Shuru
Apke Nagar Ki App…
ಜಿಲ್ಲೆಯಲ್ಲಿ ಬಾಕಿರುವ ಬಿಲ್ಲನ್ನು ಶೀಘ್ರದಲ್ಲೇ ಪಾವತಿಸಲು ಸೂಚನೆ ನೀಡಲಾಗಿದೆ: ಡಿಸಿ ಸಂಗಪ್ಪ
Shabbir Bijapur
ಜಿಲ್ಲೆಯಲ್ಲಿ ಬಾಕಿರುವ ಬಿಲ್ಲನ್ನು ಶೀಘ್ರದಲ್ಲೇ ಪಾವತಿಸಲು ಸೂಚನೆ ನೀಡಲಾಗಿದೆ: ಡಿಸಿ ಸಂಗಪ್ಪ
More news from ಕರ್ನಾಟಕ and nearby areas
- ಜಿಲ್ಲೆಯಲ್ಲಿ ಬಾಕಿರುವ ಬಿಲ್ಲನ್ನು ಶೀಘ್ರದಲ್ಲೇ ಪಾವತಿಸಲು ಸೂಚನೆ ನೀಡಲಾಗಿದೆ: ಡಿಸಿ ಸಂಗಪ್ಪ1
- ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ಯರಗಲ್ಲ ಭೇಟಿನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ಯರಗಲ್ಲ ಭೇಟಿ ಮುಧೋಳ : ನಗರದಲ್ಲಿನ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರತೆ ಹಾಗೂ ಅವ್ಯವಸ್ಥೆ ವಿರುದ್ಧ ಭೀಮ್ ಆರ್ಮಿ ಮೂಲ ನಿವಾಸಿ ಏಕತಾ ಪರಿಷತ್ ವತಿಯಿಂದ ಹಮ್ಮಿಕೊಂಡಿರುವ ಪ್ರತಿಭಟನಾ ಸ್ಥಳಕ್ಕೆ ಡಿಎಚ್ಒ ರಾಜಕುಮಾರ ಯರಗಲ್ಲ ಅವರು ಭೇಟಿ ನೀಡಿ ಹೋರಾಟಗಾರರೊಂದಿಗೆ ಮಾತುಕಥೆ ನಡೆಸಿದರು.1
- ಈದ್ ಮಿಲಾದ್ ಹಿನ್ನೆಲೆ ಪೊಲೀಸರಿಂದ ಮುಧೋಳ ನಗರದಲ್ಲಿ ಪಥ ಸಂಚಲನ ಮುಧೋಳ : ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಪಥ ಸಂಚಲನ ನಡೆಯಿತು. ನಗರದ ಪೊಲೀಸ್ ಠಾಣೆಯಿಂದ ಆರಂಭಗೊಂಡ ಪಥ ಸಂಚಲನ ಶಿವಾಜಿ ವೃತ್ತ, ಬರಗಿ ಮಸೀದಿ, ಗಾಂಧಿ ಚೌಕ್, ತಂಬಾಕ್ ಚೌಕ್, ಜೈ ಭಾರತ ಸರ್ಕಲ್, ಜಡಗಣ್ಣ-ಬಾಲಣ್ಣ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಲಾಯಿತು.2
- ಮುಧೋಳದಲ್ಲಿ ಈದ್ ಮಿಲಾದ್: ಶಾಂತಿ ಸುವ್ಯವಸ್ಥೆಗಾಗಿ ಪೊಲೀಸರ ಆಕರ್ಷಕ ಪಥಸಂಚಲನ ಮುಧೋಳ: ನಾಳೆಯ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಮಂಗಳವಾರ ಪ್ರಮುಖ ಬೀದಿಗಳಲ್ಲಿ ಆಕರ್ಷಕ ಪಥಸಂಚಲನ ನಡೆಸಿದರು. ನಗರದ ಪೊಲೀಸ್ ಠಾಣೆಯಿಂದ ಆರಂಭಗೊಂಡ ಈ ಪಥಸಂಚಲನವು ಶಿವಾಜಿ ವೃತ್ತ, ಬರಗಿ ಮಸೀದಿ, ಗಾಂಧಿ ಚೌಕ, ತಂಬಾಕ್ ಚೌಕ, ಜೈ ಭಾರತ ಸರ್ಕಲ್, ಜಡಗಣ್ಣ-ಬಾಲಣ್ಣ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳ ಮೂಲಕ ಸಾಗಿತು. ಈ ವೇಳೆ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಿ ಮಾತನಾಡಿದ ಸಿಪಿಐ ಎಂ. ನಾಗರಡ್ಡಿ ಹಬ್ಬಗಳನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು. ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಹಬ್ಬದ ವಾತಾವರಣವನ್ನು ಕಾಪಾಡಬೇಕು ಎಂದು ಮನವಿ ಮಾಡಿದರು. ಪಥಸಂಚಲನದಲ್ಲಿ ಸಿಪಿಐ ಎಂ. ನಾಗರಡ್ಡಿ, ಮುಧೋಳ ಪಿಎಸ್ಐ ಅಜೀತಕುಮಾರ ಹೊಸಮನಿ, ಲೋಕಾಪುರ ಪಿಎಸ್ಐ ಕಾಡಪ್ಪ ಜಕ್ಕಣ್ಣವರ, ಕ್ರೈಂ ಪಿಎಸ್ಐ ಪ್ರಕಾಶ ಮುರನಾಳ ಹಾಗೂ ಇಲಾಖೆಯ ಸಿಬ್ಬಂದಿಯಾದ ವಸಂತ್ ಬೀಳಗಿ, ಮಲ್ಲು ವಗ್ಗೇನವರ, ಹಣಮಂತ ಮಾದರ, ಮನೋಹರ ಕುರಿ ಸೇರಿದಂತೆ ಗೃಹ ರಕ್ಷಕ ದಳದ ಸಿಬ್ಬಂದಿ ಒಟ್ಟು 180ಕ್ಕೂ ಹೆಚ್ಚು ಅಧಿಕ ಸಿಬ್ಬಂದಿ ಭಾಗವಹಿಸಿದ್ದರು.1
