logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

https://youtu.be/Wd3ri5UkvVM?si=zdN7X7ANuh-NnAmX

4 hrs ago
DS
Dattu Serkeel
Raichur, Karnataka•
4 hrs ago

https://youtu.be/Wd3ri5UkvVM?si=zdN7X7ANuh-NnAmX

More news from Karnataka and nearby areas
  • Every morning classes will starts with Greetings 👆in RT School Kindergarten
    1
    Every morning classes will  starts with Greetings 👆in RT School Kindergarten
    user_SRI RABINDRANATH TAGORE HIGH SCHOOL BIJAPUR
    SRI RABINDRANATH TAGORE HIGH SCHOOL BIJAPUR
    School Vijayapura, Karnataka•
    8 hrs ago
  • ಮುಖ್ಯಮಂತ್ರಿಗಳ ಆಶ್ವಾಸನೆಗೆ ಹೋರಾಟ ವಿರಾಮ: ಬಜೆಟ್ ಅಧಿವೇಶನ ನಿರ್ಣಾಯಕ ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಡೆಸಲು ಉದ್ದೇಶಿಸಿದ್ದ ಮಹಾ ಪ್ರತಿಭಟನೆಯನ್ನು ಮಾಳಿ ಮತ್ತು ಮಾಲಗಾರ.ಸಮಾಜ ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಬಾವಿ ಮತಕ್ಷೇತ್ರದ ಶಾಸಕರು ಬಾಲಚಂದ್ರ ಜಾರಕಿಹೊಳಿ. ಮಹೇಂದ್ರ ತಮ್ಮನವರ. ಹಾಗೂ ರಾಜು ಕಾಗೆ ಹಲವಾರು ಶಾಸಕರು ನೀಡಿದ ಭರವಸೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಾಜದ ಮುಖಂಡರು ತಿಳಿಸಿದ್ದಾರೆ. ಹಿರಿಯ ಮುಖಂಡ ಡಾ. ಸಿ. ಬಿ. ಕುಲಿಗೋಡ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಿಸೆಂಬರ್ 9 ರಂದು ನಡೆಯಬೇಕಿದ್ದ ಹೋರಾಟವನ್ನು ಮುಂದಿನ ಬಜೆಟ್ ಅಧಿವೇಶನದವರೆಗೆ ಮುಂದೂಡಲಾಗಿದೆ ಎಂದು ವಿವರಿಸಿದರು. ಮುಖ್ಯಮಂತ್ರಿಗಳು ಫೆಬ್ರವರಿ–ಮಾರ್ಚ್ ಬಜೆಟ್ ಅಧಿವೇಶನದಲ್ಲಿ ಮಾಳಿ ಮತ್ತು ಮಾಲಗಾರ.ಸಮಾಜದ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಮಾತು ನೀಡಿರುವುದಾಗಿ ತಿಳಿಸಿದರು. ಸರ್ಕಾರದ ಈ ಸಕಾರಾತ್ಮಕ ಸ್ಪಂದನೆಯ ಹಿನ್ನೆಲೆಯಲ್ಲಿ, ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದ್ದ ಸತ್ಯಾಗ್ರಹವನ್ನೂ ಸದ್ಯಕ್ಕೆ ಕೈಬಿಡಲಾಗಿದೆ. ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರೂ, ಮುಂದಿನ ಬಜೆಟ್ ಅಧಿವೇಶನದಲ್ಲಿನ ನಿರ್ಧಾರವೇ ಮುಂದಿನ ಹೋರಾಟದ ದಿಕ್ಕನ್ನು ನಿರ್ಧರಿಸುವುದಾಗಿ ಮುಖಂಡರು ಸ್ಪಷ್ಟಪಡಿಸಿದರು. ಯುವ ಘಟಕದ ಮುಖಂಡ ಮಹಾಂತೇಶ್ ಮಾಳಿ.