logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಾಲೋಟಗಿ ಭಜಂತ್ರಿ ಯಾವುದೇ ಶುಭ ಕಾರ್ಯಕ್ರಮ ಸಂಪರ್ಕಿಸಿ 9380353710

3 hrs ago
user_Mareppa Bajantri
Mareppa Bajantri
Artist ಇಂಡಿ, ವಿಜಯಪುರ, ಕರ್ನಾಟಕ•
3 hrs ago

ಸಾಲೋಟಗಿ ಭಜಂತ್ರಿ ಯಾವುದೇ ಶುಭ ಕಾರ್ಯಕ್ರಮ ಸಂಪರ್ಕಿಸಿ 9380353710

More news from ಕರ್ನಾಟಕ and nearby areas
  • ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಇಂದಿಗೆ 1326ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ 11 ಗಂಟೆಗೆ ಕಲ್ಯಾಣ ಕರ್ನಾಟಕ ಪ್ರದೇಶದ, ಹಿಂದುಳಿದ, ಐಐಟಿಯಿಂದ ವಂಚಿತಗೊಂಡ, ಮಹತ್ವಕಾಂಕ್ಷಿ ಜಿಲ್ಲೆ ರಾಯಚೂರಿಗೆ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಮಂಜೂರು ಮಾಡಲೇಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಅಸಮಧಾನ ಹೊರಹಾಕಿದರು.
    1
    ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಇಂದಿಗೆ 1326ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ 11 ಗಂಟೆಗೆ ಕಲ್ಯಾಣ ಕರ್ನಾಟಕ ಪ್ರದೇಶದ, ಹಿಂದುಳಿದ, ಐಐಟಿಯಿಂದ ವಂಚಿತಗೊಂಡ, ಮಹತ್ವಕಾಂಕ್ಷಿ ಜಿಲ್ಲೆ ರಾಯಚೂರಿಗೆ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಮಂಜೂರು ಮಾಡಲೇಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಅಸಮಧಾನ ಹೊರಹಾಕಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    5 hrs ago
  • ಅಸ್ವಸ್ಥಗೊಂಡು ಮುಖ್ಯ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯ ರಕ್ಷಣೆ.. ಚಳ್ಳಕೆರೆ ಹಾಗೂ ಪರಶುರಾಮಪುರ ಮುಖ್ಯ ರಸ್ತೆಯ ಪುರ್ಲೆಹಳ್ಳಿ ಸಮೀಪ ಸುಮಾರ್ 75 ವರ್ಷ ಕಾಟಪ್ಪನಹಟ್ಟಿ ಗೊಲ್ಲರ ಹಟ್ಟಿಯ ಬಾನಪ್ಪ ಎನ್ನು ವೃದ್ಧರೊಬ್ಬ ಅಸ್ವಸ್ಥರಾಗಿ ಮುಖ್ಯ ರಸ್ತೆ ಮದ್ಯ ಮಲಗಿದ್ದನ ಕಂಡ ಬಸವರಾಜ್ ಹಾಗೂ ಸಾರ್ವಜನಿಕರು ಪರಶುರಾಮಪುರ 112 ಹೊಯ್ಸಳ ಪೋಲೀಸ್ ಗೆ ಮಾಹಿತಿ ನೀಡಿದಾಗ ಸ್ಥಳಕ್ಕೆ ಬಂದ 112 ಪೋಲೀಸ್ ಸಿಬ್ಬಂದಿ ನಾಗೇಂದ್ರ ಹಾಗೂ ಬಂಗಾರಪ್ಪ ನಿಯಂತ್ರಣ ಗೊಂಡಿದ್ದ ಬಾನಪ್ಪ ನನ್ನ ಅಂಬುಲೆನ್ಸ್ ಮೂಲಕ ಪರಶುರಾಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.. ಬಾನಪ್ಪ ಸ್ವಲ್ಪ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು ವ್ಯಕ್ತಿ ಮೂರು ದಿನಗಳಿಂದ ಇದೇ ರಸ್ತೆಯಲ್ಲಿ ತೆವಳಿಕೊಂಡು ರಸ್ತೆಯಲ್ಲಿ ಓಡಾಡಿತ್ತಿದ್ದ ವ್ಯಕ್ತಿ ಇಂದು ಅಸ್ವಸ್ಥರಾಗಿದ್ದು ಇದನ್ನು ಗಮನಿಸಿದ ಸಾರ್ವಜನಿಕರು ವ್ಯಕ್ತಿಯನ್ನು ಮಾತನಾಡಿಸಿದಾಗ ಈ ಅನಾವಿಕ ನನ್ನ ಹೆಸರು ಬಾನಪ್ಪ ಎಂದು ಹೇಳುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಿದ್ದು ಈ ವ್ಯಕ್ತಿಗೆ ಕಾಲು ಮುರಿದ ಕಾರಣ ಮಕ್ಕಳು ಬಾನಪ್ಪ ನನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿರುತ್ತಾರೆ ಆದರೆ ಈ ವ್ಯಕ್ತಿ ಮನೆಯಲ್ಲಿ ಇರದೆ ತೆವಳಿಕೊಂಡು ಮುಖ್ಯ ರಸ್ತೆಗಳಲ್ಲಿ ಸಂಚಾರ ಮಾಡುತ್ತಾ ಇಂದು ನಿಯಂತ್ರಗೊಂಡಿದ ಬಾನಪ್ಪ‌ನನ್ನ ಆಸ್ಪತ್ರೆಗೆ ದಾಖಲಿಸಾಗಿದೆ....
    1
    ಅಸ್ವಸ್ಥಗೊಂಡು  ಮುಖ್ಯ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿಯ ರಕ್ಷಣೆ..
ಚಳ್ಳಕೆರೆ ಹಾಗೂ ಪರಶುರಾಮಪುರ ಮುಖ್ಯ ರಸ್ತೆಯ   ಪುರ್ಲೆಹಳ್ಳಿ ಸಮೀಪ    ಸುಮಾರ್ 75 ವರ್ಷ ಕಾಟಪ್ಪನಹಟ್ಟಿ ಗೊಲ್ಲರ ಹಟ್ಟಿಯ ಬಾನಪ್ಪ  ಎನ್ನು ವೃದ್ಧರೊಬ್ಬ    ಅಸ್ವಸ್ಥರಾಗಿ ಮುಖ್ಯ ರಸ್ತೆ ಮದ್ಯ ಮಲಗಿದ್ದನ  ಕಂಡ ಬಸವರಾಜ್ ಹಾಗೂ ಸಾರ್ವಜನಿಕರು ಪರಶುರಾಮಪುರ 112 ಹೊಯ್ಸಳ ಪೋಲೀಸ್ ಗೆ ಮಾಹಿತಿ ನೀಡಿದಾಗ ಸ್ಥಳಕ್ಕೆ ಬಂದ  112 ಪೋಲೀಸ್ ಸಿಬ್ಬಂದಿ ನಾಗೇಂದ್ರ ಹಾಗೂ ಬಂಗಾರಪ್ಪ  ನಿಯಂತ್ರಣ ಗೊಂಡಿದ್ದ ಬಾನಪ್ಪ  ನನ್ನ  ಅಂಬುಲೆನ್ಸ್ ಮೂಲಕ ಪರಶುರಾಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.. ಬಾನಪ್ಪ ಸ್ವಲ್ಪ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು ವ್ಯಕ್ತಿ ಮೂರು ದಿನಗಳಿಂದ ಇದೇ ರಸ್ತೆಯಲ್ಲಿ ತೆವಳಿಕೊಂಡು ರಸ್ತೆಯಲ್ಲಿ ಓಡಾಡಿತ್ತಿದ್ದ ವ್ಯಕ್ತಿ ಇಂದು  ಅಸ್ವಸ್ಥರಾಗಿದ್ದು ಇದನ್ನು ಗಮನಿಸಿದ ಸಾರ್ವಜನಿಕರು ವ್ಯಕ್ತಿಯನ್ನು ಮಾತನಾಡಿಸಿದಾಗ ಈ ಅನಾವಿಕ  ನನ್ನ ಹೆಸರು ಬಾನಪ್ಪ  ಎಂದು ಹೇಳುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಿದ್ದು
ಈ ವ್ಯಕ್ತಿಗೆ ಕಾಲು ಮುರಿದ ಕಾರಣ ಮಕ್ಕಳು ಬಾನಪ್ಪ ನನ್ನ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಿರುತ್ತಾರೆ ಆದರೆ ಈ ವ್ಯಕ್ತಿ ಮನೆಯಲ್ಲಿ ಇರದೆ ತೆವಳಿಕೊಂಡು ಮುಖ್ಯ ರಸ್ತೆಗಳಲ್ಲಿ ಸಂಚಾರ ಮಾಡುತ್ತಾ ಇಂದು ನಿಯಂತ್ರಗೊಂಡಿದ  ಬಾನಪ್ಪ‌ನನ್ನ ಆಸ್ಪತ್ರೆಗೆ  ದಾಖಲಿಸಾಗಿದೆ....
