logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಂದೆಯನ್ನು ಕಳೆದುಕೊಂಡ ಮಗುವಿನ ದು: ಖ ನೋಡಿ ಕಣ್ಣಾಲೆಗಳು ತುಂಬಿ ಬರುವವು ತಂದೆಯನ್ನು ಕಳೆದುಕೊಂಡ ಮಗುವಿನ ದು: ಖ ನೋಡಿ ಕಣ್ಣಾಲೆಗಳು ತುಂಬಿ ಬರುವವು

5 hrs ago
user_GV NEWS
GV NEWS
ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
5 hrs ago

ತಂದೆಯನ್ನು ಕಳೆದುಕೊಂಡ ಮಗುವಿನ ದು: ಖ ನೋಡಿ ಕಣ್ಣಾಲೆಗಳು ತುಂಬಿ ಬರುವವು ತಂದೆಯನ್ನು ಕಳೆದುಕೊಂಡ ಮಗುವಿನ ದು: ಖ ನೋಡಿ ಕಣ್ಣಾಲೆಗಳು ತುಂಬಿ ಬರುವವು

More news from ಕರ್ನಾಟಕ and nearby areas
  • ತಂದೆಯನ್ನು ಕಳೆದುಕೊಂಡ ಮಗುವಿನ ದು: ಖ ನೋಡಿ ಕಣ್ಣಾಲೆಗಳು ತುಂಬಿ ಬರುವವು ತಂದೆಯನ್ನು ಕಳೆದುಕೊಂಡ ಮಗುವಿನ ದು: ಖ ನೋಡಿ ಕಣ್ಣಾಲೆಗಳು ತುಂಬಿ ಬರುವವು
    1
    ತಂದೆಯನ್ನು ಕಳೆದುಕೊಂಡ ಮಗುವಿನ ದು: ಖ ನೋಡಿ  ಕಣ್ಣಾಲೆಗಳು ತುಂಬಿ ಬರುವವು
ತಂದೆಯನ್ನು ಕಳೆದುಕೊಂಡ ಮಗುವಿನ ದು: ಖ ನೋಡಿ  ಕಣ್ಣಾಲೆಗಳು ತುಂಬಿ ಬರುವವು
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    5 hrs ago
  • ದೌರ್ಜನ್ಯ ಕಂಡುಬಂದರೆ 1098ಕ್ಕೆ ಮಾಹಿತಿ ನೀಡಿ: ನ್ಯಾಯಾಧೀಶ ಬಸವರಾಜ 🔴 ಮಕ್ಕಳ ಸುರಕ್ಷತೆ ಕುರಿತು ಜಮಖಂಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ
    1
    ದೌರ್ಜನ್ಯ ಕಂಡುಬಂದರೆ 1098ಕ್ಕೆ ಮಾಹಿತಿ ನೀಡಿ: ನ್ಯಾಯಾಧೀಶ ಬಸವರಾಜ 🔴 ಮಕ್ಕಳ ಸುರಕ್ಷತೆ ಕುರಿತು ಜಮಖಂಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    12 hrs ago
  • ಶಾಲೆಯ ಮೇಲ್ಛಾವಣಿ ಕುಸಿತ: ಐವರು ವಿದ್ಯಾರ್ಥಿಗಳಿಗೆ ಗಾಯ, ಕೂಡಲೇ ಶಾಲಾ ಕಟ್ಟಡ ದುರಸ್ತಿಗೆ ಆಡಳಿತ ಮಂಡಳಿಗೆ ಸೂಚನೆ: ಸಿಇಓ ಗಜಾನನ ಬಾಲೆ
    1
    ಶಾಲೆಯ ಮೇಲ್ಛಾವಣಿ ಕುಸಿತ: ಐವರು ವಿದ್ಯಾರ್ಥಿಗಳಿಗೆ ಗಾಯ, ಕೂಡಲೇ ಶಾಲಾ ಕಟ್ಟಡ ದುರಸ್ತಿಗೆ ಆಡಳಿತ ಮಂಡಳಿಗೆ ಸೂಚನೆ: ಸಿಇಓ ಗಜಾನನ ಬಾಲೆ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    6 hrs ago
  • ದಿನಾಂಕ 3/9/2026 ರಂದು ಶಿಕ್ಷಕರ ದಿನಾಚರಣೆ ನಿಮಿತ್ಯವಾಗಿ ರಕ್ತದಾನ ಶಿಬಿರದಲ್ಲಿ ಜಿಲ್ಲೆಯ ಎಲ್ಲ ತಾಲೂಕಿನಿಂದ ಈ ಶಿಬಿರದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಪಂಚಾಯತ್ ಬೆಳಗಾವಿ ಸಿ ಇ ಓ ರಾಹುಲ್ ಸಿಂಧೆ ಮನವಿ ಮಾಡಿದ್ದಾರೆ.
