logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹಸುವಿನಿಂದ ಬಂದ ಮಂಗಗಳಿಗೆ ನೀರು ಬಾಳೆಹಣ್ಣು ನೀಡಿ ಮಾನವಿಯತೆ ಮೆರೆದ ನಗರಸಭೆ ಸಿಬ್ಬಂದಿ ರಾಘು ಕಡಕೋಳ

2 hrs ago
user_@april14news
@april14news
ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
2 hrs ago

ಹಸುವಿನಿಂದ ಬಂದ ಮಂಗಗಳಿಗೆ ನೀರು ಬಾಳೆಹಣ್ಣು ನೀಡಿ ಮಾನವಿಯತೆ ಮೆರೆದ ನಗರಸಭೆ ಸಿಬ್ಬಂದಿ ರಾಘು ಕಡಕೋಳ

More news from ಕರ್ನಾಟಕ and nearby areas
  • ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಭರ್ಜರಿ ಕಲರ್‌ಫುಲ್ ಹೋಳಿ ಸಂಭ್ರಮ ಜೋರಾಗಿ ನಡೆಯಿತು. ಎಸ್.ಆರ್.ಎ ಮೈದಾನದಲ್ಲಿ ಆಯೋಜಿಸಿದ್ದ ರಂಗಿನ ಹೋಳಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ಬಣ್ಣದಾಟದಲ್ಲಿ ಮಿಂದೇಳಿದರು. ಅಂತಾರಾಷ್ಟ್ರೀಯ ಮಟ್ಟದ ಹೆಸರಾಂತ ಡಿಜೆ ಆಪರೇಟರ್‌ಗಳಾದ ರಷ್ಯಾದ ಮೀನಾ ಹಾಗೂ ಭಾರತದ ಆರಿಯಾ ಡಿಜೆ ಸದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಡಿಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿ ಹೋಳಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು. ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ನೇತೃತ್ವದಲ್ಲಿ ಈ ಹೋಳಿ ಉತ್ಸವವನ್ನು ಆಯೋಜಿಸಲಾಗಿದ್ದು, ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
    1
    ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ನಗರದಲ್ಲಿ ಭರ್ಜರಿ ಕಲರ್‌ಫುಲ್ ಹೋಳಿ ಸಂಭ್ರಮ ಜೋರಾಗಿ ನಡೆಯಿತು. ಎಸ್.ಆರ್.ಎ ಮೈದಾನದಲ್ಲಿ ಆಯೋಜಿಸಿದ್ದ ರಂಗಿನ ಹೋಳಿ ಉತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ಬಣ್ಣದಾಟದಲ್ಲಿ ಮಿಂದೇಳಿದರು.
ಅಂತಾರಾಷ್ಟ್ರೀಯ ಮಟ್ಟದ ಹೆಸರಾಂತ ಡಿಜೆ ಆಪರೇಟರ್‌ಗಳಾದ ರಷ್ಯಾದ ಮೀನಾ ಹಾಗೂ ಭಾರತದ ಆರಿಯಾ ಡಿಜೆ ಸದ್ದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ಡಿಜೆ ಸದ್ದಿಗೆ ಯುವಕರು ಕುಣಿದು ಕುಪ್ಪಳಿಸಿ ಹೋಳಿ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು.
ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರು ನೇತೃತ್ವದಲ್ಲಿ ಈ ಹೋಳಿ ಉತ್ಸವವನ್ನು ಆಯೋಜಿಸಲಾಗಿದ್ದು, ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    1 hr ago
  • ವಿಜಯಪುರ: ಚಂದ್ರ ಗ್ರಹಣ ವಿಶೇಷ ಪೂಜೆ ಸಲ್ಲಿಕೆ ಸುರೇಶ್ ಜತ್ತಿ ವಿಜಯಪುರದಲ್ಲಿ ಮಂಗಳವಾರದಂದು ಸುರೇಶ್ ಜತ್ತಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಂತೆ, ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ವಿಜಯಪುರದ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ದೇವಸ್ಥಾನಕ್ಕೆ ತೆರಳಿ ಪುರೋಹಿತರಿಂದ ವಿಧಿ ವಿಧಾನಗಳ ಮಾಹಿತಿ ಪಡೆದು, ನಂತರ ಮನೆಯಲ್ಲಿ ಆಚರಣೆ ಮಾಡಿದ್ದಾರೆ. ಗರ್ಭಿಣಿ ಮಹಿಳೆಯರು ಪಾಲಿಸಬೇಕಾದ ನಿಯಮಗಳು, ಪೂಜೆ ಹಾಗೂ ಆಹಾರ ಸೇವನೆಯ ಕುರಿತು ಮಾಹಿತಿ ಪಡೆದು ಪಾಲನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
    1
    ವಿಜಯಪುರ: ಚಂದ್ರ ಗ್ರಹಣ ವಿಶೇಷ ಪೂಜೆ ಸಲ್ಲಿಕೆ ಸುರೇಶ್ ಜತ್ತಿ
ವಿಜಯಪುರದಲ್ಲಿ ಮಂಗಳವಾರದಂದು ಸುರೇಶ್ ಜತ್ತಿ ಅವರು ಮಾಧ್ಯಮಕ್ಕೆ ನೀಡಿದ ಹೇಳಿಕೆಯಂತೆ, ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ವಿಜಯಪುರದ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳಗ್ಗೆ ದೇವಸ್ಥಾನಕ್ಕೆ ತೆರಳಿ ಪುರೋಹಿತರಿಂದ ವಿಧಿ ವಿಧಾನಗಳ ಮಾಹಿತಿ ಪಡೆದು, ನಂತರ ಮನೆಯಲ್ಲಿ ಆಚರಣೆ ಮಾಡಿದ್ದಾರೆ. ಗರ್ಭಿಣಿ ಮಹಿಳೆಯರು ಪಾಲಿಸಬೇಕಾದ ನಿಯಮಗಳು, ಪೂಜೆ ಹಾಗೂ ಆಹಾರ ಸೇವನೆಯ ಕುರಿತು ಮಾಹಿತಿ ಪಡೆದು ಪಾಲನೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    17 hrs ago
  • ಗುಳೇದಗುಡ್ಡ: ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    1
    ಗುಳೇದಗುಡ್ಡ:  ಗುಳೇದಗುಡ್ಡ ಪಟ್ಟಣದಲ್ಲಿ ಹೋಳಿ ಹಬ್ಬದ ಅಂಗವಾಗಿ ಮಂಗಳವಾರ ಅರಳಿಕಟ್ಟಿಯ ಹತ್ತಿರದ ಬಸವಣ್ಣನ ದೇವಸ್ಥಾನದಲ್ಲಿ ಗುಡಿ ಮ್ಯಾಳದವರು ಪ್ರತಿಷ್ಠಾಪನೆ  ಮಾಡಿರುವ ಸಂಪ್ರದಾಯಿಕ ರತಿ ಮನ್ಮಥ ಮೂರ್ತಿ ನೋಡುಗರನ್ನು ಸೆಳೆಯಿತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    20 hrs ago
  • Post by Sharanugouda Patil
    1
    Post by Sharanugouda Patil
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    4 hrs ago
  • ಬೆಳಗಾವಿ ಬ್ರೇಕಿಂಗ್ ಚಂದ್ರ ಗ್ರಹಣ ಆರಂಭ ಹಿನ್ನೆಲೆ. ಬೆಳಗಾವಿ ಕಪಿಲೇಶ್ವರ ದೇವಾಲಯದಲ್ಲಿ ಭಿನ್ನ ಆಚರಣೆ. ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಮೃತ್ಯುಂಜಯ ‌ಹೋಮ. ತಾಮ್ರದ ಪಾತ್ರೆಯಲ್ಲಿ ಒಣಕೆ ನಿಲ್ಲಿಸಿದ‌ ದೇವಾಲಯದ ಅರ್ಚಕರು. ದೇವಾಲಯದ ಆವರಣದಲ್ಲಿ ಪಾತ್ರೆಯಲ್ಲಿ ಒಣಕೆ. ಗ್ರಹಣ ಮೋಕ್ಷ ಕಾಲದಲ್ಲಿ ಹಲವು ಧಾರ್ಮಿಕ ವಿಧಿ ವಿಧಾ‌ನ. ಸಂಜೆ ಜಲಾಭಿಷೇಕ ಸೇರಿ ಹಲವು ಕಾರ್ಯಕ್ರಮ
    1
    ಬೆಳಗಾವಿ ಬ್ರೇಕಿಂಗ್
ಚಂದ್ರ ಗ್ರಹಣ ಆರಂಭ ಹಿನ್ನೆಲೆ.
