logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮಾನ್ಯ ಶ್ರೀ ತನ್ವೀರ್ ಸೇಠ್ ಶಾಸಕರು ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಎಂ ಲಕ್ಷ್ಮಣ್ ಮತ್ತು ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ ಮತ್ತು ಸೈಯದ್ ಇಕ್ಬಾಲ್ ಮತ್ತು ಶಾಹಿಂಶಾ ಅಹ್ಮದ್ ಮತ್ತು ಆಫ್ರೋಜ್ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಧ್ಯಕ್ಷರು ಅಜ್ಮಲ್ ಅಜ್ಜು ಅಧಿಕಾರ ಸ್ವೀಕಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ

9 hrs ago
user_ಸೈಯದ್ ಅತೀಕ್
ಸೈಯದ್ ಅತೀಕ್
Social Media Manager ಮೈಸೂರು, ಮೈಸೂರು, ಕರ್ನಾಟಕ•
9 hrs ago

ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಮಾನ್ಯ ಶ್ರೀ ತನ್ವೀರ್ ಸೇಠ್ ಶಾಸಕರು ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಎಂ ಲಕ್ಷ್ಮಣ್ ಮತ್ತು ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮೂರ್ತಿ ಮತ್ತು ಸೈಯದ್ ಇಕ್ಬಾಲ್ ಮತ್ತು ಶಾಹಿಂಶಾ ಅಹ್ಮದ್ ಮತ್ತು ಆಫ್ರೋಜ್ ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಧ್ಯಕ್ಷರು ಅಜ್ಮಲ್ ಅಜ್ಜು ಅಧಿಕಾರ ಸ್ವೀಕಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ

More news from ಕರ್ನಾಟಕ and nearby areas
  • Post by Ramuc
    2
    Post by Ramuc
    user_Ramuc
    Ramuc
    ಮೈಸೂರು, ಮೈಸೂರು, ಕರ್ನಾಟಕ•
    5 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಧ್ಯಕ್ಷರು ಅಜ್ಮಲ್ ಅಜ್ಜು ಅಧಿಕಾರ ಸ್ವೀಕಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ
    1
    ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಬೀದಿ ಬದಿ ವ್ಯಾಪಾರಿಗಳ ಸಮಿತಿ ಅಧ್ಯಕ್ಷರು ಅಜ್ಮಲ್ ಅಜ್ಜು ಅಧಿಕಾರ ಸ್ವೀಕಾರ ಮೈಸೂರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಅದ್ಧೂರಿಯಾಗಿ ಕಾರ್ಯಕ್ರಮ
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    9 hrs ago
  • FRIDGE & WATER COOLER DOATED FROM CSR FUNDS TO TAAYI MADILU OLDAGE HOME YACHENAHALLI VILLAGE BANNUR FROM INFINITY FINCROP SOLUTIONS pvt ltd #kvnews #infinityfincropsolutionspvtltd
    1
    FRIDGE & WATER COOLER DOATED FROM CSR FUNDS TO TAAYI MADILU OLDAGE HOME YACHENAHALLI VILLAGE BANNUR FROM INFINITY FINCROP SOLUTIONS pvt ltd #kvnews #infinityfincropsolutionspvtltd
