Shuru
Apke Nagar Ki App…
ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಸಾಧನೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನ ಶಿಗ್ಗಾವಿ, ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶಿಗ್ಗಾವಿ ತಾಲೂಕಿಗೆ ಜಿಲ್ಲೆಗೆ ಪ್ರಥಮ ಸ್ಥಾನ, ಹಾಗೂ ರಾಜ್ಯಕ್ಕೆ ಏಳನೇ ಸ್ಥಾನ ಆಗಮಿಸಿದ್ದು ಶ್ರಮಿಸಿದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಅಂಬಿಗೇರ ಸೇರಿದಂತೆ ಅಧಿಕಾರಿಗಳನ್ನು ಶಿಕ್ಷಕರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ ಕಾಳೆ, ಬಸವರಾಜ ಜೇಕ್ಕನಕಟ್ಟಿ, ಸುರೇಶ ಹರಿಜನ, ನೌಕರ ಸಂಘದ ಅಧ್ಯಕ್ಷ ಅರುಣ ಹೊಡೆದಗೌಡ್ರ, ನವಲಗುಂದ, ಮಾಂತೇಶ್ ರಾಮಾಪುರ, ಸೇರಿದಂತೆ ಇತರರಿದ್ದರು.
ವಿಶ್ವನಾಥ ಬಂಡಿವಡ್ಡರ
ಎಸ್ ಎಸ್ ಎಲ್ ಸಿ ಯಲ್ಲಿ ಉತ್ತಮ ಸಾಧನೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನ ಶಿಗ್ಗಾವಿ, ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶಿಗ್ಗಾವಿ ತಾಲೂಕಿಗೆ ಜಿಲ್ಲೆಗೆ ಪ್ರಥಮ ಸ್ಥಾನ, ಹಾಗೂ ರಾಜ್ಯಕ್ಕೆ ಏಳನೇ ಸ್ಥಾನ ಆಗಮಿಸಿದ್ದು ಶ್ರಮಿಸಿದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಅಂಬಿಗೇರ ಸೇರಿದಂತೆ ಅಧಿಕಾರಿಗಳನ್ನು ಶಿಕ್ಷಕರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ ಕಾಳೆ, ಬಸವರಾಜ ಜೇಕ್ಕನಕಟ್ಟಿ, ಸುರೇಶ ಹರಿಜನ, ನೌಕರ ಸಂಘದ ಅಧ್ಯಕ್ಷ ಅರುಣ ಹೊಡೆದಗೌಡ್ರ, ನವಲಗುಂದ, ಮಾಂತೇಶ್ ರಾಮಾಪುರ, ಸೇರಿದಂತೆ ಇತರರಿದ್ದರು.
More news from ಕರ್ನಾಟಕ and nearby areas
- ಶಿಗ್ಗಾವಿ, ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶಿಗ್ಗಾವಿ ತಾಲೂಕಿಗೆ ಜಿಲ್ಲೆಗೆ ಪ್ರಥಮ ಸ್ಥಾನ, ಹಾಗೂ ರಾಜ್ಯಕ್ಕೆ ಏಳನೇ ಸ್ಥಾನ ಆಗಮಿಸಿದ್ದು ಶ್ರಮಿಸಿದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಅಂಬಿಗೇರ ಸೇರಿದಂತೆ ಅಧಿಕಾರಿಗಳನ್ನು ಶಿಕ್ಷಕರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ ಕಾಳೆ, ಬಸವರಾಜ ಜೇಕ್ಕನಕಟ್ಟಿ, ಸುರೇಶ ಹರಿಜನ, ನೌಕರ ಸಂಘದ ಅಧ್ಯಕ್ಷ ಅರುಣ ಹೊಡೆದಗೌಡ್ರ, ನವಲಗುಂದ, ಮಾಂತೇಶ್ ರಾಮಾಪುರ, ಸೇರಿದಂತೆ ಇತರರಿದ್ದರು.1
