Shuru
Apke Nagar Ki App…
ಗದಗ ಜಿಲ್ಲೆ ಕಪ್ಪತಗುಡ್ಡದ 80 ಸಾವಿರ ಎಕರೆ ಅರಣ್ಯ ಪ್ರದೇಶವನ್ನು ಸಂರಕ್ಷಿತ ಜೀವ ವೈವಿಧ್ಯತಾ ತಾಣವನ್ನಾಗಿ ವಿಸ್ತರಿಸುವುದು ಮತ್ತು ಅದರ ಪರಿಧಿಯ 10 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ಕೈಗೊಳ್ಳದಂತೆ ಸರಕಾರ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಗದಗ ಕಪ್ಪದ ಗುಡ್ಡ ಶ್ರೀ ನಂದಿವೇರಿ ಸಂಸ್ಥಾನಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೇಳಿದರು. ಗುರುವಾರ 11 ಗಂಟೆಗೆ ಬೆಳಗಾವಿ ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
LA
Lavanya AK
ಗದಗ ಜಿಲ್ಲೆ ಕಪ್ಪತಗುಡ್ಡದ 80 ಸಾವಿರ ಎಕರೆ ಅರಣ್ಯ ಪ್ರದೇಶವನ್ನು ಸಂರಕ್ಷಿತ ಜೀವ ವೈವಿಧ್ಯತಾ ತಾಣವನ್ನಾಗಿ ವಿಸ್ತರಿಸುವುದು ಮತ್ತು ಅದರ ಪರಿಧಿಯ 10 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ಕೈಗೊಳ್ಳದಂತೆ ಸರಕಾರ ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ಗದಗ ಕಪ್ಪದ ಗುಡ್ಡ ಶ್ರೀ ನಂದಿವೇರಿ ಸಂಸ್ಥಾನಮಠದ ಶ್ರೀ ಶಿವಕುಮಾರ ಸ್ವಾಮೀಜಿ ಹೇಳಿದರು. ಗುರುವಾರ 11 ಗಂಟೆಗೆ ಬೆಳಗಾವಿ ನಗರದ ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
More news from Karnataka and nearby areas
- होली मिलन लेले ग्राउंड #बेलगावी1
- ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3.68 ಕೋಟಿ ರೂ. ನಗದು ಕಾಣಿಕೆ ಸಂಗ್ರಹವಾಗಿದೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಯಲ್ಲಮ್ಮನ ದೇವಸ್ಥಾನದ ಹುಂಡಿಯಲ್ಲಿ ಕಳೆದ ಮೂರು ತಿಂಗಳಲ್ಲಿ 3.68 ಕೋಟಿ ರೂ. ನಗದು ಕಾಣಿಕೆ ಸಂಗ್ರಹವಾಗಿದೆ. ಪ್ರತಿಬಾರಿ ಎಣಿಕೆ ನಡೆದಾಗ ರೂ. 1 ಕೋಟಿಯಿಂದ ರೂ. 1.5 ಕೋಟಿಯವರೆಗೆ ಕಾಣಿಕೆ ಸಂಗ್ರಹವಾಗುತ್ತಿತ್ತು. ಆದರೆ, ಈ ಬಾರಿ 3.68 ರೂ. ಕೋಟಿ ಸಂಗ್ರಹವಾಗಿದ್ದು ದಾಖಲೆಯಾಗಿದೆ. 2024 ರ ಡಿಸೆಂಬರ್ 14 ರಿಂದ 2025 ರ ಮಾರ್ಚ್ 12 ರವರೆಗೆ(89ದಿನ) ಯಲ್ಲಮ್ಮ ದೇವಸ್ಥಾನ ಮತ್ತು ಇತರೆ ಪರಿವಾರದ ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾದ ಹಣ ಇದಾಗಿದೆ. ಇದಲ್ಲದೇ, ರೂ. 20.82 ಲಕ್ಷ ಮೌಲ್ಯದ ಚಿನ್ನಾಭರಣ, ರೂ. 6.39 ಲಕ್ಷ ಮೌಲ್ಯದ ಬೆಳ್ಳಿ ಆಭರಣಗಳನ್ನು ಭಕ್ತರು ಕಾಣಿಕೆ ಸಮರ್ಪಿಸಿದ್ದಾರೆ.1
- Forever❤️1
- Irreplaceable Love 🤗💗 Own voice ✨1
- ನಗು ಮುಖದ ಒಡೆಯ ❤️🤗 #rcb #belagavi #memes #kannada #artist #troll #bangalore #indianphotography #mahabharat #kannadigaru #hubli #karnatakapictures #mahabharata #uttarkarnataka #kannadasongs #karunadu #mi #kannadareels #music #krishna #ipl #nammkarnatakaphotographers #karnataka #karnatakatourisim #karnatakatravel #india #nammkarntaka #mahabharata #kannadaKing Kohli 👑 virat.kohli1
- ಖಡಕ್ ಕನ್ನಡ ನ್ಯೂಸ್ ಫಾಲೋ ಮಾಡಿ ಲೈಕ್ ಮಾಡಿ1
- Post by Thimmesh A ಚಿಂಟು1
- होली का त्योहार/रंगोका धुलिवंद्न #belagavi1