logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅತಿ ಶೀಘ್ರದಲ್ಲೇ ಪ್ರಾರಂಭ

2 hrs ago
user_Kalyan karanataka news channel
Kalyan karanataka news channel
Journalist Kalaburagi, Karnataka•
2 hrs ago
2a4c9a82-e0dd-4904-9325-a7118fc28bf4

ಅತಿ ಶೀಘ್ರದಲ್ಲೇ ಪ್ರಾರಂಭ

More news from Karnataka and nearby areas
  • ಇರುವ ಭಾಗ್ಯವ ನೆನೆದು ಬಾರೆನೆಂಬುದು ಬಿಡು ಹರುಷಕ್ಕಿದೆ ದಾರಿ 🙏🙏
    1
    ಇರುವ ಭಾಗ್ಯವ ನೆನೆದು ಬಾರೆನೆಂಬುದು ಬಿಡು ಹರುಷಕ್ಕಿದೆ ದಾರಿ 🙏🙏
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    4 hrs ago
  • khubsurat hai o pal jisme jina chahti thi aur hasin hai o chehra jisko dekh kr subha aur raat gujarti thi aaj o pal bhale hi nhi rahi pr yaade hamesha ke liye rah jaati hai aur rahengi hamesha
    1
    khubsurat hai o pal jisme jina chahti thi aur hasin hai o chehra jisko dekh kr subha aur raat gujarti thi aaj o pal bhale hi nhi rahi pr yaade hamesha ke liye rah jaati hai aur rahengi hamesha
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    13 hrs ago
  • ಸಾಧನೆಗೈದ ರೈತರನ್ನು ಸರಕಾರ ಗುರುತಿಸಲಿ: ಉಮೇಶ ಕೆ. ಮುದ್ನಾಳ್ ಎಲ್ಲಾ ಸವಲತ್ತುಗಳಿದ್ದರೂ ಕೃಷಿ ಎಂದರೆ ಮೂಗು ಮುರಿಯುವ ಜನರ ನಡುವೆ ಬರದ ನಾಡಿನಲ್ಲಿ ಬಂಗಾರದಂತ ಕಲ್ಲಂಗಡಿ ಬೆಳೆದು ಜನ ಹುಬ್ಬೇರಿಸುವಂತಹ ಸಾಧನೆ ಮಾಡಿದ್ದಾರೆ. ಹೌದು ಯಾದಗಿರಿ ತಾಲೂಕಿನ ಮುಂಡರಗಿ (ಅಶೋಕ ನಗರ) ತಾಂಡಾದ ಮಲ್ಲು ಎನ್ನುವ ರೈತ ನೀರಿನ ಕೊರತೆ ಇರುವ ಭೂಮಿಯಲ್ಲಿ ಫಲವತ್ತಾದ ಕಲ್ಲಂಗಡಿ ಬೆಳೆ ಬೆಳೆದಿದ್ದಾನೆ. ಪ್ರತಿ ಎಕರೆಗೆ ೩೦ ಟನ್ ನಷ್ಟು ಕಲ್ಲಂಗಡಿ ಫಸಲು ಬೆಳೆದು ಸಾಧನೆಗೈದ ರೈತನನ್ನು ಗುರುತಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಸನ್ಮಾನಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಕೆಲವು