವೀಕರಿಸದೇ ಮೀಟಿಂಗ್‌ನಲ್ಲಿದ್ದೇನೆ ಎಂದು ವಂಚಕನಿಂದ ಸಂದೇಶ
ಅನುಮಾನಗೊಂಡ ಉಪ ಆಯುಕ್ತ ಪಾಲಿಕೆ ಆಯುಕ್ತ ಕಾರ್ತಿಕಗೆ ಕರೆ
ತಮ್ಮದೇ ಡಿಪಿ ಇಟ್ಟುಕೊಂಡು ಹಣ ಕೇಳ್ತಿರೋ ಮೆಸೇಜ್ ನೋಡಿ ಪಾಲಿಕೆ ಆಯುಕ್ತರೇ ಶಾಕ್
ಕೂಡಲೇ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಉಪ ಆಯುಕ್ತ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.