- Post by Nitin 9071795156 press reporte1
- ಗಮನಿಸಬೇಕಾದ ಅಂಶಗಳು: ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು. ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು. ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.1
- BREAKING NEWS: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ರಣಕಣ ಉದ್ವಿಗ್ನ! (ಹಿನ್ನೆಲೆಯಲ್ಲಿ ಗಂಭೀರವಾದ ಮ್ಯೂಸಿಕ್ ಮತ್ತು ಬ್ರೇಕಿಂಗ್ ನ್ಯೂಸ್ ಗ್ರಾಫಿಕ್ಸ್ ಪ್ಲೇ ಆಗುತ್ತಿರುವಂತೆ ಊಹಿಸಿಕೊಳ್ಳಿ) ನ್ಯೂಸ್ ಆಂಕರ್: "ನಮಸ್ಕಾರ, ಇಂದಿನ ಅತಿದೊಡ್ಡ ಸುದ್ದಿಯೊಂದಿಗೆ ನಾನು ನಿಮ್ಮ ಜೊತೆಗಿದ್ದೇನೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ಆರಂಭವಾಗುತ್ತಿದ್ದಂತೆಯೇ ಅಕ್ಷರಶಃ ರಣರಂಗ ನಿರ್ಮಾಣವಾಗಿದೆ! ಪ್ರಜಾಪ್ರಭುತ್ವದ ಹಬ್ಬ ನಡೆಯಬೇಕಿದ್ದ ಕಡೆ ಈಗ ರಕ್ತಪಾತ ಮತ್ತು ಹಿಂಸಾಚಾರದ ವಾಸನೆ ಬಡಿಯುತ್ತಿದೆ." 📍 ಪ್ರಮುಖ ಮುಖ್ಯಾಂಶಗಳು: ಅಟ್ಟಾಡಿಸಿ ಹೊಡೆತ: BJP ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋದ ಕಿಡಿಗೇಡಿಗಳು. ಪ್ರಾಣಾಪಾಯದಿಂದ ಪಾರು: ಹೊಲಗಳ ಕಡೆಗೆ ಓಡಿ ಜೀವ ಉಳಿಸಿಕೊಂಡ ಅಭ್ಯರ್ಥಿ. ಪೊಲೀಸರ ಅಸಹಾಯಕತೆ: ಕಣ್ಣೆದುರೇ ದಾಳಿ ನಡೆದರೂ ಹತೋಟಿಗೆ ಬಾರದ ಪರಿಸ್ಥಿತಿ. 🎙️ ವರದಿ: "ಪಶ್ಚಿಮ ಬಂಗಾಳದ ಕುಮಾರ್ಗಂಜ್ನಲ್ಲಿ ಇಂದು ಮಧ್ಯಾಹ್ನ ಆತಂಕಕಾರಿ ಘಟನೆಯೊಂದು ನಡೆದಿದೆ. ಮತಗಟ್ಟೆಯನ್ನು ಪರಿಶೀಲಿಸಲು ಆಗಮಿಸಿದ್ದ ಬಿಜೆಪಿ ಅಭ್ಯರ್ಥಿ ಸುವೇಂದು ಸರ್ಕಾರ್ ಅವರ ಮೇಲೆ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರು ಎನ್ನಲಾದ ಗುಂಪು ಏಕಾಏಕಿ ದಾಳಿ ನಡೆಸಿದೆ. ಆರಂಭದಲ್ಲಿ ಸ್ಥಳೀಯರೊಂದಿಗೆ ವಾಗ್ವಾದ ಶುರುವಾಗಿದೆ, ಆದರೆ ನೋಡನೋಡುತ್ತಿದ್ದಂತೆಯೇ ಪರಿಸ್ಥಿತಿ ಕೈಮೀರಿ ಹೋಗಿದೆ. ನೂರಾರು ಜನರು ಸುವೇಂದು ಸರ್ಕಾರ್ ಅವರ ಮೇಲೆರಗಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿ ತಡೆಯಲು