🚩 ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಬಿಜೆಪಿ ಹೋರಾಟ ಭಾರತೀಯ ಜನತಾ ಪಾರ್ಟಿ ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಿಗಿ ಅವರ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ ಮಾಡಲಾಯಿತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಜನರ ಹಣದ ದುರ್ಬಳಕೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮವನ್ನು ಖಂಡಿಸಿ, ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿಯ ಕೊನೆಯ ದಿನದಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆಯ ಆರೋಪ ಅತ್ಯಂತ ಗಂಭೀರವಾಗಿದ್ದು, ಬಿ. ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಹಾಗೂ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶ್ರೀ ನಿಂಗಪ್ಪ ಸುತಗಟ್ಟಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಮಾತನಾಡಿ, ಪ್ರಕರಣದ ಸಂಪೂರ್ಣ ಸತ್ಯವನ್ನು ಜನರ ಮುಂದೆ ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಶ್ರೀ ಶಿವು ಮೆಣಸಿನಕಾಯಿ, ಶ್ರೀ ಬಸವರಾಜ ಗರಗ ಶ್ರೀ ಸಂತೋಷ ಚವ್ವಾಣ ಮಂಡಳ ಅಧ್ಯಕ್ಷರಾದ ಶ್ರೀ ರಾಜು ಕಾಳೆ ಶ್ರೀ ಮಂಜುನಾಥ ಕಾಟಕರ, ಶ್ರೀ ಮಂಜುನಾಥ ಮಲ್ಲಿಗವಾಡ ಮಹಾನಗರ ಜಿಲ್ಲೆಯ ST ಮೋರ್ಚಾದ ಅಧ್ಯಕ್ಷರಾದ ಶ್ರೀ ಅಶೋಕ್ ವಾಲ್ಮೀಕಿ SC ಮೋರ್ಚಾದ ಶ್ರೀ ಹನುಮಂತ ಹರಿವಾಣ ಸೇರಿದಂತೆ ಬಿಜೆಪಿ ಮುಖಂಡರು, ಪಾಲಿಕೆ ಸದಸ್ಯರು ಪದಾಧಿಕಾರಿಗಳು, ಪರಿಶಿಷ್ಟ ಪಂಗಡದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದರು. ✊ ಜನರ ಹಣಕ್ಕೆ ಲೆಕ್ಕ ಸಿಗಬೇಕು! ✊ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬೇಕು! ✊ ಪರಿಶಿಷ್ಟ ಪಂಗಡದ ಜನರಿಗೆ ನ್ಯಾಯ ದೊರೆಯಬೇಕು! ಭ್ರಷ್ಟಾಚಾರದ ವಿರುದ್ಧ ಹಾಗೂ ಬಡವರು–ಪರಿಶಿಷ್ಟ ಪಂಗಡದ ಜನರ ಹಕ್ಕಿನ ಹಣದ ರಕ್ಷಣೆಗೆ ಭಾರತೀಯ ಜನತಾ ಪಕ್ಷದ ಹೋರಾಟ ನಿರಂತರ. 🚩 ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಬಿಜೆಪಿ ಹೋರಾಟ ಭಾರತೀಯ ಜನತಾ ಪಾರ್ಟಿ ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಿಗಿ ಅವರ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ ಮಾಡಲಾಯಿತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಜನರ ಹಣದ ದುರ್ಬಳಕೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮವನ್ನು ಖಂಡಿಸಿ, ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿಯ ಕೊನೆಯ ದಿನದಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆಯ ಆರೋಪ ಅತ್ಯಂತ ಗಂಭೀರವಾಗಿದ್ದು, ಬಿ. ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಹಾಗೂ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶ್ರೀ ನಿಂಗಪ್ಪ ಸುತಗಟ್ಟಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಮಾತನಾಡಿ, ಪ್ರಕರಣದ ಸಂಪೂರ್ಣ ಸತ್ಯವನ್ನು ಜನರ ಮುಂದೆ ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಶ್ರೀ ಶಿವು ಮೆಣಸಿನಕಾಯಿ, ಶ್ರೀ ಬಸವರಾಜ ಗರಗ ಶ್ರೀ ಸಂತೋಷ ಚವ್ವಾಣ ಮಂಡಳ ಅಧ್ಯಕ್ಷರಾದ ಶ್ರೀ ರಾಜು ಕಾಳೆ ಶ್ರೀ ಮಂಜುನಾಥ ಕಾಟಕರ, ಶ್ರೀ ಮಂಜುನಾಥ ಮಲ್ಲಿಗವಾಡ ಮಹಾನಗರ ಜಿಲ್ಲೆಯ ST ಮೋರ್ಚಾದ ಅಧ್ಯಕ್ಷರಾದ ಶ್ರೀ ಅಶೋಕ್ ವಾಲ್ಮೀಕಿ SC ಮೋರ್ಚಾದ ಶ್ರೀ ಹನುಮಂತ ಹರಿವಾಣ ಸೇರಿದಂತೆ ಬಿಜೆಪಿ ಮುಖಂಡರು, ಪಾಲಿಕೆ ಸದಸ್ಯರು ಪದಾಧಿಕಾರಿಗಳು, ಪರಿಶಿಷ್ಟ ಪಂಗಡದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದರು. ✊ ಜನರ ಹಣಕ್ಕೆ ಲೆಕ್ಕ ಸಿಗಬೇಕು! ✊ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬೇಕು! ✊ ಪರಿಶಿಷ್ಟ ಪಂಗಡದ ಜನರಿಗೆ ನ್ಯಾಯ ದೊರೆಯಬೇಕು! ಭ್ರಷ್ಟಾಚಾರದ ವಿರುದ್ಧ ಹಾಗೂ ಬಡವರು–ಪರಿಶಿಷ್ಟ ಪಂಗಡದ ಜನರ ಹಕ್ಕಿನ ಹಣದ ರಕ್ಷಣೆಗೆ ಭಾರತೀಯ ಜನತಾ ಪಕ್ಷದ ಹೋರಾಟ ನಿರಂತರ.
🚩 ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಬಿಜೆಪಿ ಹೋರಾಟ ಭಾರತೀಯ ಜನತಾ ಪಾರ್ಟಿ ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಿಗಿ ಅವರ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ ಮಾಡಲಾಯಿತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಜನರ ಹಣದ ದುರ್ಬಳಕೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮವನ್ನು ಖಂಡಿಸಿ, ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿಯ ಕೊನೆಯ ದಿನದಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆಯ ಆರೋಪ ಅತ್ಯಂತ ಗಂಭೀರವಾಗಿದ್ದು, ಬಿ. ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಹಾಗೂ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶ್ರೀ ನಿಂಗಪ್ಪ ಸುತಗಟ್ಟಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಮಾತನಾಡಿ, ಪ್ರಕರಣದ ಸಂಪೂರ್ಣ ಸತ್ಯವನ್ನು ಜನರ ಮುಂದೆ ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಶ್ರೀ ಶಿವು ಮೆಣಸಿನಕಾಯಿ, ಶ್ರೀ ಬಸವರಾಜ ಗರಗ ಶ್ರೀ
