Shuru
Apke Nagar Ki App…
3ನೇ ತರಗತಿ ವಿದ್ಯಾರ್ಥಿಗೆ ಇಚ್ಛೆ ಥಳಿಸಿ ಕೂಡಿಹಾಕಿದ ಅತಿಥಿ ಶಿಕ್ಷಕಿ 3ನೇ ತರಗತಿ ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿ ಕೋಣೆಯಲ್ಲಿ ಅತಿಥಿ ಶಿಕ್ಷಕಿ ಕೂಡಿಹಾಕಿದ ಘಟನೆ ರಾಯಚೂರು ಜಿಲ್ಲೆಯ ಗಲಗ ಗ್ರಾಮದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸೋಮವಾರ 4ಗಂಟೆಗೆ ನಡೆದಿದೆ. ಶಾಲೆಯಲ್ಲಿ ಗಲಾಟೆ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಅಕ್ಬರ್ ಎಂಬ ಮೂರನೇ ತರಗತಿ ವಿದ್ಯಾರ್ಥಿಗೆ ಕಬ್ಬಿಣದ ಸ್ಕೇಲ್ ನಿಂದ ಬೆನ್ನು ಹಾಗೂ ಹೊಟ್ಟೆ ಮೇಲೆ ಬರೆ, ರಕ್ತ ಬರುವ ಹಾಗೆ ಥಳಿಸಿದ್ದಲ್ಲದೇ ಶಾಲೆಯಲ್ಲಿ ಕೂಡಿ ಹಾಕಿ ಮನೆಗೆ ತೆರಳಿದ ಅತಿಥಿ ಶಿಕ್ಷಕಿ ವಿರುದ್ಧ ಅಸಮಧಾನ ಹೊರಹಾಕುತ್ತಿದ್ದಾರೆ. ಶಾಲೆ ಬಿಟ್ಟರೂ ಮಗು ಮನೆಗೆ ಬಾರದ ಹಿನ್ನಲೆ ವಿಚಾರಿಸಿದಾಗ ಕೂಡಿ ಹಾಕಿರುವುದು ಬೆಳಕಿಗೆ. ಆ ಬಳಿಕ ಕುಟುಂಬಸ್ಥರು ತೆರಳಿ ಮಗುವನ್ನ ಮನೆಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
K2 kannada News
3ನೇ ತರಗತಿ ವಿದ್ಯಾರ್ಥಿಗೆ ಇಚ್ಛೆ ಥಳಿಸಿ ಕೂಡಿಹಾಕಿದ ಅತಿಥಿ ಶಿಕ್ಷಕಿ 3ನೇ ತರಗತಿ ವಿದ್ಯಾರ್ಥಿಯನ್ನು ಮನಸೋ ಇಚ್ಛೆ ಥಳಿಸಿ ಕೋಣೆಯಲ್ಲಿ ಅತಿಥಿ ಶಿಕ್ಷಕಿ ಕೂಡಿಹಾಕಿದ ಘಟನೆ ರಾಯಚೂರು ಜಿಲ್ಲೆಯ ಗಲಗ ಗ್ರಾಮದ ಉರ್ದು ಪ್ರಾಥಮಿಕ ಶಾಲೆಯಲ್ಲಿ ಸೋಮವಾರ 4ಗಂಟೆಗೆ ನಡೆದಿದೆ. ಶಾಲೆಯಲ್ಲಿ ಗಲಾಟೆ ಮಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ ಅಕ್ಬರ್ ಎಂಬ ಮೂರನೇ ತರಗತಿ ವಿದ್ಯಾರ್ಥಿಗೆ ಕಬ್ಬಿಣದ ಸ್ಕೇಲ್ ನಿಂದ ಬೆನ್ನು ಹಾಗೂ ಹೊಟ್ಟೆ ಮೇಲೆ ಬರೆ, ರಕ್ತ ಬರುವ ಹಾಗೆ ಥಳಿಸಿದ್ದಲ್ಲದೇ ಶಾಲೆಯಲ್ಲಿ ಕೂಡಿ ಹಾಕಿ ಮನೆಗೆ ತೆರಳಿದ ಅತಿಥಿ ಶಿಕ್ಷಕಿ ವಿರುದ್ಧ ಅಸಮಧಾನ ಹೊರಹಾಕುತ್ತಿದ್ದಾರೆ. ಶಾಲೆ ಬಿಟ್ಟರೂ ಮಗು ಮನೆಗೆ ಬಾರದ ಹಿನ್ನಲೆ ವಿಚಾರಿಸಿದಾಗ ಕೂಡಿ ಹಾಕಿರುವುದು ಬೆಳಕಿಗೆ. ಆ ಬಳಿಕ ಕುಟುಂಬಸ್ಥರು ತೆರಳಿ ಮಗುವನ್ನ ಮನೆಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
More news from ಕರ್ನಾಟಕ and nearby areas
