logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಸಂಪಾಜೆ ಸಮೀಪ ಕರ್ತೋಕಜಿಯಲ್ಲಿ ಹೆದ್ದಾರಿಗೆ ಉರುಳಿದ ಬಂಡೆ, ಸಂಚಾರ ವ್ಯತ್ಯಯ ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರ್ತೋಜಿ ಬಳಿ ರಸ್ತೆಗೆ ಬಂದೆ ಉರುಳಿದ್ದು ವಾಹನ ಸವಾರರು ಎಚ್ಚರದಿಂದ ಸಂಚರಿಸುವಂತೆ ಕೋರಲಾಗಿದೆ.

1 hr ago
user_Kodagu Updates
Kodagu Updates
ಮಡಿಕೇರಿ, ಕೊಡಗು, ಕರ್ನಾಟಕ•
1 hr ago

ಸಂಪಾಜೆ ಸಮೀಪ ಕರ್ತೋಕಜಿಯಲ್ಲಿ ಹೆದ್ದಾರಿಗೆ ಉರುಳಿದ ಬಂಡೆ, ಸಂಚಾರ ವ್ಯತ್ಯಯ ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರ್ತೋಜಿ ಬಳಿ ರಸ್ತೆಗೆ ಬಂದೆ ಉರುಳಿದ್ದು ವಾಹನ ಸವಾರರು ಎಚ್ಚರದಿಂದ ಸಂಚರಿಸುವಂತೆ ಕೋರಲಾಗಿದೆ.

More news from ಕರ್ನಾಟಕ and nearby areas
  • ಸಂಪಾಜೆ ಸಮೀಪ ಕರ್ತೋಕಜಿಯಲ್ಲಿ ಹೆದ್ದಾರಿಗೆ ಉರುಳಿದ ಬಂಡೆ, ಸಂಚಾರ ವ್ಯತ್ಯಯ ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರ್ತೋಜಿ ಬಳಿ ರಸ್ತೆಗೆ ಬಂದೆ ಉರುಳಿದ್ದು ವಾಹನ ಸವಾರರು ಎಚ್ಚರದಿಂದ ಸಂಚರಿಸುವಂತೆ ಕೋರಲಾಗಿದೆ.
    1
    ಸಂಪಾಜೆ ಸಮೀಪ ಕರ್ತೋಕಜಿಯಲ್ಲಿ ಹೆದ್ದಾರಿಗೆ ಉರುಳಿದ ಬಂಡೆ, ಸಂಚಾರ ವ್ಯತ್ಯಯ
ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕರ್ತೋಜಿ ಬಳಿ ರಸ್ತೆಗೆ ಬಂದೆ ಉರುಳಿದ್ದು ವಾಹನ ಸವಾರರು ಎಚ್ಚರದಿಂದ ಸಂಚರಿಸುವಂತೆ ಕೋರಲಾಗಿದೆ.
    user_Kodagu Updates
    Kodagu Updates
    ಮಡಿಕೇರಿ, ಕೊಡಗು, ಕರ್ನಾಟಕ•
    1 hr ago
  • All About,Anyone when if question them for Transparency they will Anytime Speak Contridectary Statements and blaming the Residents *ಭಾರತ ನಲ್ಲಿ ವೈರಲ್*
    1
    All About,Anyone when if question them for Transparency they will Anytime Speak Contridectary Statements and blaming the Residents 
*ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    3 hrs ago
  • ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ ಕನ್ನಡ ಸ್ಯಾಂಡಲ್ ವುಡ್ ಹೀರೋ ರಾವಣ ಪಾತ್ರದಲ್ಲಿ ಯಶ್ ಅವರು ಕಂಡುಬಂದ ದೃಶ್ಯ
    1
    ಕನ್ನಡ ಸ್ಯಾಂಡಲ್ ವುಡ್ ಹೀರೋ  ರಾವಣ ಪಾತ್ರದಲ್ಲಿ  ಯಶ್ ಅವರು  ಕಂಡುಬಂದ ದೃಶ್ಯ  
ಕನ್ನಡ ಸ್ಯಾಂಡಲ್ ವುಡ್ ಹೀರೋ  ರಾವಣ ಪಾತ್ರದಲ್ಲಿ  ಯಶ್ ಅವರು  ಕಂಡುಬಂದ ದೃಶ್ಯ
    user_ವೇದಾ ರಣ್ಯಾ
    ವೇದಾ ರಣ್ಯಾ
    ಮೈಸೂರು, ಮೈಸೂರು, ಕರ್ನಾಟಕ•
    5 hrs ago
  • ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
    1
    ಕಾವೇರಿ ನೀರು ಬಿಡುಗಡೆ ವಿರೋಧಿಸಿ ಮೈಸೂರು_ ನಂಜನಗೂಡು ರಸ್ತೆ ತಡೆ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಮೈಸೂರು–ಊಟಿ ರಸ್ತೆಯ ನಂಜನಗೂಡು ಬಿ.ಡಿ.ಒ. ಕಚೇರಿ ಎದುರು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ರಾಜ್ಯದ ನೀರಿನ ಹಿತಾಸಕ್ತಿಯನ್ನು ಕಾಪಾಡುವಂತೆ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • ಕಬಿನಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ನದಿ ದಂಡೆಯ ಜನರಿಗೆ ಎಚ್ಚರಿಕೆ ಮೈಸೂರು, ಆ.1: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಹಿನ್ನೆಲೆ ಕಬಿನಿ ಜಲಾಶಯಕ್ಕೆ 15,500 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕಬಿನಿ ನದಿಯ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ದಂಡೆಯ ನಿವಾಸಿಗಳು ಎಚ್ಚರಿಕೆಯಿಂದ ಇರಲು ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ. ನದಿಗೆ ಇಳಿಯುವುದು, ಮೀನುಗಾರಿಕೆ ಹಾಗೂ ಅನಗತ್ಯವಾಗಿ ನದಿ ದಾಟುವುದನ್ನು ತಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದು, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.
    1
    ಕಬಿನಿ ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ನದಿ ದಂಡೆಯ ಜನರಿಗೆ ಎಚ್ಚರಿಕೆ
ಮೈಸೂರು, ಆ.1: ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯ ಹಿನ್ನೆಲೆ ಕಬಿನಿ ಜಲಾಶಯಕ್ಕೆ 15,500 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ 10,000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಕಬಿನಿ ನದಿಯ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ದಂಡೆಯ ನಿವಾಸಿಗಳು ಎಚ್ಚರಿಕೆಯಿಂದ ಇರಲು ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ತಗ್ಗು ಪ್ರದೇಶದ ನಿವಾಸಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತಿಳಿಸಲಾಗಿದೆ. ನದಿಗೆ ಇಳಿಯುವುದು, ಮೀನುಗಾರಿಕೆ ಹಾಗೂ ಅನಗತ್ಯವಾಗಿ ನದಿ ದಾಟುವುದನ್ನು ತಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದು, ಅಧಿಕೃತ ಮಾಹಿತಿಯನ್ನಷ್ಟೇ ನಂಬುವಂತೆ ಸಾರ್ವಜನಿಕರಿಗೆ ಸೂಚಿಸಿದ್ದಾರೆ.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    2 hrs ago
  • ವಿಶ್ವಕಪ್ ಕಬಡ್ಡಿ ಚಾಂಪಿಯನ್ ಸುರತ್ಕಲ್ ‌ನ ಧನಲಕ್ಷ್ಮೀ ಪೂಜಾರಿಗೆ ಆದಾಯ ತೆರಿಗೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ವಿಶ್ವಕಪ್ ಕಬಡ್ಡಿ ಚಾಂಪಿಯನ್ ನಮ್ಮ ಸುರತ್ಕಲ್‌ನ ಹೆಮ್ಮೆಯ ಪುತ್ರಿ ಕು. ಧನಲಕ್ಷ್ಮೀ ಪೂಜಾರಿ ಅವರಿಗೆ ಗುಜರಾತ್‌ನ ಅಹಮದಾಬಾದ್‌ನ ಆದಾಯ ತೆರಿಗೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ದೊರೆತಿರುವುದು ಸಂತಸದ ಹಾಗೂ ಹೆಮ್ಮೆಯ ವಿಷಯ. ಈ ಅವಕಾಶಕ್ಕೆ ಸಹಕರಿಸಿದ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ, ಇಲಾಖೆಯ ಅಧಿಕಾರಿಗಳಿಗೆ ಹಾಗೂ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು.
