Shuru
Apke Nagar Ki App…
kolar clock tower. Karnataka
KOLAR KI.AWAAZ KOUSAR NEWS
kolar clock tower. Karnataka
More news from ಕರ್ನಾಟಕ and nearby areas
- ಮಳವಳ್ಳಿ :- ಗಜನೂರ್ ಗ್ರಾಮದ ರಸ್ತೆ ಕಾಮಗಾರಿ ಪ್ರಾರಂಭ ಮಾಡಿ ರೈತರಿಗೆ, ವಿದ್ಯಾರ್ಥಿ ಗಳಿಗೆ ವಾಹನ ಸಂಚಾಲಕರಿಗೆ ಮತ್ತು ದರ್ಗ ಕೆ ಹೋಗುವ ಭಕ್ತರಿಗೆ ಅನುಕೂಲ ವಾಗುತ್ತದೆ ಎಂದು ಮಂಡ್ಯ ಜಿಲ್ಲಾ ಆಪ್ ಯುವ ಘಟಕ ಅಧ್ಯಕ್ಷರು ವಾಸೀಮ್ ರವರು ಸಂಬಂಧ ಪಟ ಅಧಿಕಾರಿಗಳಿಗೆ ಮನವಿ ಮಾಡುತಿದ್ದರೆ1
- ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಕಾಡಂಚಿನ ಗ್ರಾಮವಾದ ಪೊನ್ನಾಚ್ಚಿಯಲ್ಲಿ ಚಿರತೆಯ ದಾಳಿಯಿಂದ ಹಸುವಿಗೆ ತೀರ್ವವಾಗಿ ಗಾಯವಾಗಿದೆ . ರೈತ ಮಹದೇವಸ್ವಾಮಿಯ ಜಮೀನಿನಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ. ಇತ್ತಿಚೆಗೆ, ತಾಳುಬೆಟ್ಟದಿಂದ ಪಾದಯಾತ್ರೆ ಹೋಗುತ್ತಿದ್ದ ಭಕ್ತನೊಬ್ಬ ಚಿರತೆಯ ದಾಳಿಯಿಂದ ಸಾವನ್ನಪ್ಪಿದ ಘಟನೆಯ ಹಿನ್ನೆಲೆಯಲ್ಲಿ, ಸ್ಥಳೀಯರು ಭೀತಿಯಲ್ಲಿ ಇದ್ದರು. ಇದಾದ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿದಿದ್ದಾರೆ. ಈ ಮಧ್ಯೆ, ಪೊನ್ನಾಚ್ಚಿ ಗ್ರಾಮದಲ್ಲಿ ಮತ್ತೊಂದು ಚಿರತೆಯಿಂದ ಹಸುವಿಗೆ ದಾಳಿ ನಡೆದಿದ್ದು, ಗ್ರಾಮಸ್ಥರು ಚಿರತೆಯನ್ನು ಸೆರೆಹಿಡಿಯುವಂತೆ ಅಧಿಕಾರಿಗಳ ಒತ್ತಾಯ ಮಾಡಿದ್ದಾರೆ.1
- *ಭಾರತ ನಲ್ಲಿ ವೈರಲ್*1
- ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ವತಿಯಿಂದ ನೂತನವಾಗಿ ಎಡ್ ಲ್ಯಾಬ್ ಹಾಗೂ ಡಿಜಿಟಲ್ ಕೊಠಡಿಯನ್ನ ನಿರ್ಮಾಣ ಮಾಡಿದ್ದು ಸಚಿವ ಡಿ ಸುಧಾಕರ್ ಅವರು ಆಗಮಿಸಿ ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟನೆ ಮಾಡಿದ್ದಾರೆ1
- 77ನೇ ಗಣರಾಜ್ಯೋತ್ಸವದ ಅಂಗವಾಗಿ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಅಲಂಕಾರ ಮಾಡಲಾಗಿದೆ...ಚಳ್ಳಕೆರೆ ತಾಲ್ಲೂಕ್ ಆಡಳಿತದಿಂದ ಸಂಭ್ರಮದ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.... ನಗರದ ಎಲ್ಲಾ ಸರ್ಕಾರಿ ಕಚೇರಿಗಳು, ತಳಿರು-ತೋರಣ ಮತ್ತು ವಿದ್ಯುದ್ದೀಪಗಳಿಂದ ಅಲಂಕರಿಸಲಾಗಿದೆ . 77 ನೇ ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ತಾಲೂಕು ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ನಂತರ ಶಾಸಕಾ ಟಿ .ರಘು ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಗರದ ಬಿಸಿನೀರು ಮುದ್ದಪ್ಪ ಸರ್ಕಾರಿ ಪ್ರೌಢಶಾಲೆಯ ಬಯಲು ರಂಗ ಮಂದಿರದಲ್ಲಿ ಸಭೆ ಕಾರ್ಯಕ್ರಮ ಹಮ್ಮಿಕೊಂಡಿದ್ದು. ಧ್ವಜಾರೋಹಣವನ್ನ ತಾಸಿಲ್ದಾರ್ ರಹಂ ಪಾಷಾ ಅವರು ನೆರವೇರಿಸಲಿದ್ದು. ವಿದ್ಯಾರ್ಥಿಗಳಿಂದ ಪಥಸಂಚಲನ.ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಹಾಗೂ ದೇಶದ ಜನತೆಗೆ ತಾಲೂಕು ಆಡಳಿತ ಗಣರಾಜ್ಯೋತ್ಸವದ ಶುಭಾಶಯಗಳು ತಿಳಿಸಿದೆ......1
