Shuru
Apke Nagar Ki App…
ಸಚಿವಸ್ಥಾನದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಏನು ಹೇಳಿದಾರೆ ಕೇಳಿ ಬೆಳಗಾವಿ ಇಂದು ಪತ್ರಿಕಾ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ
Ramesh Biradi
ಸಚಿವಸ್ಥಾನದ ಬಗ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಏನು ಹೇಳಿದಾರೆ ಕೇಳಿ ಬೆಳಗಾವಿ ಇಂದು ಪತ್ರಿಕಾ ಹೇಳಿಕೆ ನೀಡಿರುವ ಲಕ್ಷ್ಮೀ ಹೆಬ್ಬಾಳಕರ ಅವರು ಸಚಿವ ಸ್ಥಾನದ ಬಗ್ಗೆ ಮಾಹಿತಿ ನೀಡಿದ್ದಾರೆ
More news from ಕರ್ನಾಟಕ and nearby areas
- ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಹಾಗೂ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ ಇವರ ವತಿಯಿಂದ ವಿದ್ಯಾರ್ಥಿಗಳಿಗಾಗಿ ರಸ್ತೆ ತಡೆ ಅಭಿಯಾನ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊1
- ತಾಯ್ನಾಡು ನ್ಯೂಸ್ ಕನ್ನಡ ವರದಿಗೆ ಬಿಗ್ ಇಂಪ್ಯಾಕ್ಟ್- ಇದೀಗ ಅಧಿಕಾರಿಗಳ ಮುಂದಿನ ಕ್ರಮದತ್ತ1
- Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 Supreme Court: Interim Protection Does Not Bar Filing of Chargesheet. Case: Arun Kumar Mandal v. State of Jharkhand *Appeal (Crl.) No(s). 2130/2026 to subscribe my channel1
- माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,1
- ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.1
- ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಆರು ತಿಂಗಳು ಒಟ್ಟಿಗೆ ಇದ್ದು ಈಗ ಮದುವೆ ನಿರಾಕರಣೆ ಆರೋಪ..! ಯುವಕನ ಮನೆ ಮುಂದೆ ಯುವತಿ ಕಣ್ಣೀರು – ಹೈಡ್ರಾಮಾ..!! ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಪ್ಪಾರವಾಡಿ ಗ್ರಾಮದಲ್ಲಿ ಮದುವೆ ವಿಚಾರಕ್ಕೆ ಹೈಡ್ರಾಮಾ ನಡೆದಿದೆ. ಕಾಗವಾಡ ಪಟ್ಟಣದ ಮೇಘಾ ಎಂಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಕಳೆದ ಆರು ತಿಂಗಳಿನಿಂದ ಆಕೆಯೊಂದಿಗೆ ಇದ್ದ ಯುವಕ ಇದೀಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಉಪ್ಪಾರವಾಡಿ ಗ್ರಾಮದ ಅಕ್ಷಯ್ ಉಪ್ಪಾರ ಅಲಿಯಾಸ್ ಸುಕುಮಾರ ವಿರುದ್ಧ ಯುವತಿ ಈ ಆರೋಪ ಮಾಡಿದ್ದಾಳೆ. ಕಳೆದ ಹಲವು ವರ್ಷಗಳಿಂದ ತಮ್ಮಿಬ್ಬರ ನಡುವೆ ಪ್ರೀತಿ ಇತ್ತು. ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಇದೀಗ ಮದುವೆ ಆಗುವುದಿಲ್ಲ ಎಂದು ಹೇಳುತ್ತಿದ್ದಾನೆ ಎಂದು ಮೇಘಾ ಆರೋಪಿಸಿದ್ದಾಳೆ. ಇದೇ ಕಾರಣಕ್ಕೆ ಯುವಕನ ಮನೆಗೆ ಬಂದ ಮೇಘಾ, ಮದುವೆಯಾಗುವವರೆಗೂ ಮನೆಯಿಂದ ಹೊರ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ಇನ್ನು, ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ತನ್ನ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡ�1
- ಧಾರವಾಡ ಉತ್ತರಾದಿಮಠದ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ಧಾರವಾಡ ಉತ್ತರಾದಿಮಠದ ಶ್ರೀ ಹಯಗ್ರೀವದೇವರ ಸಪ್ತರಾತ್ರೋತ್ಸವದ ಅಂಗವಾಗಿ ಬುಧವಾರ ಸಂಜೆ ಎಮ್ಮಿಕೇರಿಯಿಂದ ಶ್ರೀಮಠದವರೆಗೆ ಹಯಗ್ರೀವದೇವರ ಭಾವಚಿತ್ರದ ಭವ್ಯ ಶೋಭಾಯಾತ್ರೆ ನಡೆಯಿತು. ಉತ್ತರಾದಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಶೋಭಾಯಾತ್ರೆಗೆ ಚಾಲನೆ ನೀಡಿದರು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಭಜನಾ ಮಂಡಳಿ ಸದಸ್ಯೆಯರು ದೇವರ ನಾಮಸ್ಮರಣೆ ಹಾಗೂ ಭಜನೆಗಳನ್ನು ಹಾಡುತ್ತ ಸಾಗಿದರು. ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಪಂ. ಪ್ರಹ್ಲಾದಾಚಾರ್ಯ ಗಲಗಲಿ, ಆರ್.ಎಂ. ಕುಲಕರ್ಣಿ, ಪಂ. ಕೇಶವಾಚಾರ್ಯ ಕೆರೂರ, ಜಯತೀರ್ಥಾಚಾರ್ಯ ಗಲಗಲಿ, ಹನುಮಂತ ಕೊಟಬಾಗಿ, ಶ್ರೀಹರಿ ಕೊಪ್ಪರ, ರವೀಂದ್ರ ದೇಶಪಾಂಡೆ, ಅಶೋಕ ಚಚಡಿ, ಸುರೇಶಾಚಾರ್ಯ ರಾಯಚೂರ, ದೇಶಮುಖ ಸೇರಿದಂತೆ ಹಲವರು ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.1
- ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ..! ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಶಶಿಕಾಂತ ಪಡಸಲಗಿ ಹೇಳಿಕೆ1
- ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಇದು ಕೇವಲ ಒಂದು ಹೋರಾಟವಲ್ಲ — ಇದು ರೈತರ ಹಕ್ಕಿನ ಹೋರಾಟ, ದಲಿತ ಕಾರ್ಮಿಕರ ಬದುಕಿನ ಹೋರಾಟ, ಸಾಮಾಜಿಕ ನ್ಯಾಯದ ಹೋರಾಟ! ಅನ್ಯಾಯದ ವಿರುದ್ಧ ಧ್ವನಿ ಎತ್ತಲು, ನಮ್ಮ ಹಕ್ಕುಗಳನ್ನು ಕೇಳಲು ಮತ್ತು ಸಂವಿಧಾನ ನೀಡಿರುವ ನ್ಯಾಯವನ್ನು ಕಾಪಾಡಲು ನಾವು ಇಂದು ಒಂದಾಗಿದ್ದೇವೆ. ನಮ್ಮ ಧ್ವನಿ ಗಟ್ಟಿಯಾಗಲಿ… ನಮ್ಮ ಹೋರಾಟ ಗೆಲ್ಲಲಿ! ಜೈ ಭೀಮ್! ✊ ಜೈ ಕಿಸಾನ್! 🌾 ಸಾಮಾಜಿಕ ನ್ಯಾಯಕ್ಕೆ ಜಯ!”1