ಡಾಕ್ಟರ್ ಬಾಬಾಸಾಹೇಬ ಅಂಬೇಡ್ಕರ್ ರವರ ಆದರ್ಶ* *ಅವಿಸ್ಮರಣೀಯ,,, ಶಿಕ್ಷಕಿ ಶ್ರೀ ಮತಿ ಸಹನಾ ಅರುಣ್ ಕುಮಾರ್* ಕೆ ಆರ್ ಪೇಟೆ *ಡಾಕ್ಟರ್ ಬಾಬಾ ಸಾಹೇಬ ರಾಮ್ ಜಿ ಅಂಬೇಡ್ಕರ್ ರವರ ಆದರ್ಶ ತತ್ವ *ಇಂದಿಗೂ ಮುಂದೆಯೂ ಪ್ರಸ್ತುತ,,, ಇಂದಿನ ಯುವ ಪೀಳಿಗೆ ಅವರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚೌಡೇನಹಳ್ಳಿ ಶಾಲೆಯ ಶಿಕ್ಷಕಿ ಶ್ರೀಮತಿ ಸಹನಾ ಅರುಣ್ ಕುಮಾರ್ ರವರು ನುಡಿದರು... ತುಂಬಾ ಬಡತನದಲ್ಲಿ,ಕಷ್ಟಪಟ್ಟು ಓದಿ ಅಸಮಾನತೆಯ ಸಮಾಜದಲ್ಲಿ ಬೆಳೆದು ಭಾರತೀಯರನ್ನು *ಒಗ್ಗೂಡಿಸಲು ಸಂವಿಧಾನ ಎಂಬ ಲಿಖಿತ ಬೃಹತ್ ಜೀವಂತ ಕಾನೂನು ನೀಡಿದ ಮಹಾತ್ಮರ ಜಯಂತಿ ಇಂದು,, ಅವಿಸ್ಮರಣೀಯ ದಿನವೆಂದು ಗುಣಗಾನ ಮಾಡಿದರು... ಇಂದು ಕೆ ಆರ್.ಪೇಟೆ ಟೌನ್ ಹೌಸಿಂಗ್ ಬೋರ್ಡು ನ ಬುದ್ಧ ಬಸವ ಅಂಬೇಡ್ಕರ್ ಯೋಗ ಕೇಂದ್ರದ ಯೋಗ ಗುರು* *ಎಸ್.ಎಂ.ಅಲ್ಲಮಪ್ರಭು ರವರ ನೇತೃತ್ವದಲ್ಲಿ ನಡೆದ ಡಾII ಬಾಬಾ ಸಾಹೇಬರ ಜಯಂತಿಯಲ್ಲಿ *ಮಾತನಾಡಿದರು... ಇದೇ *ಸಮಯದಲ್ಲಿ ಮಾಕವಳ್ಳಿ ರಮೇಶ್ ಗೌಡ ಮಾತನಾಡಿ,, ನಮ್ಮ ಸಂವಿಧಾನ ವಿಶ್ವದಲ್ಲೇ ಮಾದರಿ ಲಿಖಿತ ಸಂವಿಧಾನ* *ಎಂದು ನುಡಿದರು*, *ಈ ಕಾರ್ಯಕ್ರಮದಲ್ಲಿ *ಐಸಿಎಲ್ ಇಂದ್ರಕುಮಾರ್, ಯೋಗ ಗುರು ಎಸ್.ಎಂ. *ಅಲ್ಲಮಪ್ರಭು ,ಶಿಕ್ಷಕರಾದ ಶ್ರೀ ಲಕ್ಷ್ಮಣ್ ಗೌಡ, ಕೆಂಬೋರೆಗೌಡ,,ಆದಿಹಳ್ಳಿ ಮಂಜೇಗೌಡ, ಸೊಸೈಟಿ ತೊಳಸಿ ಮಂಜು, ಸುರೇಶ್ ಮಾಣಿಕನಹಳ್ಳಿ, ರೇಖಾ,,ಸ್ಪಂಧನಾ,,, ಅಣ್ಣಪ್ಪ, ಸುರೇಶ್, ವಿಕಾಸ್, ವಿಜಯ್,, ಅಮಿತ್,,ಹರೀಶ್,, ಸಿಂಚನ ವಿಜಯ್,, ವಿನಯ್,,ಹಾಗೂ ಶಿಕ್ಷಣ ಸಂಯೋಜಕ ಶ್ರೀ ವೀರಭದ್ರಯ್ಯ*,, *ಹಾಗೂ ಸಮಾನತೆಗಾಗಿ ಉಪಹಾರ ಏರ್ಪಡಿಸಲಾಗಿತ್ತು.ಯೋಗ ತರಬೇತಿ ಪಡೆಯುವವರು, ಮುಂತಾದ ಹೌಸಿಂಗ್ ಬೋರ್ಡು ನಿವಾಸಿಗಳು ಭಾಗವಹಿಸಿದ್ದರು*. ವರದಿ : ಜಗದೀಶ್ ಸಿ. ಆರ್
