logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 to subscribe my channel

46 min ago
user_The Law BITS
The Law BITS
Administrative attorney ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
46 min ago

Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 to subscribe my channel

More news from ಕರ್ನಾಟಕ and nearby areas
  • Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 to subscribe my channel
    1
    Supreme Court: Interim Protection Does Not Bar Filing of Chargesheet.
Case: Arun Kumar Mandal v. State of Jharkhand
*Appeal (Crl.) No(s). 2130/2026
Supreme Court: Interim Protection Does Not Bar Filing of Chargesheet.
Case: Arun Kumar Mandal v. State of Jharkhand
*Appeal (Crl.) No(s). 2130/2026
to subscribe my channel
    user_The Law BITS
    The Law BITS
    Administrative attorney ಚಿಕ್ಕೋಡಿ, ಬೆಳಗಾವಿ, ಕರ್ನಾಟಕ•
    46 min ago
  • माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,
    1
    माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे 
खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,
    user_Tanaji Sutar
    Tanaji Sutar
    Local News Reporter Chikodi, Belagavi•
    17 hrs ago
  • ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು
    1
    ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ 
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು.
1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    5 hrs ago
  • ಸಚಿವಸ್ಥಾನದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಏನು ಹೇಳಿದಾರೆ ಕೇಳಿ ಬೆಳಗಾವಿ ಇಂದು ಪತ್ರಿಕಾ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ
    1
    ಸಚಿವಸ್ಥಾನದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಏನು ಹೇಳಿದಾರೆ ಕೇಳಿ 
ಬೆಳಗಾವಿ ಇಂದು ಪತ್ರಿಕಾ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    19 min ago
  • *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಗೌತಮ್ ಲಕ್ಷ್ಮಣ್ ಭಜಂತ್ರಿ ಮೃತಪಟ್ಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಘಟನೆ ನಡೆದು ಕುಟುಂಬಸ್ಥರು ಆಘಾತದಲ್ಲಿದ್ದು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ​ಈ ಹಿನ್ನೆಲೆಯಲ್ಲಿ ನಿಡಗುಂದಿ ಗ್ರಾಮಕ್ಕೆ ತೆರಳಿದ ಕುಡಚಿ ಕ್ಷೇತ್ರದ ಶಾಸಕರಾದ ಮಹೇಂದ್ರ ತಮ್ಮನವರ್ ಅವರು, ಮೃತ ಗೌತಮ್ ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಗೆ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಮಗುವನ್ನು ಕಳೆದುಕೊಂಡ ಪೋಷಕರ ನೋವಿನಲ್ಲಿ ಭಾಗಿಯಾದ ಶಾಸಕರು, ಕುಟುಂಬಕ್ಕೆ ಧೈರ್ಯ ತುಂಬಿದರು. *ಬೈಟ್* ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಂದ್ರ ತಮ್ಮನವರ್, "ವಿದ್ಯಾರ್ಥಿಯ ಸಾವಿನ ಕುರಿತು ಯಾವುದೇ ಮುಚ್ಚುಮರೆ ಇಲ್ಲದೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ತಪ್ಪಿತಸ್ಥರು ಯಾರೇ ಆಗಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು. ​ಜೊತೆಗೆ, ಸರ್ಕಾರದ ವತಿಯಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಿಸುವುದಾಗಿಯೂ ಶಾಸಕರು ಭರವಸೆ ನೀಡಿದ್ದಾರೆ. ಈ ವೇಳೆ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ ಲೋಕೇಶ್ ನಸಲಾಪುರೆ 85 ನ್ಯೂಸ್ box ಕನ್ನಡ
    1
    *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ*

ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
*ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ*
ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಗೌತಮ್ ಲಕ್ಷ್ಮಣ್ ಭಜಂತ್ರಿ ಮೃತಪಟ್ಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಘಟನೆ ನಡೆದು ಕುಟುಂಬಸ್ಥರು ಆಘಾತದಲ್ಲಿದ್ದು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.
​ಈ ಹಿನ್ನೆಲೆಯಲ್ಲಿ ನಿಡಗುಂದಿ ಗ್ರಾಮಕ್ಕೆ ತೆರಳಿದ ಕುಡಚಿ ಕ್ಷೇತ್ರದ ಶಾಸಕರಾದ ಮಹೇಂದ್ರ ತಮ್ಮನವರ್ ಅವರು, ಮೃತ ಗೌತಮ್ ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಗೆ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಮಗುವನ್ನು ಕಳೆದುಕೊಂಡ ಪೋಷಕರ ನೋವಿನಲ್ಲಿ ಭಾಗಿಯಾದ ಶಾಸಕರು, ಕುಟುಂಬಕ್ಕೆ ಧೈರ್ಯ ತುಂಬಿದರು.
*ಬೈಟ್*
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಂದ್ರ ತಮ್ಮನವರ್, "ವಿದ್ಯಾರ್ಥಿಯ ಸಾವಿನ ಕುರಿತು ಯಾವುದೇ ಮುಚ್ಚುಮರೆ ಇಲ್ಲದೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ತಪ್ಪಿತಸ್ಥರು ಯಾರೇ ಆಗಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು.
​ಜೊತೆಗೆ, ಸರ್ಕಾರದ ವತಿಯಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಿಸುವುದಾಗಿಯೂ ಶಾಸಕರು ಭರವಸೆ ನೀಡಿದ್ದಾರೆ. ಈ ವೇಳೆ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ ಲೋಕೇಶ್ ನಸಲಾಪುರೆ 85 ನ್ಯೂಸ್ box ಕನ್ನಡ
    user_Vajramani nasalapure
    Vajramani nasalapure
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    3 hrs ago
  • ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ..! ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಶಶಿಕಾಂತ ಪಡಸಲಗಿ ಹೇಳಿಕೆ
    1
    ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ..!
ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಶಶಿಕಾಂತ ಪಡಸಲಗಿ ಹೇಳಿಕೆ
    user_Santosh Badakambi
    Santosh Badakambi
    Teacher ಅಥಣಿ, ಬೆಳಗಾವಿ, ಕರ್ನಾಟಕ•
    6 hrs ago
  • ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ
    4
    ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ 
ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ
    user_Mahanagar news
    Mahanagar news
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    19 hrs ago
  • ಕುಡಚಿ ಮತಕ್ಷೇತ್ರದ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ಮಹೇಶ ತಮ್ಮಣವರ ಸುಟ್ಟಟ್ಟಿ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಧ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.
    1
    ಕುಡಚಿ ಮತಕ್ಷೇತ್ರದ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ಮಹೇಶ ತಮ್ಮಣವರ
ಸುಟ್ಟಟ್ಟಿ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಧ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.