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator Chitradurga, Karnataka•
    3 hrs ago
  • ಚಿತ್ರದುರ್ಗ ತಾಲ್ಲೂಕಿನ ವಿಜಾಪುರ ಗ್ರಾಮದಲ್ಲಿ ಮತ್ತೆ ಆಕ್ಟಿವ್ ಆದ ಕಳ್ಳರು
    1
    ಚಿತ್ರದುರ್ಗ ತಾಲ್ಲೂಕಿನ ವಿಜಾಪುರ ಗ್ರಾಮದಲ್ಲಿ ಮತ್ತೆ ಆಕ್ಟಿವ್ ಆದ ಕಳ್ಳರು
    user_Vinay Pp
    Vinay Pp
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • https://vijayasangharshainfo.blogspot.com/2025/12/blog-post_28.html
    1
    https://vijayasangharshainfo.blogspot.com/2025/12/blog-post_28.html
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Journalist ಭದ್ರಾವತಿ, ಶಿವಮೊಗ್ಗ, ಕರ್ನಾಟಕ•
    4 hrs ago
  • Post by Shashi Kumar
    1
    Post by Shashi Kumar
    user_Shashi Kumar
    Shashi Kumar
    Journalist ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    13 hrs ago
  • ಶ್ರೀ ಅಯ್ಯಪ್ಪಸ್ವಾಮಿಯ 55ನೇ ವರ್ಷದ ದೀಪಾರಾಧನೆ ಹಾಗೂ ಪಲ್ಲಕ್ಕಿ ಉತ್ಸವ! ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ವಿಶೇಷ ಪೂಜೆ! ಶಿಡ್ಲಘಟ್ಟ: ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಕಾಶೀವಿಶ್ವೇಶ್ವರಸ್ವಾಮಿ ಸನ್ನಿಧಿಯಲ್ಲಿ ನೆಲೆಸಿರುವ ಶ್ರೀ ಅಯ್ಯಪ್ಪಸ್ವಾಮಿಯ 55ನೇ ವರ್ಷದ ದೀಪಾರಾಧನೆ ಹಾಗೂ ಪಲ್ಲಕ್ಕಿ ಉತ್ಸವವು ಭಕ್ತಿಭಾವದಿಂದ ಶನಿವಾರ ನಡೆಯಿತು. ಶ್ರೀ ಅಯ್ಯಪ್ಪಸ್ವಾಮಿ ಭಕ್ತಮಂಡಲಿಯ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕ ಹಾಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಮಾತನಾಡಿ, ಶಿಡ್ಲಘಟ್ಟದಲ್ಲಿ ವರ್ಷಾವರ್ಷ ನಡೆಯುವ ಅಯ್ಯಪ್ಪಸ್ವಾಮಿಯ ಪಡಿ ಪೂಜೆ ಹಾಗೂ ದೀಪಾರಾಧನೆ ಕಾರ್ಯಕ್ರಮ ಅತ್ಯಂತ ಭಕ್ತಿಪೂರ್ಣವಾಗಿ ನಡೆಯುತ್ತಿರುವುದು ಸಂತಸದ ವಿಚಾರ ಎಂದರು. ಭಗವಂತನ ಸೇವೆಗೆ ತಾವು ಕೂಡ ಕೈಜೋಡಿಸಬೇಕೆಂಬ ಸಂಕಲ್ಪದಿಂದ ಈ ಹಿಂದೆ 101 ಲೀಟರ್ ಹಾಲಿನ ಮಹಾಭಿಷೇಕದಲ್ಲಿ ಭಾಗವಹಿಸಿದ್ದೆ, ಇಂದು ಕೂಡ ಹೂವಿನ ಅಲಂಕಾರ, ಕೇರಳ ವಾದ್ಯಗಳು ಸೇರಿದಂತೆ ವಿವಿಧ ಸೇವೆಗಳಲ್ಲಿ ಪಾಲ್ಗೊಳ್ಳುವ ಭಾಗ್ಯ ದೊರೆತಿದೆ ಎಂದು ಹೇಳಿದರು. ಶಿಡ್ಲಘಟ್ಟದಿಂದ ಸಾವಿರಾರು ಅಯ್ಯಪ್ಪಸ್ವಾಮಿ ಭಕ್ತ ಮಾಲಾಧಾರಿಗಳು ಶಬರಿಮಲೆಗೆ ತೆರಳಿ ಭಗವಂತನ ದರ್ಶನ ಪಡೆಯುತ್ತಾರೆ. ಕೆಲವರು ಒಂದು ವರ್ಷ, ಕೆಲವರು ಮೂರು, ಐದು ವರ್ಷಗಳ ಮಾಲೆ ಧರಿಸಿ, ಇನ್ನೂ ಕೆಲವರು ದಶಕಗಳ ಕಾಲ ಅಯ್ಯಪ್ಪಸ್ವಾಮಿಯ ಮೇಲಿನ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ. ಅವರ ಭಕ್ತಿಗೆ ಭಗವಂತನು ಕೃಪೆ ತೋರಿಸಿ ಕೋರಿಕೆಗಳನ್ನು ನೆರವೇರಿಸುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿಯೇ ಎಂದು ರಾಜೀವ್ ಗೌಡ ಹೇಳಿದರು. ತಮ್ಮ ವೈಯಕ್ತಿಕ ಸಂಕಲ್ಪವನ್ನು ಹಂಚಿಕೊಂಡ ಅವರು, ತಾವು ಕೂಡ ಶಬರಿಮಲೆಗೆ ತೆರಳಿ ಅಯ್ಯಪ್ಪಸ್ವಾಮಿಯ ಸೇವೆ ಸಲ್ಲಿಸುವ ಉದ್ದೇಶ ಹೊಂದಿದ್ದು, ಮೂರು ವರ್ಷಗಳ ಕಾಲ ಮಾಲೆ ಧರಿಸುವ ನಿರ್ಧಾರ ಮಾಡಿಕೊಂಡಿರುವುದಾಗಿ ತಿಳಿಸಿದರು. ಜೊತೆಗೆ ಅಯ್ಯಪ್ಪಸ್ವಾಮಿಯ ಕೃಪೆಯಿಂದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಆಗಲಿ, ರೈತಾಪಿ ವರ್ಗ ಆರ್ಥಿಕವಾಗಿ ಸದೃಢರಾಗಲಿ, ಸಣ್ಣ ವ್ಯಾಪಾರಸ್ಥರು ಹಾಗೂ ರೇಷ್ಮೆ ಉದ್ಯಮ ಮತ್ತಷ್ಟು ಬೆಳೆಯಲಿ ಎಂದು ಪ್ರಾರ್ಥಿಸಿದರು. ಶಿಡ್ಲಘಟ್ಟ ‘ರೇಷ್ಮೆ ನಗರ’ವಾಗಿ ಮತ್ತಷ್ಟು ಸಮೃದ್ಧಿಯಾಗಲಿ, ದೇವನಹಳ್ಳಿ, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಹೆಚ್ಚು ಅಭಿವೃದ್ಧಿ ಕಾಣಲಿ. ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ದೊರಕಲಿ, ಸಮಯಕ್ಕೆ ಸರಿಯಾಗಿ ಉತ್ತಮ ಮಳೆಯಾಗಿ ಬೆಳೆ ಸಮೃದ್ಧಿಯಾಗಲಿ ಎಂಬುದು ತಮ್ಮ ಕೋರಿಕೆ ಎಂದು ಅವರು ಹೇಳಿದರು. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7 ಗಂಟೆಯಿಂದ ಕ್ಷೀರಾಭಿಷೇಕ, ರುದ್ರಾಭಿಷೇಕ, ಗಣಪತಿ ಹೋಮ, ಶ್ರೀ ಅಯ್ಯಪ್ಪಸ್ವಾಮಿ ಹೋಮ, ಭಜನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಸಂಜೆ 5 ಗಂಟೆಗೆ ನಗರದ ಪ್ರಮುಖ ಬೀದಿಗಳಲ್ಲಿ ಬೆಳ್ಳಿಯ ರಥದಲ್ಲಿ ಮಂಗಳವಾದ್ಯ ಹಾಗೂ ಕೇರಳ ವಾದ್ಯಗಳೊಂದಿಗೆ ಶ್ರೀ ಅಯ್ಯಪ್ಪಸ್ವಾಮಿಯ ಭವ್ಯ ಪಲ್ಲಕ್ಕಿ ಮೆರವಣಿಗೆ ನಡೆಯಿತು. ವಿಶೇಷವಾಗಿ ಬೆಳಿಗ್ಗೆ 6 ಗಂಟೆಗೆ 101 ಲೀಟರ್ ಹಾಲಿನ ಮಹಾಭಿಷೇಕವನ್ನು ಆಯೋಜಿಸಲಾಗಿದ್ದು, ಭಕ್ತಾದಿಗಳು ಹಾಲು ಅಥವಾ ಹಣದ ರೂಪದಲ್ಲಿ ಸಹಕಾರ ನೀಡಿದರು. ಸನ್ನಿಧಿಯ ಎಲ್ಲಾ ಅಯ್ಯಪ್ಪಸ್ವಾಮಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡರಾದ ಶ್ರೀನಾಥ್, ಗಪೂರ್, ರಾಮಾಂಜಿನಪ್ಪ, ರಘು, ಆನಂದ್, ಮೂರ್ತಿ, ನರೇಂದ್ರ , ಮನುಗೌಡ, ದೇವರಾಜ್, ಶ್ರೀನಾಥ್, ಮಂಜುನಾಥ್, ಶ್ರೀನಿವಾಸ್, ಸೇರಿದಂತೆ ಶ್ರೀ ಅಯ್ಯಪ್ಪಸ್ವಾಮಿ ಭಕ್ತಮಂಡಲಿಯ ಬಸವರಾಜು ಗುರುಸ್ವಾಮಿಗಳು, ಪ್ರೇಮ್ ನಗರ ಮುನಿಯಪ್ಪ, ಮಯೂರ ಸರ್ಕಲ್ ಅರ್ಜುನ್, ದೇವರಾಜ್, ಶ್ರೀರಾಮ, ದೇಶದ ಪೇಟೆ ವೆಂಕಟೇಶಪ್ಪ, ಗಣೇಶ್ ಹಾಜರಿದ್ದರು.
    1
    ಶ್ರೀ ಅಯ್ಯಪ್ಪಸ್ವಾಮಿಯ 55ನೇ ವರ್ಷದ ದೀಪಾರಾಧನೆ ಹಾಗೂ ಪಲ್ಲಕ್ಕಿ ಉತ್ಸವ!
