Shuru
Apke Nagar Ki App…
ವಿಜಯಪುರ: ಮಾರ್ಚ್ 13 ರಂದು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜನೆ ವಿಜಯಪುರ ನಗರದಲ್ಲಿ ಮನು ಸಾಮಾಜಿಕ ಜನಜಾಗೃತಿ ವಿವಿದೋದ್ದೇಶ ಸಂಸ್ಥೆ (ಎಂ.ಎಸ್.ಜೆ.ಜೆ.ವಿ) ತನ್ನ ದಶಮಾನೋತ್ಸವ ಸಮಾರಂಭ ಹಾಗೂ ವಿಶ್ವ ಮಹಿಳಾ ದಿನಾಚರಣೆ-2026 ಸಾಂಸ್ಕೃತಿಕ ವೈಭವ ಸಮಾರಂಭವನ್ನು ಮಾರ್ಚ್ 13 ರಂದು ಕಂದಗಲ್ಲ ರಂಗಮಂದಿರದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಪ್ರೀತಿ ಮೋಹನ್ ಪತ್ತಾರ್ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಜಯಪುರ: ಮಾರ್ಚ್ 13 ರಂದು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜನೆ ವಿಜಯಪುರ ನಗರದಲ್ಲಿ ಮನು ಸಾಮಾಜಿಕ ಜನಜಾಗೃತಿ ವಿವಿದೋದ್ದೇಶ ಸಂಸ್ಥೆ (ಎಂ.ಎಸ್.ಜೆ.ಜೆ.ವಿ) ತನ್ನ ದಶಮಾನೋತ್ಸವ ಸಮಾರಂಭ ಹಾಗೂ ವಿಶ್ವ ಮಹಿಳಾ ದಿನಾಚರಣೆ-2026 ಸಾಂಸ್ಕೃತಿಕ ವೈಭವ ಸಮಾರಂಭವನ್ನು ಮಾರ್ಚ್ 13 ರಂದು ಕಂದಗಲ್ಲ ರಂಗಮಂದಿರದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಪ್ರೀತಿ ಮೋಹನ್ ಪತ್ತಾರ್ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
ವಿಜಯಪುರ: ಮಾರ್ಚ್ 13 ರಂದು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜನೆ ವಿಜಯಪುರ ನಗರದಲ್ಲಿ ಮನು ಸಾಮಾಜಿಕ ಜನಜಾಗೃತಿ ವಿವಿದೋದ್ದೇಶ ಸಂಸ್ಥೆ (ಎಂ.ಎಸ್.ಜೆ.ಜೆ.ವಿ) ತನ್ನ ದಶಮಾನೋತ್ಸವ ಸಮಾರಂಭ ಹಾಗೂ ವಿಶ್ವ ಮಹಿಳಾ ದಿನಾಚರಣೆ-2026 ಸಾಂಸ್ಕೃತಿಕ ವೈಭವ ಸಮಾರಂಭವನ್ನು ಮಾರ್ಚ್ 13 ರಂದು ಕಂದಗಲ್ಲ ರಂಗಮಂದಿರದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಪ್ರೀತಿ ಮೋಹನ್ ಪತ್ತಾರ್ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ವಿಜಯಪುರ: ಮಾರ್ಚ್ 13 ರಂದು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜನೆ ವಿಜಯಪುರ ನಗರದಲ್ಲಿ ಮನು ಸಾಮಾಜಿಕ ಜನಜಾಗೃತಿ ವಿವಿದೋದ್ದೇಶ ಸಂಸ್ಥೆ (ಎಂ.ಎಸ್.ಜೆ.ಜೆ.ವಿ) ತನ್ನ ದಶಮಾನೋತ್ಸವ ಸಮಾರಂಭ ಹಾಗೂ ವಿಶ್ವ ಮಹಿಳಾ ದಿನಾಚರಣೆ-2026 ಸಾಂಸ್ಕೃತಿಕ ವೈಭವ ಸಮಾರಂಭವನ್ನು ಮಾರ್ಚ್ 13 ರಂದು ಕಂದಗಲ್ಲ ರಂಗಮಂದಿರದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಪ್ರೀತಿ ಮೋಹನ್ ಪತ್ತಾರ್ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
More news from ಕರ್ನಾಟಕ and nearby areas
