ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಳ್ನಾವರ (ಧಾರವಾಡ) :ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಮಹಿಳೆ ಯಾವ ರಂಗದಲ್ಲಿಯೂ ಹಿಂದೆ ಇಲ್ಲ. ಮಹಿಳಾ ಸಾಧಕೀಯರನ್ನು ಎಲ್ಲ ರಂಗದಲ್ಲಿಯೂ ನೋಡುತಿದ್ದೇವೆ ಎಂದು ಸಹ ಶಿಕ್ಷಕಿ ರಾಜಶ್ರೀ ಕೋರಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಅವರು ಮಾತನಾಡಿ ಮಹಿಳೆ ತನಗಿರುವ ಹಕ್ಕು ಮತ್ತು ಕಾನೂನಿನ ಅರಿವನ್ನು ಪಡೆದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಎಂದು ಹೇಳಿದರು. ವಿಶೇಷ ಆಹ್ವಾನಿತರಾದ ಪುರಸಭೆ ಹಸಿ ಮತ್ತು ಒಣ ತ್ಯಾಜ್ಯ ವಿಲೇವಾರಿ ವಾಹನದ ಚಾಲಕರಾದ ಶ್ರೀಮತಿ ವಿದ್ಯಾ ತಳವಾರ್ ಮತ್ತು ಸುನಿತಾ ಮಾದರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶ್ರೀಮತಿ ಸುನಿತಾ ಮಾದರ್ ಮಾತನಾಡಿ ವಿದ್ಯಾರ್ಥಿನಿಯರು ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಶಿಕ್ಷಣದ ಮೂಲಕ ಸ್ವತಂತ್ರವಾಗಿ ಮುಂದುವರಿಯಬೇಕು. ಸ್ತ್ರೀ ಎಂದರೆ ಒಂದು ಶಕ್ತಿ ಎಂದು ತೋರಿಸುವ ಛಲ ನಿಮ್ಮದಾಗಬೇಕು ಎಂದು ಹೇಳಿದರು. ಪ್ರಾಂಶುಪಾಲರಾದ ಡಾ. ಉಮಾ ಪೂಜಾರ ಮಾತನಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಸುರೇಶ್ ದೊಡಮನಿ ಅತಿಥಿಗಳನ್ನು ಸ್ವಾಗತಿಸಿದರು. ಡಾ.ಸುರೇಶ್ ಮಾದರ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ದೇವೇಂದ್ರ ತಳವಾರ ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು. ಮಹಿಳಾ ವೇದಿಕೆಯಿಂದ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಿ ಕಾರ್ಯಕ್ರಮವನ್ನು ಭರಮ ಪ್ಪ ಪೂಜಾರ ನಡೆಸಿದರು. ಆರಂಭದಲ್ಲಿ ಪರಶುರಾಮ ಮಿಸಾಳೆ ಪ್ರಾರ್ಥಿಸಿದರು. ಶ್ರೀ ಅನಿಲ ಖಾತೆದಾರ ನಿರೂಪಿಸಿದರು. ರಾಘವೇಂದ್ರ ತಳವಾರ್ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಳ್ನಾವರ (ಧಾರವಾಡ) :ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಮಹಿಳೆ ಯಾವ ರಂಗದಲ್ಲಿಯೂ ಹಿಂದೆ ಇಲ್ಲ. ಮಹಿಳಾ ಸಾಧಕೀಯರನ್ನು ಎಲ್ಲ ರಂಗದಲ್ಲಿಯೂ ನೋಡುತಿದ್ದೇವೆ ಎಂದು ಸಹ ಶಿಕ್ಷಕಿ ರಾಜಶ್ರೀ ಕೋರಿ ಹೇಳಿದರು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿ ಅವರು ಮಾತನಾಡಿ ಮಹಿಳೆ ತನಗಿರುವ ಹಕ್ಕು ಮತ್ತು ಕಾನೂನಿನ ಅರಿವನ್ನು ಪಡೆದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ ಎಂದು ಹೇಳಿದರು. ವಿಶೇಷ ಆಹ್ವಾನಿತರಾದ ಪುರಸಭೆ ಹಸಿ ಮತ್ತು ಒಣ ತ್ಯಾಜ್ಯ ವಿಲೇವಾರಿ ವಾಹನದ ಚಾಲಕರಾದ ಶ್ರೀಮತಿ ವಿದ್ಯಾ ತಳವಾರ್ ಮತ್ತು ಸುನಿತಾ ಮಾದರ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶ್ರೀಮತಿ ಸುನಿತಾ ಮಾದರ್ ಮಾತನಾಡಿ ವಿದ್ಯಾರ್ಥಿನಿಯರು ಅವಕಾಶಗಳನ್ನು ಸದುಪಯೋಗ ಮಾಡಿಕೊಂಡು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಶಿಕ್ಷಣದ ಮೂಲಕ ಸ್ವತಂತ್ರವಾಗಿ ಮುಂದುವರಿಯಬೇಕು. ಸ್ತ್ರೀ ಎಂದರೆ ಒಂದು ಶಕ್ತಿ ಎಂದು ತೋರಿಸುವ ಛಲ ನಿಮ್ಮದಾಗಬೇಕು ಎಂದು ಹೇಳಿದರು. ಪ್ರಾಂಶುಪಾಲರಾದ ಡಾ. ಉಮಾ ಪೂಜಾರ ಮಾತನಾಡಿದರು. ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ. ಸುರೇಶ್ ದೊಡಮನಿ ಅತಿಥಿಗಳನ್ನು ಸ್ವಾಗತಿಸಿದರು. ಡಾ.ಸುರೇಶ್ ಮಾದರ ಅತಿಥಿಗಳನ್ನು ಪರಿಚಯಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ದೇವೇಂದ್ರ ತಳವಾರ ಪ್ರಾಸ್ತಾವಿಕ ನುಡಿಗಳನ್ನು ಹೇಳಿದರು. ಮಹಿಳಾ ವೇದಿಕೆಯಿಂದ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಿ ಕಾರ್ಯಕ್ರಮವನ್ನು ಭರಮ ಪ್ಪ ಪೂಜಾರ ನಡೆಸಿದರು. ಆರಂಭದಲ್ಲಿ ಪರಶುರಾಮ ಮಿಸಾಳೆ ಪ್ರಾರ್ಥಿಸಿದರು. ಶ್ರೀ ಅನಿಲ ಖಾತೆದಾರ ನಿರೂಪಿಸಿದರು. ರಾಘವೇಂದ್ರ ತಳವಾರ್ ವಂದಿಸಿದರು. ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.
