logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali

5 hrs ago
user_Onlinetv Chinnu
Onlinetv Chinnu
Reporter ಹಾಸನ, ಹಾಸನ, ಕರ್ನಾಟಕ•
5 hrs ago

ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali

More news from ಕರ್ನಾಟಕ and nearby areas
  • ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    1
    ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali
    user_Onlinetv Chinnu
    Onlinetv Chinnu
    Reporter ಹಾಸನ, ಹಾಸನ, ಕರ್ನಾಟಕ•
    5 hrs ago
  • ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ
    1
    ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    9 hrs ago
  • *ಬೆಳಗಾವಿ ಬ್ರೇಕಿಂಗ್* ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು. ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ. ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ. ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ. ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ. ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ. ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ. ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು. ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ. ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ. ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ. ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್. ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು. ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
    1
    *ಬೆಳಗಾವಿ ಬ್ರೇಕಿಂಗ್*
ಚಿಕ್ಕ ಮಕ್ಕಳ ಆರೋಗ್ಯ ಕಾಪಾಡಬೇಕಾದ ವೈದ್ಯನ ಗಾಂಜಾ ಗಮತ್ತು.
ಚಿಕ್ಕ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆ.
ವೈದ್ಯ ಗಾಂಜಾ ಸೇವನೆ ಸಂಗತಿಯೂ ಪೊಲೀಸ್ ತನಿಖೆಯಲ್ಲಿ ದೃಢ.
ಇಷ್ಟೆಲ್ಲ ಆದರೂ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಇಲ್ಲ ಮಾಹಿತಿ.
ಮಕ್ಕಳ ಆರೋಗ್ಯ ಕಾಪಾಡೋ ವೈದ್ಯನೇ ಮಾದಕ ವಸ್ತು ಸೇವನೆ.
ಖಚಿತ ಮಾಹಿತಿ ಮೇರೆಗೆ ವೈದ್ಯನ ಮನೆ ಮೇಲೆ ಪೊಲೀಸ್ ದಾಳಿ.
ದಾಳಿಯ ವೇಳೆಯಲ್ಲಿ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆ.
ವೈದ್ಯ ಡಾ. ರಾಹುಲ್ ಬಂತಿ ಮನೆಯಲ್ಲಿ ಪತ್ತೆಯಾಗಿರೋ ಮಾದಕ ವಸ್ತು.
ಬೆಳಗಾವಿಯ ಶಿವಬಸವನ ನಗರದಲ್ಲಿ ಇರೋ ವೈದ್ಯನ ಮನೆ.
ವೈದ್ಯ ಬಂತಿ ಹಿರೇಬಾಗೇವಾಡಿ ಸಮುದಾಯ ಆರೋಗ್ಯಾಧಿಕಾರಿ.
ಹಿರೇಬಾಗೇವಾಡಿಯಲ್ಲಿ ಚಿಕ್ಕ ಮಕ್ಕಳ ತಜ್ಱ ಆಗಿರೋ ವೈದ್ಯ.
ವೈದ್ಯನ ವಿರುದ್ದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್.
ಈಗಾಗಲೇ ವೈದ್ಯನಿಗೆ ನೋಟಿಸ್ ಜಾರಿ ಮಾಡಿರುವ ಮಾಳಮಾರುತಿ ಠಾಣೆ ಪೊಲೀಸರು.
ವೈದ್ಯನ ವಿರುದ್ಧ ಕ್ರಮ ಯಾಕೆ ಇಲ್ಲ ಎನ್ನುವುದು ಪ್ರಶ್ನೆ!
    user_SIDDU PATIL
    SIDDU PATIL