- ಕಾಂಗ್ರೆಸ್ ಶಾಸಕ ಮತ್ತು ವಿಧಾನ ಪರಿಷತ್ ಸದಸ್ಯರ ಮಧ್ಯೆ ಜಟಾಪಟಿ ನಡೆದಿದ್ದು, ಸ್ವಪಕ್ಷದ ಶಾಸಕರ ವಿರುದ್ಧವೇ ವಿಧಾನ ಪರಿಷತ್ ಸದಸ್ಯರ ಅಸಮಧಾನ ಹೊರಹಾಕಿದ ಘಟನೆ ಜರುಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸ್ಥಿತಿ ಮನೆಯಂದು ಮೂರು ಬಾಗಿಲು ಎಂಬಂತಾಗಿದೆ. ತಾತ ಮೊಮ್ಮಗನ ಜಗಳದಿಂದ ಕ್ಷೇತ್ರದಲ್ಲಿ ಪಕ್ಷಕ್ಕೆ ಡ್ಯಾಮೇಜ್ ಆಗುತ್ತಿದೆ ಎನ್ನಲಾಗುತ್ತಿದೆ. ಈ ವೇಳೆ ಮಾತನಾಡಿದ ಎಂಎಲ್ಸಿ ಬಸನಗೌಡ ಬಾದರ್ಲಿ ನಾನು ಎಸ್ ಸಿ/ಎಸ್ ಟಿ ಫಲಾನುಭವಿಗಳಿಗೆ ಬೋರ್ವೆಲ್ ಕೊಡಿಸಿದ್ದೆ. ಆ ಒಂದು ಪಟ್ಟಿಯನ್ನು ಶಾಸಕರು ರದ್ದು ಮಾಡಿ ಅಂತ ಇಲಾಖೆಗೆ ಪತ್ರ ಬರೆದಿದ್ದಾರೆ. ಇಂತಹ ಹಲವು ಘಟನೆಗಳು ನಡೆಯುತ್ತಿದ್ದು ಹಿರಿಯರ ಗಮನಕ್ಕೆ ತಂದಿದ್ದೇನೆ ಎಂದರು.1
- ಸಿರವಾರ: ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ಕಡತಗಳ ಪರಿಶೀಲನೆ ಸಿರವಾರ: ಪಟ್ಟಣದ ಸ್ಥಳೀಯ ರಪಟ್ಟಣ ಪಂಚಾಯತಿ ಕಾರ್ಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಚೇರಿಗೆ ಸಂಬಂಧಪಟ್ಟ ಕಡತಗಳನ್ನು ಪರಿಶೀಲನೆ ನಡೆಸಿದರು. ಬೆಳಗಾವಿ ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ ನೇತೃತ್ವದ ತಂಡ ಭೇಟಿ ನೀಡಿ ಪಟ್ಟಣ ಪಂಚಾಯತಿಯ ಸಿಬ್ಬಂದಿಗಳು ಜೊತೆ ಮಾತನಾಡಿ ಕಡತಗಳ ಶೋಧ ನಡೆಸಿ ಅನೇಕ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅವರವರ ದಿನಚರಿಯ ಕಾರ್ಯ ವೈಖರಿಯ ಬಗ್ಗೆ ಮಾಹಿತಿ ಪಡೆದರು. ಕೆಲಸದ ಸಮಯದಲ್ಲಿ ತೊಂದರೆ ಉಂಟದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಯಾವುದೇ ಕೆಲಸಗಳಿದ್ದರೂ ಸಾರ್ವಜನಿಕರಿಂದ ಲಂಚ ಪಡೆಯಬಾರದು. ನಮ್ಮ ಕರ್ತವ್ಯವನ್ನು ಪ್ರಾಮಾಣಿಕತೆಯಿಂದ ಮಾಡಬೇಕು ಎಂದು ತಿಳಿಸಿದರು. ಬೆಳಗಾವಿ ಲೋಕಾಯುಕ್ತ ಡಿವೈಎಸ್ಪಿ ಭರತ್ ರೆಡ್ಡಿ, ಪಿಐ ಬೆಂಗಳೂರು ರಾಜಶೇಖರಯ್ಯ, ಪ್ರಕಾಶ್, ನಾಗಣ್ಣ ಪೂಜಾರಿ ಶಂಕರ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸುರೇಶ ಶೆಟ್ಟಿ ಇದ್ದರು.2
- ವಿಕಲಚೇತನರ ಸಂಘಟನೆವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿಗೆ ಬೆಂಬಲ ಕನ್ನಡ ಸಾಹಿತ್ಯ ಪರಿಷತ್ತು ಹುಣಸಗಿಯ ವತಿಯಿಂದ ಪಣದಲ್ಲಿ ಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ ನಡೆಯುತ್ತಿದ್ದು, ಕರ್ನಾಟಕ ವಿಕಲಚೇತನರ ಹಕ್ಕುಗಳ ಒಕ್ಕೂಟ ವಿಕಲಚೇತನರ ತ್ರಿಚಕ್ರ ವಾಹನ ಜಾಥಾ ನಡೆಸುವುದರ ಮೂಲ ಬಾಹ್ಯಬೆಂಬಲವನ್ನು ನೀಡಲಾಯಿತು. ವಿಭಾಗೀಯ ಅಧ್ಯಕ್ಷರಾ ಸಂಗನಗೌಡ ಧನರಡ್ಡಿ, ಜಿಲ್ಲಾಧ್ಯಕ್ಷ ಬಸವರಾಜ ಬೈರಮಡ್ಡಿ, ತಾಲೂಕಾಧ್ಯಕ್ಷ ನಾಗೇಂದ್ರ ದೊರೆ, ಮಾಳಪ್ಪ ಪೂಜಾರಿ,ಸಿದ್ದಪ್ಪ ಕಲ್ಲೂರ ಯಡಹಳ್ಳಿ, ಗುರು ಗುತ್ತೇದಾರ, ಬಸವರಾಜ ಕಕ್ಕೇರಿ, ಪರಶುರಾಮ ಸುರಪುರ, ಮಹಾಂತೇಶ ಕಚಕನೂರ, ರಾಜೇಸಾಬ್ ಚನ್ನೂರ, ನಿಂಗನಗೌಡ ಮಾಲಿಪಾಟೀಲ, ಸಂಗಣ್ಣ ಕತ್ತಿ, ಬಸವರಾಜ ಯಡಹಳ್ಳಿ, ತಿಪ್ಪಮ್ಮ ಕಡದರಾಳ, ಮಮತಾಜಬೇಗಂ ಕಲ್ಲದೇವನಹಳ್ಳಿ, ಗಂಗಮ್ಮ ದೇವತಕಲ್ ಸೇರಿ ಅನೇಕರು ಉಪಸ್ಥಿತರಿದ್ದರು.1