    1
    ವಿಶ್ವಕಪ್ ಕಬಡ್ಡಿ ಚಾಂಪಿಯನ್ ಸುರತ್ಕಲ್ ‌ನ ಧನಲಕ್ಷ್ಮೀ ಪೂಜಾರಿಗೆ ಆದಾಯ ತೆರಿಗೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ
ವಿಶ್ವಕಪ್ ಕಬಡ್ಡಿ ಚಾಂಪಿಯನ್ ನಮ್ಮ ಸುರತ್ಕಲ್‌ನ ಹೆಮ್ಮೆಯ ಪುತ್ರಿ ಕು. ಧನಲಕ್ಷ್ಮೀ ಪೂಜಾರಿ ಅವರಿಗೆ ಗುಜರಾತ್‌ನ ಅಹಮದಾಬಾದ್‌ನ ಆದಾಯ ತೆರಿಗೆ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ದೊರೆತಿರುವುದು ಸಂತಸದ ಹಾಗೂ ಹೆಮ್ಮೆಯ ವಿಷಯ.
ಈ ಅವಕಾಶಕ್ಕೆ ಸಹಕರಿಸಿದ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರಿಗೆ, ಇಲಾಖೆಯ ಅಧಿಕಾರಿಗಳಿಗೆ ಹಾಗೂ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜೀ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹೃತ್ಪೂರ್ವಕ ಧನ್ಯವಾದಗಳು.
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
  • ಮಂಡ್ಯದ ಚಿರುಮರಿಗೆ ಫಿದಾ ಆದ ನಟಿ ಅಭಿಮಾನಿ ಗಳಿಗೆ ಸೆಲ್ಫಿ ನೀಡುವಾಗಲು ಚಿರುಮುರಿ ಬಿಡದೆ ತಿಂದ ರಾಗಿಣಿ ಮಂಡ್ಯ- ತಮ್ಮ ಚಲನಚಿತ್ರದ ಪ್ರಮೋಷನ್ ಗಾಗಿ ಮಂಡ್ಯ ಸಂಜೆ ಥಿಯೇಟರ್ ಗೆ ಭೇಟಿ ನೀಡಿದ್ದ ನಟಿ ರಾಗಿಣಿ ಅತ್ಯಂತ ಪ್ರಿಯ ಮಂಡ್ಯದ ಚುರುಮುರಿ ಸವಿದ ಅಪರೂಪದ ಘಟನೆ ಮಂಡ್ಯ ಸಂಜೆಯ ಸರ್ಕಲ್ ನಲ್ಲಿ ಜರುಗಿತು. ಮಂಡ್ಯ ಸಂಜೆ ಥಿಯೇಟರ್ ನಲ್ಲಿ ನಡೆಯುತ್ತಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿ ಚಲನಚಿತ್ರ ದಲ್ಲಿ ನಾಯಕಿ ನಟಿಯಾಗಿ ನಟಿಸಿರುವ ರಾಗಿಣಿ ಯವರು ಮಂಡ್ಯಕ್ಕೆ ಬಂದಾಗ ಅಲ್ಲೇ ಥಿಯೇಟರ್ನಲ್ಲಿ ಮಾರಾಟ ಮಾಡುತ್ತಿದ್ದ ಚುರುಮುರಿಯನ್ನು ಪ್ರೀತಿಯಿಂದ ಸವಿದರು. ಅಭಿಮಾನಿಗಳು ಸೆಲ್ಫಿಗಾಗಿ ಹೋಗಿದ್ದರು ಕೈಯಲ್ಲಿ ಇದ್ದ ಚುರುಮುರಿಯನ್ನು ಬಿಡದೆ ಸೆಲ್ಫಿ ನೀಡಿದರು
    1
    ಮಂಡ್ಯದ ಚಿರುಮರಿಗೆ ಫಿದಾ ಆದ ನಟಿ ಅಭಿಮಾನಿ ಗಳಿಗೆ ಸೆಲ್ಫಿ ನೀಡುವಾಗಲು ಚಿರುಮುರಿ ಬಿಡದೆ ತಿಂದ ರಾಗಿಣಿ
ಮಂಡ್ಯ- ತಮ್ಮ ಚಲನಚಿತ್ರದ ಪ್ರಮೋಷನ್ ಗಾಗಿ ಮಂಡ್ಯ ಸಂಜೆ ಥಿಯೇಟರ್ ಗೆ ಭೇಟಿ ನೀಡಿದ್ದ ನಟಿ ರಾಗಿಣಿ ಅತ್ಯಂತ ಪ್ರಿಯ ಮಂಡ್ಯದ ಚುರುಮುರಿ ಸವಿದ ಅಪರೂಪದ ಘಟನೆ ಮಂಡ್ಯ ಸಂಜೆಯ ಸರ್ಕಲ್ ನಲ್ಲಿ ಜರುಗಿತು.