- ಕರ್ನಾಟಕದಲ್ಲಿ ಗಣಪತಿಗೆ ಮೆರವಣಿಗೆಗೆ ಡಿಜೆ ಅನುಮತಿ ಇಲ್ಲಾ ಎಂದ ಗೃಹ ಮಂತ್ರಿ ಪಿಯಾಂಕ :ಖರ್ಗೆ ವಿರುದ್ಧ ಬಿ ಜೆ ಪಿ ಮುಖಂಡರು ಗಣಪತಿಗೆ ಯಾಕೆ ಡಿಜಿ ಇಲ್ಲಾ ಗೃಹ ಮಂತ್ರಿಯ ರೆ ಮುಸಾಲ್ಮಾನರಿಗೆ ನಾಲಕ್ಕು ಐದು ಸಲಾ ಮೈಕ್ ಹಚ್ಚಿ ನಮಾಜ್ ಮಾಡುತ್ತಾರೆ ನಮಗ ಏಕೆ ಇಲ್ಲ ಹೇಳಿ ಗೃಹ ಮಂತ್ರಿ ಯರೆ ನಮಗೂ ಡಿಜಿ ಪರ್ಮಿಷನ್ ಕೊಡಬೇಕು ಇಲ್ಲಾಂದ್ರೆ ನಾವು ಬಿಡುವುದಿಲ್ಲ ಬಿಜೆಪಿ ಮುಖಂಡ ರಾಜ ಹೇಳಿಕೆ1
- ಇಳಕಲ್ ನಗರದಲ್ಲಿ ಈದ್ ಮಿಲಾದ್ ಹಬ್ಬದ ಅಂಗವಾಗಿ ಪೊಲೀಸರಿಂದ ಪಥಸಂಚಲನ ಇಳಕಲ್ಲ : ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆಯ ವತಿಯಿಂದ ಮಂಗಳವಾರ ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಯಿತು. ನಗರ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ಪಾಟೀಲ ಹಾಗೂ ಕ್ರೈಂ ಪಿಎಸ್ಐ ಸಿ. ಬಿ. ಕಿರಶ್ಯಾಳ ಅವರ ನೇತೃತ್ವದಲ್ಲಿ ಪಥಸಂಚಲನ ಜರುಗಿತು. ಪೊಲೀಸ್ ಠಾಣೆಯಿಂದ ಆರಂಭಗೊAಡ ಪಥಸಂಚಲನವು ಕಂಠಿ ವೃತ್ತ, ದ್ವಾರಕಾ ಲಾಡ್ಜ್, ಗ್ರಾಮ ಚಾವಡಿ, ಗಾಂಧಿ ಚೌಕ್, ಬಜಾರ್ ಬಸವಣ್ಣನ ಗುಡಿ, ಕೊಪ್ಪರದಪೇಟೆ ಹಾಗೂ ಪಶು ಆಸ್ಪತ್ರೆ ಮಾರ್ಗವಾಗಿ ಸಂಚರಿಸಿ ಪೊಲೀಸ್ ಬಯಲಿನಲ್ಲಿ ಮುಕ್ತಾಯಗೊಂಡಿತು. ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ವಹಿಸಲು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತಾ ಭಾವ ಮೂಡಿಸಲು ಈ ಪಥಸಂಚಲನ ನಡೆಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.2
- ಈದ್ ಮಿಲಾದ್ ಹಿನ್ನೆಲೆ ಜಮಖಂಡಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಈದ್ ಮಿಲಾದ್ ಮೆರವಣಿಗೆ ಸೇರಿದಂತೆ ಇನ್ನಿತರ ಹಬ್ಬಗಳಲ್ಲಿ ಡಿಜೆ ಬಳಕೆಗೆ ಅವಕಾಶ ಇಲ್ಲ ಶಾಂತಿಯುತ ಹಬ್ಬಕ್ಕೆ ಸಾರ್ವಜನಿಕರ ಸಹಕಾರ ಕೋರಿದ ಎಸ್ಪಿ ಸಿದ್ದಾರ್ಥ ಗೋಯಲ್1
- ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಬ್ಯಾರಿಕೇಡ್ ಮುರಿದು ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು.. ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಬ್ಯಾರಿಕೇಡ್ ಮುರಿದು ಡಿಸಿ ಕಚೇರಿಗೆ ಮುತ್ತಿಗೆ ಹಾಕಿದರು..1