ರೈತರು ಕಲ್ಲಂಗಡಿ ಬೆಳೆದು ಬಿಸಿಲಿನ ಹೊಡೆತಕ್ಕೆ ಕೈ ಸುಟ್ಟುಕೊಂಡಿದ್ದಾರೆ. ನೀರಿನ ಮೂಲಗಳು ಬತ್ತಿ ಹೋಗಿರಿವುದರಿಂದ ಸಾಕಷ್ಟು ರೈತರು ಅಪಾರ ಪ್ರಮಾಣದ ಹಾನಿಗೊಳಗಾಗಿದ್ದಾರೆ. ಆದರೆ ಮುಂಡರಗಿ ಅಶೋಕ ನಗರದ ತಾಂಡಾದ ರೈತ ಜಮೀನು ಮತ್ತು ನೀರು ಲೀಸ್ ಪಡೆದು ಯಾವುದೇ ಕೊರತೆ ಎದುರಾಗದ ಹಾಗೇ ಕಾಪಾಡಿಕೊಂಡು ಅಧಿಕ ಲಾಭ ಗಳಿಸಿದ್ದಾರೆ. ಇಂಥವರು ರೈತರಿಗೆ ಪ್ರೇರಣೆಯಾಗಲಿ. ಕಾರಣ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಇವರ ಜಮೀನಿಗೆ ಭೇಟಿ ನೀಡಿ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರು. ಸಂದರ್ಬದಲ್ಲಿ ಮಹೇಶ, ಪವನ, ಮಲ್ಲೇಶ, ಶಂಕರ, ಸುರೇಶ, ಮಾನಸಿಂಗ, ಶಂಕ್ರಹರಿಚಂದ ರಾಜುಹರಿಚಂದ, ಶಾಣಿಬಾಯಿ, ಲಾಲಸಿಂಗ್, ಗೋವಿಂದ, ನಂದು, ಸುಬಾಸ್, ಚಂದು, ಕುರೇಶ, ದಾವಜಿ, ಸೇರಿದಂತೆ ಅನೇಕು ಇದ್ದರು.
    2
    ಸಾಧನೆಗೈದ ರೈತರನ್ನು ಸರಕಾರ ಗುರುತಿಸಲಿ: ಉಮೇಶ ಕೆ. ಮುದ್ನಾಳ್
ಎಲ್ಲಾ ಸವಲತ್ತುಗಳಿದ್ದರೂ ಕೃಷಿ ಎಂದರೆ ಮೂಗು ಮುರಿಯುವ ಜನರ ನಡುವೆ ಬರದ ನಾಡಿನಲ್ಲಿ ಬಂಗಾರದಂತ ಕಲ್ಲಂಗಡಿ ಬೆಳೆದು ಜನ ಹುಬ್ಬೇರಿಸುವಂತಹ ಸಾಧನೆ ಮಾಡಿದ್ದಾರೆ. 
ಹೌದು ಯಾದಗಿರಿ ತಾಲೂಕಿನ ಮುಂಡರಗಿ (ಅಶೋಕ ನಗರ) ತಾಂಡಾದ  ಮಲ್ಲು ಎನ್ನುವ ರೈತ ನೀರಿನ ಕೊರತೆ ಇರುವ  ಭೂಮಿಯಲ್ಲಿ ಫಲವತ್ತಾದ ಕಲ್ಲಂಗಡಿ ಬೆಳೆ ಬೆಳೆದಿದ್ದಾನೆ. ಪ್ರತಿ ಎಕರೆಗೆ ೩೦ ಟನ್ ನಷ್ಟು ಕಲ್ಲಂಗಡಿ ಫಸಲು ಬೆಳೆದು ಸಾಧನೆಗೈದ ರೈತನನ್ನು ಗುರುತಿಸಿ ಸಾಮಾಜಿಕ ಹೋರಾಟಗಾರ ಉಮೇಶ್ ಮುದ್ನಾಳ್ ಸನ್ಮಾನಿಸಿ, ಹರ್ಷ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯಲ್ಲಿ ಕೆಲವು ರೈತರು ಕಲ್ಲಂಗಡಿ ಬೆಳೆದು ಬಿಸಿಲಿನ ಹೊಡೆತಕ್ಕೆ ಕೈ ಸುಟ್ಟುಕೊಂಡಿದ್ದಾರೆ. ನೀರಿನ ಮೂಲಗಳು ಬತ್ತಿ ಹೋಗಿರಿವುದರಿಂದ ಸಾಕಷ್ಟು ರೈತರು ಅಪಾರ ಪ್ರಮಾಣದ ಹಾನಿಗೊಳಗಾಗಿದ್ದಾರೆ. ಆದರೆ ಮುಂಡರಗಿ ಅಶೋಕ ನಗರದ ತಾಂಡಾದ ರೈತ ಜಮೀನು ಮತ್ತು ನೀರು ಲೀಸ್ ಪಡೆದು ಯಾವುದೇ ಕೊರತೆ ಎದುರಾಗದ ಹಾಗೇ ಕಾಪಾಡಿಕೊಂಡು ಅಧಿಕ ಲಾಭ ಗಳಿಸಿದ್ದಾರೆ. ಇಂಥವರು ರೈತರಿಗೆ ಪ್ರೇರಣೆಯಾಗಲಿ.