ಡಾಕ್ಟರ್ ಬಾಬಾಸಾಹೇಬ ಅಂಬೇಡ್ಕರ್ ರವರ ಆದರ್ಶ* *ಅವಿಸ್ಮರಣೀಯ,,, ಶಿಕ್ಷಕಿ ಶ್ರೀ ಮತಿ ಸಹನಾ ಅರುಣ್ ಕುಮಾರ್* ಕೆ ಆರ್ ಪೇಟೆ *ಡಾಕ್ಟರ್ ಬಾಬಾ ಸಾಹೇಬ ರಾಮ್ ಜಿ ಅಂಬೇಡ್ಕರ್ ರವರ ಆದರ್ಶ ತತ್ವ *ಇಂದಿಗೂ ಮುಂದೆಯೂ ಪ್ರಸ್ತುತ,,, ಇಂದಿನ ಯುವ ಪೀಳಿಗೆ ಅವರ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಚೌಡೇನಹಳ್ಳಿ ಶಾಲೆಯ ಶಿಕ್ಷಕಿ ಶ್ರೀಮತಿ ಸಹನಾ ಅರುಣ್ ಕುಮಾರ್ ರವರು ನುಡಿದರು... ತುಂಬಾ ಬಡತನದಲ್ಲಿ,ಕಷ್ಟಪಟ್ಟು ಓದಿ ಅಸಮಾನತೆಯ ಸಮಾಜದಲ್ಲಿ ಬೆಳೆದು ಭಾರತೀಯರನ್ನು *ಒಗ್ಗೂಡಿಸಲು ಸಂವಿಧಾನ ಎಂಬ ಲಿಖಿತ ಬೃಹತ್ ಜೀವಂತ ಕಾನೂನು ನೀಡಿದ ಮಹಾತ್ಮರ ಜಯಂತಿ ಇಂದು,, ಅವಿಸ್ಮರಣೀಯ ದಿನವೆಂದು ಗುಣಗಾನ ಮಾಡಿದರು... ಇಂದು ಕೆ ಆರ್.ಪೇಟೆ ಟೌನ್ ಹೌಸಿಂಗ್ ಬೋರ್ಡು ನ ಬುದ್ಧ ಬಸವ ಅಂಬೇಡ್ಕರ್ ಯೋಗ ಕೇಂದ್ರದ ಯೋಗ ಗುರು* *ಎಸ್.ಎಂ.ಅಲ್ಲಮಪ್ರಭು ರವರ ನೇತೃತ್ವದಲ್ಲಿ ನಡೆದ ಡಾII ಬಾಬಾ ಸಾಹೇಬರ ಜಯಂತಿಯಲ್ಲಿ *ಮಾತನಾಡಿದರು... ಇದೇ *ಸಮಯದಲ್ಲಿ ಮಾಕವಳ್ಳಿ ರಮೇಶ್ ಗೌಡ ಮಾತನಾಡಿ,, ನಮ್ಮ ಸಂವಿಧಾನ ವಿಶ್ವದಲ್ಲೇ ಮಾದರಿ ಲಿಖಿತ ಸಂವಿಧಾನ* *ಎಂದು ನುಡಿದರು*, *ಈ ಕಾರ್ಯಕ್ರಮದಲ್ಲಿ *ಐಸಿಎಲ್ ಇಂದ್ರಕುಮಾರ್, ಯೋಗ ಗುರು ಎಸ್.ಎಂ. *ಅಲ್ಲಮಪ್ರಭು ,ಶಿಕ್ಷಕರಾದ ಶ್ರೀ ಲಕ್ಷ್ಮಣ್ ಗೌಡ, ಕೆಂಬೋರೆಗೌಡ,,ಆದಿಹಳ್ಳಿ ಮಂಜೇಗೌಡ, ಸೊಸೈಟಿ ತೊಳಸಿ ಮಂಜು, ಸುರೇಶ್ ಮಾಣಿಕನಹಳ್ಳಿ, ರೇಖಾ,,ಸ್ಪಂಧನಾ,,, ಅಣ್ಣಪ್ಪ, ಸುರೇಶ್, ವಿಕಾಸ್, ವಿಜಯ್,, ಅಮಿತ್,,ಹರೀಶ್,, ಸಿಂಚನ ವಿಜಯ್,, ವಿನಯ್,,ಹಾಗೂ ಶಿಕ್ಷಣ ಸಂಯೋಜಕ ಶ್ರೀ ವೀರಭದ್ರಯ್ಯ*,, *ಹಾಗೂ ಸಮಾನತೆಗಾಗಿ ಉಪಹಾರ ಏರ್ಪಡಿಸಲಾಗಿತ್ತು.ಯೋಗ ತರಬೇತಿ ಪಡೆಯುವವರು, ಮುಂತಾದ ಹೌಸಿಂಗ್ ಬೋರ್ಡು ನಿವಾಸಿಗಳು ಭಾಗವಹಿಸಿದ್ದರು*. ವರದಿ : ಜಗದೀಶ್ ಸಿ. ಆರ್
- SCARCITY OF LPG IN MYSURU HUNDREDS OF AUTO DRIVER'S ARE WAITING FOR THEIR TERM #kvnews #lpgshortage #autos #driver1
- ನಮ್ಮ ಮೈಸೂರು ನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ ಶ್ರೀ ತನ್ವೀರ್ ಸೇಠ್1
- *ಭಾರತ ನಲ್ಲಿ ವೈರಲ್*1
- ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.1
