Shuru
Apke Nagar Ki App…
ಗಂಡು ಮಕ್ಕಳು ಎಂಥ ಕೆಲಸ ಮಾಡತ್ತಾರೆ ಅಂಥ ಗೊತ್ತೆ ಬಹಳ ಅಪಯಕಾರಿ ಕೆಲಸ ಬಡಡನ ಕಿತ್ತು ತಿನ್ನುವ ರಾಜ್ಯದಲ್ಲಿ ಪ್ಯಾಮಿಲಿ ಸಂಸಾರಕ್ಕೆ ದುಡಿಯಕು ಕಷ್ಟ ದುಖ ಅನ್ನುಬವಿಸುವನೆ ಮನೆಯ ಯಜಮಾನ ಇನೊಂದು ಹೆಣ್ಣು ಮಕ್ಕಳಿಗೆ ಹೇಳುವದಾದರೆ ಪತ್ತಿಯ ಮನೆಗೆ ಬಂದಾಗ ಸರಿಯಾಗಿ ನೋಡಿಕೊಳ್ಳಿ ಅಷ್ಟೆ ಸಾಕು ಅಂದರೆ ಸುಕವಾಗಿ ಸಂಸಾರ ಸಾಗುವದು
Sharanugouda Patil
ಗಂಡು ಮಕ್ಕಳು ಎಂಥ ಕೆಲಸ ಮಾಡತ್ತಾರೆ ಅಂಥ ಗೊತ್ತೆ ಬಹಳ ಅಪಯಕಾರಿ ಕೆಲಸ ಬಡಡನ ಕಿತ್ತು ತಿನ್ನುವ ರಾಜ್ಯದಲ್ಲಿ ಪ್ಯಾಮಿಲಿ ಸಂಸಾರಕ್ಕೆ ದುಡಿಯಕು ಕಷ್ಟ ದುಖ ಅನ್ನುಬವಿಸುವನೆ ಮನೆಯ ಯಜಮಾನ ಇನೊಂದು ಹೆಣ್ಣು ಮಕ್ಕಳಿಗೆ ಹೇಳುವದಾದರೆ ಪತ್ತಿಯ ಮನೆಗೆ ಬಂದಾಗ ಸರಿಯಾಗಿ ನೋಡಿಕೊಳ್ಳಿ ಅಷ್ಟೆ ಸಾಕು ಅಂದರೆ ಸುಕವಾಗಿ ಸಂಸಾರ ಸಾಗುವದು
More news from ಕರ್ನಾಟಕ and nearby areas
- ಗಂಡು ಮಕ್ಕಳು ಎಂಥ ಕೆಲಸ ಮಾಡತ್ತಾರೆ ಅಂಥ ಗೊತ್ತೆ ಬಹಳ ಅಪಯಕಾರಿ ಕೆಲಸ ಬಡಡನ ಕಿತ್ತು ತಿನ್ನುವ ರಾಜ್ಯದಲ್ಲಿ ಪ್ಯಾಮಿಲಿ ಸಂಸಾರಕ್ಕೆ ದುಡಿಯಕು ಕಷ್ಟ ದುಖ ಅನ್ನುಬವಿಸುವನೆ ಮನೆಯ ಯಜಮಾನ ಇನೊಂದು ಹೆಣ್ಣು ಮಕ್ಕಳಿಗೆ ಹೇಳುವದಾದರೆ ಪತ್ತಿಯ ಮನೆಗೆ ಬಂದಾಗ ಸರಿಯಾಗಿ ನೋಡಿಕೊಳ್ಳಿ ಅಷ್ಟೆ ಸಾಕು ಅಂದರೆ ಸುಕವಾಗಿ ಸಂಸಾರ ಸಾಗುವದು1
- Post by Iranna Tarnal1
- ಮುದ್ದೇಬಿಹಾಳ: ರೈತ ಭವನ ಅಭಿವೃದ್ಧಿ ಪಡಿಸಬೇಕು ಸುರೇಶ ಆಗ್ರಹ ವಿಜಯಪುರ ಜಿಲ್ಲೆಯ ರೈತ ಭವನ ಸಂಪೂರ್ಣ ಹಾಳಾಗಿದ್ದು, ಕೋಟಿ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದರೂ ಮೂಲಭೂತ ಸೌಕರ್ಯಗಳಿಲ್ಲದೆ ಬೀಗ ಹಾಕಲಾಗಿದೆ. ಸೋಮವಾರದಂದು ಹೋರಾಟಗಾರ ಸುರೇಶ ಬಿಜಾಪುರ ಅವರು ಮಾಧ್ಯಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದು, ಕೂಡಲೇ ಭವನವನ್ನು ತೆರೆದು, ಸ್ವಚ್ಛಗೊಳಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.1
- hingani1
- ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಭೀಮರಾಯನ ಗುಡಿ ಹತ್ತಿರ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುವವರು ಬಸ್ಸಿನಲ್ಲಿ ಕೂರಲು ಜಾಗ ಇರದ ಕಾರಣ ಡೋರಿನಲ್ಲಿ ನಿಂತ್ಕೊಂಡು ಪಯಣ ಮಾಡುತ್ತಿದ್ದಾರೆ ಈ ಬಸ್ಸು ಸುಮಾರು 80 ಸ್ಪೀಡ್ ನಲ್ಲಿ ಹೋಗುತ್ತಿದೆ ಕೈ ತಟ್ಟಿ ಜನರು ಕೆಳಗಡೆ ಬಿದ್ದರೆ ಇದಕ್ಕೆ ಯಾರು ಜವಾಬ್ದಾರರು1
- ಇಂದು ರಾಯಚೂರು ತಾಲೂಕಿನ ಜಾಗಿರವೆಂಕಟಾಪುರ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳು ಇಲ್ಲದೆ ಕೇವಲ ವಾಟರ್ ಮಾತ್ರ ಇದ್ದು ಸಮಸ್ಯೆ ಕೇಳುವ ಅಧಿಕಾರಿಗಳು ಇಲ್ಲ ಸಾರ್ವಜನಿಕರು ಪರದಾಡುತ್ತಿದ್ದಾರೆ ಕೂಡಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಎಚ್ಚತು ಕೊಳ್ಳಬೇಕು ಗ್ರಾಮ ಪಂಚಾಯತ್ ನಲ್ಲಿ ಅಧಿಕರುಗಳು ಇರುವ ವ್ಯವಸ್ಥೆ ಮಾಡಬೇಕೆಂದು1
- ಜೇ.ಎಂ. ಕೊರಬು ರಾಜೀನಾಮೆಗೆ ಮಹಾಂತೇಶ್ ಜಮಾದಾರ ಆಗ್ರಹ1
- ಮುದ್ದೇಬಿಹಾಳ: ಡೆತ್ ನೋಟ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆಗೆ ಮುದ್ದೇಬಿಹಾಳ. ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್ ಒಬ್ಬರು ಜಮೀನೊಂದರಲ್ಲಿ ನೇಣು ಬಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್ ಆರ್ ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ್ ಎಸ್ ಹೆಚ್ ಗ್ರಾಮದ ನಿವಾಸಿಯಾಗಿದ್ದ ಚೆನ್ನಯ್ಯ ಗಂಗಯ್ಯ ಹಿರೇಮಠ್ (45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈದ್ಯನಾಥ್ ಮರಾಠೆ ಎಂಬುವರು ಕಾರಣವಾಗಿದ್ದಾರೆ ಎಂದು ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿರುವ ಚೆನ್ನಯ್ಯ ಡೆತ್ ನೋಟನ್ನು ತಮ್ಮ ಸಹೋದರನಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.1