ಮಂಡ್ಯ ಸಂಜೆ ಥಿಯೇಟರ್ ನಲ್ಲಿ ನಡೆಯುತ್ತಿರುವ ಸರ್ಕಾರಿ ನ್ಯಾಯಬೆಲೆ ಅಂಗಡಿ ಚಲನಚಿತ್ರ ದಲ್ಲಿ ನಾಯಕಿ ನಟಿಯಾಗಿ ನಟಿಸಿರುವ ರಾಗಿಣಿ ಯವರು ಮಂಡ್ಯಕ್ಕೆ ಬಂದಾಗ ಅಲ್ಲೇ ಥಿಯೇಟರ್ನಲ್ಲಿ ಮಾರಾಟ ಮಾಡುತ್ತಿದ್ದ ಚುರುಮುರಿಯನ್ನು ಪ್ರೀತಿಯಿಂದ ಸವಿದರು.
ಅಭಿಮಾನಿಗಳು ಸೆಲ್ಫಿಗಾಗಿ ಹೋಗಿದ್ದರು ಕೈಯಲ್ಲಿ ಇದ್ದ ಚುರುಮುರಿಯನ್ನು ಬಿಡದೆ ಸೆಲ್ಫಿ ನೀಡಿದರು
    user_Arunprasad G B
    Arunprasad G B
    Local News Reporter ಮಂಡ್ಯ, ಮಂಡ್ಯ, ಕರ್ನಾಟಕ•
    3 hrs ago
  • "ಬಿಜೆಪಿಯವರು ನನ್ನ ಪ್ಯಾಂಟ್-ಅಂಗಿ ಹರಿಯುತ್ತಿದ್ದಾರೆ" : ಡಿಕೆಶಿ ವ್ಯಂಗ್ಯ ರಾಜ್ಯದಲ್ಲಿ ನಿರಂತರ ಮಳೆಯ ಪರಿಣಾಮ ಜಲಾಶಯಗಳು ವೇಗವಾಗಿ ಭರ್ತಿಯಾಗುತ್ತಿದ್ದು, ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಹೋರಾಟಗಾರರು ಜಲಾಶಯಗಳ ಬಳಿ ತೆರಳಬಾರದು ಹಾಗೂ ನೀರು ಬಿಡುವುದಿಲ್ಲ ಎಂದು ನದಿಗಳಿಗೆ ಇಳಿದು ಪ್ರತಿಭಟನೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದರು. ಮೈಸೂರಿನಲ್ಲಿ ಮಾತನಾಡಿದ ಅವರು, “ಆ ರೀತಿ ನದಿಗೆ ಇಳಿದರೆ ಕೊಚ್ಚಿಕೊಂಡು ಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು. ಇದೇ ವೇಳೆ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ರದ್ದಾಗಿದೆ ಎಂದು ತಿಳಿಸಿದರು. “ಪ್ರಸ್ತುತ ಪರಿಸ್ಥಿತಿ ಸೂಕ್ತವಾಗಿಲ್ಲದ ಕಾರಣ ಅವರು ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆ ನಡೆದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ. ಪರಿಸ್ಥಿತಿ ಸಹಜವಾದ ಬಳಿಕ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ” ಎಂದರು. ಬಿಜೆಪಿ ಹೋರಾಟಗಳ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಹೋರಾಟದ ಹೆಸರಿನಲ್ಲಿ ನನ್ನ ಪ್ಯಾಂಟ್, ಅಂಗಿಯನ್ನೇ ಹರಿಯುತ್ತಿದ್ದಾರೆ. ಕರ್ನಾಟಕದ ಸಂಸದರು ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡ್ಯಾಂಗೆ ಬಾಗಿನ ಅರ್ಪಿಸುವ ಬಗ್ಗೆ ಹೇಗೆ ಮಾತನಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.