ಬೆಳಗಾವಿ ಕಪಿಲೇಶ್ವರ ದೇವಾಲಯದಲ್ಲಿ ಭಿನ್ನ ಆಚರಣೆ.
ಗ್ರಹಣ ಕಾಲದಲ್ಲಿ ದೇವಾಲಯದಲ್ಲಿ ಮೃತ್ಯುಂಜಯ ‌ಹೋಮ.
ತಾಮ್ರದ ಪಾತ್ರೆಯಲ್ಲಿ ಒಣಕೆ ನಿಲ್ಲಿಸಿದ‌ ದೇವಾಲಯದ ಅರ್ಚಕರು.
ದೇವಾಲಯದ ಆವರಣದಲ್ಲಿ ಪಾತ್ರೆಯಲ್ಲಿ ಒಣಕೆ.
ಗ್ರಹಣ ಮೋಕ್ಷ ಕಾಲದಲ್ಲಿ ಹಲವು ಧಾರ್ಮಿಕ ವಿಧಿ ವಿಧಾ‌ನ.
ಸಂಜೆ ಜಲಾಭಿಷೇಕ ಸೇರಿ ಹಲವು ಕಾರ್ಯಕ್ರಮ
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    23 hrs ago
  • लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया #shurunews
    1
    लोक प्रिय विधायक श्रीमान अभय पाटिल जी के होली मिलन बाद पुरा मैदान कार्यकरताओ ने साफ किया
#shurunews
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    23 hrs ago
  • Post by @april14news
    1
    Post by @april14news
    user_@april14news
    @april14news
    ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    23 hrs ago
  • ಹೊಸ ಮುರನಾಳ: ಹೊಳಿ ಹುಣ್ಣಿಮೆಯ ಪ್ರಯುಕ್ತ ಗ್ರಾಮದಲ್ಲಿ ಸಂಪ್ರದಾಯಬದ್ಧವಾಗಿ ಕಾಮದೇವನಿಗೆ ಪೂಜೆ ಸಲ್ಲಿಸಿ ಬಳಿಕ ಕಾಮದಹನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಸಂಜೆ ವೇಳೆ ಗ್ರಾಮಸ್ಥರು ಸೇರಿಕೊಂಡು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಕಟ್ಟಿದ ಚಿತೆಯಲ್ಲಿ ಕಾಮದೇವನ ಪ್ರತಿಕೃತಿಗೆ ಅಗ್ನಿ ಹಚ್ಚಿ ‘ಕಾಮದಹನ’ ಆಚರಿಸಿದರು. ಈ ಸಂದರ್ಭದಲ್ಲಿ ಮಹಿಳೆಯರು, ಯುವಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ಗ್ರಾಮದ ಹಿರಿಯರು ಹಬ್ಬದ ಮಹತ್ವವನ್ನು ವಿವರಿಸಿ, ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಸತ್ಪ್ರವೃತ್ತಿಗಳನ್ನು ಅಳವಡಿಸಿಕೊಳ್ಳುವ ಸಂದೇಶ ನೀಡಿದರು. ಹಬ್ಬದ ಅಂಗವಾಗಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸೌಹಾರ್ದತೆಯ ವಾತಾವರಣ ನಿರ್ಮಾಣವಾಯಿತು. ಹೋಳಿ ಹುಣ್ಣಿಮೆ ಹಬ್ಬವು ದುಷ್ಟದ ಮೇಲೆ ಶಿಷ್ಟದ ಜಯವನ್ನು ಸಾರುವ ಪವಿತ್ರ ದಿನವೆಂದು ಗ್ರಾಮಸ್ಥರು ತಿಳಿಸಿದರು.
    1
    ಹೊಸ ಮುರನಾಳ: ಹೊಳಿ ಹುಣ್ಣಿಮೆಯ ಪ್ರಯುಕ್ತ ಗ್ರಾಮದಲ್ಲಿ ಸಂಪ್ರದಾಯಬದ್ಧವಾಗಿ ಕಾಮದೇವನಿಗೆ ಪೂಜೆ ಸಲ್ಲಿಸಿ ಬಳಿಕ ಕಾಮದಹನ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು.