ಕಾರಣ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಇವರ ಜಮೀನಿಗೆ ಭೇಟಿ ನೀಡಿ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿದರು.
ಸಂದರ್ಬದಲ್ಲಿ ಮಹೇಶ, ಪವನ, ಮಲ್ಲೇಶ, ಶಂಕರ, ಸುರೇಶ, ಮಾನಸಿಂಗ, ಶಂಕ್ರಹರಿಚಂದ ರಾಜುಹರಿಚಂದ, ಶಾಣಿಬಾಯಿ, ಲಾಲಸಿಂಗ್, ಗೋವಿಂದ, ನಂದು, ಸುಬಾಸ್, ಚಂದು, ಕುರೇಶ, ದಾವಜಿ, ಸೇರಿದಂತೆ ಅನೇಕು ಇದ್ದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    6 hrs ago
  • ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    1
    ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    1 day ago
  • ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ಅಭಿನಂದನ ಕಾರ್ಯಕ್ರಮ ನಡೆಯಿತು. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನ ಕಾರ್ಯಕ್ರಮವನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪೂರ್ವಿಯಾಳ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮಹಾಮಂಗಳಾರತಿ, ಗೋಪೂಜೆ ಸಲ್ಲಿಸಲಾಯಿತು. ನಂತರ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮಂತ್ರಾಲಯ ಪಾದಯಾತ್ರೆಗೆ ಚಾಲನೆ ನೀಡಿರು.
    1
    ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ಅಭಿನಂದನ ಕಾರ್ಯಕ್ರಮ ನಡೆಯಿತು. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನ ಕಾರ್ಯಕ್ರಮವನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪೂರ್ವಿಯಾಳ ಕಾರ್ಯಕ್ರಮ ಉದ್ಘಾಟನೆ ಮಾಡಿದರು.  ಮಹಾಮಂಗಳಾರತಿ, ಗೋಪೂಜೆ ಸಲ್ಲಿಸಲಾಯಿತು. ನಂತರ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮಂತ್ರಾಲಯ ಪಾದಯಾತ್ರೆಗೆ ಚಾಲನೆ ನೀಡಿರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    12 hrs ago
  • ಬೀಳಗಿ:ಮನುಷ್ಯನಾದವನು ಜೀವನದಲ್ಲಿ ಏನನ್ನಾದರು ಪಡೆದುಕೊಳ್ಳಬೇಕು ಎಂದರೆ ಅದನ್ನು ಧರ್ಮದಿಂದ ಪಡೆಯಬೇಕು ಎಂದು ಷ.ಬ. ಶ್ರೀ ಗುರುಪಾದ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಶ್ರೀ ಕಲ್ಮಠದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೀಳಗಿ,ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವ್ಯವಸ್ಥಾಪನಾ ಸಮಿತಿ ಬೀಳಗಿ,ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು, ಬೀಳಗಿ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಪ,ಪೂ ಧರ್ಮಾಧಿಕಾರಿಗಳಾದ ಡಾ:ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನಗಳು ನೀಡಿದ ಅವರು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕತೆಯ ಕುರಿತು ಉಪನ್ಯಾಸ ನೀಡಿರುವ ಜ್ಞಾನಾನಂದ ಸ್ವಾಮಿಗಳು ಧರ್ಮದಿಂದ ನಡೆದುಕೊಂಡಲ್ಲಿ ಧರ್ಮ ನಮ್ಮನ್ನು ಕಾಪಾಡುತ್ತದೆ ಎಂದು ಮನುಷ್ಯನ ನಡೆಗಳನ್ನು ತಿದ್ದಿಕೊಳ್ಳುಬೇಕು ಎಂದರು.ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಸುಬ್ರಾಯ ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಹತ್ತು ಹಲವಾರು ಕಾರ್ಯಕ್ರಮಗಳಲ್ಲಿ ಧಾರ್ಮಿಕ ಕಾರ್ಯಕ್ರಮವು ಒಂದು,ಇದಲ್ಲದೆ ಯೋಜನೆಯು ಹಲವಾರು ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನ ಮಾಡುತ್ತಿದೆ ಎಂದು ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.ಬೆಳಿಗ್ಗೆ 07:30 ರಿಂದ 11:00 ಘಂಟೆ ವರೆಗೆ ನಡೆದ ಪೂಜಾ ಕಾರ್ಯಕ್ರಮದಲ್ಲಿ ನಾಲ್ಕು ನೂರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.
