logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಐತಿಹಾಸಿಕ ಪ್ರಸಿದ್ಧ ದೇವತೆ ಹುಲಗಿ ಹುಲಿಗೆಮ್ಮ‌ ದೇವಿ‌ ಕಂಕಣದಾರಣ ಕಾರ್ಯಕ್ರಮ ಯಶಸ್ವಿ ಕುಷ್ಟಗಿ:- (ಕೊಪ್ಪಳ) ತಾಲೂಕಿನ ಹುಲಿಗಿ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರತಿ ವರ್ಷದಂತೆ ಈ‌ ವರ್ಷವು ಕೂಡ ಐತಿಹಾಸಿಕ ಪ್ರಸಿದ್ಧ ಪಡೆದ ದೇವಸ್ಥಾನದ ದೇವತೆಯಾದ ಶ್ರೀ ಹುಲಿಗಿ ಹುಲಿಗೆಮ್ಮ ದೇವಿಯ ಈ‌ ವರ್ಷದ ಪ್ರಥಮ ಮೊದಲನೇ ಧಾರ್ಮಿಕ ಕಾರ್ಯಕ್ರಮವಾದ ಕಂಕಣದಾರ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆಡೆಯಿತು. ನಂತರ ವೈಶಾಖ ಬ|| ಅಷ್ಟಮಿ ರವಿವಾರ ದಿನಾಂಕ 10-05-2026 ರಂದು ಸಂಜೆ 7.00 ಗಂಟೆಗೆ ಅಮ್ಮನವರ ಉತ್ಸವ. ವೈಶಾಖ ಬ|| ನವಮಿ ಸೋಮವಾರ ದಿನಾಂಕ 11-05-2026 ಸಂಜೆ 5.30 ಗಂಟೆಗೆ ಅಕ್ಕಿಪಡಿ ಮಹಾರಥೋತ್ಸವ ವೈಶಾಖ ಬ|| ದಶಮಿ ಮಂಗಳವಾರ ದಿನಾಂಕ : 12-05-2026 ರಂದು ಬಾಳೆದಂಡಿಗೆ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಗಂಗಾದೇವಿ ಪೂಜಾ : ಬೆಳಗಿನ ಜಾವ 3.30 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ ಶ್ರೀ ದೇವಿಗೆ ಪ್ರಸಾದ ಕೇಳುವುದು : ಬೆಳಗಿನ ಜಾವ 4.00 ಗಂಟೆಗೆ ಬಾಳಿದಂಡಿಗೆ ಆರೋಹಣ : ಬೆಳಗಿನ ಜಾವ 4.30 ಗಂಟೆಗೆವೈಶಾಖ ಬ॥ ಏಕಾದಶಿ ಬುಧವಾರ ದಿನಾಂಕ: 13-05-2026 ಪಾಯಸ ಮತ್ತು ಅಗ್ನಿಕೊಂಡ‌ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಹಿಡಿದಕ್ಷಿಣೆ ವಿತರಣೆ : ರಾತ್ರಿ 9.00 ಗಂಟೆಗೆ ಪಡಗದ ಪೂಜಾ : ರಾತ್ರಿ 9.30 ಗಂಟೆಗೆ ಸಾರಂಗಮಠದಲ್ಲಿ ಗಂಗಾದೇವಿ ಪೂಜಾ : ಬೆಳಗಿನ ಜಾವ 4.00 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ ಶ್ರೀ ದೇವಿಗೆ ಪ್ರಸಾದ ಕಟ್ಟುವುದು : ಬೆಳಗಿನ ಜಾವ 4.30 ಗಂಟೆಗೆ‌ ಶ್ರೀ ದೇವಿಗೆ ಪಾಯಸ ಪ್ರಸಾದ ನಿವೇದನೆ : ಬೆಳಗಿನ ಜಾವ 5.30 ಗಂಟೆಗೆ ಅಗ್ನಿಕುಂಡ ಗುರುವಾರ ದಿನಾಂಕ 14-05-2026 6.30 ಗಂಟೆಗೆ ದ್ವಾದಶಿ ನಸುಕಿನಲ್ಲಿ. ವಿ.ಸೂ. ಈ ಸಂವತ್ಸರದಲ್ಲಿ ಜೇಷ್ಠ ಮಾಸ ಅಧಿಕ ಬಂದಿರುವ ಕಾರಣ ಕಂಕಣ ವಿಸರ್ಜನೆಯನ್ನು ನಿಜ ಕಾರಹುಣ್ಣಿಮೆ ನಂತರ ಬರುವ ದಿನಾಂಕ 30.06.2026 ರಂದು ಮಂಗಳವಾರ ರಾತ್ರಿ 8-00 ಗಂಟೆಗೆ ಶ್ರೀ ದೇವಿಯವರ ಕಂಕಣ ವಿಸರ್ಜನೆ ಮಾಡಲಾಗುವುದು ಈ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಆಡಳಿತದ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಪತ್ರಿಕಾ ಪ್ರಕಟಣೆ ತಿಳಿಸಿದೆ.