- . ಹನೂರು :ತಾಲೂಕಿನ ಸುಳೇರಿಪಾಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಆದಿ ಜಾಂಬವರ ಬೀದಿಯಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ ಹಾಗೂ ಬಾಬು ಜಗಜೀವನ್ ರಾಮ್ ರವರ 118ನೇ ಜಯಂತಿಯನ್ನು ಆಚರಿಸಲಾಯಿತು. ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಂತರ ಕೇಕ್ ಅನ್ನು ಕತ್ತರಿಸಿ ಸಿಹಿ ಹಂಚಿದರು. ನಂತರ ಸಮುದಾಯದ ಮುಖಂಡರಾದ ಮಹದೇವ ಮಾತನಾಡಿ ಜಗಜೀವನ್ ರಾಮ್ ಅವರು ಭಾರತದ ಪ್ರಮುಖ ರಾಜಕೀಯ ನಾಯಕರು ಮತ್ತು ಸಾಮಾಜಿಕ ನ್ಯಾಯದ ಹರಿಕಾರರು. ಅವರನ್ನು ಪ್ರೀತಿಯಿಂದ "ಬಾಬೂಜಿ" ಎಂದು ಕರೆಯಲಾಗುತ್ತಿತ್ತು. ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ವಿದ್ಯಾಭ್ಯಾಸದ ಸಮಯದಲ್ಲಿ ಅವರು ಜಾತಿ ಆಧಾರಿತ ತಾರತಮ್ಯವನ್ನು ಎದುರಿಸಿದರು, ಇದು ಅವರ ಮುಂದಿನ ಹೋರಾಟಕ್ಕೆ ಪ್ರೇರಣೆಯಾಯಿತು. ಕೇಂದ್ರ ಸಚಿವರು ಕೂಡ ಆಗಿದ್ದರು. ಹಸಿರು ಕ್ರಾಂತಿ ಕ್ರಾಂತಿಯ ಹರಿಕಾರ.ಅವರು ದಲಿತರ ಮತ್ತು ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಡಿದ ಮಹಾತ್ಮರು ಎಂದು ತಿಳಿಸಿದರು. ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು (ಏಪ್ರಿಲ್ 14) ನಾವು ಅರ್ಥಪೂರ್ಣವಾಗಿ ಆಚರಿಸುತ್ತೇವೆ ಅಂಬೇಡ್ಕರ್ ಅವರ ಪ್ರಮುಖ ಘೋಷಣೆಗಳು "ಕಲಿಯಿರಿ, ಸಂಘಟಿತರಾಗಿ, ಹೋರಾಡಿ." "ನಾನು ಆರಾಧಿಸುವ ಮೂರು ದೈವಗಳೆಂದರೆ - ಜ್ಞಾನ, ಸ್ವಾಭಿಮಾನ ಮತ್ತು ಚಾರಿತ್ರ್ಯ." "ಮನಸ್ಸಿನ ಕೃಷಿಯೇ ಮಾನವನ ಅಂತಿಮ ಗುರಿಯಾಗಿರಬೇಕು ಎಂದು ತಿಳಿಸಿದರು. ಸಮುದಾಯದ ಬೀದಿಗಳಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಯಜಮಾನರ ತಿಮ್ಮಯ್ಯ, ಜಡೆ ಸ್ವಾಮಿ, ಯುವಕರಾದ ಶ್ರೀನಿವಾಸ್, ಮಾದೇಶ್, ನಂಜುಂಡ, ರವಿ,ನಾಗ, ಪ್ರವೀಣ್, ಪ್ರಜ್ವಲ್, ಸೇರಿದಂತೆ ಇನ್ನಿತರ ಯುವಕರು ಮಹಿಳೆಯರು ಹಾರಾಜರಿದ್ದರು.4
- ತುಮಕೂರಿನ ಅಮಾನಿಕೆರೆಯಲ್ಲಿ ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಬೋಟ್ ಪೆರೇಡ್ ಜನರ ಕಣ್ಣನ್ನು ತಂಪು ಗೊಳಿಸಿದೆ1
- ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.1
- *ಭಾರತ ನಲ್ಲಿ ವೈರಲ್*1