logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

10 ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಂತಸ ಹಂಚಿಕೊಂಡಿದ್ದ ಇಗೆ.

2 hrs ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
2 hrs ago

10 ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಸಂತಸ ಹಂಚಿಕೊಂಡಿದ್ದ ಇಗೆ.

More news from ಕರ್ನಾಟಕ and nearby areas
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ ,ಕೈದಾಳ ಗ್ರಾಮದಲ್ಲಿ ಅದ್ದೂರಿ ಪ್ರಚಾರ ಆರಂಭಿಸಿದರು. ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... ಈ ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ, ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು ಇದ್ದರೂ
    1
    ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಶ್ರೀರಾಮುಲು, ಹದಡಿ ಹಾಗೂ ಹೂಸನಾಯಕನಹಳ್ಳಿ  ,ಕೈದಾಳ ಗ್ರಾಮದಲ್ಲಿ ಅದ್ದೂರಿ  ಪ್ರಚಾರ ಆರಂಭಿಸಿದರು.  ಈ ವೇಳೆ ಸ್ಥಳಿಯರು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ನವರನ್ನು ಹಾಗೂ ಆರ್ ಅಶೋಕ್ ಶ್ರೀರಾಮುಲು ರವರಿಗೆ ಬೃಹತ್ ಗಾತ್ರದ ಆಪಲ್ ಆರ್ ಹಾಕುವ ಮೂಲಕ, ಪಟಾಕಿ ಸಿಡಿಸಿ  ಅದ್ದೂರಿಯಾಗಿ ಸ್ವಾಗತಿಸಿದರು. ಶುಭವಾಗಲಿ ಎಂದು ಹಾರೈಸಿದರು... 
ಈ  ಸಂದರ್ಭದಲ್ಲಿ ಹರಿಹರದ ಶಾಸಕ ಬಿಪಿ ಹರೀಶ್ ಮಾಜಿ ಶಾಸಕ ಎಚ್ಎಸ್ ಶಿವಶಂಕರ್ ಸಿಮೆಂಟ್ ರವಿಕುಮಾರ್, ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ,   ಯಶವಂತ ರಾವ್ ಜಾಧವ್ , ಬಿ, ರಾಜನಹಳ್ಳಿ ಶಿವಕುಮಾರ್, ಬಿಜಿ ಅಜಯ್ ಕುಮಾರ್, ಲೋಕಿಕೆರೆ ನಾಗರಾಜ್, ಕೊಳೆನಹಳ್ಳಿ ಸತೀಶ್ ಜಿ.ಬಿ ವಿನಯ್ ಕುಮಾರ್, ಎಸ್, , ಶಿವನಹಳ್ಳಿ ರಮೇಶ್ ,ಸೇರಿದಂತೆ. ಜೆಡಿಎಸ್ ಜಿಲ್ಲಾ ಬಿಜೆಪಿ ನಾಯಕರು ವಾರ್ಡ್ ಸದಸ್ಯರ  ಅಧ್ಯಕ್ಷರು. ಬಿಜೆಪಿ ಕಾರ್ಯಕರ್ತರು. ಬಿಜೆಪಿ ಮುಖಂಡರು ಸದಸ್ಯರು ಸ್ಥಳಿಯರು  ಇದ್ದರೂ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    21 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    8 hrs ago
  • कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है। एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए। यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।
    1
    कर्नाटक में बस की टक्कर से यात्रियों के घायल होने से चार लोग घायल हुए, जिनमें एक बच्चा भी शामिल है।
एक चौंकाने वाली घटना में, बुधवार की सुबह कर्नाटक के हावेरी में एक तेज रफ्तार बस ने बस स्टैंड पर इंतजार कर रहे यात्रियों को कुचल दिया, जिससे एक दो साल का बच्चा और तीन अन्य लोग घायल हो गए।
यह दुर्घटना सुबह करीब 7 बजे सेंट्रल बस स्टैंड पर हुई, जब लोग प्लेटफार्म पर खड़े होकर आने वाली बस के गंतव्य का बोर्ड देख रहे थे।
    user_Shailesh nagpal
    Shailesh nagpal
    Devanahalli, Bengaluru Rural•
    2 hrs ago
  • ದೇವನಹಳ್ಳಿ ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ. ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ. ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ. 5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ. 25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ. ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ. ಆಟೋಗ್ಯಾಸ್ ನಲ್ಲಿ 3 ಸಾವಿರ ಸಿಲಿಂಡರ್ ದಿನ ಕೊಡುತ್ತಿದ್ದೇವೆ‌ ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು. ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ. ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ. ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ. ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ‌ ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ
    1
    ದೇವನಹಳ್ಳಿ
ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ.
ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ.
ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ.
5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ.
25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ.
ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ.
ಆಟೋಗ್ಯಾಸ್ ನಲ್ಲಿ  3 ಸಾವಿರ  ಸಿಲಿಂಡರ್ ದಿನ ಕೊಡುತ್ತಿದ್ದೇವೆ‌
ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು.
ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ.
ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ.
ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ.
ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ‌
ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು.
ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    21 hrs ago
  • ಬುಧವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳಬೇಕಿದ್ದ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ ಉಂಟಾಗಿ ಪ್ರಯಾಣಿಕರು ತೀವ್ರ ಪರದಾಡಿದರು. ವಿಮಾನ ಹತ್ತಿದ ಬಳಿಕ ಪ್ರಯಾಣಿಕರನ್ನು ಸುಮಾರು ಒಂದು ಗಂಟೆ ರನ್‌ವೇಯಲ್ಲಿ ಕಾಯಿಸಲಾಗಿದ್ದು, ಬಳಿಕ ಟೇಕ್‌ಆಫ್‌ಗೆ ಅನುಮತಿ ಸಿಗದ ಕಾರಣ ವಿಮಾನ ರದ್ದುಪಡಿಸಲಾಗಿದೆ ಎಂದು ಘೋಷಿಸಲಾಯಿತು. ಈ ಅಚಾನಕ್ ನಿರ್ಧಾರದಿಂದ ಆಕ್ರೋಶಗೊಂಡ ಪ್ರಯಾಣಿಕರು ಏರ್‌ಲೈನ್ಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ತಕ್ಷಣ ಬದಲಿ ವಿಮಾನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು. ಘಟನೆಯಿಂದ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
    1
    ಬುಧವಾರ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳಬೇಕಿದ್ದ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ ಉಂಟಾಗಿ ಪ್ರಯಾಣಿಕರು ತೀವ್ರ ಪರದಾಡಿದರು. ವಿಮಾನ ಹತ್ತಿದ ಬಳಿಕ ಪ್ರಯಾಣಿಕರನ್ನು ಸುಮಾರು ಒಂದು ಗಂಟೆ ರನ್‌ವೇಯಲ್ಲಿ ಕಾಯಿಸಲಾಗಿದ್ದು, ಬಳಿಕ ಟೇಕ್‌ಆಫ್‌ಗೆ ಅನುಮತಿ ಸಿಗದ ಕಾರಣ ವಿಮಾನ ರದ್ದುಪಡಿಸಲಾಗಿದೆ ಎಂದು ಘೋಷಿಸಲಾಯಿತು. ಈ ಅಚಾನಕ್ ನಿರ್ಧಾರದಿಂದ ಆಕ್ರೋಶಗೊಂಡ ಪ್ರಯಾಣಿಕರು ಏರ್‌ಲೈನ್ಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ತಕ್ಷಣ ಬದಲಿ ವಿಮಾನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದರು. ಘಟನೆಯಿಂದ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