- ಹನೂರು :ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 77 ನೇ ಗಣರೋಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಎಂ ಆರ್ ಮಂಜುನಾಥ್ ಮಾತನಾಡಿದರು. ನಂತರ ತಾಲೂಕಿನ ರಾಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕರ ಅನುದಾನದಿಂದ ನೂತನ ಆಂಬುಲೆನ್ಸ್ ನೀಡಿ, ಟೇಪ್ ಕತ್ತರಿಸುವ ಮೂಲಕ ಚಾಲನೆ ನೀಡಿ, ನಂತರ ವಾಹನ ಚಾಲನೆ ಮಾಡಿದರು. ಇದೇ ಸಂದರ್ಭದಲ್ಲಿ ತಾಲ್ಲೂಕು ವೈದ್ಯಧಿಕಾರಿ ಡಾ. ಪ್ರಕಾಶ್, ತಹಸೀಲ್ದಾರ್ ಚೈತ್ರ, ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ರಾಚಾಯ್ಯ, ಇನ್ಸ್ಪೆಕ್ಟರ್ ಆನಂದ್ ಮೂರ್ತಿ,ಡಾ. ಮನು, ಮಂಜುನಾಥ್, ಆಶಾ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕರು ಇದ್ದರು.4
- Post by ಮಾಗನೂರು ಎಂ ಶಿವಕುಮಾರ್1
- ಹನೂರು ಪಟ್ಟಣದಲ್ಲಿ ಪಶುಪಾಲನಾ ಇಲಾಖೆ ವತಿಯಿಂದ ಹಾಲು ಕರೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಒಟ್ಟಾರೆ 13 ಮಂದಿ ಪಶುಪಾಲಕರು ಭಾಗವಹಿಸಿದ್ದರು. ಈ ವೇಳೆ ಬಹುಪಾಲು ಮಂದಿ ಯುವ ರೈತರು ಭಾಗವಹಿಸಿ ಗಮನಸೆಳೆದರು ಈ ಸ್ಪರ್ಧೆಯಲ್ಲಿ ತೋಮಿಯರ್ ಪಾಳ್ಯ ಪತ್ತಿನಾಥನ್ ಅವರು 33.65 ಲೀಟರ್ ಹಾಲು ಕರೆಯುವ ಮೂಲಕ ಪ್ರಥಮ ಬಹುಮಾನ ಪಡೆದುಕೊಂಡರು. ದ್ವಿತೀಯ ಬಹುಮಾನವನ್ನು ನಂಜೇಗೌಡನದೊಡ್ಡಿ ಗ್ರಾಮದ ಶಿವಮೂರ್ತಿ ಅವರು 32.58 ಲೀಟರ್ ಹಾಲು ಕರೆಯುವ ಮೂಲಕ ದ್ವೀತಿಯ ಬಹಾನ ಪಡೆದರು ತೃತೀಯ ಬಹುಮಾನವನ್ನು ಬಿ. ಗುಂಡಾಪುರದ ಆನಂದ್ ಕುಮಾರ್ ಅವರು 29.28 ಲೀಟರ್ ಹಾಲು ಕರೆಯುವ ಮೂಲಕ ಪಡೆದರು. ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಉಪಸ್ಥಿತರಿದ್ದರು. ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ ಸೇರಿದಂತೆ ನಿರ್ದೇಶಕರಾದ ಉದ್ದನೂರು ಪ್ರಸಾದ್, ಶಾಹುಲ್ ಅಹಮದ್ ಭಾಗವಹಿಸಿದ್ದರು. ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಮಂಜುನಾಥ್ ಹಾಗೂ ಪಶುವೈದ್ಯಾಧಿಕಾರಿ ಡಾ. ಸಿದ್ದರಾಜು ಉಪಸ್ಥಿತರಿದ್ದು ಸ್ಪರ್ಧಾರ್ಥಿಗಳಿಗೆ ಶುಭಾಶಯ ಕೋರಿದರು.1
- *ಭಾರತ ನಲ್ಲಿ ವೈರಲ್*1