Shuru
Apke Nagar Ki App…
ಅಳ್ನಾವರ ಸಮೀಪದ ಕಡಬಗಟ್ಟಿ ಜಮೀನೊಂದರಲ್ಲಿ ಚಿರತೆ ದಾಳಿಗೆ ತುತ್ತಾದ ಕರು ಕಡಬಗಟ್ಟಿಯಲ್ಲಿ ಚಿರತೆ ಗುರುತು: ಆತಂಕದಲ್ಲಿ ಜನರು ಅಳ್ನಾವರ ಸುದ್ದಿ ಅಳ್ನಾವರ: ಚಿರತೆಯೊಮದು ಕರುವಿನ ಮೇಲೆ ದಾಳಿ ಕೊಂದಿರುವ ಘಟನೆ ತಾಲೂಕಿನ ಕಡಬಗಟ್ಟಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ ಜಮೀನದಲ್ಲಿ ಮೇಯಲು ಬಿಟ್ಟಿದ್ದ ಕರುವನ್ನು ಕೊಂದಿದ್ದು ಇದು ಚಿರತೆಯ ದಾಳಿಯಿಂದ ಕರು ಮೃತ ಪಟ್ಟಿರಬಹುದೆಂದು ಸಂಶಯ ವ್ಯಕ್ತವಾಗಿದೆ,ಕಳೆದ ಹಲವು ತಿಂಗಳಿನಿAದ ಭಾಗದಲ್ಲಿ ಚಿರತೆ ವಾಸವಾಗಿದೆ ಎನ್ನುವ ಸುದ್ದಿ ಹರಿದಾಡಿತ್ತು ಈಗ ನಡೆದ ಘಟನೆಯು ಆ ಸಂಶಯವನ್ನು ಪುಷ್ಠಿಕರಿಸುವಂತಿದೆ. ಅರಣ್ಯಾದಿಕಾರಿಗಳು ಸ್ಥಳಕ್ಕೆ ಬೇಟ್ಟಿ ನೀಡಿ ಪರಿಶೀಲಿಸಿದ್ದಾರೆ.ಭಾಗದಲ್ಲಿ ಹೊಲ ಗದ್ದೆಗಳಿಗೆ,ಕಾಡಿಗೆ ಹೋಗುವ ಜನರು ಜಾಗೃತರಾಗಿರಬೇಕು ಎಂದು ತಿಳಿಸಿದ್ದಾರೆ. ಅರಣ್ಯ ಅಧಿಕಾರಿಗಳು ತಕ್ಷಣ ಕಾರ್ಯ ಪ್ರವೃತ್ತರಾಗಿ ಹೆಚ್ಚಿನ ಅನಾಹುತ ನಡೆಯುವ ಪೂರ್ವದಲ್ಲಿ ಚಿರತೆಯನ್ನು ಹಿಡಿದು ಕಾಡಿಗೆ ಬಿಡುವಂತೆ ಆಗ್ರಹಿಸಿದ್ದಾ
Vineetmiskin Alnavar
ಅಳ್ನಾವರ ಸಮೀಪದ ಕಡಬಗಟ್ಟಿ ಜಮೀನೊಂದರಲ್ಲಿ ಚಿರತೆ ದಾಳಿಗೆ ತುತ್ತಾದ ಕರು ಕಡಬಗಟ್ಟಿಯಲ್ಲಿ ಚಿರತೆ ಗುರುತು: ಆತಂಕದಲ್ಲಿ ಜನರು ಅಳ್ನಾವರ ಸುದ್ದಿ ಅಳ್ನಾವರ: ಚಿರತೆಯೊಮದು ಕರುವಿನ ಮೇಲೆ ದಾಳಿ ಕೊಂದಿರುವ ಘಟನೆ ತಾಲೂಕಿನ ಕಡಬಗಟ್ಟಿ ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ ಜಮೀನದಲ್ಲಿ ಮೇಯಲು ಬಿಟ್ಟಿದ್ದ ಕರುವನ್ನು ಕೊಂದಿದ್ದು ಇದು ಚಿರತೆಯ ದಾಳಿಯಿಂದ ಕರು ಮೃತ ಪಟ್ಟಿರಬಹುದೆಂದು ಸಂಶಯ ವ್ಯಕ್ತವಾಗಿದೆ,ಕಳೆದ ಹಲವು ತಿಂಗಳಿನಿAದ ಭಾಗದಲ್ಲಿ ಚಿರತೆ ವಾಸವಾಗಿದೆ ಎನ್ನುವ ಸುದ್ದಿ ಹರಿದಾಡಿತ್ತು ಈಗ ನಡೆದ ಘಟನೆಯು ಆ ಸಂಶಯವನ್ನು ಪುಷ್ಠಿಕರಿಸುವಂತಿದೆ. ಅರಣ್ಯಾದಿಕಾರಿಗಳು ಸ್ಥಳಕ್ಕೆ ಬೇಟ್ಟಿ ನೀಡಿ ಪರಿಶೀಲಿಸಿದ್ದಾರೆ.ಭಾಗದಲ್ಲಿ ಹೊಲ ಗದ್ದೆಗಳಿಗೆ,ಕಾಡಿಗೆ ಹೋಗುವ ಜನರು ಜಾಗೃತರಾಗಿರಬೇಕು ಎಂದು ತಿಳಿಸಿದ್ದಾರೆ. ಅರಣ್ಯ ಅಧಿಕಾರಿಗಳು ತಕ್ಷಣ ಕಾರ್ಯ ಪ್ರವೃತ್ತರಾಗಿ ಹೆಚ್ಚಿನ ಅನಾಹುತ ನಡೆಯುವ ಪೂರ್ವದಲ್ಲಿ ಚಿರತೆಯನ್ನು ಹಿಡಿದು ಕಾಡಿಗೆ ಬಿಡುವಂತೆ ಆಗ್ರಹಿಸಿದ್ದಾ
