Shuru
Apke Nagar Ki App…
ಖಾನಾಪೂರ ತಾಲೂಕಿನ ಹಲಕರಣಿ ಪಂಚಾಯತಿ ವಿರುದ್ದ ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಗಳು.. ಖಾನಾಪೂರ ತಾಲೂಕಿನ ಹಲಕರಣಿ ಪಂಚಾಯತಿ ವಿರುದ್ದ ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಗಳು.. .. . . . . . .. . . .. . . . . . . #ಕನ್ನಡ #gokak #kannada #ಬೆಳಗಾವಿ #ಕಿತ್ತೂರ #ಮೋದಿ #ಹುಬ್ಬಳ್ಳಿ #belagavi #ಬೆಳಗಾವಿ #ಬೈಲಹೊಂಗಲ #bailhongal #ಖಾನಾಪೂರ #khaanaapur #hukkeri #athani #ರಾಯಬಾಗ #chikkodi #mudalagi #ಸವದತ್ತಿ #ಯರಗಟ್ಟಿ #virle #insta #pdo #ಪಿಡಿಓ #ಪಂಚಾಯತಿ #ಇಓ #EO #ತಾಲೂಕಪಂಚಾಯತಿ #ceo #ಕರ್ನಾಟಕ #reel
Ramesh Biradi
ಖಾನಾಪೂರ ತಾಲೂಕಿನ ಹಲಕರಣಿ ಪಂಚಾಯತಿ ವಿರುದ್ದ ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಗಳು.. ಖಾನಾಪೂರ ತಾಲೂಕಿನ ಹಲಕರಣಿ ಪಂಚಾಯತಿ ವಿರುದ್ದ ಪ್ರತಿಭಟನೆ ನಡೆಸಿದ ಕನ್ನಡ ಪರ ಸಂಘಟನೆಗಳು.. .. . . . . . .. . . .. . . . . . . #ಕನ್ನಡ #gokak #kannada #ಬೆಳಗಾವಿ #ಕಿತ್ತೂರ #ಮೋದಿ #ಹುಬ್ಬಳ್ಳಿ #belagavi #ಬೆಳಗಾವಿ #ಬೈಲಹೊಂಗಲ #bailhongal #ಖಾನಾಪೂರ #khaanaapur #hukkeri #athani #ರಾಯಬಾಗ #chikkodi #mudalagi #ಸವದತ್ತಿ #ಯರಗಟ್ಟಿ #virle #insta #pdo #ಪಿಡಿಓ #ಪಂಚಾಯತಿ #ಇಓ #EO #ತಾಲೂಕಪಂಚಾಯತಿ #ceo #ಕರ್ನಾಟಕ #reel
More news from ಕರ್ನಾಟಕ and nearby areas
