logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಟಿ ನರಸೀಪುರ ತಾಲೂಕಿನ ಬನ್ನೂರಿನ ಚಾಮನಹಳ್ಳಿ ಹಾಸ್ಪಿಟಲ್ದಲ್ಲಿ ನಡೆದ ಘಟನೆ ಬೆಳಗ್ಗೆ 11:00 ಆದರೂ ಒಬ್ಬರು ಸಿಬ್ಬಂದಿ ಬಂದಿರುವುದಿಲ್ಲ ಅಲ್ಲಿ ಒಬ್ಬರು ಪತ್ರಕರ್ತರ ಹೋಗಿ ವಿಚಾರಿಸಿದಾಗ ಸಿಬ್ಬಂದಿ ಹೇಳುತ್ತಾನೆ ನೀನು ಯಾರು ಯಾಕೆ ವಿಡಿಯೋ ಮಾಡ್ತೀಯಾ ನಾನೊಬ್ಬ ಪತ್ರಕರ್ತನೆಂದು ಹೇಳಿದರೂ ಕೂಡ ಅವರ ಮೇಲೆ ಹಲೆ ಯತ್ನಿಸುತ್ತಾನೆ ಆರೋಗ್ಯ ಸಚಿವರು ನೋಡಿ ಚಾಮನಹಳ್ಳಿಯ ಪರಿಸ್ಥಿತಿ ಏನಾಗಿದೆ ಬಡವರಿಗಾಗಿ ಮಾಡಿದ ಹಾಸ್ಪಿಟಲ್ಗೆ ಈ ರೀತಿ ವರ್ತನೆ ಸರಿ ಇಲ್ಲ ಕೂಡಲಿ ಸಸ್ಪೆಂಡ್ ಮಾಡಬೇಕು ಅಂತ ಸಾರ್ವಜನಿಕರ ವಿನಂತಿ

2 hrs ago
user_Sharanugouda Patil
Sharanugouda Patil
Muddebihal, Vijayapura•
2 hrs ago

ಟಿ ನರಸೀಪುರ ತಾಲೂಕಿನ ಬನ್ನೂರಿನ ಚಾಮನಹಳ್ಳಿ ಹಾಸ್ಪಿಟಲ್ದಲ್ಲಿ ನಡೆದ ಘಟನೆ ಬೆಳಗ್ಗೆ 11:00 ಆದರೂ ಒಬ್ಬರು ಸಿಬ್ಬಂದಿ ಬಂದಿರುವುದಿಲ್ಲ ಅಲ್ಲಿ ಒಬ್ಬರು ಪತ್ರಕರ್ತರ ಹೋಗಿ ವಿಚಾರಿಸಿದಾಗ ಸಿಬ್ಬಂದಿ ಹೇಳುತ್ತಾನೆ ನೀನು ಯಾರು ಯಾಕೆ ವಿಡಿಯೋ ಮಾಡ್ತೀಯಾ ನಾನೊಬ್ಬ ಪತ್ರಕರ್ತನೆಂದು ಹೇಳಿದರೂ ಕೂಡ ಅವರ ಮೇಲೆ ಹಲೆ ಯತ್ನಿಸುತ್ತಾನೆ ಆರೋಗ್ಯ ಸಚಿವರು ನೋಡಿ ಚಾಮನಹಳ್ಳಿಯ ಪರಿಸ್ಥಿತಿ ಏನಾಗಿದೆ ಬಡವರಿಗಾಗಿ ಮಾಡಿದ ಹಾಸ್ಪಿಟಲ್ಗೆ ಈ ರೀತಿ ವರ್ತನೆ ಸರಿ ಇಲ್ಲ ಕೂಡಲಿ ಸಸ್ಪೆಂಡ್ ಮಾಡಬೇಕು ಅಂತ ಸಾರ್ವಜನಿಕರ ವಿನಂತಿ

More news from Vijayapura and nearby areas
  • ವಿಜಾಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಎಲ್ಲಾ ಬೌದ್ಧ ಧರ್ಮದ ಅವರಿಗೆ ಸ್ವಾಗತ ಬಯಸುವೆ.