- ಸುವರ್ಣ ಕರ್ನಾಟಕದ ಹೆಸರಾಂತ ಶಾಲೆ ಆಕ್ಸ್ಫರ್ಡ್ ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ನಾಗರಬೆಟ ಇವರು ಏರ್ಪಡಿಸಲಾದ ಮಾಸ್ಟರ ಮೈಂಡ್ ಪರೀಕ್ಷೆಯು ಲಿಂಗ್ಸುರ್ ನಲ್ಲಿ ನಡೆಯುತ್ತಿದ್ದು ಇದರ ಜೊತೆಗೆ ಪ್ರಥಮ ದ್ವಿತೀಯ ತೃತೀಯ ಹೀಗೆ ಹಲವು ಬಹುಮಾನಗಳ ಆಯೋಜಿಸಲಾಗಿದ್ದು ಪ್ರಯೋಜನವನ್ನು ಪಡೆದುಕೊಳ್ಳಲು ಕರೆ2
- ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದಲ್ಲಿ ಬೆಂಗಳೂರಿನ ಕಲಾವಿದರಿಂದ ಸಂಗೀತ ಕಾರ್ಯಕ್ರಮ1
- Post by Sandeep Rathod1
- समाज में पिता को बच्चों का रक्षक माना जाता है. लेकिन कर्नाटक के चिक्कमगलुरु जिले के बिरूर से एक ऐसी घटना सामने आई है, जिसने मानवता को शर्मसार कर दिया है. यहां एक पिता ने अपनी ही नाबालिग बेटी को महज 5 हजार की लालच में वेश्यावृत्ति के नरक में धकेल दिया. इस घिनौने अपराध में लड़की की अपनी नानी भी शामिल थी. पुलिस ने अब तक पिता और नानी समेत 12 आरोपियों को गिरफ्तार कर लिया है.1
- ಯಾಪಲದಿನ್ನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡಮಾನ ದೊಡ್ಡಿ ಗ್ರಾಮದಲ್ಲಿ, ಸ್ವಾಮಿ ವಿವೇಕಾನಂದ ಯೂಥ್ ಮೂವಮೆಂಟ್ ಲಿಂಡಷ್ಟೋಮ್ ಸಂಸ್ಥೆಯ ಸಹಯೋಗದಲ್ಲಿ ರಾಳದೊಡ್ಡಿ ಗ್ರಾಮದ ರೈತರ ಹೊಲದಲ್ಲಿರುವ ಪುರಾತನ ಬಾವಿಯ ಪುನಶ್ಚೇತನ ಹಾಗೂ ಮಳೆನೀರು ರಿಚಾರ್ಜ್ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ಬುಧವಾರ 10 ಗಂಟೆಗೆ ನಡೆಯಿತು. ಮೈಸೂರು ಸಂಸ್ಥೆಯ ನಿರ್ದೇಶಕರಾದ ಡಾ. ಡೇನಿಸ್ ಚೌವನ್ ಅವರು ಉದ್ಘಾಟಿಸಿ ಮಾತನಾಡುತ್ತಾ, ಸಂಸ್ಥೆಯು ರೈತರಿಗೆ ಅನುಕೂಲವಾಗುವಂತೆ ಮತ್ತು ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಸಮುದಾಯದ ಸಹಕಾರದೊಂದಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಈ ಪುರಾತನ ಬಾವಿ ಪುನಶ್ಚೇತನ ಯೋಜನೆಯೂ ಅದರ ಭಾಗವಾಗಿದೆ ಎಂದು ತಿಳಿಸಿದರು.1