Shuru
Apke Nagar Ki App…
BSY ಅಭಿಮಾನೋತ್ಸವಕ್ಕೆ ವಿಜಯಪುರದಿಂದ 25 ಸಾವಿರ ಜನ ನಿರೀಕ್ಷೆ. ಅಭಿಮಾನಿಗಳಿಗೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಕರೆ #BSYAbhimanotsava #BSYFans #Yediyurappa #Vijayapura #KarnatakaPolitics BSY ಅಭಿಮಾನೋತ್ಸವಕ್ಕೆ ವಿಜಯಪುರದಿಂದ 25 ಸಾವಿರ ಜನ ನಿರೀಕ್ಷೆ. ಅಭಿಮಾನಿಗಳಿಗೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಕರೆ #BSYAbhimanotsava #BSYFans #Yediyurappa #Vijayapura #KarnatakaPolitics
T NEWS BIJAPUR
BSY ಅಭಿಮಾನೋತ್ಸವಕ್ಕೆ ವಿಜಯಪುರದಿಂದ 25 ಸಾವಿರ ಜನ ನಿರೀಕ್ಷೆ. ಅಭಿಮಾನಿಗಳಿಗೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಕರೆ #BSYAbhimanotsava #BSYFans #Yediyurappa #Vijayapura #KarnatakaPolitics BSY ಅಭಿಮಾನೋತ್ಸವಕ್ಕೆ ವಿಜಯಪುರದಿಂದ 25 ಸಾವಿರ ಜನ ನಿರೀಕ್ಷೆ. ಅಭಿಮಾನಿಗಳಿಗೆ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಕರೆ #BSYAbhimanotsava #BSYFans #Yediyurappa #Vijayapura #KarnatakaPolitics
More news from ಕರ್ನಾಟಕ and nearby areas
- Post by ABU NEWS CHANNEL ಸಂಪಾದಕರು1
- ಕರ್ನಾಟಕದಲ್ಲಿ ಕಾಲೇಜ್ ಸ್ಕೂಲಿನ ಹೆಣ್ಣು ಮಕ್ಕಳಿಗೆ ಚುಡಾಯಿಸಿದರೆ ಮೂರು ವರ್ಷ ಜೈಲು ಶಿಕ್ಷೆ ಅನುಭವಿಸಲೇಬೇಕು ಎಸ್ಎಂಎಸ್ ಕಳಿಸಿಸುವದಾಗಲ್ಲಿ ಮಾಡಬಾರದು ಹುಡುಗರು ಎಚ್ಚೆತ್ತುಕೊಳ್ಳಿ1
