Shuru
Apke Nagar Ki App…
ಮಾಜಿ ಸ್ಟಾರ್ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ
JB NEWS ಕನ್ನಡ
ಮಾಜಿ ಸ್ಟಾರ್ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ
More news from Karnataka and nearby areas
- ಭಾಲ್ಕಿಯಲ್ಲಿ ಎ. 20ರಿಂದ ಬಸವ ಜಯಂತಿ ಹಾಗೂ ವಚನ ಜಾತ್ರೆ ಸಂಭ್ರಮ; ಏಪ್ರಿಲ್ 18ಕ್ಕೆ ಬೈಕ್ ರ್ಯಾಲಿ #jb_news_kannada #bidar #bhalki1
- ಬಳ್ಳಾರಿ ಮಹಾನಗರ ಪಾಲಿಕೆ 2026-27ನೇ ಸಾಲಿನ ಆಸ್ತಿ ತೆರಿಗೆ ಪಾವತಿದಾರರಿಗೆ ವಿಶೇಷ ರಿಯಾಯಿತಿಗಳನ್ನು ಘೋಷಿಸಿದೆ 💰 👉 ಏಪ್ರಿಲ್ 1 ರಿಂದ 30ರವರೆಗೆ ಪಾವತಿಸಿದರೆ 5% ರಿಯಾಯಿತಿ 👉 ಮೇ 1 ರಿಂದ ಜೂನ್ 30ರವರೆಗೆ ದಂಡವಿಲ್ಲದೆ ಪಾವತಿ ಅವಕಾಶ 👉 ಜುಲೈ 1ರಿಂದ ಪ್ರತಿ ತಿಂಗಳು 2% ದಂಡ ಪಾಲಿಕೆ ಆಯುಕ್ತರು, ನಗರದ ಅಭಿವೃದ್ಧಿಗೆ ನಾಗರಿಕರ ಸಹಕಾರ ಅಗತ್ಯ ಎಂದು ಮನವಿ ಮಾಡಿ, ಸಕಾಲದಲ್ಲಿ ತೆರಿಗೆ ಪಾವತಿಸಿ ಲಾಭ ಪಡೆಯಲು ಕರೆ ನೀಡಿದ್ದಾರೆ.1
- ಮನೆ ಕಳ್ಳತನ ಮಾಡಿದ್ದ ಆರೋಪಿ ಬಂಧನ; ₹1,90,000 ಜಪ್ತಿ ಕೂಡ್ಲಿಗಿ ಮನೆ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಾನಹೊಸಹಳ್ಳಿಯ ಪೊಲೀಸರು ಯಶಸ್ವಿಯಾಗಿದರೆ. ನಜೀರ್ ಶಫಿ ಬಂಧಿತ ಆರೋಪಿ, ಕಾನಹೊಸಹಳ್ಳಿ ಪೊಲೀಸ್ ಠಾಣ ವ್ಯಾಪ್ತಿಯ ಮಂಗಾಪುರ ಗ್ರಾಮದಲ್ಲಿ ಜನವರಿ ಹಾಗು ಡಿಸೆಂಬರ್ ತಿಂಗಳಲ್ಲಿ ಎರಡು ಪ್ರತ್ಯಕ ಮನೆಗಳ್ಳತಾನವಾದ ಕುರಿತು ಪ್ರಕರಣ ದಾಕಲಾಗಿದ್ದವು, ಪ್ರಕರಣದ ಜಾಡು ಹಿಡಿದ ಕಾನಾಹೊಸಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿ ₹1,90000 ಹಣವನ್ನು ವಶಕ್ಕೆ ಪಡೆದಿದ್ದಾರೆ. ಮಂಗಪುರದ ಬಸವರಾಜ ಎಂಬುವವರ ಮನೆಯಲ್ಲಿ ಬೀರುವಿನಲ್ಲಿದ್ದ 145000 ಹಾಗೂ ಗುರುಬಸವರಾಜ್ ಎಂಬುವವರ ಮನೆಯಲ್ಲಿ ₹55000 ಹಣವನ್ನು ಯಾರು ಇಲ್ಲದ ವೇಳೆ ಕಳ್ಳತನ ಮಾಡಿರುವ ಬಗ್ಗೆ ಪ್ರಕರಣ ದಾಕಲಾಗಿತ್ತು. ಎಸ್ಪಿ ಜಾಹ್ನವಿ ಎಸ್, ಎಎಸ್ಪಿ ಮಂಜುನಾಥ, ಡಿವೈಸ್ಪಿ ಮಲ್ಲೇಶ್ ದೊಡ್ಡಮನಿ, ಸಿಪಿಐ ಡಿ ದುರುಗಪ್ಪ ಮಾರ್ಗದರ್ಶನದಲ್ಲಿ ಪಿಎಸ್ಐ ಸಿದ್ರಾಮ್ ಬಿದರಾಣಿ ನೇತೃತ್ವದಲ್ಲಿ ಸಿಬಂದ್ದಿ ಕೃಷ್ಣಪ್ಪ, ಸುರೇಶ್, ಕೊಟ್ರೇಶ ಅಂಗಡಿ, ಸಿದ್ದಲಿಂಗಪ್ಪ, ವಿನಾಯಕ್, ಸಂದೀಪ್, ರವಿಚಂದ್ರ ಗೌಡ, ಕೃಷ್ಣ ನಾಯಕ್ ಒಳಗೊಂಡ ತಂಡ ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ ಅಧಿಕಾರಿ ಹಾಗೂ ಸಿಬಂದ್ದಿ ವರ್ಗಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಾಹ್ನವಿ ಅಭಿನಂದಿಸಿದ್ದಾರೆ.1