ಮಾತನಾಡಿ, ಹಿಂದಿನ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ನಿಗಮವನ್ನು ಘೋಷಿಸಿದ್ದರೂ ಅದು ಕಾಗದದಲ್ಲೇ ಉಳಿದಿತ್ತು ಎಂದು ಹೇಳಿದರು. ಇದೇ ಪರಿಸ್ಥಿತಿ ಪುನರಾವರ್ತಿತವಾದರೆ, 11 ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ 30–35 ಲಕ್ಷ ಜನಸಂಖ್ಯೆಯ ಮಾಳಿ ಸಮಾಜ ಸರ್ಕಾರಕ್ಕೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಸಿದರು. ನಿಗಮ ಸ್ಥಾಪನೆಯ ಜೊತೆಗೆ, ನಿಲ್ಲೂರ ನಿಂಬೆಕ್ಕ ದೇವಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ ರಚನೆ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯ ಬೇಡಿಕೆಯನ್ನೂ ಸಮಾಜ ಮುಂದಿರಿಸಿದೆ. ಡಾ. ಕುಲಿಗೋಡ್ ಅವರು ಮಾತನಾಡಿ, ಮಾಳಿ ಮತ್ತು ಮಾಲಗಾರ ಸಮಾಜವು ಸುಮಾರು 25 ವಿಧಾನಸಭಾ ಕ್ಷೇತ್ರಗಳಲ್ಲಿ ನಿರ್ಣಾಯಕ ಶಕ್ತಿ ಹೊಂದಿದೆ ಎಂದು ತಿಳಿಸಿದರು. “ಬಜೆಟ್‌ನಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ, ಹೋರಾಟದ ದಾರಿ ಬದಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಹಲವು ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
    1
    ಮುಖ್ಯಮಂತ್ರಿಗಳ ಆಶ್ವಾಸನೆಗೆ ಹೋರಾಟ ವಿರಾಮ: ಬಜೆಟ್ ಅಧಿವೇಶನ ನಿರ್ಣಾಯಕ
ಸುವರ್ಣಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ನಡೆಸಲು ಉದ್ದೇಶಿಸಿದ್ದ ಮಹಾ ಪ್ರತಿಭಟನೆಯನ್ನು ಮಾಳಿ ಮತ್ತು ಮಾಲಗಾರ.ಸಮಾಜ ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಬಾವಿ ಮತಕ್ಷೇತ್ರದ ಶಾಸಕರು ಬಾಲಚಂದ್ರ ಜಾರಕಿಹೊಳಿ. ಮಹೇಂದ್ರ ತಮ್ಮನವರ. ಹಾಗೂ ರಾಜು ಕಾಗೆ ಹಲವಾರು ಶಾಸಕರು ನೀಡಿದ ಭರವಸೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಮಾಜದ ಮುಖಂಡರು ತಿಳಿಸಿದ್ದಾರೆ.
ಹಿರಿಯ ಮುಖಂಡ ಡಾ. ಸಿ. ಬಿ. ಕುಲಿಗೋಡ್ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಿಸೆಂಬರ್ 9 ರಂದು ನಡೆಯಬೇಕಿದ್ದ ಹೋರಾಟವನ್ನು ಮುಂದಿನ ಬಜೆಟ್ ಅಧಿವೇಶನದವರೆಗೆ ಮುಂದೂಡಲಾಗಿದೆ ಎಂದು ವಿವರಿಸಿದರು. ಮುಖ್ಯಮಂತ್ರಿಗಳು ಫೆಬ್ರವರಿ–ಮಾರ್ಚ್ ಬಜೆಟ್ ಅಧಿವೇಶನದಲ್ಲಿ ಮಾಳಿ ಮತ್ತು ಮಾಲಗಾರ.ಸಮಾಜದ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕ್ರಮ ಕೈಗೊಳ್ಳುವುದಾಗಿ ಮಾತು ನೀಡಿರುವುದಾಗಿ ತಿಳಿಸಿದರು.
ಸರ್ಕಾರದ ಈ ಸಕಾರಾತ್ಮಕ ಸ್ಪಂದನೆಯ ಹಿನ್ನೆಲೆಯಲ್ಲಿ, ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದ್ದ ಸತ್ಯಾಗ್ರಹವನ್ನೂ ಸದ್ಯಕ್ಕೆ ಕೈಬಿಡಲಾಗಿದೆ. ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರೂ, ಮುಂದಿನ ಬಜೆಟ್ ಅಧಿವೇಶನದಲ್ಲಿನ ನಿರ್ಧಾರವೇ ಮುಂದಿನ ಹೋರಾಟದ ದಿಕ್ಕನ್ನು ನಿರ್ಧರಿಸುವುದಾಗಿ ಮುಖಂಡರು ಸ್ಪಷ್ಟಪಡಿಸಿದರು.
