logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಸಾಂಸ್ಕೃತಿಕ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಇಂದು ಬೀದಿ ನಾಯಿಗಳ ಕಚ್ಚಾಟ ಹಾಗೂ ಬೀದಿ ದನಗಳ ಹುಚ್ಛಾಟದ ಕುರಿತು ಪೌರಾಯುಕ್ತರು ನಗರಸಭೆ ನವನಗರ ಬಾಗಲಕೋಟೆ ಹಾಗೂ ಮಾನ್ಯ ಅಪರ ಜಿಲ್ಲಾಧಿಕಾರಿಗಳು ಬಾಗಲಕೋಟ ಅವರಿಗೆ ಹಾಗೂ ಮುಖ್ಯ ಇಂಜಿನೀಯರರು ಬಾಗಲಕೋಟ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ರವರಿಗೆ ಮನವಿ ಸಲ್ಲಿಸಲಾಯಿತು. ನಗರಸಭೆ ಬಾಗಲಕೋಟ ಇವರಿಗೆ ಹಲವಾರು ಬಾರಿ ಜನರು ಹಾಗೂ ಜನಪ್ರತಿನಿಧಿಗಳು ಬೀದಿ ನಾಯಿಗಳ ಕಚ್ಚಾಟದ ಕುರಿತು ಕುಂದು ಕೊರತೆಗಳನ್ನು ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರು ಹಾಗೂ ಅಂಧ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು ಅತಿ ಹೆಚ್ಚು ಮಾಧ್ಯಮದಲ್ಲಿ ಪ್ರಸಾರವಾದರೂ ಈ ಹಿಂದೆ ಅವರ ಗಮನದಲ್ಲಿ ತಂದರು ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ದೇಶದ ಮಕ್ಕಳ ಜೀವದ ಜೊತೆ ತಾವು ಆಟವಾಡುತ್ತಿದ್ದೀರಿ. ಈ ಹಿಂದೆ ಆಗಿರುವ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸಿರುವುದಾದರೂ ಏನು ಅಂತ ಪ್ರಶ್ನೆ ಮಾಡಲಾಯಿತು ಹಾಗೂ ಇನ್ನು ಮುಂದೆ ಇಂಥಹ ಅಹಿತಕರ ಘಟನೆ ಸಂಭವಿಸದಲ್ಲಿ ತಾವೇ ನೇರವಾಗಿ ಜವಾಬ್ದಾರರಾಗುತ್ತಿರಿ ಅಂತ ಪರಿಗಣಿಸಿ ತಮ್ಮ ಅ ನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಶ್ರೀಧರ ನೀಲನಾಯಕ ರವರು ಹೇಳಿದರು. ಈ ಸಂದರ್ಭದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀಧರ್ ಅ ನೀಲನಾಯಕ, ಕಾರ್ಯದರ್ಶಿಯಾದ ಶ್ರೀ ಶ್ರೀಕಾಂತ ಅ ನೀಲನಾಯಕ, ಸಂತೋಷ ಅ ನೀಲನಾಯಕ, ಬಂದೆನೆಮಾಜ ಬಾದಾಮಿ, ಲಕನ ರೋಕಡೆ , ವಾಸಿಮ್ ಕಲಾದಗಿ , ಶಹಿನಶಾ ಡಾಲಾಯತ ,ಇಲಿಯಾಸ್ ಮದರಖಂಡಿ , ಅಪ್ಸರ ಕಲ್ಬುರ್ಗಿ, ಶ್ರವಣ ಖಾತೆದಾರ, ಧರ್ಮ ಚಲವಾದಿ, ಅಭಿಷೇಕ್ ತಳ್ಳಿಕೇರಿ, ಇಸಾಕ್ ಮದರಖಂಡಿ ಹಾಗೂ ಇತರರೂ ಉಪಸ್ಥಿತರಿದ್ದರು.. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.