ಸಂತೋಷ ಚವ್ವಾಣ ಮಂಡಳ ಅಧ್ಯಕ್ಷರಾದ ಶ್ರೀ ರಾಜು ಕಾಳೆ ಶ್ರೀ ಮಂಜುನಾಥ ಕಾಟಕರ, ಶ್ರೀ ಮಂಜುನಾಥ ಮಲ್ಲಿಗವಾಡ ಮಹಾನಗರ ಜಿಲ್ಲೆಯ ST ಮೋರ್ಚಾದ ಅಧ್ಯಕ್ಷರಾದ ಶ್ರೀ ಅಶೋಕ್ ವಾಲ್ಮೀಕಿ SC ಮೋರ್ಚಾದ ಶ್ರೀ ಹನುಮಂತ ಹರಿವಾಣ ಸೇರಿದಂತೆ ಬಿಜೆಪಿ ಮುಖಂಡರು, ಪಾಲಿಕೆ ಸದಸ್ಯರು ಪದಾಧಿಕಾರಿಗಳು, ಪರಿಶಿಷ್ಟ ಪಂಗಡದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದರು. ✊ ಜನರ ಹಣಕ್ಕೆ ಲೆಕ್ಕ ಸಿಗಬೇಕು! ✊ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬೇಕು! ✊ ಪರಿಶಿಷ್ಟ ಪಂಗಡದ ಜನರಿಗೆ ನ್ಯಾಯ ದೊರೆಯಬೇಕು! ಭ್ರಷ್ಟಾಚಾರದ ವಿರುದ್ಧ ಹಾಗೂ ಬಡವರು–ಪರಿಶಿಷ್ಟ ಪಂಗಡದ ಜನರ ಹಕ್ಕಿನ ಹಣದ ರಕ್ಷಣೆಗೆ ಭಾರತೀಯ ಜನತಾ ಪಕ್ಷದ ಹೋರಾಟ ನಿರಂತರ. 🚩 ವಾಲ್ಮೀಕಿ ನಿಗಮ ಹಗರಣದ ವಿರುದ್ಧ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಬಿಜೆಪಿ ಹೋರಾಟ ಭಾರತೀಯ ಜನತಾ ಪಾರ್ಟಿ ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಿಗಿ ಅವರ ನೇತೃತ್ವದಲ್ಲಿ ಧಾರವಾಡದಲ್ಲಿ ಪ್ರತಿಭಟನೆ ಮಾಡಲಾಯಿತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಜನರ ಹಣದ ದುರ್ಬಳಕೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮವನ್ನು ಖಂಡಿಸಿ, ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ಎದುರು ಭಾರತೀಯ ಜನತಾ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿಯ ಕೊನೆಯ ದಿನದಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ
ಮಾತನಾಡಿದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣದ ದುರ್ಬಳಕೆಯ ಆರೋಪ ಅತ್ಯಂತ ಗಂಭೀರವಾಗಿದ್ದು, ಬಿ. ನಾಗೇಂದ್ರ ಅವರನ್ನು ತಕ್ಷಣ ಸಚಿವ ಸಂಪುಟದಿಂದ ಕೈಬಿಡಬೇಕು ಹಾಗೂ ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಶ್ರೀ ನಿಂಗಪ್ಪ ಸುತಗಟ್ಟಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಮಾತನಾಡಿ, ಪ್ರಕರಣದ ಸಂಪೂರ್ಣ ಸತ್ಯವನ್ನು ಜನರ ಮುಂದೆ ಬಹಿರಂಗಪಡಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಶ್ರೀ ಶಿವು ಮೆಣಸಿನಕಾಯಿ, ಶ್ರೀ ಬಸವರಾಜ ಗರಗ ಶ್ರೀ ಸಂತೋಷ ಚವ್ವಾಣ ಮಂಡಳ ಅಧ್ಯಕ್ಷರಾದ ಶ್ರೀ ರಾಜು ಕಾಳೆ ಶ್ರೀ ಮಂಜುನಾಥ ಕಾಟಕರ, ಶ್ರೀ ಮಂಜುನಾಥ ಮಲ್ಲಿಗವಾಡ ಮಹಾನಗರ ಜಿಲ್ಲೆಯ ST ಮೋರ್ಚಾದ ಅಧ್ಯಕ್ಷರಾದ ಶ್ರೀ ಅಶೋಕ್ ವಾಲ್ಮೀಕಿ SC ಮೋರ್ಚಾದ ಶ್ರೀ ಹನುಮಂತ ಹರಿವಾಣ ಸೇರಿದಂತೆ ಬಿಜೆಪಿ ಮುಖಂಡರು, ಪಾಲಿಕೆ ಸದಸ್ಯರು ಪದಾಧಿಕಾರಿಗಳು, ಪರಿಶಿಷ್ಟ ಪಂಗಡದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದರು. ✊ ಜನರ ಹಣಕ್ಕೆ ಲೆಕ್ಕ ಸಿಗಬೇಕು! ✊ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬೇಕು! ✊ ಪರಿಶಿಷ್ಟ ಪಂಗಡದ ಜನರಿಗೆ ನ್ಯಾಯ ದೊರೆಯಬೇಕು! ಭ್ರಷ್ಟಾಚಾರದ ವಿರುದ್ಧ ಹಾಗೂ ಬಡವರು–ಪರಿಶಿಷ್ಟ ಪಂಗಡದ ಜನರ ಹಕ್ಕಿನ ಹಣದ ರಕ್ಷಣೆಗೆ ಭಾರತೀಯ ಜನತಾ ಪಕ್ಷದ ಹೋರಾಟ ನಿರಂತರ.
- ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ? ಲೊಕೇಶನ್ ಒಂದು ಹತ್ತಿರ ಹಾಕಿ ಇನ್ನೊಂದು ಹತ್ತಿರ ಬಾ ಅಂತಾರೆ ಇದನ್ನ ಯಾರು ಕೇಳ್ತಾರೆ?1
- Keywords (ಕೀವರ್ಡ್ಗಳು) Kannada: ಸಕ್ಕರೆ ಬೆಲೆ ಏರಿಕೆ, ಕರ್ನಾಟಕ ಸರ್ಕಾರ ಆದೇಶ, ಸಕ್ಕರೆ ದರ ಹೆಚ್ಚಳ, ಸಕ್ಕರೆ ಸಚಿವಾಲಯ, ಕರ್ನಾಟಕ ಸುದ್ದಿಗಳು, ಬೆಲೆ ಏರಿಕೆ English: Sugar Price Hike Karnataka, Karnataka Govt Sugar Order, Sugar Rate Hike News, Karnataka News, Price Rise Karnataka Hashtags (ಹ್ಯಾಷ್ಟ್ಯಾಗ್ಗಳು) #SugarPriceHike #KarnatakaGovt #SugarRateHike #KarnatakaNews #PriceRise #KannadaNews #KarnatakaUpdates Keywords (ಕೀವರ್ಡ್ಗಳು) Kannada: ಸಕ್ಕರೆ ಬೆಲೆ ಏರಿಕೆ, ಕರ್ನಾಟಕ ಸರ್ಕಾರ ಆದೇಶ, ಸಕ್ಕರೆ ದರ ಹೆಚ್ಚಳ, ಸಕ್ಕರೆ ಸಚಿವಾಲಯ, ಕರ್ನಾಟಕ ಸುದ್ದಿಗಳು, ಬೆಲೆ ಏರಿಕೆ English: Sugar Price Hike Karnataka, Karnataka Govt Sugar Order, Sugar Rate Hike News, Karnataka News, Price Rise Karnataka Hashtags (ಹ್ಯಾಷ್ಟ್ಯಾಗ್ಗಳು) #SugarPriceHike #KarnatakaGovt #SugarRateHike #KarnatakaNews #PriceRise #KannadaNews #KarnatakaUpdates1
- ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಸರಬರಾಜಾಗಿಲ್ಲ: ಯು.ಟಿ. ಖಾದರ್ ರಾಜ್ಯದ ಯಾವುದೇ ಸರ್ಕಾರಿ ಆಸ್ಪತ್ರೆಗಳಿಗೆ ನಕಲಿ ಅಥವಾ ಕಳಪೆ ಮಟ್ಟದ ಔಷಧಿಗಳನ್ನು ಸರಬರಾಜು ಮಾಡಲಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸ್ಪಷ್ಟನೆ ನೀಡಿದ್ದಾರೆ. ಸಾರ್ವಜನಿಕರ ಆರೋಗ್ಯದ ವಿಷಯದಲ್ಲಿ ಸರ್ಕಾರ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ಒಂದು ವೇಳೆ ಎಲ್ಲಾದರೂ ಸರ್ಕಾರಿ ಆಸ್ಪತ್ರೆಗಳಿಗೆ ನಕಲಿ ಮಾತ್ರೆ ಅಥವಾ ಔಷಧಿ ಪೂರೈಕೆಯಾಗಿರುವುದು ಕಣ್ಣಿಗೆ ಬಿದ್ದರೆ, ಅಂತಹ ಏಜೆನ್ಸಿಗಳು ಹಾಗೂ ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ. ಕೃತಕ ಪನ್ನೀರ್ ಬಳಕೆ ನಿಷೇಧ ಇದೇ ವೇಳೆ ಆಹಾರ ಭದ್ರತೆ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ರಾಜ್ಯದಲ್ಲಿ ಕೃತಕವಾಗಿ ತಯಾರಿಸುವ ಪನ್ನೀರ್ ಮಾರಾಟ ಮತ್ತು ಬಳಕೆಯನ್ನು ಸತತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಈ ನಿಷೇಧದ ಬಿಸಿ ಕೇವಲ ಕೃತಕ ಪನ್ನೀರ್ಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಸಾರ್ವಜನಿಕ ಆರೋಗ್ಯಕ್ಕೆ ಹಾನಿಯುಂಟುಮಾಡುವ ಎಲ್ಲಾ ರೀತಿಯ ನಕಲಿ ಹಾಗೂ ಕೃತಕ ಆಹಾರ ಉತ್ಪನ್ನಗಳಿಗೂ ಈ ನಿಯಮ ಅನ್ವಯಿಸಲಿದೆ ಎಂದು ಅವರು ಕಟ್ಟುನಿಟ್ಟಾಗಿ ಪುನರುಚ್ಚರಿಸಿದ್ದಾರೆ. ಆಹಾರ ಸುರಕ್ಷತಾ ಕಾಯ್ದೆಯಡಿ ಸದ್ಯಕ್ಕೆ ನಿಷೇಧ ಹೇರಲು ಆಯುಕ್ತರಿಗೆ ಒಂದು ವರ್ಷದ ಮಟ್ಟಿಗೆ ಮಾತ್ರ ಕಾನೂನಾತ್ಮಕ ಅಧಿಕಾರವಿರುತ್ತದೆ. ಈ ನಿಷೇಧದ ಅವಧಿ ಮುಗಿದ ನಂತರ ಪರಿಸ್ಥಿತಿಗೆ ಅನುಗುಣವಾಗಿ ನಿಯಮಗಳನ್ನು ನವೀಕರಿಸಲಾಗುವುದು ಅಥವಾ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಸೂಕ್ತ ಕಾಯ್ದೆ ರೂಪಿಸಲಾಗುವುದು ಎಂದು ತಿಳಿಸಿದರು. ಇನ್ನೊಂದೆಡೆ, ರಾಜ್ಯದಲ್ಲಿ ಸಕ್ರಿಯವಾಗಿರುವ ನಕಲಿ ಔಷಧಿ ಜಾಲದ ಬೆನ್ನೆಲುಬು ಮುರಿಯಲು ವಿಶೇಷ ತನಿಖಾ ತಂಡ (ಎಸ್ಐಟಿ) ಈಗಾಗಲೇ ಅಖಾಡಕ್ಕಿಳಿದಿದ್ದು, ಸೂಕ್ತ ಮಾಹಿತಿ ಸಂಗ್ರಹಿಸಿ ತನಿಖೆಯನ್ನು ತೀವ್ರಗೊಳಿಸಿದೆ. ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳಿಗೆ ತಿಲಾಂಜಲಿ ಹಾಡಲು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಸತತ ದಾಳಿಗಳನ್ನು ನಡೆಸುತ್ತಿದ್ದಾರೆ ಎಂದು ಸಚಿವರು ವಿವರಿಸಿದ್ದಾರೆ. ನಕಲಿ ಔಷಧಗಳನ್ನು ಗುರುತಿಸುವುದೇ ದೊಡ್ಡ ಸವಾಲು - ಹಾಲೋಗ್ರಾಂ, ಕ್ಯೂಆರ್ ಕೋಡ್ ಅಳವಡಿಕೆಗೆ ಐಎಂಎ ಆಗ್ರಹ ಇತ್ತೀಚೆಗೆ ರಾಜ್ಯದಲ್ಲಿ (Karnataka) ನಕಲಿ ಔಷಧ (Fake Medicine) ಜಾಲ ಬಯಲಾದ ಬೆನ್ನಲ್ಲೇ, ಅಸಲಿ ಮತ್ತು ನಕಲಿ ಔಷಧಗಳನ್ನು ಗುರುತಿಸುವುದು ವೈದ್ಯರು (Doctors), ಫಾರ್ಮಸಿಸ್ಟ್ಗಳು ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ನಕಲಿ ಔಷಧ ತಯಾರಕರು ಅಸಲಿ ಉತ್ಪನ್ನಗಳನ್ನೇ ಹೋಲುವಂತೆ ಪ್ಯಾಕಿಂಗ್, ಲೇಬಲಿಂಗ್ ಹಾಗೂ ಬ್ಯಾಚ್ ವಿವರಗಳನ್ನು ನಿಖರವಾಗಿ ನಕಲು ಮಾಡುತ್ತಿದ್ದಾರೆ. ಇದರಿಂದಾಗಿ ಮೇಲ್ನೋಟಕ್ಕೆ ಅಥವಾ ಸಾಮಾನ್ಯ ಪರಿಶೀಲನೆಯಿಂದ ಇವುಗಳನ್ನು ಪತ್ತೆಹಚ್ಚುವುದು ಅಸಾಧ್ಯವಾಗಿದೆ. ಈ ನಕಲಿ ಉತ್ಪನ್ನಗಳನ್ನು ಖಚಿತವಾಗಿ ಗುರುತಿಸಲು ಪ್ರಯೋಗಾಲಯ ಪರೀಕ್ಷೆಯ ಅಗತ್ಯ ಎದುರಾಗುತ್ತಿದ್ದು, ನಕಲಿ ಔಷಧಗಳು ರೋಗಿಗಳ ಕೈಗೆ ತಲುಪುವ ಭೀತಿ ವ್ಯಕ್ತವಾಗಿದೆ. ವೈದ್ಯರ ಸೂಕ್ತ ಸಲಹೆಯ ಹೊರತಾಗಿಯೂ ಇಂತಹ ಔಷಧ ಸೇವನೆಯಿಂದ ರೋಗಿಗಳ ಚಿಕಿತ್ಸೆಯ ಮೇಲೆ ತೀವ್ರ ಪರಿಣಾಮ ಬೀರುವ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರೋಗಿಗಳ ಸುರಕ್ಷತೆಗಾಗಿ ತಂತ್ರಜ್ಞಾನ ಆಧಾರಿತ ಭದ್ರತಾ ವ್ಯವಸ್ಥೆ ರೂಪಿಸಲು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ಮುಂದಾಗಿದೆ. ರಾಜ್ಯದಲ್ಲಿ ಮಾರಾಟವಾಗುವ ಪ್ರತಿಯೊಂದು ಔಷಧಕ್ಕೂ ವಿಶಿಷ್ಟ ಹಾಲೋಗ್ರಾಂ ಅಥವಾ ಕ್ಯೂಆರ್ (QR) ಕೋಡ್ನಂತಹ ಡಿಜಿಟಲ್ ಗುರುತುಗಳನ್ನು ಅಳವಡಿಸಬೇಕೆಂದು ಐಎಂಎ ಸರ್ಕಾರಕ್ಕೆ ಮನವಿ ಮಾಡಿದೆ. ಈ ವ್ಯವಸ್ಥೆಯಿಂದ ಗ್ರಾಹಕರು ಹಾಗೂ ಔಷಧ ಮಾರಾಟಗಾರರು ಸುಲಭವಾಗಿ ಔಷಧದ ಅಸಲಿತನವನ್ನು ಪರಿಶೀಲಿಸಲು ಸಾಧ್ಯವಾಗಲಿದ್ದು, ಔಷಧ ತಯಾರಿಕೆಯಿಂದ ಹಿಡಿದು ರೋಗಿಗೆ ತಲುಪುವವರೆಗಿನ ಇಡೀ ಪೂರೈಕೆ ವ್ಯವಸ್ಥೆಯ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲು ನೆರವಾಗಲಿದೆ.1
- not cleaning 🤬 Nanhi layout Buddha Nagar government hospital not clean BBMP . BBMP complaint . not cleaning my area BBMP . ward number . cleaning my area . ward number 42 . Nandini layout . government hospital back side . Buddha Nagar. .560096 . Avadi quarters .4
- ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ: ವಿಕಾಸಸೌಧದ ಗೇಟ್ ಬಳಿ ಭಾರಿ ಹೈಡ್ರಾಮಾ ಬೆಂಗಳೂರು;ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ತೀವ್ರಗೊಂಡಿದ್ದು, ವಿಕಾಸಸೌಧದ ಗೇಟ್ ಬಳಿ ಭಾರಿ ಹೈಡ್ರಾಮಾವೇ ನಡೆದಿದೆ. ವಿಧಾನಸೌಧಕ್ಕೆ ಒಳನುಗ್ಗಲು ಯತ್ನಿಸಿದ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದು, ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ, ಪರಿಷತ್ ಸದಸ್ಯರಾದ ಸಿಟಿ ರವಿ ಮತ್ತು ರವಿಕುಮಾರ್ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ವಿಕಾಸಸೌಧ ಗೇಟ್ ಮುಂಭಾಗದ ರಸ್ತೆಯಲ್ಲಿಯೇ ಕುಳಿತು ಬಿಜೆಪಿಗರು ಪ್ರತಿಭಟನೆ ನಡೆಸಿದ್ದು, ವಶಕ್ಕೆ ಪಡೆದ ಬಿಜೆಪಿಗರನ್ನು ಪೊಲೀಸರು ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದಿದ್ದಾರೆ.1
- ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಪುಟ್ ಪಾತ್ ರಸ್ತೆಯನ್ನ ಒತ್ತುವರಿ ಮಾಡಿಕೊಂಡಿದ್ದ ಕೆಲ ಅಂಗಡಿಗಳ ಮಾಲೀಕರು ಸೀಮೆಂಟ್ ಮೂಲಕ ನಿರ್ಮಿಸಿ ಕೊಂಡಿದ್ದ ಮೆಟ್ಟಿಲುಗಳನ್ನು ಜೆಸಿಬಿಯಿಂದ ತೆರವು ಕಳೆದ ನಾಲ್ಕು ದಿನಗಳ ಹಿಂದೆಯೇ ಒತ್ತುವರಿ ತೆರವು ಮಾಡುವುದಾಗಿ ಸೂಚಿಸಿದ್ದ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ2
- *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ* *ಕೋಲಾರ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಬಿಗಿ ಪೊಲೀಸ್ ಬಂದೋಬಸ್ತ್ : ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಬಲ ಪ್ರದರ್ಶನ*2
- “ದರ್ಶನ್ ಸರ್ರನ್ನು ಮದುವೆಗೆ ಕರೆಯಲು ಸಾಧ್ಯವಿಲ್ಲ!” ಮದುವೆ ವಿಚಾರದಲ್ಲಿ ಚಿಕ್ಕಣ್ಣನ ಸ್ಪಷ್ಟ ಮಾತು! “ದರ್ಶನ್ ಸರ್ರನ್ನು ಮದುವೆಗೆ ಕರೆಯಲು ಸಾಧ್ಯವಿಲ್ಲ!” ಮದುವೆ ವಿಚಾರದಲ್ಲಿ ಚಿಕ್ಕಣ್ಣನ ಸ್ಪಷ್ಟ ಮಾತು!1