    1
    ವಿಜಾಪುರ ಜಿಲ್ಲೆಯ ಮುದ್ದೇಬಿಹಾಳ  ತಾಲೂಕಿನ ಎಲ್ಲಾ ಬೌದ್ಧ ಧರ್ಮದ ಅವರಿಗೆ  ಸ್ವಾಗತ ಬಯಸುವೆ.
    user_Sharanugouda Patil
    Sharanugouda Patil
    Muddebihal, Vijayapura•
    1 hr ago
  • ಬಾಗಲಕೋಟೆ ಜಿಲ್ಲೆಯಲ್ಲಿ ಜನದಿಂದ ದಿನಕ್ಕೆ ಬಿಸಿಲಿನ ಜಳ ಹೆಚ್ಚುತ್ತಿದೆ, ಅತಿಯಾದ ಬಿಸಿಲು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಹೀಗಾಗಿ ಇಳಕಲ್ ನಗರದ ಮಕ್ಕಳ ವೈದ್ಯರಾದ ಡಾ. ಹರ್ಷದ್ ಭಗವಾನ್ ಮಕ್ಕಳ ಆರೋಗ್ಯದ ಕುರಿತು ಮಾಹಿತಿಗಳನ್ನ ನೀಡಿದ್ದಾರೆ.. ಮಕ್ಕಳ ಆರೋಗ್ಯದ ಕುರಿತ ಮಾಹಿತಿಯನ್ನು ಸಂಪೂರ್ಣ ವಿಡಿಯೋ ಮೂಲಕ ತಿಳಿದುಕೊಳ್ಳಬಹುದು. .
    1
    ಬಾಗಲಕೋಟೆ ಜಿಲ್ಲೆಯಲ್ಲಿ ಜನದಿಂದ ದಿನಕ್ಕೆ ಬಿಸಿಲಿನ ಜಳ ಹೆಚ್ಚುತ್ತಿದೆ, ಅತಿಯಾದ ಬಿಸಿಲು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ, ಹೀಗಾಗಿ ಇಳಕಲ್ ನಗರದ ಮಕ್ಕಳ ವೈದ್ಯರಾದ ಡಾ. ಹರ್ಷದ್ ಭಗವಾನ್ ಮಕ್ಕಳ ಆರೋಗ್ಯದ ಕುರಿತು ಮಾಹಿತಿಗಳನ್ನ ನೀಡಿದ್ದಾರೆ.. 
ಮಕ್ಕಳ ಆರೋಗ್ಯದ ಕುರಿತ ಮಾಹಿತಿಯನ್ನು ಸಂಪೂರ್ಣ ವಿಡಿಯೋ ಮೂಲಕ ತಿಳಿದುಕೊಳ್ಳಬಹುದು. .
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
  • ಬಾಗಲಕೋಟೆ ಜಿಲ್ಲೆಯ ಇಳಕಲ್ ಶಹರ್ ಮತ್ತು ಗ್ರಾಮೀಣ ಪೋಲಿಸ್ ಠಾಣೆಗೆ ಭೇಟಿ ನೀಡಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಥೋಡ್ ಇಳಕಲ್ ನಗರದ ಹೊರವಲಯದಲ್ಲಿ ನಿಮಾ೯ಣವಾಗುತ್ತೀರುವ ಗ್ರಾಮೀಣ ಪೋಲಿಸ್ ಠಾಣೆಯ ಕಟ್ಟಡವನ್ನು ವೀಕ್ಷಣೆ ಮಾಡಿ, ಗುಣಮಟ್ಟದ ಕಟ್ಟಡ, ಹಸಿರು ಮಯ ಆವರಣ ನಿರ್ಮಾಣ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
    2
    ಬಾಗಲಕೋಟೆ ಜಿಲ್ಲೆಯ ಇಳಕಲ್ ಶಹರ್ ಮತ್ತು ಗ್ರಾಮೀಣ ಪೋಲಿಸ್ ಠಾಣೆಗೆ ಭೇಟಿ ನೀಡಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನ್ ಸಿಂಗ್ ರಾಥೋಡ್ ಇಳಕಲ್ ನಗರದ ಹೊರವಲಯದಲ್ಲಿ ನಿಮಾ೯ಣವಾಗುತ್ತೀರುವ ಗ್ರಾಮೀಣ ಪೋಲಿಸ್ ಠಾಣೆಯ ಕಟ್ಟಡವನ್ನು ವೀಕ್ಷಣೆ ಮಾಡಿ, ಗುಣಮಟ್ಟದ ಕಟ್ಟಡ, ಹಸಿರು ಮಯ ಆವರಣ ನಿರ್ಮಾಣ ಮಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    7 hrs ago
