logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

93803537100ಸಾಲೋಟಗಿ ಬಾಜಾ ಭಜಂತ್ರಿ ಇಂಡಿ ತಾಲೂಕು ಜಿಲ್ಲಾ ವಿಜಾಪುರ

4 hrs ago
user_Mareppa Bajantri
Mareppa Bajantri
Artist ಇಂಡಿ, ವಿಜಯಪುರ, ಕರ್ನಾಟಕ•
4 hrs ago

93803537100ಸಾಲೋಟಗಿ ಬಾಜಾ ಭಜಂತ್ರಿ ಇಂಡಿ ತಾಲೂಕು ಜಿಲ್ಲಾ ವಿಜಾಪುರ

More news from ಕರ್ನಾಟಕ and nearby areas
  • Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    1
    Channel Description
Welcome to [BHIMA HEJJE NEWS] Official YouTube Channel.
We provide verified news updates, local and national stories, and in-depth reporting. All content is based on authentic sources and facts. 
Stay informed, stay aware.
Grievance Officer Information (IT Rules 2021 Compliance)
Grievance Officer: Sangamesh Chalawadi
Email: schalawadi94@gmail.com
Phone: +919632474266
Address: Veerapur(R.C),Simikeri,
Bagalkot-karnataka
All complaints or concerns regarding content will be addressed within 15 days.
Legal / Registration Information
- RNI Registration: [ KARKAN\2021\81838]
- Digital News Publisher Registration (MIB/Press Sewa): [ KARKAN\2021\81838]
- PAN Card: [BZFPC4225G]
Content Policy / Disclaimer
- All news content is fact-checked and based on authentic sources.
- We avoid fake news, defamatory content, hate speech, and copyright infringement.
- Unauthorized copying or redistribution of content is prohibited.
Optional / Future-Proofing
- Official website: bhimahejjenews.blogspot.com
- Social media handles:
Facebook : https://www.facebook.com/share/16LHJQrRq4/
Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4
Twiter(X) : https://x.com/SangameshChala2?t=Gru1x_mMpEn1w6auInClJw&s=09
Shuru App : https://shuru.co.in/dl/s8Cw6P
- Archive of all published content maintained
ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ]
ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ.
ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ.
ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ..
ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ..
ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ..
#bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    2 hrs ago
  • ಹುಬ್ಬಳ್ಳಿ–ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ನಡೆದ ಅಮಾನವೀಯ ಮರ್ಯಾದೆ ಗೇಡು ಹತ್ಯೆಯನ್ನು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಮಹಿಳಾ ವಿಭಾಗ, ರಾಯಚೂರು ತೀವ್ರವಾಗಿ ಖಂಡಿಸಿದೆ. ಪ್ರೀತಿಸಿ ಅಂತರಜಾತಿ ವಿವಾಹವಾಗಿದ್ದ ಪರಿಶಿಷ್ಟ ಜಾತಿಯ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದ ಏಳು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ಸ್ವತಃ ತಂದೆ ಹಾಗೂ ಕುಟುಂಬಸ್ಥರು ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರೀಕ ಸಮಾಜಕ್ಕೆ ಭಾರೀ ಆಘಾತ ಉಂಟು ಮಾಡಿದೆ ಎಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಬಂಧಿತ ಆರೋಪಿಗಳ ಜೊತೆಗೆ ಇನ್ನೂ ಬಂಧನಕ್ಕೊಳಗಾಗದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಯಿತು.