- ವಿಜಯಪುರ: ಮಾರ್ಚ್ 13 ರಂದು ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜನೆ ವಿಜಯಪುರ ನಗರದಲ್ಲಿ ಮನು ಸಾಮಾಜಿಕ ಜನಜಾಗೃತಿ ವಿವಿದೋದ್ದೇಶ ಸಂಸ್ಥೆ (ಎಂ.ಎಸ್.ಜೆ.ಜೆ.ವಿ) ತನ್ನ ದಶಮಾನೋತ್ಸವ ಸಮಾರಂಭ ಹಾಗೂ ವಿಶ್ವ ಮಹಿಳಾ ದಿನಾಚರಣೆ-2026 ಸಾಂಸ್ಕೃತಿಕ ವೈಭವ ಸಮಾರಂಭವನ್ನು ಮಾರ್ಚ್ 13 ರಂದು ಕಂದಗಲ್ಲ ರಂಗಮಂದಿರದಲ್ಲಿ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷೆ ಪ್ರೀತಿ ಮೋಹನ್ ಪತ್ತಾರ್ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.1
- Post by @april14news1
- ಸಂತಪೂರ ಪೊಲೀಸರ ದಾಳಿ: ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ 38 ಕೆ.ಜಿ ಗಾಂಜಾ ವಶ. #JB_News_Kannada1
- ಹೋಳಿ ಹಬ್ಬದ ವೇಳೆ ನಡೆದ ಸ್ನೇಹಿತರ ನಡುವಿನ ಜಗಳ ಕೊಲೆ ಪ್ರಕರಣದಲ್ಲಿ ಅಂತ್ಯವಾದ ಘಟನೆ ತೇರದಾಳದಲ್ಲಿ ನಡೆದಿದ್ದು, ಈ ಸಂಬಂಧದ ಸಿಸಿಟಿವಿ ದೃಶ್ಯಾವಳಿಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ತೇರದಾಳ ಪಟ್ಟಣದ ನಿವಾಸಿ ರಾಹುಲ್ ಎಂಬ ಯುವಕನನ್ನು ಸ್ನೇಹಿತನೇ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಘಟನೆಯು ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಜಗಳ ಹಾಗೂ ಗಲಾಟೆಯ ಕೆಲವು ದೃಶ್ಯಗಳು ಸೆರೆಯಾಗಿದ್ದು, ಅವು ಇದೀಗ ಹರಿದಾಡುತ್ತಿವೆ. ಹೋಳಿ ಹಬ್ಬದ ವೇಳೆ ಆರಂಭವಾದ ಸಣ್ಣ ಮಟ್ಟದ ವಾಗ್ವಾದವು ತೀವ್ರ ಸ್ವರೂಪ ಪಡೆದು ಕೊಲೆಗೆ ಕಾರಣವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.1
- Post by Nava karnataka News channel1
- ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ1
- Post by Rahuldev singh1
- ವಿಜಯಪುರ: ಕಾಂಗ್ರೆಸ ವಿರುದ್ಧ ಕಿಡಿಕಾರಿದ ಬಿಜೆಪಿವಕ್ತಾರ ಎನ. ಚಂದ್ರಶೇಖರ ನಗರದ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ರಾಜ್ಯ ವಕ್ತಾರ ಎಚ್.ಎನ್. ಚಂದ್ರಶೇಖರ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸ್ವಯಂಘೋಷಿತ ಆರ್ಥಿಕ ತಜ್ಞ ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲದ ಸುಳಿಯಲ್ಲಿ ತಳ್ಳಿದ್ದಾರೆ ಎಂದು ಆರೋಪಿಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಶಾಸಕರೇ ಆಕ್ರೋಶಗೊಂಡಿದ್ದಾರೆ ಎಂದರು. ಪಂಚ ಗ್ಯಾರಂಟಿ ಯೋಜನೆಯಲ್ಲಿ ಯುವನಿಧಿ ಯೋಜನೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದಾರೆ ಮತ್ತು ರಾಜ್ಯದಲ್ಲಿ ನಿರುದ್ಯೋಗ ಹೆಚ್ಚಾಗಿದೆ ಎಂದು ಅವರು ಕಿಡಿ ಕಾರಿದರು.1