logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಹೋರಾಟಗಾರ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ‌ಇಂಗಳೇಶ್ವರ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರು ಪುತ್ಥಳಿ ನಿರ್ಮಾಣ ಮಾಡಬೇಕು. ಜೊತೆಗೆ ಸರ್ಕಾರಿ ಆಸ್ಪತ್ರೆ ಹಾಗೂ ಶೌಚಾಲಯ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ರಾಜ್ಯ ಸರ್ಕಾರ ಒದಗಿಸಬೇಕು‌ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಂದು ತಿಂಗಳ ಒಳಗೆ ಎಲ್ಲವನ್ನೂ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಹೋರಾಟಗಾರ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ‌ಇಂಗಳೇಶ್ವರ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರು ಪುತ್ಥಳಿ ನಿರ್ಮಾಣ ಮಾಡಬೇಕು. ಜೊತೆಗೆ ಸರ್ಕಾರಿ ಆಸ್ಪತ್ರೆ ಹಾಗೂ ಶೌಚಾಲಯ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ರಾಜ್ಯ ಸರ್ಕಾರ ಒದಗಿಸಬೇಕು‌ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಂದು ತಿಂಗಳ ಒಳಗೆ ಎಲ್ಲವನ್ನೂ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

2 hrs ago
user_T NEWS BIJAPUR
T NEWS BIJAPUR
ವಿಜಯಪುರ, ವಿಜಯಪುರ, ಕರ್ನಾಟಕ•
2 hrs ago

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಹೋರಾಟಗಾರ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ‌ಇಂಗಳೇಶ್ವರ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರು ಪುತ್ಥಳಿ ನಿರ್ಮಾಣ ಮಾಡಬೇಕು. ಜೊತೆಗೆ ಸರ್ಕಾರಿ ಆಸ್ಪತ್ರೆ ಹಾಗೂ ಶೌಚಾಲಯ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ರಾಜ್ಯ ಸರ್ಕಾರ ಒದಗಿಸಬೇಕು‌ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಂದು ತಿಂಗಳ ಒಳಗೆ ಎಲ್ಲವನ್ನೂ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು. ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರದಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದರು. ಹೋರಾಟಗಾರ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು. ‌ಇಂಗಳೇಶ್ವರ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರು ಪುತ್ಥಳಿ ನಿರ್ಮಾಣ ಮಾಡಬೇಕು. ಜೊತೆಗೆ ಸರ್ಕಾರಿ ಆಸ್ಪತ್ರೆ ಹಾಗೂ ಶೌಚಾಲಯ ನಿರ್ಮಾಣ ಹಾಗೂ ಮೂಲಭೂತ ಸೌಕರ್ಯಗಳನ್ನು ರಾಜ್ಯ ಸರ್ಕಾರ ಒದಗಿಸಬೇಕು‌ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಂದು ತಿಂಗಳ ಒಳಗೆ ಎಲ್ಲವನ್ನೂ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.

More news from ಕರ್ನಾಟಕ and nearby areas
  • ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ. ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ ಅಫಜಲಪುರ, ಜು. 29: ಯುವ ವಿಕಾಸ ವೇದಿಕೆ ಅಫಜಲಪುರದ ಸಂಯುಕ್ತಾಶ್ರಯದಲ್ಲಿ ಆಗಸ್ಟ್‌ 9ರಂದು ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಲಾಗಿದೆ. ತಾಲೂಕಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಅಫಜಲಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಂ. ವೈ. ಪಾಟೀಲ ವಹಿಸಲಿದ್ದು, ಜೆ. ಎಂ. ಕೊರಬು ಉದ್ಘಾಟಿಸಲಿದ್ದಾರೆ. ಪೂಜ್ಯ ಡಾ. ಚನ್ನಮಲ್ಲ ಶಿವಾಚಾರ್ಯರು ಹಾಗೂ ಗೋಳಸಾರ ಕ್ಷೇತ್ರದ ಅಭಿನವ ಶ್ರೀ ಪುಂಡಲಿಂಗ ಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ರಾಜ್ಯ ಮಟ್ಟದ ಈ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ₹51,000, ದ್ವಿತೀಯ ಸ್ಥಾನ ಪಡೆದವರಿಗೆ ₹25,000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ₹15,000 ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಮುಖಂಡರು, ಗಣ್ಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ವಿಶೇಷವಾಗಿ ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಂಸ್ತಾಪಕರಾದ ಶ್ರೀ ಸಿದ್ದಣ್ಣ ದಳವಾಯಿ, ಹಾಗೂ ಇನ್ಸೈಟ್ ಐಎಎಸ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಜೀ ಬಿ ವಿನಯಕುಮಾರ ಭಾಗವಹಿಸಲಿದ್ದು ಹಾಗಾಗಿ ವಿದ್ಯಾರ್ಥಿಗಳು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.
    1
    ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ.
ಅಗಸ್ಟ್‌ 9ರಂದು ಯುವ ವಿಕಾಸ ವೇದಿಕೆ ಆಶ್ರಯದಲ್ಲಿ ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆ
ಅಫಜಲಪುರ, ಜು. 29: ಯುವ ವಿಕಾಸ ವೇದಿಕೆ ಅಫಜಲಪುರದ ಸಂಯುಕ್ತಾಶ್ರಯದಲ್ಲಿ ಆಗಸ್ಟ್‌ 9ರಂದು ರಾಜ್ಯ ಮಟ್ಟದ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ತಾಲೂಕಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಅಫಜಲಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಮಧ್ಯಾಹ್ನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಎಂ. ವೈ. ಪಾಟೀಲ ವಹಿಸಲಿದ್ದು, ಜೆ. ಎಂ. ಕೊರಬು ಉದ್ಘಾಟಿಸಲಿದ್ದಾರೆ. ಪೂಜ್ಯ ಡಾ. ಚನ್ನಮಲ್ಲ ಶಿವಾಚಾರ್ಯರು ಹಾಗೂ ಗೋಳಸಾರ ಕ್ಷೇತ್ರದ ಅಭಿನವ ಶ್ರೀ ಪುಂಡಲಿಂಗ ಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ರಾಜ್ಯ ಮಟ್ಟದ ಈ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ₹51,000, ದ್ವಿತೀಯ ಸ್ಥಾನ ಪಡೆದವರಿಗೆ ₹25,000 ಹಾಗೂ ತೃತೀಯ ಸ್ಥಾನ ಪಡೆದವರಿಗೆ ₹15,000 ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ ಮುಖಂಡರು, ಗಣ್ಯರು, ಶಿಕ್ಷಣ ತಜ್ಞರು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದು, ವಿಶೇಷವಾಗಿ ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿ ಸಂಸ್ತಾಪಕರಾದ ಶ್ರೀ ಸಿದ್ದಣ್ಣ ದಳವಾಯಿ, ಹಾಗೂ ಇನ್ಸೈಟ್ ಐಎಎಸ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ಜೀ ಬಿ ವಿನಯಕುಮಾರ ಭಾಗವಹಿಸಲಿದ್ದು ಹಾಗಾಗಿ ವಿದ್ಯಾರ್ಥಿಗಳು ಈ ಅಪರೂಪದ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಆಯೋಜಕರು ಕೋರಿದ್ದಾರೆ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    3 hrs ago
  • ಹೂ ಮಳೆ ಸುರಿದು ಪೊಲೀಸ್ ಅಧಿಕಾರಿಗೆ ಅದ್ದೂರಿಯಾಗಿ ಬೀಳ್ಕೋಡುಗೆ ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು. ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ.ಕಮಲು ಅವರಿಗೆ ಠಾಣಾ ಸಿಬ್ಬಂದಿಗಳು ಹೂ ಮಳೆ ಸುರಿದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಬೀಲಕ್ಕೋಡುಗೆ ಮಾಡಿದರು.
    1
    ಹೂ ಮಳೆ ಸುರಿದು ಪೊಲೀಸ್ ಅಧಿಕಾರಿಗೆ ಅದ್ದೂರಿಯಾಗಿ ಬೀಳ್ಕೋಡುಗೆ ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು.
ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ.ಕಮಲು ಅವರಿಗೆ ಠಾಣಾ ಸಿಬ್ಬಂದಿಗಳು ಹೂ ಮಳೆ ಸುರಿದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಬೀಲಕ್ಕೋಡುಗೆ ಮಾಡಿದರು.
    user_Afzalapur today news kannada
    Afzalapur today news kannada
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    7 hrs ago
  • ತ್ಯಾಜ್ಯದಿಂದ ಅತ್ಯುತ್ತಮ ಸ್ಪರ್ಧೆ: ಮಕ್ಕಳ ಕೈಯಲ್ಲಿ ಹಸಿರು ಕ್ರಾಂತಿ ಅಥಣಿ : ಇಂದು ಮಕ್ಕಳು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ಮೂಲಕ ಪರಿಸರದ ಬಗ್ಗೆ ಜವಾಬ್ದಾರಿ ಹೊಂದಿದ್ದಾರೆ ಎಂಬುದನ್ನು ತೋರಿಸಿದ್ದಾರೆ. ಒಂದೊಂದು ಕುಂಡವು ಮಗುವಿನ ಶ್ರಮ ಮತ್ತು ಸೃಜನಶೀಲತೆಗೆ ಸಾಕ್ಷಿಯಾಗಿದೆ. ಇಂತಹ ಚಟುವಟಿಕೆಗಳಿಂದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಪರಿಸರ ಪ್ರಜ್ಞೆ ಬೆಳೆಯುತ್ತದೆ" ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಮಾಜಿಕ ಅರಣ್ಯ ಅಧಿಕಾರಿ ಮಲ್ಲಪ್ಪ ತೇಲಿ ಅವರು ಅಭಿಪ್ರಾಯಪಟ್ಟರು. ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ ಸ್ಥಳೀಯ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ರಂದು "ತ್ಯಾಜ್ಯದಿಂದ ಅತ್ಯುತ್ತಮ - Best Out of Waste"_ಎಂಬ ವಿಶೇಷ ಸೃಜನಶೀಲ ಕುಂಡ ತಯಾರಿಕೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಾ "ತ್ಯಾಜ್ಯವನ್ನು ಕಡಿಮೆ ಮಾಡೋಣ - ಭೂಮಿಯನ್ನು ಹಸಿರಾಗಿಸೋಣ" ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ 1 ರಿಂದ 5 ನೇ ತರಗತಿಯವರೆಗಿನ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದು ವಿಶೇಷ ಎಂದರು.
    1
    ತ್ಯಾಜ್ಯದಿಂದ ಅತ್ಯುತ್ತಮ ಸ್ಪರ್ಧೆ: ಮಕ್ಕಳ ಕೈಯಲ್ಲಿ ಹಸಿರು ಕ್ರಾಂತಿ
ಅಥಣಿ : ಇಂದು ಮಕ್ಕಳು ತ್ಯಾಜ್ಯವನ್ನು ಸಂಪತ್ತಾಗಿ ಪರಿವರ್ತಿಸುವ ಮೂಲಕ ಪರಿಸರದ ಬಗ್ಗೆ ಜವಾಬ್ದಾರಿ ಹೊಂದಿದ್ದಾರೆ ಎಂಬುದನ್ನು ತೋರಿಸಿದ್ದಾರೆ. ಒಂದೊಂದು ಕುಂಡವು ಮಗುವಿನ ಶ್ರಮ ಮತ್ತು ಸೃಜನಶೀಲತೆಗೆ ಸಾಕ್ಷಿಯಾಗಿದೆ. ಇಂತಹ ಚಟುವಟಿಕೆಗಳಿಂದ ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಪರಿಸರ ಪ್ರಜ್ಞೆ ಬೆಳೆಯುತ್ತದೆ" ಎಂದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಮಾಜಿಕ ಅರಣ್ಯ ಅಧಿಕಾರಿ ಮಲ್ಲಪ್ಪ ತೇಲಿ ಅವರು ಅಭಿಪ್ರಾಯಪಟ್ಟರು.
ಅವರು ಪರಿಸರ ಸಂರಕ್ಷಣೆಯ ಮಹತ್ವವನ್ನು ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಮೂಡಿಸುವ ಉದ್ದೇಶದಿಂದ ಸ್ಥಳೀಯ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ರಂದು "ತ್ಯಾಜ್ಯದಿಂದ ಅತ್ಯುತ್ತಮ - Best Out of Waste"_ಎಂಬ ವಿಶೇಷ ಸೃಜನಶೀಲ ಕುಂಡ ತಯಾರಿಕೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಾ "ತ್ಯಾಜ್ಯವನ್ನು ಕಡಿಮೆ ಮಾಡೋಣ - ಭೂಮಿಯನ್ನು ಹಸಿರಾಗಿಸೋಣ" ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮಕ್ಕೆ 1 ರಿಂದ 5 ನೇ ತರಗತಿಯವರೆಗಿನ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದು ವಿಶೇಷ ಎಂದರು.
    user_Santosh Badakambi
    Santosh Badakambi
    Teacher ಅಥಣಿ, ಬೆಳಗಾವಿ, ಕರ್ನಾಟಕ•
    7 hrs ago
  • ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ
    1
    ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ
ಕರಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಕ್ಕಳಿಗೆ ಕಲುಷಿತ ಆಹಾರ ನೀಡಿದವರ ಮೇಲೆ ಸೂಕ್ತ ಕ್ರಮ ಜರುಗಿಸಲು ನಿತೀನ ಗುತ್ತೇದಾರ ಆಗ್ರಹ
    user_Y..k.pujari
    Y..k.pujari
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    12 hrs ago
  • ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ವಿನೋದ್ ಕಲಮಡಿ ಪದಗ್ರಹಣ ಲೈನ್ಸ್ ಕ್ಲಬ್ ಆಫ್ ಅಥಣಿ ವತಿಯಿಂದ ಜರುಗಿದ  2ನೇ ಪದಗ್ರಹಣ ಸಮಾರಂಭ ​ಅಥಣಿ : "ಲಯನ್ಸ್ ಕ್ಲಬ್ ಜಗತ್ತಿನಾದ್ಯಂತ ನಿಸ್ವಾರ್ಥ ಸೇವೆಗೆ ಹೆಸರಾಗಿದ್ದು, 'ಸೇವೆಯೇ ಪರಮೋಚ್ಚ ಧೇಯ' (We Serve) ಎನ್ನುವ ತತ್ವದಡಿ ಪ್ರತಿಯೊಬ್ಬ ಲಯನ್ಸ್ ಸದಸ್ಯರೂ ಬಡವರು, ನಿರ್ಗತಿಕರು ಮತ್ತು ಅಶಕ್ತರ ಬದುಕಿನಲ್ಲಿ ಬೆಳಕು ಚೆಲ್ಲಲು ಮುಂದಾಗಬೇಕು ಎಂದು ಜಿಲ್ಲಾ ಪ್ರಾಂತಪಾಲ  ಲಯನ್ ರಾಜಶೇಖರ ಹಿರೇಮಠ ಅವರು ಕರೆ ನೀಡಿದರು. ಅಥಣಿಯ ಎಸ್.ಎಸ್.ಎಂ.ಎಸ್. ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಲೈನ್ಸ್ ಕ್ಲಬ್ ಆಫ್ ಅಥಣಿ'ಯ 2026-27ನೇ ಸಾಲಿನ 2ನೇ ಪದಗ್ರಹಣ ಸಮಾರಂಭವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿರೇಮಠ ಅವರು ಅಥಣಿ ಘಟಕವು ಸ್ಥಳೀಯ ಮಟ್ಟದಲ್ಲಿ ಇನ್ನಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಬೇಕು" ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಪದಗ್ರಹಣ ಅಧಿಕಾರಿಲಯನ್ ಡಾ. ಆರ್.