logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶ್ರೀನಿವಾಸಪುರ: ದಲಿತ ಕುಟುಂಬದ ಮೇಲೆ ದೌರ್ಜನ್ಯ; ಮಹಿಳೆಯನ್ನು ಕಾರಿನಿಂದ ಗುದ್ದಿ ರಂಗನಾಥ್, ರಘು ನಾಥ್ ರೆಡ್ಡಿ,ಶಂಕರ ರೆಡ್ಡಿ,ಬಾಬುರೆಡ್ಡಿ,ಬೆಳ್ಳಮ್ ಶ್ರೀನಿವಾಸ್ ರೆಡ್ಡಿ, ಅನಿಲ್ ಕುಮಾರ್, ಕೊಲೆ ಯತ್ನ - ಸಂತ್ರಸ್ತರಿಗೆ ನ್ಯಾಯಕ್ಕಾಗಿ ಆಗ್ರಹ ಶ್ರೀನಿವಾಸಪುರ: ದಲಿತ ಕುಟುಂಬದ ಮೇಲೆ ದೌರ್ಜನ್ಯ; ಮಹಿಳೆಯನ್ನು ಕಾರಿನಿಂದ ಗುದ್ದಿ ರಂಗನಾಥ್, ರಘು ನಾಥ್ ರೆಡ್ಡಿ,ಶಂಕರ ರೆಡ್ಡಿ,ಬಾಬುರೆಡ್ಡಿ,ಬೆಳ್ಳಮ್ ಶ್ರೀನಿವಾಸ್ ರೆಡ್ಡಿ, ಅನಿಲ್ ಕುಮಾರ್, ಕೊಲೆ ಯತ್ನ - ಸಂತ್ರಸ್ತರಿಗೆ ನ್ಯಾಯಕ್ಕಾಗಿ ಆಗ್ರಹ ​ಶ್ರೀನಿವಾಸಪುರ: ತಾಲೂಕಿನ ನೆಲವಂಕಿ ಹೋಬಳಿ, ಜೋಡಿ ಕೊತ್ತಪಲ್ಲಿ ಗ್ರಾಮದ ಕಡಪ ರಸ್ತೆಯಲ್ಲಿ ವಾಸವಾಗಿರುವ ದಲಿತ ಕುಟುಂಬವೊಂದರ ಮೇಲೆ ಭೂ ವಿವಾದದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಹಾಗೂ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ​ಘಟನೆಯ ವಿವರ: ಜೋಡಿ ಕೊತ್ತಪಲ್ಲಿ ಗ್ರಾಮದ ಸರ್ವೆ ನಂ. 58ರ ಜಮೀನು ದಲಿತ ನಾರಾಯಣಸ್ವಾಮಿ ಎಂಬುವವರಿಗೆ ಸೇರಿದ್ದು, ಕಳೆದ ಹಲವು ವರ್ಷಗಳಿಂದ ಪಕ್ಕದ ಜಮೀನಿನ ಮಾಲೀಕ ರಂಗನಾಥ್ ಎಂಬುವವರು ಅವರ ಕುಟುಂಬದವರು  ಈ ಕುಟುಂಬದ ಮೇಲೆ ಇಲ್ಲಸಲ್ಲದ ಕಾರಣಕ್ಕೆ ಗಲಾಟೆ ಮಾಡುತ್ತಾ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ಆರೋಪಿಸಲಾಗಿದೆ. ​ದಿನಾಂಕ 16-03-2026ರ ಸೋಮವಾರದಂದು, ಅಧಿಕಾರಿಗಳು ಹಾಗೂ ರಂಗನಾಥ್ ಎಂಬುವವರು ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡದೆ ಏಕಾಏಕಿ ಜೆಸಿಬಿ ಯೊಂದಿಗೆ ನಾರಾಯಣಸ್ವಾಮಿ ಅವರ ಜಮೀನಿಗೆ ನುಗ್ಗಿ ಗಲಾಟೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ದಲಿತ ಕುಟುಂಬದ ಹೆಣ್ಣುಮಕ್ಕಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ​"ರಸ್ತೆಯ ವಿಚಾರವಾಗಿ ಉಭಯ ಕಡೆಯವರು ತಲಾ 10 ಅಡಿ ಜಾಗ ಬಿಡೋಣ" ಎಂದು ನಾರಾಯಣಸ್ವಾಮಿ ಮನವಿ ಮಾಡಿದರೂ ಸಹ, ಅದಕ್ಕೆ ಒಪ್ಪದ ರಂಗನಾಥ್ ಕುಟುಂಬ ವು , "ನಾವು ಒಂದು ಅಡಿ ಜಾಗವನ್ನೂ ಬಿಡುವುದಿಲ್ಲ" ಎಂದು ಹಠ ಹಿಡಿದು ಗಲಾಟೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಕೂಡ ರಂಗತ್ ಪರವಾಗಿ ನಿಂತು, ದಲಿತ ಕುಟುಂಬಕ್ಕೆ ರಕ್ಷಣೆ ನೀಡುವ ಬದಲು "ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ" ಎಂದು ಬೆದರಿಸಿ, ಅವರ ಜಾಗದಲ್ಲೇ ರಸ್ತೆ ಮಾಡಲು ಕುಮ್ಮಕ್ಕು ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅದೇ ದಿನ ಸಂಜೆ, ರಂಗನಾಥ್ ಸಹಜರರು ದಲಿತ ಮಹಿಳೆಯ ಮೇಲೆ ಕಾರನ್ನು ಹರಿಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಮಹಿಳೆ ಸದ್ಯ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ​ಅಲ್ಲದೆ, ತಹಶೀಲ್ದಾರ್ ಅವರು ಆದೇಶ ಮಾಡಿದ್ದಾರೆ ಎಂಬ ನಕಲಿ ಪತ್ರವನ್ನು ತೋರಿಸಿ, ಅಧಿಕಾರಿಗಳ ಹೆಸರಿನಲ್ಲಿ ದಲಿತ ಕುಟುಂಬವನ್ನು ಬೆದರಿಸಿ ದೌರ್ಜನ್ಯ ಎಸಗಿರುವುದು ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ. ​ನ್ಯಾಯಕ್ಕಾಗಿ ಆಗ್ರಹ: "ನಮ್ಮ ಸ್ವಂತ ಜಮೀನಿನಲ್ಲಿ ನಮಗೆ ರಕ್ಷಣೆ ಇಲ್ಲವೇ? ದಲಿತರಿಗೆ ಈ ನಾಡಿನಲ್ಲಿ ಸಮಾನತೆ ಮತ್ತು ನ್ಯಾಯ ಸಿಗುವುದಿಲ್ಲವೇ?" ಎಂದು ಸಂತ್ರಸ್ತ ಕುಟುಂಬ ಪ್ರಶ್ನಿಸಿದೆ. ಸಂಬಂಧಪಟ್ಟ ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ತಕ್ಷಣ ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಿ, ನಕಲಿ ದಾಖಲೆ ಸೃಷ್ಟಿಸಿ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರು ಹಾಗೂ ಜಾಂಭವ ಯುವ ಸೇನೆ ಸಂಘಟನೆ ಒತ್ತಾಯಿಸಿದೆ .