    1
    ದಿನಾಂಕ 3/9/2026 ರಂದು ಶಿಕ್ಷಕರ ದಿನಾಚರಣೆ ನಿಮಿತ್ಯವಾಗಿ ರಕ್ತದಾನ ಶಿಬಿರದಲ್ಲಿ ಜಿಲ್ಲೆಯ ಎಲ್ಲ ತಾಲೂಕಿನಿಂದ ಈ ಶಿಬಿರದಲ್ಲಿ ಪಾಲ್ಗೊಳ್ಳಲು ಜಿಲ್ಲಾ ಪಂಚಾಯತ್ ಬೆಳಗಾವಿ ಸಿ ಇ ಓ ರಾಹುಲ್ ಸಿಂಧೆ ಮನವಿ ಮಾಡಿದ್ದಾರೆ.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    8 hrs ago
  • ಬಳ್ಳಾರಿ ಚಲೋ — ಜನರಿಗಾಗಿ, ನ್ಯಾಯಕ್ಕಾಗಿ, ಕರ್ನಾಟಕಕ್ಕಾಗಿ! ಬಳ್ಳಾರಿ ಚಲೋ — ಜನರಿಗಾಗಿ, ನ್ಯಾಯಕ್ಕಾಗಿ, ಕರ್ನಾಟಕಕ್ಕಾಗಿ! ಇಂದು ಬಳ್ಳಾರಿ ಚಲೋ ಯಾತ್ರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಜಿ, ಶ್ರೀ ಎನ್. ರವಿಕುಮಾರ್ ಜಿ, ಶ್ರೀ ಸಿ.ಟಿ. ರವಿ ಜಿ, ಶ್ರೀ ಶ್ರೀರಾಮುಲು ಜಿ ಸೇರಿದಂತೆ ಅನೇಕ ಹಿರಿಯ ನಾಯಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನಕ್ಕೆ ಧ್ವನಿಗೂಡಿಸಿದೆ. ಕರ್ನಾಟಕದ ರೈತರು, ಮಹಿಳೆಯರು, ದಲಿತರು, ಯುವಕರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಕಾಂಗ್ರೆಸ್ ಸರ್ಕಾರ ಇಂದು ಆಡಳಿತ ನಡೆಸುವುದಕ್ಕಿಂತ ಭ್ರಷ್ಟಾಚಾರ ಮತ್ತು ಲೂಟಿಯಲ್ಲಿ ತೊಡಗಿದೆ ಎಂಬುದು ರಾಜ್ಯದ ಜನರ ಆರೋಪವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ, ರೈತರ ಸಮಸ್ಯೆಗಳ ನಿರ್ಲಕ್ಷ್ಯ, ಮಹಿಳಾ ವಿರೋಧಿ ನೀತಿಗಳು, ದಲಿತ ವಿರೋಧಿ ನಡೆ, ಯುವಕರಿಗೆ ಉದ್ಯೋಗದ ಕೊರತೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿನ ವೈಫಲ್ಯ—ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ. ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ರೈತರ ಕಣ್ಣೀರನ್ನು ಒರೆಸಬೇಕಾದ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ. ಇದು ಕೇವಲ ಒಂದು ಯಾತ್ರೆಯಲ್ಲ; ಇದು ರೈತರ ಧ್ವನಿ, ಯುವಕರ ಧ್ವನಿ, ಮಹಿಳೆಯರ ಧ್ವನಿ, ದಲಿತರ ಧ್ವನಿ ಮತ್ತು ಕರ್ನಾಟಕದ ಸಾಮಾನ್ಯ ಜನರ ಧ್ವನಿ! ಜನವಿರೋಧಿ, ರೈತವಿರೋಧಿ ಮತ್ತು ಭ್ರಷ್ಟಾಚಾರದ ಆರೋಪಗಳಿಂದ ಕೂಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರ. ಬಳ್ಳಾರಿ ಚಲೋ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಸಂದೇಶ — ಜನರ ಹಕ್ಕುಗಳಿಗಾಗಿ, ಕರ್ನಾಟಕದ ಅಭಿವೃದ್ಧಿಗಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಸದಾ ಮುಂದುವರಿಯಲಿದೆ! ಬಳ್ಳಾರಿ ಚಲೋ — ಜನರಿಗಾಗಿ, ನ್ಯಾಯಕ್ಕಾಗಿ, ಕರ್ನಾಟಕಕ್ಕಾಗಿ!
    1
    ಬಳ್ಳಾರಿ ಚಲೋ — ಜನರಿಗಾಗಿ, ನ್ಯಾಯಕ್ಕಾಗಿ, ಕರ್ನಾಟಕಕ್ಕಾಗಿ! ಬಳ್ಳಾರಿ ಚಲೋ — ಜನರಿಗಾಗಿ, ನ್ಯಾಯಕ್ಕಾಗಿ, ಕರ್ನಾಟಕಕ್ಕಾಗಿ! 
ಇಂದು ಬಳ್ಳಾರಿ ಚಲೋ ಯಾತ್ರೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಜಿ, ಶ್ರೀ ಎನ್. ರವಿಕುಮಾರ್ ಜಿ, ಶ್ರೀ ಸಿ.ಟಿ. ರವಿ ಜಿ, ಶ್ರೀ ಶ್ರೀರಾಮುಲು ಜಿ ಸೇರಿದಂತೆ ಅನೇಕ ಹಿರಿಯ ನಾಯಕರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಭಾಗವಹಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧದ ಜನಾಂದೋಲನಕ್ಕೆ ಧ್ವನಿಗೂಡಿಸಿದೆ.
ಕರ್ನಾಟಕದ ರೈತರು, ಮಹಿಳೆಯರು, ದಲಿತರು, ಯುವಕರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಕಾಂಗ್ರೆಸ್ ಸರ್ಕಾರ ಇಂದು ಆಡಳಿತ ನಡೆಸುವುದಕ್ಕಿಂತ ಭ್ರಷ್ಟಾಚಾರ ಮತ್ತು ಲೂಟಿಯಲ್ಲಿ ತೊಡಗಿದೆ ಎಂಬುದು ರಾಜ್ಯದ ಜನರ ಆರೋಪವಾಗಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ, ರೈತರ ಸಮಸ್ಯೆಗಳ ನಿರ್ಲಕ್ಷ್ಯ, ಮಹಿಳಾ ವಿರೋಧಿ ನೀತಿಗಳು, ದಲಿತ ವಿರೋಧಿ ನಡೆ, ಯುವಕರಿಗೆ ಉದ್ಯೋಗದ ಕೊರತೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿನ ವೈಫಲ್ಯ—ಇವೆಲ್ಲವೂ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ.
ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ, ಮಳೆಯ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಆದರೆ ರೈತರ ಕಣ್ಣೀರನ್ನು ಒರೆಸಬೇಕಾದ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ವಿಫಲವಾಗಿದೆ.
ಇದು ಕೇವಲ ಒಂದು ಯಾತ್ರೆಯಲ್ಲ; ಇದು ರೈತರ ಧ್ವನಿ, ಯುವಕರ ಧ್ವನಿ, ಮಹಿಳೆಯರ ಧ್ವನಿ, ದಲಿತರ ಧ್ವನಿ ಮತ್ತು ಕರ್ನಾಟಕದ ಸಾಮಾನ್ಯ ಜನರ ಧ್ವನಿ!