- ಅಫಜಲಪುರ : ಸಮಾಜದಲ್ಲಿ ಸಂಪತ್ತು ಮಾತ್ರವಲ್ಲ, ಅದನ್ನು ಸಮರ್ಪಕವಾಗಿ ಬಳಸುವ ದಾನಧರ್ಮದ ಮನೋಭಾವವೂ ಅಗತ್ಯ ಎಂದು ಶ್ರೀಗುರು ವಿಶ್ವರಾದ್ಯ ಮಳೇಂದ್ರ ಶಿವಾಚಾರ್ಯರು ಹೇಳಿದರು. ತಾಲೂಕಿನ ಹಿಂಚಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಪ್ರವೇಶ ದ್ವಾರ (ಅಗಸಿ) ಉದ್ಘಾಟಿಸಿ ಮಾತನಾಡಿದ ಅವರು, “ಎಷ್ಟೇ ಶ್ರೀಮಂತ ವ್ಯಕ್ತಿಯಾಗಿದ್ದರೂ ದಾನಧರ್ಮ ಮಾಡುವ ಗುಣವಿಲ್ಲದಿದ್ದರೆ ಆ ಸಂಪತ್ತು ವ್ಯರ್ಥವಾಗುತ್ತದೆ. ಸಮಾಜಕ್ಕೆ ಹಿಂತಿರುಗಿ ಕೊಡುವ ಮನಸ್ಸು ಪ್ರತಿಯೊಬ್ಬರಲ್ಲೂ ಬೆಳೆಯಬೇಕು” ಎಂದು ಹೇಳಿದರು.ಈ ಸಂದರ್ಭದಲ್ಲಿ ಕೆಕೆಆರ್ಟಿಸಿ ನಿಗಮದ ಅಧ್ಯಕ್ಷ ಅರುಣ್ ಕುಮಾರ್ ಪಾಟೀಲ್ ಮಾತನಾಡಿ, ಗ್ರಾಮದ ಶರಣು ಕುಂಬಾರ ಸಹೋದರರು ನಿರ್ಮಿಸಿದ ಪ್ರವೇಶ ದ್ವಾರ ಗ್ರಾಮಾಭಿವೃದ್ಧಿಗೆ ಮಾದರಿಯಾಗಿದೆ. ಅವರ ಈ ಸೇವಾಭಾವ ಮತ್ತು ಭಕ್ತಿಪರ ಕಾರ್ಯ ಇತರರಿಗೂ ಪ್ರೇರಣೆಯಾಗಲಿ ಎಂದು ಅಭಿಪ್ರಾಯಪಟ್ಟರು. ಗ್ರಾಮದ ಸೌಂದರ್ಯ ಹಾಗೂ ಸೌಲಭ್ಯಗಳನ್ನು ಹೆಚ್ಚಿಸುವ ದೃಷ್ಟಿಯಿಂದ ನಿರ್ಮಿಸಲಾದ ಈ ಪ್ರವೇಶ ದ್ವಾರ ಸ್ಥಳೀಯರಲ್ಲಿ ಸಂತೋಷ ಮೂಡಿಸಿದೆ. ಸಾರ್ವಜನಿಕರ ಸಹಕಾರದಿಂದ ಇಂತಹ ಅಭಿವೃದ್ಧಿ ಕಾರ್ಯಗಳು ಇನ್ನಷ್ಟು ನಡೆಯಬೇಕು ಎಂದು ಗ್ರಾಮಸ್ಥರು ಆಶಿಸಿದರು. ಈ ಸಂದರ್ಭದಲ್ಲಿ ಗ್ರಾಮಕ್ಕೆ ನೂತನ್ ಪ್ರೌಢ ಶಾಲೆ ಸ್ಥಾಪನೆಗೆ ಅರುಣ್ ಪಾಟೀಲ್ ಅವರಿಗೆ ಮನವಿ ಮಾಡಲಾಯಿತು.ಮತ್ತು 10ನೇ ಹಾಗೂ ಪಿಯುಸಿ ಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಸಿ ಗೌರವಸಲಾಯಿತು. ಈ ಕಾರ್ಯಕ್ರಮದಲ್ಲಿ ಸುಭಾಷ್ ರೂಗಿ, ಕಲ್ಯಾಣಿ ಸಿಂದಗೇರಿ, ರಮೇಶ್ ಪೂಜಾರಿ, ಶರಣು ಕುಂಬಾರ ಶಿವಾನಂದ ಗಾಡಿ ಸಾಹುಕಾರ, ವಿಠ್ಠಲ್ ನಾಟೀಕಾರ, ಮಹೇಶ್ ಆಲೇಗಾಂವ, ಶರಣು ಈಶ್ವರಗೊಂಡ, ಗುರಣ್ಣಡೌಡ ಪಾಟೀಲ್, ಪರಮೇಶ್ವರ ಕುಂಬಾರ, ಹಣಮಂತ ಹುಂಡಿ, ಭಾಗಪ್ಪಗೌಡ ಬಿರಾದಾರ, ಖಾಸೀಂ ಪಟೇಲ್, ಮತ್ತೂಮ್ ಪಟೇಲ್, ಕಲ್ಲಪ್ಪ ಕಲ್ಲೂರ, ಸಿದ್ದು ತೊನಸ್ಯಾಳ, ಕಮಲಕಾರ ರೂಗಿ, ಶ್ರೀಮಂತ ಕಲ್ಲೂರ, ಲಕ್ಷ್ಮಣ್ಣ ತಲಬಾಗೀಲ, ಕೃಷ್ಣ ಕುಂಬಾರ, ನಿಂಗಪ್ಪ ತಳವಾರ, ಶಿವರಾಯಗೌಡ ಪಾಟೀಲ ಸೇರಿದಂತೆ ಹಲವರು ಉಪಸ್ಥಿತರಿದ್ದರು.1
- ವಿಧಿಯೇ ನಿನೇಷ್ಟು ಕ್ರೂರಿ.. ಈ ಸಾವು ನ್ಯಾಯವೇ... ಹೆತ್ತ ಕಂದನ ಕಳೆದುಕೊಳ್ಳೋ ನೋವು ಕೊಡಬೇಡ ದೇವ್ರೆ.. ಕಿತ್ತುಕೊಳ್ಳೊದೆ ನಿಜವಾದ್ರೆ ಕೊಡೋದ್ಯಾಕೆ?? ಕಸಿದುಕೊಳ್ಳೊದ್ಯಾಕೆ.??. ಆತ್ಮೀಯ ಮಿತ್ರ Shankar Kamatagi ಅವರ ಮಗ ನಿನ್ನೆ ಬೆಳ್ಳಿಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಳೆದುಕೊಂಡಿದ್ದು ನಮ್ಮನ್ನೆಲ್ಲ ದಿಗ್ಬ್ರಮೆಗೊಳಿಸಿದೆ. ರಸ್ತೆ ಪಕ್ಕದಲ್ಲಿ ನಿಂತಾಗ ಯಮರೂಪದಲ್ಲಿ ಬಂದ ಕಾರು ಬಡಿದ ಪರಿಣಾಮ ಮಗು ಜೀವವನ್ನೇ ಬಿಟ್ಟಿದೆ. ಸುಂದರ,ಬೆಳ್ಳನೆಯ ಮಗುವನ್ನ ಕಳೆದುಕೊಂಡ ತಂದೆ ತಾಯಿಯ ನೋವು ಹೇಳತೀರದ್ದು..ದೇವರ ಇಷ್ಟು ಕ್ರೂರ ನೋವು ಯಾರಿಗೂ ಕೊಡಬೇಡ. ವಿಪರ್ಯಾಸ ಎಂದರೆ ಕೇಲವು ದಿನಗಳ ಹಿಂದೆ ಅಲ್ಲಿ ರಸ್ತೆ ಹಂಪ್ಸ ಹಾಕಲು ಮಗುವಿನ ತಂದೆನೇ ಒತ್ತಾಯಿಸಿದರು. ಹಂಪ್ಸ ಇರದ ಕಾರಣ ವೇಗವಾಗಿ ಬಂದ ಕಾರು ಮಗುವಿಗೆ ಗುದ್ದಿದೆ.ಈ ವ್ಯವಸ್ಥೆಯಲ್ಲಿ ಯಾರನ್ನ ದೂಷಿಸಿಸಬೇಕೋ ತಿಳಿತಿಲ್ಲ.😭😭 ಸ್ಥಳೀಯ ಜನರು ಅಪಾಯ ತರುವ ಯಾವುದೇ ಸಮಸ್ಯೆಗಳಿದ್ದರೆ ಸ್ಥಳೀಯ ಮಟ್ಟದ ಅಧಿಕಾರಿಗಳ ಗಮನಕ್ಕೆ ತನ್ನಿ ..ಇಲ್ಲದೇ ಹೋದರೆ ಈ ರೀತಿಯ ಘಟನೆಗಳು ಸಂಭವಿಸುವುದರಲ್ಲಿ ಸಂಶಯನೇ ಇಲ್ಲ.. ನನ್ನದೊಂದು ವಿನಂತಿ: ವಿಧಿಯ ಕ್ರೌರ್ಯಕ್ಕೆ ಬೆಲೆ ತೆತ್ತ ಈ ಕುಟುಂಬಕ್ಕೆ ಸಾಮಾಜಿಕವಾಗಿ ನಾವು ಜೊತೆಯಿರೋಣ. ರಸ್ತೆಗಳಲ್ಲಿ ಸಂಚರಿಸುವಾಗ ನಾವು ಮಾಡುವ ಸಣ್ಣ ತಪ್ಪುಗಳು ಅಥವಾ ಅಜಾಗರೂಕತೆ ಇಂತಹ ಘೋರ ದುರಂತಗಳಿಗೆ ಕಾರಣವಾಗುತ್ತವೆ. ಪ್ರತಿ ಜೀವವೂ ಅಮೂಲ್ಯ. "ಹೋಗಿ ಬಾ ಪುಟ್ಟ ಕಂದಮ್ಮ, ನಿನ್ನ ನಗು ಆ ಮನೆಯಲ್ಲಿ ಮತ್ತೆ ಮರುಕಳಿಸಲಿ. ಅಗಲಿದ ಆ ಪುಟ್ಟ ಆತ್ಮಕ್ಕೆ ಶಾಂತಿ ಸಿಗಲಿ, ಮತ್ತು ಆ ತಂದೆ ತಾಯಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ಭರಿಸಲಿ... ಮತ್ತೆ ಹುಟ್ಟಿ ಬಾ ಕಂದ..1
- ಗುಳೇದಗುಡ್ಡ: ಮಹಾದೇವ ಜಗತಾಪ ಅವರ ಕಾವ್ಯ ರಾಷ್ಟ್ರ ಪ್ರೇಮವನ್ನು ಪ್ರತಿಪಾದಿಸುತ್ತದೆ. ಕವಿಯ ಆಲೋಚನೆ ನವೋದಯದ ಛಾಯೆಯಾಗಿ, ಸಾಂಸ್ಕೃತಿಕ ಹಿರಿಮೆ, ಇತಿಹಾಸ, ಚಿತ್ರಕಲಾ ಯೋಗ ಪರಿಣಿತಿಯ ಅನುಭವಗಳ ಕನ್ನಡಿಯಾಗಿದೆ. ಎಂದು ಪ್ರೊ. ಚಂದ್ರಶೇಖರ ಹೆಗಡೆ ಹೇಳಿದರು. ಅವರು ಭಾನುವಾರ ಪಟ್ಟಣದ ಮಹಾದೇವ ಜಗತಾಪ ಅವರ ಮನೆಯ ಚಿತ್ರ ಚೇತನದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಸಾಹಿತಿ ಮಹದೇವ ಜಗತಾಪ ಅವರ ರಚಿಸಿದ ನೋವು ನಲಿವು ಕವನ ಸಂಕಲನ ಕೃತಿ ಕುರಿತು ಮಾತನಾಡಿ, ಮಹಾದೇವ ಜಗತಾಪ ಅವರು ಇಂದು ನೋವು ನಲಿವು ಕವನ ಸಂಕಲನ ರಚನೆಯ ಮೂಲಕ ಸೃಜನಸಾಹಿತ್ಯಲೋಕದತ್ತ ತಮ್ಮನ್ನು ವಿಸ್ತರಿಸಿಕೊಳ್ಳುತ್ತಿರುವದು ಆದರ್ಶಪ್ರಾಯವಾಗಿದೆ. ಜಗತಾಪ ಅವರ ಕಾವ್ಯದಲ್ಲಿ ದೇಶಪ್ರೇಮ, ಪ್ರಕೃತಿ ಪ್ರೀತಿ, ಯೋಗಸಾಧನೆ, ಆಧ್ಯಾತ್ಮಿಕತೆ, ವಿಜ್ಞಾನಕ್ಕೆ ಸಂಬಂಧಿಸಿದ ಚಿಂತನಾರ್ಹ ಸಂಗತಿಗಳಿರುವುದು ಅವರ ಬಹುಮುಖಿ ಅಧ್ಯಯನವನ್ನು ಅನಾವರಣಗೊಳಿಸಿದೆ ಎಂದು ಹೇಳಿದರು. ಡಾ. ವಿ.ಎ.ಬೆನಕನಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ರಾಜ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಿ.ಎಸ್. ಕೋಟಿ, ಡಾ.ರಾಜಶೇಖರ ಬಸುಪಟ್ಟದ ಮಾತನಾಡಿದರು. ಈ ಸಂದರ್ಭದಲ್ಲಿ ಡಾ.ವಿ.