    1
    "ಬಿಜೆಪಿಯವರು ನನ್ನ ಪ್ಯಾಂಟ್-ಅಂಗಿ ಹರಿಯುತ್ತಿದ್ದಾರೆ" : ಡಿಕೆಶಿ ವ್ಯಂಗ್ಯ
ರಾಜ್ಯದಲ್ಲಿ ನಿರಂತರ ಮಳೆಯ ಪರಿಣಾಮ ಜಲಾಶಯಗಳು ವೇಗವಾಗಿ ಭರ್ತಿಯಾಗುತ್ತಿದ್ದು, ಹೆಚ್ಚುವರಿ ನೀರನ್ನು ಹೊರಬಿಡುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಹೋರಾಟಗಾರರು ಜಲಾಶಯಗಳ ಬಳಿ ತೆರಳಬಾರದು ಹಾಗೂ ನೀರು ಬಿಡುವುದಿಲ್ಲ ಎಂದು ನದಿಗಳಿಗೆ ಇಳಿದು ಪ್ರತಿಭಟನೆ ನಡೆಸಬಾರದು ಎಂದು ಎಚ್ಚರಿಕೆ ನೀಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, “ಆ ರೀತಿ ನದಿಗೆ ಇಳಿದರೆ ಕೊಚ್ಚಿಕೊಂಡು ಹೋಗುವ ಅಪಾಯವಿದೆ. ಜೀವ ಅಮೂಲ್ಯವಾದದ್ದು. ಯಾರೂ ಇಂತಹ ಸಾಹಸಕ್ಕೆ ಕೈ ಹಾಕಬಾರದು” ಎಂದು ಮನವಿ ಮಾಡಿದರು.
ಇದೇ ವೇಳೆ ಆಗಸ್ಟ್ 3ರಂದು ರಾಜ್ಯಕ್ಕೆ ಆಗಮಿಸಬೇಕಿದ್ದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಭೇಟಿ ರದ್ದಾಗಿದೆ ಎಂದು ತಿಳಿಸಿದರು. “ಪ್ರಸ್ತುತ ಪರಿಸ್ಥಿತಿ ಸೂಕ್ತವಾಗಿಲ್ಲದ ಕಾರಣ ಅವರು ಬರುತ್ತಿಲ್ಲ. ಶಾಂತ ವಾತಾವರಣದಲ್ಲಿ ಚರ್ಚೆ ನಡೆದರೆ ಮಾತ್ರ ಉತ್ತಮ ಫಲಿತಾಂಶ ಸಿಗುತ್ತದೆ. ಪರಿಸ್ಥಿತಿ ಸಹಜವಾದ ಬಳಿಕ ಅವರು ರಾಜ್ಯಕ್ಕೆ ಆಗಮಿಸಲಿದ್ದಾರೆ” ಎಂದರು.
ಬಿಜೆಪಿ ಹೋರಾಟಗಳ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ಹೋರಾಟದ ಹೆಸರಿನಲ್ಲಿ ನನ್ನ ಪ್ಯಾಂಟ್, ಅಂಗಿಯನ್ನೇ ಹರಿಯುತ್ತಿದ್ದಾರೆ. ಕರ್ನಾಟಕದ ಸಂಸದರು ರಾಜ್ಯದ ಪರವಾಗಿ ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಡ್ಯಾಂಗೆ ಬಾಗಿನ ಅರ್ಪಿಸುವ ಬಗ್ಗೆ ಹೇಗೆ ಮಾತನಾಡಲು ಸಾಧ್ಯ?” ಎಂದು ವ್ಯಂಗ್ಯವಾಡಿದರು.
    user_Ashwini
    Ashwini
    ಮೈಸೂರು, ಮೈಸೂರು, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.