ಜನವಿರೋಧಿ, ರೈತವಿರೋಧಿ ಮತ್ತು ಭ್ರಷ್ಟಾಚಾರದ ಆರೋಪಗಳಿಂದ ಕೂಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ನಿರಂತರ.
ಬಳ್ಳಾರಿ ಚಲೋ ಮೂಲಕ ಕಾಂಗ್ರೆಸ್ ಸರ್ಕಾರಕ್ಕೆ ಸ್ಪಷ್ಟ ಸಂದೇಶ — ಜನರ ಹಕ್ಕುಗಳಿಗಾಗಿ, ಕರ್ನಾಟಕದ ಅಭಿವೃದ್ಧಿಗಾಗಿ ಮತ್ತು ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಹೋರಾಟ ಸದಾ ಮುಂದುವರಿಯಲಿದೆ!
ಬಳ್ಳಾರಿ ಚಲೋ — ಜನರಿಗಾಗಿ, ನ್ಯಾಯಕ್ಕಾಗಿ, ಕರ್ನಾಟಕಕ್ಕಾಗಿ!
    user_Ambarish M Hadapad
    Ambarish M Hadapad
    Newspaper advertising department ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    10 hrs ago
  • ಮೋದಿ ನನ್ನ ಜೀವನ ನರಕ ಮಾಡಿದ್ದಾರೆ, ಹೇಡಿ': ಕಣ್ಣೀರಿಟ್ಟು ಪ್ರಧಾನಿ ಕ್ಷಮೆ ಕೇಳಿದ್ದ ಹುಡುಗಿ ಯೂಟರ್ನ್; ಮತ್ತೊಂದು ವಿಡಿಯೋ! 15 ವರ್ಷದ ರುಚಿಕಾ ಸಿಂಗ್‌ ಹೊಸ ವಿಡಿಯೋದಲ್ಲಿ ಮೋದಿ, ನನ್ನ ಜೀವನವನ್ನು ನರಕವನ್ನಾಗಿ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಪ್ರಧಾನಿ ವಿರುದ್ಧ ಕಿಡಿ ಕಾರಿದ್ದಾಳೆ. ನವದೆಹಲಿ: ಕಳೆದ ತಿಂಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿ ಬಳಿಕ ಕಣ್ಣೀರಿಟ್ಟು ಕ್ಷಮೆ ಕೋರಿದ್ದ ಹದಿಹರೆಯದ ರುಚಿಕಾ ಸಿಂಗ್(ಹೆಸರು ಬದಲಾಯಿಸಲಾಗಿದೆ) ಈ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 15 ವರ್ಷದ ರುಚಿಕಾ ಸಿಂಗ್‌ ಹೊಸ ವಿಡಿಯೋದಲ್ಲಿ ಮೋದಿ, ನನ್ನ ಜೀವನವನ್ನು ನರಕವನ್ನಾಗಿ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಪ್ರಧಾನಿ ವಿರುದ್ಧ ಕಿಡಿ ಕಾರಿದ್ದಾle "ಮೋದಿ ಜಿ, ನೀವು ನನ್ನ ಜೀವನವನ್ನು ನರಕವನ್ನಾಗಿ ಮಾಡಿದ್ದೀರಿ" ಎಂದು ವಿಡಿಯೋದಲ್ಲಿ ಹೇಳಿದ್ದು, "ನೀವು 15 ವರ್ಷದ ಬಾಲಕಿಯನ್ನು ತುಂಬಾ ಕಾಡಿದ್ದೀರಿ, ನನಗೆ ಎಲ್ಲಾ ಕಡೆ ಈಗ ಚಿತ್ರಹಿಂಸೆ ನೀಡಲಾಗುತ್ತಿದೆ. ನಾನು ಸ್ವತಂತ್ರವಾಗಿ ಎಲ್ಲಿಯೂ ಓಡಾಡಲು ಆಗುತ್ತಿಲ್ಲ. ನಾನು ಮುಖ ಮುಚ್ಚಿಕೊಂಡು ಬದುಕುವ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ" ಎಂದು ಆರೋಪಿಸಿದ್ದಾಳೆ.