2 hrs ago
user_SSK ಜನಪರ ಸುದ್ದಿ 91
SSK ಜನಪರ ಸುದ್ದಿ 91
Singer ಕೋಲಾರ, ಕೋಲಾರ, ಕರ್ನಾಟಕ•
2 hrs ago

ಶ್ರೀನಿವಾಸಪುರ: ದಲಿತ ಕುಟುಂಬದ ಮೇಲೆ ದೌರ್ಜನ್ಯ; ಮಹಿಳೆಯನ್ನು ಕಾರಿನಿಂದ ಗುದ್ದಿ ರಂಗನಾಥ್, ರಘು ನಾಥ್ ರೆಡ್ಡಿ,ಶಂಕರ ರೆಡ್ಡಿ,ಬಾಬುರೆಡ್ಡಿ,ಬೆಳ್ಳಮ್ ಶ್ರೀನಿವಾಸ್ ರೆಡ್ಡಿ, ಅನಿಲ್ ಕುಮಾರ್, ಕೊಲೆ ಯತ್ನ - ಸಂತ್ರಸ್ತರಿಗೆ ನ್ಯಾಯಕ್ಕಾಗಿ ಆಗ್ರಹ ಶ್ರೀನಿವಾಸಪುರ: ದಲಿತ ಕುಟುಂಬದ ಮೇಲೆ ದೌರ್ಜನ್ಯ; ಮಹಿಳೆಯನ್ನು ಕಾರಿನಿಂದ ಗುದ್ದಿ ರಂಗನಾಥ್, ರಘು ನಾಥ್ ರೆಡ್ಡಿ,ಶಂಕರ ರೆಡ್ಡಿ,ಬಾಬುರೆಡ್ಡಿ,ಬೆಳ್ಳಮ್ ಶ್ರೀನಿವಾಸ್ ರೆಡ್ಡಿ, ಅನಿಲ್ ಕುಮಾರ್, ಕೊಲೆ ಯತ್ನ - ಸಂತ್ರಸ್ತರಿಗೆ ನ್ಯಾಯಕ್ಕಾಗಿ ಆಗ್ರಹ ​ಶ್ರೀನಿವಾಸಪುರ: ತಾಲೂಕಿನ ನೆಲವಂಕಿ ಹೋಬಳಿ, ಜೋಡಿ ಕೊತ್ತಪಲ್ಲಿ ಗ್ರಾಮದ ಕಡಪ ರಸ್ತೆಯಲ್ಲಿ ವಾಸವಾಗಿರುವ ದಲಿತ ಕುಟುಂಬವೊಂದರ ಮೇಲೆ ಭೂ ವಿವಾದದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಹಾಗೂ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ​ಘಟನೆಯ ವಿವರ: ಜೋಡಿ ಕೊತ್ತಪಲ್ಲಿ ಗ್ರಾಮದ ಸರ್ವೆ ನಂ. 58ರ ಜಮೀನು ದಲಿತ ನಾರಾಯಣಸ್ವಾಮಿ ಎಂಬುವವರಿಗೆ ಸೇರಿದ್ದು, ಕಳೆದ ಹಲವು ವರ್ಷಗಳಿಂದ ಪಕ್ಕದ ಜಮೀನಿನ ಮಾಲೀಕ ರಂಗನಾಥ್ ಎಂಬುವವರು ಅವರ ಕುಟುಂಬದವರು  ಈ ಕುಟುಂಬದ ಮೇಲೆ ಇಲ್ಲಸಲ್ಲದ ಕಾರಣಕ್ಕೆ ಗಲಾಟೆ ಮಾಡುತ್ತಾ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ಆರೋಪಿಸಲಾಗಿದೆ. ​ದಿನಾಂಕ 16-03-2026ರ ಸೋಮವಾರದಂದು, ಅಧಿಕಾರಿಗಳು ಹಾಗೂ ರಂಗನಾಥ್ ಎಂಬುವವರು ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡದೆ ಏಕಾಏಕಿ ಜೆಸಿಬಿ ಯೊಂದಿಗೆ ನಾರಾಯಣಸ್ವಾಮಿ ಅವರ ಜಮೀನಿಗೆ ನುಗ್ಗಿ ಗಲಾಟೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ದಲಿತ ಕುಟುಂಬದ ಹೆಣ್ಣುಮಕ್ಕಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ​"ರಸ್ತೆಯ ವಿಚಾರವಾಗಿ ಉಭಯ ಕಡೆಯವರು ತಲಾ 10 ಅಡಿ ಜಾಗ ಬಿಡೋಣ" ಎಂದು ನಾರಾಯಣಸ್ವಾಮಿ ಮನವಿ ಮಾಡಿದರೂ ಸಹ, ಅದಕ್ಕೆ ಒಪ್ಪದ ರಂಗನಾಥ್ ಕುಟುಂಬ ವು , "ನಾವು ಒಂದು ಅಡಿ ಜಾಗವನ್ನೂ ಬಿಡುವುದಿಲ್ಲ" ಎಂದು ಹಠ ಹಿಡಿದು ಗಲಾಟೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಕೂಡ ರಂಗತ್ ಪರವಾಗಿ ನಿಂತು, ದಲಿತ ಕುಟುಂಬಕ್ಕೆ ರಕ್ಷಣೆ ನೀಡುವ ಬದಲು "ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ" ಎಂದು ಬೆದರಿಸಿ, ಅವರ ಜಾಗದಲ್ಲೇ ರಸ್ತೆ ಮಾಡಲು ಕುಮ್ಮಕ್ಕು ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅದೇ ದಿನ ಸಂಜೆ, ರಂಗನಾಥ್ ಸಹಜರರು ದಲಿತ ಮಹಿಳೆಯ ಮೇಲೆ ಕಾರನ್ನು ಹರಿಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಮಹಿಳೆ ಸದ್ಯ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ​ಅಲ್ಲದೆ, ತಹಶೀಲ್ದಾರ್ ಅವರು ಆದೇಶ ಮಾಡಿದ್ದಾರೆ ಎಂಬ ನಕಲಿ ಪತ್ರವನ್ನು ತೋರಿಸಿ, ಅಧಿಕಾರಿಗಳ ಹೆಸರಿನಲ್ಲಿ ದಲಿತ ಕುಟುಂಬವನ್ನು ಬೆದರಿಸಿ ದೌರ್ಜನ್ಯ ಎಸಗಿರುವುದು ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ. ​ನ್ಯಾಯಕ್ಕಾಗಿ ಆಗ್ರಹ: "ನಮ್ಮ ಸ್ವಂತ ಜಮೀನಿನಲ್ಲಿ ನಮಗೆ ರಕ್ಷಣೆ ಇಲ್ಲವೇ? ದಲಿತರಿಗೆ ಈ ನಾಡಿನಲ್ಲಿ ಸಮಾನತೆ ಮತ್ತು ನ್ಯಾಯ ಸಿಗುವುದಿಲ್ಲವೇ?" ಎಂದು ಸಂತ್ರಸ್ತ ಕುಟುಂಬ ಪ್ರಶ್ನಿಸಿದೆ. ಸಂಬಂಧಪಟ್ಟ ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ತಕ್ಷಣ ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಿ, ನಕಲಿ ದಾಖಲೆ ಸೃಷ್ಟಿಸಿ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರು ಹಾಗೂ ಜಾಂಭವ ಯುವ ಸೇನೆ ಸಂಘಟನೆ ಒತ್ತಾಯಿಸಿದೆ .

More news from ಕರ್ನಾಟಕ and nearby areas
  • ಶ್ರೀನಿವಾಸಪುರ: ದಲಿತ ಕುಟುಂಬದ ಮೇಲೆ ದೌರ್ಜನ್ಯ; ಮಹಿಳೆಯನ್ನು ಕಾರಿನಿಂದ ಗುದ್ದಿ ರಂಗನಾಥ್, ರಘು ನಾಥ್ ರೆಡ್ಡಿ,ಶಂಕರ ರೆಡ್ಡಿ,ಬಾಬುರೆಡ್ಡಿ,ಬೆಳ್ಳಮ್ ಶ್ರೀನಿವಾಸ್ ರೆಡ್ಡಿ, ಅನಿಲ್ ಕುಮಾರ್, ಕೊಲೆ ಯತ್ನ - ಸಂತ್ರಸ್ತರಿಗೆ ನ್ಯಾಯಕ್ಕಾಗಿ ಆಗ್ರಹ ​ಶ್ರೀನಿವಾಸಪುರ: ತಾಲೂಕಿನ ನೆಲವಂಕಿ ಹೋಬಳಿ, ಜೋಡಿ ಕೊತ್ತಪಲ್ಲಿ ಗ್ರಾಮದ ಕಡಪ ರಸ್ತೆಯಲ್ಲಿ ವಾಸವಾಗಿರುವ ದಲಿತ ಕುಟುಂಬವೊಂದರ ಮೇಲೆ ಭೂ ವಿವಾದದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಹಾಗೂ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ​ಘಟನೆಯ ವಿವರ: ಜೋಡಿ ಕೊತ್ತಪಲ್ಲಿ ಗ್ರಾಮದ ಸರ್ವೆ ನಂ. 