  • ನಡು ರಸ್ತೆಯಲ್ಲಿ ಕಾರಲ್ಲಿ ಕುಳಿತು ಕಚೇರಿ ಕಡತಗಳಿಗೆ ಸಹಿ ಮಾಡಿದ ಬಾಗಲಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿ ಇದ್ದಲಗಿ,ಕಚೇರಿ ಸಿಬ್ಬಂದಿಯಿಂದ ಕಡತಗಳನ್ನು ತರಿಸಿ ಸಹಿ ಮಾಡಿದ ಆರೋಪ,ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತ ಅಧಿಕಾರಿ, ಕಾರಲ್ಲಿ ಕುಳಿತು ಸಹಿ ಮಾಡಿದ ಅಧಿಕಾರಿ ವಿಡಿಯೋ ವೈರಲ್ ಬಾಗಲಕೋಟೆ ನವನಗರದಲ್ಲಿ ನಡೆದ ಘಟನೆ.
    1
    ನಡು ರಸ್ತೆಯಲ್ಲಿ ಕಾರಲ್ಲಿ ಕುಳಿತು ಕಚೇರಿ ಕಡತಗಳಿಗೆ ಸಹಿ ಮಾಡಿದ ಬಾಗಲಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರವಿ ಇದ್ದಲಗಿ,ಕಚೇರಿ ಸಿಬ್ಬಂದಿಯಿಂದ ಕಡತಗಳನ್ನು ತರಿಸಿ ಸಹಿ ಮಾಡಿದ ಆರೋಪ,ಪ್ರಶ್ನೆಗೆ ಉತ್ತರ ಕೊಡದೆ ತಬ್ಬಿಬ್ಬಾಗಿ ಸ್ಥಳದಿಂದ ಕಾಲ್ಕಿತ್ತ ಅಧಿಕಾರಿ,
ಕಾರಲ್ಲಿ ಕುಳಿತು ಸಹಿ ಮಾಡಿದ ಅಧಿಕಾರಿ ವಿಡಿಯೋ ವೈರಲ್ ಬಾಗಲಕೋಟೆ ನವನಗರದಲ್ಲಿ ನಡೆದ ಘಟನೆ.
    user_Raju  Bukitagar
    Raju Bukitagar
    ಬಿಳಗಿ, ಬಾಗಲಕೋಟೆ, ಕರ್ನಾಟಕ•
    4 hrs ago
  • "ಜನರಿಗೆ ನೀರಿಗಾಗಿ ಪರದಾಟ ಇವರಿಗೆ ನೀರಿನ ಟ್ಯಾಂಕಿ ತುಂಬುವ ಚೆಲ್ಲಾಟ" ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಶಿಗಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತ ಕದಾoಪೂರ ಆರ್. ಸಿ. ಗ್ರಾಮದಲ್ಲಿ ಕುಡಿಯಲಿಕ್ಕೆ ನೀರು ಇಲ್ಲದೆ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಜನರು ನೀರು ಇಲ್ಲ ಅನ್ನುತ್ತಾರೆ ಆದರೆ ಇವರಿಗೆ ' ಕದಾಂಪೂರ. ಆರ್ ಸಿ. ಗ್ರಾಮದ ನಿವಾಸಿ ಮನೆಯ ಮುಂದೆ ಮುತ್ತಪ್ಪ ಕಟಗೇರಿ ಅವರ ಮನೆಯ ಮುಂದೆ ಕುಡಿಯುವ ನೀರು ಇವರು ತುಂಬುತ್ತಾರೆ ತಮ್ಮ ಸ್ವಾರ್ಥಕ್ಕಾಗಿ ಕುಡಿಯುವ ನೀರು ತಮ್ಮ ಜೀವನಕ್ಕೆ ಮಾರಾಟ ಮಾಡುತ್ತಾರೆ ನೀರಿನ ಟ್ಯಾಂಕಿನ ನೀರು ತುಂಬಿ ಜನರಿಗೆ ತೊಂದರೆ ಉಂಟಾಗುತ್ತಿದೆ ಈ ಕೂಡಲೇ ಶಿಗಿಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು.