- ರಾಯಭಾಗ ತಾಲೂಕಿನ ಬೆಂಚಲಿ ಗ್ರಾಮದಲ್ಲಿ ನಡೆದ ಘಟನೆ ಬ್ಯಾಕಿನ ಸಿಬ್ಬಂದಿಗಳಿಂದ ಬಡವರ ಮನೆ & ಅಂಗಡಿಗೆ ಬೀಗ ರಾಯಭಾಗ ತಾಲೂಕಿನ ಬೆಂಚಲಿ ಗ್ರಾಮದಲ್ಲಿ ನಡೆದ ಘಟನೆ ಬ್ಯಾಕಿನ ಸಿಬ್ಬಂದಿಗಳಿಂದ ಬಡವರ ಮನೆ & ಅಂಗಡಿಗೆ ಬೀಗ1
- ಹೇಳಿದಂಗೆ ಹೊಸಬರಿಗೆ ಅವಕಾಶ ನೀಡಿದ್ದಾರೆ, ಡಿಸಿಎಂ ಸ್ಥಾನಕ್ಕೆ ಇನ್ನೂ ಅವಕಾಶ ಇದೆ ಕಾದು ನೋಡಿ: ಸಚಿವ ಸತೀಶ ಜಾರಕಿಹೊಳಿ.1
- ವಿಶೇಷ ವರದಿ | ಯುವ ಜ್ಞಾನ ಕನ್ನಡ ದಿನಪತ್ರಿಕೆ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ತೆರಳಿದ ತಾಯಿ... ಜೋಳಿಗೆಯಲ್ಲಿ ಮಗುವನ್ನು ತೂಗಿ ಲಾಲಿ ಹಾಡಿದ ಪೊಲೀಸರು – ಮಾನವೀಯತೆಯ ಮನಮುಟ್ಟುವ ಕ್ಷಣ ಸರ್ಕಾರಿ ಉದ್ಯೋಗದ ಕನಸು ಹೊತ್ತ ತಾಯಿಯೊಬ್ಬರು ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗೆ ಹಾಜರಾಗಲು ಪರೀಕ್ಷಾ ಕೇಂದ್ರಕ್ಕೆ ಬಂದಿದ್ದರು. ಆದರೆ ಅವರ ಮಡಿಲಲ್ಲಿ ಪುಟ್ಟ ಮಗು. ಪರೀಕ್ಷಾ ನಿಯಮಗಳ ಪ್ರಕಾರ ಮಗುವನ್ನು ಪರೀಕ್ಷಾ ಕೊಠಡಿಗೆ ಕರೆದೊಯ್ಯಲು ಅವಕಾಶ ಇರಲಿಲ್ಲ. ಆ ಸಮಯದಲ್ಲಿ ಅಲ್ಲಿದ್ದ ಮಹಿಳಾ ಪೊಲೀಸರು ಮತ್ತು ಸಿಬ್ಬಂದಿ ಮಾನವೀಯತೆಯ ಅಪೂರ್ವ ಉದಾಹರಣೆ ನೀಡಿದರು. ಮಗುವಿಗಾಗಿ ತಾತ್ಕಾಲಿಕವಾಗಿ ಜೋಳಿಗೆಯನ್ನು ಕಟ್ಟಿ, ಅದರಲ್ಲಿ ಮಗುವನ್ನು ಮಲಗಿಸಿ ಲಾಲಿ ಹಾಡುತ್ತಾ ಆರೈಕೆ ಮಾಡಿದರು. ತಾಯಿ ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟರು. ಪೊಲೀಸರು ಕೇವಲ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವವರಷ್ಟೇ ಅಲ್ಲ, ಅಗತ್ಯವಿದ್ದಾಗ ತಾಯಿಯ ಮಮತೆಯನ್ನೂ ತೋರಬಲ್ಲರು ಎಂಬುದನ್ನು ಈ ಘಟನೆ ಸಾಬೀತುಪಡಿಸಿದೆ. ಈ ದೃಶ್ಯವನ್ನು ಕಂಡ ಪರೀಕ್ಷಾ ಕೇಂದ್ರದಲ್ಲಿದ್ದವರು ಮಹಿಳಾ ಪೊಲೀಸರ ಸೇವಾಭಾವ ಮತ್ತು ಮಾನವೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾಜದಲ್ಲಿ ಇಂತಹ ಹೃದಯಸ್ಪರ್ಶಿ ಘಟನೆಗಳು ಮಾನವೀಯ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುತ್ತವೆ. "ಕರ್ತವ್ಯದ ಜೊತೆ ಮಾನವೀಯತೆ ಸೇರಿದಾಗ ಸಮಾಜಕ್ಕೆ ಸ್ಪೂರ್ತಿದಾಯಕ ಕ್ಷಣಗಳು ಹುಟ್ಟುತ್ತವೆ." – ಯುವ ಜ್ಞಾನ ಕನ್ನಡ ದಿನಪತ್ರಿಕೆ1
- ಬೇಡಿಕೆಗಳು ಈಡೇರದಿದ್ದರೆ ಹುಬ್ಬಳ್ಳಿ ರೈಲ್ವೇ ಜಿಎಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕುತ್ಬುದ್ದೀನ ಖಾಜಿ ಎಚ್ಚರಿಕೆ. ಬೇಡಿಕೆಗಳು ಈಡೇರದಿದ್ದರೆ ಹುಬ್ಬಳ್ಳಿ ರೈಲ್ವೇ ಜಿಎಂ ಕಚೇರಿ ಎದುರು ಧರಣಿ ಸತ್ಯಾಗ್ರಹ ಕುತ್ಬುದ್ದೀನ ಖಾಜಿ ಎಚ್ಚರಿಕೆ. ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿಯನ್ನು ಕೂಡಲೇ ಕುಡಚಿ ಯಿಂದ ಪ್ರಾರಂಭಿಸಬೇಕು, ಈಗಾಗಲೇ ಬಾಗಲಕೋಟೆಯಿಂದ-ಲೋಕಾಪೂರವರೆಗೆ ಕಾಮಗಾರಿ ಮುಗಿದ ಮಾರ್ಗದಲ್ಲಿ ಪ್ಯಾಸೆಂಜರ ರೈಲು ಪ್ರಾರಂಭಿಸಬೇಕು ಎಂದು ಮಾನ್ಯ ನೈರುತ್ಯ ರೈಲ್ವೆ ಮಹಾ ಪ್ರಬಂಧಕರಾದ ಪಿ. ಅನಂತ ಅವರನ್ನು ಭೇಟಿಯಾದ ರೈಲ್ವೆ ಹೋರಾಟ ಸಮಿತಿಯ ಅಧ್ಯಕ್ಷ ಕುತುಬುದ್ದೀನ್ ಕಾಜಿಯವರ ನೇತೃತ್ವದ ರೇಲ್ವೆ ಹೋರಾಟ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ ಕಾಮಗಾರಿ ಪ್ರಾರಂಭಿಸದಿದ್ದಲ್ಲಿ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಕುಡಚಿ ಕಡೆಯಿಂದ ಕಾಮಗಾರಿ ಪ್ರಾರಂಭಕ್ಕೆ ಯಾವುದೇ ರೀತಿಯ ಅಡೆತಡೆ ಇದ್ದಲ್ಲಿ ರಾಜ್ಯ ಸರ್ಕಾರದಿಂದ ಪರಿಹರಿಸಲು ಜಿಲ್ಲೆಯ ಜನರ ಸಹಕಾರದೊಂದಿಗೆ ಪ್ರಯತ್ನಿಸಲಾಗುವುದು ಇದಕ್ಕೆ ಅಲ್ಪಸ್ವಲ್ಪ ಸಮಸ್ಯೆಗಳಿದ್ದರೆ ರೈತರು ಅಡೆತಡೆ ಮಾಡದೆ ಸಹಕರಿಸಿ ಅನುಕೂಲ ಮಾಡಿಕೊಡಬೇಕು ಎಂದು ವಿನಂತಿಸಿದರು. ಈಗಾಗಲೆ ಸಾಕಷ್ಟು ವಿಳಂಬತೆಯಿಂದ ಕೂಡಿದ ಯೋಜನೆ ಸಾರ್ವಜನಿಕರಿಗೆ ಮೂಲ ಸೌಲಭ್ಯದಿಂದ ವಂಚಿತರಾಗಿದ್ದು, ಯೋಜನಾ ವೆಚ್ಚ ಕೂಡ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ತತಕ್ಷಣ ಕಾಮಗಾರಿ ಕೈಗೊಳ್ಳವುದು ಅತಿ ಅವಶ್ಯಕವಾಗಿದ್ದು ಮಾನ್ಯರು 15 ದಿನಗಳೊಳಗಾಗಿ ಪರಿಶೀಲಿಸಿ ಕ್ರಮವಹಿಸಬೇಕು ಇಲ್ಲದಿದ್ದಲ್ಲಿ ಕುಡಚಿಯಿಂದ ಬಾಗಲಕೋಟೆ ವರೆಗಿನ ಎಲ್ಲ ಹೋರಾಟಗಾರರ ಸಹಕಾರದೊಂದಿಗೆ ಹುಬ್ಬಳ್ಳಿ ನೈರುತ್ಯ ರೇಲ್ವೇ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವ ಎಚ್ಚರಿಕೆಯನ್ನು ಕುಡಚಿ ರೇಲ್ವೆ ನಿಲ್ದಾಣಕ್ಕೆ ಭೇಡಿದ ರೈಲು ಹೋರಾಟ ಸಮಿತಿ ಅಧ್ಯಕ್ಷ ಕುತ್ಬುದ್ದಿನ ಖಾಜಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಹೇಳಿದರು. ಈ ಸಂದರ್ಭದಲ್ಲಿ ಸಭಾಸ ಶಿರಬೂರು, ಗಣಪಥರಾವ್ ಹಜಾರೆ, ಡಾ. ರವಿ ಜಮಖಂಡಿ, ನೀಲಕಂಠ ನಾತ್ತುರ್, ಬಸವರಾಜ್ ತೆಗ್ಗಿ,, ಮೈನೋದ್ದಿನ ಕಾಜಿ, ಅಮೀನ ವಾಟೆ, ಏಜಾಜ ಬಿಚ್ಚು, ಸಯೀದಹ್ಮದ ದೇಸಾಯಿ, ಸಾಕೀಬ ಪಾಳೇಗಾರ, ನಾಶೀರ ಲಶ್ಕರಿ, ಸಂಜೀವ ಬ್ಯಾಕುಡೆ, ಅನ್ವರ್ ಚಮನಶೇಖ, ಹಬೀಬ್ ವಾಟೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.1
- ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲಾ ನನ್ನ ಸಹೋದ್ಯೋಗಿ ಮಿತ್ರರಿಗೆ, ಹಾಗೆಯೇ ವಿಧಾನಸಭಾ ಸಭಾಧ್ಯಕ್ಷರಾಗಿ ಹಾಗೂ ಉಪಸಭಾಧ್ಯಕ್ಷರಾಗಿ, ವಿಧಾನಪರಿಷತ್ ಸಭಾಪತಿಯಾಗಿ ಹಾಗೂ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಎಲ್ಲಾ ನಾಯಕರಿಗೆ ಹಾರ್ದಿಕ ಶುಭಾಶಯಗಳು. ನಿಮ್ಮೆಲ್ಲರ ಅಪಾರ ರಾಜಕೀಯ ಅನುಭವ ಹಾಗೂ ಬದ್ಧತೆ ನಮ್ಮ ಸರ್ಕಾರದ ಆಡಳಿತ ಯಂತ್ರಕ್ಕೆ ಇನ್ನಷ್ಟು ಚುರುಕು ಮತ್ತು ಶಕ್ತಿ ತುಂಬಲಿದೆ ಎಂಬ ವಿಶ್ವಾಸ ನನಗಿದೆ. ಪಾರದರ್ಶಕ, ದಕ್ಷ ಹಾಗೂ ಉತ್ತಮ ಆಡಳಿತ ನೀಡುವ ಮೂಲಕ ರಾಜ್ಯದ ಜನರ ಆಶೋತ್ತರಗಳಿಗೆ ನಾವು ಸ್ಪಂದಿಸಬೇಕಿದೆ. ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗೂ ತಲುಪಿಸುವ ಮಹತ್ತರ ಜವಾಬ್ದಾರಿಯನ್ನು ನಾವೆಲ್ಲರೂ ಒಟ್ಟಾಗಿ ನಿಭಾಯಿಸೋಣ. ಸುಭದ್ರ, ಜನಪರ ಹಾಗೂ ಪ್ರಗತಿಪರ ಆಡಳಿತದೊಂದಿಗೆ ಕರುನಾಡನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸೋಣ. ಬಲಿಷ್ಠ ಕರ್ನಾಟಕಕ್ಕಾಗಿ ನಾವೆಲ್ಲರೂ ಕೈಜೋಡಿಸಿ ಕೆಲಸ ಮಾಡೋಣ.1
- ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಅಥಣಿ ಶಾಸಕ ಲಕ್ಷ್ಮಣ ಸವದಿ dk ಶಿವುಕುಮಾರ ಸರಕಾರದಲ್ಲಿ ನೂತನ ಸಚಿವರಾಗಿ ಆಯ್ಕೆಯಾಗಿ ಪ್ರಮಾನ ವಚನ ಸ್ವೀಕಾರಿಸುತ್ತಿರುವ ಲಕ್ಷ್ಮಣ ಸವದಿ1
- ಗೌತಮಿ ಲಂಬುಗೋಳ ಎಂಬ ಎಂಟು ವರ್ಷದ ಈ ಮಗು ಸ್ವತಂತ್ರವಾಗಿ ಹಾರಾಡುವ ಸುಮಾರು ನೂರಕ್ಕೂ ಹೆಚ್ಚು ಗುಬ್ಬಿಗಳಿಗೆ ಆಸರೆ ಯಾಗಿದ್ದಾಳೆ ಗೌತಮಿ ಲಂಬುಗೋಳ ಎಂಬ ಎಂಟು ವರ್ಷದ ಈ ಮಗು ಸ್ವತಂತ್ರವಾಗಿ ಹಾರಾಡುವ ಸುಮಾರು ನೂರಕ್ಕೂ ಹೆಚ್ಚು ಗುಬ್ಬಿಗಳಿಗೆ ಬೆಳಗ್ಗೆಯಿಂದ ಸಾಯಂಕಾಲದವರೆಗೆ ಒಂದುವರೆ ಕಿಲೋ ಆಗುವಷ್ಟು ಅಕ್ಕಿ ಹಾಗೂ ಇನ್ನೂ ಬೇರೆ ಬೇರೆ ಕಾಳುಗಳನ್ನು ಹಾಕಿ ಅವುಗಳ ಸುಂದರ ಕಂಠದಿಂದ ಬರುವ ಚಿಲಿಪಿಲಿ ಹಕ್ಕಿಗಳ ಹಾಡನ್ನು ಕೇಳುತ್ತ ದಿನಾಲು ಆನಂದ ಹರ್ಷ ವ್ಯಕ್ತಪಡಿಸುತ್ತಾಳೆ ಇದಕ್ಕೆ ಗ್ರಾಮಸ್ಥರು ಕೂಡ ಸಂತೋಷ ವ್ಯಕ್ತಪಡಿಸಿದ್ದಾರೆ1
- ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಹಾವೇರಿ ಶಾಸಕ, ಶ್ರೀರುದ್ರಪ್ಪ ಲಮಾಣಿ.1