ಸಂಜೆ ವೇಳೆ ಗ್ರಾಮಸ್ಥರು ಸೇರಿಕೊಂಡು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ಕಟ್ಟಿದ ಚಿತೆಯಲ್ಲಿ ಕಾಮದೇವನ ಪ್ರತಿಕೃತಿಗೆ ಅಗ್ನಿ ಹಚ್ಚಿ ‘ಕಾಮದಹನ’ ಆಚರಿಸಿದರು. ಈ ಸಂದರ್ಭದಲ್ಲಿ ಮಹಿಳೆಯರು, ಯುವಕರು ಹಾಗೂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಗ್ರಾಮದ ಹಿರಿಯರು ಹಬ್ಬದ ಮಹತ್ವವನ್ನು ವಿವರಿಸಿ, ಕೆಟ್ಟ ಅಭ್ಯಾಸಗಳನ್ನು ತ್ಯಜಿಸಿ ಸತ್ಪ್ರವೃತ್ತಿಗಳನ್ನು ಅಳವಡಿಸಿಕೊಳ್ಳುವ ಸಂದೇಶ ನೀಡಿದರು. ಹಬ್ಬದ ಅಂಗವಾಗಿ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸೌಹಾರ್ದತೆಯ ವಾತಾವರಣ ನಿರ್ಮಾಣವಾಯಿತು.
ಹೋಳಿ ಹುಣ್ಣಿಮೆ ಹಬ್ಬವು ದುಷ್ಟದ ಮೇಲೆ ಶಿಷ್ಟದ ಜಯವನ್ನು ಸಾರುವ ಪವಿತ್ರ ದಿನವೆಂದು ಗ್ರಾಮಸ್ಥರು ತಿಳಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    7 hrs ago
  • ವಿಜಯಪುರ: ಶಾಸಕ ಯತ್ನಾಳ್‌ ವಿರುದ್ಧ ಭ್ರಷ್ಟಾಚಾರ ಆರೋಪಿಸಿದ ಗಿರೀಶ್ ವಿಜಯಪುರದಲ್ಲಿ ಮಂಗಳವಾರದಂದು ಕಾಂಗ್ರೆಸ್‌ ಮುಖಂಡ ಗಿರೀಶ್ ಇಟ್ಟಂಗಿಹಾಳ ಅವರು, ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರವರು ನಗರದ ಮುಖ್ಯ ರಸ್ತೆಯ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ವರ್ಷ ಉದ್ಘಾಟನೆಯಾಗಿದ್ದ ಕೋರ್ಟ್ ಸರ್ಕಲ್‌ನಿಂದ ಬಿಡಿ ಕಚೇರಿಯವರೆಗಿನ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದ್ದು, ಇದರಲ್ಲಿ ಶಾಸಕರು ಹಾಗೂ ಪಾಲಿಕೆ ಸದಸ್ಯರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
    1
    ವಿಜಯಪುರ: ಶಾಸಕ ಯತ್ನಾಳ್‌ ವಿರುದ್ಧ ಭ್ರಷ್ಟಾಚಾರ ಆರೋಪಿಸಿದ ಗಿರೀಶ್
ವಿಜಯಪುರದಲ್ಲಿ ಮಂಗಳವಾರದಂದು ಕಾಂಗ್ರೆಸ್‌ ಮುಖಂಡ ಗಿರೀಶ್ ಇಟ್ಟಂಗಿಹಾಳ ಅವರು, ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರವರು ನಗರದ ಮುಖ್ಯ ರಸ್ತೆಯ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಕಳೆದ ವರ್ಷ ಉದ್ಘಾಟನೆಯಾಗಿದ್ದ ಕೋರ್ಟ್ ಸರ್ಕಲ್‌ನಿಂದ ಬಿಡಿ ಕಚೇರಿಯವರೆಗಿನ ರಸ್ತೆ ಸಂಪೂರ್ಣವಾಗಿ ಕಿತ್ತು ಹೋಗಿದ್ದು, ಇದರಲ್ಲಿ ಶಾಸಕರು ಹಾಗೂ ಪಾಲಿಕೆ ಸದಸ್ಯರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.