    1
    "ಜನರಿಗೆ ನೀರಿಗಾಗಿ ಪರದಾಟ ಇವರಿಗೆ ನೀರಿನ ಟ್ಯಾಂಕಿ ತುಂಬುವ ಚೆಲ್ಲಾಟ"
ಬಾಗಲಕೋಟೆ:ಬಾಗಲಕೋಟೆ ಜಿಲ್ಲೆಯ ಶಿಗಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರತಕ್ಕಂತ ಕದಾoಪೂರ ಆರ್. ಸಿ. ಗ್ರಾಮದಲ್ಲಿ ಕುಡಿಯಲಿಕ್ಕೆ ನೀರು ಇಲ್ಲದೆ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಜನರು ನೀರು ಇಲ್ಲ ಅನ್ನುತ್ತಾರೆ ಆದರೆ ಇವರಿಗೆ ' ಕದಾಂಪೂರ. ಆರ್ ಸಿ. ಗ್ರಾಮದ ನಿವಾಸಿ ಮನೆಯ ಮುಂದೆ ಮುತ್ತಪ್ಪ ಕಟಗೇರಿ  ಅವರ ಮನೆಯ ಮುಂದೆ ಕುಡಿಯುವ ನೀರು ಇವರು ತುಂಬುತ್ತಾರೆ ತಮ್ಮ ಸ್ವಾರ್ಥಕ್ಕಾಗಿ ಕುಡಿಯುವ ನೀರು ತಮ್ಮ ಜೀವನಕ್ಕೆ  ಮಾರಾಟ ಮಾಡುತ್ತಾರೆ ನೀರಿನ ಟ್ಯಾಂಕಿನ ನೀರು ತುಂಬಿ ಜನರಿಗೆ ತೊಂದರೆ ಉಂಟಾಗುತ್ತಿದೆ ಈ ಕೂಡಲೇ ಶಿಗಿಕೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಗಮನ ಹರಿಸಬೇಕು.
    user_ಭೀಮ ಬಲ ನ್ಯೂಸ್ 24×7 ಕನ್ನಡ
    ಭೀಮ ಬಲ ನ್ಯೂಸ್ 24×7 ಕನ್ನಡ
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಕುಷ್ಟಗಿ: ಪಟ್ಟಣದ ಶಾಖಾಪೂರ ರಸ್ತೆಯಲ್ಲಿರುವ ಅಡವಿ ಅಡವಿಮುಖ್ಯ ಪ್ರಾಣೇಶ್ ಜಾತ್ರೆ ನಿಮಿತ್ತ ಮಹಾರಥೋತ್ಸವ ಶುಕ್ರವಾರ ಸಾಯಂಕಾಲ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆ ಅಡವಿ ಪ್ರಾಣೇಶ್ ನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.ಅಭಿಷೇಕ್, ಪಂಚಾಮೃತ ಅಭಿಷೇಕ, ಶ್ರೀ ವ್ಯಾಸಪೂಜೆ, ನಂತರ ರಥಾಂಗ ಹಾಗೂ ಪವಮಾನ ಹೋಮ ಸಾಯಂಕಾಲ ಸತ್ಯನಾರಾಯಣ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದೆವು.ಸಂಜೆ ವೇಳೆ ವಿಜೃಂಭಣೆಯಿಂದ ಜರುಗಿದ ರಥೋತ್ಸವಕ್ಕೆ ಭಕ್ತರು ಉತ್ತತ್ತಿ ಸಮರ್ಪಿಸಿದರು.ಸುತ್ತಲಿನ ಗ್ರಾಮಗಳಾದ ಶಾಖಾಪೂರ, ವಣಗೇರಿ, ಕಂದಕೂರ, ನೆರಬೆಂಚಿ,ಗುಮಗೇರಾ, ಹಿರೇಮನ್ನಾಪೂರ, ತಳುವಗೇರಾ, ದೋಟಿಹಾಳ,ಬಿಜಕಲ್, ಕೊರಡಕೇರಾ , ಹಿರೇ ನಂದಿಹಾಳ ,ಬ್ಯಾಲಿಹಾಳ್ , ಮದಲಗಟ್ಟಿ ಸೇರಿದಂತೆ ಇನ್ನಿತರ ಗ್ರಾಮಗಳಿಂದ ಭಕ್ತರು ಆಗಮಿಸಿ ಪ್ರಾಣೇಶ್ ನ‌ ದರ್ಶನ ಪಡೆದರು. ಸ್ವಾಮೀಜಿಗಳು ,ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು.
    1
    ಕುಷ್ಟಗಿ: ಪಟ್ಟಣದ ಶಾಖಾಪೂರ ರಸ್ತೆಯಲ್ಲಿರುವ ಅಡವಿ ಅಡವಿಮುಖ್ಯ ಪ್ರಾಣೇಶ್ ಜಾತ್ರೆ ನಿಮಿತ್ತ ಮಹಾರಥೋತ್ಸವ ಶುಕ್ರವಾರ ಸಾಯಂಕಾಲ ಅದ್ಧೂರಿಯಾಗಿ ಜರುಗಿತು.
ಬೆಳಗ್ಗೆ  ಅಡವಿ ಪ್ರಾಣೇಶ್ ನಿಗೆ ವಿಶೇಷ  ಪೂಜೆ ಸಲ್ಲಿಸಲಾಯಿತು.ಅಭಿಷೇಕ್, ಪಂಚಾಮೃತ ಅಭಿಷೇಕ, ಶ್ರೀ ವ್ಯಾಸಪೂಜೆ, ನಂತರ ರಥಾಂಗ ಹಾಗೂ ಪವಮಾನ ಹೋಮ ಸಾಯಂಕಾಲ ಸತ್ಯನಾರಾಯಣ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆದೆವು.ಸಂಜೆ ವೇಳೆ ವಿಜೃಂಭಣೆಯಿಂದ ಜರುಗಿದ ರಥೋತ್ಸವಕ್ಕೆ ಭಕ್ತರು ಉತ್ತತ್ತಿ ಸಮರ್ಪಿಸಿದರು.ಸುತ್ತಲಿನ ಗ್ರಾಮಗಳಾದ ಶಾಖಾಪೂರ, ವಣಗೇರಿ, ಕಂದಕೂರ, ನೆರಬೆಂಚಿ,ಗುಮಗೇರಾ, ಹಿರೇಮನ್ನಾಪೂರ, ತಳುವಗೇರಾ, ದೋಟಿಹಾಳ,ಬಿಜಕಲ್, ಕೊರಡಕೇರಾ , ಹಿರೇ ನಂದಿಹಾಳ ,ಬ್ಯಾಲಿಹಾಳ್ , ಮದಲಗಟ್ಟಿ ಸೇರಿದಂತೆ ಇನ್ನಿತರ ಗ್ರಾಮಗಳಿಂದ ಭಕ್ತರು ಆಗಮಿಸಿ ಪ್ರಾಣೇಶ್ ನ‌ ದರ್ಶನ ಪಡೆದರು.