ಪ್ರಯತ್ನಿಸಿದರೂ ಕಿಡಿಗೇಡಿಗಳು ಮಾತ್ರ ಯಾವುದಕ್ಕೂ ಸೊಪ್ಪು ಹಾಕಲಿಲ್ಲ. ಜೀವ ಉಳಿಸಿಕೊಳ್ಳಲು ಓಟ: ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ, ಅಭ್ಯರ್ಥಿ ಸುವೇಂದು ಸರ್ಕಾರ್ ಅಲ್ಲಿಂದ ತಪ್ಪಿಸಿಕೊಂಡು ಅಕ್ಷರಶಃ ಹೊಲಗಳ ಕಡೆಗೆ ಓಡಿದ್ದಾರೆ. ಅವರ ಹಿಂದೆ ನೂರಾರು ಜನರು ದೊಣ್ಣೆಗಳನ್ನು ಹಿಡಿದು ಬೆನ್ನಟ್ಟುತ್ತಿರುವ ದೃಶ್ಯಗಳು ಈಗ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ." ⚠️ ಸದ್ಯದ ಪರಿಸ್ಥಿತಿ: "ಘಟನೆಯ ಬಳಿಕ ಕುಮಾರ್ಗಂಜ್ನಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಹೆಚ್ಚಿನ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಹಿಂಸಾಚಾರ ಹೊಸದೇನಲ್ಲದಿದ್ದರೂ, ಅಭ್ಯರ್ಥಿಯೊಬ್ಬರ ಮೇಲೆ ಈ ರೀತಿ ಬಹಿರಂಗವಾಗಿ ದಾಳಿ ನಡೆದಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದೆ." "ಇದು ಇಂದಿನ ಬ್ರೇಕಿಂಗ್ ನ್ಯೂಸ್, ಕ್ಷಣ ಕ್ಷಣದ ಮಾಹಿತಿಗಾಗಿ ನೋಡ್ತಾ ಇರಿ ನಮ್ಮ ನ್ಯೂಸ್ ಚಾನೆಲ್."1
- ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ. ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ. ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು. ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ, ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.4
- ಬಾಗಲಕೋಟೆ: ಲೋಕಾಯುಕ್ತ ಬಲೆಗೆ ಬಿದ್ದ ಕೆರೂರು ಪಿಎಸ್ಐ ಮತ್ತು ಕಾನ್ಸ್ಟೇಬಲ್! ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಸಿ 1.70 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ದಾಳಿ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆ. ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೊಲೀಸ್ ಪೇದೆ ಸಂತೋಷ ಬಿರಾದಾರ. ಇಸ್ಪೀಟ್ ಆಟದ ಸುಳ್ಳು ಆರೋಪ ಹೊರಿಸಿ, ಬೈಕ್ ಬಿಡುಗಡೆ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು. ಲೋಕಾಯುಕ್ತ ಎಸ್ಪಿ ಎಂ.