Shuru
Apke Nagar Ki App…
ಹಾಲು ಮತ ಸಮುದಾಯದವರು ಹಾಲಿನಂತ ಮನಸ್ಸಿನವರು ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
Rajshekhar Matoli
ಹಾಲು ಮತ ಸಮುದಾಯದವರು ಹಾಲಿನಂತ ಮನಸ್ಸಿನವರು ದೊಡ್ಡಪ್ಪ ಗೌಡ ಪಾಟೀಲ್ ನರಿಬೋಳ
More news from ಕರ್ನಾಟಕ and nearby areas
- Post by Star Kannada News 24×71
- ಇದು ಚಿಗರಳ್ಳಿ ಯಡ್ರಾಮಿ ರಸ್ತೆ ಕಣ್ರೀ 🚨🚨1
- Post by ಸುಭಾಷ ಗೋಡಿ1
- ಬಬಲೇಶ್ವರ: ಸಕ್ಕರೆ ಕಾರ್ಖಾನೆ ಮೋಸ ರೈತರಿಂದ ಪ್ರತಿಭಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಕಡಣಿ ಗ್ರಾಮದ ಸಕ್ಕರೆ ಕಾರ್ಖಾನೆಯವರು ರೈತರ ಕಬ್ಬು ತೂಕದಲ್ಲಿ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಬುಧವಾರ ರೈತರು ಸಕ್ಕರೆ ಕಾರ್ಖಾನೆ ಮುಂದೆ ಕಬ್ಬು ಚೆಲ್ಲಿ ಪ್ರತಿಭಟನೆ ನಡೆಸಿದರು. ಕೂಡಲೇ ಕಾರ್ಖಾನೆಯಲ್ಲಿ ನಡೆಯುತ್ತಿರುವ ಕಬ್ಬು ತೂಕದ ಮೋಸವನ್ನು ಸರಿಪಡಿಸಬೇಕೆಂದು ಅವರು ಆಗ್ರಹಿಸಿದರು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.1
- ಕಲ್ಯಾಣ ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋರವಾರ ಶ್ರೀ ಅಣವೀರಬದ್ರೇಶ್ವರ ಜಾತ್ರೆ ಉತ್ಸವ ಆರಂಭವಾಗಿದೆ ನಾನು ಕಲ್ಲಪ್ಪ ಸಾಹುಕಾರ ಹಾಲಕಾಯಿ ಇಂಗನಕಲ್ ನಮ್ಮ ಮನೆಯ ಆರಾಧ್ಯ ದೈವ2
- ಸಾಮೂಹಿಕ ಸಂಘಟನೆಗಳಿಂದ ತಹಸೀಲ್ದಾರ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ಸುರಪುರ: ನಗರದ ತಹಸೀಲ್ದಾರ ಕಚೇರಿಯ ಮುಂಭಾಗದಲ್ಲಿ ಮಂಗಳವಾರ ಸಾಮೂಹಿಕ ಸಂಘಟನೆಗಳ ವತಿಯಿಂದ ಶ್ರೀ ಪ್ರಭು ಮಹಾ ವಿದ್ಯಾಲಯದ ಮೈದಾನದ ಖಾರಿಜ್ ಖಾತಾ ಸರ್ವೇ ನಂ 7/1 ಮತ್ತು 23/1ರಲ್ಲಿ ಸಾರ್ವಜನಿಕರ ಊಪಯೋಗಕ್ಕೆ ಮೀಸಲಿಡುವಂತೆ ಆಗ್ರಹಿಸಿ ಪ್ರತಿಭಟಿಸಿ, ಮನವಿಯನ್ನು ತಹಸೀಲ್ದಾರ ಹೆಚ್.ಎ.ಸರಕಾವಸ್ ಅವರಿಗೆ ಸಲ್ಲಿಸಿದರು. ಈ ವೇಳೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ, ಬಹುವರ್ಷಗಳಿಂದ ನಗರದ ಜನರು ಸಂಜೆ ಮತ್ತು ಬೆಳಿಗ್ಗೆ ವಾಯುವಿಹಾರ ಮತ್ತು ಕ್ರೀಕೇಟ್ ನಂತಹ ಜನಪ್ರೀಯೆ ಕ್ರಿಡೆಗಳನ್ನು ಆಯೊಜಿಸುತ್ತಾ ಬಂದಿರುವ ಜಮೀನನ್ನು ಯಾರದೊ ಒತ್ತಡದಿಂದ ಒಂದು ಕೊಮಿನವರಿಗೆ ನೀಡುತ್ತಿರುವುದು ಅಧಿಕಾರಿ ವರ್ಗ ಸಾರ್ವಜನಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆಕ್ರೋಶ ಆಕ್ರೋಶವನ್ನು ಹೊರಹಾಕಿದರು. ಈ ಪ್ರತಿಭಟನೆಗೆ ಸುಮಾರು 40ಕ್ಕೂ ಹೆಚ್ಚು ಸಂಘಟನೆಯವರು ಬೆಂಬಲಿಸಿದರು. ವಿವಿಧ ಸಂಘಟನೆಯ ಮೂಖಂಡರುಗಳಾದ ಹಣಮಂತ ಕಟ್ಟಿಮನಿ,ಕಾಳಪ್ಪ ಎಮ್ ಕವತಿ, ರಮಾನಂದ ಕವಲಿ, ದಾನಪ್ಪ ಲಕ್ಷ್ಮಿಪೂರ, ನಂದಕುಮಾರ ಕನ್ನೆಳ್ಳಿ, ಭೀಮನ ಗೌಡ ವಿ. ಲಕ್ಷ್ಮೀ, ವೆಂಕಟೇಶ್ ಬೈರಿಮಡ್ಡಿ, ಚಂದ್ರಶೇಖರ ಎಲ್ಲಿಗಾರ್, ನಿಂಗಪ್ಪ ನಾಯಕ್, ರಮೇಶ್ ದೊರೆ ಆಲ್ದಾಳ, ನಾಗರಾಜ ಪ್ಯಾಪಲಿ, ಭೀಮು ನಾಯಕ್ ಮಲ್ಲಿಭಾವಿ, ಉಪೇಂದ್ರ ನಾಯಕ, ಶರಣು ನಾಯಕ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.1
- ಕಮಲನಗರ: ರಸ್ತೆಯಲ್ಲಿ ನಿಂತಿದ್ದ ಕಬ್ಬಿನ ಲಾರಿಗೆ ಸಿಮೆಂಟ್ ಲಾರಿ ಡಿಕ್ಕಿಯಾದ ಘಟನೆ ತಾಲೂಕಿನ ಸಾವಳಿ ಸಂಗಮ ಗ್ರಾಮದ ಸಮೀಪ ಜರುಗಿದೆ1
- Post by Star Kannada News 24×71