ಸ್ವಾಮೀಜಿಗಳು ,ಮುಖಂಡರು, ಗಣ್ಯರು ಪಾಲ್ಗೊಂಡಿದ್ದರು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    13 min ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    Pharmacist ಸಿಂದಗಿ, ವಿಜಯಪುರ, ಕರ್ನಾಟಕ•
    30 min ago
  • ಟಿ ನರಸೀಪುರ ತಾಲೂಕಿನ ಬನ್ನೂರಿನ ಚಾಮನಹಳ್ಳಿ ಹಾಸ್ಪಿಟಲ್ದಲ್ಲಿ ನಡೆದ ಘಟನೆ ಬೆಳಗ್ಗೆ 11:00 ಆದರೂ ಒಬ್ಬರು ಸಿಬ್ಬಂದಿ ಬಂದಿರುವುದಿಲ್ಲ ಅಲ್ಲಿ ಒಬ್ಬರು ಪತ್ರಕರ್ತರ ಹೋಗಿ ವಿಚಾರಿಸಿದಾಗ ಸಿಬ್ಬಂದಿ ಹೇಳುತ್ತಾನೆ ನೀನು ಯಾರು ಯಾಕೆ ವಿಡಿಯೋ ಮಾಡ್ತೀಯಾ ನಾನೊಬ್ಬ ಪತ್ರಕರ್ತನೆಂದು ಹೇಳಿದರೂ ಕೂಡ ಅವರ ಮೇಲೆ ಹಲೆ ಯತ್ನಿಸುತ್ತಾನೆ ಆರೋಗ್ಯ ಸಚಿವರು ನೋಡಿ ಚಾಮನಹಳ್ಳಿಯ ಪರಿಸ್ಥಿತಿ ಏನಾಗಿದೆ ಬಡವರಿಗಾಗಿ ಮಾಡಿದ ಹಾಸ್ಪಿಟಲ್ಗೆ ಈ ರೀತಿ ವರ್ತನೆ ಸರಿ ಇಲ್ಲ ಕೂಡಲಿ ಸಸ್ಪೆಂಡ್ ಮಾಡಬೇಕು ಅಂತ ಸಾರ್ವಜನಿಕರ ವಿನಂತಿ
    1
    ಟಿ ನರಸೀಪುರ ತಾಲೂಕಿನ ಬನ್ನೂರಿನ ಚಾಮನಹಳ್ಳಿ ಹಾಸ್ಪಿಟಲ್ದಲ್ಲಿ ನಡೆದ ಘಟನೆ ಬೆಳಗ್ಗೆ 11:00 ಆದರೂ ಒಬ್ಬರು ಸಿಬ್ಬಂದಿ ಬಂದಿರುವುದಿಲ್ಲ ಅಲ್ಲಿ ಒಬ್ಬರು  ಪತ್ರಕರ್ತರ ಹೋಗಿ ವಿಚಾರಿಸಿದಾಗ ಸಿಬ್ಬಂದಿ ಹೇಳುತ್ತಾನೆ ನೀನು ಯಾರು ಯಾಕೆ ವಿಡಿಯೋ ಮಾಡ್ತೀಯಾ ನಾನೊಬ್ಬ ಪತ್ರಕರ್ತನೆಂದು ಹೇಳಿದರೂ ಕೂಡ ಅವರ ಮೇಲೆ ಹಲೆ ಯತ್ನಿಸುತ್ತಾನೆ ಆರೋಗ್ಯ ಸಚಿವರು ನೋಡಿ ಚಾಮನಹಳ್ಳಿಯ ಪರಿಸ್ಥಿತಿ ಏನಾಗಿದೆ ಬಡವರಿಗಾಗಿ ಮಾಡಿದ ಹಾಸ್ಪಿಟಲ್ಗೆ ಈ ರೀತಿ ವರ್ತನೆ ಸರಿ ಇಲ್ಲ ಕೂಡಲಿ ಸಸ್ಪೆಂಡ್ ಮಾಡಬೇಕು ಅಂತ ಸಾರ್ವಜನಿಕರ ವಿನಂತಿ
    user_Sharanugouda Patil
    Sharanugouda Patil
    Muddebihal, Vijayapura•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.