Shuru
Apke Nagar Ki App…
ವಿಜಯಪುರ: ಲವ್ ಜಿಹಾದ್ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಬೇಕು ಯತ್ನಾಳ ವಿಜಯಪುರ: ಲವ್ ಜಿಹಾದ್ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಬೇಕು ಯತ್ನಾಳ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದೆ. ಜಿಮ್ ಟ್ರೈನರ್ ಸಮೀರ್ ಮುಲ್ಲಾ ಮತ್ತು ಮುಫೀಸ್ ಮಿಯಾನ್ನವರ್ ಎಂಬುವರ ಮೇಲೆ ಹಿಂದೂ ಯುವತಿಯರ ಮೇಲೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಂತಹ ಪ್ರಕರಣಗಳಲ್ಲಿ ಯಾವುದೇ ಕರುಣೆ ತೋರಿಸದೆ ಗುಂಡಿಕ್ಕುವ ಆದೇಶವನ್ನು ಸರ್ಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದು ಕೋಮುವಾದಿ ಅಸಹನೆ ಮತ್ತು ಹಿಂದೂಗಳ ವಿರುದ್ಧದ ದ್ವೇಷಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
T NEWS BIJAPUR
ವಿಜಯಪುರ: ಲವ್ ಜಿಹಾದ್ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಬೇಕು ಯತ್ನಾಳ ವಿಜಯಪುರ: ಲವ್ ಜಿಹಾದ್ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಬೇಕು ಯತ್ನಾಳ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದೆ. ಜಿಮ್ ಟ್ರೈನರ್ ಸಮೀರ್ ಮುಲ್ಲಾ ಮತ್ತು ಮುಫೀಸ್ ಮಿಯಾನ್ನವರ್ ಎಂಬುವರ ಮೇಲೆ ಹಿಂದೂ ಯುವತಿಯರ ಮೇಲೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಂತಹ ಪ್ರಕರಣಗಳಲ್ಲಿ ಯಾವುದೇ ಕರುಣೆ ತೋರಿಸದೆ ಗುಂಡಿಕ್ಕುವ ಆದೇಶವನ್ನು ಸರ್ಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದು ಕೋಮುವಾದಿ ಅಸಹನೆ ಮತ್ತು ಹಿಂದೂಗಳ ವಿರುದ್ಧದ ದ್ವೇಷಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
More news from ಕರ್ನಾಟಕ and nearby areas
- ಮುದ್ದೇಬಿಹಾಳ: ಡೆತ್ ನೋಟ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆಗೆ ಮುದ್ದೇಬಿಹಾಳ. ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್ ಒಬ್ಬರು ಜಮೀನೊಂದರಲ್ಲಿ ನೇಣು ಬಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್ ಆರ್ ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ್ ಎಸ್ ಹೆಚ್ ಗ್ರಾಮದ ನಿವಾಸಿಯಾಗಿದ್ದ ಚೆನ್ನಯ್ಯ ಗಂಗಯ್ಯ ಹಿರೇಮಠ್ (45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈದ್ಯನಾಥ್ ಮರಾಠೆ ಎಂಬುವರು ಕಾರಣವಾಗಿದ್ದಾರೆ ಎಂದು ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿರುವ ಚೆನ್ನಯ್ಯ ಡೆತ್ ನೋಟನ್ನು ತಮ್ಮ ಸಹೋದರನಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.1
- ಜೇ.ಎಂ. ಕೊರಬು ರಾಜೀನಾಮೆಗೆ ಮಹಾಂತೇಶ್ ಜಮಾದಾರ ಆಗ್ರಹ1
- ಬಾಗಲಕೋಟ ಜಿಲ್ಲೆಯ ಇಲಕಲ್ಲ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮಾರ್ಗದರ್ಶನ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ಮಾರ್ಗದರ್ಶನ ಕಾಲೇಜ್ ಆಫ್ ನರ್ಸಿಂಗ್, ಮಾರ್ಗದರ್ಶನ ಕಾಲೇಜ್ ಆಫ್ ಫಾರ್ಮಾಸಿ, ಮಾರ್ಗದರ್ಶನ ಪ್ಯಾರಾಮೆಡಿಕಲ್ ಕಾಲೇಜ್, ಮಾರ್ಗದರ್ಶನ ಸ್ಕೂಲ್ ಆಫ್ ನರ್ಸಿಂಗ್ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ಜಾಗೃತಿ ಜಾಥಾ ಮಂಗಳವಾರ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನವೀನ ಬಿರಾದಾರ ಚಾಲನೆ ನೀಡಿದರು. ಬಸವೇಶ್ವರ ವೃತ್ತದಿಂದ ಆರಂಭವಾಗಿ ಪ್ರವಾಸಿ ಮಂದಿರ, ಮಹಾಂತ ಗಂಗೋತ್ರಿ, ಬಸ್ ನಿಲ್ದಾಣ ಮಾರ್ಗವಾಗಿ ಕಂಠಿ ವೃತ್ತದ ವರೆಗೆ ಆಗಮಿಸಿ ಅಲ್ಲಿ ಆರೋಗ್ಯದ ಕುರಿತು ವಿದ್ಯಾರ್ಥಿಗಳು ಮಾತನಾಡಿದರು. ಮಾರ್ಗದರ್ಶನ ಸಂಸ್ಥೆಯ ಚೇರ್ಮನ್ರಾದ ವಿರೇಶ ಕೂಡಲಗಿಮಠ ಇವರ ಸಹಕಾರದೊಂದಿಗೆ ಮಾರ್ಗದರ್ಶನ ವಿವಿಧ ಕಾಲೇಜುಗಳ ಪ್ರಾಚಾರ್ಯರಾದ ಡಾ. ಕೆ.