ಎನ್. ಢಾಣಕಶಿರೂರ, ಅಶೋಕ ಹೆಗಡೆ, ಸುರೇಶ ಪರ್ವತೀಕರ, ರವಿ ಅಂಗಡಿ, ಸಿದ್ದು ರಾವಳ, ಎಸ್. ಎಸ್.ಗುರವ, ಸುರೇಶ ವಗ್ಗಾ, ಸಿದ್ದರಾಮಯ್ಯ ಪುರಾಣಿಕಮಠ, ದೀಪಕ ಜಗತಾಪ, ಮೋಹನ ಕರನಂದಿ, ಶಂಕರ ಲಮಾಣಿ,ವಿದ್ಯಾ ಜಗತಾಪ, ಶಶಿಕಲಾ ಜಗತಾಪ, ಹುಚ್ಚೇಶ ಯಂಡಿಗೇರಿ, ಲಕ್ಷ್ಮೀಭಾಯಿ ಜಾಧವ ಇತರರು ಇದ್ದರು. ಅಭಾಸಾಪ ಕಾರ್ಯದರ್ಶಿ ಮಲ್ಲಿಕಾರ್ಜುನ ನಿರೂಪಿಸಿದರು.1
- ಯಾದಗಿರಿ: ಮೈಲಾರಲಿಂಗೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಯಾದಗಿರಿ ತಾಲೂಕಿನ ಮೈಲಾಪುರ ಗ್ರಾಮದ ಮೈಲಾರಲಿಂಗೇಶ್ವರ ದೇಗುಲದಲ್ಲಿ ಇಂದು ವಿಶೇಷ ಪೂಜೆ ನಡೆಯಿತು. ಭಾನುವಾರದ ರಜೆ ಪ್ರಯುಕ್ತ, ಬೆಳಿಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದಾರೆ. ಅವರು ಹೊನ್ನ ಕೆರೆಯಲ್ಲಿ ಪುಣ್ಯಸ್ನಾನ ಮಾಡಿ ಮಲ್ಲಯ್ಯನ ದರ್ಶನ ಪಡೆದರು.1
- ಮುಸ್ಲಿಂ ಮಹಿಳೆ ಒಬ್ಬರು ಭಾರತದ ಧ್ವಜದ ಮೇಲೆ ಕುತ್ತು ನಮ್ಮಜ ಮಾಡುತ್ತಿರುವ ದೃಶ್ಯ ಈ ಜನರಿಗೆ ಯಾವ ರೀತಿ ಹೇಳಬೇಕೆಂಬುದೇ ಗೊತ್ತಾಗುತ್ತಿಲ್ಲ ಆ ಮಹಿಳೆ ಈ ರೀತಿ ಸರಿಯಲ್ಲ ಯಾವ ದ್ವಜವೇ ಇರಲಿ ನಮ್ಮದು ಅನ್ನೋದು ತಿಳ್ಕೊಬೇಕು ಜಾತಿ ಜಾತಿ ಅಂತ ಭೇದ ಭಾವ ಮಾಡುವರು ಇವರೇ....1
- ಅಫಜಲಪುರ ತಾಲೂಕಿನ ಭಾವೈಕ್ಯತೆ ಸಂದೇಶ ಸಾರುವ ಭೈರಾಮಡಗಿಯ ಶ್ರೀ ಹಜರತ್ ಪೀರ್ ಪೈಗಂಬರ್ ದಾವಲ ಮಲೀಕರ ಜಾತ್ರೆ.1
- ನಾಯ್ಕಲ್ ಗ್ರಾಮದಲ್ಲಿ ನೀರಿಗಾಗಿ ನಾರಿಯರ ಪರದಾಟ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿದೆ. ಗ್ರಾಮದಲ್ಲಿ ಸಮರ್ಪಕ ನೀರು ಪೂರೈಕೆ ಆಗದ ಕಾರಣ, ಮಹಿಳೆಯರು ಸುಮಾರು ಎರಡು ಕಿಲೋಮೀಟರ್ ದೂರದ ಕೊಳವೆ ಬಾವಿಯಿಂದ ನೀರು ತರಲು ಪರದಾಡುತ್ತಿದ್ದಾರೆ. ಕೂಡಲೇ ಈ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.1