logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶುಭo ವಾರ್ತೆ ದಿನಪತ್ರಿಕೆಯಲ್ಲಿ ಈ ಸುದ್ದಿ ಪ್ರಕಟವಾಗಿದೆ

7 hrs ago
user_ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
ರಾಮದುರ್ಗ, ಬೆಳಗಾವಿ, ಕರ್ನಾಟಕ•
7 hrs ago
85728bed-3b01-4bdf-9e95-e256c73beb3e

ಶುಭo ವಾರ್ತೆ ದಿನಪತ್ರಿಕೆಯಲ್ಲಿ ಈ ಸುದ್ದಿ ಪ್ರಕಟವಾಗಿದೆ

More news from ಕರ್ನಾಟಕ and nearby areas
  • ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    3
    ರಾಮದುರ್ಗ : ಸುರೇಬಾನ ನಾಡಕಚೇರಿ ಮುಂಭಾಗದಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ತಿಂದು ಉಗುಳಲು ಬಕೆಟ್ ಇಡುತ್ತಿರುವ ದೃಶ್ಯ ಕಂಡು ಬಂದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರತಿ ದಿನ ಸಾವಿರಾರು ಜನರು ವಿವಿಧ ಸರ್ಕಾರಿ ಕೆಲಸಗಳಿಗಾಗಿ ನಾಡಕಚೇರಿಗೆ ಭೇಟಿ ನೀಡುತ್ತಾರೆ. ಇಂತಹ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಬೇಕಾದ ಜವಾಬ್ದಾರಿ ಅಧಿಕಾರಿಗಳದ್ದಾಗಿದ್ದರೂ, ಆವರಣದಲ್ಲಿ ಅಸ್ವಚ್ಛತೆ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ.
ಇನ್ನೂ ಆತಂಕಕಾರಿ ವಿಷಯವೆಂದರೆ, ನಾಡಕಚೇರಿ ಆವರಣದಲ್ಲೇ ಪೂರ್ವ ಪ್ರಾಥಮಿಕ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ದಿನನಿತ್ಯ ನೂರಾರು ವಿದ್ಯಾರ್ಥಿಗಳು ಶಾಲೆಗೆ ಬರುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಪಾನ್ ಮಸಾಲ ಹಾಗೂ ಗುಟ್ಕಾ ಉಗುಳುವಿಕೆ ಮಕ್ಕಳ ಆರೋಗ್ಯಕ್ಕೂ ಹಾನಿಕಾರಕವಾಗುವ ಸಾಧ್ಯತೆ ಇದೆ ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ಮತ್ತು ಸಾರ್ವಜನಿಕರು ಅಧಿಕಾರಿಗಳ ನಿರ್ಲಕ್ಷ್ಯವೇ ಈ ಪರಿಸ್ಥಿತಿಗೆ ಕಾರಣ ಎಂದು ಆರೋಪಿಸಿದ್ದಾರೆ. ತಕ್ಷಣವೇ ಸ್ವಚ್ಛತಾ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವಿಕೆ ನಿಷೇಧಿಸಲು ಕಠಿಣ ಕ್ರಮ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
    ಶುಭಂ ವಾರ್ತೆ ದಿನಪತ್ರಿಕೆ ವರದಿಗಾರರು
    ರಾಮದುರ್ಗ, ಬೆಳಗಾವಿ, ಕರ್ನಾಟಕ•
    21 hrs ago
  • ​ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಿದರು.​ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡುರಾವ್ ಅವರ ಅಮೃತ ಹಸ್ತದಿಂದ ಈ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಅವರೊಂದಿಗೆ ಶಾಸಕ ಶ್ರೀ ವಿಶ್ವಾಸ ವೈದ್ಯ ಅವರು ಸೇರಿ ಚಾಲನೆ ನೀಡಿದರು.​ಈ ಸಂದರ್ಭದಲ್ಲಿ ಮಾತನಾಡಿ ಸವದತ್ತಿ ತಾಲೂಕಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಉತ್ತಮ ಚಿಕಿತ್ಸೆ ಸ್ಥಳೀಯವಾಗಿಯೇ ಸಿಗಬೇಕು ಎನ್ನುವುದು ನಮ್ಮ ಗುರಿ. ಈ 100 ಹಾಸಿಗೆಗಳ ಆಸ್ಪತ್ರೆಯ ವಿಸ್ತರಣೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.ಆಸ್ಪತ್ರೆಯ ನವೀಕರಣದೊಂದಿಗೆ ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ರೂಪಿಸಲಾಗುವುದು.​ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರಿಯಲಿದೆ.ಅಂದಾಜು ವೆಚ್ಚ ರೂ. 31 ಕೋಟಿ.​ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ​ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಿದರು.​ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡುರಾವ್ ಅವರ ಅಮೃತ ಹಸ್ತದಿಂದ ಈ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಅವರೊಂದಿಗೆ ಶಾಸಕ ಶ್ರೀ ವಿಶ್ವಾಸ ವೈದ್ಯ ಅವರು ಸೇರಿ ಚಾಲನೆ ನೀಡಿದರು.​ಈ ಸಂದರ್ಭದಲ್ಲಿ ಮಾತನಾಡಿ ಸವದತ್ತಿ ತಾಲೂಕಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಉತ್ತಮ ಚಿಕಿತ್ಸೆ ಸ್ಥಳೀಯವಾಗಿಯೇ ಸಿಗಬೇಕು ಎನ್ನುವುದು ನಮ್ಮ ಗುರಿ. ಈ 100 ಹಾಸಿಗೆಗಳ ಆಸ್ಪತ್ರೆಯ ವಿಸ್ತರಣೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.ಆಸ್ಪತ್ರೆಯ ನವೀಕರಣದೊಂದಿಗೆ ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ರೂಪಿಸಲಾಗುವುದು.​ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರಿಯಲಿದೆ.ಅಂದಾಜು ವೆಚ್ಚ ರೂ. 31 ಕೋಟಿ.​ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ  ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    user_Arun
    Arun
    Savadatti, Belagavi•
    4 hrs ago
  • ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುವ ಪೊಲೀಸರ ಬಗ್ಗೆ ಸಮಾಜ ಕಾರ್ಯಕರ್ತೆ ಸಹನಾ ಅಂಗಡಿ ಹಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೊಲೀಸರ ಸಂಬಳ ಕಡಿಮೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ, ಯಾವುದೇ ಘಟನೆ ನಡೆದರೂ ಜನಪ್ರತಿನಿಧಿಗಳು ಪೊಲೀಸರನ್ನೇ ಗುರಿಯಾಗಿಸುತ್ತಾರೆ ಎಂಬ ಆಕ್ರೋಶವೂ ವ್ಯಕ್ತವಾಗಿದೆ.ಸಹನಾ ಅಂಗಡಿ ಅವರ ಮಾತಿನಂತೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ದಿನರಾತ್ರಿ ಶ್ರಮಿಸುತ್ತಿದ್ದಾರೆ. ಹಬ್ಬ-ಹರಿದಿನ, ಕುಟುಂಬ ಸಮಾರಂಭಗಳನ್ನೂ ಬದಿಗಿರಿಸಿ ಸಮಾಜದ ಭದ್ರತೆಗೆ ಶ್ರಮಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕ ಗೌರವ ಮತ್ತು ಸಂಬಳ ದೊರೆಯುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಬೇರೆ ರಾಜ್ಯಗಳಲ್ಲಿ ಪೊಲೀಸರಿಗೆ ಹೆಚ್ಚಿನ ವೇತನ ಮತ್ತು ಸೌಲಭ್ಯಗಳಿವೆ ಎಂಬ ಹೋಲಿಕೆ ಮಾಡುತ್ತಾ, ರಾಜ್ಯ ಸರ್ಕಾರ ಗಮನಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.“ರಾಜ್ಯದಲ್ಲಿ ಏನೇ ಸಮಸ್ಯೆ ಆದರೂ ಮೊದಲಿಗೆ ಪೊಲೀಸರನ್ನೇ ದೂರುತ್ತಾರೆ. ಆದರೆ ಜನಪ್ರತಿನಿಧಿಗಳ ಹಿಂದೆ ಮುಂದೆ, ಅವರ ಕುಟುಂಬದ ಭದ್ರತೆಗೆ ಪೊಲೀಸರು ಬೇಕು. ಹಾಗಾದರೆ ಪೊಲೀಸರ ಕುಟುಂಬದ ಭದ್ರತೆ ಯಾರು ನೋಡಿಕೊಳ್ಳಬೇಕು? ಅವರ ಸಂಕಷ್ಟಗಳಿಗೆ ಸ್ಪಂದಿಸುವವರು ಯಾರು?”ಸಹನಾ ಅಂಗಡಿ ಅವರು ಪೊಲೀಸರ ಕೆಲಸದ ಒತ್ತಡ, ಮಾನಸಿಕ ಆರೋಗ್ಯ ಸಮಸ್ಯೆಗಳು ಹಾಗೂ ಕುಟುಂಬ ಜೀವನದ ಮೇಲಿನ ಪರಿಣಾಮಗಳ ಕುರಿತು ಸರ್ಕಾರ ವಿಶೇಷ ಗಮನ ಹರಿಸಬೇಕು ಎಂದು ಹೇಳಿದ್ದಾರೆ.ಅವರ ಪ್ರಕಾರ, ಕೇವಲ ಕರ್ತವ್ಯ ನಿರ್ವಹಣೆ ಮಾತ್ರವಲ್ಲದೆ, ಪೊಲೀಸರ ಕಲ್ಯಾಣಕ್ಕಾಗಿ ಸಮಗ್ರ ಯೋಜನೆಗಳು ಅಗತ್ಯವೆಂದು ಅಭಿಪ್ರಾಯಪಟ್ಟಿದ್ದಾರೆ.ಪೊಲೀಸರ ಸೇವೆ ಮತ್ತು ಅವರ ಕಲ್ಯಾಣದ ಬಗ್ಗೆ ಉದ್ಭವಿಸಿರುವ ಈ ಪ್ರಶ್ನೆಗಳು ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಸರ್ಕಾರ ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ
    1
    ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸುವ ಪೊಲೀಸರ ಬಗ್ಗೆ ಸಮಾಜ ಕಾರ್ಯಕರ್ತೆ ಸಹನಾ ಅಂಗಡಿ ಹಲವು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಪೊಲೀಸರ ಸಂಬಳ ಕಡಿಮೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ, ಯಾವುದೇ ಘಟನೆ ನಡೆದರೂ ಜನಪ್ರತಿನಿಧಿಗಳು ಪೊಲೀಸರನ್ನೇ ಗುರಿಯಾಗಿಸುತ್ತಾರೆ ಎಂಬ ಆಕ್ರೋಶವೂ ವ್ಯಕ್ತವಾಗಿದೆ.ಸಹನಾ ಅಂಗಡಿ ಅವರ ಮಾತಿನಂತೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ದಿನರಾತ್ರಿ ಶ್ರಮಿಸುತ್ತಿದ್ದಾರೆ. ಹಬ್ಬ-ಹರಿದಿನ, ಕುಟುಂಬ ಸಮಾರಂಭಗಳನ್ನೂ ಬದಿಗಿರಿಸಿ ಸಮಾಜದ ಭದ್ರತೆಗೆ ಶ್ರಮಿಸುತ್ತಿದ್ದಾರೆ. ಆದರೆ ಅವರ ಶ್ರಮಕ್ಕೆ ತಕ್ಕ ಗೌರವ ಮತ್ತು ಸಂಬಳ ದೊರೆಯುತ್ತಿದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.