    1
    ಬೀಳಗಿ:ಮನುಷ್ಯನಾದವನು ಜೀವನದಲ್ಲಿ ಏನನ್ನಾದರು ಪಡೆದುಕೊಳ್ಳಬೇಕು ಎಂದರೆ ಅದನ್ನು ಧರ್ಮದಿಂದ ಪಡೆಯಬೇಕು ಎಂದು ಷ.ಬ. ಶ್ರೀ ಗುರುಪಾದ ಶಿವಾಚಾರ್ಯ ಮಹಾಸ್ವಾಮಿಗಳು  ಹೇಳಿದರು.
ಪಟ್ಟಣದ ಶ್ರೀ ಕಲ್ಮಠದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೀಳಗಿ,ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ವ್ಯವಸ್ಥಾಪನಾ ಸಮಿತಿ ಬೀಳಗಿ,ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳು, ಬೀಳಗಿ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಪ,ಪೂ ಧರ್ಮಾಧಿಕಾರಿಗಳಾದ ಡಾ:ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃ ಶ್ರೀ ಹೇಮಾವತಿ ವಿ.ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನಗಳು ನೀಡಿದ ಅವರು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಧಾರ್ಮಿಕತೆಯ ಕುರಿತು ಉಪನ್ಯಾಸ ನೀಡಿರುವ ಜ್ಞಾನಾನಂದ ಸ್ವಾಮಿಗಳು ಧರ್ಮದಿಂದ ನಡೆದುಕೊಂಡಲ್ಲಿ ಧರ್ಮ ನಮ್ಮನ್ನು ಕಾಪಾಡುತ್ತದೆ ಎಂದು ಮನುಷ್ಯನ ನಡೆಗಳನ್ನು ತಿದ್ದಿಕೊಳ್ಳುಬೇಕು ಎಂದರು.ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಸುಬ್ರಾಯ ಕೆ ಪ್ರಾಸ್ತಾವಿಕವಾಗಿ ಮಾತನಾಡಿ ಯೋಜನೆಯ ಹತ್ತು ಹಲವಾರು ಕಾರ್ಯಕ್ರಮಗಳಲ್ಲಿ ಧಾರ್ಮಿಕ ಕಾರ್ಯಕ್ರಮವು ಒಂದು,ಇದಲ್ಲದೆ ಯೋಜನೆಯು ಹಲವಾರು ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅನುಷ್ಠಾನ ಮಾಡುತ್ತಿದೆ ಎಂದು ಯೋಜನೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.ಬೆಳಿಗ್ಗೆ 07:30 ರಿಂದ 11:00 ಘಂಟೆ ವರೆಗೆ  ನಡೆದ ಪೂಜಾ ಕಾರ್ಯಕ್ರಮದಲ್ಲಿ ನಾಲ್ಕು ನೂರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    6 hrs ago
  • ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. 1818 ರಲ್ಲಿ ಮಹಾರ ಸೇನೆಯು ಪೇಶ್ವೆ ಪಡೆಗಳ ವಿರುದ್ಧ ಸಾಧಿಸಿದ ಐತಿಹಾಸಿಕ ವಿಜಯವು… ಇಂದಿಗೂ ಶೋಷಿತ ಸಮುದಾಯಕ್ಕೆ ಆತ್ಮಗೌರವ ಮತ್ತು ಹೋರಾಟದ ಸಂಕೇತವಾಗಿ ಉಳಿದಿದೆ. ಇಂದು ದಿನಾಂಕ 11-01-2026 ರಂದು… ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 45 ರಿಂದ ಭೀಮ ಕೋರೆಗಾವ್ ವಿಜಯೋತ್ಸವದ ಡಿಜೆ ಮೆರವಣಿಗೆ ಪ್ರಾರಂಭವಾಯಿತು. ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಭಗವಾನ್ ಬುದ್ಧನ ಮೂರ್ತಿಗಳೊಂದಿಗೆ… ಯುವಕರು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸುತ್ತಾ ಭರ್ಜರಿ ಮೆರವಣಿಗೆ ನಡೆಸಿದರು. ಮೆರವಣಿಗೆಯು ವಿದ್ಯಾಗಿರಿ ಆಯೋಧ್ಯ ಹೋಟೆಲ್ ಮುಖಾಂತರ… ಕಾಳಿದಾಸ ಸರ್ಕಲ್, ಸರ್ಕಾರಿ ಜಿಲ್ಲಾ ಆಸ್ಪತ್ರೆ, ನಗರಸಭೆ, ಎಲ್‌ಐಸಿ ಕಚೇರಿ ಮಾರ್ಗವಾಗಿ ಸಾಗುತ್ತಾ… ಮತ್ತೆ ಸೆಕ್ಟರ್ ನಂಬರ್ 45 ರಲ್ಲಿ ಕೊನೆಗೊಂಡಿತು. ಈ ಸಂದರ್ಭದಲ್ಲಿ ನಗರದ ಎಲ್ಲಾ ದಲಿತ ಮುಖಂಡರು, ಹಿರಿಯರು ಹಾಗೂ ನೂರಾರು ಯುವಕರು ಪಾಲ್ಗೊಂಡಿದ್ದರು. ಪೂರ್ಣ ಶಾಂತಿ, ಶಿಸ್ತು ಮತ್ತು ಸಂವಿಧಾನ ಮೌಲ್ಯಗಳೊಂದಿಗೆ ವಿಜಯೋತ್ಸವ ನಡೆಯಿತು. ಭೀಮ ಕೋರೆಗಾವ್ ವಿಜಯವು ಕೇವಲ ಒಂದು ಹಬ್ಬವಲ್ಲ… ಅದು ಸಮಾನತೆ, ನ್ಯಾಯ ಮತ್ತು ಸಂವಿಧಾನ ರಕ್ಷಣೆಯ ಹೋರಾಟದ ಪ್ರತೀಕ. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    1
    ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ…
ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
1818 ರಲ್ಲಿ ಮಹಾರ ಸೇನೆಯು ಪೇಶ್ವೆ ಪಡೆಗಳ ವಿರುದ್ಧ ಸಾಧಿಸಿದ ಐತಿಹಾಸಿಕ ವಿಜಯವು…
ಇಂದಿಗೂ ಶೋಷಿತ ಸಮುದಾಯಕ್ಕೆ ಆತ್ಮಗೌರವ ಮತ್ತು ಹೋರಾಟದ ಸಂಕೇತವಾಗಿ ಉಳಿದಿದೆ.
ಇಂದು ದಿನಾಂಕ 11-01-2026 ರಂದು…
ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 45 ರಿಂದ ಭೀಮ ಕೋರೆಗಾವ್ ವಿಜಯೋತ್ಸವದ ಡಿಜೆ ಮೆರವಣಿಗೆ ಪ್ರಾರಂಭವಾಯಿತು.
ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಭಗವಾನ್ ಬುದ್ಧನ ಮೂರ್ತಿಗಳೊಂದಿಗೆ…
ಯುವಕರು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸುತ್ತಾ ಭರ್ಜರಿ ಮೆರವಣಿಗೆ ನಡೆಸಿದರು.