ಕೆಪಿಸಿಸಿ ಸಂಯೋಜಕ  ರಾಜೀವ್ ಗೌಡ ವಿಶೇಷ ಪೂಜೆ!
ಶಿಡ್ಲಘಟ್ಟ: ನಗರದ ಅಶೋಕ ರಸ್ತೆಯಲ್ಲಿರುವ ಶ್ರೀ ಕಾಶೀವಿಶ್ವೇಶ್ವರಸ್ವಾಮಿ ಸನ್ನಿಧಿಯಲ್ಲಿ ನೆಲೆಸಿರುವ ಶ್ರೀ ಅಯ್ಯಪ್ಪಸ್ವಾಮಿಯ 55ನೇ ವರ್ಷದ ದೀಪಾರಾಧನೆ ಹಾಗೂ ಪಲ್ಲಕ್ಕಿ ಉತ್ಸವವು ಭಕ್ತಿಭಾವದಿಂದ  ಶನಿವಾರ ನಡೆಯಿತು.
ಶ್ರೀ ಅಯ್ಯಪ್ಪಸ್ವಾಮಿ ಭಕ್ತಮಂಡಲಿಯ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಈ ಸಂದರ್ಭದಲ್ಲಿ ಕೆಪಿಸಿಸಿ ಸಂಯೋಜಕ ಹಾಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಮಾತನಾಡಿ, ಶಿಡ್ಲಘಟ್ಟದಲ್ಲಿ ವರ್ಷಾವರ್ಷ ನಡೆಯುವ ಅಯ್ಯಪ್ಪಸ್ವಾಮಿಯ ಪಡಿ ಪೂಜೆ ಹಾಗೂ ದೀಪಾರಾಧನೆ ಕಾರ್ಯಕ್ರಮ ಅತ್ಯಂತ ಭಕ್ತಿಪೂರ್ಣವಾಗಿ ನಡೆಯುತ್ತಿರುವುದು ಸಂತಸದ ವಿಚಾರ ಎಂದರು. ಭಗವಂತನ ಸೇವೆಗೆ ತಾವು ಕೂಡ ಕೈಜೋಡಿಸಬೇಕೆಂಬ ಸಂಕಲ್ಪದಿಂದ ಈ ಹಿಂದೆ 101 ಲೀಟರ್ ಹಾಲಿನ ಮಹಾಭಿಷೇಕದಲ್ಲಿ ಭಾಗವಹಿಸಿದ್ದೆ, ಇಂದು ಕೂಡ ಹೂವಿನ ಅಲಂಕಾರ, ಕೇರಳ ವಾದ್ಯಗಳು ಸೇರಿದಂತೆ ವಿವಿಧ ಸೇವೆಗಳಲ್ಲಿ ಪಾಲ್ಗೊಳ್ಳುವ ಭಾಗ್ಯ ದೊರೆತಿದೆ ಎಂದು ಹೇಳಿದರು.
ಶಿಡ್ಲಘಟ್ಟದಿಂದ ಸಾವಿರಾರು ಅಯ್ಯಪ್ಪಸ್ವಾಮಿ ಭಕ್ತ ಮಾಲಾಧಾರಿಗಳು ಶಬರಿಮಲೆಗೆ ತೆರಳಿ ಭಗವಂತನ ದರ್ಶನ ಪಡೆಯುತ್ತಾರೆ. ಕೆಲವರು ಒಂದು ವರ್ಷ, ಕೆಲವರು ಮೂರು, ಐದು ವರ್ಷಗಳ ಮಾಲೆ ಧರಿಸಿ, ಇನ್ನೂ ಕೆಲವರು ದಶಕಗಳ ಕಾಲ ಅಯ್ಯಪ್ಪಸ್ವಾಮಿಯ ಮೇಲಿನ ನಂಬಿಕೆಯನ್ನು ಉಳಿಸಿಕೊಂಡಿದ್ದಾರೆ. ಅವರ ಭಕ್ತಿಗೆ ಭಗವಂತನು ಕೃಪೆ ತೋರಿಸಿ ಕೋರಿಕೆಗಳನ್ನು ನೆರವೇರಿಸುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿಯೇ ಎಂದು ರಾಜೀವ್ ಗೌಡ ಹೇಳಿದರು.