12 hrs ago
user_Pavadeppa c choudiki
Pavadeppa c choudiki
ಕುಷ್ಟಗಿ, ಕೊಪ್ಪಳ, ಕರ್ನಾಟಕ•
12 hrs ago

ಐತಿಹಾಸಿಕ ಪ್ರಸಿದ್ಧ ದೇವತೆ ಹುಲಗಿ ಹುಲಿಗೆಮ್ಮ‌ ದೇವಿ‌ ಕಂಕಣದಾರಣ ಕಾರ್ಯಕ್ರಮ ಯಶಸ್ವಿ ಕುಷ್ಟಗಿ:- (ಕೊಪ್ಪಳ) ತಾಲೂಕಿನ ಹುಲಿಗಿ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರತಿ ವರ್ಷದಂತೆ ಈ‌ ವರ್ಷವು ಕೂಡ ಐತಿಹಾಸಿಕ ಪ್ರಸಿದ್ಧ ಪಡೆದ ದೇವಸ್ಥಾನದ ದೇವತೆಯಾದ ಶ್ರೀ ಹುಲಿಗಿ ಹುಲಿಗೆಮ್ಮ ದೇವಿಯ ಈ‌ ವರ್ಷದ ಪ್ರಥಮ ಮೊದಲನೇ ಧಾರ್ಮಿಕ ಕಾರ್ಯಕ್ರಮವಾದ ಕಂಕಣದಾರ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆಡೆಯಿತು. ನಂತರ ವೈಶಾಖ ಬ|| ಅಷ್ಟಮಿ ರವಿವಾರ ದಿನಾಂಕ 10-05-2026 ರಂದು ಸಂಜೆ 7.00 ಗಂಟೆಗೆ ಅಮ್ಮನವರ ಉತ್ಸವ. ವೈಶಾಖ ಬ|| ನವಮಿ ಸೋಮವಾರ ದಿನಾಂಕ 11-05-2026 ಸಂಜೆ 5.30 ಗಂಟೆಗೆ ಅಕ್ಕಿಪಡಿ ಮಹಾರಥೋತ್ಸವ ವೈಶಾಖ ಬ|| ದಶಮಿ ಮಂಗಳವಾರ ದಿನಾಂಕ : 12-05-2026 ರಂದು ಬಾಳೆದಂಡಿಗೆ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಗಂಗಾದೇವಿ ಪೂಜಾ : ಬೆಳಗಿನ ಜಾವ 3.30 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ ಶ್ರೀ ದೇವಿಗೆ ಪ್ರಸಾದ ಕೇಳುವುದು : ಬೆಳಗಿನ ಜಾವ 4.00 ಗಂಟೆಗೆ ಬಾಳಿದಂಡಿಗೆ ಆರೋಹಣ : ಬೆಳಗಿನ ಜಾವ 4.30 ಗಂಟೆಗೆವೈಶಾಖ

a32c7041-79a0-4624-a18a-92217d2a2717

ಬ॥ ಏಕಾದಶಿ ಬುಧವಾರ ದಿನಾಂಕ: 13-05-2026 ಪಾಯಸ ಮತ್ತು ಅಗ್ನಿಕೊಂಡ‌ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಹಿಡಿದಕ್ಷಿಣೆ ವಿತರಣೆ : ರಾತ್ರಿ 9.00 ಗಂಟೆಗೆ ಪಡಗದ ಪೂಜಾ : ರಾತ್ರಿ 9.30 ಗಂಟೆಗೆ ಸಾರಂಗಮಠದಲ್ಲಿ ಗಂಗಾದೇವಿ ಪೂಜಾ : ಬೆಳಗಿನ ಜಾವ 4.00 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ ಶ್ರೀ ದೇವಿಗೆ ಪ್ರಸಾದ ಕಟ್ಟುವುದು : ಬೆಳಗಿನ ಜಾವ 4.30 ಗಂಟೆಗೆ‌ ಶ್ರೀ ದೇವಿಗೆ ಪಾಯಸ ಪ್ರಸಾದ ನಿವೇದನೆ : ಬೆಳಗಿನ ಜಾವ 5.30 ಗಂಟೆಗೆ ಅಗ್ನಿಕುಂಡ ಗುರುವಾರ ದಿನಾಂಕ 14-05-2026 6.30 ಗಂಟೆಗೆ ದ್ವಾದಶಿ ನಸುಕಿನಲ್ಲಿ. ವಿ.ಸೂ. ಈ ಸಂವತ್ಸರದಲ್ಲಿ ಜೇಷ್ಠ ಮಾಸ ಅಧಿಕ ಬಂದಿರುವ ಕಾರಣ ಕಂಕಣ ವಿಸರ್ಜನೆಯನ್ನು ನಿಜ ಕಾರಹುಣ್ಣಿಮೆ ನಂತರ ಬರುವ ದಿನಾಂಕ 30.06.2026 ರಂದು ಮಂಗಳವಾರ ರಾತ್ರಿ 8-00 ಗಂಟೆಗೆ ಶ್ರೀ ದೇವಿಯವರ ಕಂಕಣ ವಿಸರ್ಜನೆ ಮಾಡಲಾಗುವುದು ಈ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಆಡಳಿತದ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಪತ್ರಿಕಾ ಪ್ರಕಟಣೆ ತಿಳಿಸಿದೆ.