7 hrs ago
user_Bhimahejje News
Bhimahejje News
Journalist Bagalkote, Karnataka•
7 hrs ago

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಸಾಂಸ್ಕೃತಿಕ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಇಂದು ಬೀದಿ ನಾಯಿಗಳ ಕಚ್ಚಾಟ ಹಾಗೂ ಬೀದಿ ದನಗಳ ಹುಚ್ಛಾಟದ ಕುರಿತು ಪೌರಾಯುಕ್ತರು ನಗರಸಭೆ ನವನಗರ ಬಾಗಲಕೋಟೆ ಹಾಗೂ ಮಾನ್ಯ ಅಪರ ಜಿಲ್ಲಾಧಿಕಾರಿಗಳು ಬಾಗಲಕೋಟ ಅವರಿಗೆ ಹಾಗೂ ಮುಖ್ಯ ಇಂಜಿನೀಯರರು ಬಾಗಲಕೋಟ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ರವರಿಗೆ ಮನವಿ ಸಲ್ಲಿಸಲಾಯಿತು. ನಗರಸಭೆ ಬಾಗಲಕೋಟ ಇವರಿಗೆ ಹಲವಾರು ಬಾರಿ ಜನರು ಹಾಗೂ ಜನಪ್ರತಿನಿಧಿಗಳು ಬೀದಿ ನಾಯಿಗಳ ಕಚ್ಚಾಟದ ಕುರಿತು ಕುಂದು ಕೊರತೆಗಳನ್ನು ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರು ಹಾಗೂ ಅಂಧ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು ಅತಿ ಹೆಚ್ಚು ಮಾಧ್ಯಮದಲ್ಲಿ ಪ್ರಸಾರವಾದರೂ ಈ ಹಿಂದೆ ಅವರ ಗಮನದಲ್ಲಿ ತಂದರು ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ದೇಶದ ಮಕ್ಕಳ ಜೀವದ ಜೊತೆ ತಾವು ಆಟವಾಡುತ್ತಿದ್ದೀರಿ. ಈ ಹಿಂದೆ ಆಗಿರುವ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸಿರುವುದಾದರೂ ಏನು ಅಂತ ಪ್ರಶ್ನೆ ಮಾಡಲಾಯಿತು ಹಾಗೂ ಇನ್ನು ಮುಂದೆ ಇಂಥಹ ಅಹಿತಕರ ಘಟನೆ ಸಂಭವಿಸದಲ್ಲಿ ತಾವೇ ನೇರವಾಗಿ ಜವಾಬ್ದಾರರಾಗುತ್ತಿರಿ ಅಂತ ಪರಿಗಣಿಸಿ ತಮ್ಮ ಅ ನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಶ್ರೀಧರ ನೀಲನಾಯಕ ರವರು ಹೇಳಿದರು. ಈ ಸಂದರ್ಭದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀಧರ್ ಅ ನೀಲನಾಯಕ, ಕಾರ್ಯದರ್ಶಿಯಾದ ಶ್ರೀ ಶ್ರೀಕಾಂತ ಅ ನೀಲನಾಯಕ, ಸಂತೋಷ ಅ ನೀಲನಾಯಕ, ಬಂದೆನೆಮಾಜ ಬಾದಾಮಿ, ಲಕನ ರೋಕಡೆ , ವಾಸಿಮ್ ಕಲಾದಗಿ , ಶಹಿನಶಾ ಡಾಲಾಯತ ,ಇಲಿಯಾಸ್ ಮದರಖಂಡಿ , ಅಪ್ಸರ ಕಲ್ಬುರ್ಗಿ, ಶ್ರವಣ ಖಾತೆದಾರ, ಧರ್ಮ ಚಲವಾದಿ, ಅಭಿಷೇಕ್ ತಳ್ಳಿಕೇರಿ, ಇಸಾಕ್ ಮದರಖಂಡಿ ಹಾಗೂ ಇತರರೂ ಉಪಸ್ಥಿತರಿದ್ದರು.. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.