- ಧಾರವಾಡ ಕೆಸಿಡಿ ಕಾಲೇಜು ಎದುರಿಗೆ ಇರುವ ಗಣಪತಿ ದೇವಸ್ಥಾನಕ್ಕೆ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯ ಯೋಗೇಶಗೌಡ ಹತ್ಯೆ ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಸಿ.ಆರ್.ಪಿ.ಎಫ್ ಯೋಧರ ಭದ್ರತೆ ಮಧ್ಯೆ ದೇವಸ್ಥಾನಕ್ಕೆ ಆಗಮಿಸಿದ ಬಸವರಾಜ ಮುತ್ತಗಿ ಎಲ್ಲ ಕಷ್ಟಗಳನ್ನು ಪರಿಹರಿಸಿ ನ್ಯಾಯ ಸಿಗುವಂತೆ ಮಾಡು ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ. ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ. ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. 10-04-2026.1
- ಬಳಿಯ ಕದಿರೇನಹಳ್ಳಿ ಆಟದ ಮೈದಾನದಲ್ಲಿ ನಡೆಯಲಿದೆ. ಬಾಬಾಸಾಹೇಬರ ವಿಚಾರಗಳ ಜಾಗೃತಿ ಮೂಡಿಸಲು ಬೈಕ್ ಮತ್ತು ಕಾರ್ ರ್ಯಾಲಿ ಕೂಡಾ ಹಮ್ಮಿಕೊಳ್ಳಲಾಗಿದೆ. KRS ಪಕ್ಷ ಬಾಬಾಸಾಹೇಬರು ತೋರಿಸಿರುವ ದಾರಿಯಲ್ಲಿ ಅಕ್ಷರಶ: ನಡೆಯುತ್ತಿದೆ, ಬಡವರಿಗೆ ಅಸಹಾಯಕರಿಗೆ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ವಿನಂತಿ.1
- ನಾಗೇಶ್ ಎಸ್ ರಾಜ್ಯಾಧ್ಯಕ್ಷರು ದಿಗ್ವಿಜಯ ಭಾರತ ಪಕ್ಷ 8088781043/ ಜಾಹಿರಾತ್ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೊಡ್ಡಬಳ್ಳಾಪುರ ತಾಲೂಕ್ ತುರುನಾಳಿ ಗ್ರಾಮ ತಾಸಿಲ್ದಾರ್ ಮಲ್ಲಪ್ಪನವರು1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದೇವಸ್ಥಾನದಲ್ಲಿ ತುಂಬಾ ಗಲಿಜು ಮತ್ತು ದುಶ್ಚಟಗಳ ತಾಣವಾಗಿದೆ ಇದನ್ನು ಅಧಿಕಾರಿಗಳು ತಡೆಯಬೇಕು ಎಂದು ಮೈಲಾರಪ್ಪ ಕಲಕೇರಿ ಅವರು ಆಗ್ರಹಿಸಿದರು3
- ಗದಗ ಜಿಲ್ಲಾ ಮುಂಡರಗಿ ತಾಲ್ಲೂಕಿನ ಜಂತಲಿ ಶಿರೂರು ಗ್ರಾಮದಲ್ಲಿ ಕಿರಣಿ ಅಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದಿದೆ ಅಪಾರ ಪ್ರಮಾಣದ ನಷ್ಟವಾಗಿದೆ ಗುರುವಾರ ಸಂಜೆ 7 ಗಂಟೆ 30 ನಿಮಿಷಕ್ಕೆ ಘಟನೆಯಾಗಿದೆ ಗ್ರಾಮದ ಡಂಬಳ ಹೋಗುವ ಸರ್ಕಲ್ ನಲ್ಲಿರುವ ದಲ್ಲೆಪ್ಪ ಕಟ್ಟಿಮನಿ ಎಂಬುವರ ಕಿರಾಣಿ ಅಂಗಡಿ. ಅಂಗಡಿಯಲ್ಲಿದ್ದ ಮನೆತನಕ್ಕೆ ದಿನ ಬಳಕೆಯಲ್ಲಿರುವ ದಿನಸಿ ಸಾಮಗ್ರಿಗಳು ಅಕ್ಕಿ ರವ ಚುರುಮುರಿ ಸಕ್ಕರೆ ಬ್ಯಾಳಿ ಅವಲಕ್ಕಿ ರುಚಿ ಗೋಲ್ಡ್ ಅಡುಗೆ ಎಣ್ಣೆ ಕುರುಕುರೆ ಕೋಲ್ಡ್ ಡ್ರಿಂಕ್ಸ್ ನೀರಿನ ಬಾಟಲ್ ಸುಮಾರು 35,000 ನಗದು ಹಣ 250000 ದಿನಸಿ ಸುಟ್ಟು ಬೂದಿ ಹಾಗಿದೆ ವೆಂದು ಅಂದಾಜಿಸಲಾಗಿದೆ ಮುಂಡರಗಿ ಪೊಲೀಸ್ ಇಲಾಕೆ ಮತ್ತು ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸುವ ಕಾರ್ಯ ಮಾಡಿದರು ಅಷ್ಟರಲ್ಲಿ ಸಾರ್ವಜನಿಕರು ಅಗ್ನಿ ನಂದಿಸಿದರು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಕರಿಮಣಿ ಭೇಟಿ ನೀಡಿ ಪರಿಶೀಲಿಸಿದರು ಬಳಿಕ ಅಂಗಡಿ ಮಾಲಕರಿಗೆ ಸಾಂತ್ವನ ಹೇಳಿದರು ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ರವಿ ದೊಡ್ಡಮನಿ. ಮಾಜಿ ಸದಸ್ಯರು ಸಂಗನಗೌಡ ಪಾಟೀಲ್ ಗ್ರಾಮ ಸಹಾಯಕರ ಸಿದ್ದಮ್ಮ ಮಹೇಶ್ ಮಾಯಮ್ಮನವರ ನಾರಾಯಣ ಹರಿಣಶಿಕಾರಿ ಮಾರುತಿ ಹರಿಣಶಿಕಾರಿ ಮುತ್ತಪ್ಪ ಹುಯಿಲಗೊಳ ಗ್ರಾಮದ ಮುಖಂಡರು ಇದ್ದರು ನಷ್ಟವಾದ ಅಂಗಡಿ ಮಾಲೀಕರಿಗೆ ಧೈರ್ಯ ತುಂಬಿದರು4
- ಪೊಲೀಸ್ ಇಲಾಖೆಯ ಭ್ರಷ್ಟ, ದುರಹಂಕಾರಿ, ಶತಮೂರ್ಖ ಪೊಲೀಸರೇ... ನೀವು ನಮ್ಮನ್ನು ಒಂದು ಹೆಜ್ಜೆ ಹಿಂದಕ್ಕೆ ತಳ್ಳಿದರೆ ನಾವು ಎರಡು ಹೆಜ್ಜೆ ಮುಂದಕ್ಕೆ ಬರುತ್ತೇವೆ. ರಾಜ್ಯದ ಪ್ರಾಮಾಣಿಕ ಪೊಲೀಸರಿಗೆ ಈ ವಿಚಾರ ಮತ್ತು KRS ಪಕ್ಷದ ನಿರ್ಭಯ, ಪ್ರಾಮಾಣಿಕ, ಜನಪರ, ಅಹಿಂಸಾತ್ಮಕ ಹೋರಾಟದ ಬಗ್ಗೆ ಗೊತ್ತಿದೆ. ಹಾಗಾಗಿಯೇ ಅವರು ನಮ್ಮನ್ನು ಗೌರವದಿಂದ ಕಾಣುತ್ತಾರೆ, ಊಟತಿಂಡಿ ಕೊಡಿಸುತ್ತಾರೆ, ಪಕ್ಷಕ್ಕೆ ಪರೋಕ್ಷವಾಗಿ ದೇಣಿಗೆಯನ್ನೂ ನೀಡುತ್ತಾರೆ. ಆದರೆ ಭ್ರಷ್ಟ ಪೊಲೀಸರಿಗೆ ಮಾತ್ರ ಕೆಆರ್ಎಸ್ ಪಕ್ಷವನ್ನು ಕಂಡರೆ ಮೈಯೆಲ್ಲಾ ಉರಿ, ತುರಿಕೆ. ನಿಮ್ಮ ಈ ಅಪಾಯಕಾರಿ ರೋಗಕ್ಕೆ ಆದಷ್ಟು ಬೇಗ ಚಿಕಿತ್ಸೆ ಪಡೆದುಕೊಳ್ಳಿ. ಇಲ್ಲವಾದಲ್ಲಿ ನೀವೇ ಸ್ವತಃ ತುರಿಸಿಕೊಂಡು ತರಿಸಿಕೊಂಡ ರೋಗಕ್ಕೆ ನೀವೇ ಬಲಿಯಾಗುವಿರಿ. ಎಚ್ಚರ. ಏನೇ ಆಗಲಿ, ಒಳ್ಳೆಯದನ್ನೇ ಮಾಡಿ; ಮಾಡುತ್ತಲೇ ಇರಿ. 10-04-2026.1