ಎನ್. ಸೋನಾವಾಲ್ಕರ್ ಅವರು ಮಾತನಾಡಿ, " ಸಮುದಾಯದ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ದೃಷ್ಟಿ ದೋಷ ನಿವಾರಣೆಯಂತಹ ಮಹತ್ವದ ಯೋಜನೆಗಳನ್ನು  ಜನ ಸಾಮಾನ್ಯರಿಗೆ ಮುಟ್ಟಿಸುವಲ್ಲಿ   ಲಯನ್ಸ್ ಕ್ಲಬ್‌ನ ಪಾತ್ರ ಹಿರಿದಾದದ್ದು. ನೂತನ ಪದಾಧಿಕಾರಿಗಳು ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಿ" ಎಂದು ಶುಭ ಹಾರೈಸಿದರು. ಜೊತೆಗೆ ನೂತನ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿ ತಿಳಿಸಿಕೊಟ್ಟು ಸಮಾಜಮುಖಿ ಸೇವೆ ಮಾಡುವಂತೆ ಕರೆ ನೀಡಿದರು. ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಲಯನ್ ವಿನೋದ್ ಕಲಮಡಿ ಅವರು, "ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿರುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ.ಈ ಮೂಲಕ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದ್ದು ನಮ್ಮ ಹಿರಿಯರ ಮಾರ್ಗದರ್ಶನ ಮತ್ತು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂಬರುವ ದಿನಗಳಲ್ಲಿ  ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಅತ್ಯಂತ ನಿಷ್ಠೆಯಿಂದ ಸಮಾಜಕ್ಕೆ ಮಾದರಿ ಆಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು" ಎಂದು  ಹೇಳಿದರು. 2026-27 ನೇ ಸಾಲಿನ ನೂತನ ಪದಾಧಿಕಾರಿಗಳಾಗಿ   ​ಲಯನ್ ವಿನೋದ್ ಕಲಮಡಿ ಅಧ್ಯಕ್ಷರಾಗಿ,ಬಾವುಸಾಹೇಬ ನಾಯಿಕ ಉಪಾಧ್ಯಕ್ಷರಾಗಿ , ಲಯನ್ ಕಿರಣ್ ಶಿರಗುಪ್ಪಿ ಕಾರ್ಯದರ್ಶಿಯಾಗಿ ಲಯನ್ ಅಭಿನಂದನ್ ಪಡ್ನಾಡ  ಕೋಶಾಧಿಕಾರಿಯಾಗಿ ಪದಗ್ರಹಣ ಮಾಡಿದರು. ಸಮಾರಂಭದಲ್ಲಿ ಲಯನ್ಸ್ ಕ್ಲಬ್‌ನ ಪ್ರಾದೇಶಿಕ ಅಧಿಕಾರಿ ಬಾಲಕೃಷ್ಣ ಬಂಡೆ,ವಲಯ ಅಧಿಕಾರಿ ಅಶೋಕ ಮುರಗೋಡ, ನಿಕಟಪೂರ್ವ ಅಧ್ಯಕ್ಷ  ಲಯನ್ ರಮೇಶ ಬುಲ್ಬುಲೆ ಹಾಗೂ  ಡಾ.ಮಹೇಶ ಕಾಪ್ಸೆ,ಡಾ.ಗುರುಪುತ್ರ ಪಾಟೀಲ,ಮಹಾಂತೇಶ ಕವಲಾಪುರ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್‌ನ ಸದಸ್ಯರು, ಸ್ಥಳೀಯ ಗಣ್ಯರು, ಆಹ್ವಾನಿತರು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಕುಟುಂಬ ಸಮೇತ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
    1
    ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ವಿನೋದ್ ಕಲಮಡಿ ಪದಗ್ರಹಣ 
ಲೈನ್ಸ್ ಕ್ಲಬ್ ಆಫ್ ಅಥಣಿ ವತಿಯಿಂದ ಜರುಗಿದ  2ನೇ ಪದಗ್ರಹಣ ಸಮಾರಂಭ
​ಅಥಣಿ : "ಲಯನ್ಸ್ ಕ್ಲಬ್ ಜಗತ್ತಿನಾದ್ಯಂತ ನಿಸ್ವಾರ್ಥ ಸೇವೆಗೆ ಹೆಸರಾಗಿದ್ದು, 'ಸೇವೆಯೇ ಪರಮೋಚ್ಚ ಧೇಯ' (We Serve) ಎನ್ನುವ ತತ್ವದಡಿ ಪ್ರತಿಯೊಬ್ಬ ಲಯನ್ಸ್ ಸದಸ್ಯರೂ ಬಡವರು, ನಿರ್ಗತಿಕರು ಮತ್ತು ಅಶಕ್ತರ ಬದುಕಿನಲ್ಲಿ ಬೆಳಕು ಚೆಲ್ಲಲು ಮುಂದಾಗಬೇಕು ಎಂದು ಜಿಲ್ಲಾ ಪ್ರಾಂತಪಾಲ  ಲಯನ್ ರಾಜಶೇಖರ ಹಿರೇಮಠ ಅವರು ಕರೆ ನೀಡಿದರು.
ಅಥಣಿಯ ಎಸ್.ಎಸ್.ಎಂ.ಎಸ್. ಕಾಲೇಜು ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 'ಲೈನ್ಸ್ ಕ್ಲಬ್ ಆಫ್ ಅಥಣಿ'ಯ 2026-27ನೇ ಸಾಲಿನ 2ನೇ ಪದಗ್ರಹಣ ಸಮಾರಂಭವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಹಿರೇಮಠ ಅವರು ಅಥಣಿ ಘಟಕವು ಸ್ಥಳೀಯ ಮಟ್ಟದಲ್ಲಿ ಇನ್ನಷ್ಟು ಜನಪರ ಹಾಗೂ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಬೇಕು" ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದ ಪದಗ್ರಹಣ ಅಧಿಕಾರಿಲಯನ್ ಡಾ. ಆರ್.ಎನ್. ಸೋನಾವಾಲ್ಕರ್ ಅವರು ಮಾತನಾಡಿ, " ಸಮುದಾಯದ ಆರೋಗ್ಯ, ಶಿಕ್ಷಣ, ಪರಿಸರ ಸಂರಕ್ಷಣೆ ಮತ್ತು ದೃಷ್ಟಿ ದೋಷ ನಿವಾರಣೆಯಂತಹ ಮಹತ್ವದ ಯೋಜನೆಗಳನ್ನು  ಜನ ಸಾಮಾನ್ಯರಿಗೆ ಮುಟ್ಟಿಸುವಲ್ಲಿ   ಲಯನ್ಸ್ ಕ್ಲಬ್‌ನ ಪಾತ್ರ ಹಿರಿದಾದದ್ದು. ನೂತನ ಪದಾಧಿಕಾರಿಗಳು ಈ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಿ" ಎಂದು ಶುಭ ಹಾರೈಸಿದರು. ಜೊತೆಗೆ ನೂತನ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿ ತಿಳಿಸಿಕೊಟ್ಟು ಸಮಾಜಮುಖಿ ಸೇವೆ ಮಾಡುವಂತೆ ಕರೆ ನೀಡಿದರು.
ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಲಯನ್ ವಿನೋದ್ ಕಲಮಡಿ ಅವರು, "ಅಥಣಿ ಲೈನ್ಸ್ ಕ್ಲಬ್‌ನ ನೂತನ ಅಧ್ಯಕ್ಷನಾಗಿ ಜವಾಬ್ದಾರಿ ವಹಿಸಿರುವುದು ನನಗೆ ಅತ್ಯಂತ ಹೆಮ್ಮೆಯ ವಿಷಯ.ಈ ಮೂಲಕ ನನ್ನ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದ್ದು ನಮ್ಮ ಹಿರಿಯರ ಮಾರ್ಗದರ್ಶನ ಮತ್ತು ಎಲ್ಲಾ ಸದಸ್ಯರ ಸಹಕಾರದೊಂದಿಗೆ ಮುಂಬರುವ ದಿನಗಳಲ್ಲಿ  ಹತ್ತು ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಅತ್ಯಂತ ನಿಷ್ಠೆಯಿಂದ ಸಮಾಜಕ್ಕೆ ಮಾದರಿ ಆಗುವಂತಹ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು" ಎಂದು  ಹೇಳಿದರು.