ತಮ್ಮ ವೈಯಕ್ತಿಕ ಸಂಕಲ್ಪವನ್ನು ಹಂಚಿಕೊಂಡ ಅವರು, ತಾವು ಕೂಡ ಶಬರಿಮಲೆಗೆ ತೆರಳಿ ಅಯ್ಯಪ್ಪಸ್ವಾಮಿಯ ಸೇವೆ ಸಲ್ಲಿಸುವ ಉದ್ದೇಶ ಹೊಂದಿದ್ದು, ಮೂರು ವರ್ಷಗಳ ಕಾಲ ಮಾಲೆ ಧರಿಸುವ ನಿರ್ಧಾರ ಮಾಡಿಕೊಂಡಿರುವುದಾಗಿ ತಿಳಿಸಿದರು. ಜೊತೆಗೆ ಅಯ್ಯಪ್ಪಸ್ವಾಮಿಯ ಕೃಪೆಯಿಂದ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ ಆಗಲಿ, ರೈತಾಪಿ ವರ್ಗ ಆರ್ಥಿಕವಾಗಿ ಸದೃಢರಾಗಲಿ, ಸಣ್ಣ ವ್ಯಾಪಾರಸ್ಥರು ಹಾಗೂ ರೇಷ್ಮೆ ಉದ್ಯಮ ಮತ್ತಷ್ಟು ಬೆಳೆಯಲಿ ಎಂದು ಪ್ರಾರ್ಥಿಸಿದರು.
ಶಿಡ್ಲಘಟ್ಟ ‘ರೇಷ್ಮೆ ನಗರ’ವಾಗಿ ಮತ್ತಷ್ಟು ಸಮೃದ್ಧಿಯಾಗಲಿ, ದೇವನಹಳ್ಳಿ, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಹೆಚ್ಚು ಅಭಿವೃದ್ಧಿ ಕಾಣಲಿ. ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ದೊರಕಲಿ, ಸಮಯಕ್ಕೆ ಸರಿಯಾಗಿ ಉತ್ತಮ ಮಳೆಯಾಗಿ ಬೆಳೆ ಸಮೃದ್ಧಿಯಾಗಲಿ ಎಂಬುದು ತಮ್ಮ ಕೋರಿಕೆ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 7 ಗಂಟೆಯಿಂದ ಕ್ಷೀರಾಭಿಷೇಕ, ರುದ್ರಾಭಿಷೇಕ, ಗಣಪತಿ ಹೋಮ, ಶ್ರೀ ಅಯ್ಯಪ್ಪಸ್ವಾಮಿ ಹೋಮ, ಭಜನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಸಂಜೆ 5 ಗಂಟೆಗೆ ನಗರದ ಪ್ರಮುಖ ಬೀದಿಗಳಲ್ಲಿ ಬೆಳ್ಳಿಯ ರಥದಲ್ಲಿ ಮಂಗಳವಾದ್ಯ ಹಾಗೂ ಕೇರಳ ವಾದ್ಯಗಳೊಂದಿಗೆ ಶ್ರೀ ಅಯ್ಯಪ್ಪಸ್ವಾಮಿಯ ಭವ್ಯ ಪಲ್ಲಕ್ಕಿ ಮೆರವಣಿಗೆ ನಡೆಯಿತು.
