Shuru
Apke Nagar Ki App…
prabhala 5 artheka desdhs pattakke bharatha rayjjyha BJP kachereya pattreka goosttiyelle kendhea aroygha sacheva j p naddha heledhru modhi janmhandindha prayuaktha sevha peahesekha hammekolllagutitthu modeyavara 25 varsghala janhaphara sevhe gamanesw pakkshu idhe 17 rindha oundhu thinghala khala abeyhana nadeyaledhe modeyauru 140 koti janara sevakaraghe kylasa madutteddhu 2047 velghe vikestha aberuddesheela bharatha nirmanakke sakanlpa madeddhre yendhu thilesdhru
Sarvamangala kp
prabhala 5 artheka desdhs pattakke bharatha rayjjyha BJP kachereya pattreka goosttiyelle kendhea aroygha sacheva j p naddha heledhru modhi janmhandindha prayuaktha sevha peahesekha hammekolllagutitthu modeyavara 25 varsghala janhaphara sevhe gamanesw pakkshu idhe 17 rindha oundhu thinghala khala abeyhana nadeyaledhe modeyauru 140 koti janara sevakaraghe kylasa madutteddhu 2047 velghe vikestha aberuddesheela bharatha nirmanakke sakanlpa madeddhre yendhu thilesdhru
More news from ಕರ್ನಾಟಕ and nearby areas
- All About,Locals defending Encroachment of #WaqfProperties under #Telangana #WaqfBoard *ಭಾರತ ನಲ್ಲಿ ವೈರಲ್*1
- 100 Crores of bank balance in the accounts of mysuru dist waqf committees says MDWAC Chairman Azeezulla Ajju 100 Crores of bank balance in the accounts of mysuru dist waqf committees says MDWAC Chairman Azeezulla Ajju1
- ಕುಡಿದ ಮತ್ತಿನಲ್ಲಿ ಜಗಳ, ದಿಕ್ಕು ತಪ್ಪಿಸಲು ಹೋದ ದಂಪತಿಗೆ ಬುದ್ಧಿಹೇಳಿದ ಪೊಲೀಸರು! ಮೈಸೂರು: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದು, ದಿಕ್ಕು ತಪ್ಪಿಸಲು ಹೋದ ಮಹಿಳೆಗೆ ಪೊಲೀಸರು ಬುದ್ಧಿ ಹೇಳಿದ ಘಟನೆ ಎಚ್.ಡಿ.