2026-27 ನೇ ಸಾಲಿನ ನೂತನ ಪದಾಧಿಕಾರಿಗಳಾಗಿ   ​ಲಯನ್ ವಿನೋದ್ ಕಲಮಡಿ ಅಧ್ಯಕ್ಷರಾಗಿ,ಬಾವುಸಾಹೇಬ ನಾಯಿಕ ಉಪಾಧ್ಯಕ್ಷರಾಗಿ , ಲಯನ್ ಕಿರಣ್ ಶಿರಗುಪ್ಪಿ ಕಾರ್ಯದರ್ಶಿಯಾಗಿ ಲಯನ್ ಅಭಿನಂದನ್ ಪಡ್ನಾಡ  ಕೋಶಾಧಿಕಾರಿಯಾಗಿ ಪದಗ್ರಹಣ ಮಾಡಿದರು.
ಸಮಾರಂಭದಲ್ಲಿ ಲಯನ್ಸ್ ಕ್ಲಬ್‌ನ ಪ್ರಾದೇಶಿಕ ಅಧಿಕಾರಿ ಬಾಲಕೃಷ್ಣ ಬಂಡೆ,ವಲಯ ಅಧಿಕಾರಿ ಅಶೋಕ ಮುರಗೋಡ, ನಿಕಟಪೂರ್ವ ಅಧ್ಯಕ್ಷ  ಲಯನ್ ರಮೇಶ ಬುಲ್ಬುಲೆ ಹಾಗೂ  ಡಾ.ಮಹೇಶ ಕಾಪ್ಸೆ,ಡಾ.ಗುರುಪುತ್ರ ಪಾಟೀಲ,ಮಹಾಂತೇಶ ಕವಲಾಪುರ ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್‌ನ ಸದಸ್ಯರು, ಸ್ಥಳೀಯ ಗಣ್ಯರು, ಆಹ್ವಾನಿತರು ಹಾಗೂ ವಿವಿಧ ಕ್ಷೇತ್ರಗಳ ಮುಖಂಡರು ಕುಟುಂಬ ಸಮೇತ ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    12 hrs ago
  • ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    1
    ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
ಮುಧೋಳ : ಬಾಗಲಕೋಟೆ ಕಾನಿಪದಲ್ಲಿ ಮುಧೋಳ ಬಗರದ ಪತ್ರಕರ್ತನಿಗೆ ಸನಗಮಾಯ ಮಾಡಲಾಯಿತು
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    18 hrs ago
  • ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
    1
    ಕೋಲಿ ಸಮಾಜದ ಯುವ ಅಟೋ ಚಾಲಕ ದತ್ತು ಖುರ್ಚಿ ಮೇಲೆ ಗಂಭೀರ ಮಾರಣಾಂತಿಕ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    23 hrs ago
  • ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆದುಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ ಗುಳೇದಗುಡ್ಡ: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆಯಬೇಕು. ಈ ಕಾರ್ಡನಿಂದ ರೈತರು, ಮೀನುಗಾರರಿಗೆ ಅವಶ್ಯವಾದ ಸಾಲ ಸೌಲಭ್ಯ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತವೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು. ಅವರು ಗುರುವಾರ ಸಂಜೆ ಪಟ್ಟಣದ ಸಾಲೇಶ್ವರ ಕಲ್ಯಾಣಮಂಟಪದಲ್ಲಿ ಜಿಲ್ಲಾಪಂಚಾಯಿತಿ, ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರ ಸಹಕಾರಿ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಲ್ಲದೇ ಮೀನು ಹಿಡಿಯಲು ಹೋದಾಗ ದುರ್ಘಟನೆಗಳು ಸಂಭವಿಸಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ ಎಂದರು. ಮೀನುಗಾರಿಕೆ ಉದ್ಯಮ ಅಭಿವೃದ್ಧಿಪಡಿಸಿಕೊಳ್ಳಲು ಸರ್ಕಾದಿಂದ ಸಾಕಷ್ಟು ಯೋಜನೆಗಳು ದೊರೆಯುವ ಯೋಜನೆಗಳು ಬಗ್ಗೆ ನಿಮಗೆ ಅರಿವು ಹೊಂದಿರಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಮೀನು ಸಾಗಾಣಿಕೆಯಲ್ಲಿ ಪ್ರಗತಿ ಸಾಧಿಸಬೇಕು. ಜೊತೆಗೆ ಮೀನುಗಾರರು ದುಶ್ಚಟದಿಂದ ದೂರವಿದ್ದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ಮಹೇಶ ಪಿ, ಸಹಾಯಕ ನಿರ್ದೇಶಕ ಪ್ರಕಾಶ ಜಮಖಂಡಿ, ಕೃಷಿ ಅಧಿಕಾರಿ ಆನಂದ ಗೌಡರ, ವೈ.ಆರ್. ಹೆಬ್ಬಳ್ಳಿ, ರಜಾಕ ಕುದರಿ, ಶಿವನಯ್ಯ ಮಳ್ಳಿಮಠ, ಚಿದಾನಂದಸಾ ಕಾಟವಾ, ಇಬ್ರಾಹಿಂ ಹಳ್ಳಿ, ಮದ್ದಾನೆಪ್ಪ ಶಿಳ್ಳಿಕ್ಯಾತರ, ಸದಾಶಿವ ಮರಡಿ ಹಾಗೂ ಮೀನುಗಾರರ ಸಂಘದ ಸದಸ್ಯರು ಇದ್ದರು.
