logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಇಂದು NSF ಅತಿಥಿ ಗೃಹದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಜನರ ಕುಂದುಕೊರತೆ ಆಲಿಸಿ ಸೂಕ್ತ ಪರಿಹಾರ ಕಲ್ಪಿಸಿ ಪ್ರೀತಿಯ ಸನ್ಮಾನ ಸ್ವೀಕರಿಸಿದರು

23 hrs ago
user_Manohar megeri
Manohar megeri
Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
23 hrs ago
04db6e05-8a62-4868-802f-79f99172ebd5
652ab7b5-9231-418b-9bec-f015ce9b1b27
ccd61e41-0620-41ed-854c-d227887cc1e6
636c31a5-f1a1-4b0c-8312-4f802c221b1f

ಇಂದು NSF ಅತಿಥಿ ಗೃಹದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ ಜನರ ಕುಂದುಕೊರತೆ ಆಲಿಸಿ ಸೂಕ್ತ ಪರಿಹಾರ ಕಲ್ಪಿಸಿ ಪ್ರೀತಿಯ ಸನ್ಮಾನ ಸ್ವೀಕರಿಸಿದರು

More news from ಕರ್ನಾಟಕ and nearby areas
  • ಗೋಕಾಕದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು, ಪೊಲೀಸರಿಂದ ಖಡಕ್ ರೂಟ ಮಾರ್ಚ.. ಗೋಕಾಕ ನಗರದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು ಪೊಲೀಸ ಇಲಾಖೆಯಿಂದ ನಗರದಲ್ಲಿ ಪೊಲೀಸ್ ಅಧಿಕಾರಿಗಳು ಶಿಬ್ಬಂದಿಗಳೊಂದಿಗೆ ಮುಖ್ಯ ಬಿದಿಗಳಲ್ಲಿ ಸುತ್ತಾಡಿ ರೂಟ್ ಮಾರ್ಚ್ ಮಾಡುವದರ ಮೂಲಕ ಶಾಂತಿ ಕದಡದಂತೆ ಸಾಯಿಲ್ ಸೂಚಿಸಿದರು.
    1
    ಗೋಕಾಕದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು, ಪೊಲೀಸರಿಂದ ಖಡಕ್ ರೂಟ ಮಾರ್ಚ..
ಗೋಕಾಕ ನಗರದಲ್ಲಿ ಗಣೇಶ ಹಬ್ಬ ಶಾಂತಿಯುತ ಸಾಗಲು ಪೊಲೀಸ ಇಲಾಖೆಯಿಂದ ನಗರದಲ್ಲಿ ಪೊಲೀಸ್ ಅಧಿಕಾರಿಗಳು ಶಿಬ್ಬಂದಿಗಳೊಂದಿಗೆ ಮುಖ್ಯ ಬಿದಿಗಳಲ್ಲಿ ಸುತ್ತಾಡಿ ರೂಟ್ ಮಾರ್ಚ್ ಮಾಡುವದರ ಮೂಲಕ ಶಾಂತಿ ಕದಡದಂತೆ ಸಾಯಿಲ್ ಸೂಚಿಸಿದರು.
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    5 hrs ago
  • ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್
    1
    ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್
    user_Top 1 Tv 24x7 news kannad
    Top 1 Tv 24x7 news kannad
    Advertising agency ರಾಯಬಾಗ, ಬೆಳಗಾವಿ, ಕರ್ನಾಟಕ•
    6 hrs ago
  • ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ
    1
    ಗಣಪತಿ ಮೂರ್ತಿ ಹೊತ್ತು ನಡೆದ

ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ
ಗಣಪತಿ ಮೂರ್ತಿ ಹೊತ್ತು ನಡೆದ
ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ
    user_KARNATAKA NEXT NEWS
    KARNATAKA NEXT NEWS
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    6 hrs ago
  • ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ. ರಿಯಲ್‌ ಎಸ್ಟೇಟ್‌ ಸಿಎಂ ಡಿಕೆ ಶಿವಕುಮಾರ್‌ ಅವರೇ, ಸಮರ್ಪಕ ವಿದ್ಯುತ್‌, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.
    1
    ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ
ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್‌ ಸರ್ಕಾರ ಲೋಡ್‌ ಶೆಡ್ಡಿಂಗ್‌ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ.
ರಿಯಲ್‌ ಎಸ್ಟೇಟ್‌ ಸಿಎಂ ಡಿಕೆ ಶಿವಕುಮಾರ್‌ ಅವರೇ, ಸಮರ್ಪಕ ವಿದ್ಯುತ್‌, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್‌ಸೆಟ್‌ಗಳಿಗೆ ಸಮರ್ಪಕ ವಿದ್ಯುತ್‌ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.
    user_R News Kannada
    R News Kannada
    Local News Reporter ಬೆಳಗಾವಿ, ಬೆಳಗಾವಿ, ಕರ್ನಾಟಕ•
    11 hrs ago
  • ಖಾನಾಪುರ್ ತಾಲೂಕಿನ ಕಕ್ಕೇರಿ ಗ್ರಾಮದ ಸಿದ್ಧಾರೂಢ ಗಜಾನನನೋತ್ಸವ ಮಂಡಲದವರು ಸಾರ್ವಜನಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಪ್ರತಿಷ್ಠಾಪಿಸಲು ತೆಗೆದುಕೊಂಡು ಹೋಗುವ ದೃಶ್ಯ.
    1
    ಖಾನಾಪುರ್ ತಾಲೂಕಿನ ಕಕ್ಕೇರಿ ಗ್ರಾಮದ ಸಿದ್ಧಾರೂಢ ಗಜಾನನನೋತ್ಸವ ಮಂಡಲದವರು ಸಾರ್ವಜನಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಪ್ರತಿಷ್ಠಾಪಿಸಲು ತೆಗೆದುಕೊಂಡು ಹೋಗುವ ದೃಶ್ಯ.
    user_Kishor  mithari Khanapur
    Kishor mithari Khanapur
    Press advisory ಖಾನಾಪುರ, ಬೆಳಗಾವಿ, ಕರ್ನಾಟಕ•
    1 hr ago
  • ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    1
    ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್‌ ಎದುರು ಪ್ರತಿಭಟನೆ
    user_Shabbir Bijapur
    Shabbir Bijapur
    Photographer ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    22 hrs ago
  • ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ. ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಮುಂಜಾನೆ 10 ಗಂಟೆಗೆ ಪಿಎಸ್ಐ ಕೆ, ವಾಲಿಕಾರ ದಂಪತಿಗಳು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು. ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಹಿಂಭಾಗದ ಆವರಣದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದದ ಗ್ರಾಮೀಣ ಬಾಗದ ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು.
    1
    ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ.
ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಮಹಾಪೂಜೆ ಮತ್ತು ಮಹಾಪ್ರಸಾದ.
ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಮುಂಜಾನೆ 10 ಗಂಟೆಗೆ ಪಿಎಸ್ಐ ಕೆ, ವಾಲಿಕಾರ ದಂಪತಿಗಳು ಗಣೇಶನಿಗೆ ಪೂಜೆ ಸಲ್ಲಿಸಿ ಸರ್ವರಿಗೂ ಶ್ರೇಯಸ್ಸು ಬಯಸಿ ಗಣೇಶ ಸರ್ವ ಸಿಬ್ಬಂದಿಗಳಿಗೆ ಹಬ್ಬದ ಶುಭಾಶಯ ತಿಳಿಸಿದರು.
ಠಾಣೆಯಲ್ಲಿ ನಡೆದ ಗಣೇಶ ಮತ್ತು ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ಸರ್ವ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ಪ್ರತಿವರ್ಷದಂತೆ ಈ ವರ್ಷವೂ ಠಾಣೆಯ ಹಿಂಭಾಗದ ಆವರಣದಲ್ಲಿ ಸಾರ್ವಜನಿಕರಿಗೆ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಇವತ್ತಿನ ಮಹಾಪ್ರಸಾದದ ಗ್ರಾಮೀಣ ಬಾಗದ ವಿವಿಧ ಹಳ್ಳಿಗಳಿಂದ ಜನರು ಆಗಮಿಸಿ ಮಹಾಪ್ರಸಾದ ಸ್ವೀಕರಿಸಿದರು. 
ಈ ಸಂದರ್ಭದಲ್ಲಿ ಗೋಕಾಕ ತಾಲೂಕ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಇವತ್ತಿನ ಗಣೇಶನ ಮಹಾಪ್ರಸಾದವನ್ನು ಸವಿದು ದೇವರ ಕೃಪೆಗೆ ಪಾತ್ರರಾದರು.
    user_Manohar megeri
    Manohar megeri
    Local News Reporter ಗೋಕಾಕ, ಬೆಳಗಾವಿ, ಕರ್ನಾಟಕ•
    5 hrs ago
  • ಖಾನಾಪೂರ ತಾಲೂಕಿನ ಪಂಚಾಯತಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹೀರೆಮುನ್ನೋಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಗ್ರಾಮ ಪಂಚಾಯಿತಿಯಲ್ಲಿ ಇದ್ದ ಊರಿನ ಎಲ್ಲ ದಾಖಲೆಗಳು ಸುಟ್ಟು ಕರಕಲ ! .
    1
    ಖಾನಾಪೂರ ತಾಲೂಕಿನ ಪಂಚಾಯತಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ 
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹೀರೆಮುನ್ನೋಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಗ್ರಾಮ ಪಂಚಾಯಿತಿಯಲ್ಲಿ ಇದ್ದ ಊರಿನ ಎಲ್ಲ ದಾಖಲೆಗಳು ಸುಟ್ಟು ಕರಕಲ !
.
    user_Ramesh Biradi
    Ramesh Biradi
    ಬೆಳಗಾವಿ, ಬೆಳಗಾವಿ, ಕರ್ನಾಟಕ•
    1 hr ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.