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    19 hrs ago
  • ನಂಜನಗೂಡು: ಬೈಕ್ ನಲ್ಲಿ ಚಲಿಸುತ್ತಿದ್ದಾಗ ಟೈಯರ್ ಬ್ಲಾಸ್ಟ್ ಆಗಿ ಮೂವರಿಗೆ ಗಂಭೀರ ಗಾಯಗೊಂಡು, ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಣೇಶಪುರ ಗ್ರಾಮದ ಬಿಳಿ ಸಂಭವಿಸಿದೆ. ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರಿ ಸಿಂಚನ (16) ಮೃತ ದುರ್ದೈವಿ. ಮಹದೇವಸ್ವಾಮಿ ತನ್ನ ಪತ್ನಿ, ಮಗಳು ಮತ್ತು ಮಗನ ಜೊತೆ ಬೈಕ್ ನಲ್ಲಿ ಬೇಲದಕುಪ್ಪೆ ಮಹದೇಶ್ವರ ಸ್ವಾಮಿಯ ದೇವಾಲಯಕ್ಕೆ ತೆರಳಿ ವಾಪಸ್ ಮಡುವಿನಹಳ್ಳಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಹೆಡಿಯಾಲ ಮತ್ತು ಬೇಗೂರು ಮುಖ್ಯರಸ್ತೆಯ ಗಣೇಶಪುರ ಗ್ರಾಮದ ಬಳಿ ಚಲಿಸುತ್ತಿದ್ದ ಸಂದರ್ಭದಲ್ಲಿ ಬೈಕ್ ನ ಟೈಯರ್ ಬ್ಲಾಸ್ಟ್ ಆಗಿದೆ. ಇದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ನಾಲ್ವರು ಬಿದ್ದಿದ್ದಾರೆ. ಈ ವೇಳೆ ನಾಲ್ವರಿಗೂ ಗಂಭೀರ ಗಾಯಗಳಾಗಿತ್ತು, ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಮಾರ್ಗ ಮಧ್ಯೆ ಸಿಂಚನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸಿಂಚನ ಎಂಬ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಳು. ಅಪಘಾತ ಆಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    1
    ನಂಜನಗೂಡು: ಬೈಕ್ ನಲ್ಲಿ ಚಲಿಸುತ್ತಿದ್ದಾಗ ಟೈಯರ್ ಬ್ಲಾಸ್ಟ್ ಆಗಿ ಮೂವರಿಗೆ ಗಂಭೀರ ಗಾಯಗೊಂಡು, ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಣೇಶಪುರ ಗ್ರಾಮದ ಬಿಳಿ ಸಂಭವಿಸಿದೆ.
ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಮಹದೇವಸ್ವಾಮಿ ಎಂಬುವವರ ಪುತ್ರಿ ಸಿಂಚನ (16) ಮೃತ ದುರ್ದೈವಿ. ಮಹದೇವಸ್ವಾಮಿ ತನ್ನ ಪತ್ನಿ, ಮಗಳು ಮತ್ತು ಮಗನ ಜೊತೆ ಬೈಕ್ ನಲ್ಲಿ ಬೇಲದಕುಪ್ಪೆ ಮಹದೇಶ್ವರ ಸ್ವಾಮಿಯ ದೇವಾಲಯಕ್ಕೆ ತೆರಳಿ ವಾಪಸ್ ಮಡುವಿನಹಳ್ಳಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ಹೆಡಿಯಾಲ ಮತ್ತು ಬೇಗೂರು ಮುಖ್ಯರಸ್ತೆಯ ಗಣೇಶಪುರ ಗ್ರಾಮದ ಬಳಿ ಚಲಿಸುತ್ತಿದ್ದ ಸಂದರ್ಭದಲ್ಲಿ ಬೈಕ್ ನ ಟೈಯರ್ ಬ್ಲಾಸ್ಟ್ ಆಗಿದೆ. ಇದರಿಂದ ಬೈಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ನಾಲ್ವರು ಬಿದ್ದಿದ್ದಾರೆ. ಈ ವೇಳೆ ನಾಲ್ವರಿಗೂ ಗಂಭೀರ ಗಾಯಗಳಾಗಿತ್ತು, ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಮಾರ್ಗ ಮಧ್ಯೆ ಸಿಂಚನ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸಿಂಚನ ಎಂಬ ವಿದ್ಯಾರ್ಥಿನಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಳು. ಅಪಘಾತ ಆಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Mysore update
    Mysore update
    ನಂಜನಗೂಡು, ಮೈಸೂರು, ಕರ್ನಾಟಕ•
    24 min ago
  • ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೃಷ್ಣಪುರ ಗ್ರಾಮದಲ್ಲಿರುವ ಪುರಾತನ ಸಂತಾನಗೋಪಾಲ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ಧೂರಿಯಾಗಿ ನೆರವೇರಿತು. ಗ್ರಾಮಸ್ಥರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಭಕ್ತರು ಉತ್ಸವದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು. ಬೆಳಗ್ಗಿನ ಜಾವದಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಹಾಗೂ ಹೋಮ–ಹವನ ಕಾರ್ಯಕ್ರಮಗಳು ನಡೆಯಿತು. ದೇವರಿಗೆ ವಿವಿಧ ಹೂವುಗಳು ಹಾಗೂ ಪರಂಪರೆಯ ಅಲಂಕಾರ ಮಾಡಲಾಗಿದ್ದು, ದೇವಾಲಯವು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿತು. ಮಂಗಳ ವಾದ್ಯಗಳ ನಾದದ ನಡುವೆ ಉತ್ಸವ ಮೆರವಣಿಗೆ ಆರಂಭವಾಗಿ, ಭಕ್ತರು ದೇವರ ರಥವನ್ನು ಎಳೆಯುವ ಮೂಲಕ ಭಕ್ತಿಭಾವ ಮೆರೆದರು. ರಥೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದಾಗ ಭಕ್ತರು ತೆಂಗಿನಕಾಯಿ ಒಡೆದು, ಹೂವಿನ ಮಳೆ ಸುರಿಸಿ ದೇವರಿಗೆ ನಮಸ್ಕರಿಸಿದರು. ಮಹಿಳೆಯರು ಪೂರ್ಣಕುಂಭ ಸ್ವಾಗತ ನೀಡಿ ಸಂಪ್ರದಾಯಬದ್ಧವಾಗಿ ಉತ್ಸವಕ್ಕೆ ವಿಶೇಷ ಮೆರುಗು ತಂದರು. ಗ್ರಾಮದಲ್ಲಿ ಎಲ್ಲೆಡೆ ಹಬ್ಬದ ಸಂಭ್ರಮ ಮನೆಮಾಡಿದ್ದು, ವ್ಯಾಪಾರ ಮಳಿಗೆಗಳು ಹಾಗೂ ಮನೆಗಳು ಅಲಂಕಾರಗೊಂಡಿದ್ದವು. ಇದೇ ವೇಳೆ ರಥ ಎಳೆಯುವ ಸಂದರ್ಭದಲ್ಲಿ ಕ್ರಿಕೆಟ್ ಅಭಿಮಾನಿಗಳು “RCB… RCB…” ಎಂದು ಘೋಷಣೆ ಕೂಗಿ ಸಂಭ್ರಮಿಸಿದರು. ಧಾರ್ಮಿಕ ಉತ್ಸವದ ನಡುವೆ ಕ್ರೀಡಾ ಅಭಿಮಾನಿಗಳ ಈ ಘೋಷಣೆಗಳು ವಿಶೇಷ ಗಮನ ಸೆಳೆದವು. ಯುವಕರು ಉತ್ಸಾಹದಿಂದ ಭಾಗವಹಿಸಿದ ಪರಿಣಾಮ ಉತ್ಸವದಲ್ಲಿ ವಿಭಿನ್ನ ಸಂಭ್ರಮದ ವಾತಾವರಣ ಕಂಡುಬಂತು. ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಹಾಗೂ ಮಕ್ಕಳು ಸೇರಿ ಉತ್ಸವವನ್ನು ಯಶಸ್ವಿಗೊಳಿಸಿದರು. ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದ್ದು, ದಿನವಿಡೀ ಭಕ್ತರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧಾರ್ಮಿಕ ಪರಂಪರೆ, ಗ್ರಾಮೀಣ ಏಕತೆ ಹಾಗೂ ಯುವಕರ ಉತ್ಸಾಹ ಒಂದಾಗಿ ಕಂಡುಬಂದ ಈ ಬ್ರಹ್ಮರಥೋತ್ಸವ ಗ್ರಾಮಸ್ಥರ ಮನಸ್ಸಿನಲ್ಲಿ ವಿಶೇಷ ನೆನಪಾಗಿ ಉಳಿಯಿತು.
    1
    ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೃಷ್ಣಪುರ ಗ್ರಾಮದಲ್ಲಿರುವ ಪುರಾತನ ಸಂತಾನಗೋಪಾಲ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವ ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ಧೂರಿಯಾಗಿ ನೆರವೇರಿತು. ಗ್ರಾಮಸ್ಥರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಸಾವಿರಾರು ಭಕ್ತರು ಉತ್ಸವದಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.
ಬೆಳಗ್ಗಿನ ಜಾವದಿಂದಲೇ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಹಾಗೂ ಹೋಮ–ಹವನ ಕಾರ್ಯಕ್ರಮಗಳು ನಡೆಯಿತು. ದೇವರಿಗೆ ವಿವಿಧ ಹೂವುಗಳು ಹಾಗೂ ಪರಂಪರೆಯ ಅಲಂಕಾರ ಮಾಡಲಾಗಿದ್ದು, ದೇವಾಲಯವು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿತು. ಮಂಗಳ ವಾದ್ಯಗಳ ನಾದದ ನಡುವೆ ಉತ್ಸವ ಮೆರವಣಿಗೆ ಆರಂಭವಾಗಿ, ಭಕ್ತರು  ದೇವರ ರಥವನ್ನು ಎಳೆಯುವ ಮೂಲಕ ಭಕ್ತಿಭಾವ ಮೆರೆದರು.
ರಥೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದಾಗ ಭಕ್ತರು ತೆಂಗಿನಕಾಯಿ ಒಡೆದು, ಹೂವಿನ ಮಳೆ ಸುರಿಸಿ ದೇವರಿಗೆ ನಮಸ್ಕರಿಸಿದರು. ಮಹಿಳೆಯರು ಪೂರ್ಣಕುಂಭ ಸ್ವಾಗತ ನೀಡಿ ಸಂಪ್ರದಾಯಬದ್ಧವಾಗಿ ಉತ್ಸವಕ್ಕೆ ವಿಶೇಷ ಮೆರುಗು ತಂದರು. ಗ್ರಾಮದಲ್ಲಿ ಎಲ್ಲೆಡೆ ಹಬ್ಬದ ಸಂಭ್ರಮ ಮನೆಮಾಡಿದ್ದು, ವ್ಯಾಪಾರ ಮಳಿಗೆಗಳು ಹಾಗೂ ಮನೆಗಳು ಅಲಂಕಾರಗೊಂಡಿದ್ದವು.
ಇದೇ ವೇಳೆ ರಥ ಎಳೆಯುವ ಸಂದರ್ಭದಲ್ಲಿ ಕ್ರಿಕೆಟ್ ಅಭಿಮಾನಿಗಳು “RCB… RCB…” ಎಂದು ಘೋಷಣೆ ಕೂಗಿ ಸಂಭ್ರಮಿಸಿದರು. ಧಾರ್ಮಿಕ ಉತ್ಸವದ ನಡುವೆ ಕ್ರೀಡಾ ಅಭಿಮಾನಿಗಳ ಈ ಘೋಷಣೆಗಳು ವಿಶೇಷ ಗಮನ ಸೆಳೆದವು. ಯುವಕರು ಉತ್ಸಾಹದಿಂದ ಭಾಗವಹಿಸಿದ ಪರಿಣಾಮ ಉತ್ಸವದಲ್ಲಿ ವಿಭಿನ್ನ ಸಂಭ್ರಮದ ವಾತಾವರಣ ಕಂಡುಬಂತು.