    3
    ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆದುಕೊಳ್ಳಿ: ಶಾಸಕ ಭೀಮಸೇನ ಚಿಮ್ಮನಕಟ್ಟಿ
ಗುಳೇದಗುಡ್ಡ: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಿಸಾನ್ ಕ್ರೆಡಿಟ್ ಕಾರ್ಡ್ ತಪ್ಪದೇ ಪಡೆಯಬೇಕು. ಈ ಕಾರ್ಡನಿಂದ ರೈತರು, ಮೀನುಗಾರರಿಗೆ ಅವಶ್ಯವಾದ ಸಾಲ ಸೌಲಭ್ಯ ಸೇರಿದಂತೆ ಅನೇಕ ಸೌಲಭ್ಯಗಳು ದೊರೆಯುತ್ತವೆ ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ಅವರು ಗುರುವಾರ ಸಂಜೆ ಪಟ್ಟಣದ ಸಾಲೇಶ್ವರ ಕಲ್ಯಾಣಮಂಟಪದಲ್ಲಿ ಜಿಲ್ಲಾಪಂಚಾಯಿತಿ, ಜಿಲ್ಲಾಡಳಿತ ಹಾಗೂ ಮೀನುಗಾರಿಕಾ ಇಲಾಖೆ ಹಾಗೂ ಮೀನುಗಾರರ ಸಹಕಾರಿ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಮೀನು ಕೃಷಿಕರ ದಿನಾಚರಣೆ ಹಾಗೂ ಮೀನುಗಾರರಿಗೆ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಅಲ್ಲದೇ ಮೀನು ಹಿಡಿಯಲು ಹೋದಾಗ ದುರ್ಘಟನೆಗಳು ಸಂಭವಿಸಿ ಮೃತಪಟ್ಟವರಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗೂ ಕೇಂದ್ರ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ ಎಂದರು.
ಮೀನುಗಾರಿಕೆ ಉದ್ಯಮ ಅಭಿವೃದ್ಧಿಪಡಿಸಿಕೊಳ್ಳಲು  ಸರ್ಕಾದಿಂದ ಸಾಕಷ್ಟು ಯೋಜನೆಗಳು ದೊರೆಯುವ ಯೋಜನೆಗಳು ಬಗ್ಗೆ ನಿಮಗೆ ಅರಿವು ಹೊಂದಿರಬೇಕು. ಇಲಾಖೆಯಿಂದ ದೊರೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಮೀನು ಸಾಗಾಣಿಕೆಯಲ್ಲಿ ಪ್ರಗತಿ ಸಾಧಿಸಬೇಕು. ಜೊತೆಗೆ ಮೀನುಗಾರರು ದುಶ್ಚಟದಿಂದ ದೂರವಿದ್ದು, ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮೀನುಗಾರಿಕೆ ಉಪನಿರ್ದೇಶಕ ಮಹೇಶ ಪಿ, ಸಹಾಯಕ ನಿರ್ದೇಶಕ ಪ್ರಕಾಶ ಜಮಖಂಡಿ, ಕೃಷಿ ಅಧಿಕಾರಿ ಆನಂದ ಗೌಡರ, ವೈ.ಆರ್. ಹೆಬ್ಬಳ್ಳಿ, ರಜಾಕ ಕುದರಿ, ಶಿವನಯ್ಯ ಮಳ್ಳಿಮಠ, ಚಿದಾನಂದಸಾ ಕಾಟವಾ, ಇಬ್ರಾಹಿಂ ಹಳ್ಳಿ, ಮದ್ದಾನೆಪ್ಪ ಶಿಳ್ಳಿಕ್ಯಾತರ, ಸದಾಶಿವ ಮರಡಿ ಹಾಗೂ ಮೀನುಗಾರರ ಸಂಘದ ಸದಸ್ಯರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    17 hrs ago
  • ಸ್ಪಂದನ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ ಸ್ಪಂದನ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ ಇಳಕಲ್: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಸ್ಪಂದನ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪರಮಪೂಜ್ಯ ಲಿಂಗೈಕ್ಯ ಡಾಕ್ಟರ್ ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಅಮರೇಶ ಬಿ ಕೌದಿ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿರ್ದೇಶಕ ಉಪನ್ಯಾಸಕರುಗಳಾದ ರವಿ ಎಲ್ ಅರಸಿದ್ದಿ, ವೀರೇಶ ಡಿ ಬಾಚೇನಹಳ್ಳಿಯವರು ಮತ್ತು ಬಸವರಾಜ ಸಿ ತುಂಬಗಿಯವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳಿಗೆ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಪ್ರಾಚಾರ್ಯರು ಮಾತನಾಡಿ ದುಶ್ಚಟಗಳು ಮಾನವನನ್ನು ತನ್ನ ಗುರಿಯಿಂದ ವಿಮುಕರನ್ನಾಗಿ ಮಾಡಿಸುತ್ತೆ . ತಂದೆ ತಾಯಿ ಬಂಧು ಬಳಗದಿಂದ ದೂರ ಮಾಡುತ್ತೆ, ದುಶ್ಚಟಗಳಿಂದ ವಿಧ್ಯಾರ್ಥಿಜೀವನ ಮಸುಕಾಗುತ್ತದೆ ಎಂದು ಕಿವಿ ಮಾತು ಹೇಳಿದರು.