  • ಬಂಡಾಯ ಅಭ್ಯರ್ಥಿಗಳಿಗೆ ಪಠಾಣ್ ಶಾಕ್? ಸಮರ್ಥ್ ಶಾಮನೂರು ಗೆಲುವು ಫಿಕ್ಸ್? | Yasir Khan Pathan Speech in DavanagereKeywords (ಟ್ಯಾಗ್‌ಗಳು / ಕೀವರ್ಡ್‌ಗಳು) ಈ ಕೀವರ್ಡ್‌ಗಳನ್ನು ನಿಮ್ಮ ವೀಡಿಯೋ ಡಿಸ್ಕ್ರಿಪ್ಶನ್ ಮತ್ತು ಟ್ಯಾಗ್ ಸೆಕ್ಷನ್‌ನಲ್ಲಿ ಬಳಸಿ: ಪ್ರಮುಖ ವ್ಯಕ್ತಿಗಳು: Yasir Khan Pathan, Samarth Shamanur, Shamanur Shivashankarapur, SS Mallikarjun, Basavaraj Bommai. ಸ್ಥಳ ಮತ್ತು ಚುನಾವಣೆ: Davanagere South Byelection 2026, Davanagere Politics, Karnataka Byelection 2026, ದಾವಣಗೆರೆ ಉಪಚುನಾವಣೆ. ಪಕ್ಷಗಳು: Congress Campaign Davanagere, INC Karnataka, BJP vs Congress Davanagere. ವಿಷಯಗಳು: Yasir Pathan Speech, Muslim Votes in Davanagere, Samarth Shamanur Campaign, ಬಂಡಾಯ ಅಭ್ಯರ್ಥಿಗಳ ಮನವೊಲಿಕೆ. Video Description (ಸಣ್ಣ ವಿವರಣೆ) "ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಶಿಗ್ಗಾಂವಿ ಶಾಸಕ ಯಾಸೀರ್ ಖಾನ್ ಪಠಾಣ್ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಮತ್ತು ಅಲ್ಪಸಂಖ್ಯಾತ ಮತಗಳ ಕ್ರೋಡೀಕರಣದ ಬಗ್ಗೆ ಅವರು ನೀಡಿದ ರೋಚಕ ಹೇಳಿಕೆಗಳು ಇಲ್ಲಿವೆ." Hashtags: #DavanagereByelection #YasirKhanPathan #SamarthShamanur #CongressKarnataka #DavanagerePolitics #KarnatakaNews #ByElection2026
    2
    ಬಂಡಾಯ ಅಭ್ಯರ್ಥಿಗಳಿಗೆ ಪಠಾಣ್ ಶಾಕ್? ಸಮರ್ಥ್ ಶಾಮನೂರು ಗೆಲುವು ಫಿಕ್ಸ್? | Yasir Khan Pathan Speech in DavanagereKeywords (ಟ್ಯಾಗ್‌ಗಳು / ಕೀವರ್ಡ್‌ಗಳು)
ಈ ಕೀವರ್ಡ್‌ಗಳನ್ನು ನಿಮ್ಮ ವೀಡಿಯೋ ಡಿಸ್ಕ್ರಿಪ್ಶನ್ ಮತ್ತು ಟ್ಯಾಗ್ ಸೆಕ್ಷನ್‌ನಲ್ಲಿ ಬಳಸಿ:
ಪ್ರಮುಖ ವ್ಯಕ್ತಿಗಳು: Yasir Khan Pathan, Samarth Shamanur, Shamanur Shivashankarapur, SS Mallikarjun, Basavaraj Bommai.
ಸ್ಥಳ ಮತ್ತು ಚುನಾವಣೆ: Davanagere South Byelection 2026, Davanagere Politics, Karnataka Byelection 2026, ದಾವಣಗೆರೆ ಉಪಚುನಾವಣೆ.
ಪಕ್ಷಗಳು: Congress Campaign Davanagere, INC Karnataka, BJP vs Congress Davanagere.
ವಿಷಯಗಳು: Yasir Pathan Speech, Muslim Votes in Davanagere, Samarth Shamanur Campaign, ಬಂಡಾಯ ಅಭ್ಯರ್ಥಿಗಳ ಮನವೊಲಿಕೆ.
Video Description (ಸಣ್ಣ ವಿವರಣೆ)
"ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣ ರಂಗೇರಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಪರವಾಗಿ ಶಿಗ್ಗಾಂವಿ ಶಾಸಕ ಯಾಸೀರ್ ಖಾನ್ ಪಠಾಣ್ ಅವರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಮತ್ತು ಅಲ್ಪಸಂಖ್ಯಾತ ಮತಗಳ ಕ್ರೋಡೀಕರಣದ ಬಗ್ಗೆ ಅವರು ನೀಡಿದ ರೋಚಕ ಹೇಳಿಕೆಗಳು ಇಲ್ಲಿವೆ."
Hashtags:
#DavanagereByelection #YasirKhanPathan #SamarthShamanur #CongressKarnataka #DavanagerePolitics #KarnatakaNews #ByElection2026
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    11 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.