    Report ಬೆಳಗಾವಿ, ಬೆಳಗಾವಿ, ಕರ್ನಾಟಕ•
    2 hrs ago
  • ಗದಗ ನ್ಯೂಸ್ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ. ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ. ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ.. ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ. ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ. ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌ ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ. ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ.. ನಿಧಿಯನ್ನು ವಶಕ್ಕೆ ಪೋಲೀಸರು ವಶಕ್ಕೆ ಪಡೆದಿದ್ದಾರೆ..
    1
    ಗದಗ ನ್ಯೂಸ್ 
ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ‌ಯಾಗಿದೆ
ತಾಮ್ರದ ಚಂಬಿಗೆಯಲ್ಲಿ ಅಂದಾಜು ಒಂದು ಕೆಜಿ ನಿಧಿ ಪತ್ತೆ.ಯಾಗಿದೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆಯಾಗಿರಿವುದು ಬೆಳಕಿಗೆ ಬಂದಿದೆ.
ಲಕ್ಕುಂಡಿ ವಾರ್ಡ ನಂ.4 ನಿವಾಸಿ ಗಂಗವ್ವ ಬಸವರಾಜ ರಿತ್ತಿ ಎಂಬುವರ ಮನೆ ಜಾಗದಲ್ಲಿ ಪತ್ತೆ..
ಮನೆಯ ಅಡಿಪಾಯ ಅಗೆಯುವ ಸಂದರ್ಭದಲ್ಲಿ ಸಿಕ್ಕ ನಿಧಿ.
ಅಂದಾಜು 1 ಕೆಜಿ ತೂಕದ ಚಿನ್ನಾಭರಣಗಳು ಸಿಕ್ಕಿದೆ.
ನಿಧಿ ನೋಡಲು‌ ಕುತೂಹಲದಿಂದ ಸಾವಿರಾರು ಸಂಖ್ಯೆಯಲ್ಲಿ ಜಮಾವಣೆ.‌
ಸ್ಥಳಕ್ಕೆ ಅಪರ ಜಿಲ್ಲಾಧಿಕಾರಿ ದುರಗೇಶ್, ಎಸ್ಪಿ ರೋಹನ್ ಜಗದೀಶ್, ಎಸಿ ಗಂಗಪ್ಪ, ತಹಶೀಲ್ದಾರ ಶ್ರೀನಿವಾಸ ಕುಲಕರ್ಣಿ.
ಚಿನ್ನಾಭರಣಗಳು ಯಾರ ಕಾಲದ್ದು ಎಂದು ತನಿಖೆ..
ನಿಧಿಯನ್ನು ವಶಕ್ಕೆ  ಪೋಲೀಸರು  ವಶಕ್ಕೆ ಪಡೆದಿದ್ದಾರೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    4 hrs ago
  • Post by Udaysingh Patel
    1
    Post by Udaysingh Patel
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    10 hrs ago
  • "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    1
    "Indian monkey man" ಎಂದೆ ಖ್ಯಾತಿ ಹೊಂದಿದ ಚಿತ್ರದುರ್ಗದ ಜ್ಯೋತಿ ರಾಜ್ ಅಲಿಯಾಸ್ ಕೋತಿ ರಾಜ್ ಅವರು ಬರಿಗೈಲಿ ಕೋಟೆ ಹತ್ತಿ ಪ್ರವಾಸಿಗರನ್ನ ರಂಜಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • ಸಾಲೋಟಗಿ ಭಜಂತ್ರಿ ಸೌದತ್ತಿ ಎಲ್ಲಮ್ಮ ಪಾದಯಾತ್ರೆ ವಿಡಿಯೋ ವೈರಲ್ ಮಾಡಿ 9380353710
    1
    ಸಾಲೋಟಗಿ ಭಜಂತ್ರಿ ಸೌದತ್ತಿ ಎಲ್ಲಮ್ಮ ಪಾದಯಾತ್ರೆ ವಿಡಿಯೋ ವೈರಲ್ ಮಾಡಿ 9380353710
    user_Mareppa Bajantri
    Mareppa Bajantri
    Artist ಇಂಡಿ, ವಿಜಯಪುರ, ಕರ್ನಾಟಕ•
    18 hrs ago
  • 20 ಅಡಿ ಎತ್ತರದ ಬಾರೆ ನಿರ್ಮಾಣದ ಗುಡಿ‌‌ ಹತ್ತಿ ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ ಬಾರೆಕಳ್ಳೆ ಹತ್ತುವ ಸಹಸದ ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    1
    20 ಅಡಿ ಎತ್ತರದ ಬಾರೆ 
ನಿರ್ಮಾಣದ ಗುಡಿ‌‌ ಹತ್ತಿ  ಕಳಸ ಕಿತ್ತ ವೀರಗಾಗರು ರೋಮಾಂಚನಗೊಳಿಸಿದ  ಬಾರೆಕಳ್ಳೆ ಹತ್ತುವ ಸಹಸದ  ದೃಶ್ಯ.. ಕಾಡುಗೊಲ್ಲರ ಬುಡಕಟ್ಟು ಸಂಸ್ಕೃತಿಯ ಜಾತ್ರೆ...ಕೇತೆಲಿಂಗನ ಪರೀಷೆ...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.