More news from ಕರ್ನಾಟಕ and nearby areas
- "ಗ್ರಾನೈಟ್ ಕಲ್ಲುಗಳಿಂದ ನಿರ್ಮಿಸಲಾದ ಈ ಮಸೀದಿಯ ವಿಶೇಷತೆ ಏನು? "1
- ಗೋಕಾಕ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ ಗೋಕಾಕ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ , ಹಬ್ಬದಲ್ಲಿ ಗಲಾಟೆ ದೊಂಬಿ ಮಾಡುವವರಿಗೆ,route ಮಾರ್ಚ್ ಮುಖಾಂತರ ಖಡಕ್ ಎಚ್ಚರಿಕೆ1
- ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...2
- 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 #suddipoint #crimenews #crime SP Belagavi District1
- ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು1
- ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ಮಸೀದಿಯ ಪಕ್ಕದಲ್ಲಿ ಕೂತ ‘ಹುಡಿಯದ ಓಣಿಯ ಸಾಮ್ರಾಟ್’! ಮುಂಡರಗಿಯಲ್ಲಿ ಸೌಹಾರ್ದತೆಯ ಗಣೇಶೋತ್ಸವ ಮೆರೆದ ಮುಸ್ಲಿಂ ಮಕ್ಕಳು! ನಮಸ್ಕಾರ ಬಂಧುಗಳೇ... ನಾಡಿನಾದ್ಯಂತ ಗಣೇಶ ಚತುರ್ಥಿಯ ಸಂಭ್ರಮ ಕಳೆಗಟ್ಟಿದೆ. ಬೀದಿ ಬೀದಿಗಳಲ್ಲಿ ವಿಘ್ನನಿವಾರಕನ ಜಯಘೋಷ ಮೊಳಗುತ್ತಿದೆ. ಆದರೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ 'ಹುಡಿಯದ ಓಣಿ'ಯಲ್ಲಿ ಕಂಡುಬಂದ ಈ ದೃಶ್ಯ ಮಾತ್ರ ಇಡೀ ನಾಡಿನ ಗಮನ ಸೆಳೆಯುವಂತಿದೆ, ಪ್ರತಿಯೊಬ್ಬರ ಮನ ಮುಟ್ಟುವಂತಿದೆ! ಹೌದು, ಇಲ್ಲಿ ಒಂದೆಡೆ ಅಲ್ಲಾಹನ ಪ್ರಾರ್ಥನೆ ನಡೆಯುವ ಮಸೀದಿ ಇದ್ದರೆ... ಅದೇ ಮಸೀದಿಯ ಅಂಗಳದ ಪಕ್ಕದಲ್ಲೇ ಸಿದ್ದಿವಿನಾಯಕ ವಿರಾಜಮಾನನಾಗಿದ್ದಾನೆ! ವಿಶೇಷ ಎಂದರೆ, ಯಾವುದೇ ಜಾತಿ-ಧರ್ಮದ ಹಂಗಿಲ್ಲದೆ, ಇಲ್ಲಿನ ಮುಸ್ಲಿಂ ಸಮುದಾಯದ ಪುಟ್ಟ ಮಕ್ಕಳು ಅತ್ಯಂತ ಶ್ರದ್ಧಾ-ಭಕ್ತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿದ್ದಾರೆ. ತಮ್ಮ ಕೈಯಾರೆ ಕಾಯಿ ಒಡೆದು, ಪೂಜೆ ಸಲ್ಲಿಸಿ, ಪ್ರಸಾದ ಹಂಚಿ ಹಬ್ಬದ ಸಂಭ್ರಮದಲ್ಲಿದ್ದಾರೆ. ಇನ್ನು ಅತ್ಯಂತ ಖುಷಿಯ ವಿಷಯ ಎಂದರೆ... ಇಲ್ಲಿನ ಮಕ್ಕಳು ಕೇವಲ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿಲ್ಲ, ಬದಲಾಗಿ ಅತ್ಯಂತ ಪ್ರೀತಿಯಿಂದ ಈ ಮೂರ್ತಿಗೆ 'ಹುಡಿಯದ ಓಣಿಯ ಸಾಮ್ರಾಟ್' ಎಂದೇ ನಾಮಕರಣ ಮಾಡಿದ್ದಾರೆ! ಸಾಮ್ರಾಟ್ ಎಂಬ ಹೆಸರಿನಲ್ಲಿ ಗಣಪತಿಯನ್ನು ನೆನೆಯುತ್ತಿರುವ ಈ ಮಕ್ಕಳ ಮನಸ್ಸಿನಲ್ಲಿ 'ನಾವೆಲ್ಲರೂ ಒಂದೇ' ಎನ್ನುವ ಭ್ರಾತೃತ್ವದ ಸದ್ಭಾವನೆ ಆಳವಾಗಿ ಬೇರೂರಿದೆ. ಧರ್ಮಗಳ ಹೆಸರಿನಲ್ಲಿ ಕಹಿ ವಾತಾವರಣ ಸೃಷ್ಟಿಯಾಗುವ ಈ ದಿನಗಳಲ್ಲಿ, ಮುಂಡರಗಿಯ ಈ ಪುಟ್ಟ ಮಕ್ಕಳು ಇಡೀ ಸಮಾಜಕ್ಕೇ ಪ್ರೀತಿ ಮತ್ತು ಸೌಹಾರ್ದತೆಯ ದೊಡ್ಡ ಪಾಠ ಹೇಳಿಕೊಡುತ್ತಿದ್ದಾರೆ. ಶರೀಫ-ಶಿವಯೋಗಿಗಳು ನಡೆದ ಸೌಹಾರ್ದತೆಯ ನೆಲದಲ್ಲಿ, ಮುಂಡರಗಿಯ ಹುಡಿಯದ ಓಣಿಯ ಈ ಪುಟ್ಟ ಮಕ್ಕಳ ನಡೆ ಇಡೀ ನಾಡಿಗೆ ಭಾವೈಕ್ಯತೆಯ ಹೊಸ ಬೆಳಕನ್ನು ತೋರುತ್ತಿದೆ. ನಾವೆಲ್ಲರೂ ಒಂದೇ ಎನ್ನುವ ಈ ಮಕ್ಕಳ ಪ್ರೀತಿಗೆ ಕನ್ನಡಿಗರ ಪರವಾಗಿ ಹೃದಯಪೂರ್ವಕ ಸಾಷ್ಟಾಂಗ ನಮನಗಳು1
- ಶಿಗ್ಗಾಂವಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ. ಶಿಗ್ಗಾಂವಿ. ರೈತಪರ ಒಕ್ಕೂಟ ಹಾಗೂ ಕನ್ನಡ ಪರ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಪ್ರಮುಖ ಮೂರು ಬೇಡಿಕೆಗಳ ಈಡೇರಿಕೆಗಾಗಿ ಬೃಹತ್ ಪ್ರತಿಭಟನೆಯನ್ನು ದಿನಾಂಕ್ 16. 9. 2026. ಬುಧವಾರ ರಂದು, ಪೋಸ್ಟ್ ಆಫೀಸ್ ನಿಂದ ಕಿತ್ತೂರು ರಾಣಿ ಚೆನ್ನಮ್ಮರ ಸರ್ಕಲ್ ವರೆಗೂ ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಆದ ಕಾರಣ ಕನ್ನಡಪರ ಸಂಘಟನೆಗಳು ಹಾಗೂ ವಿವಿಧ ಸಂಘಟನೆಗಳು ನಮ್ಮ ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕ ರೈತ ಸಂಘದ ಅಧ್ಯಕ್ಷರಾದ ಶ್ರೀ ಬಸಲಿಂಗಪ್ಪ ನರಗುಂದ ಮನವಿ ಮಾಡಿದರು.2
- ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ1