logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಜಿಲ್ಲಾ ಹಾಗೂ ತಾಲೂಕು ರಿಪೋರ್ಟರ್ ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ ಜಿಲ್ಲಾ ಹಾಗೂ ತಾಲೂಕು ರಿಪೋರ್ಟರ್ ಬೇಕಾಗಿದ್ದಾರೆ, ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕ ಮಾಡಬಹುದು, ಸಮಾಜ ಸೇವೆ ಮಾಡುವ ಮನೋಭಾವನೆ ಇದ್ದವರಿಗೆ ಮಾತ್ರ ಆದ್ಯತೆ ಆಯ್ಕೆಯಾದ ಅಭ್ಯರ್ಥಿ ಗೆ id ಕಾರ್ಡ್, joining ಲೆಟರ್, ಲೋಗೋ ಕೊಡಲಾಗುತ್ತದೆ, ಆಸಕ್ತಿ ಇದ್ದವರು ವಾಟ್ಸಪ್ ಮೂಲಕ ಅಥವಾ e ಮೇಲ್ ಮೂಲಕ ಅಥವಾ ವೆಬ್ಸೈಟ್ ಮೂಲಕ ಅಪ್ಲೈ ಮಾಡಬಹುದು ದಯವಿಟ್ಟು ಯಾರು ಕೂಡ ಕರೆ ಮಾಡಬೇಡಿ, ಮೇಲೆ ಕೊಟ್ಟಿರುವ ಸೂಚನೆ ಪ್ರಕಾರ ಸಂಪರ್ಕಿಸಿ

7 hrs ago
user_Jai Bheem News Kannada
Jai Bheem News Kannada
Video editing service ತುಮಕೂರು, ತುಮಕೂರು, ಕರ್ನಾಟಕ•
7 hrs ago
cb4551e0-b3d5-44b1-a22d-ffdac2962fcb

ಜಿಲ್ಲಾ ಹಾಗೂ ತಾಲೂಕು ರಿಪೋರ್ಟರ್ ಬೇಕಾಗಿದ್ದಾರೆ ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕಿಸಿ ಜಿಲ್ಲಾ ಹಾಗೂ ತಾಲೂಕು ರಿಪೋರ್ಟರ್ ಬೇಕಾಗಿದ್ದಾರೆ, ಆಸಕ್ತಿಯುಳ್ಳ ಅಭ್ಯರ್ಥಿ ಸಂಪರ್ಕ ಮಾಡಬಹುದು, ಸಮಾಜ ಸೇವೆ ಮಾಡುವ ಮನೋಭಾವನೆ ಇದ್ದವರಿಗೆ ಮಾತ್ರ ಆದ್ಯತೆ ಆಯ್ಕೆಯಾದ ಅಭ್ಯರ್ಥಿ ಗೆ id ಕಾರ್ಡ್, joining ಲೆಟರ್, ಲೋಗೋ ಕೊಡಲಾಗುತ್ತದೆ, ಆಸಕ್ತಿ ಇದ್ದವರು ವಾಟ್ಸಪ್ ಮೂಲಕ ಅಥವಾ e ಮೇಲ್ ಮೂಲಕ ಅಥವಾ ವೆಬ್ಸೈಟ್ ಮೂಲಕ ಅಪ್ಲೈ ಮಾಡಬಹುದು ದಯವಿಟ್ಟು ಯಾರು ಕೂಡ ಕರೆ ಮಾಡಬೇಡಿ, ಮೇಲೆ ಕೊಟ್ಟಿರುವ ಸೂಚನೆ ಪ್ರಕಾರ ಸಂಪರ್ಕಿಸಿ

More news from ಕರ್ನಾಟಕ and nearby areas
  • Post by Masood khan
    1
    Post by Masood khan
    user_Masood khan
    Masood khan
    ತುಮಕೂರು, ತುಮಕೂರು, ಕರ್ನಾಟಕ•
    22 hrs ago
  • Post by Manjuanatha k
    2
    Post by Manjuanatha k
    user_Manjuanatha k
    Manjuanatha k
    ಸಿರಾ, ತುಮಕೂರು, ಕರ್ನಾಟಕ•
    20 hrs ago
  • ಕುಂದಲಹಳ್ಳಿಯಲ್ಲಿ ಬೈಕ್ ಅಪಘಾತ, ಇಬ್ಬರಿಗೆ ಗಾಯ ಇಂಡಿಕೇಟರ್ ಇಲ್ಲದೆ ತಿರುವು, ಡಿಕ್ಕಿ ಸಂಭವ
    1
    ಕುಂದಲಹಳ್ಳಿಯಲ್ಲಿ ಬೈಕ್ ಅಪಘಾತ, ಇಬ್ಬರಿಗೆ ಗಾಯ
ಇಂಡಿಕೇಟರ್ ಇಲ್ಲದೆ ತಿರುವು, ಡಿಕ್ಕಿ ಸಂಭವ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್‌ ಅನುದಾನದಲ್ಲಿ ಸಿಸಿ‌ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು
    1
    ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್‌ ಅನುದಾನದಲ್ಲಿ ಸಿಸಿ‌ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು
    user_Narayanaswamy cs PRESS Reporter
    Narayanaswamy cs PRESS Reporter
    Press advisory ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    10 hrs ago
  • ಕರಬೂಜ ಹಣ್ಣಿನ ಜ್ಯೂಸ್ (Muskmelon Juice)*ಹಬ್ಬಗಳಲ್ಲಿ ಮಾಡುವಂತಹ  ನಿಮಿಷದಲ್ಲಿ ಈ ಕರ್ಬೂಜ ಹಣ್ಣಿನ ಜೂಸ್ ಮಾಡಿ ಕುಡಿಯಿರಿ | #ಕರ್ಬೂಜ #Milk #ಖರಬೂಜ #ಹಣ್ಣಿನಜ್ಯೂಸು | #KharbujaJuice recipe | #MuskMelonJuic ಬೇಸಿಗೆಯ ಅತ್ಯಂತ ತಂಪಾದ ಮತ್ತು ಆರೋಗ್ಯಕರ ಪಾನೀಯವಾಗಿದೆ. ಇದನ್ನು ಸುಲಭವಾಗಿ ಮಾಡಲು ಕರಬೂಜದ ತಿರುಳು, ಹಾಲು ಅಥವಾ ನೀರು, ಸಕ್ಕರೆ/ಜೇನುತುಪ್ಪ ಮತ್ತು ಐಸ್ ಕ್ಯೂಬ್‌ಗಳನ್ನು ಬ್ಲೆಂಡರ್‌ನಲ್ಲಿ ನುಣ್ಣಗೆ ರುಬ್ಬಿ, ತಕ್ಷಣವೇ ಸೇವಿಸಿ. ಇದು ದೇಹಕ್ಕೆ ತಂಪು ನೀಡುವುದರ ಜೊತೆಗೆ ಬಿಪಿ ಕಂಟ್ರೋಲ್ ಮಾಡಲು ಸಹಕಾರಿಯಾಗಿದೆ.
    1
    ಕರಬೂಜ ಹಣ್ಣಿನ ಜ್ಯೂಸ್ (Muskmelon Juice)*ಹಬ್ಬಗಳಲ್ಲಿ ಮಾಡುವಂತಹ 
ನಿಮಿಷದಲ್ಲಿ ಈ ಕರ್ಬೂಜ ಹಣ್ಣಿನ ಜೂಸ್ ಮಾಡಿ ಕುಡಿಯಿರಿ | #ಕರ್ಬೂಜ #Milk
#ಖರಬೂಜ #ಹಣ್ಣಿನಜ್ಯೂಸು | #KharbujaJuice recipe | #MuskMelonJuic
ಬೇಸಿಗೆಯ ಅತ್ಯಂತ ತಂಪಾದ ಮತ್ತು ಆರೋಗ್ಯಕರ ಪಾನೀಯವಾಗಿದೆ. ಇದನ್ನು ಸುಲಭವಾಗಿ ಮಾಡಲು ಕರಬೂಜದ ತಿರುಳು, ಹಾಲು ಅಥವಾ ನೀರು, ಸಕ್ಕರೆ/ಜೇನುತುಪ್ಪ ಮತ್ತು ಐಸ್ ಕ್ಯೂಬ್‌ಗಳನ್ನು ಬ್ಲೆಂಡರ್‌ನಲ್ಲಿ ನುಣ್ಣಗೆ ರುಬ್ಬಿ, ತಕ್ಷಣವೇ ಸೇವಿಸಿ. ಇದು ದೇಹಕ್ಕೆ ತಂಪು ನೀಡುವುದರ ಜೊತೆಗೆ ಬಿಪಿ ಕಂಟ್ರೋಲ್ ಮಾಡಲು ಸಹಕಾರಿಯಾಗಿದೆ.