More news from ಕರ್ನಾಟಕ and nearby areas
  • ಕುಷ್ಟಗಿ:- (ಕೊಪ್ಪಳ) ತಾಲೂಕಿನ ಹುಲಿಗಿ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರತಿ ವರ್ಷದಂತೆ ಈ‌ ವರ್ಷವು ಕೂಡ ಐತಿಹಾಸಿಕ ಪ್ರಸಿದ್ಧ ಪಡೆದ ದೇವಸ್ಥಾನದ ದೇವತೆಯಾದ ಶ್ರೀ ಹುಲಿಗಿ ಹುಲಿಗೆಮ್ಮ ದೇವಿಯ ಈ‌ ವರ್ಷದ ಪ್ರಥಮ ಮೊದಲನೇ ಧಾರ್ಮಿಕ ಕಾರ್ಯಕ್ರಮವಾದ ಕಂಕಣದಾರ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆಡೆಯಿತು. ನಂತರ ವೈಶಾಖ ಬ|| ಅಷ್ಟಮಿ ರವಿವಾರ ದಿನಾಂಕ 10-05-2026 ರಂದು ಸಂಜೆ 7.00 ಗಂಟೆಗೆ ಅಮ್ಮನವರ ಉತ್ಸವ. ವೈಶಾಖ ಬ|| ನವಮಿ ಸೋಮವಾರ ದಿನಾಂಕ 11-05-2026 ಸಂಜೆ 5.30 ಗಂಟೆಗೆ ಅಕ್ಕಿಪಡಿ ಮಹಾರಥೋತ್ಸವ ವೈಶಾಖ ಬ|| ದಶಮಿ ಮಂಗಳವಾರ ದಿನಾಂಕ : 12-05-2026 ರಂದು ಬಾಳೆದಂಡಿಗೆ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಗಂಗಾದೇವಿ ಪೂಜಾ : ಬೆಳಗಿನ ಜಾವ 3.30 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ ಶ್ರೀ ದೇವಿಗೆ ಪ್ರಸಾದ ಕೇಳುವುದು : ಬೆಳಗಿನ ಜಾವ 4.00 ಗಂಟೆಗೆ ಬಾಳಿದಂಡಿಗೆ ಆರೋಹಣ : ಬೆಳಗಿನ ಜಾವ 4.30 ಗಂಟೆಗೆವೈಶಾಖ ಬ॥ ಏಕಾದಶಿ ಬುಧವಾರ ದಿನಾಂಕ: 13-05-2026 ಪಾಯಸ ಮತ್ತು ಅಗ್ನಿಕೊಂಡ‌ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಹಿಡಿದಕ್ಷಿಣೆ ವಿತರಣೆ : ರಾತ್ರಿ 9.00 ಗಂಟೆಗೆ ಪಡಗದ ಪೂಜಾ : ರಾತ್ರಿ 9.30 ಗಂಟೆಗೆ ಸಾರಂಗಮಠದಲ್ಲಿ ಗಂಗಾದೇವಿ ಪೂಜಾ : ಬೆಳಗಿನ ಜಾವ 4.00 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ ಶ್ರೀ ದೇವಿಗೆ ಪ್ರಸಾದ ಕಟ್ಟುವುದು : ಬೆಳಗಿನ ಜಾವ 4.30 ಗಂಟೆಗೆ‌ ಶ್ರೀ ದೇವಿಗೆ ಪಾಯಸ ಪ್ರಸಾದ ನಿವೇದನೆ : ಬೆಳಗಿನ ಜಾವ 5.30 ಗಂಟೆಗೆ ಅಗ್ನಿಕುಂಡ ಗುರುವಾರ ದಿನಾಂಕ 14-05-2026 6.30 ಗಂಟೆಗೆ ದ್ವಾದಶಿ ನಸುಕಿನಲ್ಲಿ. ವಿ.ಸೂ. ಈ ಸಂವತ್ಸರದಲ್ಲಿ ಜೇಷ್ಠ ಮಾಸ ಅಧಿಕ ಬಂದಿರುವ ಕಾರಣ ಕಂಕಣ ವಿಸರ್ಜನೆಯನ್ನು ನಿಜ ಕಾರಹುಣ್ಣಿಮೆ ನಂತರ ಬರುವ ದಿನಾಂಕ 30.06.2026 ರಂದು ಮಂಗಳವಾರ ರಾತ್ರಿ 8-00 ಗಂಟೆಗೆ ಶ್ರೀ ದೇವಿಯವರ ಕಂಕಣ ವಿಸರ್ಜನೆ ಮಾಡಲಾಗುವುದು ಈ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಆಡಳಿತದ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಪತ್ರಿಕಾ ಪ್ರಕಟಣೆ ತಿಳಿಸಿದೆ.
    2
    ಕುಷ್ಟಗಿ:- (ಕೊಪ್ಪಳ) ತಾಲೂಕಿನ ಹುಲಿಗಿ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರತಿ ವರ್ಷದಂತೆ ಈ‌ ವರ್ಷವು ಕೂಡ ಐತಿಹಾಸಿಕ ಪ್ರಸಿದ್ಧ ಪಡೆದ ದೇವಸ್ಥಾನದ ದೇವತೆಯಾದ ಶ್ರೀ ಹುಲಿಗಿ ಹುಲಿಗೆಮ್ಮ ದೇವಿಯ ಈ‌ ವರ್ಷದ ಪ್ರಥಮ ಮೊದಲನೇ ಧಾರ್ಮಿಕ ಕಾರ್ಯಕ್ರಮವಾದ  ಕಂಕಣದಾರ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆಡೆಯಿತು.
ನಂತರ  ವೈಶಾಖ ಬ|| ಅಷ್ಟಮಿ ರವಿವಾರ ದಿನಾಂಕ 10-05-2026 ರಂದು ಸಂಜೆ 7.00 ಗಂಟೆಗೆ ಅಮ್ಮನವರ ಉತ್ಸವ.
ವೈಶಾಖ ಬ|| ನವಮಿ ಸೋಮವಾರ ದಿನಾಂಕ 11-05-2026 ಸಂಜೆ 5.30 ಗಂಟೆಗೆ
ಅಕ್ಕಿಪಡಿ ಮಹಾರಥೋತ್ಸವ ವೈಶಾಖ ಬ|| ದಶಮಿ ಮಂಗಳವಾರ ದಿನಾಂಕ : 12-05-2026 ರಂದು ಬಾಳೆದಂಡಿಗೆ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಗಂಗಾದೇವಿ ಪೂಜಾ :
ಬೆಳಗಿನ ಜಾವ 3.30 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ
ಶ್ರೀ ದೇವಿಗೆ ಪ್ರಸಾದ ಕೇಳುವುದು : ಬೆಳಗಿನ ಜಾವ 4.00 ಗಂಟೆಗೆ ಬಾಳಿದಂಡಿಗೆ ಆರೋಹಣ : ಬೆಳಗಿನ ಜಾವ 4.30 ಗಂಟೆಗೆವೈಶಾಖ ಬ॥ ಏಕಾದಶಿ ಬುಧವಾರ ದಿನಾಂಕ: 13-05-2026 ಪಾಯಸ ಮತ್ತು ಅಗ್ನಿಕೊಂಡ‌ ಕೊಂಡದ ಪೂಜಾ : ರಾತ್ರಿ 8.00 ಗಂಟೆಗೆ‌ ಹಿಡಿದಕ್ಷಿಣೆ ವಿತರಣೆ : ರಾತ್ರಿ 9.00 ಗಂಟೆಗೆ ಪಡಗದ ಪೂಜಾ : ರಾತ್ರಿ 9.30 ಗಂಟೆಗೆ ಸಾರಂಗಮಠದಲ್ಲಿ ಗಂಗಾದೇವಿ ಪೂಜಾ : ಬೆಳಗಿನ ಜಾವ 4.00 ಗಂಟೆಗೆ ಬ್ರಾಹ್ಮಮುಹೂರ್ತದಲ್ಲಿ
ಶ್ರೀ ದೇವಿಗೆ ಪ್ರಸಾದ ಕಟ್ಟುವುದು : ಬೆಳಗಿನ ಜಾವ 4.30 ಗಂಟೆಗೆ‌ ಶ್ರೀ ದೇವಿಗೆ ಪಾಯಸ ಪ್ರಸಾದ ನಿವೇದನೆ : ಬೆಳಗಿನ ಜಾವ 5.30 ಗಂಟೆಗೆ ಅಗ್ನಿಕುಂಡ ಗುರುವಾರ ದಿನಾಂಕ 14-05-2026 6.30 ಗಂಟೆಗೆ ದ್ವಾದಶಿ ನಸುಕಿನಲ್ಲಿ. ವಿ.ಸೂ. ಈ ಸಂವತ್ಸರದಲ್ಲಿ ಜೇಷ್ಠ ಮಾಸ ಅಧಿಕ ಬಂದಿರುವ ಕಾರಣ
ಕಂಕಣ ವಿಸರ್ಜನೆಯನ್ನು ನಿಜ ಕಾರಹುಣ್ಣಿಮೆ ನಂತರ ಬರುವ ದಿನಾಂಕ 30.06.2026 ರಂದು ಮಂಗಳವಾರ ರಾತ್ರಿ 8-00 ಗಂಟೆಗೆ
ಶ್ರೀ ದೇವಿಯವರ ಕಂಕಣ ವಿಸರ್ಜನೆ ಮಾಡಲಾಗುವುದು ಈ ಸಂದರ್ಭದಲ್ಲಿ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಆಡಳಿತದ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಪತ್ರಿಕಾ ಪ್ರಕಟಣೆ ತಿಳಿಸಿದೆ.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    12 hrs ago
  • ಯಡಿಯೂರಪ್ಪ ಅಭಿಮಾನೋತ್ಸವ: ಚಿತ್ರದುರ್ಗದಲ್ಲಿ ಮೇ 9ರಂದು 10 ಲಕ್ಷ ಜನ ಸೇರುವ ನಿರೀಕ್ಷೆ – ಬಿ. ಶ್ರೀರಾಮುಲು, ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್‌. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸಿದ ಧೀಮಂತ ನಾಯಕ ಯಡಿಯೂರಪ್ಪ ಅವರನ್ನು ಬಲವಂತವಾಗಿ ಒಪ್ಪಿಸಿ ಸನ್ಮಾನಿಸಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಇತರ ಹಿರಿಯ ನಾಯಕರನ್ನೂ ಅವರು ಸ್ಮರಿಸಿದರು.