ವಿ.ರಾಮನಾಥ, ಸವೀತಾ ಕೋರಿಶೆಟ್ಟಿ, ರಾಹುಲ್ ಮಂಗಳೂರ ಹಾಗೂ ಡಾ. ನವೀನ್ ಹಿರೇಮಠ ಸೇರಿದಂತೆ ಮತ್ತಿತರರು ಮಾತನಾಡಿದರು.3
- ಕರವೇ ವತಿಯಿಂದ ಹುನಗುಂದ ನಗರದಲ್ಲಿ ಪ್ರತಿಭಟನೆ ; ತಹಶೀಲ್ದಾರ್ ಗೆ ಮನವಿ ಸಲ್ಲಿಕೆ ಹುನಗುಂದ ; ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಭಾಷಾ ಪತ್ರಿಕೆಗೆ ಅಂಕಗಳ ಬದಲು ಗ್ರೇಡ್ ವ್ಯವಸ್ಥೆ ಜಾರಿಗೆ ತಂದಿರುವುದನ್ನು ಪುನರ್ ಪರಿಶೀಲನೆ ಮಾಡುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ‘ನಾವು ಹಿಂದಿ ವಿರೋಧಿಗಳಲ್ಲ, ಹಿಂದಿ ಹೇರಿಕೆಯ ವಿರೋಧಿಗಳು’ ಎಂಬ ಫಲಕ ಪ್ರದರ್ಶಿಸಿದರು. ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ರನ್ನು ಕೇಂದ್ರ ಸರ್ಕಾರ ವಾಪಸ್ ಕರೆಯಿಸಿಕೊಳ್ಳಬೇಕು. ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಬರೆದಿರುವ ಪತ್ರದ ಹಿಂದೆ, ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ಕನ್ನಡಿಗರ ಆಶೋತ್ತರ ಗಳಿಗೆ ವಿರುದ್ಧವಾಗಿ ನಡೆದುಕೊಂಡಿ ದ್ದಾರೆ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.1
- ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಭೀಮರಾಯನ ಗುಡಿ ಹತ್ತಿರ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುವವರು ಬಸ್ಸಿನಲ್ಲಿ ಕೂರಲು ಜಾಗ ಇರದ ಕಾರಣ ಡೋರಿನಲ್ಲಿ ನಿಂತ್ಕೊಂಡು ಪಯಣ ಮಾಡುತ್ತಿದ್ದಾರೆ ಈ ಬಸ್ಸು ಸುಮಾರು 80 ಸ್ಪೀಡ್ ನಲ್ಲಿ ಹೋಗುತ್ತಿದೆ ಕೈ ತಟ್ಟಿ ಜನರು ಕೆಳಗಡೆ ಬಿದ್ದರೆ ಇದಕ್ಕೆ ಯಾರು ಜವಾಬ್ದಾರರು1
- Post by Kalyan karanataka news channel1
- ವಿಜಯಪುರ: ಲವ್ ಜಿಹಾದ್ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಬೇಕು ಯತ್ನಾಳ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದೆ. ಜಿಮ್ ಟ್ರೈನರ್ ಸಮೀರ್ ಮುಲ್ಲಾ ಮತ್ತು ಮುಫೀಸ್ ಮಿಯಾನ್ನವರ್ ಎಂಬುವರ ಮೇಲೆ ಹಿಂದೂ ಯುವತಿಯರ ಮೇಲೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಂತಹ ಪ್ರಕರಣಗಳಲ್ಲಿ ಯಾವುದೇ ಕರುಣೆ ತೋರಿಸದೆ ಗುಂಡಿಕ್ಕುವ ಆದೇಶವನ್ನು ಸರ್ಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದು ಕೋಮುವಾದಿ ಅಸಹನೆ ಮತ್ತು ಹಿಂದೂಗಳ ವಿರುದ್ಧದ ದ್ವೇಷಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.1
- ಇಂದು ರಾಯಚೂರು ತಾಲೂಕಿನ ಜಾಗಿರವೆಂಕಟಾಪುರ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಇಲ್ಲದೆ ಕೇವಲ ವಾಟರ್ ಮಾತ್ರ ಇದ್ದು ಸಮಸ್ಯೆ ಕೇಳುವ ಅಧಿಕಾರಿಗಳು ಇಲ್ಲ ಸಾರ್ವಜನಿಕರು ಪರದಾಡುತ್ತಿದ್ದಾರೆ ಕೂಡಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಎಚ್ಚತು ಕೊಳ್ಳಬೇಕು ಗ್ರಾಮ ಪಂಚಾಯತ್ ನಲ್ಲಿ ಅಧಿಕರುಗಳು ಇರುವ ವ್ಯವಸ್ಥೆ ಮಾಡಬೇಕೆಂದು1
- Post by Onlinetv24x71