58ರ ಜಮೀನು ದಲಿತ ನಾರಾಯಣಸ್ವಾಮಿ ಎಂಬುವವರಿಗೆ ಸೇರಿದ್ದು, ಕಳೆದ ಹಲವು ವರ್ಷಗಳಿಂದ ಪಕ್ಕದ ಜಮೀನಿನ ಮಾಲೀಕ ರಂಗನಾಥ್ ಎಂಬುವವರು ಅವರ ಕುಟುಂಬದವರು  ಈ ಕುಟುಂಬದ ಮೇಲೆ ಇಲ್ಲಸಲ್ಲದ ಕಾರಣಕ್ಕೆ ಗಲಾಟೆ ಮಾಡುತ್ತಾ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ಆರೋಪಿಸಲಾಗಿದೆ. ​ದಿನಾಂಕ 16-03-2026ರ ಸೋಮವಾರದಂದು, ಅಧಿಕಾರಿಗಳು ಹಾಗೂ ರಂಗನಾಥ್ ಎಂಬುವವರು ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡದೆ ಏಕಾಏಕಿ ಜೆಸಿಬಿ ಯೊಂದಿಗೆ ನಾರಾಯಣಸ್ವಾಮಿ ಅವರ ಜಮೀನಿಗೆ ನುಗ್ಗಿ ಗಲಾಟೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ದಲಿತ ಕುಟುಂಬದ ಹೆಣ್ಣುಮಕ್ಕಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ​"ರಸ್ತೆಯ ವಿಚಾರವಾಗಿ ಉಭಯ ಕಡೆಯವರು ತಲಾ 10 ಅಡಿ ಜಾಗ ಬಿಡೋಣ" ಎಂದು ನಾರಾಯಣಸ್ವಾಮಿ ಮನವಿ ಮಾಡಿದರೂ ಸಹ, ಅದಕ್ಕೆ ಒಪ್ಪದ ರಂಗನಾಥ್ ಕುಟುಂಬ ವು , "ನಾವು ಒಂದು ಅಡಿ ಜಾಗವನ್ನೂ ಬಿಡುವುದಿಲ್ಲ" ಎಂದು ಹಠ ಹಿಡಿದು ಗಲಾಟೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಕೂಡ ರಂಗತ್ ಪರವಾಗಿ ನಿಂತು, ದಲಿತ ಕುಟುಂಬಕ್ಕೆ ರಕ್ಷಣೆ ನೀಡುವ ಬದಲು "ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ" ಎಂದು ಬೆದರಿಸಿ, ಅವರ ಜಾಗದಲ್ಲೇ ರಸ್ತೆ ಮಾಡಲು ಕುಮ್ಮಕ್ಕು ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಅದೇ ದಿನ ಸಂಜೆ, ರಂಗನಾಥ್ ಸಹಜರರು ದಲಿತ ಮಹಿಳೆಯ ಮೇಲೆ ಕಾರನ್ನು ಹರಿಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಮಹಿಳೆ ಸದ್ಯ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ​ಅಲ್ಲದೆ, ತಹಶೀಲ್ದಾರ್ ಅವರು ಆದೇಶ ಮಾಡಿದ್ದಾರೆ ಎಂಬ ನಕಲಿ ಪತ್ರವನ್ನು ತೋರಿಸಿ, ಅಧಿಕಾರಿಗಳ ಹೆಸರಿನಲ್ಲಿ ದಲಿತ ಕುಟುಂಬವನ್ನು ಬೆದರಿಸಿ ದೌರ್ಜನ್ಯ ಎಸಗಿರುವುದು ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ. ​ನ್ಯಾಯಕ್ಕಾಗಿ ಆಗ್ರಹ: "ನಮ್ಮ ಸ್ವಂತ ಜಮೀನಿನಲ್ಲಿ ನಮಗೆ ರಕ್ಷಣೆ ಇಲ್ಲವೇ? ದಲಿತರಿಗೆ ಈ ನಾಡಿನಲ್ಲಿ ಸಮಾನತೆ ಮತ್ತು ನ್ಯಾಯ ಸಿಗುವುದಿಲ್ಲವೇ?" ಎಂದು ಸಂತ್ರಸ್ತ ಕುಟುಂಬ ಪ್ರಶ್ನಿಸಿದೆ. ಸಂಬಂಧಪಟ್ಟ ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ತಕ್ಷಣ ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಿ, ನಕಲಿ ದಾಖಲೆ ಸೃಷ್ಟಿಸಿ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರು ಹಾಗೂ ಜಾಂಭವ ಯುವ ಸೇನೆ ಸಂಘಟನೆ ಒತ್ತಾಯಿಸಿದೆ .
    1
    ಶ್ರೀನಿವಾಸಪುರ: ದಲಿತ ಕುಟುಂಬದ ಮೇಲೆ ದೌರ್ಜನ್ಯ; ಮಹಿಳೆಯನ್ನು ಕಾರಿನಿಂದ ಗುದ್ದಿ ರಂಗನಾಥ್, ರಘು ನಾಥ್ ರೆಡ್ಡಿ,ಶಂಕರ ರೆಡ್ಡಿ,ಬಾಬುರೆಡ್ಡಿ,ಬೆಳ್ಳಮ್ ಶ್ರೀನಿವಾಸ್ ರೆಡ್ಡಿ, ಅನಿಲ್ ಕುಮಾರ್, 
ಕೊಲೆ ಯತ್ನ - ಸಂತ್ರಸ್ತರಿಗೆ ನ್ಯಾಯಕ್ಕಾಗಿ ಆಗ್ರಹ
​ಶ್ರೀನಿವಾಸಪುರ: ತಾಲೂಕಿನ ನೆಲವಂಕಿ ಹೋಬಳಿ, ಜೋಡಿ ಕೊತ್ತಪಲ್ಲಿ ಗ್ರಾಮದ ಕಡಪ ರಸ್ತೆಯಲ್ಲಿ ವಾಸವಾಗಿರುವ ದಲಿತ ಕುಟುಂಬವೊಂದರ ಮೇಲೆ ಭೂ ವಿವಾದದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಹಾಗೂ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
​ಘಟನೆಯ ವಿವರ:
ಜೋಡಿ ಕೊತ್ತಪಲ್ಲಿ ಗ್ರಾಮದ ಸರ್ವೆ ನಂ. 58ರ ಜಮೀನು ದಲಿತ ನಾರಾಯಣಸ್ವಾಮಿ ಎಂಬುವವರಿಗೆ ಸೇರಿದ್ದು, ಕಳೆದ ಹಲವು ವರ್ಷಗಳಿಂದ ಪಕ್ಕದ ಜಮೀನಿನ ಮಾಲೀಕ ರಂಗನಾಥ್ ಎಂಬುವವರು ಅವರ ಕುಟುಂಬದವರು  ಈ ಕುಟುಂಬದ ಮೇಲೆ ಇಲ್ಲಸಲ್ಲದ ಕಾರಣಕ್ಕೆ ಗಲಾಟೆ ಮಾಡುತ್ತಾ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ಆರೋಪಿಸಲಾಗಿದೆ.
​ದಿನಾಂಕ 16-03-2026ರ ಸೋಮವಾರದಂದು,
ಅಧಿಕಾರಿಗಳು ಹಾಗೂ ರಂಗನಾಥ್ ಎಂಬುವವರು ಯಾವುದೇ ಮುನ್ಸೂಚನೆ ಅಥವಾ ನೋಟಿಸ್ ನೀಡದೆ ಏಕಾಏಕಿ ಜೆಸಿಬಿ ಯೊಂದಿಗೆ ನಾರಾಯಣಸ್ವಾಮಿ ಅವರ ಜಮೀನಿಗೆ ನುಗ್ಗಿ ಗಲಾಟೆ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ದಲಿತ ಕುಟುಂಬದ ಹೆಣ್ಣುಮಕ್ಕಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅಮಾನವೀಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.