    user_Chethana Muniswamygowda
    Chethana Muniswamygowda
    Press advisory Channapatna, Ramanagara•
    14 hrs ago
  • Post by Venu Gopal
    2
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    8 hrs ago
  • ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ವಿಶೇಷ ಪೂಜೆ:- ಬಾಗೇಪಲ್ಲಿ:-ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಾಗೇಪಲ್ಲಿ ಅವರ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪಟ್ಟಣದ ಪ್ರಸಿದ್ಧ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜನಸೇನಾ ಪಕ್ಷದ ಮುಖಂಡ ಹಾಗೂ ವಕೀಲರಾದ ನರಸಿಂಹ ಮೂರ್ತಿ ಮಾತನಾಡಿ ಪಟ್ಟಣದ ಜಡಲ ಭೈರವೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ತದನಂತರ ದೇವಾಲಯದ ಮುಂದೆ ತೆಂಗಿನಕಾಯಿ ಒಡೆದು ಪವನ್ ಕಲ್ಯಾಣ್ ಅವರು ಬೇಗನೇ ಚೇತರಿಸಿಕೊಂಡು ಸಕ್ರಿಯ ರಾಜಕೀಯಕ್ಕೆ ಮರಳಲಿ ಎಂದು ಅಭಿಮಾನಿಗಳು ಪಟ್ಟಣದ ಭೈರವೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳು ಮತ್ತು ಇತರ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದೀಪಾರಾಧನೆ ಮತ್ತು ಪ್ರಾರ್ಥನೆಗಳನ್ನು ಮಾಡಿದರು. ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು. ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ. ಎಂದು ಹೇಳಿದರು. ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಹೇಳಿದರು. ಆದ್ದರಿಂದ ಇಂದು ಬಾಗೇಪಲ್ಲಿ ಪಟ್ಟಣದಲ್ಲಿ ಪವನ್ ಕಲ್ಯಾಣ್ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಹೋಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಮೃತ ಕುಮಾರ್, ರಾಮು.ವಿ.ಅಜಯ್‌, ಮಂಜುನಾಥ್,ಅರುಣ್ ಕೆ.ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು.
    1
    ಪವನ್ ಕಲ್ಯಾಣ್ 
ಶೀಘ್ರವಾಗಿ ಗುಣಮುಖರಾಗಲಿ ಎಂದು  ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ವಿಶೇಷ ಪೂಜೆ:-
ಬಾಗೇಪಲ್ಲಿ:-ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಾಗೇಪಲ್ಲಿ
ಅವರ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು
ಪಟ್ಟಣದ ಪ್ರಸಿದ್ಧ ಭೈರವೇಶ್ವರ ದೇವಾಲಯದಲ್ಲಿ
ವಿಶೇಷ ಪೂಜೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ  ಜನಸೇನಾ ಪಕ್ಷದ ಮುಖಂಡ ಹಾಗೂ ವಕೀಲರಾದ ನರಸಿಂಹ ಮೂರ್ತಿ ಮಾತನಾಡಿ
ಪಟ್ಟಣದ ಜಡಲ ಭೈರವೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ಹೆಸರಿನಲ್ಲಿ ಅರ್ಚನೆ ಮಾಡಿಸಿದರು.
ತದನಂತರ ದೇವಾಲಯದ ಮುಂದೆ
ತೆಂಗಿನಕಾಯಿ ಒಡೆದು
ಪವನ್ ಕಲ್ಯಾಣ್ ಅವರು ಬೇಗನೇ ಚೇತರಿಸಿಕೊಂಡು ಸಕ್ರಿಯ ರಾಜಕೀಯಕ್ಕೆ ಮರಳಲಿ ಎಂದು ಅಭಿಮಾನಿಗಳು
ಪಟ್ಟಣದ ಭೈರವೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳು ಮತ್ತು ಇತರ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದೀಪಾರಾಧನೆ ಮತ್ತು ಪ್ರಾರ್ಥನೆಗಳನ್ನು ಮಾಡಿದರು.
ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ
ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ 
ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು.
ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ.
ಎಂದು ಹೇಳಿದರು.
ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ
ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಹೇಳಿದರು. ಆದ್ದರಿಂದ ಇಂದು ಬಾಗೇಪಲ್ಲಿ ಪಟ್ಟಣದಲ್ಲಿ
ಪವನ್ ಕಲ್ಯಾಣ್ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಹೋಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಅಮೃತ ಕುಮಾರ್, ರಾಮು.ವಿ.ಅಜಯ್‌,
ಮಂಜುನಾಥ್,ಅರುಣ್ ಕೆ.ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು.
    user_Gopala Reddy R N
    Gopala Reddy R N
    Press advisory ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    13 hrs ago
  • ಬಸವನಗುಡಿಯಲ್ಲಿ ಅಗ್ನಿ ಅವಘಡ, ಆತಂಕ ಟೆಂಟ್‌ಗಳಿಗೆ ಬೆಂಕಿ, ದಟ್ಟ ಹೊಗೆ ವ್ಯಾಪ್ತಿ
    1
    ಬಸವನಗುಡಿಯಲ್ಲಿ ಅಗ್ನಿ ಅವಘಡ, ಆತಂಕ
ಟೆಂಟ್‌ಗಳಿಗೆ ಬೆಂಕಿ, ದಟ್ಟ ಹೊಗೆ ವ್ಯಾಪ್ತಿ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.