ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸುವಂತೆ ಆಗ್ರಹಿಸಿ ಅಥಣಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಅಥಣಿ : ಬಾಂಗ್ಲಾದೇಶ ಹಿಂಸಾಚಾರ ನಿಯಂತ್ರಣಕ್ಕೆ ಬಾರದಾಗಿದ್ದು, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಎಲ್ಲೆ ಮೀರಿದೆ. ದಿನನಿತ್ಯವೂ ಹಿಂದೂಗಳ ಕಗ್ಗೊಲೆ ಸಾಮಾನ್ಯವಾಗಿದ್ದು, ಮತಾಂಧರು ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿ ವಿಕೃತ ನಗೆ ಬೀರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಾಂಗ್ಲಾದಲ್ಲಿ ನಡೆದ ಹಿಂದೂ ಯುವಕರ ಅಮಾನುಷ ಹತ್ಯೆ, ಹಲವು ವರ್ಷಗಳಿಂದ ನಡೆಯುತ್ತಿದೆ ಕೂಡಲೇ ಭಾರತದಲ್ಲಿ ಅಥಣಿಯಲ್ಲಿ ಕೂಡ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು ಎಂದು ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ ಸರ್ಕಾರವನ್ನು ಆಗ್ರಹಿಸಿದರು. ಅಥಣಿ ಅಂಬೇಡ್ಕರ ವೃತ್ತದಲ್ಲಿ ಇಂದು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ದೌರ್ಜನ್ಯ ಖಂಡಿಸಿ ಅಥಣಿಯ ಸಮಸ್ತ ಭಾರತೀಯ ಹಿಂದೂಗಳ ವತಿಯಿಂದ ಪ್ರತಿಭಟನೆ ನಡೆಯಿತು.ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ ಮಾತನಾಡಿ ಚಟ್ಟೋಗ್ರಾಮ್ನ ರೌಜಾನ್ನಲ್ಲಿ, ಜಿಹಾದಿಗಳು ಬೆಳಗಿನ ಜಾವದಲ್ಲಿ ಹಿಂದೂ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇಂತಹ ವಿಕೃತ ಮನುಷ್ಯರಾಗಿರುವ ದೇಶದ ವಿವಿಧ ಭಾಗದಲ್ಲಿ ಹಾಗೂ ಅಥಣಿಯಲ್ಲಿ ಅನಧಿಕೃತವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು. ಈ ಕಾರ್ಯಕ್ಕೆ ಭಾರತ ದೇಶದಲ್ಲಿರುವ ಮುಸ್ಲಿಂ ಬಂಧುಗಳು ಕೂಡ ಸಹಕರಿಸಬೇಕು. ಅಂದಾಗ ಶಾಂತಿಯುತವಾಗಿ ಭಾರತ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಹೇಳಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಗಿರೀಶ ಬೂಟಾಳಿ ಅಲ್ಪಸಂಖ್ಯಾತರ ರಕ್ಷಣೆಗೆ ಬರಬೇಕಿದ್ದ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಪಿರೋಜ್ಪುರದ ಡುಮ್ರಿಟೋಲಾ ಗ್ರಾಮದಲ್ಲಿ, ಅಲ್ಪಸಂಖ್ಯಾತ ಸಹಾ ಕುಟುಂಬದ ಮನೆಯ ಐದು ಕೊಠಡಿಗಳನ್ನು ಹಿಂದೂ ದ್ವೇಷಿ ಜಿಹಾದಿಗಳು ಸುಟ್ಟುಹಾಕಿದ್ದಾರೆ. ಬೆಳಗಿನ ಜಾವ ಎಲ್ಲರೂ ಮಲಗಿದ್ದಾಗ ಅವರು ಮನೆಗೆ ಬೆಂಕಿ ಹಚ್ಚಿದ್ದಾರೆ. ಅಂತಹ ದುಷ್ಟ ಬಾಂಗ್ಲಾದೇಸಿಯ ರನ್ನು ಭಾರತದಲ್ಲಿ ನೆಲೆಸಲು ಅವಕಾಶ ನೀಡಬಾರದು ಎಂದು ತೀವ್ರ ಕಿಡಿಕಾರಿದರು. ಈ ವೇಳೆ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಈ ಪ್ರತಿಭಟನೆಯಲ್ಲಿ ಮುಖಂಡರಾದ ಮುರಗೇಶ ಕುಮಟಳ್ಳಿ,ವಿನಯಗೌಡ ಪಾಟೀಲ್,ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಪ್ರಶಾಂತ ತೋಡಕರ್,ನ್ಯಾಯವಾದಿ ಮಿತೇಶ ಪಟ್ಟಣ,ವೆಂಕಟೇಶ ಮಾನೆ, ಪುಟ್ಟು ಹಿರೇಮಠ, ಸಿದ್ದು ಮಾಳಿ,ವೆಂಕಟೇಶ ಮಾನೆ ಸೇರಿದಂತೆ ಸಹಸ್ರಾರೂ ಹಿಂದೂಗಳು, ಮುಸ್ಲಿಂ ಭಾಂದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸುವಂತೆ ಆಗ್ರಹಿಸಿ ಅಥಣಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ಅಥಣಿ : ಬಾಂಗ್ಲಾದೇಶ ಹಿಂಸಾಚಾರ ನಿಯಂತ್ರಣಕ್ಕೆ ಬಾರದಾಗಿದ್ದು, ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಎಲ್ಲೆ ಮೀರಿದೆ. ದಿನನಿತ್ಯವೂ ಹಿಂದೂಗಳ ಕಗ್ಗೊಲೆ ಸಾಮಾನ್ಯವಾಗಿದ್ದು, ಮತಾಂಧರು ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಿ ವಿಕೃತ ನಗೆ ಬೀರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಬಾಂಗ್ಲಾದಲ್ಲಿ ನಡೆದ ಹಿಂದೂ ಯುವಕರ ಅಮಾನುಷ ಹತ್ಯೆ, ಹಲವು ವರ್ಷಗಳಿಂದ ನಡೆಯುತ್ತಿದೆ ಕೂಡಲೇ ಭಾರತದಲ್ಲಿ ಅಥಣಿಯಲ್ಲಿ ಕೂಡ ನೆಲೆಸಿರುವ ಬಾಂಗ್ಲಾದೇಸಿಯರನ್ನು ಓಡಿಸಬೇಕು ಎಂದು ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ ಸರ್ಕಾರವನ್ನು ಆಗ್ರಹಿಸಿದರು. ಅಥಣಿ ಅಂಬೇಡ್ಕರ ವೃತ್ತದಲ್ಲಿ ಇಂದು ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ದೌರ್ಜನ್ಯ ಖಂಡಿಸಿ ಅಥಣಿಯ ಸಮಸ್ತ ಭಾರತೀಯ ಹಿಂದೂಗಳ ವತಿಯಿಂದ ಪ್ರತಿಭಟನೆ ನಡೆಯಿತು.ಬಿಜೆಪಿ ಮುಖಂಡ ಸಂಪತ್ ಕುಮಾರ ಶೆಟ್ಟಿ ಮಾತನಾಡಿ ಚಟ್ಟೋಗ್ರಾಮ್ನ ರೌಜಾನ್ನಲ್ಲಿ, ಜಿಹಾದಿಗಳು ಬೆಳಗಿನ ಜಾವದಲ್ಲಿ ಹಿಂದೂ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಇಂತಹ ವಿಕೃತ ಮನುಷ್ಯರಾಗಿರುವ ದೇಶದ ವಿವಿಧ ಭಾಗದಲ್ಲಿ ಹಾಗೂ ಅಥಣಿಯಲ್ಲಿ ಅನಧಿಕೃತವಾಗಿ ನೆಲೆಸಿರುವ