​"ರಸ್ತೆಯ ವಿಚಾರವಾಗಿ ಉಭಯ ಕಡೆಯವರು ತಲಾ 10 ಅಡಿ ಜಾಗ ಬಿಡೋಣ" ಎಂದು ನಾರಾಯಣಸ್ವಾಮಿ ಮನವಿ ಮಾಡಿದರೂ ಸಹ, ಅದಕ್ಕೆ ಒಪ್ಪದ ರಂಗನಾಥ್ ಕುಟುಂಬ ವು , "ನಾವು ಒಂದು ಅಡಿ ಜಾಗವನ್ನೂ ಬಿಡುವುದಿಲ್ಲ" ಎಂದು ಹಠ ಹಿಡಿದು ಗಲಾಟೆ ಮಾಡಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ಕೂಡ ರಂಗತ್ ಪರವಾಗಿ ನಿಂತು, ದಲಿತ ಕುಟುಂಬಕ್ಕೆ ರಕ್ಷಣೆ ನೀಡುವ ಬದಲು "ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ" ಎಂದು ಬೆದರಿಸಿ, ಅವರ ಜಾಗದಲ್ಲೇ ರಸ್ತೆ ಮಾಡಲು ಕುಮ್ಮಕ್ಕು ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಅದೇ ದಿನ ಸಂಜೆ, ರಂಗನಾಥ್ ಸಹಜರರು  ದಲಿತ ಮಹಿಳೆಯ ಮೇಲೆ ಕಾರನ್ನು ಹರಿಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಮಹಿಳೆ ಸದ್ಯ ಶ್ರೀನಿವಾಸಪುರ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
​ಅಲ್ಲದೆ, ತಹಶೀಲ್ದಾರ್ ಅವರು ಆದೇಶ ಮಾಡಿದ್ದಾರೆ ಎಂಬ ನಕಲಿ ಪತ್ರವನ್ನು ತೋರಿಸಿ, ಅಧಿಕಾರಿಗಳ ಹೆಸರಿನಲ್ಲಿ ದಲಿತ ಕುಟುಂಬವನ್ನು ಬೆದರಿಸಿ ದೌರ್ಜನ್ಯ ಎಸಗಿರುವುದು ಸಂತ್ರಸ್ತರ ಆಕ್ರೋಶಕ್ಕೆ ಕಾರಣವಾಗಿದೆ.
​ನ್ಯಾಯಕ್ಕಾಗಿ ಆಗ್ರಹ:
"ನಮ್ಮ ಸ್ವಂತ ಜಮೀನಿನಲ್ಲಿ ನಮಗೆ ರಕ್ಷಣೆ ಇಲ್ಲವೇ? ದಲಿತರಿಗೆ ಈ ನಾಡಿನಲ್ಲಿ ಸಮಾನತೆ ಮತ್ತು ನ್ಯಾಯ ಸಿಗುವುದಿಲ್ಲವೇ?" ಎಂದು ಸಂತ್ರಸ್ತ ಕುಟುಂಬ ಪ್ರಶ್ನಿಸಿದೆ. ಸಂಬಂಧಪಟ್ಟ ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ತಕ್ಷಣ ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಿ, ನಕಲಿ ದಾಖಲೆ ಸೃಷ್ಟಿಸಿ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಗ್ರಾಮಸ್ಥರು ಹಾಗೂ ಜಾಂಭವ ಯುವ ಸೇನೆ ಸಂಘಟನೆ ಒತ್ತಾಯಿಸಿದೆ .
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    2 hrs ago
  • KOLAR KI.AWAAZ KOUSAR
    1
    KOLAR KI.AWAAZ KOUSAR
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    7 hrs ago
  • ಒಡಿಶಾ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 10 ರೋಗಿಗಳ ಸಾವು #JB_News_Kannada
    1
    ಒಡಿಶಾ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 10 ರೋಗಿಗಳ ಸಾವು
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Kolar, Karnataka•
    23 hrs ago
  • Post by SUDHUR CHAULANI NEWS
    1
    Post by SUDHUR CHAULANI NEWS
    user_SUDHUR CHAULANI NEWS
    SUDHUR CHAULANI NEWS
    Local News Reporter ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    4 hrs ago
  • ಬೈಕ್ ಚಾಲನೆ ವೇಳೆ ಮೊಬೈಲ್ ಬಳಸಿದಕ್ಕೆ 1500 ರೂ ಪೈನ್
    1
    ಬೈಕ್ ಚಾಲನೆ ವೇಳೆ ಮೊಬೈಲ್ ಬಳಸಿದಕ್ಕೆ 1500 ರೂ ಪೈನ್
    user_Narayanaswamy cs PRESS Reporter
    Narayanaswamy cs PRESS Reporter
    Press advisory ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    6 hrs ago