    1
    ಮೋದಿ ನನ್ನ ಜೀವನ ನರಕ ಮಾಡಿದ್ದಾರೆ, ಹೇಡಿ': ಕಣ್ಣೀರಿಟ್ಟು ಪ್ರಧಾನಿ ಕ್ಷಮೆ ಕೇಳಿದ್ದ ಹುಡುಗಿ ಯೂಟರ್ನ್; ಮತ್ತೊಂದು ವಿಡಿಯೋ!
15 ವರ್ಷದ ರುಚಿಕಾ ಸಿಂಗ್‌ ಹೊಸ ವಿಡಿಯೋದಲ್ಲಿ ಮೋದಿ, ನನ್ನ ಜೀವನವನ್ನು ನರಕವನ್ನಾಗಿ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಪ್ರಧಾನಿ ವಿರುದ್ಧ ಕಿಡಿ ಕಾರಿದ್ದಾಳೆ.
ನವದೆಹಲಿ: ಕಳೆದ ತಿಂಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿ ಬಳಿಕ ಕಣ್ಣೀರಿಟ್ಟು ಕ್ಷಮೆ ಕೋರಿದ್ದ ಹದಿಹರೆಯದ ರುಚಿಕಾ ಸಿಂಗ್(ಹೆಸರು ಬದಲಾಯಿಸಲಾಗಿದೆ) ಈ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
15 ವರ್ಷದ ರುಚಿಕಾ ಸಿಂಗ್‌ ಹೊಸ ವಿಡಿಯೋದಲ್ಲಿ ಮೋದಿ, ನನ್ನ ಜೀವನವನ್ನು ನರಕವನ್ನಾಗಿ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಪ್ರಧಾನಿ ವಿರುದ್ಧ ಕಿಡಿ ಕಾರಿದ್ದಾle
"ಮೋದಿ ಜಿ, ನೀವು ನನ್ನ ಜೀವನವನ್ನು ನರಕವನ್ನಾಗಿ ಮಾಡಿದ್ದೀರಿ" ಎಂದು ವಿಡಿಯೋದಲ್ಲಿ ಹೇಳಿದ್ದು, "ನೀವು 15 ವರ್ಷದ ಬಾಲಕಿಯನ್ನು ತುಂಬಾ ಕಾಡಿದ್ದೀರಿ, ನನಗೆ ಎಲ್ಲಾ ಕಡೆ ಈಗ ಚಿತ್ರಹಿಂಸೆ ನೀಡಲಾಗುತ್ತಿದೆ. ನಾನು ಸ್ವತಂತ್ರವಾಗಿ ಎಲ್ಲಿಯೂ ಓಡಾಡಲು ಆಗುತ್ತಿಲ್ಲ. ನಾನು ಮುಖ ಮುಚ್ಚಿಕೊಂಡು ಬದುಕುವ ಪರಿಸ್ಥಿತಿ ನಿರ್ಮಾಣ ಮಾಡಲಾಗಿದೆ" ಎಂದು ಆರೋಪಿಸಿದ್ದಾಳೆ.
    user_Shiva Satyodgama
    Shiva Satyodgama
    Photographer ಅಥಣಿ, ಬೆಳಗಾವಿ, ಕರ್ನಾಟಕ•
    15 hrs ago
  • “ಪರಿಹಾರ ಸಿಕ್ಕರೆ ಸಚಿವರ ಮನೆಯ ತೊಲೆಬಾಗಿಲಿಗೆ ಬಂದು ಸಾಷ್ಟಾಂಗ ನಮಸ್ಕಾರ ಹಾಕುವೆ” — ಸಂತ್ರಸ್ತ ವೃದ್ಧನ ಮಾತು! “ಪರಿಹಾರ ಸಿಕ್ಕರೆ ಸಚಿವರ ಮನೆಯ ತೊಲೆಬಾಗಿಲಿಗೆ ಬಂದು ಸಾಷ್ಟಾಂಗ ನಮಸ್ಕಾರ ಹಾಕುವೆ” — ಸಂತ್ರಸ್ತ ವೃದ್ಧನ ಮಾತು! ಬಾಗಲಕೋಟೆ: ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಹಿನ್ನೀರು ಮತ್ತು ಪ್ರವಾಹ ಸಂತ್ರಸ್ತರು ನಡೆಸುತ್ತಿರುವ ಹೋರಾಟದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ ಭೇಟಿ ನೀಡಿದ ವೇಳೆ ಭಾವುಕ ಘಟನೆ ನಡೆಯಿತು. ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ವಸತಿ ಮತ್ತು ಪುನರ್ನಿರ್ಮಾಣ ಇಲಾಖೆಯ ಕಚೇರಿಗಳಿಗೆ ಅಲೆದಾಡಿ ಸುಸ್ತಾಗಿರುವುದಾಗಿ ವೃದ್ಧ ಸಂತ್ರಸ್ತ ಸಚಿವರ ಮುಂದೆ ಅಳಲು ತೋಡಿಕೊಂಡರು. “ಪ್ರತಿದಿನ ಹಣ ಖರ್ಚು ಮಾಡಿಕೊಂಡು ಬಾಗಲಕೋಟೆ ಕಚೇರಿಗೆ ಅಲೆದಾಡಬೇಕು. ನಮಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಿ. ಅಧಿಕಾರಿಗಳಿಗೆ ನಮ್ಮ ಮುಂದೆಯೇ ಸೂಚನೆ ನೀಡಿ” ಎಂದು ಮನವಿ ಮಾಡಿದರು. ವೃದ್ಧನ ಅಳಲು ಆಲಿಸಿದ ಸಚಿವ ವಿಜಯಾನಂದ ಕಾಶಪ್ಪನವರ್, “ನೀವು ಇನ್ನು ಮುಂದೆ ಅಲೆದಾಡುವುದು ಬೇಕಾಗಿಲ್ಲ. ಅಧಿಕಾರಿಗಳೇ ಇಲ್ಲಿಗೆ ಬಂದು ಪರಿಹಾರ ಕಲ್ಪಿಸುತ್ತಾರೆ” ಎಂದು ಭರವಸೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ವೃದ್ಧ ಸಂತ್ರಸ್ತ, “ಆಗ ಹಾಗೇನಾದರೂ ಆದರೆ, ನಿನ್ನ ಮನೆಯ ತೊಲೆಬಾಗಿಲಿಗೆ ಬಂದು ಸಾಷ್ಟಾಂಗ ನಮಸ್ಕಾರ ಹಾಕುವೆ” ಎಂದು ಸಚಿವರಿಗೆ ಭಾವುಕವಾಗಿ ಹೇಳಿದರು. “ಇಲ್ಲವಾದರೆ ಮುಂದೆ ಅಧಿಕಾರಿಗಳನ್ನು ಪ್ರಶ್ನಿಸುತ್ತೇನೆ” ಎಂದು ಹೇಳಿ ವೃದ್ಧ ಸಂತ್ರಸ್ತ ಸುಮ್ಮನಾದರು. ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ನಡೆದ ಈ ಘಟನೆ ಇದೀಗ ಗಮನ ಸೆಳೆದಿದೆ.
    1
    “ಪರಿಹಾರ ಸಿಕ್ಕರೆ ಸಚಿವರ ಮನೆಯ ತೊಲೆಬಾಗಿಲಿಗೆ ಬಂದು ಸಾಷ್ಟಾಂಗ ನಮಸ್ಕಾರ ಹಾಕುವೆ” — ಸಂತ್ರಸ್ತ ವೃದ್ಧನ ಮಾತು!
