logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಾಗಲಕೋಟೆ: ಗಾಲಿ ಜನಾರ್ಧನ ರೆಡ್ಡಿ ಮನೆ ಬಳಿ ಗಲಾಟೆ ಪ್ರಕರಣ ಸಮಗ್ರ ತನಿಖೆಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಆಗ್ರಹ

22 hrs ago
user_Shabbir Bijapur
Shabbir Bijapur
ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
22 hrs ago

ಬಾಗಲಕೋಟೆ: ಗಾಲಿ ಜನಾರ್ಧನ ರೆಡ್ಡಿ ಮನೆ ಬಳಿ ಗಲಾಟೆ ಪ್ರಕರಣ ಸಮಗ್ರ ತನಿಖೆಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಆಗ್ರಹ

More news from ಕರ್ನಾಟಕ and nearby areas
  • ಬಬಲಾದಿ ಗ್ರಾಮದ ರೈತ ಫಲಾನುಭವಿಗೆ 3 ಟ್ರ್ಯಾಕ್ಟರ ವಿತರಿಸಿದ CRO ಡಾ.ರಾಜು ಗಸ್ತಿ
    1
    ಬಬಲಾದಿ ಗ್ರಾಮದ ರೈತ ಫಲಾನುಭವಿಗೆ 3 ಟ್ರ್ಯಾಕ್ಟರ ವಿತರಿಸಿದ CRO ಡಾ.ರಾಜು ಗಸ್ತಿ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    16 hrs ago
  • ಇದು ನನ್ನ ಅನುಭವಕ್ಕೂ ಬಂದಿದೆ, ಕೆರಳದಲ್ಲಿ ಡ್ರೈವ್ ಮಾಡುವಾಗ ನನಗೆ ಪೋಲಿಸರು ಸ್ನೇಹಿತರಂತೆ ವರ್ತಿಸಿದ್ದು ನನ್ನ ಅನುಭವ.
    1
    ಇದು ನನ್ನ ಅನುಭವಕ್ಕೂ ಬಂದಿದೆ, ಕೆರಳದಲ್ಲಿ ಡ್ರೈವ್ ಮಾಡುವಾಗ ನನಗೆ ಪೋಲಿಸರು ಸ್ನೇಹಿತರಂತೆ ವರ್ತಿಸಿದ್ದು ನನ್ನ ಅನುಭವ.
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    23 hrs ago
  • ಬೆಳಗಾವಿ ಬ್ರೇಕಿಂಗ್ *ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲೂ ವಂಚನೆಗಿಳಿದ ಸೈಬರ್ ಖದೀಮರು* ಪಾಲಿಕೆ ಆಯುಕ್ತರ ಹೆಸರು ಹೇಳಿ ವಾಟ್ಸಪ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಖದೀಮರು ಪಾಲಿಕೆ ಉಪ ಆಯುಕ್ತ ಉದಯ ಕುಮಾರ್ ತಳವಾರಗೆ ಆಯುಕ್ತರ ಹೆಸರಿನಲ್ಲಿ ವಾಟ್ಸಪ್ ಮೆಸೇಜ್ ಪಾಲಿಕೆ ಆಯುಕ್ತ ಕಾರ್ತಿಕ್ ಅವರ ಫೋಟೊ ಡಿಪಿ ಇಟ್ಟಿರೋ ವಾಟ್ಸಪ್ ನಿಂದ ಮೆಸೇಜ್ ಮೆಸೇಜ್ ನಲ್ಲಿ ತುರ್ತಾಗಿ 50 ಸಾವಿರ ಹಣ ಅಕೌಂಟ್‌ಗೆ ಹಾಕಿ ಎಂದು ಬೇಡಿಕೆ ನಾನು ಮೀಟಿಂಗ್‌ನಲ್ಲಿರುವೆ, ಹಣ ಹಾಕಿ ಸ್ಕ್ರೀನ್ ಶಾಟ್ ಕಳಿಸುವಂತೆ ಸಂದೇಶ ಮೆಸೇಜ್ ನೋಡಿ ಕಕ್ಕಾಬಿಕ್ಕಿ ಆದ ಉಪ ಆಯುಕ್ತ ಉದಯಕುಮಾರ್ ತಳವಾರ ಹಣ ಕೇಳಿದ ತಕ್ಷಣವೇ ಆ ನಂಬರ್‌ಗೆ ವಾಟ್ಸಪ್ ಕಾಲ್ ಮಾಡಿದ ಪಾಲಿಕೆ ಉಪ ಆಯುಕ್ತ ಕರೆ ಸ್ವೀಕರಿಸದೇ ಮೀಟಿಂಗ್‌ನಲ್ಲಿದ್ದೇನೆ ಎಂದು ವಂಚಕನಿಂದ ಸಂದೇಶ ಅನುಮಾನಗೊಂಡ ಉಪ ಆಯುಕ್ತ ಪಾಲಿಕೆ ಆಯುಕ್ತ ಕಾರ್ತಿಕಗೆ ಕರೆ ತಮ್ಮದೇ ಡಿಪಿ ಇಟ್ಟುಕೊಂಡು ಹಣ ಕೇಳ್ತಿರೋ ಮೆಸೇಜ್ ನೋಡಿ ಪಾಲಿಕೆ ಆಯುಕ್ತರೇ ಶಾಕ್ ಕೂಡಲೇ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಉಪ ಆಯುಕ್ತ