More news from Karnataka and nearby areas
  • ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಸಾಂಸ್ಕೃತಿಕ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಇಂದು ಬೀದಿ ನಾಯಿಗಳ ಕಚ್ಚಾಟ ಹಾಗೂ ಬೀದಿ ದನಗಳ ಹುಚ್ಛಾಟದ ಕುರಿತು ಪೌರಾಯುಕ್ತರು ನಗರಸಭೆ ನವನಗರ ಬಾಗಲಕೋಟೆ ಹಾಗೂ ಮಾನ್ಯ ಅಪರ ಜಿಲ್ಲಾಧಿಕಾರಿಗಳು ಬಾಗಲಕೋಟ ಅವರಿಗೆ ಹಾಗೂ ಮುಖ್ಯ ಇಂಜಿನೀಯರರು ಬಾಗಲಕೋಟ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ರವರಿಗೆ ಮನವಿ ಸಲ್ಲಿಸಲಾಯಿತು. ನಗರಸಭೆ ಬಾಗಲಕೋಟ ಇವರಿಗೆ ಹಲವಾರು ಬಾರಿ ಜನರು ಹಾಗೂ ಜನಪ್ರತಿನಿಧಿಗಳು ಬೀದಿ ನಾಯಿಗಳ ಕಚ್ಚಾಟದ ಕುರಿತು ಕುಂದು ಕೊರತೆಗಳನ್ನು ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರು ಹಾಗೂ ಅಂಧ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು ಅತಿ ಹೆಚ್ಚು ಮಾಧ್ಯಮದಲ್ಲಿ ಪ್ರಸಾರವಾದರೂ ಈ ಹಿಂದೆ ಅವರ ಗಮನದಲ್ಲಿ ತಂದರು ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ದೇಶದ ಮಕ್ಕಳ ಜೀವದ ಜೊತೆ ತಾವು ಆಟವಾಡುತ್ತಿದ್ದೀರಿ. ಈ ಹಿಂದೆ ಆಗಿರುವ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸಿರುವುದಾದರೂ ಏನು ಅಂತ ಪ್ರಶ್ನೆ ಮಾಡಲಾಯಿತು ಹಾಗೂ ಇನ್ನು ಮುಂದೆ ಇಂಥಹ ಅಹಿತಕರ ಘಟನೆ ಸಂಭವಿಸದಲ್ಲಿ ತಾವೇ ನೇರವಾಗಿ ಜವಾಬ್ದಾರರಾಗುತ್ತಿರಿ ಅಂತ ಪರಿಗಣಿಸಿ ತಮ್ಮ ಅ ನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಶ್ರೀಧರ ನೀಲನಾಯಕ ರವರು ಹೇಳಿದರು. ಈ ಸಂದರ್ಭದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀಧರ್ ಅ ನೀಲನಾಯಕ, ಕಾರ್ಯದರ್ಶಿಯಾದ ಶ್ರೀ ಶ್ರೀಕಾಂತ ಅ ನೀಲನಾಯಕ, ಸಂತೋಷ ಅ ನೀಲನಾಯಕ, ಬಂದೆನೆಮಾಜ ಬಾದಾಮಿ, ಲಕನ ರೋಕಡೆ , ವಾಸಿಮ್ ಕಲಾದಗಿ , ಶಹಿನಶಾ ಡಾಲಾಯತ ,ಇಲಿಯಾಸ್ ಮದರಖಂಡಿ , ಅಪ್ಸರ ಕಲ್ಬುರ್ಗಿ, ಶ್ರವಣ ಖಾತೆದಾರ, ಧರ್ಮ ಚಲವಾದಿ, ಅಭಿಷೇಕ್ ತಳ್ಳಿಕೇರಿ, ಇಸಾಕ್ ಮದರಖಂಡಿ ಹಾಗೂ ಇತರರೂ ಉಪಸ್ಥಿತರಿದ್ದರು.. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    1
    ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಸಾಂಸ್ಕೃತಿಕ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಿಂದ ಇಂದು ಬೀದಿ ನಾಯಿಗಳ ಕಚ್ಚಾಟ ಹಾಗೂ ಬೀದಿ ದನಗಳ ಹುಚ್ಛಾಟದ ಕುರಿತು ಪೌರಾಯುಕ್ತರು ನಗರಸಭೆ ನವನಗರ ಬಾಗಲಕೋಟೆ ಹಾಗೂ ಮಾನ್ಯ ಅಪರ ಜಿಲ್ಲಾಧಿಕಾರಿಗಳು ಬಾಗಲಕೋಟ ಅವರಿಗೆ ಹಾಗೂ ಮುಖ್ಯ ಇಂಜಿನೀಯರರು ಬಾಗಲಕೋಟ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ರವರಿಗೆ ಮನವಿ ಸಲ್ಲಿಸಲಾಯಿತು. ನಗರಸಭೆ ಬಾಗಲಕೋಟ ಇವರಿಗೆ ಹಲವಾರು ಬಾರಿ ಜನರು ಹಾಗೂ ಜನಪ್ರತಿನಿಧಿಗಳು ಬೀದಿ ನಾಯಿಗಳ ಕಚ್ಚಾಟದ ಕುರಿತು ಕುಂದು ಕೊರತೆಗಳನ್ನು ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರು ಹಾಗೂ ಅಂಧ ಮಕ್ಕಳ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು ಅತಿ ಹೆಚ್ಚು ಮಾಧ್ಯಮದಲ್ಲಿ ಪ್ರಸಾರವಾದರೂ ಈ ಹಿಂದೆ ಅವರ ಗಮನದಲ್ಲಿ ತಂದರು ಕೂಡ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ದೇಶದ ಮಕ್ಕಳ ಜೀವದ ಜೊತೆ ತಾವು ಆಟವಾಡುತ್ತಿದ್ದೀರಿ. ಈ ಹಿಂದೆ ಆಗಿರುವ ಇಂತಹ ಘಟನೆಗಳ ಬಗ್ಗೆ ಕ್ರಮ ವಹಿಸಿರುವುದಾದರೂ ಏನು ಅಂತ ಪ್ರಶ್ನೆ ಮಾಡಲಾಯಿತು ಹಾಗೂ ಇನ್ನು ಮುಂದೆ ಇಂಥಹ ಅಹಿತಕರ ಘಟನೆ ಸಂಭವಿಸದಲ್ಲಿ ತಾವೇ ನೇರವಾಗಿ ಜವಾಬ್ದಾರರಾಗುತ್ತಿರಿ ಅಂತ ಪರಿಗಣಿಸಿ ತಮ್ಮ ಅ ನಿರ್ದಿಷ್ಟ ಹೋರಾಟ ಮಾಡುತ್ತೇವೆ ಎಂದು ಶ್ರೀಧರ ನೀಲನಾಯಕ ರವರು ಹೇಳಿದರು. ಈ ಸಂದರ್ಭದಲ್ಲಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಕ್ರೀಡಾ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀಧರ್ ಅ ನೀಲನಾಯಕ, ಕಾರ್ಯದರ್ಶಿಯಾದ ಶ್ರೀ ಶ್ರೀಕಾಂತ ಅ ನೀಲನಾಯಕ, ಸಂತೋಷ ಅ ನೀಲನಾಯಕ, ಬಂದೆನೆಮಾಜ ಬಾದಾಮಿ, ಲಕನ ರೋಕಡೆ , ವಾಸಿಮ್ ಕಲಾದಗಿ , ಶಹಿನಶಾ ಡಾಲಾಯತ ,ಇಲಿಯಾಸ್ ಮದರಖಂಡಿ , ಅಪ್ಸರ ಕಲ್ಬುರ್ಗಿ, ಶ್ರವಣ ಖಾತೆದಾರ, ಧರ್ಮ ಚಲವಾದಿ, ಅಭಿಷೇಕ್ ತಳ್ಳಿಕೇರಿ, ಇಸಾಕ್ ಮದರಖಂಡಿ ಹಾಗೂ ಇತರರೂ ಉಪಸ್ಥಿತರಿದ್ದರು..
Channel Description
Welcome to [BHIMA HEJJE NEWS] Official YouTube Channel.
We provide verified news updates, local and national stories, and in-depth reporting. All content is based on authentic sources and facts. 
Stay informed, stay aware.
Grievance Officer Information (IT Rules 2021 Compliance)
Grievance Officer: Sangamesh Chalawadi
Email: schalawadi94@gmail.com
Phone: +919632474266
Address: Veerapur(R.C),Simikeri,
Bagalkot-karnataka
All complaints or concerns regarding content will be addressed within 15 days.
Legal / Registration Information
- RNI Registration: [ KARKAN\2021\81838]
- Digital News Publisher Registration (MIB/Press Sewa): [ KARKAN\2021\81838]
- PAN Card: [BZFPC4225G]
Content Policy / Disclaimer
- All news content is fact-checked and based on authentic sources.
- We avoid fake news, defamatory content, hate speech, and copyright infringement.
- Unauthorized copying or redistribution of content is prohibited.