ವಿಶೇಷವಾಗಿ ಬೆಳಿಗ್ಗೆ 6 ಗಂಟೆಗೆ 101 ಲೀಟರ್ ಹಾಲಿನ ಮಹಾಭಿಷೇಕವನ್ನು ಆಯೋಜಿಸಲಾಗಿದ್ದು, ಭಕ್ತಾದಿಗಳು ಹಾಲು ಅಥವಾ ಹಣದ ರೂಪದಲ್ಲಿ ಸಹಕಾರ ನೀಡಿದರು. ಸನ್ನಿಧಿಯ ಎಲ್ಲಾ ಅಯ್ಯಪ್ಪಸ್ವಾಮಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡರಾದ ಶ್ರೀನಾಥ್, ಗಪೂರ್, ರಾಮಾಂಜಿನಪ್ಪ, ರಘು, ಆನಂದ್, ಮೂರ್ತಿ, ನರೇಂದ್ರ , ಮನುಗೌಡ, ದೇವರಾಜ್, ಶ್ರೀನಾಥ್, ಮಂಜುನಾಥ್, ಶ್ರೀನಿವಾಸ್, ಸೇರಿದಂತೆ ಶ್ರೀ ಅಯ್ಯಪ್ಪಸ್ವಾಮಿ ಭಕ್ತಮಂಡಲಿಯ ಬಸವರಾಜು ಗುರುಸ್ವಾಮಿಗಳು, ಪ್ರೇಮ್ ನಗರ ಮುನಿಯಪ್ಪ, ಮಯೂರ ಸರ್ಕಲ್ ಅರ್ಜುನ್, ದೇವರಾಜ್, ಶ್ರೀರಾಮ, ದೇಶದ ಪೇಟೆ ವೆಂಕಟೇಶಪ್ಪ, ಗಣೇಶ್  ಹಾಜರಿದ್ದರು.
    user_NAYAN NEWS
    NAYAN NEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    5 hrs ago
  • Post by Shashi Kumar
    1
    Post by Shashi Kumar
    user_Shashi Kumar
    Shashi Kumar
    Journalist ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    13 hrs ago
  • 2028ಕ್ಕೆ ಶಾಸಕ ಬಿ.ಎನ್.ರವಿಕುಮಾರ್ ರವರು ಉಸ್ತುವಾರಿ ಸಚಿವರಾಗಬೇಕು; ಜೆಡಿಎಸ್ ಮುಖಂಡ ರಮೇಶ್ ಕನಸು!
    1
    2028ಕ್ಕೆ ಶಾಸಕ ಬಿ.ಎನ್.ರವಿಕುಮಾರ್ ರವರು ಉಸ್ತುವಾರಿ ಸಚಿವರಾಗಬೇಕು; ಜೆಡಿಎಸ್ ಮುಖಂಡ ರಮೇಶ್ ಕನಸು!
    user_NAYAN NEWS
    NAYAN NEWS
    ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    10 hrs ago
  • बेंगलुरु में दहेज प्रताड़ना का एक गंभीर मामला सामने आया है। छब्बीस वर्षीय गानवी और सूरज का विवाह हाल ही में हुआ था। आरोप है कि शादी के तुरंत बाद ही ससुराल पक्ष ने 40 लाख रुपये दहेज की मांग को लेकर गानवी को प्रताड़ित करना शुरू कर दिया। लगातार मानसिक और शारीरिक उत्पीड़न से तंग आकर गानवी ने परिजनों को अपनी पीड़ा बताई। शिकायत के बाद पुलिस ने मामले की जांच शुरू कर दी है। दहेज उत्पीड़न से संबंधित धाराओं में केस दर्ज कर आगे की कानूनी कार्रवाई की जा रही है
    1
    बेंगलुरु में दहेज प्रताड़ना का एक गंभीर मामला सामने आया है। छब्बीस वर्षीय गानवी और सूरज का विवाह हाल ही में हुआ था। आरोप है कि शादी के तुरंत बाद ही ससुराल पक्ष ने 40 लाख रुपये दहेज की मांग को लेकर गानवी को प्रताड़ित करना शुरू कर दिया। लगातार मानसिक और शारीरिक उत्पीड़न से तंग आकर गानवी ने परिजनों को अपनी पीड़ा बताई।
शिकायत के बाद पुलिस ने मामले की जांच शुरू कर दी है। दहेज उत्पीड़न से संबंधित धाराओं में केस दर्ज कर आगे की कानूनी कार्रवाई की जा रही है
    user_बब्लू लाला
    बब्लू लाला
    Hosakote, Bengaluru Rural•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.