- Post by Suresh Belagere1
- ಹೊಳಲ್ಕೆರೆ ಅಂಗಡಿ ಹೋಟೆಲ್ ಗಳ ಮೇಲೆ ತಹಶಿಲ್ದಾರ್ ವಿಜಯ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮ ಸಿಲಿಂಡರ್ ಗಳನ್ನ ವಷಕ್ಕೆ ಪಡೆಯಲಾಗಿದೆ. ಇನ್ನೂ ಸಿಲಿಂಡರ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಅಕ್ರಮವಾಗಿ ಸಿಲಿಂಡರ್ ಗಳನ್ನ ಏಜೆನ್ಸಿ ಮಾಲೀಕರು ಮಾರಾಟ ಮಾಡುತ್ತಿದ್ದ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದು ಈ ಹಿನ್ನೆಲೆ ದಾಳಿ ನಡೆಸಿ ಸಿಲಿಂಡರ್ ಗಳನ್ನ ವಷಕ್ಕೆ ಪಡೆದಿದ್ದಾರೆ.1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- ನಿರಂತರ ಕುಡಿಯುವ ನೀರಿನ ಯೋಜನೆ 24x7 ಹೊಂದಿರುವ ನಗರ ಇಳಕಲ್ ಆಗಿದೆ.ಆದರೆ ಅದೇ ಇಳಕಲ್ ನಲ್ಲಿ ನೀರಿಗಾಗಿ ಪ್ರತಿಭಟನೆಗಳು ದಿನನಿತ್ಯ ನಡೆಯುತ್ತಿವೆ. ಇದಕ್ಕೆ ಪರಿಹಾರ ಹುಡುಕಬೇಕಾದ ಅಧಿಕಾರಿಗಳು ಪ್ರತಿಭಟನೆ ನಡೆದ ಸ್ಥಳಕ್ಕೆ ಬಂದು ನೀರು ಬಿಡುತ್ತೇವೆ ಎಂದು ಹೇಳಿ ಹೋಗುತ್ತಾರೆ, ನಂತರ ಮತ್ತೆ ಅದೇ ಸ್ಥಿತಿ, ಹೀಗಾಗಿ ಬೇಸತ್ತ ಸಾರ್ವಜನಿಕರು ರಸ್ತೆಯಲ್ಲಿ ಖಾಲಿ ಕೊಡ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಇಡಕಲ್ ನಗರದಲ್ಲಿ ನಡೆದಿದೆ.1
- ಬಳ್ಳಾರಿ ನಗರದಲ್ಲಿ ಎರಡು ದಿನಗಳಿಂದ ಜೆಸಿಬಿ ಯಂತ್ರಗಳ ಘರ್ಜನೆ.. ಬಳ್ಳಾರಿ ಹೃದಯಭಾಗ ಗಡಿಗಿ ಚನ್ನಪ್ಪ(ರಾಯಲ್) ವೃತ್ತದಿಂದ...... ಹಳೆಯ ಬೆಂಗಳೂರು ರಸ್ತೆಯ ಅಂತ್ಯದ ಬಂಡಿಮೋಟ್ ವರಗೆ ರಸ್ತೆ ಆಗಲಿಕರಣ ಫುಟ್ಪಾತ್ ಅತೀಕ್ರಮಣದಿಂದ ದಿನಂ ಪ್ರತಿ ಸಂಚರಿಸಲು ಸಾರ್ವಜನಿಕರಿಗೆ, ವಾಹನ ಸವಾರರಿಗೆ ತೊಂದರೆ ನಗರದ ರಾಯಲ್ ಸರ್ಕಲ್ ನಿಂದ ಎಪಿಎಂಸಿವರೆಗಿನ ಹಳೆ ಬೆಂಗಳೂರು ರಸ್ತೆಯಲ್ಲಿ ಒತ್ತುವರಿ ತೆರವಿಗೆ ಗ್ರೀನ್ ಸಿಗ್ನಲ್ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಜಂಟಿಯಾಗಿ ತೆರವು ಕಾರ್ಯಚರಣೆ ಭಾಗಿ1