Shuru
Apke Nagar Ki App…
ಇಂದು NSF ಅತಿಥಿ ಗೃಹದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಜನರ ಕುಂದುಕೊರತೆ ಆಲಿಸಿ ಸೂಕ್ತ ಪರಿಹಾರ ಕಲ್ಪಿಸಿ ಪ್ರೀತಿಯ ಸನ್ಮಾನ ಸ್ವೀಕರಿಸಿದರು
Manohar megeri
ಇಂದು NSF ಅತಿಥಿ ಗೃಹದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಜನರ ಕುಂದುಕೊರತೆ ಆಲಿಸಿ ಸೂಕ್ತ ಪರಿಹಾರ ಕಲ್ಪಿಸಿ ಪ್ರೀತಿಯ ಸನ್ಮಾನ ಸ್ವೀಕರಿಸಿದರು
More news from ಕರ್ನಾಟಕ and nearby areas
- ಗೋಕಾಕದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು, ಪೊಲೀಸರಿಂದ ಖಡಕ್ ರೂಟ ಮಾರ್ಚ.. ಗೋಕಾಕ ನಗರದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು ಪೊಲೀಸ ಇಲಾಖೆಯಿಂದ ನಗರದಲ್ಲಿ ಪೊಲೀಸ್ ಅಧಿಕಾರಿಗಳು ಶಿಬ್ಬಂದಿಗಳೊಂದಿಗೆ ಮುಖ್ಯ ಬಿದಿಗಳಲ್ಲಿ ಸುತ್ತಾಡಿ ರೂಟ್ ಮಾರ್ಚ್ ಮಾಡುವದರ ಮೂಲಕ ಶಾಂತಿ ಕದಡದಂತೆ ಸಾಯಿಲ್ ಸೂಚಿಸಿದರು.1
- ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್1
- ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ1
- ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ. ರಿಯಲ್ ಎಸ್ಟೇಟ್ ಸಿಎಂ ಡಿಕೆ ಶಿವಕುಮಾರ್ ಅವರೇ, ಸಮರ್ಪಕ ವಿದ್ಯುತ್, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.1
- ಖಾನಾಪುರ್ ತಾಲೂಕಿನ ಕಕ್ಕೇರಿ ಗ್ರಾಮದ ಸಿದ್ಧಾರೂಢ ಗಜಾನನನೋತ್ಸವ ಮಂಡಲದವರು ಸಾರ್ವಜನಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಪ್ರತಿಷ್ಠಾಪಿಸಲು ತೆಗೆದುಕೊಂಡು ಹೋಗುವ ದೃಶ್ಯ.1
- ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್ ಎದುರು ಪ್ರತಿಭಟನೆ1
- ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆ 10 ಗಂಟೆಗೆ ಪಿಎಸ್ಐ ಕೆ, ವಾಲಿಕಾರ ದಂಪತಿಗಳು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು. ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಹಿಂಭಾಗದ ಆವರಣದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದದ ಗ್ರಾಮೀಣ ಬಾಗದ ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು.1
- ಖಾನಾಪೂರ ತಾಲೂಕಿನ ಪಂಚಾಯತಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹೀರೆಮುನ್ನೋಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಗ್ರಾಮ ಪಂಚಾಯಿತಿಯಲ್ಲಿ ಇದ್ದ ಊರಿನ ಎಲ್ಲ ದಾಖಲೆಗಳು ಸುಟ್ಟು ಕರಕಲ ! .1