Shuru
Apke Nagar Ki App…
ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.
Md mansoor
ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.
More news from ಕರ್ನಾಟಕ and nearby areas
- ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ. ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಸೆಪ್ಟೆಂಬರ್ 18 ರಂದು ಬೆಳಿಗ್ಗೆ 10.30 ಕ್ಕೆ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಹಮ್ಮಿಕೊಂಡಿರುವುದಾಗಿ ಜೆಡಿಎಸ್ ಪಕ್ಷದ ಕೋರ್ ಕಮಿಟಿ ರಾಜ್ಯಾಧ್ಯಕ್ಷರು ಹಾಗೂ ಮಾಜಿ ಶಾಸಕರೂ ಆದ ಜೆಕೆ ಕೃಷ್ಣಾರೆಡ್ಡಿ ಯವರು ತಿಳಿಸಿದ್ದಾರೆ. ಚಿಂತಾಮಣಿ ನಗರ ಹೊರವಲಯದ ಜೆಕೆ ಭವನದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಮೊದಲು ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸಭೆ ಮಾಡಲು ಈ ಹಿಂದೆ ನಿರ್ಧರಿಸಲಾಗಿತ್ತು ಆದರೆ ಕಾರಣಾಂತರಗಳಿಂದ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆಯನ್ನು ಚಿಂತಾಮಣಿ ನಗರ ಹೊರವಲಯದ ಮಾಡಿಕೇರೆ ಕ್ರಾಸ್ ಬಳಿ ಇರುವ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸುವಂತೆ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಯವರು ಮನವಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎನ್ ರವಿಕುಮಾರ್ ಅವರು ಮಾತನಾಡಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕಿದ್ದು ಈ ಹಿನ್ನೆಲೆಯಲ್ಲಿ ಸಭೆಯನ್ನು ಹಮ್ಮಿಕೊಂಡಿದ್ದು 2028 ಕ್ಕೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುವ ಸಂಕಲ್ಪವನ್ನು ಹೊಂದಿದ್ದು ಈ ನಿಟ್ಟಿನಲ್ಲಿ ಸೆಪ್ಟೆಂಬರ್ 18 ರಂದು ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದು ಸದರಿ ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರು ಆಗಮಿಸಲಿದ್ದು ಈ ಸಭೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.4
- ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ಸೆಪ್ಟೆಂಬರ್ 18 ಕ್ಕೆ ಚಿಂತಾಮಣಿ ನಗರದ ವಿಪಿ ಪ್ಯಾಲೆಸ್ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕೋರ್ ಕಮಿಟಿ ಜಿಲ್ಲಾ ಮಟ್ಟದ ಸಭೆ.1
- ಸಿದ್ಧಾರ್ಥ ನಗರದಲ್ಲಿ ಜೈ ಭೀಮ್ ಗೆಳೆಯರ ಬಳಗದ 2ನೇ ವಾರ್ಷಿಕೋತ್ಸವ:ಸಿ.ಕೆ. ಮೌಲಾ ಶರೀಫ್ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಿದರರು1
- ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐 ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐1
- WARD NUMBER 34.KOLAR1
- Post by Chand Pasha4
- ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಂಗಾರಪೇಟೆ ಪಿಎಂಶ್ರೀ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬಂಗಾರಪೇಟೆ: ಪಟ್ಟಣದ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಒಗ್ಗೂಡಿ ಭಾರತೀಯ ಸಂವಿಧಾನದ ಪೀಠಿಕೆಯನ್ನು ಬೋಧಿಸಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯರು, "ಪ್ರಜಾಪ್ರಭುತ್ವವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದೆ. ವಿದ್ಯಾರ್ಥಿ ದಿಸೆಯಿಂದಲೇ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು," ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಪ್ರಜಾಪ್ರಭುತ್ವದ ಮಹತ್ವ ಕುರಿತು ಭಾಷಣ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.1
- ಹೆದ್ದಾರಿಯಲ್ಲಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ದೇವನಹಳ್ಳಿ ಹೆದ್ದಾರಿಯಲ್ಲಿ ತಡರಾತ್ರಿ ಭೀಕರ ಅಪಘಾತ. ಹೊಂಡಾಸಿಟಿ ಕಾರು ಡಿವೈಡರ್ ದಾಟಿ ಆಲ್ಟೋ 800 ಕಾರಿಗೆ ಡಿಕ್ಕಿ. ಬರ್ತಿದ್ದ ರಸ್ತೆಯಿಂದ ಡಿವೈಡರ್ ದಾಟಿ ಮತ್ತೊಂದು ರಸ್ತೆಯಲ್ಲಿ ಬರ್ತಿದ್ದ ಕಾರಿಗೆ ಡಿಕ್ಕಿ. ಡಿಕ್ಕಿಯ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಒರ್ವ ಸಾವು ಮೂವರಿಗೆ ಗಂಭೀರ ಗಾಯ. ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮದ ಬಳಿ ಘಟನೆ. ಹೊಸಕೋಟೆ ದಾಬಸ್ ಪೇಟೆ ರಾಷ್ಟ್ರಿಯ ಹೆದ್ದಾರಿ 648 ರಲ್ಲಿ ಘಟನೆ. ಶಿಡ್ಲಘಟ್ಟ ಮೂಲಕ ವೆಂಕಟೇಶಪ್ಪ ( 75 ) ಮೃತ ವ್ಯಕ್ತಿ. ಮುನಿಅಕ್ಕಯಮ್ಮ, ಮಾಲಾ ಮತ್ತು ಪವನ್ ಕುಮಾರ್ ಗೆ ಗಂಭೀರ ಗಾಯ. ಗಾಯಾಳುಗಳಿಗೆ ದೊಡ್ಡಬಳ್ಳಾಪುರದ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚಪ್ಪರಕಲ್ಲು ಗ್ರಾಮ.2