    1
    ಯಡಿಯೂರಪ್ಪ ಅಭಿಮಾನೋತ್ಸವ:
ಚಿತ್ರದುರ್ಗದಲ್ಲಿ ಮೇ 9ರಂದು 10 ಲಕ್ಷ ಜನ ಸೇರುವ ನಿರೀಕ್ಷೆ – ಬಿ. ಶ್ರೀರಾಮುಲು, ಮೇ
9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿ.ಎಸ್‌. ಯಡಿಯೂರಪ್ಪ ಅಭಿಮಾನೋತ್ಸವಕ್ಕೆ 10 ಲಕ್ಷ ಜನ ಸೇರಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಕ್ಷವನ್ನು ಕಟ್ಟಿ ಬೆಳೆಸಿದ ಧೀಮಂತ ನಾಯಕ ಯಡಿಯೂರಪ್ಪ ಅವರನ್ನು ಬಲವಂತವಾಗಿ ಒಪ್ಪಿಸಿ ಸನ್ಮಾನಿಸಲಾಗುತ್ತಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಆಗಮಿಸುತ್ತಿದ್ದಾರೆ. ಇದೇ ವೇಳೆ ಪಕ್ಷದ ಬೆಳವಣಿಗೆಗೆ ಶ್ರಮಿಸಿದ ಇತರ ಹಿರಿಯ ನಾಯಕರನ್ನೂ ಅವರು ಸ್ಮರಿಸಿದರು.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    2 hrs ago
  • Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    1
    Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    City Star ಗದಗ, ಗದಗ, ಕರ್ನಾಟಕ•
    2 hrs ago
  • ಕರ್ನಾಟಕದಲ್ಲಿ ಕಾಲೇಜ್ ಸ್ಕೂಲಿನ ಹೆಣ್ಣು ಮಕ್ಕಳಿಗೆ ಚುಡಾಯಿಸಿದರೆ ಮೂರು ವರ್ಷ ಜೈಲು ಶಿಕ್ಷೆ ಅನುಭವಿಸಲೇಬೇಕು ಎಸ್ಎಂಎಸ್ ಕಳಿಸಿಸುವದಾಗಲ್ಲಿ ಮಾಡಬಾರದು ಹುಡುಗರು ಎಚ್ಚೆತ್ತುಕೊಳ್ಳಿ
    1
    ಕರ್ನಾಟಕದಲ್ಲಿ ಕಾಲೇಜ್ ಸ್ಕೂಲಿನ ಹೆಣ್ಣು ಮಕ್ಕಳಿಗೆ ಚುಡಾಯಿಸಿದರೆ  ಮೂರು ವರ್ಷ ಜೈಲು ಶಿಕ್ಷೆ  ಅನುಭವಿಸಲೇಬೇಕು  ಎಸ್ಎಂಎಸ್ ಕಳಿಸಿಸುವದಾಗಲ್ಲಿ ಮಾಡಬಾರದು ಹುಡುಗರು ಎಚ್ಚೆತ್ತುಕೊಳ್ಳಿ
    user_Sharanugouda Patil
    Sharanugouda Patil
    Muddebihal, Vijayapura•
    7 hrs ago
  • ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಇಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ಚಲನಚಿತ್ರ ನಿರ್ಮಾಪಕ ಸಾರಾ ಗೋವಿಂದ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಕಳೆದ ಶನಿವಾರ ಸಾರಾ ಗೋವಿಂದ್ ಅವರು ಚೇತನ್ ಅವರ ಮನೆಗೆ ಬಂದು ಗಲಾಟೆ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ಇದು ಕೇವಲ ನನ್ನೊಬ್ಬನ ಹೋರಾಟವಲ್ಲ ಎಂದು ಸ್ಪಷ್ಟಪಡಿಸಿದರು. ಅವರಿಗೆ ಬೆಂಬಲವಾಗಿ ಹಲವು ಸಂಘಟನೆಗಳು ಸಾಥ್ ನೀಡಿವೆ: ದಲಿತ ಪರ ಸಂಘಟನೆಗಳು ಮಹಿಳಾ ಪರ ಸಂಘಟನೆಗಳು ಆದಿವಾಸಿ, ರೈತ ಮತ್ತು ಕಾರ್ಮಿಕ ಸಂಘಟನೆಗಳು ಭ್ರಷ್ಟಾಚಾರ ವಿರೋಧಿ ಮತ್ತು ಪ್ರಾದೇಶಿಕ ಕನ್ನಡ ಭಾಷಾ ಸಂಘಟನೆಗಳು "ನ್ಯಾಯಕ್ಕಾಗಿ ನಿಂತಿರುವ ಎಲ್ಲಾ ಸಂಘಟನೆಗಳು ನನ್ನ ಜೊತೆಗಿವೆ. ಸಾರಾ ಗೋವಿಂದ ಅವರ ವರ್ತನೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು," ಎಂದು ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ.