- ಶಿಗ್ಗಾವಿ ಜಿಟಿಟಿಸಿ ಕೇಂದ್ರದಲ್ಲಿ ಪ್ರಾಂಶುಪಾಲರಿಂದ ದೌರ್ಜನ್ಯ ಆರೋಪ : ಎಬಿವಿಪಿ ಪ್ರತಿಭಟನೆ ಶಿಗ್ಗಾವಿ ಜಿಟಿಟಿಸಿ ಕೇಂದ್ರದಲ್ಲಿ ಪ್ರಾಂಶುಪಾಲರಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಆರೋಪ : ಎಬಿವಿಪಿ ಸಹಯೋಗದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಶಿಗ್ಗಾವಿ : ತಾಲೂಕಿನ ಕಲ್ಯಾಣ ಗ್ರಾಮದಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಇತ್ತೀಚೆಗೆ ಸೇರ್ಪಡೆಯಾದ ಪ್ರಾಂಶುಪಾಲರಿಂದ ಹಾಗೂ ಅಟೆಂಡರ್ಗಳಿಂದ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ಎಬಿವಿಪಿ ಮತ್ತು ಕನ್ನಡ ಜಾಗೃತ ವೇಧಿಕೆ ಸಹಯೋಗದಲ್ಲಿ ಕೇಂದ್ರದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಜಿಟಿಟಿಸಿ ಕೇಂದ್ರದಲ್ಲಿ ಹಲವಾರು ಸಮಸ್ಯೆಗಳಿವೆ ಅವುಗಳನ್ನ ಮೌಖಿಕವಾಗಿ ತಿಳಿಸಿ ಮನವಿಯನ್ನೂ ಸಲ್ಲಿಸಿದರೂ ಪ್ರಶ್ನೆ ಮಾಡುವ ವಿದ್ಯಾರ್ಥಿಗಳ ವೀಡಿಯೋ ಮಾಡಿ, ಇದರಿಂದ ಟಾರ್ಗೆಟ್ ಮಾಡುವುದು, ಮತ್ತು ಪಾಲಕರಿಗೆ ಕಳುಹಿಸುವುದಾಗಿ ಹೇಳಿ ಬ್ಲಾಕ್ ಮೇಲ್ ಮಾಡಲಾಗುತ್ತಿದೆ, ಸದ್ಯ ೩೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ, ಸೆಮಿಸ್ಟರ್ ಪರೀಕ್ಷೆಗಳು ಇನ್ನು ಕೇವಲ ಮೂರೇ ತಿಂಗಳಿನ ಅಂತರದಲ್ಲಿದ್ದು ಬೋಧಕರ ಕೊರತೆ ಇರುವುದು, ಇದರಿಂದ ಇನ್ನೂ ಎರಡು ಮೂರು ವಿಷಯಗಳು ಇನ್ನೂ ಪ್ರಾರಂಭವಾಗದೇ ಇರುವುದು ಶೈಕ್ಷಣಿಕ ಹಿನ್ನೆಡೆಗೆ ಕಾರಣವಾಗುತ್ತಿದೆ, ಪ್ರವೇಶಾತಿ ಪಡೆಯುವಾಗ ಶೇ. 