  • बेंगलुरु के कैफे ने नींबू पानी पर लगाया 5% ‘गैस क्राइसिस चार्ज’, सोशल मीडिया पर मचा विवाद बेंगलुरु के एक कैफे ने दो मिंट लेमोनेड के ₹358 के बिल पर 5% ‘गैस क्राइसिस चार्ज’ जोड़ दिया। रसीद सोशल मीडिया पर वायरल होने के बाद लोग इस शुल्क को लेकर सवाल उठा रहे हैं। देश में चल रहे LPG संकट के बीच Bengaluru के एक कैफे की रसीद सोशल मीडिया पर चर्चा का विषय बन गई है। यहां एक ग्राहक से नींबू पानी के बिल पर 5 प्रतिशत ‘गैस क्राइसिस चार्ज’ वसूला गया, जिसके बाद इंटरनेट पर इसे लेकर बहस छिड़ गई है। कई यूजर्स ने सवाल उठाया कि जब लेमोनेड बनाने में गैस का इस्तेमाल ही नहीं होता, तो इस तरह का शुल्क क्यों लिया जा रहा है। यह मामला शहर के Theo Cafe से जुड़ा है। सोशल मीडिया प्लेटफॉर्म X पर वायरल हुई रसीद के अनुसार एक ग्राहक ने दो मिंट लेमोनेड ऑर्डर किए थे। एक लेमोनेड की कीमत ₹179 थी, यानी दो के लिए कुल ₹358 हुए। कैफे ने पहले बिल पर 5 प्रतिशत यानी ₹17.90 का डिस्काउंट दिया। इसके बाद सामान्य टैक्स CGST और SGST जोड़ने के साथ-साथ ‘गैस क्राइसिस चार्ज’ के नाम पर 5 प्रतिशत यानी ₹17.01 अतिरिक्त जोड़ दिए गए। इस तरह ग्राहक का कुल बिल ₹374 तक पहुंच गया।
    1
    बेंगलुरु के कैफे ने नींबू पानी पर लगाया 5% ‘गैस क्राइसिस चार्ज’, सोशल मीडिया पर मचा विवाद
बेंगलुरु के एक कैफे ने दो मिंट लेमोनेड के ₹358 के बिल पर 5% ‘गैस क्राइसिस चार्ज’ जोड़ दिया। रसीद सोशल मीडिया पर वायरल होने के बाद लोग इस शुल्क को लेकर सवाल उठा रहे हैं।
देश में चल रहे LPG संकट के बीच Bengaluru के एक कैफे की रसीद सोशल मीडिया पर चर्चा का विषय बन गई है। यहां एक ग्राहक से नींबू पानी के बिल पर 5 प्रतिशत ‘गैस क्राइसिस चार्ज’ वसूला गया, जिसके बाद इंटरनेट पर इसे लेकर बहस छिड़ गई है। कई यूजर्स ने सवाल उठाया कि जब लेमोनेड बनाने में गैस का इस्तेमाल ही नहीं होता, तो इस तरह का शुल्क क्यों लिया जा रहा है।
यह मामला शहर के Theo Cafe से जुड़ा है। सोशल मीडिया प्लेटफॉर्म X पर वायरल हुई रसीद के अनुसार एक ग्राहक ने दो मिंट लेमोनेड ऑर्डर किए थे। एक लेमोनेड की कीमत ₹179 थी, यानी दो के लिए कुल ₹358 हुए।
कैफे ने पहले बिल पर 5 प्रतिशत यानी ₹17.90 का डिस्काउंट दिया। इसके बाद सामान्य टैक्स CGST और SGST जोड़ने के साथ-साथ ‘गैस क्राइसिस चार्ज’ के नाम पर 5 प्रतिशत यानी ₹17.01 अतिरिक्त जोड़ दिए गए। इस तरह ग्राहक का कुल बिल ₹374 तक पहुंच गया।
    user_Manoj kumar
    Manoj kumar
    Hosakote, Bengaluru Rural•
    8 hrs ago
  • ek train mein Safar karte ki dauran ek ladiss jeans se mathavai होते-होते jisne ladiss ko mara
    1
    ek train mein Safar karte ki dauran ek ladiss jeans se mathavai होते-होते jisne ladiss ko mara
    user_Gulam Muhammad
    Gulam Muhammad
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    8 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.