    1
    ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಇಂದು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಹಿರಿಯ ಚಲನಚಿತ್ರ ನಿರ್ಮಾಪಕ ಸಾರಾ ಗೋವಿಂದ ವಿರುದ್ಧ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.
ಕಳೆದ ಶನಿವಾರ ಸಾರಾ ಗೋವಿಂದ್ ಅವರು ಚೇತನ್ ಅವರ ಮನೆಗೆ ಬಂದು ಗಲಾಟೆ ಮಾಡಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ಇದು ಕೇವಲ ನನ್ನೊಬ್ಬನ ಹೋರಾಟವಲ್ಲ ಎಂದು ಸ್ಪಷ್ಟಪಡಿಸಿದರು. ಅವರಿಗೆ ಬೆಂಬಲವಾಗಿ ಹಲವು ಸಂಘಟನೆಗಳು ಸಾಥ್ ನೀಡಿವೆ:
ದಲಿತ ಪರ ಸಂಘಟನೆಗಳು
ಮಹಿಳಾ ಪರ ಸಂಘಟನೆಗಳು
ಆದಿವಾಸಿ, ರೈತ ಮತ್ತು ಕಾರ್ಮಿಕ ಸಂಘಟನೆಗಳು
ಭ್ರಷ್ಟಾಚಾರ ವಿರೋಧಿ ಮತ್ತು ಪ್ರಾದೇಶಿಕ ಕನ್ನಡ ಭಾಷಾ ಸಂಘಟನೆಗಳು
"ನ್ಯಾಯಕ್ಕಾಗಿ ನಿಂತಿರುವ ಎಲ್ಲಾ ಸಂಘಟನೆಗಳು ನನ್ನ ಜೊತೆಗಿವೆ. ಸಾರಾ  ಗೋವಿಂದ ಅವರ ವರ್ತನೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು," ಎಂದು ಚೇತನ್ ಅಹಿಂಸಾ ಒತ್ತಾಯಿಸಿದ್ದಾರೆ.
    user_ASN News24Kannada
    ASN News24Kannada
    Newsagent Ballari, Karnataka•
    6 hrs ago
  • ವಿಧಿಯೇ ನಿನೇಷ್ಟು ಕ್ರೂರಿ.. ಈ ಸಾವು ನ್ಯಾಯವೇ... ಹೆತ್ತ ಕಂದನ ಕಳೆದುಕೊಳ್ಳೋ ನೋವು ಕೊಡಬೇಡ ದೇವ್ರೆ.. ಕಿತ್ತುಕೊಳ್ಳೊದೆ ನಿಜವಾದ್ರೆ ಕೊಡೋದ್ಯಾಕೆ?? ಕಸಿದುಕೊಳ್ಳೊದ್ಯಾಕೆ.??. ಆತ್ಮೀಯ ಮಿತ್ರ Shankar Kamatagi ಅವರ ಮಗ ನಿನ್ನೆ ಬೆಳ್ಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಳೆದುಕೊಂಡಿದ್ದು ನಮ್ಮನ್ನೆಲ್ಲ ದಿಗ್ಬ್ರಮೆಗೊಳಿಸಿದೆ. ರಸ್ತೆ ಪಕ್ಕದಲ್ಲಿ ನಿಂತಾಗ ಯಮರೂಪದಲ್ಲಿ ಬಂದ ಕಾರು ಬಡಿದ ಪರಿಣಾಮ ಮಗು ಜೀವವನ್ನೇ ಬಿಟ್ಟಿದೆ. ಸುಂದರ,ಬೆಳ್ಳನೆಯ ಮಗುವನ್ನ ಕಳೆದುಕೊಂಡ ತಂದೆ ತಾಯಿಯ ನೋವು ಹೇಳತೀರದ್ದು..