ಬೇರೆ ರಾಜ್ಯಗಳಲ್ಲಿ ಪೊಲೀಸರಿಗೆ ಹೆಚ್ಚಿನ ವೇತನ ಮತ್ತು ಸೌಲಭ್ಯಗಳಿವೆ ಎಂಬ ಹೋಲಿಕೆ ಮಾಡುತ್ತಾ, ರಾಜ್ಯ ಸರ್ಕಾರ ಗಮನಹರಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.“ರಾಜ್ಯದಲ್ಲಿ ಏನೇ ಸಮಸ್ಯೆ ಆದರೂ ಮೊದಲಿಗೆ ಪೊಲೀಸರನ್ನೇ ದೂರುತ್ತಾರೆ. ಆದರೆ ಜನಪ್ರತಿನಿಧಿಗಳ ಹಿಂದೆ ಮುಂದೆ, ಅವರ ಕುಟುಂಬದ ಭದ್ರತೆಗೆ ಪೊಲೀಸರು ಬೇಕು. ಹಾಗಾದರೆ ಪೊಲೀಸರ ಕುಟುಂಬದ ಭದ್ರತೆ ಯಾರು ನೋಡಿಕೊಳ್ಳಬೇಕು? ಅವರ ಸಂಕಷ್ಟಗಳಿಗೆ ಸ್ಪಂದಿಸುವವರು ಯಾರು?”ಸಹನಾ ಅಂಗಡಿ ಅವರು ಪೊಲೀಸರ ಕೆಲಸದ ಒತ್ತಡ, ಮಾನಸಿಕ ಆರೋಗ್ಯ ಸಮಸ್ಯೆಗಳು ಹಾಗೂ ಕುಟುಂಬ ಜೀವನದ ಮೇಲಿನ ಪರಿಣಾಮಗಳ ಕುರಿತು ಸರ್ಕಾರ ವಿಶೇಷ ಗಮನ ಹರಿಸಬೇಕು ಎಂದು ಹೇಳಿದ್ದಾರೆ.ಅವರ ಪ್ರಕಾರ, ಕೇವಲ ಕರ್ತವ್ಯ ನಿರ್ವಹಣೆ ಮಾತ್ರವಲ್ಲದೆ, ಪೊಲೀಸರ ಕಲ್ಯಾಣಕ್ಕಾಗಿ ಸಮಗ್ರ ಯೋಜನೆಗಳು ಅಗತ್ಯವೆಂದು ಅಭಿಪ್ರಾಯಪಟ್ಟಿದ್ದಾರೆ.ಪೊಲೀಸರ ಸೇವೆ ಮತ್ತು ಅವರ ಕಲ್ಯಾಣದ ಬಗ್ಗೆ ಉದ್ಭವಿಸಿರುವ ಈ ಪ್ರಶ್ನೆಗಳು ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಸರ್ಕಾರ ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ
    user_Bhimahejje News
    Bhimahejje News
    Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    4 hrs ago
  • ಬಾಗಲಕೋಟೆ:ನಗರದ ವಿದ್ಯಾಗಿರಿ ಸಾಯಿ ಮಂದಿರದಲ್ಲಿರುವ ಶ್ರೀ ವರದಾನೇಶ್ವರಿ ಸಾಂಸ್ಕೃತಿಕ ವೇದಿಕೆಯ ಮೇಲೆ ಇಂದು ಸಂಜೆ ಜರುಗಿದ ಜಂಗಮದೆಡೆಗೆ ನಾಟಕ ಪ್ರೇಕ್ಷಕರ ಗಮನ ಸೆಳೆಯಿತು. ಚಿತ್ರದುರ್ಗ ಜಿಲ್ಲೆಯ ಸಾಣೇಹಳ್ಳಿಯ #ಶಿವಸಂಚಾರ ತಂಡದಿಂದ ಪ್ರದರ್ಶಿಸಲಾದ ಈ ನಾಟಕವು ಸಮಾಜಮುಖಿ ಸಂದೇಶವನ್ನು ಒಳಗೊಂಡು ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದಿತು. ಕಲಾವಿದರ ಅಭಿನಯ, ವೇದಿಕೆ ವಿನ್ಯಾಸ ಹಾಗೂ ಸಂಗೀತ ಸಂಯೋಜನೆ ವಿಶೇಷವಾಗಿ ಮನಸೆಳೆಯುವಂತಿತ್ತು. ನಾಟಕ ವೀಕ್ಷಿಸಲು ನಗರದ ಕಲಾಪ್ರೇಮಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಸಂಘಟಕರು ಹಾಗೂ ತಂಡದ ಸದಸ್ಯರಿಗೆ ಪ್ರೇಕ್ಷಕರು ಅಭಿನಂದನೆ ಸಲ್ಲಿಸಿದರು.
    1
    ಬಾಗಲಕೋಟೆ:ನಗರದ ವಿದ್ಯಾಗಿರಿ ಸಾಯಿ ಮಂದಿರದಲ್ಲಿರುವ ಶ್ರೀ ವರದಾನೇಶ್ವರಿ ಸಾಂಸ್ಕೃತಿಕ ವೇದಿಕೆಯ ಮೇಲೆ ಇಂದು ಸಂಜೆ ಜರುಗಿದ ಜಂಗಮದೆಡೆಗೆ ನಾಟಕ ಪ್ರೇಕ್ಷಕರ ಗಮನ ಸೆಳೆಯಿತು.
ಚಿತ್ರದುರ್ಗ ಜಿಲ್ಲೆಯ ಸಾಣೇಹಳ್ಳಿಯ #ಶಿವಸಂಚಾರ ತಂಡದಿಂದ ಪ್ರದರ್ಶಿಸಲಾದ ಈ ನಾಟಕವು ಸಮಾಜಮುಖಿ ಸಂದೇಶವನ್ನು ಒಳಗೊಂಡು ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದಿತು. ಕಲಾವಿದರ ಅಭಿನಯ, ವೇದಿಕೆ ವಿನ್ಯಾಸ ಹಾಗೂ ಸಂಗೀತ ಸಂಯೋಜನೆ ವಿಶೇಷವಾಗಿ ಮನಸೆಳೆಯುವಂತಿತ್ತು.
ನಾಟಕ ವೀಕ್ಷಿಸಲು ನಗರದ ಕಲಾಪ್ರೇಮಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಸಂಘಟಕರು ಹಾಗೂ ತಂಡದ ಸದಸ್ಯರಿಗೆ ಪ್ರೇಕ್ಷಕರು ಅಭಿನಂದನೆ ಸಲ್ಲಿಸಿದರು.
    user_PKBagalkot
    PKBagalkot
    ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ಮುಧೋಳ : ಸಮೀಪದ ಸೈದಾಪುರ ಕ್ರಾಸ್ ಬಳಿ ಎಥೆನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಎಥೆನಾಲ್ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. 16ಚಕ್ರದ ಬೃಹತ್ ಗಾತ್ರದ ಲಾರಿ ಸಮೀಪದ ಸಕ್ಕರೆ ಕಾರ್ಖಾನೆಯಿಂದ ಎಥೆನಾಲ್ ತುಂಬಿಕೊಂಡು ತಮಿಳುನಾಡು ಕಡೆಗೆ ಹೊರಟಿತ್ತು ಎಂಬ ಮಾಹಿತಿ ಇದೆ. ಸ್ಥಳಕ್ಕೆ ಮುಧೋಳ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತದಲ್ಲಿ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ‌. ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    4
    ಮುಧೋಳ : ಸಮೀಪದ ಸೈದಾಪುರ ಕ್ರಾಸ್ ಬಳಿ ಎಥೆನಾಲ್ ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುಂಜಾಗ್ರತಾ ಕ್ರಮ ಕೈಗೊಂಡು ಎಥೆನಾಲ್ ಸೋರಿಕೆಯನ್ನು ತಡೆಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.
