Shuru
Apke Nagar Ki App…
ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
Veega News Kannada
ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
More news from ಕರ್ನಾಟಕ and nearby areas
- ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ1
- ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಹಾಸ್ಟೆಲ್ನಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಳಪೆ ಊಟ, ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಅನುಚಿತ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ಊಟ-ನಿದ್ದೆಯನ್ನೂ ತ್ಯಜಿಸಿದ್ದಾರೆ. ಕೂಡಲೇ ಉತ್ತಮ ವಾರ್ಡನ್ ಹಾಗೂ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದ್ದಾರೆ.1
- ತಮಿಳುನಾಡಿನ ಟಿವಿಕೆ ನಾಯಕ, ನಟ ವಿಜಯ್ ಇಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದ ಅವರು, ಇದೀಗ ಒಂದು ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದಾರೆ. ಇದು ತಮಿಳುನಾಡಿನ ದ್ರಾವಿಡ ರಾಜಕೀಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ.1
- ಸನ್ ಸ್ಟ್ರೋಕ್ ಗೆ ಕುಸಿದು ಬಿದ್ದು ವೃದ್ಧ ಸಾವನ್ನಪ್ಪಿರುವ ಶಂಕೆ ಬಿಸಿಲಲ್ಲಿ ನಿಂತಲ್ಲಿಯೇ ಕುಸಿದು ಬಿದ್ದಿರುವ ವೃದ್ಧ ನೆಲಮಂಗಲ ಸನ್ ಸ್ಟ್ರೋಕ್ ಗೆ ಕುಸಿದು ಬಿದ್ದು ವೃದ್ಧ ಸಾವು ಶಂಕೆ ಬಿಸಿಲಲ್ಲಿ ನಿಂತಲ್ಲಿಯೇ ಕುಸಿದು ಬಿದ್ದಿರುವ ವೃದ್ಧ ಶೆಟ್ಟಿಹಳ್ಳಿ ಗ್ರಾಮದ ಚಿಕ್ಕಣ್ಣ(70) ಸಾವು ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ ಘಟನೆ ಕೋಳಿ ಫಾರಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಣ್ಣ ಬೆಳಗ್ಗೆ ಅಂಗಡಿಗೆ ಹೋದಾಗ ನಡೆದಿರುವ ಘಟನೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.2
- ಆನೇಕಲ್: ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಯುವಕರು; ವಿಡಿಯೋ ವೈರಲ್. ಆನೇಕಲ್ನ ಹೊಸೂರು ಮುಖ್ಯರಸ್ತೆಯ ಹೊಂಪಲಘಟ್ಟ ಕ್ರಾಸ್ ಬಳಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಘಟನೆ ನಡೆದಿದೆ. ಮಾತಿಗೆ ಮಾತು ಬೆಳೆದು ಪರಸ್ಪರ ಕೈಕೈ ಮಿಲಾಯಿಸಿದ ಯುವಕರು, ಸಾರ್ವಜನಿಕರ ಎದುರೇ ಕಪಾಳಮೋಕ್ಷ ಮಾಡಿಕೊಂಡಿದ್ದಾರೆ. ಈ ದೃಶ್ಯಗಳನ್ನು ಹಾದಿಹೋಕರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಅಸಭ್ಯವಾಗಿ ವರ್ತಿಸಿದ ಯುವಕರ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ಚಿಂತಾಮಣಿಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ತಡರಾತ್ರಿ ಪ್ರತಿಭಟನೆ ನಡೆಸಿ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.1
- ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು1
- "ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ; ಗಮನ ಸೆಳೆದ ಕಲಾತ್ಮಕ ಟ್ಯಾಟೂ." "ಸಾನ್ವಿ ಸುದೀಪ್ ಬೆನ್ನಲ್ಲಿ ವಿಘ್ನವಿನಾಯಕ; ಗಮನ ಸೆಳೆದ ಕಲಾತ್ಮಕ ಟ್ಯಾಟೂ."1