ದೇವರ ಇಷ್ಟು ಕ್ರೂರ ನೋವು ಯಾರಿಗೂ ಕೊಡಬೇಡ. ವಿಪರ್ಯಾಸ ಎಂದರೆ ಕೇಲವು ದಿನಗಳ ಹಿಂದೆ ಅಲ್ಲಿ ರಸ್ತೆ ಹಂಪ್ಸ ಹಾಕಲು ಮಗುವಿನ ತಂದೆನೇ ಒತ್ತಾಯಿಸಿದರು. ಹಂಪ್ಸ ಇರದ ಕಾರಣ ವೇಗವಾಗಿ ಬಂದ ಕಾರು ಮಗುವಿಗೆ ಗುದ್ದಿದೆ.ಈ ವ್ಯವಸ್ಥೆಯಲ್ಲಿ ಯಾರನ್ನ ದೂಷಿಸಿಸಬೇಕೋ ತಿಳಿತಿಲ್ಲ.😭😭 ಸ್ಥಳೀಯ ಜನರು ಅಪಾಯ ತರುವ ಯಾವುದೇ ಸಮಸ್ಯೆಗಳಿದ್ದರೆ ಸ್ಥಳೀಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತನ್ನಿ ..ಇಲ್ಲದೇ ಹೋದರೆ ಈ ರೀತಿಯ ಘಟನೆಗಳು ಸಂಭವಿಸುವುದರಲ್ಲಿ ಸಂಶಯನೇ ಇಲ್ಲ.. ನನ್ನದೊಂದು ವಿನಂತಿ: ವಿಧಿಯ ಕ್ರೌರ್ಯಕ್ಕೆ ಬೆಲೆ ತೆತ್ತ ಈ ಕುಟುಂಬಕ್ಕೆ ಸಾಮಾಜಿಕವಾಗಿ ನಾವು ಜೊತೆಯಿರೋಣ. ರಸ್ತೆಗಳಲ್ಲಿ ಸಂಚರಿಸುವಾಗ ನಾವು ಮಾಡುವ ಸಣ್ಣ ತಪ್ಪುಗಳು ಅಥವಾ ಅಜಾಗರೂಕತೆ ಇಂತಹ ಘೋರ ದುರಂತಗಳಿಗೆ ಕಾರಣವಾಗುತ್ತವೆ. ಪ್ರತಿ ಜೀವವೂ ಅಮೂಲ್ಯ. "ಹೋಗಿ ಬಾ ಪುಟ್ಟ ಕಂದಮ್ಮ, ನಿನ್ನ ನಗು ಆ ಮನೆಯಲ್ಲಿ ಮತ್ತೆ ಮರುಕಳಿಸಲಿ. ಅಗಲಿದ ಆ ಪುಟ್ಟ ಆತ್ಮಕ್ಕೆ ಶಾಂತಿ ಸಿಗಲಿ, ಮತ್ತು ಆ ತಂದೆ ತಾಯಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಭರಿಸಲಿ... ಮತ್ತೆ ಹುಟ್ಟಿ ಬಾ ಕಂದ..
    1
    ವಿಧಿಯೇ ನಿನೇಷ್ಟು ಕ್ರೂರಿ..
ಈ ಸಾವು ನ್ಯಾಯವೇ...
ಹೆತ್ತ ಕಂದನ ಕಳೆದುಕೊಳ್ಳೋ ನೋವು ಕೊಡಬೇಡ ದೇವ್ರೆ..
ಕಿತ್ತುಕೊಳ್ಳೊದೆ ನಿಜವಾದ್ರೆ ಕೊಡೋದ್ಯಾಕೆ?? ಕಸಿದುಕೊಳ್ಳೊದ್ಯಾಕೆ.??.
ಆತ್ಮೀಯ ಮಿತ್ರ Shankar Kamatagi  ಅವರ ಮಗ ನಿನ್ನೆ ಬೆಳ್ಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಳೆದುಕೊಂಡಿದ್ದು ನಮ್ಮನ್ನೆಲ್ಲ ದಿಗ್ಬ್ರಮೆಗೊಳಿಸಿದೆ.
ರಸ್ತೆ ಪಕ್ಕದಲ್ಲಿ ನಿಂತಾಗ ಯಮರೂಪದಲ್ಲಿ ಬಂದ ಕಾರು ಬಡಿದ ಪರಿಣಾಮ ಮಗು ಜೀವವನ್ನೇ ಬಿಟ್ಟಿದೆ.
ಸುಂದರ,ಬೆಳ್ಳನೆಯ ಮಗುವನ್ನ ಕಳೆದುಕೊಂಡ ತಂದೆ ತಾಯಿಯ ನೋವು ಹೇಳತೀರದ್ದು..ದೇವರ ಇಷ್ಟು ಕ್ರೂರ ನೋವು ಯಾರಿಗೂ ಕೊಡಬೇಡ.