“ಪರಿಹಾರ ಸಿಕ್ಕರೆ ಸಚಿವರ ಮನೆಯ ತೊಲೆಬಾಗಿಲಿಗೆ ಬಂದು ಸಾಷ್ಟಾಂಗ ನಮಸ್ಕಾರ ಹಾಕುವೆ” — ಸಂತ್ರಸ್ತ ವೃದ್ಧನ ಮಾತು!
ಬಾಗಲಕೋಟೆ: ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ಹಿನ್ನೀರು ಮತ್ತು ಪ್ರವಾಹ ಸಂತ್ರಸ್ತರು ನಡೆಸುತ್ತಿರುವ ಹೋರಾಟದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ್ ಭೇಟಿ ನೀಡಿದ ವೇಳೆ ಭಾವುಕ ಘಟನೆ ನಡೆಯಿತು.
ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ, ವಸತಿ ಮತ್ತು ಪುನರ್ನಿರ್ಮಾಣ ಇಲಾಖೆಯ ಕಚೇರಿಗಳಿಗೆ ಅಲೆದಾಡಿ ಸುಸ್ತಾಗಿರುವುದಾಗಿ ವೃದ್ಧ ಸಂತ್ರಸ್ತ ಸಚಿವರ ಮುಂದೆ ಅಳಲು ತೋಡಿಕೊಂಡರು.
“ಪ್ರತಿದಿನ ಹಣ ಖರ್ಚು ಮಾಡಿಕೊಂಡು ಬಾಗಲಕೋಟೆ ಕಚೇರಿಗೆ ಅಲೆದಾಡಬೇಕು. ನಮಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಿ. ಅಧಿಕಾರಿಗಳಿಗೆ ನಮ್ಮ ಮುಂದೆಯೇ ಸೂಚನೆ ನೀಡಿ” ಎಂದು ಮನವಿ ಮಾಡಿದರು.
ವೃದ್ಧನ ಅಳಲು ಆಲಿಸಿದ ಸಚಿವ ವಿಜಯಾನಂದ ಕಾಶಪ್ಪನವರ್, “ನೀವು ಇನ್ನು ಮುಂದೆ ಅಲೆದಾಡುವುದು ಬೇಕಾಗಿಲ್ಲ. ಅಧಿಕಾರಿಗಳೇ ಇಲ್ಲಿಗೆ ಬಂದು ಪರಿಹಾರ ಕಲ್ಪಿಸುತ್ತಾರೆ” ಎಂದು ಭರವಸೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ವೃದ್ಧ ಸಂತ್ರಸ್ತ, “ಆಗ ಹಾಗೇನಾದರೂ ಆದರೆ, ನಿನ್ನ ಮನೆಯ ತೊಲೆಬಾಗಿಲಿಗೆ ಬಂದು ಸಾಷ್ಟಾಂಗ ನಮಸ್ಕಾರ ಹಾಕುವೆ” ಎಂದು ಸಚಿವರಿಗೆ ಭಾವುಕವಾಗಿ ಹೇಳಿದರು.
“ಇಲ್ಲವಾದರೆ ಮುಂದೆ ಅಧಿಕಾರಿಗಳನ್ನು ಪ್ರಶ್ನಿಸುತ್ತೇನೆ” ಎಂದು ಹೇಳಿ ವೃದ್ಧ ಸಂತ್ರಸ್ತ ಸುಮ್ಮನಾದರು.
ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ನಡೆದ ಈ ಘಟನೆ ಇದೀಗ ಗಮನ ಸೆಳೆದಿದೆ.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    16 hrs ago
  • 2028ಕ್ಕೆ ಬನ್ನಿ, ಕಾಂಗ್ರೆಸ್‌ನ ತಾಕತ್ತು ತೋರಿಸುತ್ತೇವೆ: ಸಚಿವ ಕಾಶಪ್ಪನವರ
    1
    2028ಕ್ಕೆ ಬನ್ನಿ, ಕಾಂಗ್ರೆಸ್‌ನ ತಾಕತ್ತು ತೋರಿಸುತ್ತೇವೆ: ಸಚಿವ ಕಾಶಪ್ಪನವರ
    user_Shabbir Bijapur
    Shabbir Bijapur
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    7 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.