Optional / Future-Proofing
- Official website: bhimahejjenews.blogspot.com
- Social media handles:
Facebook : https://www.facebook.com/share/16LHJQrRq4/
Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4
Twiter(X) : https://x.com/SangameshChala2?t=Gru1x_mMpEn1w6auInClJw&s=09
Shuru App : https://shuru.co.in/dl/s8Cw6P
- Archive of all published content maintained
ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ]
ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ.
ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ.
ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ..
ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ..
ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ..
#bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    user_Bhimahejje News
    Bhimahejje News
    Journalist Bagalkote, Karnataka•
    7 hrs ago
  • Post by SRI RABINDRANATH TAGORE HIGH SCHOOL BIJAPUR
    1
    Post by SRI RABINDRANATH TAGORE HIGH SCHOOL BIJAPUR
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura, Vijayapura, Karnataka•
    21 hrs ago
  • ಯಾದಗಿರಿ ಜಿಲ್ಲೆಯ ಸುರಪುರ ನಗರದ ವಡ್ಡರ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದಲ್ಲಿ ಹಲ್ಲಿ ಬಿದ್ದಿದ್ದು ಇದರಿಂದ ಊಟ ಮಾಡಿದ ವಿದ್ಯಾರ್ಥಿಯೋರ್ವ್ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. 42 ಜನ ವಿದ್ಯಾರ್ಥಿಗಳಿರುವ ಶಾಲೆಗೆ ಖಾಸಗಿ ಏಜೆನ್ಸಿ ಮೂಲಕ ಪೂರೈಸಲಾಗುತ್ತಿರುವ ಬಿಸಿಊಟದಲ್ಲಿ ಹಲ್ಲಿ ಬಿದ್ದಿದ್ದು ಗಮನಿಸದೇ ವಿದ್ಯಾರ್ಥಿಗಳು ಊಟ ಮಾಡಿ ಅಸ್ವಸ್ಥರಾಗಿದ್ದಾರೆ ಸದ್ಯ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಖಾಸಗಿ ಜನಿಸಿ ಮತ್ತು ಮೇಲ್ವಿಚಾರಕರ ಮೇಲೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
    1
    ಯಾದಗಿರಿ ಜಿಲ್ಲೆಯ ಸುರಪುರ ನಗರದ ವಡ್ಡರ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದಲ್ಲಿ ಹಲ್ಲಿ ಬಿದ್ದಿದ್ದು ಇದರಿಂದ  ಊಟ ಮಾಡಿದ ವಿದ್ಯಾರ್ಥಿಯೋರ್ವ್ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.
42 ಜನ ವಿದ್ಯಾರ್ಥಿಗಳಿರುವ ಶಾಲೆಗೆ ಖಾಸಗಿ ಏಜೆನ್ಸಿ ಮೂಲಕ ಪೂರೈಸಲಾಗುತ್ತಿರುವ ಬಿಸಿಊಟದಲ್ಲಿ ಹಲ್ಲಿ ಬಿದ್ದಿದ್ದು ಗಮನಿಸದೇ ವಿದ್ಯಾರ್ಥಿಗಳು ಊಟ ಮಾಡಿ ಅಸ್ವಸ್ಥರಾಗಿದ್ದಾರೆ ಸದ್ಯ ವಿದ್ಯಾರ್ಥಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ. ಖಾಸಗಿ ಜನಿಸಿ ಮತ್ತು ಮೇಲ್ವಿಚಾರಕರ ಮೇಲೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    9 hrs ago
  • ಊಟ ಸೇವಿಸಿದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ, ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರ..! ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ವಡ್ಡರ ಕಾಲೋನಿ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ ವಿಶ್ವಗಂಗಾ ಎಂಬ ಏಜೇನ್ಸಿ ಶಾಲೆಗೆ ಬಿಸಿಯೂಟವನ್ನು ಸರಬರಾಜು ಮಾಡ್ತಿತ್ತು ಪ್ರತಿ ನಿತ್ಯದಂತೆ ಇವತ್ತು ಕೂಡ ಮಧ್ಯಾಹ್ನದ ಬಿಸಿಯೂಟ ಸೇವಿಸಿರುವ ಮಕ್ಕಳು ಆಗ ಓರ್ವ ವಿದ್ಯಾರ್ಥಿನಿಯ ತಟ್ಟೆಯಲ್ಲಿ ಸತ್ತಿರುವ ಹಲ್ಲಿ ಪತ್ತೆಯಾಗಿದೆ ಊಟ ಸೇವಿಸಿದ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ ಇದರಿಂದಾಗಿ ಶಾಲೆಯ ಸುಮಾರು 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ
    1
    ಊಟ ಸೇವಿಸಿದ 50ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ, ಐದು ವಿದ್ಯಾರ್ಥಿಗಳ ಸ್ಥಿತಿ ಗಂಭೀರ..!
ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದ ವಡ್ಡರ ಕಾಲೋನಿ ಸರ್ಕಾರಿ ಶಾಲೆಯಲ್ಲಿ ನಡೆದ ಘಟನೆ
ವಿಶ್ವಗಂಗಾ ಎಂಬ ಏಜೇನ್ಸಿ ಶಾಲೆಗೆ ಬಿಸಿಯೂಟವನ್ನು ಸರಬರಾಜು ಮಾಡ್ತಿತ್ತು
ಪ್ರತಿ ನಿತ್ಯದಂತೆ ಇವತ್ತು ಕೂಡ ಮಧ್ಯಾಹ್ನದ ಬಿಸಿಯೂಟ ಸೇವಿಸಿರುವ ಮಕ್ಕಳು
ಆಗ ಓರ್ವ ವಿದ್ಯಾರ್ಥಿನಿಯ ತಟ್ಟೆಯಲ್ಲಿ ಸತ್ತಿರುವ ಹಲ್ಲಿ ಪತ್ತೆಯಾಗಿದೆ
ಊಟ ಸೇವಿಸಿದ ಮಕ್ಕಳಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ
ಇದರಿಂದಾಗಿ ಶಾಲೆಯ ಸುಮಾರು 50ಕ್ಕೂ ಅಧಿಕ ಮಕ್ಕಳು ಅಸ್ವಸ್ಥಗೊಂಡಿದ್ದಾರೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಜರ್ನಲಿಸ್ಟ್ Shorapur, Yadgir•
    10 hrs ago
  • ರೈತರ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ 3ನೇ ವರ್ಷದ ವಿಜಯನಗರ ಜಿಲ್ಲಾ ರೈತರ ಸಮಾವೇಶದಲ್ಲಿ ಶ್ರೀಮತಿ ಬಿ. ಎಲ್. ರಾಣಿ ಸಂಯುಕ್ತ ಅಮ್ಮನವರು ಭಾಗವಹಿಸಿ, ರೈತರ ಹಿತಾಸಕ್ತಿಗಾಗಿ ಇಂದು ಮತ್ತು ಮುಂದಿನ ದಿನಗಳಲ್ಲಿಯೂ ಸದಾಕಾಲ ತಮ್ಮ ಬೆಂಬಲ ಇರಲಿದೆ ಎಂದು ಭರವಸೆ ನೀಡಿದರು.
    1
    ರೈತರ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ 3ನೇ ವರ್ಷದ ವಿಜಯನಗರ ಜಿಲ್ಲಾ ರೈತರ ಸಮಾವೇಶದಲ್ಲಿ ಶ್ರೀಮತಿ ಬಿ. ಎಲ್. ರಾಣಿ ಸಂಯುಕ್ತ ಅಮ್ಮನವರು ಭಾಗವಹಿಸಿ, ರೈತರ ಹಿತಾಸಕ್ತಿಗಾಗಿ ಇಂದು ಮತ್ತು ಮುಂದಿನ ದಿನಗಳಲ್ಲಿಯೂ ಸದಾಕಾಲ ತಮ್ಮ ಬೆಂಬಲ ಇರಲಿದೆ ಎಂದು ಭರವಸೆ ನೀಡಿದರು.