ಬಿ. ನಂದಗಾಂವಿ ಮಾರ್ಗದರ್ಶನದಲ್ಲಿ ಡಿಎಸ್ಪಿ ಸುರೇಶರೆಡ್ಡಿ ತಂಡದಿಂದ ಭರ್ಜರಿ ಬೇಟೆ. "ಬಾಗಲಕೋಟೆ ಜಿಲ್ಲೆಯಲ್ಲಿ ಭ್ರಷ್ಟ ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಪೊಲೀಸ್ ಪೇದೆ ಸಂತೋಷ ಬಿರಾದಾರ ಈಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮುತ್ತಪ್ಪ ನಾಯ್ಕರ್ ಎಂಬುವವರ ಸ್ನೇಹಿತನ ಮೇಲೆ ಇಸ್ಪೀಟ್ ಆಟದ ಸುಳ್ಳು ಕೇಸ್ ದಾಖಲಿಸುವುದಾಗಿ ಬೆದರಿಸಿದ್ದ ಈ ಅಧಿಕಾರಿಗಳು, ವಶಪಡಿಸಿಕೊಂಡಿದ್ದ ಬೈಕ್ ಬಿಡುಗಡೆ ಮಾಡಲು ಬರೋಬ್ಬರಿ ಒಂದು ಲಕ್ಷದ ಎಪ್ಪತ್ತು ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿ1
- ಗುಳೇದಗುಡ್ಡ: ರಾಜಋಷಿ ಶ್ರೀಭಗೀರಥ ಮಹರ್ಷಿಗಳ ಜಯಂತ್ಯುತ್ಸವದ ಅಂಗವಾಗಿ ಗುರುವಾರ ಭಗೀರಥ ಮಹರ್ಷಿಗಳ ಭಾವಚಿತ್ರ ಮೆರವಣಿಗೆ ಡೊಳ್ಳು ಮೇಳ, ಕುಂಭ ಮೇಳದ ಮೂಲಕ ನಗರದಲ್ಲಿ ಸಂಭ್ರಮದಿಂದ ನಡೆಯಿತು. ಸಮೀಪದ ಪರ್ವತಿ ಗ್ರಾಮದಿಂದ ಭಾವಚಿತ್ರ ಮೆರವಣಿಗೆ ಪ್ರಾರಂಭಗೊಂಡು ನಗರದ ಹಾದಿಬಸವೇಶ್ವರ ದೇವಸ್ಥಾನ, ಬನ್ನಿಕಟ್ಟಿ, ಸರಾಪ ಬಜಾರ, ಕಂಠಿಪೇಟೆ, ಗಚ್ಚಿನಕಟ್ಟಿ, ಚೌಬಜಾರ, ಅರಳಿಕಟ್ಟಿ, ಪರಸಭೆ, ಭಾರತ ಮಾರ್ಕೆಟ್ ಮೂಲಕ ಹಾಯ್ದು ಗ್ರಾಮಕ್ಕೆ ತಲುಪಿತು. ಬಳಿಕ ಗ್ರಾಮದಲ್ಲಿ ಅನ್ನ ಸಂತರ್ಪಣೆ ನಡೆಯಿತು. ಮೆರವಣಿಗೆಯಲ್ಲಿ ಸಮಾಜದ ಬಾಂಧವರು ಸೇರಿದಂತೆ ಗ್ರಾಮಸ್ಥರು ಇದ್ದರು.1
- "ಕ್ಷಣ ಕ್ಷಣದ ನಿಖರ ಮಾಹಿತಿ ಮತ್ತು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ವಿಶೇಷ ವರದಿಗಳಿಗಾಗಿ ಈ ವಿಡಿಯೋವನ್ನು ಪೂರ್ತಿಯಾಗಿ ನೋಡಿ ಮತ್ತು ಶೇರ್ ಮಾಡಿ." ಆಯ್ಕೆ 3 (ಜನಹಿತ ವರದಿಗಾಗಿ): "ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗುವ ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ, ನಾಡಿನ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಲು ನಮ್ಮೊಂದಿಗೆ ಇರಿ." ಸಂಕ್ಷಿಪ್ತ ಸಾರಾಂಶ: ಮೊದಲನೆಯದು: ನಿಖರ ಮಾಹಿತಿ ಮತ್ತು ಸಮಾಜದ ಸುಧಾರಣೆಯ ವರದಿಗಳ ಬಗ್ಗೆ ತಿಳಿಸುತ್ತದೆ. ವೀಡಿಯೊವನ್ನು ಪೂರ್ತಿ ನೋಡಲು ಮತ್ತು ಹಂಚಿಕೊಳ್ಳಲು ವಿನಂತಿಸುತ್ತದೆ1