ಜೊತೆಗೆ ತಾವು ಶ್ರೀಮಠದಲ್ಲಿ ಕಳೆದಂತ ಬಾಲ್ಯದ ದಿನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಹೇಳಿದರು.ವೇದಿಕೆಯಲ್ಲಿ ಉಪಸ್ಥಿತರಿರುವ ವೀರೇಶ ಡಿ ಬಾಚೇನಹಳ್ಳಿಯವರು ಮಾತನಾಡಿ ದುಶ್ಚಟಗಳು ಯಾವದೇ ರೀತಿಯದಾದರು ಅದು ಆರೋಗ್ಯಕ್ಕೆ ಹಾನಿಕಾರಕ ಎಂದು ಮನವರಿಕೆ ಮಾಡಿ ಕೊಟ್ಟರು. ಮಲ್ಲಿಕಾರ್ಜುನ ಜಗ್ಗಲ್ ನಿರೂಪಿಸಿದರು ರಾಘವೇಂದ್ರ ಭಜಂತ್ರಿ ಸ್ವಾಗತಿಸಿದರು ಮತ್ತು ಸಮೀರ್ ಸರ್ಕಾವಸ್ ವಂದಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.
    4
    ಸ್ಪಂದನ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ
ಸ್ಪಂದನ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ವ್ಯಸನ ಮುಕ್ತ ದಿನಾಚರಣೆ
ಇಳಕಲ್: ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಸ್ಪಂದನ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಪರಮಪೂಜ್ಯ ಲಿಂಗೈಕ್ಯ ಡಾಕ್ಟರ್ ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆಯ 
ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಅಮರೇಶ ಬಿ ಕೌದಿ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ನಿರ್ದೇಶಕ ಉಪನ್ಯಾಸಕರುಗಳಾದ ರವಿ ಎಲ್ ಅರಸಿದ್ದಿ, ವೀರೇಶ ಡಿ ಬಾಚೇನಹಳ್ಳಿಯವರು ಮತ್ತು ಬಸವರಾಜ ಸಿ ತುಂಬಗಿಯವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿಧ್ಯಾರ್ಥಿಗಳಿಗೆ ವ್ಯಸನ ಮುಕ್ತ ಪ್ರತಿಜ್ಞಾ ವಿಧಿ  ಬೋಧಿಸಲಾಯಿತು.ಪ್ರಾಚಾರ್ಯರು ಮಾತನಾಡಿ ದುಶ್ಚಟಗಳು ಮಾನವನನ್ನು ತನ್ನ ಗುರಿಯಿಂದ ವಿಮುಕರನ್ನಾಗಿ ಮಾಡಿಸುತ್ತೆ . ತಂದೆ ತಾಯಿ ಬಂಧು ಬಳಗದಿಂದ ದೂರ ಮಾಡುತ್ತೆ, ದುಶ್ಚಟಗಳಿಂದ ವಿಧ್ಯಾರ್ಥಿಜೀವನ ಮಸುಕಾಗುತ್ತದೆ ಎಂದು ಕಿವಿ ಮಾತು ಹೇಳಿದರು.ಜೊತೆಗೆ  ತಾವು ಶ್ರೀಮಠದಲ್ಲಿ ಕಳೆದಂತ ಬಾಲ್ಯದ ದಿನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಹೇಳಿದರು.ವೇದಿಕೆಯಲ್ಲಿ ಉಪಸ್ಥಿತರಿರುವ ವೀರೇಶ ಡಿ ಬಾಚೇನಹಳ್ಳಿಯವರು ಮಾತನಾಡಿ ದುಶ್ಚಟಗಳು ಯಾವದೇ ರೀತಿಯದಾದರು  ಅದು ಆರೋಗ್ಯಕ್ಕೆ ಹಾನಿಕಾರಕ ಎಂದು ಮನವರಿಕೆ ಮಾಡಿ ಕೊಟ್ಟರು. ಮಲ್ಲಿಕಾರ್ಜುನ ಜಗ್ಗಲ್ ನಿರೂಪಿಸಿದರು ರಾಘವೇಂದ್ರ ಭಜಂತ್ರಿ ಸ್ವಾಗತಿಸಿದರು ಮತ್ತು ಸಮೀರ್ ಸರ್ಕಾವಸ್ ವಂದಿಸಿದರು. ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಹಾಜರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.