ಕೋಟೆ ತಾಲೂಕಿನ ಬಂಕಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. ಬಂಕಹಳ್ಳಿ ಗ್ರಾಮದ ಗೋಪಮ್ಮ ಅಲಿಯಾಸ್ ಗೌರಮ್ಮ(52) ಹಾಗೂ ಪತಿ ಚೆಲುವ ಕುಡಿದ ಮತ್ತಿನಲ್ಲಿ ಸೋಮವಾರ ರಾತ್ರಿ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡ ಪತಿ, ಪತ್ನಿ ಗೌರಮ್ಮರಿಗೆ ಮುಖಕ್ಕೆ ಜೋರಾಗಿ ಹೊಡೆದ ಪರಿಣಾಮ ಗಾಯಗೊಂಡಿದ್ದಾರೆ. ನಂತರ ರಾತ್ರಿ ಹೆಡಿಯಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಎಚ್.ಡಿ.ಕೋಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮಹಿಳೆ ಗುಣಮುಖರಾಗುತ್ತಿದ್ದಾರೆ. ಕಥೆಕಟ್ಟಿದ ಮಹಿಳೆ: ಕುಡಿದ ಮತ್ತಿನಲ್ಲಿ ಪತಿ-ಪತ್ನಿ ಜಗಳ ನಡೆದಿದೆ.ಆದರೆ,ಜಮೀನಿಗೆ ಕೆಲಸಕ್ಕೆ ಬಂದಿಲ್ಲವೆಂದು ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮುಂದೆ ಗೌರಮ್ಮ ಹೇಳಿದ್ದಾರೆ. ಪೊಲೀಸರು ವಿಚಾರಣೆ ಮಾಡಿದಾಗ, ಕುಡಿದ ಮತ್ತಿ ಇಬ್ಬರ ಜಗಳ ನಡೆದು, ಪತಿ ಹಲ್ಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಪತ್ನಿ-ಪತಿ ಇಬ್ಬರಿಗೂ ಪೊಲೀಸರು ಬುದ್ಧಿ ಹೇಳಿ ರೀತಿ, ಸುಳ್ಳು ಹೇಳಬಾರದು ಎಂದು ತಿಳಿ ಹೇಳಿದ್ದಾರೆ.3
- ಮೈಸೂರಿನಲ್ಲಿ ಮಲಬಾರಿ ರುಚಿಯ ಸವಿರುಚಿ – ಮಲಬಾರಿ ರೆಸ್ಟೋ ಕೆಫೆ ಸಿಗುತ್ತದೆ ಮೈಸೂರು ನಗರದ ರಾಜೇಂದ್ರನಗರ–ಹಳೇ ಕೇಸರೆ ಭಾಗದಲ್ಲಿರುವ ಮಲಬಾರಿ ರೆಸ್ಟೋ ಕೆಫೆ ಮಲಬಾರ್ ಹಾಗೂ ಕೇರಳ ಶೈಲಿಯ ಆಹಾರ ಪ್ರಿಯರಿಗೆ ಗಮನ ಸೆಳೆಯುವ ಆಹಾರ ತಾಣವಾಗಿದೆ. ಇಲ್ಲಿ ಭಾರತೀಯ, ಅರೇಬಿಕ್ ಮತ್ತು ದಕ್ಷಿಣ ಭಾರತೀಯ ಖಾದ್ಯಗಳ ವೈವಿಧ್ಯಮಯ ಮೆನು ಲಭ್ಯವಿದೆ. ಮಲಬಾರ್ ಚಿಕನ್ ಬಿರಿಯಾನಿ, ಚಿಕನ್ ದಮ್ ಬಿರಿಯಾನಿ, ವಿವಿಧ ಬಗೆಯ ಮಂಧಿ, ಅಲ್ಫಹಮ್, ಶವಾಯಿ ಗ್ರಿಲ್, ಶವರ್ಮಾ, ಕೇರಳ ಪರೋಟ, ಪುಟ್ಟು ಸೇರಿದಂತೆ ಹಲವು ಖಾದ್ಯಗಳನ್ನು ಇಲ್ಲಿ ಸವಿಯಬಹುದು. ವಿಶೇಷವಾಗಿ ಪೆಪ್ಪರ್ ಅಲ್ಫಹಮ್, ಪೆರಿ ಪೆರಿ ಅಲ್ಫಹಮ್, ಹನಿ ಚಿಲ್ಲಿ ಅಲ್ಫಹಮ್ ಹಾಗೂ ವಿವಿಧ ಬಗೆಯ ಚಿಕನ್ ಮಂಧಿ ಮೆನುವಿನಲ್ಲಿವೆ. ಆಹಾರದ ಜೊತೆಗೆ ತಾಜಾ ಜ್ಯೂಸ್, ಮಿಲ್ಕ್ಶೇಕ್, ಮೊಜಿಟೋ, ಚಹಾ, ಕಾಫಿ ಹಾಗೂ ಸ್ನ್ಯಾಕ್ಸ್ಗಳಿಗೂ ಆಯ್ಕೆಗಳಿವೆ. ಸಸ್ಯಾಹಾರಿಗಳಿಗೆ ಕಡಲ ಕರಿ, ಪನೀರ್, ಮಶ್ರೂಮ್ ಸೇರಿದಂತೆ ಹಲವು ಖಾದ್ಯಗಳಿವೆ. ವಿಳಾಸ: 21, 3ನೇ ಹಂತ, ಹಳೇ ಕೇಸರೆ, ಆರ್.ಎಸ್. ನಾಯ್ಡುನಗರ, ಮೈಸೂರು–570007.1
- ದೇಶಕ್ಕೆ ಇಂಜಿನಿಯರ್ಗಳ ಕೊಡುಗೆ ಅಪಾರ: ಅಬ್ದುಲ್ಅಜೀಜ್ ದೀನಾ ವರದಿ: ಹೊಮ್ಮನಂಜುಂಡನಾಯಕ ದೇಶಕ್ಕೆ ಇಂಜಿನಿಯರ್ಗಳ ಕೊಡುಗೆ ಅಪಾರ: ಅಬ್ದುಲ್ಅಜೀಜ್ ದೀನಾ ರೋಟರಿ ಸಂಸ್ಥೆ ವತಿಯಿಂದ ಇಂಜಿನಿಯರ್ ದಿನಾಚರಣೆ ಚಾಮರಾಜನಗರ: ದೇಶಕ್ಕೆ ಇಂಜಿನಿಯರ್ಗಳ ಕೊಡುಗೆ ಅಪಾರವಾಗಿದೆ' ಎಂದು ರೋಟರಿ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ ಹೇಳಿದರು. ನಗರದ ರೋಟರಿ ಭವನದಲ್ಲಿ ನಡೆದ ರೋಟರಿ ಸಂಸ್ಥೆ ವತಿಯಿಂದ ನಡೆದ ಇಂಜಿನಿಯರ್ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾರತದ ಮಹಾನ್ ಇಂಜಿನಿಯರ್, ಭಾರತರತ್ನ ಮೊಕ್ಷಗುಂಡಂವಿಶ್ವೇಶ್ವರಯ್ಯ ಅವರ ಜನ್ಮದಿನದ ನೆನಪಿಗಾಗಿ ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತ ಸರ್ಕಾರವು 1986ರಲ್ಲಿ ಸೆ.15 ನ್ನು ರಾಷ್ಟ್ರೀಯ ಇಂಜಿನಿಯರ್ ದಿನವೆಂದು ಘೋಷಿಸಿದೆ ಎಂದರು. ದೇಶದ ಮೂಲಭೂತ ಸೌಲಭ್ಯ, ನೀರಾವರಿ ವ್ಯವಸ್ಥೆ, ಸುಂದರ ಕಟ್ಟಡಗಳ ನಿರ್ಮಾಣ ಕೈಗಾರಿಕಾ ಅಭಿವೃದ್ಧಿಗೆ ಇಂಜಿನಿಯರ್ ಗಳು ಅಪಾರ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ' ಎಂದರು. ಸನ್ಮಾನ ಸ್ವೀಕರಿಸಿದ ಸಹಾಯಕ ಕಾರ್ಯಪಾಲಕ ಅಭಿಯಂತರಾದ ವಿ.ರಮೇಶ್ ಮಾತನಾಡಿ, ಅಂತಾರಾಷ್ಟ್ರೀಯ ರೋಟರಿ ಸಂಸ್ಥೆಯು ಇಂಜಿನಿಯರ್ಗಳ ಸೇವೆಯನ್ನು ಗುರುತಿಸಿ ತಮ್ಮಗಳನ್ನು ಸನ್ಮಾನಿಸಿ ತಮ್ಮಗಳ ಜವಾಬ್ದಾರಿಯನ್ನು ಹೆಚ್ಚು ಮಾಡಿದೆ. ಇದಕ್ಕಾಗಿ ರೋಟರಿ ಸಂಸ್ಥೆಗೆ ಅಭಿನಂದನೆ ಸಲ್ಲಿಸುತ್ತೇನೆ. ರೋಟರಿ ಸಂಸ್ಥೆಯು ಮತ್ತಷ್ಟು ಸೇವಾ ಕಾರ್ಯಗಳ ಮೂಲಕ ಜನಸೇವೆ ಮಾಡುವಂತಾಗಲಿ ಎಂದು ಆಶಿಸಿದರು. ಸನ್ಮಾನ: ಸಹಾಯಕ ಕಾರ್ಯಪಾಲಕ ಅಭಿಯಂತರಾದ ವಿ.ರಮೇಶ್, ಹರದನಹಳ್ಳಿ ಚೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಿ. ಧ್ರುಪದ್, ಕಿರಿಯ ಇಂಜಿನಿಯರ್ ಎಸ್.ಮಂಜುನಾಥ್, ರೋಟರಿ ಸಂಸ್ಥೆಯ ಇಂಜಿನಿಯರ್ಗಳಾದ ಮೋಹನ್, ರಾಜುವರ್ಗೀಸ್, ಪ್ರವೀಣ್ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥಾಪಕ ಸದಸ್ಯರಾದ ಜಿ.ಆರ್.ಅಶ್ವಥನಾರಾಯಣ್, ಸಿ.ವಿ.ಶ್ರೀನಿವಾಸಶೆಟ್ಟಿ,ಕಾರ್ಯದರ್ಶಿ ಅಂಕಶೆಟ್ಟಿ ಹಾಗೂ ಪದಾಧಿಕಾರಿಗಳು, ಸದಸ್ಯರು ಹಾಜರಿದ್ದರು.4