70 ರಷ್ಟು ಪ್ರಾಯೋಗಿಕ ತರಬೇತಿ ಎಂದು ಹೇಳಿದ್ದರು ಆದರೆ ಈ ಸೆಮಿಸ್ಟರ್ಗೆ ಬೇಕಾದ ಯಂತ್ರೋಪಕರಣಗಳು ಇಲ್ಲ ಇದರಿಂದ ತಮ್ಮ ಭವಿಷ್ಯ ಕೌಶಲ್ಯಯುತವಾಗುವುದೇ ? ಜೊತೆಗೆ ಇಂತಹ ತರಬೇತಿಯಿಂದ ಉದ್ಯೋಗ ಸಿಗುವುದೇ ಎಂಬ ಆತಂಕ ವ್ಯಕ್ತಪಡಿಸಿದರು. ಇತ್ತೀಚೆಗೆ ಬಂದ ಉಪನ್ಯಾಸಕರ ಪಾಠಗಳು ಅರ್ಥವಾಗಲು ಕಪ್ಪವಾಗುತ್ತಿದೆ, ಈ ವಿಷಯ ಪ್ರಾಂಶುಪಾಲರ ಗಮನಕ್ಕೆ ತಂದರೂ ಅವರು ವಿದ್ಯಾರ್ಥಿಗಳದೇ ತಪ್ಪು ಎಂಬAತೆ ಬಿಂಬಿಸುತ್ತಿದ್ದಾರೆ, ಸುಮಾರು ೨೫ ಸಾವಿರ ವಿದ್ಯಾರ್ಥಿ ವೇತನ ಬರುವುದಾಗಿ ಭರವಸೆ ನೀಡಿದ್ದರು, ಆದರೆ ಒಂದು ವರ್ಷ ಮೇಲಾದರೂ ಇನ್ನೂ ವಿದ್ಯಾರ್ಥಿ ವೇತನ ಬಂದಿಲ್ಲ ಎಂದು ಆರೋಪಿಸಲಾಗಿದೆ. ಯಾವುದಾದರೂ ಸಮಸ್ಯೆಯನ್ನು ವಿದ್ಯಾರ್ಥಿಗಳು ಪ್ರಾಂಶುಪಾಲರ ಬಳಿ ಹೇಳಲು ಹೊರಟರೆ " ಬ್ಯುಸಿ ಆಗಿದ್ದಾರೆ. ಮೀಟಿಂಗ್ ನಡೆಲಿದೆ. ನಾಳೆ ಬನ್ನಿ" ಎಂದು ನಿಷ್ಕಾಳಜಿ ಕಾರಣ ನೀಡಿ ತಡೆಹಿಡಿಯಲಾಗುತ್ತಿದೆ, ಹಳ್ಳಿಯಿಂದ ಬರುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯವಿಲ್ಲ, ಈ ಮೊದಲಿದ್ದ ಉಪನ್ಯಾಸಕರನ್ನ ಯಾವುದೇ ಋಣಾತ್ಮಕ ಕಾರಣಗಳಿಲ್ಲದಿದ್ದರೂ ಕೇಂದ್ರ ಕಛೇರಿಯ ಮೇಲೆ ಆಪಾದನೆ ಹಾಕಿ ಸೇವೆಯಿಂದ ತೆಗೆಯಲಾಗಿದೆ, ಇನ್ನು ಹಾಸ್ಟೆಲ್ನ ಕ್ಯಾಂಟೀನ್ನಲ್ಲಿ ಯಾವುದೇ ರೀತಿಯಲ್ಲಿ ಸ್ವಚ್ಛತೆ ಇಲ್ಲದೇ ಹಾಗೇ ಊಟ ನೀಡುತ್ತಿರುವ ಕಾರಣ ವಿದ್ಯಾರ್ಥಿಗಳ ಆರೋಗ್ಯ ಏರುಪೇರಾಗುತ್ತಿದೆ, ಇದರಿಂದ ವಿದ್ಯಾಭ್ಯಾಸಕ್ಕೂಸಹ ಅಡಚಣೆಯಾಗುತ್ತಿದೆ ಎನ್ನಲಾಗಿದೆ. ಇತ್ತೀಚೆಗೆ ಬಂದ ಉಪನ್ಯಾಸಕರು, ವಿದ್ಯಾರ್ಥಿಗಳ ಸಣ್ಯ ಸಣ್ಣ ತಪ್ಪಿಗೂ ಇನ್ನೂರು ಬಸ್ಕಿಗಳನ್ನು ಹೊಡೆಸಿ ವಿದ್ಯಾರ್ಥಿಗಳ ದೈಹಿಕ ಆರೋಗ್ಯದ ಸಮಸ್ಯೆಗೆ ಗುರಿ ಮಾಡುತ್ತಿದ್ದಾರೆ, ಈ ಎಲ್ಲ ಶೈಕ್ಷಣಿಕ ಸಮಸ್ಯೆಗಳನ್ನ ಪ್ರಾಂಶುಪಾಲರ ಬಳಿ ಹೇಳಲು ಹೋದರೆ ಅಟೆಂಡರ್ಗಳೇ ಇಲ್ಲಿ ಪ್ರಾಂಶುಪಾಲರAತೆ ವರ್ತಿಸುತ್ತಿದ್ದಾರೆ ಎಂದು ದೂರಿದರಲ್ಲದೇ ಹೊಸದಾಗಿ ಬಂದ ಪ್ರಾಂಶುಪಾಲರು ಮತ್ತು ಅಟೆಂಡರ್ಗಳಿಂದ ಅಭಿವೃದ್ಧಿಗಿಂತ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯವೇ ಹೆಚ್ಚು ಮಾಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು. ಬಂಕಾಪೂರ ಪಿಎಸ್ಐ ಶ್ರೀಶೈಲ್ ಕೆಂಚಣ್ಣವರ, ಎಬಿವಿಪಿ ರಾಜ್ಯ ಸಹಕಾರ್ಯದರ್ಶಿ ಅಭಿಷೇಕ್ ದೊಡ್ಡಮನಿ, ಬಸವರಾಜ ಕಲ್ಲಪ್ಪನವರ, ವಿನಾಯಕ ಕುಮ್ಮೂರ, ಕನ್ನಡ ಜಾಗೃತ ವೇಧಿಕೆಯ ಜಿಲ್ಲಾದ್ಯಕ್ಷ ಹರೀಶಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ದೊಡ್ಡಮನಿ, ಲಂಕೇಶ ಛಲವಾದಿ ಆಕಾಶ ವನಹಳ್ಳಿ, ವಿನಾಯಕ ಆಚಾರ್ಯ, ಗಗನ ಹಡಪದ, ರಕ್ಷೀತ್ ಎಂ, ಗುರುರಾಜ, ವಿರೇಶ ಸೇರಿದಂತೆ ಜಿಟಿಟಿಸಿ ಕೇಂದ್ರದ ಎಲ್ಲ ವಿದ್ಯಾರ್ಥಿಗಳು, ಪೋಲೀಸ್ ಸಿಬ್ಬಂದಿಗಳು ಇದ್ದರು. *ಬಾಕ್ಸ್ ಸುದ್ದಿ* : ನಾನೇ ಖುದ್ದಾಗಿ ವಿದ್ಯಾರ್ಥಿಗಳ ಸ್ಕಾಲರ್ಶಿಫ್ ವಿಚಾರವಾಗಿ ಹಿಂದುಳಿದ ಇಲಾಖೆಗೆ ಬೇಟಿ ಮಾಡಿದ್ದೇನೆ ಅವರು ಬರುತ್ತದೆ ಎಂದು ಹೇಳಿದ್ದಾರೆ, ಇನ್ನು ಅಟೆಂಡರ್ಗಳೇ ಡೆಮೋ ತೆಗೆದುಕೊಳ್ಳುತ್ತಾರೆ ಎಂಬ ವಿಚಾರವಾಗಿ, ಕ್ಲಾಸ್ಗಳು ನಡೆಯುತ್ತಿರುವುದನ್ನ ಬರೆದುಕೊಂಡು ಬರುತ್ತಾರೆ ಹೊರತು ಅಟೆಂಡರ್ಗಳೇ ಡೆಮೋ ತೆಗೆದುಕೊಳ್ಳುವುದಿಲ್ಲ, ನಮ್ಮ ಉಪನ್ಯಾಸಕರು ನೇರವಾಗಿ ಹೋಗಿ ಬೋಧನೆ ಮಾಡುವುದಿಲ್ಲ, ಅವರೂ ಸಹಿತ ಹೋಮ್ವರ್ಕ ಮಾಡಿಕೊಂಡು ಬಂದು ಬೋಧನೆ ಮಾಡುತ್ತಾರೆ, ನಾನು ಕೇಂದ್ರಕ್ಕೆ ಬಂದು ಈಗ ಒಂದು ತಿಂಗಳಾಗಿದೆ ಆದರೂ ಶಕ್ತಿಮೀರಿ ಕೇಂದ್ರದ ಬೆಳವಣಿಗೆಗೆ ಶ್ರಮಿಸುತ್ತೇವೆ, ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಗಮನ ಹರಿಸುತ್ತೇವೆ. ಭಾರತಿ ದೊಡ್ಡಮನಿ ಜಿಟಿಟಿಸಿ ಕೇಂದ್ರದ ಪ್ರಾಂಶುಪಾಲೆ3