logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತಡರಾತ್ರಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ ಪ್ರಿಯಾಂಕಖರ್ಗೆ ವಿರುದ್ಧ ವಾಗ್ದಾಳಿ ತಡರಾತ್ರಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ ಪ್ರಿಯಾಂಕಖರ್ಗೆ ವಿರುದ್ಧ ವಾಗ್ದಾಳಿ

3 hrs ago
user_Jk ಕನ್ನಡ news
Jk ಕನ್ನಡ news
Media company ಹೋಮ್ನಾಬಾದ್, ಬೀದರ್, ಕರ್ನಾಟಕ•
3 hrs ago

ತಡರಾತ್ರಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ ಪ್ರಿಯಾಂಕಖರ್ಗೆ ವಿರುದ್ಧ ವಾಗ್ದಾಳಿ ತಡರಾತ್ರಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ ಪ್ರಿಯಾಂಕಖರ್ಗೆ ವಿರುದ್ಧ ವಾಗ್ದಾಳಿ

More news from Bidar and nearby areas
  • ಭಾಲ್ಕಿಯ ತಾಳವಾಡೆ ಆಸ್ಪತ್ರೆಯಲ್ಲಿ ರವಿವಾರ ದಿನಾಂಕ 2 ಅಗಸ್ಟ್ 2026ರಂದು ರೋಟರಿ ಕ್ಲಬ್ ವತಿಯಿಂದ ರಕ್ತದಾನ ಶಿಬಿರ ಭಾಲ್ಕಿಯ ತಾಳವಾಡೆ ಆಸ್ಪತ್ರೆಯಲ್ಲಿ ರವಿವಾರ ದಿನಾಂಕ 2 ಅಗಸ್ಟ್ 2026ರಂದು ರೋಟರಿ ಕ್ಲಬ್ ವತಿಯಿಂದ ರಕ್ತದಾನ ಶಿಬಿರ
    1
    ಭಾಲ್ಕಿಯ ತಾಳವಾಡೆ ಆಸ್ಪತ್ರೆಯಲ್ಲಿ ರವಿವಾರ ದಿನಾಂಕ 2 ಅಗಸ್ಟ್ 2026ರಂದು ರೋಟರಿ ಕ್ಲಬ್ ವತಿಯಿಂದ ರಕ್ತದಾನ ಶಿಬಿರ
ಭಾಲ್ಕಿಯ ತಾಳವಾಡೆ ಆಸ್ಪತ್ರೆಯಲ್ಲಿ ರವಿವಾರ ದಿನಾಂಕ 2 ಅಗಸ್ಟ್ 2026ರಂದು ರೋಟರಿ ಕ್ಲಬ್ ವತಿಯಿಂದ ರಕ್ತದಾನ ಶಿಬಿರ
    user_Prajamathnews
    Prajamathnews
    Bhalki, Bidar•
    4 hrs ago
  • ಚಿಕ್ಕೋಡಿಯಲ್ಲಿ ರೈತರ ರಣಕಹಳೆ: ಕೋಟಿ ಮೌಲ್ಯದ ಜಮೀನಿಗೆ ₹40 ಲಕ್ಷ ಪರಿಹಾರವೇ?" –ಸರ್ಕಾರದ ವಿರುದ್ಧ ಯುವ ಮುಖಂಡ ಅರುಣ್ ಐಹೊಳೆ ಆಕ್ರೋಶ ಚಿಕ್ಕೋಡಿ, ಜು. 30: ಕೋಟ್ಯಂತರ ಮೌಲ್ಯದ ರೈತರ ಜಮೀನಿಗೆ ಕೇವಲ ₹40 ಲಕ್ಷ ಪರಿಹಾರ ಘೋಷಿಸಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ, ನ್ಯಾಯಯುತ ಪರಿಹಾರ ಹಾಗೂ ನೀರಾವರಿ ಯೋಜನೆಗಳ ತಕ್ಷಣದ ಅನುಷ್ಠಾನಕ್ಕೆ ಆಗ್ರಹಿಸಿ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಬೃಹತ್ ರೈತ ಧರಣಿ ಸತ್ಯಾಗ್ರಹದಲ್ಲಿ ರಾಯಬಾಗದ ಯುವ ಮುಖಂಡ ಅರುಣ್ ಐಹೊಳೆ ಭಾಗವಹಿಸಿ ರೈತರ ಪರ ಧ್ವನಿ ಎತ್ತಿದರು. ಸಾವಿರಾರು ರೈತರನ್ನುದ್ದೇಶಿಸಿ ಮಾತನಾಡಿದ ಅರುಣ್ ಐಹೊಳೆ, ರೈತರ ಬೆವರಿನ ಬೆಲೆಯನ್ನು ಸರ್ಕಾರ ನಿರ್ಧರಿಸಲು ಸಾಧ್ಯವಿಲ್ಲ. ಕೋಟಿ ಮೌಲ್ಯದ ಭೂಮಿಗೆ ₹40 ಲಕ್ಷ ಪರಿಹಾರ ನೀಡುವುದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ. ಈ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ" ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ನ್ಯಾಯಯುತ ಹೋರಾಟದಲ್ಲಿ ನಾನು ಹಾಗೂ ನಮ್ಮ ಕುಟುಂಬ ಕೊನೆಯವರೆಗೂ ಜೊತೆಯಾಗಿರುವುದಾಗಿ ಭರವಸೆ ನೀಡಿದ ಅವರು, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಚುನ್ನಪ್ಪ ಹಾಗೂ ಶಶಿಕಾಂತ್ ಗುರೂಜಿ ಅವರ ಹೋರಾಟವನ್ನು ಶ್ಲಾಘಿಸಿ ಅಭಿನಂದಿಸಿದರು. ರಾಯಬಾಗ ಕ್ಷೇತ್ರದ ಹಲವು ಗ್ರಾಮಗಳಿಗೆ ಇನ್ನೂ ನೀರಾವರಿ ನೀರು ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನನ್ನ ತಂದೆ ಶಾಸಕ ದುರ್ಯೋಧನ ಐಹೊಳೆ ಅವರು ಯೋಜನೆಗಳ ಅನುಷ್ಠಾನಕ್ಕಾಗಿ ನಿರಂತರ ಪ್ರಯತ್ನಿಸುತ್ತಿದ್ದಾರೆ. ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ನೀರು ತಲುಪಿಸುವ ಕೆಲಸ ಪೂರ್ಣಗೊಳಿಸಬೇಕು" ಎಂದು ಒತ್ತಾಯಿಸಿದರು. ಶಿವಶಕ್ತಿ ನೀರಾವರಿ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕಾಮಗಾರಿ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ತಕ್ಷಣ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು" ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಕೆಲವು ಗ್ರಾಮಗಳ ನೀರಾವರಿ ಯೋಜನೆಯ ಮೋಟಾರ್‌ಗಳು ಸುಟ್ಟುಹೋಗಿರುವುದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಯಂದು ಆಗ್ರಹಿಸಿದರು. ನಾವು ರೈತರ ಮಕ್ಕಳು. ರೈತರ ಹಕ್ಕುಗಳ ವಿಚಾರದಲ್ಲಿ ಯಾರಿಗೂ ತಲೆಬಾಗುವುದಿಲ್ಲ. ಸರ್ಕಾರದ ಯಾವುದೇ ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ರೈತರ ಏಳಿಗೆಯೇ ನಮ್ಮ ಗುರಿ, ನಮ್ಮ ಹೋರಾಟ" ಎಂದು ಅರುಣ್ ಐಹೊಳೆ ಘೋಷಿಸಿದರು. ಈ ಬೃಹತ್ ರೈತ ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರು, ರೈತ ಸಂಘದ ಮುಖಂಡರು, ಸಾರ್ವಜನಿಕರು ಹಾಗೂ ಸಾವಿರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕೋಡಿಯಲ್ಲಿ ರೈತರ ರಣಕಹಳೆ: ಕೋಟಿ ಮೌಲ್ಯದ ಜಮೀನಿಗೆ ₹40 ಲಕ್ಷ ಪರಿಹಾರವೇ?" –ಸರ್ಕಾರದ ವಿರುದ್ಧ ಯುವ ಮುಖಂಡ ಅರುಣ್ ಐಹೊಳೆ ಆಕ್ರೋಶ ಚಿಕ್ಕೋಡಿ, ಜು. 30: ಕೋಟ್ಯಂತರ ಮೌಲ್ಯದ ರೈತರ ಜಮೀನಿಗೆ ಕೇವಲ ₹40 ಲಕ್ಷ ಪರಿಹಾರ ಘೋಷಿಸಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ, ನ್ಯಾಯಯುತ ಪರಿಹಾರ ಹಾಗೂ ನೀರಾವರಿ ಯೋಜನೆಗಳ ತಕ್ಷಣದ ಅನುಷ್ಠಾನಕ್ಕೆ ಆಗ್ರಹಿಸಿ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಬೃಹತ್ ರೈತ ಧರಣಿ ಸತ್ಯಾಗ್ರಹದಲ್ಲಿ ರಾಯಬಾಗದ ಯುವ ಮುಖಂಡ ಅರುಣ್ ಐಹೊಳೆ ಭಾಗವಹಿಸಿ ರೈತರ ಪರ ಧ್ವನಿ ಎತ್ತಿದರು. ಸಾವಿರಾರು ರೈತರನ್ನುದ್ದೇಶಿಸಿ ಮಾತನಾಡಿದ ಅರುಣ್ ಐಹೊಳೆ, ರೈತರ ಬೆವರಿನ ಬೆಲೆಯನ್ನು ಸರ್ಕಾರ ನಿರ್ಧರಿಸಲು ಸಾಧ್ಯವಿಲ್ಲ. ಕೋಟಿ ಮೌಲ್ಯದ ಭೂಮಿಗೆ ₹40 ಲಕ್ಷ ಪರಿಹಾರ ನೀಡುವುದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ. ಈ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ" ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರೈತರ ನ್ಯಾಯಯುತ ಹೋರಾಟದಲ್ಲಿ ನಾನು ಹಾಗೂ ನಮ್ಮ ಕುಟುಂಬ ಕೊನೆಯವರೆಗೂ ಜೊತೆಯಾಗಿರುವುದಾಗಿ ಭರವಸೆ ನೀಡಿದ ಅವರು, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಚುನ್ನಪ್ಪ ಹಾಗೂ ಶಶಿಕಾಂತ್ ಗುರೂಜಿ ಅವರ ಹೋರಾಟವನ್ನು ಶ್ಲಾಘಿಸಿ ಅಭಿನಂದಿಸಿದರು. ರಾಯಬಾಗ ಕ್ಷೇತ್ರದ ಹಲವು ಗ್ರಾಮಗಳಿಗೆ ಇನ್ನೂ ನೀರಾವರಿ ನೀರು ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನನ್ನ ತಂದೆ ಶಾಸಕ ದುರ್ಯೋಧನ ಐಹೊಳೆ ಅವರು ಯೋಜನೆಗಳ ಅನುಷ್ಠಾನಕ್ಕಾಗಿ ನಿರಂತರ ಪ್ರಯತ್ನಿಸುತ್ತಿದ್ದಾರೆ. ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ನೀರು ತಲುಪಿಸುವ ಕೆಲಸ ಪೂರ್ಣಗೊಳಿಸಬೇಕು" ಎಂದು ಒತ್ತಾಯಿಸಿದರು. ಶಿವಶಕ್ತಿ ನೀರಾವರಿ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕಾಮಗಾರಿ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ತಕ್ಷಣ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು" ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಕೆಲವು ಗ್ರಾಮಗಳ ನೀರಾವರಿ ಯೋಜನೆಯ ಮೋಟಾರ್‌ಗಳು ಸುಟ್ಟುಹೋಗಿರುವುದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಯಂದು ಆಗ್ರಹಿಸಿದರು. ನಾವು ರೈತರ ಮಕ್ಕಳು. ರೈತರ ಹಕ್ಕುಗಳ ವಿಚಾರದಲ್ಲಿ ಯಾರಿಗೂ ತಲೆಬಾಗುವುದಿಲ್ಲ. ಸರ್ಕಾರದ ಯಾವುದೇ ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ರೈತರ ಏಳಿಗೆಯೇ ನಮ್ಮ ಗುರಿ, ನಮ್ಮ ಹೋರಾಟ" ಎಂದು ಅರುಣ್ ಐಹೊಳೆ ಘೋಷಿಸಿದರು. ಈ ಬೃಹತ್ ರೈತ ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರು, ರೈತ ಸಂಘದ ಮುಖಂಡರು, ಸಾರ್ವಜನಿಕರು ಹಾಗೂ ಸಾವಿರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    1
    ಚಿಕ್ಕೋಡಿಯಲ್ಲಿ ರೈತರ ರಣಕಹಳೆ: ಕೋಟಿ ಮೌಲ್ಯದ ಜಮೀನಿಗೆ ₹40 ಲಕ್ಷ ಪರಿಹಾರವೇ?" –ಸರ್ಕಾರದ ವಿರುದ್ಧ ಯುವ ಮುಖಂಡ ಅರುಣ್ ಐಹೊಳೆ ಆಕ್ರೋಶ
ಚಿಕ್ಕೋಡಿ, ಜು. 30:
ಕೋಟ್ಯಂತರ ಮೌಲ್ಯದ ರೈತರ ಜಮೀನಿಗೆ ಕೇವಲ ₹40 ಲಕ್ಷ ಪರಿಹಾರ ಘೋಷಿಸಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ, ನ್ಯಾಯಯುತ ಪರಿಹಾರ ಹಾಗೂ ನೀರಾವರಿ ಯೋಜನೆಗಳ ತಕ್ಷಣದ ಅನುಷ್ಠಾನಕ್ಕೆ ಆಗ್ರಹಿಸಿ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಬೃಹತ್ ರೈತ ಧರಣಿ ಸತ್ಯಾಗ್ರಹದಲ್ಲಿ ರಾಯಬಾಗದ ಯುವ ಮುಖಂಡ ಅರುಣ್ ಐಹೊಳೆ ಭಾಗವಹಿಸಿ ರೈತರ ಪರ ಧ್ವನಿ ಎತ್ತಿದರು.
ಸಾವಿರಾರು ರೈತರನ್ನುದ್ದೇಶಿಸಿ ಮಾತನಾಡಿದ ಅರುಣ್ ಐಹೊಳೆ, ರೈತರ ಬೆವರಿನ ಬೆಲೆಯನ್ನು ಸರ್ಕಾರ ನಿರ್ಧರಿಸಲು ಸಾಧ್ಯವಿಲ್ಲ. ಕೋಟಿ ಮೌಲ್ಯದ ಭೂಮಿಗೆ ₹40 ಲಕ್ಷ ಪರಿಹಾರ ನೀಡುವುದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ. ಈ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ" ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರೈತರ ನ್ಯಾಯಯುತ ಹೋರಾಟದಲ್ಲಿ ನಾನು ಹಾಗೂ ನಮ್ಮ ಕುಟುಂಬ ಕೊನೆಯವರೆಗೂ ಜೊತೆಯಾಗಿರುವುದಾಗಿ ಭರವಸೆ ನೀಡಿದ ಅವರು, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಚುನ್ನಪ್ಪ ಹಾಗೂ ಶಶಿಕಾಂತ್ ಗುರೂಜಿ ಅವರ ಹೋರಾಟವನ್ನು ಶ್ಲಾಘಿಸಿ ಅಭಿನಂದಿಸಿದರು.
ರಾಯಬಾಗ ಕ್ಷೇತ್ರದ ಹಲವು ಗ್ರಾಮಗಳಿಗೆ ಇನ್ನೂ ನೀರಾವರಿ ನೀರು ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನನ್ನ ತಂದೆ ಶಾಸಕ ದುರ್ಯೋಧನ ಐಹೊಳೆ ಅವರು ಯೋಜನೆಗಳ ಅನುಷ್ಠಾನಕ್ಕಾಗಿ ನಿರಂತರ ಪ್ರಯತ್ನಿಸುತ್ತಿದ್ದಾರೆ. ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ನೀರು ತಲುಪಿಸುವ ಕೆಲಸ ಪೂರ್ಣಗೊಳಿಸಬೇಕು" ಎಂದು ಒತ್ತಾಯಿಸಿದರು.
ಶಿವಶಕ್ತಿ ನೀರಾವರಿ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕಾಮಗಾರಿ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ತಕ್ಷಣ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು" ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಕೆಲವು ಗ್ರಾಮಗಳ ನೀರಾವರಿ ಯೋಜನೆಯ ಮೋಟಾರ್‌ಗಳು ಸುಟ್ಟುಹೋಗಿರುವುದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಯಂದು ಆಗ್ರಹಿಸಿದರು.
ನಾವು ರೈತರ ಮಕ್ಕಳು. ರೈತರ ಹಕ್ಕುಗಳ ವಿಚಾರದಲ್ಲಿ ಯಾರಿಗೂ ತಲೆಬಾಗುವುದಿಲ್ಲ. ಸರ್ಕಾರದ ಯಾವುದೇ ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ರೈತರ ಏಳಿಗೆಯೇ ನಮ್ಮ ಗುರಿ, ನಮ್ಮ ಹೋರಾಟ" ಎಂದು ಅರುಣ್ ಐಹೊಳೆ ಘೋಷಿಸಿದರು.
ಈ ಬೃಹತ್ ರೈತ ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರು, ರೈತ ಸಂಘದ ಮುಖಂಡರು, ಸಾರ್ವಜನಿಕರು ಹಾಗೂ ಸಾವಿರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕೋಡಿಯಲ್ಲಿ ರೈತರ ರಣಕಹಳೆ: ಕೋಟಿ ಮೌಲ್ಯದ ಜಮೀನಿಗೆ ₹40 ಲಕ್ಷ ಪರಿಹಾರವೇ?" –ಸರ್ಕಾರದ ವಿರುದ್ಧ ಯುವ ಮುಖಂಡ ಅರುಣ್ ಐಹೊಳೆ ಆಕ್ರೋಶ
ಚಿಕ್ಕೋಡಿ, ಜು. 30:
ಕೋಟ್ಯಂತರ ಮೌಲ್ಯದ ರೈತರ ಜಮೀನಿಗೆ ಕೇವಲ ₹40 ಲಕ್ಷ ಪರಿಹಾರ ಘೋಷಿಸಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ, ನ್ಯಾಯಯುತ ಪರಿಹಾರ ಹಾಗೂ ನೀರಾವರಿ ಯೋಜನೆಗಳ ತಕ್ಷಣದ ಅನುಷ್ಠಾನಕ್ಕೆ ಆಗ್ರಹಿಸಿ ಚಿಕ್ಕೋಡಿಯಲ್ಲಿ ನಡೆಯುತ್ತಿರುವ ಬೃಹತ್ ರೈತ ಧರಣಿ ಸತ್ಯಾಗ್ರಹದಲ್ಲಿ ರಾಯಬಾಗದ ಯುವ ಮುಖಂಡ ಅರುಣ್ ಐಹೊಳೆ ಭಾಗವಹಿಸಿ ರೈತರ ಪರ ಧ್ವನಿ ಎತ್ತಿದರು.
ಸಾವಿರಾರು ರೈತರನ್ನುದ್ದೇಶಿಸಿ ಮಾತನಾಡಿದ ಅರುಣ್ ಐಹೊಳೆ, ರೈತರ ಬೆವರಿನ ಬೆಲೆಯನ್ನು ಸರ್ಕಾರ ನಿರ್ಧರಿಸಲು ಸಾಧ್ಯವಿಲ್ಲ. ಕೋಟಿ ಮೌಲ್ಯದ ಭೂಮಿಗೆ ₹40 ಲಕ್ಷ ಪರಿಹಾರ ನೀಡುವುದು ರೈತರ ಬದುಕಿನೊಂದಿಗೆ ಚೆಲ್ಲಾಟವಾಡಿದಂತಾಗಿದೆ. ಈ ಅನ್ಯಾಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ" ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರೈತರ ನ್ಯಾಯಯುತ ಹೋರಾಟದಲ್ಲಿ ನಾನು ಹಾಗೂ ನಮ್ಮ ಕುಟುಂಬ ಕೊನೆಯವರೆಗೂ ಜೊತೆಯಾಗಿರುವುದಾಗಿ ಭರವಸೆ ನೀಡಿದ ಅವರು, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡರಾದ ಚುನ್ನಪ್ಪ ಹಾಗೂ ಶಶಿಕಾಂತ್ ಗುರೂಜಿ ಅವರ ಹೋರಾಟವನ್ನು ಶ್ಲಾಘಿಸಿ ಅಭಿನಂದಿಸಿದರು.
ರಾಯಬಾಗ ಕ್ಷೇತ್ರದ ಹಲವು ಗ್ರಾಮಗಳಿಗೆ ಇನ್ನೂ ನೀರಾವರಿ ನೀರು ತಲುಪಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ನನ್ನ ತಂದೆ ಶಾಸಕ ದುರ್ಯೋಧನ ಐಹೊಳೆ ಅವರು ಯೋಜನೆಗಳ ಅನುಷ್ಠಾನಕ್ಕಾಗಿ ನಿರಂತರ ಪ್ರಯತ್ನಿಸುತ್ತಿದ್ದಾರೆ. ಅಧಿಕಾರಿಗಳು ವಿಳಂಬ ಮಾಡದೆ ರೈತರಿಗೆ ನೀರು ತಲುಪಿಸುವ ಕೆಲಸ ಪೂರ್ಣಗೊಳಿಸಬೇಕು" ಎಂದು ಒತ್ತಾಯಿಸಿದರು.