- ಕಿಲಗೆರೆ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಸಚಿವ ಪುಟ್ಟರಂಗಶೆಟ್ಟಿ ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ಎಸ್ಇಪಿ ಯೋಜನೆಯಡಿ ಒಂದು ಕೋಟಿ ರೂ ವೆಚ್ಚದಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಅವರು ರಸ್ತೆಗಳು ಗ್ರಾಮೀಣ ಜನರ ಜೀವನಾಡಿಯಾಗಿದೆ ಈ ನಿಟ್ಟಿನಲ್ಲಿ ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ರಸ್ತೆ, ಚರಂಡಿ ಸೇತುವೆ ಅಭಿವೃದ್ಧಿಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಜನರ ಅಭಿವೃದ್ಧಿ ಕೆಲಸಗಳೆ ನನ್ನ ಗುರಿಯಾಗಿದ್ದು ವಿವಿಧ ಅಭಿವೃದ್ಧಿ ಯೋಜನೆಯಡಿ ಅನುದಾನ ತಂದು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದೇವೆ ಎಂದು ತಿಳಿಸಿದರು2
- ರಾಜ್ಯದಲ್ಲಿ ಪೊಲೀಸರು ಗಣಪತಿಯ ಹೊಸ ಪರಂಪರೆ ಮಾಡ್ತಾ ಇದ್ದಾರೆ-ಆರ್.ಅಶೋಕ್ ಮಂಡ್ಯ- ರಾಜ್ಯದಲ್ಲಿ ಪೊಲೀಸರು ಗಣಪತಿಯ ಹೊಸ ಪರಂಪರೆ ಮಾಡ್ತಾ ಇದ್ದಾರೆ ಅಂತ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ರು, ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನೆಪ್ರಯುಕ್ತ ಪುರ ಪಗರವೇಶ ಮಾಡಿ ಮಾತನಾಎಇದ ಅವರು ಪೊಲೀಸರು ಎಲ್ಲಿ ಮೈಕ್ ಹಾಕಬೇಕು, ಡಿಜೆ ಬೇಡಾ ಎಂದು ಅವರೆ ತೀರ್ಮಾನ ಮಾಡ್ತಾರೆ.ಮಸೀದಿ ಬಳಿ ಹೋಗಬಾರದು, ಡ್ಯಾನ್ಸ್ ಮಾಡಬಾರದು, ಪಟಾಕಿ ಹೊಡೆಯಬಾರದು ಅಂತಾರೆ.ಇವರಿಗಿಂತ ಬ್ರಿಟಿಷರೇ ಮೇಲು. ಹಿಂದೂಗಳಿಗೆ ಗ್ರಹಚಾರ ಬಿಡಿಸುತ್ತೇನೆ ಅಂತಾರೆ. ಅದೇ ರೀತಿ ಮುಸ್ಲಿಂರಿಗೆ ಹೇಳಲಿ ನೋಡೊಣ! ಯಾವತ್ತಾದ್ರು ಮುಸಲ್ಮಾನರ ಹಬ್ಬದ ಬಗ್ಗೆ ಹೇಳಿದ್ದೀರಾ? ಅವರು ರಸ್ತೆಯಲ್ಲಿ ನಮಾಜ್ ಮಾಡ್ತಾರೆ.ಯಾರ ಅಪ್ಪಂದು ರಸ್ತೆ ತ ನಮಾಜ್ ಮಾಡ್ತಾರೆ? ಗಣಪತಿಯನ್ನು ಬಿಜೆಪಿ ಕೊಂಡು ಕೊಂಡಿದ್ದೀರಾ ಅಂತಾರೆ.ನಮ್ಮ ದೇಹದಲ್ಲಿ ಹರಿಯುವುದು ಹಿಂದೀರಕ್ತ.ಕಾಂಗ್ರೆಸ್ ಅವರಿಗೆ ಎಲೆಕ್ಷನ್ ಬಂದಾಗ ಮಾತ್ರ ಹಿಂದೂ, ಹಿದುತ್ವ ನೆನಪಿಗೆ ಬರುತ್ತೆ,ಇನ್ನುಳಿದಂತೆ ಮುಸ್ಲಿಂ ಒಲೈಕೆಯಲ್ಲಿ ತೊಡಗುತ್ತಾರೆ,ಆದರೆ ನಾವು ಯಾವಾಗಲೂ ಹಿಂದೂ.ಗ್ರಾಮಪಂಚಾಯಿಗೆ ಒಬ್ಬ ವಿರೋಧ ಪಕ್ಷದ ನಾಯಕ ಹೋಗ್ತಾನೆ ಎಂದು ಡಿಕೆಶಿ ಹೇಳಿದ್ದಾರೆ.ಗಣಪತಿಗೆ ನಿರ್ಬಂಧ ಹೇರಿದ್ರೆ ಒಂದು ಬೀದಿಗೆ ಸಹ ಹೋಗ್ತೀನಿ.ಹಬ್ಬ ಮಾಡುವ ನಮಗೆ ತಾಕತ್ ಇದೆ.ನಮ್ಮ ಹೋರಾಟ ಗಣಪತಿ ಹಬ್ಬವನ್ನಯ ಸಾರ್ವಜನಿಕವಾಗಿ ಆಚರಿಸಬೇಕು. ಪೊಲೀಸರ ಹಬ್ಬ ಆಗಬಾರಾದು.ಇದು ಗಣೇಶ ಮೆರವಣಿಗೆ ಮಾತ್ರವಲ್ಲ ಕಾಂಗ್ರೆಸ್ ವಿರುದ್ಧದ ಧ್ವನಿ.ಈ ಸರ್ಕಾರ ಮುಂದಿನ ವರ್ಷ ಇದ್ದರೆ ಗಣೇಶ ಹಬ್ಬಕ್ಕೆ ನಿರ್ಬಂಧ ಇರಬಾರದು ಅಂತ ಹೇಳಿದ್ರು1
- All About,When any #Waqfland is made to desserted thereafter who will encroach *ಭಾರತ ನಲ್ಲಿ ವೈರಲ್*1