ಮೆರವಣಿಗೆಯು ವಿದ್ಯಾಗಿರಿ ಆಯೋಧ್ಯ ಹೋಟೆಲ್ ಮುಖಾಂತರ…
ಕಾಳಿದಾಸ ಸರ್ಕಲ್, ಸರ್ಕಾರಿ ಜಿಲ್ಲಾ ಆಸ್ಪತ್ರೆ, ನಗರಸಭೆ, ಎಲ್‌ಐಸಿ ಕಚೇರಿ ಮಾರ್ಗವಾಗಿ ಸಾಗುತ್ತಾ…
ಮತ್ತೆ ಸೆಕ್ಟರ್ ನಂಬರ್ 45 ರಲ್ಲಿ ಕೊನೆಗೊಂಡಿತು.
ಈ ಸಂದರ್ಭದಲ್ಲಿ ನಗರದ ಎಲ್ಲಾ ದಲಿತ ಮುಖಂಡರು, ಹಿರಿಯರು ಹಾಗೂ ನೂರಾರು ಯುವಕರು ಪಾಲ್ಗೊಂಡಿದ್ದರು.
ಪೂರ್ಣ ಶಾಂತಿ, ಶಿಸ್ತು ಮತ್ತು ಸಂವಿಧಾನ ಮೌಲ್ಯಗಳೊಂದಿಗೆ ವಿಜಯೋತ್ಸವ ನಡೆಯಿತು.
ಭೀಮ ಕೋರೆಗಾವ್ ವಿಜಯವು ಕೇವಲ ಒಂದು ಹಬ್ಬವಲ್ಲ…
ಅದು ಸಮಾನತೆ, ನ್ಯಾಯ ಮತ್ತು ಸಂವಿಧಾನ ರಕ್ಷಣೆಯ ಹೋರಾಟದ ಪ್ರತೀಕ.
Channel Description
Welcome to [BHIMA HEJJE NEWS] Official YouTube Channel.
We provide verified news updates, local and national stories, and in-depth reporting. All content is based on authentic sources and facts. 
Stay informed, stay aware.
Grievance Officer Information (IT Rules 2021 Compliance)
Grievance Officer: Sangamesh Chalawadi
Email: schalawadi94@gmail.com
Phone: +919632474266
Address: Veerapur(R.C),Simikeri,
Bagalkot-karnataka
All complaints or concerns regarding content will be addressed within 15 days.
Legal / Registration Information
- RNI Registration: [ KARKAN\2021\81838]
- Digital News Publisher Registration (MIB/Press Sewa): [ KARKAN\2021\81838]
- PAN Card: [BZFPC4225G]
Content Policy / Disclaimer
- All news content is fact-checked and based on authentic sources.
- We avoid fake news, defamatory content, hate speech, and copyright infringement.
- Unauthorized copying or redistribution of content is prohibited.
Optional / Future-Proofing
- Official website: bhimahejjenews.blogspot.com
- Social media handles:
Facebook : https://www.facebook.com/share/16LHJQrRq4/
Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4
Twiter(X) : https://x.com/SangameshChala2?t=Gru1x_mMpEn1w6auInClJw&s=09
Shuru App : https://shuru.co.in/dl/s8Cw6P
- Archive of all published content maintained
ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ]
ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ.
ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ.
ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ..
ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ..
ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ..
#bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    11 hrs ago
  • ದಲಿತ ಮಹಿಳೆಯರ ಹತ್ಯ ಹಾಫ಼ೂ ಬಾಂಗ್ಲಾದೇಶಲ್ಲಿ ಹಿಂದುಗಳ ಕೊಲೆ ಖಂಡಿಸಿ.VHP ಪ್ರತಿಭಟನೆ
    1
    ದಲಿತ ಮಹಿಳೆಯರ ಹತ್ಯ ಹಾಫ಼ೂ ಬಾಂಗ್ಲಾದೇಶಲ್ಲಿ ಹಿಂದುಗಳ ಕೊಲೆ ಖಂಡಿಸಿ.VHP ಪ್ರತಿಭಟನೆ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.