ಗ್ರಾಮದ ಹಿರಿಯರು, ಯುವಕರು, ಮಹಿಳೆಯರು ಹಾಗೂ ಮಕ್ಕಳು ಸೇರಿ ಉತ್ಸವವನ್ನು ಯಶಸ್ವಿಗೊಳಿಸಿದರು. ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದ್ದು, ದಿನವಿಡೀ ಭಕ್ತರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಧಾರ್ಮಿಕ ಪರಂಪರೆ, ಗ್ರಾಮೀಣ ಏಕತೆ ಹಾಗೂ ಯುವಕರ ಉತ್ಸಾಹ ಒಂದಾಗಿ ಕಂಡುಬಂದ ಈ ಬ್ರಹ್ಮರಥೋತ್ಸವ ಗ್ರಾಮಸ್ಥರ ಮನಸ್ಸಿನಲ್ಲಿ ವಿಶೇಷ ನೆನಪಾಗಿ ಉಳಿಯಿತು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Photographer Nanjangud, Mysuru•
    23 hrs ago
  • ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರಶಿವಯೋಗಿಗಳರವರ ಕರ್ತೃ ಗದ್ದುಗೆ ಆಮಾವಾಸ್ಯೆ ವಿಶೇಷ ಪೂಜೆ -ದರ್ಶನಕ್ಕ ಹರಿದು ಬಂದ ಜನಸಾಗರ • ಜಗದ್ಗುರು ಶ್ರೀವೀರಸಿಂಹಾಸನ ಮಹಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳ ಅರ್ಶೀವಾದ ಪಡೆದು ಪುನಿತರಾದ ಭಕ್ತರು ನಂಜನಗೂಡು :ಆಮಾವಾಸ್ಯೆ ಶುಕ್ರವಾರದ ಅಂಗವಾಗಿ ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆ ದರ್ಶನಕ್ಕ ಅಪಾರ ಜನರು ಅಗಮಿಸಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮೈಸೂರು ಜಿಲ್ಲೆಯ ನಂಜನಗೂಡಿನ ತಾಲೂಕಿನ ಐತಿಹಾಸಿಕ ಪುಣ್ಯ ಕ್ಷೇತ್ರ ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆಗಳಿಗೆ ಅಮಾವಾಸ್ಯೆಯ ವಿಶೇಷ ಪೂಜೆಗೆ ಅಪಾರ ಭಕ್ತ ಸಮೂಹವೇ ಅಗಮಿಸಿ ದರ್ಶನ ಪಡೆದು ನಂತರ ಪರಮ ಪೂಜ್ಯರ ಅರ್ಶೀವಾದ ಪಡೆದರು. ಶುಕ್ರವಾರ ನಡೆದ ವಿಶೇಷ ಪೂಜೆಯಲ್ಲಿ ಲಿಂಗೈಕ್ಯ ಪೂಜ್ಯರ ಕರ್ತೃ ಗದ್ದುಗೆಗಳಿಗೆ ಹಾಗೂ ಆದಿ ಜಗದ್ಗುರುಗಳ ಉತ್ಸವಮೂರ್ತಿಗೆ ಶ್ರೀ ನಂಜುAಡೇಶ್ವರ ದೇವರಿಗೆ ವಿಶೇಷ ಅಭಿಷೇಕ ಪೂಜೆಗಳು,ಹೂವಿನ ಅಲಂಕಾರದ ವಿಶೇಷ ದರ್ಶನ ಎಲ್ಲರ ಭಕ್ತರ ಮನಸೂರಗೊಂಡಿತು. ಮಹಾ ಮಂಗಳಾರತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಕತೃ ಗದ್ದುಗಳಿಗೆ ಉತ್ಸವ ಮೂರ್ತಿಗಳಿಗೆ ಶ್ರೀ ನಂಜುAಡೇಶ್ವರ ಸ್ವಾಮಿಗೆ ಮಹಾಮಂಗಳಾರತಿ ಸಲ್ಲಿಸಿದರು ನಂತರ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ ಎಲ್ಲಾ ಭಕ್ತರಿಗೂ ಆಶೀರ್ವದಿಸಿದರು . ಅದರಲ್ಲೂ ಈ ಬಾರಿ ಬಸವ ಜಯಂತಿ ನಡೆಯುತ್ತಿರುವುದರಿಂದ ರಾಜ್ಯದ ಹಲವೆಡೆಯಿಂದ ಪೂಜ್ಯರನ್ನು ಆಹ್ವಾನಿಸಲು ತಂಡೋಪ ತಂಡವಾಗಿ ಸಾವಿರಾರು ಜನರು ಆಗಮಿಸಿ, ಪೂಜ್ಯರ ದರ್ಶನ ಪಡೆಯಲು ಅವರ ಆಹ್ವಾನಿಸಲು ಜನ ಸಾಗರವೇ ನೆರೆದಿತ್ತು.ಈ ನಡುವೆ ನಾವುಗಳು ಕರ್ತೃ ಗದ್ದುಗೆ ದರ್ಶನ ಪಡೆದು ಪೂಜ್ಯರನ್ನು ದಿ ಯುನೈಟಡ್ ಅಕಾಡೆಮಿ ನೂತನ ಶಾಲೆಯ ಉದ್ಘಾಟನೆಗೆ ಅಹ್ವಾನಿಸಿದೆವು,ಪರಮಪೂಜ್ಯರು ನಮ್ಮ ಅಹ್ವಾನವನ್ನು ಸ್ವೀಕರಿಸಿ ಅಗಮಿಸುವ ಅರ್ಶೀವಾದ ನೀಡಿದರು.ಇದು ನಮ್ಮ ಪುಣ್ಯವಾಗಿದೆ,
    1
    ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರಶಿವಯೋಗಿಗಳರವರ ಕರ್ತೃ ಗದ್ದುಗೆ ಆಮಾವಾಸ್ಯೆ ವಿಶೇಷ ಪೂಜೆ -ದರ್ಶನಕ್ಕ ಹರಿದು ಬಂದ ಜನಸಾಗರ
•	ಜಗದ್ಗುರು ಶ್ರೀವೀರಸಿಂಹಾಸನ ಮಹಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳ ಅರ್ಶೀವಾದ ಪಡೆದು ಪುನಿತರಾದ ಭಕ್ತರು
ನಂಜನಗೂಡು :ಆಮಾವಾಸ್ಯೆ ಶುಕ್ರವಾರದ ಅಂಗವಾಗಿ ಸುತ್ತೂರು ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆ ದರ್ಶನಕ್ಕ ಅಪಾರ ಜನರು ಅಗಮಿಸಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರು ಜಿಲ್ಲೆಯ ನಂಜನಗೂಡಿನ ತಾಲೂಕಿನ ಐತಿಹಾಸಿಕ ಪುಣ್ಯ ಕ್ಷೇತ್ರ ಸುತ್ತೂರು  ಶ್ರೀಕ್ಷೇತ್ರದ ಆದಿಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳರವರ ಕರ್ತೃ ಗದ್ದುಗೆಗಳಿಗೆ ಅಮಾವಾಸ್ಯೆಯ ವಿಶೇಷ ಪೂಜೆಗೆ ಅಪಾರ ಭಕ್ತ ಸಮೂಹವೇ ಅಗಮಿಸಿ ದರ್ಶನ ಪಡೆದು ನಂತರ ಪರಮ ಪೂಜ್ಯರ ಅರ್ಶೀವಾದ ಪಡೆದರು.
ಶುಕ್ರವಾರ ನಡೆದ ವಿಶೇಷ ಪೂಜೆಯಲ್ಲಿ ಲಿಂಗೈಕ್ಯ ಪೂಜ್ಯರ ಕರ್ತೃ ಗದ್ದುಗೆಗಳಿಗೆ ಹಾಗೂ ಆದಿ ಜಗದ್ಗುರುಗಳ ಉತ್ಸವಮೂರ್ತಿಗೆ  ಶ್ರೀ ನಂಜುAಡೇಶ್ವರ ದೇವರಿಗೆ ವಿಶೇಷ ಅಭಿಷೇಕ ಪೂಜೆಗಳು,ಹೂವಿನ ಅಲಂಕಾರದ ವಿಶೇಷ ದರ್ಶನ ಎಲ್ಲರ ಭಕ್ತರ ಮನಸೂರಗೊಂಡಿತು.
ಮಹಾ ಮಂಗಳಾರತಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಕೇಂದ್ರಮ್ಮ ಸ್ವಾಮಿಗಳು ಕತೃ ಗದ್ದುಗಳಿಗೆ ಉತ್ಸವ ಮೂರ್ತಿಗಳಿಗೆ ಶ್ರೀ ನಂಜುAಡೇಶ್ವರ ಸ್ವಾಮಿಗೆ  ಮಹಾಮಂಗಳಾರತಿ ಸಲ್ಲಿಸಿದರು ನಂತರ ರಾಜ್ಯದ ನಾನಾ ಜಿಲ್ಲೆಗಳಿಂದ ಆಗಮಿಸಿದ ಎಲ್ಲಾ ಭಕ್ತರಿಗೂ ಆಶೀರ್ವದಿಸಿದರು .
ಅದರಲ್ಲೂ ಈ ಬಾರಿ ಬಸವ ಜಯಂತಿ ನಡೆಯುತ್ತಿರುವುದರಿಂದ ರಾಜ್ಯದ ಹಲವೆಡೆಯಿಂದ  ಪೂಜ್ಯರನ್ನು ಆಹ್ವಾನಿಸಲು ತಂಡೋಪ ತಂಡವಾಗಿ ಸಾವಿರಾರು ಜನರು ಆಗಮಿಸಿ, ಪೂಜ್ಯರ ದರ್ಶನ ಪಡೆಯಲು ಅವರ ಆಹ್ವಾನಿಸಲು ಜನ ಸಾಗರವೇ ನೆರೆದಿತ್ತು.ಈ ನಡುವೆ ನಾವುಗಳು  ಕರ್ತೃ ಗದ್ದುಗೆ ದರ್ಶನ ಪಡೆದು ಪೂಜ್ಯರನ್ನು ದಿ ಯುನೈಟಡ್ ಅಕಾಡೆಮಿ ನೂತನ ಶಾಲೆಯ ಉದ್ಘಾಟನೆಗೆ ಅಹ್ವಾನಿಸಿದೆವು,ಪರಮಪೂಜ್ಯರು ನಮ್ಮ ಅಹ್ವಾನವನ್ನು ಸ್ವೀಕರಿಸಿ ಅಗಮಿಸುವ ಅರ್ಶೀವಾದ ನೀಡಿದರು.ಇದು ನಮ್ಮ ಪುಣ್ಯವಾಗಿದೆ,
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    ಮಳವಳ್ಳಿ, ಮಂಡ್ಯ, ಕರ್ನಾಟಕ•
    42 min ago
  • A R ಡೈಮಂಡ್ ಮ್ಯಾಟ್ರೆಸ್ ಪಾಯಿಂಟ್ ಎಲ್ಲಾ ಗೃಹೋಪಯೋಗಿ ವಸ್ತುಗಳು ಲಭ್ಯವಿದೆ ಫೋಮ್ ಮ್ಯಾಟ್ರೆಸ್ ಫೋಮ್ ದಿಂಬುಗಳು ಸೋಫಾ ಕುಶನ್ ಸೋಫಾ ಕುಶನ್ ಕವರ್ ದಿವಾನ್ ಸೆಟ್ ನಿಮಗೇ ಬೇಕಾದರೇ ವಾಟ್ಸಾಪ್ ಮಾಡಿ 9740088737ಕರ್ನಾಟಕ ಮೈಸೂರು
    1
    A R ಡೈಮಂಡ್ ಮ್ಯಾಟ್ರೆಸ್ ಪಾಯಿಂಟ್ ಎಲ್ಲಾ ಗೃಹೋಪಯೋಗಿ ವಸ್ತುಗಳು ಲಭ್ಯವಿದೆ ಫೋಮ್ ಮ್ಯಾಟ್ರೆಸ್ ಫೋಮ್ ದಿಂಬುಗಳು ಸೋಫಾ ಕುಶನ್ ಸೋಫಾ ಕುಶನ್ ಕವರ್ ದಿವಾನ್ ಸೆಟ್ ನಿಮಗೇ ಬೇಕಾದರೇ  ವಾಟ್ಸಾಪ್ ಮಾಡಿ 9740088737ಕರ್ನಾಟಕ ಮೈಸೂರು
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.