ಶಿವಶಕ್ತಿ ನೀರಾವರಿ ಯೋಜನೆಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ಕಾಮಗಾರಿ ಆರಂಭವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ತಕ್ಷಣ ಕಾಮಗಾರಿ ಆರಂಭಿಸಬೇಕು. ಇಲ್ಲವಾದರೆ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ನಡೆಸಲಾಗುವುದು" ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಕೆಲವು ಗ್ರಾಮಗಳ ನೀರಾವರಿ ಯೋಜನೆಯ ಮೋಟಾರ್‌ಗಳು ಸುಟ್ಟುಹೋಗಿರುವುದರಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಯಂದು ಆಗ್ರಹಿಸಿದರು.
ನಾವು ರೈತರ ಮಕ್ಕಳು. ರೈತರ ಹಕ್ಕುಗಳ ವಿಚಾರದಲ್ಲಿ ಯಾರಿಗೂ ತಲೆಬಾಗುವುದಿಲ್ಲ. ಸರ್ಕಾರದ ಯಾವುದೇ ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ. ರೈತರ ಏಳಿಗೆಯೇ ನಮ್ಮ ಗುರಿ, ನಮ್ಮ ಹೋರಾಟ" ಎಂದು ಅರುಣ್ ಐಹೊಳೆ ಘೋಷಿಸಿದರು.
ಈ ಬೃಹತ್ ರೈತ ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರು, ರೈತ ಸಂಘದ ಮುಖಂಡರು, ಸಾರ್ವಜನಿಕರು ಹಾಗೂ ಸಾವಿರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Building society ಭಾಲ್ಕಿ, ಬೀದರ್, ಕರ್ನಾಟಕ•
    19 hrs ago
  • ಆಗಸ್ಟ್ 2ರಂದು ಭಾಲ್ಕಿಯ ತಳವಾಡೆ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ: ರಕ್ತದಾನಕ್ಕೆ ಡಾ. ಶೈಲಜಾ ತಳವಾಡೆ ಕರೆ (ನಮಸ್ಕಾರ ವೀಕ್ಷಕರೇ, 'ವಿಶೇಷ ಸುದ್ದಿ'ಗೆ ನಿಮಗೆಲ್ಲರಿಗೂ ಆತ್ಮೀಯ ಸ್ವಾಗತ. ​ಭಾಲ್ಕಿ ತಾಲೂಕಿನ ಸಾರ್ವಜನಿಕರಿಗೆ ಹಾಗೂ ರಕ್ತದಾನಿಗಳಿಗೆ ಒಂದು ಅತ್ಯಂತ ಪ್ರಮುಖ ಹಾಗೂ ಸಂತಸದ ಸುದ್ದಿ. ​ ಆಗಸ್ಟ್ 2, 2026ರಂದು ಭಾಲ್ಕಿಯ ಪ್ರಸಿದ್ಧ ತಳವಾಡೆ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. "ರಕ್ತದಾನವೇ ಜೀವದಾನ" ಎಂಬ ಉದಾತ್ತ ಉದ್ದೇಶದೊಂದಿಗೆ ಹಮ್ಮಿಕೊಳ್ಳಲಾಗಿರುವ ಈ ಬೃಹತ್ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಆಸ್ಪತ್ರೆಯ ಮುಖ್ಯ ವೈದ್ಯರಾದ ಡಾಕ್ಟರ್. ಶೈಲಜಾ ಎ. ತಳವಾಡೆ ಅವರು ಸಾರ್ವಜನಿಕರಲ್ಲಿ ಆತ್ಮೀಯವಾಗಿ ಮನವಿ ಮಾಡಿಕೊಂಡಿದ್ದಾರೆ. ​ಶಿಬಿರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಡಾಕ್ಟರ್. ಶೈಲಜಾ ಅವರು, "ರಕ್ತದಾನ ಎನ್ನುವುದು ಅತ್ಯಂತ ಶ್ರೇಷ್ಠವಾದ ಜೀವದಾನವಾಗಿದೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಅನೇಕ ಜನರ ಅಮೂಲ್ಯವಾದ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಸಾರ್ವಜನಿಕರು ರಕ್ತದಾನದ ಬಗ್ಗೆ ಯಾವುದೇ ರೀತಿಯ ಅನಗತ್ಯ ಭಯ ಅಥವಾ ಮೂಢನಂಬಿಕೆಗಳನ್ನು ಇಟ್ಟುಕೊಳ್ಳದೇ, ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು" ಎಂದು ಕರೆ ನೀಡಿದ್ದಾರೆ. ​ಈ ಕಾರ್ಯಕ್ರಮದಲ್ಲಿ ಭಾಲ್ಕಿ ರೋಟರಿ ಕ್ಲಬ್ ಫೌಂಡರ್ ಅಮಿತ್ ಅಸ್ಟೋರೆ ಹಾಗೂ ಕಲ್ಯಾಣ್ ಜೋನ್‌ನ ಪೂರ್ವಾಧ್ಯಕ್ಷರಾದ (ಭೂತಪೂರ್ವ ಗವರ್ನರ್) ಡಾಕ್ಟರ್. ವಸಂತ್ ಪವಾರ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ​ನೆನಪಿಡಿ ವೀಕ್ಷಕರೇ, ನಿಮ್ಮ ಒಂದು ಯೂನಿಟ್ ರಕ್ತ ಯಾರೋ ಒಬ್ಬರ ಜೀವ ಉಳಿಸುವ ಭರವಸೆಯಾಗಬಹುದು. ಹಾಗಾಗಿ ಆಗಸ್ಟ್ 2ರಂದು ನಡೆಯುವ ಈ ಶಿಬಿರದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ, ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಬಾಳಿಗೆ ಬೆಳಕಾಗಿ. ​ ಆಗಸ್ಟ್ 2ರಂದು ಭಾಲ್ಕಿಯ ತಳವಾಡೆ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ: ರಕ್ತದಾನಕ್ಕೆ ಡಾ. ಶೈಲಜಾ ತಳವಾಡೆ ಕರೆ, #jb_news_kannada #bhalki #bidar #ತಳವಾಡೆಆಸ್ಪತ್ರೆಯಲ್ಲಿ
    1
    ಆಗಸ್ಟ್ 2ರಂದು ಭಾಲ್ಕಿಯ ತಳವಾಡೆ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ: ರಕ್ತದಾನಕ್ಕೆ ಡಾ. ಶೈಲಜಾ ತಳವಾಡೆ ಕರೆ (ನಮಸ್ಕಾರ ವೀಕ್ಷಕರೇ, 'ವಿಶೇಷ ಸುದ್ದಿ'ಗೆ ನಿಮಗೆಲ್ಲರಿಗೂ ಆತ್ಮೀಯ ಸ್ವಾಗತ. 

​ಭಾಲ್ಕಿ ತಾಲೂಕಿನ ಸಾರ್ವಜನಿಕರಿಗೆ ಹಾಗೂ ರಕ್ತದಾನಿಗಳಿಗೆ ಒಂದು ಅತ್ಯಂತ ಪ್ರಮುಖ ಹಾಗೂ ಸಂತಸದ ಸುದ್ದಿ.
​ ಆಗಸ್ಟ್ 2, 2026ರಂದು ಭಾಲ್ಕಿಯ ಪ್ರಸಿದ್ಧ ತಳವಾಡೆ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

 "ರಕ್ತದಾನವೇ ಜೀವದಾನ" ಎಂಬ ಉದಾತ್ತ ಉದ್ದೇಶದೊಂದಿಗೆ ಹಮ್ಮಿಕೊಳ್ಳಲಾಗಿರುವ ಈ ಬೃಹತ್ ಶಿಬಿರದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಆಸ್ಪತ್ರೆಯ ಮುಖ್ಯ ವೈದ್ಯರಾದ ಡಾಕ್ಟರ್. ಶೈಲಜಾ ಎ. ತಳವಾಡೆ ಅವರು ಸಾರ್ವಜನಿಕರಲ್ಲಿ ಆತ್ಮೀಯವಾಗಿ ಮನವಿ ಮಾಡಿಕೊಂಡಿದ್ದಾರೆ.

​ಶಿಬಿರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಡಾಕ್ಟರ್. ಶೈಲಜಾ ಅವರು, "ರಕ್ತದಾನ ಎನ್ನುವುದು ಅತ್ಯಂತ ಶ್ರೇಷ್ಠವಾದ ಜೀವದಾನವಾಗಿದೆ. 

ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ನಿಯಮಿತವಾಗಿ ರಕ್ತದಾನ ಮಾಡುವುದರಿಂದ ಅನೇಕ ಜನರ ಅಮೂಲ್ಯವಾದ ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಸಾರ್ವಜನಿಕರು ರಕ್ತದಾನದ ಬಗ್ಗೆ ಯಾವುದೇ ರೀತಿಯ ಅನಗತ್ಯ ಭಯ ಅಥವಾ ಮೂಢನಂಬಿಕೆಗಳನ್ನು ಇಟ್ಟುಕೊಳ್ಳದೇ, ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು" ಎಂದು ಕರೆ ನೀಡಿದ್ದಾರೆ.

​ಈ ಕಾರ್ಯಕ್ರಮದಲ್ಲಿ ಭಾಲ್ಕಿ ರೋಟರಿ ಕ್ಲಬ್ ಫೌಂಡರ್ ಅಮಿತ್ ಅಸ್ಟೋರೆ ಹಾಗೂ ಕಲ್ಯಾಣ್ ಜೋನ್‌ನ ಪೂರ್ವಾಧ್ಯಕ್ಷರಾದ (ಭೂತಪೂರ್ವ ಗವರ್ನರ್) ಡಾಕ್ಟರ್. ವಸಂತ್ ಪವಾರ್ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

​ನೆನಪಿಡಿ ವೀಕ್ಷಕರೇ, ನಿಮ್ಮ ಒಂದು ಯೂನಿಟ್ ರಕ್ತ ಯಾರೋ ಒಬ್ಬರ ಜೀವ ಉಳಿಸುವ ಭರವಸೆಯಾಗಬಹುದು. ಹಾಗಾಗಿ ಆಗಸ್ಟ್ 2ರಂದು ನಡೆಯುವ ಈ ಶಿಬಿರದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ, ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಬಾಳಿಗೆ ಬೆಳಕಾಗಿ.
​
ಆಗಸ್ಟ್ 2ರಂದು ಭಾಲ್ಕಿಯ ತಳವಾಡೆ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ: ರಕ್ತದಾನಕ್ಕೆ ಡಾ. ಶೈಲಜಾ ತಳವಾಡೆ ಕರೆ,
#jb_news_kannada #bhalki #bidar 
#ತಳವಾಡೆಆಸ್ಪತ್ರೆಯಲ್ಲಿ
    user_JB NEWS ಕನ್ನಡ
    JB NEWS ಕನ್ನಡ
    Bidar, Karnataka•
    16 hrs ago
  • ಪುಷ್ಯ ಮಳೆಯ ಸಿಂಚನಕ್ಕೆ ಚಿಂಚೋಳಿ ತಾಲ್ಲೂಕು ತಂಪು – ರೈತರ ಮುಖದಲ್ಲಿ ಮಂದಹಾಸ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಪುಷ್ಯ ಮಳೆಯ ಸಿಂಚನ ಮುಂದುವರಿದಿದ್ದು, ರೈತ ಸಮುದಾಯದಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಸುರಿಯುತ್ತಿರುವ ಮಳೆ ಜನಜೀವನಕ್ಕೆ ತಂಪು ನೀಡಿದ್ದು, ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿದೆ. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಉತ್ತಮ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಕೃಷಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ತೊಗರಿ, ಕಡಲೆ, ಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಈ ಮಳೆ ಅನುಕೂಲಕರವಾಗಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣದ ನಡುವೆ ಸುರಿಯುತ್ತಿರುವ ಮಳೆಯು ಭೂಗರ್ಭ ಜಲಮಟ್ಟ ಹೆಚ್ಚಳಕ್ಕೂ ನೆರವಾಗುವ ಸಾಧ್ಯತೆ ಇದೆ. ಮಳೆಯ ಕಾರಣದಿಂದ ಕೆಲ ಪ್ರದೇಶಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ಹರಿದರೂ ಯಾವುದೇ ದೊಡ್ಡ ಪ್ರಮಾಣದ ಹಾನಿ ವರದಿಯಾಗಿಲ್ಲ. ಮತ್ತೊಂದೆಡೆ, ಬಿಸಿಲಿನ ತಾಪಮಾನದಿಂದ ಬಳಲುತ್ತಿದ್ದ ಜನರಿಗೆ ಪುಷ್ಯ ಮಳೆಯ ತಂಪು ನೆಮ್ಮದಿ ತಂದಿದೆ. ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿಯೂ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಸೂಕ್ತವಾಗಿ ನಿರ್ವಹಿಸುವಂತೆ ಸಲಹೆ ನೀಡಲಾಗಿದೆ. ಒಟ್ಟಾರೆ, ಚಿಂಚೋಳಿ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಪುಷ್ಯ ಮಳೆಯು ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ತುಂಬಿದ್ದು, ಉತ್ತಮ ಬೆಳೆ ನಿರೀಕ್ಷೆಯಲ್ಲಿ ರೈತರು ಕಾದು ಕುಳಿತಿದ್ದಾರೆ.
    2
    ಪುಷ್ಯ ಮಳೆಯ ಸಿಂಚನಕ್ಕೆ ಚಿಂಚೋಳಿ ತಾಲ್ಲೂಕು ತಂಪು – ರೈತರ ಮುಖದಲ್ಲಿ ಮಂದಹಾಸ
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ಕಳೆದ ಕೆಲ ದಿನಗಳಿಂದ ಪುಷ್ಯ ಮಳೆಯ ಸಿಂಚನ ಮುಂದುವರಿದಿದ್ದು, ರೈತ ಸಮುದಾಯದಲ್ಲಿ ಹೊಸ ಆಶಾಭಾವನೆ ಮೂಡಿಸಿದೆ. ಬೆಳಿಗ್ಗೆ ಹಾಗೂ ಸಂಜೆ ವೇಳೆಯಲ್ಲಿ ಸುರಿಯುತ್ತಿರುವ ಮಳೆ ಜನಜೀವನಕ್ಕೆ ತಂಪು ನೀಡಿದ್ದು, ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗಿದೆ.
ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಉತ್ತಮ ಪ್ರಮಾಣದಲ್ಲಿ ಮಳೆಯಾಗಿರುವುದರಿಂದ ಕೃಷಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ತೊಗರಿ, ಕಡಲೆ, ಜೋಳ ಸೇರಿದಂತೆ ವಿವಿಧ ಬೆಳೆಗಳಿಗೆ ಈ ಮಳೆ ಅನುಕೂಲಕರವಾಗಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣದ ನಡುವೆ ಸುರಿಯುತ್ತಿರುವ ಮಳೆಯು ಭೂಗರ್ಭ ಜಲಮಟ್ಟ ಹೆಚ್ಚಳಕ್ಕೂ ನೆರವಾಗುವ ಸಾಧ್ಯತೆ ಇದೆ.
ಮಳೆಯ ಕಾರಣದಿಂದ ಕೆಲ ಪ್ರದೇಶಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ಹರಿದರೂ ಯಾವುದೇ ದೊಡ್ಡ ಪ್ರಮಾಣದ ಹಾನಿ ವರದಿಯಾಗಿಲ್ಲ. ಮತ್ತೊಂದೆಡೆ, ಬಿಸಿಲಿನ ತಾಪಮಾನದಿಂದ ಬಳಲುತ್ತಿದ್ದ ಜನರಿಗೆ ಪುಷ್ಯ ಮಳೆಯ ತಂಪು ನೆಮ್ಮದಿ ತಂದಿದೆ.
ಹವಾಮಾನ ಇಲಾಖೆ ಮುಂಬರುವ ದಿನಗಳಲ್ಲಿಯೂ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಸೂಕ್ತವಾಗಿ ನಿರ್ವಹಿಸುವಂತೆ ಸಲಹೆ ನೀಡಲಾಗಿದೆ. ಒಟ್ಟಾರೆ, ಚಿಂಚೋಳಿ ತಾಲ್ಲೂಕಿನಲ್ಲಿ ಸುರಿಯುತ್ತಿರುವ ಪುಷ್ಯ ಮಳೆಯು ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ತುಂಬಿದ್ದು, ಉತ್ತಮ ಬೆಳೆ ನಿರೀಕ್ಷೆಯಲ್ಲಿ ರೈತರು ಕಾದು ಕುಳಿತಿದ್ದಾರೆ.
    user_VISION NEWS KALABURAGI
    VISION NEWS KALABURAGI
    Local News Reporter ಚಿಂಚೋಳಿ, ಕಲಬುರಗಿ, ಕರ್ನಾಟಕ•
    22 hrs ago
  • ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ- ಡಿಜಿಪಿ‌ ಅಲೋಕ್ ಕಲಬುರಗಿ ಸೆಂಟ್ರಲ್ ಜೈಲಿಗೆ ಡಿಜಿಪಿ ಅಲೋಕಕುಮಾರ ಭೇಟಿ‌ನೀಡಿ ಬಳಿಕ ಡಿಜಿಪಿ ಅಲೋಕಕುಮಾರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ‌ ನೀಡಿದ್ದು.ಜೈಲಿನಿಂದ ಮೂವರು ಕೈದಿಗಳ ಪರಾರಿ ಘಟನೆ ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೇ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ, ಮಸ್ತಾನ್ ಬಂಧನಕ್ಕೆ ಹುಡುಕಾಟ ನಡೆಸ್ತಿದಾರೆ,ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ,ಜೈಲಿನ ಭದ್ರತೆ ಹೆಚ್ಚಿಸಲು ಅಧಿಕಾರಿಗಳ ಜೊತೆ ಚರ್ಚಿಸಿಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ,ಜೈಲಿನ ತಂತಿ ಬೇಲಿ ಸುಸ್ಥಿತಿಯಲ್ಲಿಡಲು ಸೂಚಿಸಲಾಗಿದೆ,ಜೈಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಶೀಘ್ರದಲ್ಲೇ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗುವುದು, ಇನ್ನು ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಹೇಳಿದರು
    1
    ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ- ಡಿಜಿಪಿ‌ ಅಲೋಕ್ 
ಕಲಬುರಗಿ ಸೆಂಟ್ರಲ್ ಜೈಲಿಗೆ ಡಿಜಿಪಿ ಅಲೋಕಕುಮಾರ ಭೇಟಿ‌ನೀಡಿ ಬಳಿಕ ಡಿಜಿಪಿ ಅಲೋಕಕುಮಾರ ಅವರು ಮಾಧ್ಯಮದವರಿಗೆ ಪ್ರತಿಕ್ರಿಯೆ‌ ನೀಡಿದ್ದು.ಜೈಲಿನಿಂದ ಮೂವರು ಕೈದಿಗಳ ಪರಾರಿ ಘಟನೆ ಗಂಭೀರವಾಗಿ ಪರಿಗಣಿಸಲಾಗಿದೆ, ಈಗಾಗಲೇ ಪೊಲೀಸರು ಇಬ್ಬರನ್ನ ಬಂಧಿಸಿದ್ದಾರೆ, ಮಸ್ತಾನ್ ಬಂಧನಕ್ಕೆ ಹುಡುಕಾಟ ನಡೆಸ್ತಿದಾರೆ,ಘಟನೆಗೆ ಸಂಬಂಧಿಸಿದಂತೆ ಜೈಲು ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಅಮಾನತು ಮಾಡಲಾಗಿದೆ,ಜೈಲಿನ ಭದ್ರತೆ ಹೆಚ್ಚಿಸಲು ಅಧಿಕಾರಿಗಳ ಜೊತೆ ಚರ್ಚಿಸಿಲಾಗಿದ್ದು, ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ,ಜೈಲಿನ ತಂತಿ ಬೇಲಿ ಸುಸ್ಥಿತಿಯಲ್ಲಿಡಲು ಸೂಚಿಸಲಾಗಿದೆ,ಜೈಲು ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದೆ. ಶೀಘ್ರದಲ್ಲೇ ಸಿಬ್ಬಂದಿಗಳ ನೇಮಕ ಮಾಡಿಕೊಳ್ಳಲಾಗುವುದು, ಇನ್ನು ಕೈದಿಗಳು ಪರಾರಿಯಾಗದಂತೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ ಎಂದು ಹೇಳಿದರು
    user_MAHESH
    MAHESH
    ಚಿತ್ತಾಪುರ, ಕಲಬುರಗಿ, ಕರ್ನಾಟಕ•
    1 hr ago
  • ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    1
    ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ
    user_Yallalinga
    Yallalinga
    ಸೇಡಂ, ಕಲಬುರಗಿ, ಕರ್ನಾಟಕ•
    13 hrs ago
  • ತಡರಾತ್ರಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ ಪ್ರಿಯಾಂಕಖರ್ಗೆ ವಿರುದ್ಧ ವಾಗ್ದಾಳಿ ತಡರಾತ್ರಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ ಪ್ರಿಯಾಂಕಖರ್ಗೆ ವಿರುದ್ಧ ವಾಗ್ದಾಳಿ
    1
    ತಡರಾತ್ರಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ ಪ್ರಿಯಾಂಕಖರ್ಗೆ ವಿರುದ್ಧ ವಾಗ್ದಾಳಿ
ತಡರಾತ್ರಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಮಾಜಿ ಸಂಸದ ಉಮೇಶ್ ಜಾಧವ ಧೀಡಿರ್ ಭೇಟಿ ಪ್ರಿಯಾಂಕಖರ್ಗೆ ವಿರುದ್ಧ ವಾಗ್ದಾಳಿ
    user_Jk ಕನ್ನಡ news
    Jk ಕನ್ನಡ news
    Media company ಹೋಮ್ನಾಬಾದ್, ಬೀದರ್, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.