ವಿಪರ್ಯಾಸ ಎಂದರೆ ಕೇಲವು ದಿನಗಳ ಹಿಂದೆ ಅಲ್ಲಿ ರಸ್ತೆ ಹಂಪ್ಸ ಹಾಕಲು ಮಗುವಿನ ತಂದೆನೇ ಒತ್ತಾಯಿಸಿದರು. ಹಂಪ್ಸ ಇರದ ಕಾರಣ ವೇಗವಾಗಿ ಬಂದ ಕಾರು ಮಗುವಿಗೆ ಗುದ್ದಿದೆ.ಈ ವ್ಯವಸ್ಥೆಯಲ್ಲಿ ಯಾರನ್ನ ದೂಷಿಸಿಸಬೇಕೋ ತಿಳಿತಿಲ್ಲ.😭😭
ಸ್ಥಳೀಯ ಜನರು ಅಪಾಯ ತರುವ ಯಾವುದೇ ಸಮಸ್ಯೆಗಳಿದ್ದರೆ ಸ್ಥಳೀಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತನ್ನಿ ..ಇಲ್ಲದೇ ಹೋದರೆ ಈ ರೀತಿಯ ಘಟನೆಗಳು ಸಂಭವಿಸುವುದರಲ್ಲಿ ಸಂಶಯನೇ ಇಲ್ಲ..
ನನ್ನದೊಂದು ವಿನಂತಿ:
ವಿಧಿಯ ಕ್ರೌರ್ಯಕ್ಕೆ ಬೆಲೆ ತೆತ್ತ ಈ ಕುಟುಂಬಕ್ಕೆ ಸಾಮಾಜಿಕವಾಗಿ ನಾವು ಜೊತೆಯಿರೋಣ. ರಸ್ತೆಗಳಲ್ಲಿ ಸಂಚರಿಸುವಾಗ ನಾವು ಮಾಡುವ ಸಣ್ಣ ತಪ್ಪುಗಳು ಅಥವಾ ಅಜಾಗರೂಕತೆ ಇಂತಹ ಘೋರ ದುರಂತಗಳಿಗೆ ಕಾರಣವಾಗುತ್ತವೆ. ಪ್ರತಿ ಜೀವವೂ ಅಮೂಲ್ಯ. 
"ಹೋಗಿ ಬಾ ಪುಟ್ಟ ಕಂದಮ್ಮ, ನಿನ್ನ ನಗು ಆ ಮನೆಯಲ್ಲಿ ಮತ್ತೆ ಮರುಕಳಿಸಲಿ. ಅಗಲಿದ ಆ ಪುಟ್ಟ ಆತ್ಮಕ್ಕೆ ಶಾಂತಿ ಸಿಗಲಿ, ಮತ್ತು ಆ ತಂದೆ ತಾಯಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಭರಿಸಲಿ...
ಮತ್ತೆ ಹುಟ್ಟಿ ಬಾ ಕಂದ..
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    13 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    2 hrs ago
  • ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಶನಿವಾರ ಅಮಾನವೀಯ ಘಟನೆಯೊಂದು ನಡೆದಿದೆ. ಬೆಳಿಗ್ಗೆಯಿಂದ ರಕ್ತದ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಂಡು ಏಕಾಏಕಿ ನೆಲಕ್ಕುರುಳಿದ್ದಾರೆ. ಎಚ್‌.ಐ.ವಿ ಪರೀಕ್ಷಾ ಕೇಂದ್ರದ ಬಳಿ ನಡೆದ ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರ ಗಾಯವಾಗಿದ್ದು, ಭಾರೀ ರಕ್ತಸ್ರಾವ ಉಂಟಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್‌ರೋಶ ಹೊರಹಾಕಿದ್ದಾ? ಗಾಯಾಳುವನ್ನು ತಕ್ಷಣ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು
    1
    ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಶನಿವಾರ ಅಮಾನವೀಯ ಘಟನೆಯೊಂದು ನಡೆದಿದೆ. ಬೆಳಿಗ್ಗೆಯಿಂದ ರಕ್ತದ ಪರೀಕ್ಷಾ ವರದಿಗಾಗಿ ಕಾಯುತ್ತಿದ್ದ ವ್ಯಕ್ತಿಯೊಬ್ಬರು ಬಿಸಿಲಿನ ತಾಪಕ್ಕೆ ಅಸ್ವಸ್ಥಗೊಂಡು ಏಕಾಏಕಿ ನೆಲಕ್ಕುರುಳಿದ್ದಾರೆ. ಎಚ್‌.ಐ.ವಿ ಪರೀಕ್ಷಾ ಕೇಂದ್ರದ ಬಳಿ ನಡೆದ ಈ ಘಟನೆಯಲ್ಲಿ ವ್ಯಕ್ತಿಯ ತಲೆಗೆ ಗಂಭೀರ ಗಾಯವಾಗಿದ್ದು, ಭಾರೀ ರಕ್ತಸ್ರಾವ ಉಂಟಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ಸಾರ್ವಜನಿಕರು ಆಕ್‌ರೋಶ ಹೊರಹಾಕಿದ್ದಾ?
ಗಾಯಾಳುವನ್ನು ತಕ್ಷಣ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಆಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.