    user_YSRmedia vijayanagaraupsates
    YSRmedia vijayanagaraupsates
    Local News Reporter Hosapete, Vijayanagar•
    20 hrs ago
  • ರಾಯಚೂರು ನಗರದ ವಾರ್ಡ ನಂಬರ್ 4 ರ‌‌ ಮಾವಿನಕೆರೆ ರಸ್ತೆಯಲ್ಲಿ ಅನಧಿಕೃತವಾಗಿ ಕಟ್ಟಿದ ಕಟ್ಟಡಗಳ ತೆರವು ಕಾರ್ಯಚರಣ‌ಎ ಮಾಡಲಾಯಿತು. ಈ ವೇಳೆ ಅಗಲಿಕರಣಕ್ಕೆ 25 ಮನೆ, 15 ಕಾಂಪೌಂಡ್ ಸೇರಿ ಹಲವು ಮಳಿಗೆಗಳನ್ನು ಡೆಮಾಲಿಷ್ ಮಾಡಲಾಯಿತು. ರಸ್ತೆ ಎರಡೂ ಬದಿ 20 ಅಡಿ ಡೆಮಾಲಿಷ್ಮಾಡಲಾಗಿದ್ದು ಆದಷ್ಟು ಬೇಗ ರಸ್ತೆ ನಿರ್ಮಾಣ ಕಾಮಗಾರಿ ಆಎಂಬಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    1
    ರಾಯಚೂರು ನಗರದ ವಾರ್ಡ ನಂಬರ್ 4 ರ‌‌ ಮಾವಿನಕೆರೆ ರಸ್ತೆಯಲ್ಲಿ ಅನಧಿಕೃತವಾಗಿ ಕಟ್ಟಿದ ಕಟ್ಟಡಗಳ ತೆರವು ಕಾರ್ಯಚರಣ‌ಎ ಮಾಡಲಾಯಿತು. ಈ ವೇಳೆ ಅಗಲಿಕರಣಕ್ಕೆ 25 ಮನೆ, 15 ಕಾಂಪೌಂಡ್ ಸೇರಿ ಹಲವು ಮಳಿಗೆಗಳನ್ನು ಡೆಮಾಲಿಷ್ ಮಾಡಲಾಯಿತು. ರಸ್ತೆ ಎರಡೂ ಬದಿ 20 ಅಡಿ ಡೆಮಾಲಿಷ್ಮಾಡಲಾಗಿದ್ದು ಆದಷ್ಟು ಬೇಗ ರಸ್ತೆ ನಿರ್ಮಾಣ ಕಾಮಗಾರಿ ಆಎಂಬಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    8 hrs ago
  • ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
    1
    ಚಿತ್ರದುರ್ಗದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಗೀಸರ್ ಸೋರಿಕೆಯಾಗಿ ಉಸಿರುಗಟ್ಟಿ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಎಸ್ ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೂತನ (20) ಗ್ಯಾಸ್ ಗೀಸರ್ ಸೋರಿಕೆಯಾಗಿ ಮೃತಪಟ್ಟಿದ್ದಾರೆ. ವೈದ್ಯರು ಸಾವು ಖಚಿತ ಪಡಿಸಿ ಶವಾಗಾರಕ್ಕೆ ಸ್ಥಳಾಂತರಿಸಲು ಯತ್ನಿಸಿದ್ದಾರೆ.ಪೋಷಕರು ಪೋಸ್ಟ್ ಮಾರ್ಟಂ ಆಗದೆ ಶವವನ್ನು ಬೈಕ್ ಮೇಲೆ ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಮರಣೋತ್ತರ ಪರೀಕ್ಷೆಗೆ ವಿರೋಧಿಸಿ ಶವ ಕೊಂಡೊಯ್ದಿದ್ದಾರೆ. ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator Chitradurga, Karnataka•
    2 hrs ago
  • ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಯರಗೇರಾ ಗ್ರಾಮದಲ್ಲಿ ಸರ್ವಧರ್ಮ ಭಾವೈಕ್ಯತೆಯ ಸಂಕೇತವಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ದದ್ದಲ್ ಅವರು ಭಾಗವಹಿಸಿ ಆಶೀರ್ವಾದ ಪಡೆದರು. ಈ ವೇಳೆ ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಮುಖಂಡರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
    1
    ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಯರಗೇರಾ ಗ್ರಾಮದಲ್ಲಿ ಸರ್ವಧರ್ಮ ಭಾವೈಕ್ಯತೆಯ ಸಂಕೇತವಾದ ಶ್ರೀ ದರ್ಗಾ ಹಜರತ್ ಬಡೇಸಾಹೇಬ್ ಉರುಸಿನಲ್ಲಿ ಮಹರ್ಷಿ ವಾಲ್ಮೀಕಿ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ದದ್ದಲ್ ಅವರು ಭಾಗವಹಿಸಿ ಆಶೀರ್ವಾದ ಪಡೆದರು. ಈ ವೇಳೆ ಊರಿನ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಮುಖಂಡರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.