ಯುವ ಘಟಕದ ಮುಖಂಡ ಮಹಾಂತೇಶ್ ಮಾಳಿ.ಮಾತನಾಡಿ, ಹಿಂದಿನ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ನಿಗಮವನ್ನು ಘೋಷಿಸಿದ್ದರೂ ಅದು ಕಾಗದದಲ್ಲೇ ಉಳಿದಿತ್ತು ಎಂದು ಹೇಳಿದರು. ಇದೇ ಪರಿಸ್ಥಿತಿ ಪುನರಾವರ್ತಿತವಾದರೆ, 11 ಜಿಲ್ಲೆಗಳಲ್ಲಿ ವ್ಯಾಪಕವಾಗಿರುವ 30–35 ಲಕ್ಷ ಜನಸಂಖ್ಯೆಯ ಮಾಳಿ ಸಮಾಜ ಸರ್ಕಾರಕ್ಕೆ ತಕ್ಕ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಸಿದರು.
ನಿಗಮ ಸ್ಥಾಪನೆಯ ಜೊತೆಗೆ, ನಿಲ್ಲೂರ ನಿಂಬೆಕ್ಕ ದೇವಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ ರಚನೆ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪನೆಯ ಬೇಡಿಕೆಯನ್ನೂ ಸಮಾಜ ಮುಂದಿರಿಸಿದೆ.
ಡಾ. ಕುಲಿಗೋಡ್ ಅವರು ಮಾತನಾಡಿ, ಮಾಳಿ ಮತ್ತು ಮಾಲಗಾರ ಸಮಾಜವು ಸುಮಾರು 25 ವಿಧಾನಸಭಾ ಕ್ಷೇತ್ರಗಳಲ್ಲಿ ನಿರ್ಣಾಯಕ ಶಕ್ತಿ ಹೊಂದಿದೆ ಎಂದು ತಿಳಿಸಿದರು. “ಬಜೆಟ್‌ನಲ್ಲಿ ನಮ್ಮ ಬೇಡಿಕೆ ಈಡೇರದಿದ್ದರೆ, ಹೋರಾಟದ ದಾರಿ ಬದಲಾಗುವುದು,” ಎಂದು ಅವರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಹಲವು ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    ಈಶ್ವರ್ ಬೆಳಕು ನ್ಯೂಸ್ ಕನ್ನಡ User1175
    Journalist Bhalki, Bidar•
    17 hrs ago
  • Post by Shiva Prasad
    1
    Post by Shiva Prasad
    user_Shiva Prasad
    Shiva Prasad
    Psychologist Hubballi, Dharwad•
    12 hrs ago
  • ಪಾಕಿಸ್ತಾನದ ಪಾರ್ಲಿಮೆಂಟ್ ನಲ್ಲಿ ಕತ್ತೆಯ ಹಾಜರಾತಿ!
    1
    ಪಾಕಿಸ್ತಾನದ ಪಾರ್ಲಿಮೆಂಟ್ ನಲ್ಲಿ ಕತ್ತೆಯ ಹಾಜರಾತಿ!
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Reporter Hubballi Urban, Dharwad•
    13 hrs ago
  • ಸೋಷಿಯಲ್ ಮೀಡಿಯಾ ಅಪ್ ಡೇಟ್ ವಿಡಿಯೋ...
    1
    ಸೋಷಿಯಲ್ ಮೀಡಿಯಾ ಅಪ್ ಡೇಟ್ ವಿಡಿಯೋ...
    user_JAYASIMHA.M.K{JAISEE}
    JAYASIMHA.M.K{JAISEE}
    Farmer Bengaluru South, Bengaluru Urban•
    10 hrs ago
  • ಮಳವಳ್ಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಡಿಸೆಂಬರ್ 6 ರಂದು ಸುತ್ತೂರು ಜಯಂತಿ ಮಹೋತ್ಸವದ ಪ್ರಚಾರ ರಥ ಸಂಚಾರ
    1
    ಮಳವಳ್ಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಡಿಸೆಂಬರ್ 6 ರಂದು ಸುತ್ತೂರು ಜಯಂತಿ ಮಹೋತ್ಸವದ ಪ್ರಚಾರ ರಥ ಸಂಚಾರ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    5 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    2 hrs ago
  • ಮನವಳ್ಳಿಯಲ್ಲಿ ಡಿಸೆಂಬರ್ 16 ರಿಂದ ಸುತ್ತೂರು ಜಯಂತಿ ಮಹೋತ್ಸವ: ಕನಕಪುರ ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಸರ್ವ ಸಮುದಾಯದ ಮುಖಂಡರ ಸಭೆ
    1
    ಮನವಳ್ಳಿಯಲ್ಲಿ ಡಿಸೆಂಬರ್ 16 ರಿಂದ  ಸುತ್ತೂರು ಜಯಂತಿ ಮಹೋತ್ಸವ: ಕನಕಪುರ ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಸರ್ವ ಸಮುದಾಯದ ಮುಖಂಡರ ಸಭೆ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.