16ಚಕ್ರದ ಬೃಹತ್ ಗಾತ್ರದ ಲಾರಿ ಸಮೀಪದ ಸಕ್ಕರೆ ಕಾರ್ಖಾನೆಯಿಂದ ಎಥೆನಾಲ್ ತುಂಬಿಕೊಂಡು ತಮಿಳುನಾಡು ಕಡೆಗೆ ಹೊರಟಿತ್ತು ಎಂಬ ಮಾಹಿತಿ ಇದೆ. ಸ್ಥಳಕ್ಕೆ ಮುಧೋಳ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತದಲ್ಲಿ ಯಾವುದೇ ರೀತಿಯ ಜೀವಹಾನಿ ಸಂಭವಿಸಿಲ್ಲ‌. ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    21 hrs ago
  • ಗುಳೇದಗುಡ್ಡ : ಕೋಟೆಕಲ್ಲನ ಶ್ರೀ ಹೊಳೆಹುಚ್ಚೇಶ್ವರ ಸಂಸ್ಥಾನಮಠ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸಾಣೆಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘದವರಿಂದ ಫೆ. 18ರಿಂದ 20ರವರೆಗೆ ನಿತ್ಯ ಸಂಜೆ 7 ಗಂಟೆಗೆ ಮೂರುದಿನ ಶಿವಸಂಚಾರ ನಾಟಕ ಪ್ರದರ್ಶನ ಸಮೀಪದ ಕೋಟೆಕಲ್ಲ ಗ್ರಾಮದ ಶ್ರೀ ಹೊಳೆಹುಚ್ಚೇಶ್ವರಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿವರ್ಷ ಸಾಣೆಹಳ್ಳಿಯ ಕಲಾತಂಡದಿಂದ ಶಿವಸಂಚಾರ ನಾಟಕ ಪ್ರದರ್ಶನ ಕೋಟೆಕಲ್ಲ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ಫೆ. 18ರಂದು ಜಂಗಮದೆಡೆಗೆ, ಫೆ.19ರಂದು ಕಳ್ಳರ ಸಂತೆ, ಫೆ.20ರಂದು ಶಿವಯೋಗಿ ಸಿದ್ಧರಾಮೇಶ್ವರ ನಾಟಕವನ್ನು ಶ್ರೀ ಶಿವಕುಮಾರ ಕಲಾಸಂಘದವರು ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘದ ಸಂಗಪ್ಪ ಹಡಪದ, ಲಕ್ಷ್ಮಣ ಹಾಲನ್ನವರ, ಸಂತೋಷ ತಿಪ್ಪಾ ಇದ್ದರು.
    1
    ಗುಳೇದಗುಡ್ಡ : ಕೋಟೆಕಲ್ಲನ ಶ್ರೀ ಹೊಳೆಹುಚ್ಚೇಶ್ವರ ಸಂಸ್ಥಾನಮಠ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸಾಣೆಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘದವರಿಂದ ಫೆ. 18ರಿಂದ 20ರವರೆಗೆ ನಿತ್ಯ ಸಂಜೆ 7 ಗಂಟೆಗೆ ಮೂರುದಿನ ಶಿವಸಂಚಾರ ನಾಟಕ ಪ್ರದರ್ಶನ ಸಮೀಪದ ಕೋಟೆಕಲ್ಲ ಗ್ರಾಮದ ಶ್ರೀ ಹೊಳೆಹುಚ್ಚೇಶ್ವರಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹನಮಂತ ಮಾವಿನಮರದ ಹೇಳಿದರು.
ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿವರ್ಷ ಸಾಣೆಹಳ್ಳಿಯ ಕಲಾತಂಡದಿಂದ ಶಿವಸಂಚಾರ ನಾಟಕ ಪ್ರದರ್ಶನ ಕೋಟೆಕಲ್ಲ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ಫೆ. 18ರಂದು ಜಂಗಮದೆಡೆಗೆ, ಫೆ.19ರಂದು ಕಳ್ಳರ ಸಂತೆ, ಫೆ.20ರಂದು ಶಿವಯೋಗಿ ಸಿದ್ಧರಾಮೇಶ್ವರ ನಾಟಕವನ್ನು ಶ್ರೀ ಶಿವಕುಮಾರ ಕಲಾಸಂಘದವರು ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಸಂಗಪ್ಪ ಹಡಪದ, ಲಕ್ಷ್ಮಣ ಹಾಲನ್ನವರ, ಸಂತೋಷ ತಿಪ್ಪಾ ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    6 hrs ago
  • ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು
    2
    ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು ಹುಬ್ಬಳ್ಳಿಯ ಕೋರ್ಟ್ ನಲ್ಲಿ ಬಾಂಬ್ ಬೆದರಿಕೆಗಳು ಬರುತ್ತಿವೆ ಜನರು ಭಯದಿಂದ ದಿಕ್ಕಾಪಾಲಾಗಿ ದುಶ್ಯ ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    7 hrs ago
  • ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಆರಾಧ್ಯ ದೈವ ಪರಮಾನಂದ ದೇವರ ಜಾತ್ರೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು. ಜಾತ್ರೆ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹತ್ತಾರು ದಾರ್ಮಿಕ ಕೈಂಕರ್ಯ ನಡೆದವು. ಮುತ್ತೈದೆಯರು ಆರತಿ ಹಿಡಿದು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ಸಂಜೆ ದೇವರ ಸನ್ನಿಧಿಯಲ್ಲಿ ಜರುಗಿದ ದೈವ ವಾಣಿ ಆಲಿಸಲು ಸಾವಿರಾರು ಭಕ್ತರು ನೆರೆದಿದ್ದರು. ಮುಗಳಖೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೃವರ ಕೃಪಾಶೀರ್ವಾದಕ್ಕೆ ಪಾತ್ರರಾದರು.
    3
    ಮುಧೋಳ : ತಾಲೂಕಿನ ಮುಗಳಖೋಡ ಗ್ರಾಮದ ಆರಾಧ್ಯ ದೈವ ಪರಮಾನಂದ ದೇವರ ಜಾತ್ರೋತ್ಸವ ಸೋಮವಾರ ಸಂಭ್ರಮದಿಂದ ಜರುಗಿತು.
ಜಾತ್ರೆ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಸೇರಿದಂತೆ ಹತ್ತಾರು ದಾರ್ಮಿಕ ಕೈಂಕರ್ಯ ನಡೆದವು.
ಮುತ್ತೈದೆಯರು ಆರತಿ ಹಿಡಿದು ಪಲ್ಲಕ್ಕಿ ಉತ್ಸವದಲ್ಲಿ ಪಾಲ್ಗೊಂಡರು. ಸಂಜೆ ದೇವರ ಸನ್ನಿಧಿಯಲ್ಲಿ ಜರುಗಿದ ದೈವ ವಾಣಿ ಆಲಿಸಲು ಸಾವಿರಾರು ಭಕ್ತರು ನೆರೆದಿದ್ದರು.
ಮುಗಳಖೋಡ ಸೇರಿದಂತೆ ಸುತ್ತಲಿನ ಗ್ರಾಮಸ್ಥರು ಜಾತ್ರೋತ್ಸವದಲ್ಲಿ ಪಾಲ್ಗೊಂಡು ದೃವರ ಕೃಪಾಶೀರ್ವಾದಕ್ಕೆ ಪಾತ್ರರಾದರು.
    user_ಗೋವಿಂದಪ್ಪ ತಳವಾರ
    ಗೋವಿಂದಪ್ಪ ತಳವಾರ
    ಮುಧೋಳ, ಬಾಗಲಕೋಟೆ, ಕರ್ನಾಟಕ•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.