    4
    ಬೆಳಗಾವಿ ಬ್ರೇಕಿಂಗ್
*ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲೂ ವಂಚನೆಗಿಳಿದ ಸೈಬರ್ ಖದೀಮರು*
ಪಾಲಿಕೆ ಆಯುಕ್ತರ ಹೆಸರು ಹೇಳಿ ವಾಟ್ಸಪ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಖದೀಮರು
ಪಾಲಿಕೆ ಉಪ ಆಯುಕ್ತ ಉದಯ ಕುಮಾರ್ ತಳವಾರಗೆ ಆಯುಕ್ತರ ಹೆಸರಿನಲ್ಲಿ ವಾಟ್ಸಪ್ ಮೆಸೇಜ್
ಪಾಲಿಕೆ ಆಯುಕ್ತ ಕಾರ್ತಿಕ್ ಅವರ ಫೋಟೊ ಡಿಪಿ ಇಟ್ಟಿರೋ ವಾಟ್ಸಪ್ ನಿಂದ ಮೆಸೇಜ್
ಮೆಸೇಜ್ ನಲ್ಲಿ ತುರ್ತಾಗಿ 50 ಸಾವಿರ ಹಣ ಅಕೌಂಟ್‌ಗೆ ಹಾಕಿ ಎಂದು ಬೇಡಿಕೆ
ನಾನು ಮೀಟಿಂಗ್‌ನಲ್ಲಿರುವೆ, ಹಣ ಹಾಕಿ ಸ್ಕ್ರೀನ್ ಶಾಟ್ ಕಳಿಸುವಂತೆ ಸಂದೇಶ
ಮೆಸೇಜ್ ನೋಡಿ ಕಕ್ಕಾಬಿಕ್ಕಿ ಆದ ಉಪ ಆಯುಕ್ತ ಉದಯಕುಮಾರ್ ತಳವಾರ
ಹಣ ಕೇಳಿದ ತಕ್ಷಣವೇ ಆ ನಂಬರ್‌ಗೆ ವಾಟ್ಸಪ್ ಕಾಲ್ ಮಾಡಿದ ಪಾಲಿಕೆ ಉಪ ಆಯುಕ್ತ
ಕರೆ ಸ್ವೀಕರಿಸದೇ ಮೀಟಿಂಗ್‌ನಲ್ಲಿದ್ದೇನೆ ಎಂದು ವಂಚಕನಿಂದ ಸಂದೇಶ
ಅನುಮಾನಗೊಂಡ ಉಪ ಆಯುಕ್ತ ಪಾಲಿಕೆ ಆಯುಕ್ತ ಕಾರ್ತಿಕಗೆ ಕರೆ
ತಮ್ಮದೇ ಡಿಪಿ ಇಟ್ಟುಕೊಂಡು ಹಣ ಕೇಳ್ತಿರೋ ಮೆಸೇಜ್ ನೋಡಿ ಪಾಲಿಕೆ ಆಯುಕ್ತರೇ ಶಾಕ್
ಕೂಡಲೇ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಉಪ ಆಯುಕ್ತ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    52 min ago
  • ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಅಭಿಮಾನಿಗಳಿಂದ 5,000 ಜನರಿಗೆ ಮಟನ್ ಊಟ... ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೀರ್ಘಕಾಲದ ಸಿಎಂ ಅವಧಿಯ ದಾಖಲೆ ಮುರಿದ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಶುಕ್ರವಾರ ಸಿದ್ದರಾಮಯ್ಯ ಅವರ ಅಭಿಮಾನಿಗಳು 5,000 ಜನರಿಗೆ ಮಟನ್ ಊಟ ಬಡಿಸಿದರು. 11 ಕುರಿಗಳ ಮಾಂಸದ ಅಡುಗೆ, ಮೂರು ಕ್ವಿಂಟಲ್ ಅನ್ನ ಮಾಡಿ ಔತಣಕೂಟವನ್ನು ಏರ್ಪಡಿಸಿದರು. ಶಾಸಕ ಚನ್ನಾರೆಡ್ಡಿ ಪಾಟೀಲ ‌ತುನ್ನೂರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಮುಖಂಡರಾದ ಭೀಮಣ್ಣ ಮೇಟಿ, ಮಲ್ಲಣ್ಣ ಐಕೂರು, ನಿರಂಜನ ರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಗೋಸಿ ಸೇರಿ ಹಲವಾರು ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.
    1
    ಅರಸು ದಾಖಲೆ ಮುರಿದ ಸಿದ್ದರಾಮಯ್ಯ: ಅಭಿಮಾನಿಗಳಿಂದ 5,000 ಜನರಿಗೆ ಮಟನ್ ಊಟ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ. ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ದೀರ್ಘಕಾಲದ ಸಿಎಂ ಅವಧಿಯ ದಾಖಲೆ ಮುರಿದ ಹಿನ್ನೆಲೆಯಲ್ಲಿ ಯಾದಗಿರಿ ನಗರದಲ್ಲಿ ಶುಕ್ರವಾರ ಸಿದ್ದರಾಮಯ್ಯ ಅವರ ಅಭಿಮಾನಿಗಳು 5,000 ಜನರಿಗೆ ಮಟನ್ ಊಟ ಬಡಿಸಿದರು. 11 ಕುರಿಗಳ ಮಾಂಸದ ಅಡುಗೆ, ಮೂರು ಕ್ವಿಂಟಲ್ ಅನ್ನ ಮಾಡಿ ಔತಣಕೂಟವನ್ನು ಏರ್ಪಡಿಸಿದರು.
ಶಾಸಕ ಚನ್ನಾರೆಡ್ಡಿ ಪಾಟೀಲ ‌ತುನ್ನೂರು, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ ಶರಣಪ್ಪ ಸಲಾದಪುರ, 'ಯುಡಾ' ಅಧ್ಯಕ್ಷ ಬಾಬುರಾವ್ ಕಾಡ್ಲೂರ್, ಮುಖಂಡರಾದ ಭೀಮಣ್ಣ ಮೇಟಿ, ಮಲ್ಲಣ್ಣ ಐಕೂರು, ನಿರಂಜನ ರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಗೋಸಿ ಸೇರಿ ಹಲವಾರು ಕನಕದಾಸರ ಮೂರ್ತಿಗೆ ಮಾಲಾರ್ಪಣೆ ಮಾಡಿ, ಸಿದ್ದರಾಮಯ್ಯ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    13 hrs ago
  • ಹೊಸಮನಿ ಪ್ರಕಾಶನದಿಂದ ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ ಹೇಳಿದರು.‌ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್ ವಹಿಸಲಿದ್ದಾರೆ ಎಂದರು.
    1
    ಹೊಸಮನಿ ಪ್ರಕಾಶನದಿಂದ  ದನಿಗೂಡು ಎಂಬ ಹನಿಗವನ ಸಂಕಲನ ಲೋಕರ್ಪಾಣೆಯನ್ನು ಜನವರಿ 11 ರಂದು ಟ್ಯಾಗೋರ್ ಭವನ , ಎಸ್.ಆರ್.ಕೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮಾಡಲಾಗುವುದೆಂದು ಹೊಸಮನಿ ಪ್ರಕಾಶನ ಅಧ್ಯಕ್ಷರಾದ ಬಶೀರ್ ಅಹ್ಮದ್ ಹೊಸಮನಿ  ಹೇಳಿದರು.‌ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಹಿರಿಯ ಸಾಹಿತಿಗಳಾದ ವೀರಹನುಮಾನ್ ಉದ್ಘಾಟಿಸಲಿದ್ದು, ಕೃತಿ ಲೋಕಾರ್ಪಣೆಯನ್ನು ಮಹಾಂತೇಶ್ ಮಸ್ಕಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಯರಾಜ್ ಮರ್ಚೆಟ್ಹಾಳ್  ವಹಿಸಲಿದ್ದಾರೆ ಎಂದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    30 min ago
  • yaade bhi kamal ki hoti hai ensaan jisko bhulana chahe bhi to use yaad bhi bahot aati hai
    1
    yaade bhi kamal ki hoti hai ensaan jisko bhulana chahe bhi to use yaad bhi bahot aati hai
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    20 hrs ago
  • ಬಾಗಲಕೋಟೆ: ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜ.10 ರಂದು ಸಂಜೆ 4 ಗಂಟೆಗೆ ಪದವಿ ಪ್ರದಾನ ಸಮಾರಂಭ ನಡೆಯಲಿದೆ.
    1
    ಬಾಗಲಕೋಟೆ: ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜ.10 ರಂದು ಸಂಜೆ 4 ಗಂಟೆಗೆ ಪದವಿ ಪ್ರದಾನ ಸಮಾರಂಭ ನಡೆಯಲಿದೆ.
    user_Shabbir Bijapur
    Shabbir Bijapur
    ಸ್ಟೇಟ್ ಎಕ್ಸ್ ಪ್ರೇಸ್ ದಿನಪತ್ರಿಕೆ ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    23 hrs ago
  • ಎಂ.ಐ.ಎಸ್. ಯುವ ಮುಖಂಡ ಶುಭಂ ಶೇಳಕೆ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಗಡಿಪಾರು ಮಾಡಿ ಕರವೇ ಜಿಲ್ಲಾಧ್ಯಕ್ಷ ದೀಪಕ್
    4
    ಎಂ.ಐ.ಎಸ್. ಯುವ ಮುಖಂಡ ಶುಭಂ ಶೇಳಕೆ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್ ದಾಖಲಿಸಿ ಗಡಿಪಾರು ಮಾಡಿ ಕರವೇ ಜಿಲ್ಲಾಧ್ಯಕ್ಷ ದೀಪಕ್
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    13 hrs ago
  • ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.
    1
    ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    31 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.