ಬಾಂಗ್ಲಾದೇಸಿಯರನ್ನು ಓಡಿಸಬೇಕು. ಈ ಕಾರ್ಯಕ್ಕೆ ಭಾರತ ದೇಶದಲ್ಲಿರುವ ಮುಸ್ಲಿಂ ಬಂಧುಗಳು ಕೂಡ ಸಹಕರಿಸಬೇಕು. ಅಂದಾಗ ಶಾಂತಿಯುತವಾಗಿ ಭಾರತ ನೆಮ್ಮದಿಯಿಂದ ಇರಲು ಸಾಧ್ಯ ಎಂದು ಹೇಳಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ತಾಲೂಕು ಬಿಜೆಪಿ ಅಧ್ಯಕ್ಷ ಗಿರೀಶ ಬೂಟಾಳಿ ಅಲ್ಪಸಂಖ್ಯಾತರ ರಕ್ಷಣೆಗೆ ಬರಬೇಕಿದ್ದ ಬಾಂಗ್ಲಾದೇಶ ಮಧ್ಯಂತರ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.ಪಿರೋಜ್ಪುರದ ಡುಮ್ರಿಟೋಲಾ ಗ್ರಾಮದಲ್ಲಿ, ಅಲ್ಪಸಂಖ್ಯಾತ ಸಹಾ ಕುಟುಂಬದ ಮನೆಯ ಐದು ಕೊಠಡಿಗಳನ್ನು ಹಿಂದೂ ದ್ವೇಷಿ ಜಿಹಾದಿಗಳು ಸುಟ್ಟುಹಾಕಿದ್ದಾರೆ. ಬೆಳಗಿನ ಜಾವ ಎಲ್ಲರೂ ಮಲಗಿದ್ದಾಗ ಅವರು ಮನೆಗೆ ಬೆಂಕಿ ಹಚ್ಚಿದ್ದಾರೆ. ಅಂತಹ ದುಷ್ಟ ಬಾಂಗ್ಲಾದೇಸಿಯ ರನ್ನು ಭಾರತದಲ್ಲಿ ನೆಲೆಸಲು ಅವಕಾಶ ನೀಡಬಾರದು ಎಂದು ತೀವ್ರ ಕಿಡಿಕಾರಿದರು. ಈ ವೇಳೆ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು. ಈ ಪ್ರತಿಭಟನೆಯಲ್ಲಿ ಮುಖಂಡರಾದ ಮುರಗೇಶ ಕುಮಟಳ್ಳಿ,ವಿನಯಗೌಡ ಪಾಟೀಲ್,ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಪ್ರಶಾಂತ ತೋಡಕರ್,ನ್ಯಾಯವಾದಿ ಮಿತೇಶ ಪಟ್ಟಣ,ವೆಂಕಟೇಶ ಮಾನೆ, ಪುಟ್ಟು ಹಿರೇಮಠ, ಸಿದ್ದು ಮಾಳಿ,ವೆಂಕಟೇಶ ಮಾನೆ ಸೇರಿದಂತೆ ಸಹಸ್ರಾರೂ ಹಿಂದೂಗಳು, ಮುಸ್ಲಿಂ ಭಾಂದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
- ಜಾಮೀನು ಬಳಿಕ ಕೆ ಸಿ ವೀರೇಂದ್ರ ಪಪ್ಪಿ ಹೇಳಿದ್ದೇನು1
- "ನಮಸ್ಕಾರ ಶಿರಾ ನಗರದ ಬಂಧುಗಳೇ... ಈಗ ನಮ್ಮ ಶಿರಾ ನಗರಕ್ಕೆ ಬಂದಿದೆ 'ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್'. ವಿಶೇಷವಾಗಿ, ನಮ್ಮ ಹೈದರಾಬಾದ್ ದಮ್ ಬಿರಿಯಾನಿ ಮತ್ತು ಸ್ಪೆಷಲ್ ಮಂದಿ ಬಿರಿಯಾನಿ ಒಮ್ಮೆ ತಿಂದರೆ ನೀವು ಖಂಡಿತ ಮತ್ತೆ ಮತ್ತೆ ಬರುತ್ತೀರಿ! ಬನ್ನಿ, ನಿಮ್ಮ ಮನೆಮಂದಿಯೆಲ್ಲಾ ಕೂಡಿ ನಮ್ಮ ಹೊಸ ವರ್ಷದ ಆಫರ್ ಸವಿಯಿರಿ. ಕೇವಲ 600 ರೂಪಾಯಿಗೆ ಇಡೀ ಕುಟುಂಬವೇ ಸವಿಯಬಹುದಾದ ಭರ್ಜರಿ ಕಾಂಬೊ ಪ್ಯಾಕ್ ನಿಮಗಾಗಿ ಕಾಯುತ್ತಿದೆ. ಬನ್ನಿ, ನಮಸ್ತೆ ಶಿರಾ ಫ್ಯಾಮಿಲಿ ರೆಸ್ಟೋರೆಂಟ್ಗೆ... ಇದು ನಿಮ್ಮ ಮನೆಯ ರುಚಿ, ನಮ್ಮ ಪ್ರೀತಿಯ ಸವಿ!" ನೆನಪಿರಲಿ ವಿಳಾಸ: ಜಿಯೋ ಪೆಟ್ರೋಲ್ ಬಂಕ್ ಎದುರು, ಬುಕ್ಕಾಪಟ್ಟಣ ರಸ್ತೆ, ಶಿರಾ. ನಿಮಗೆ ಬರಲು ಸಾಧ್ಯವಾಗದಿದ್ದರೆ ಚಿಂತಿಸಬೇಡಿ, ನಮ್ಮ ಹೋಮ್ ಡೆಲಿವರಿ ಸೌಲಭ್ಯವನ್ನೂ ಬಳಸಿ. ಇಂದೇ ಕರೆ ಮಾಡಿ: 8073168024.1
- ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಬಾಗೇಪಲ್ಲಿ:- ಪಟ್ಟಣದ ಹೊರವಲಯದ ಭೂನೀಲ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು,ಬೆಳ್ಳಗೆ 4 ಘಂಟೆಯಿಂದಲೇ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ. ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ. ಪ್ರಧಾನ ಅರ್ಚಕ ಪ್ರಕಾಶ್ ರಾವ್ ಮಾತನಾಡಿ ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಹಾಗೂ ಕುಟುಂಬ ಸಮೇತವಾಗಿ ಬಂದು ದೇವರ ದರ್ಶನ ಪಡೆದರು ಈ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ದೇವಾಲಯದ ಆವರಣವನ್ನು ವಿವಿಧ ಹೂವಿನಿಂದ ಸಿಂಗರಿಸಲಾಗಿದೆ. ಇಂದು ಸಂಜೆಯವರೆಗೆ ಒಂದು ಹದಿನೈದು ಸಾವಿರಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆಯಿದೆ. ಆಂದ್ರಪ್ರದೇಶ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಂದ ಭಕ್ತರು ಆಗಮಿಸಿದ್ದು, ದೇವಾಲಯ ಆಡಳಿತ ಮಂಡಳಿ ಹಾಗೂ ದಾನಿಗಳಿಂದ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆರಕ್ಷಕ ವೃತ್ತ ನಿರೀಕ್ಷಕ ಪ್ರಶಾಂತ್ ಆರ್ ವರ್ಣಿ ನೇತೃತ್ವದಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.2
- ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ವರ್ಗಾವಣೆ ನೂತನ ಜಿಲ್ಲಾಧಿಕಾರಿಯಾಗಿ ಪ್ರಭು.ಜಿ ಆಯ್ಕೆ!1
- ಹೊಸ ವರ್ಷಕ್ಕೆ ಎಣ್ಣೆ ಕುಡಿದು ಶುರು ಮಾಡಬೇಕ.ಸರ್ಕಾರದ ವಿರುದ್ದ ಗರಂ ಆದ ಮಹಿಳೆ1
- *ಭಾರತ ನಲ್ಲಿ ವೈರಲ್*1
- ಪಟ್ಟಣದಲ್ಲಿನ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಜ್ಯೂವೆಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎಎಸ್ಐ ಶಿವಲಿಂಗಪ್ಪ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು. ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ರಾಜಸ್ಥಾನ ಹಾಗೂ ಉತ್ತರಪ್ರದೇಶ ಮೂಲದ ಎರಡು ವಿಭಿನ್ನ ಕಳ್ಳರ ತಂಡಗಳು ಆಭರಣ ಮಳಿಗೆಗಳಲ್ಲಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಅಂಗಡಿ ಮಾಲಿಕರಿಗೆ ನೋಟಿಸ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಾಂತರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನದಿಂದ ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.1
- ಜನವರಿ 3ರಂದು ಶ್ರೀ ರಾಮಲಿಂಗೇಶ್ವರಸ್ವಾಮಿ ವೈಭವದ ಬ್ರಹ್ಮರಥೋತ್ಸವ...! ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲು ತಹಸೀಲ್ದಾರ್ ಗಗನ ಸಿಂಧು ಮನವಿ!1
- *ಭಾರತ ನಲ್ಲಿ ವೈರಲ್*1