    1
    ಹುಬ್ಬಳ್ಳಿ–ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರದಲ್ಲಿ ನಡೆದ ಅಮಾನವೀಯ ಮರ್ಯಾದೆ ಗೇಡು ಹತ್ಯೆಯನ್ನು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾ ಸಮಿತಿ ಮಹಿಳಾ ವಿಭಾಗ, ರಾಯಚೂರು ತೀವ್ರವಾಗಿ ಖಂಡಿಸಿದೆ. ಪ್ರೀತಿಸಿ ಅಂತರಜಾತಿ ವಿವಾಹವಾಗಿದ್ದ ಪರಿಶಿಷ್ಟ ಜಾತಿಯ ಯುವಕ ವಿವೇಕಾನಂದ ದೊಡ್ಡಮನಿಯನ್ನು ಮದುವೆಯಾಗಿದ್ದ ಏಳು ತಿಂಗಳ ಗರ್ಭಿಣಿ ಮಾನ್ಯಾ ಪಾಟೀಲ್ ಅವರನ್ನು ಸ್ವತಃ ತಂದೆ ಹಾಗೂ ಕುಟುಂಬಸ್ಥರು ಬರ್ಬರವಾಗಿ ಹತ್ಯೆ ಮಾಡಿರುವುದು ನಾಗರೀಕ ಸಮಾಜಕ್ಕೆ ಭಾರೀ ಆಘಾತ ಉಂಟು ಮಾಡಿದೆ ಎಂದು ಸಂಘಟನೆಯವರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂಬಂಧ ಬುಧವಾರ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಪ್ರಕರಣದಲ್ಲಿ ಬಂಧಿತ ಆರೋಪಿಗಳ ಜೊತೆಗೆ ಇನ್ನೂ ಬಂಧನಕ್ಕೊಳಗಾಗದ ಎಲ್ಲ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಜೀವಾವಧಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಲಾಯಿತು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    15 hrs ago
  • ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ವರ್ಗಾವಣೆ ನೂತನ ಜಿಲ್ಲಾಧಿಕಾರಿಯಾಗಿ ಪ್ರಭು.ಜಿ ಆಯ್ಕೆ!
    1
    ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ವರ್ಗಾವಣೆ
ನೂತನ ಜಿಲ್ಲಾಧಿಕಾರಿಯಾಗಿ ಪ್ರಭು.ಜಿ ಆಯ್ಕೆ!
    user_NAYAN NEWS
    NAYAN NEWS
    Sidlaghatta, Chikkaballapura•
    15 hrs ago
  • ಹೆಚ್ ಟಿ ಎಂ ಆಯುರ್ವೇದ +ಹೆಚ್ ಟಿ ಎಂ ಹೇರ್ಬ್ ಸ್ಟೋರ್ ಬೆಂಗಳೂರು ನಾಡಿನ ಯಲ್ಲಾ ಜನತೆಗೆ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು
    1
    ಹೆಚ್ ಟಿ ಎಂ ಆಯುರ್ವೇದ +ಹೆಚ್ ಟಿ ಎಂ ಹೇರ್ಬ್ ಸ್ಟೋರ್ ಬೆಂಗಳೂರು ನಾಡಿನ ಯಲ್ಲಾ ಜನತೆಗೆ
ಹೊಸ ವರ್ಷದ ಹಾರ್ಧಿಕ ಶುಭಾಶಯಗಳು
    user_Naushad khan Vahab khan
    Naushad khan Vahab khan
    Ayurvedic clinic Bengaluru South, Bengaluru Urban•
    2 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    21 min ago
  • ಹನೂರು ಪಟ್ಟಣ ವಿವೇಕಾನಂದ ಶಾಲೆಯ ವಾರ್ಷಿಕೋತ್ಸವದಲ್ಲಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಅವರು ಮಾತನಾಡಿ, ಶಾಲಾ ಹಂತದಲ್ಲಿಯೇ ರೈತ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು. ಪ್ರಸ್ತುತ ನಾವು ಸೇವಿಸುತ್ತಿರುವ ಆಹಾರಗಳು ರೈತರ ಪರಿಶ್ರಮದ ಫಲವಾಗಿವೆ ಎಂಬುದನ್ನು ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ಇದರಿಂದ ಭವಿಷ್ಯದಲ್ಲಿ ದುಡಿಯುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬಹುದು. ಈ ಎಲ್ಲಾ ಮೌಲ್ಯಗಳನ್ನು ರೂಪಿಸುವಲ್ಲಿ ಶಿಕ್ಷಣವೇ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು. ಆದ್ದರಿಂದ ಸರ್ಕಾರವು ಶಾಲಾ ಹಂತದಲ್ಲಿಯೇ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರಿಸಬೇಕು. ಜೊತೆಗೆ ವಿದ್ಯಾರ್ಥಿಗಳಲ್ಲಿ ರೈತರ ಬಗ್ಗೆ ಗೌರವ ಮತ್ತು ಕೃತಜ್ಞತೆ ಮೂಡಿಸುವ ದಿಶೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.
    1
    ಹನೂರು ಪಟ್ಟಣ ವಿವೇಕಾನಂದ ಶಾಲೆಯ ವಾರ್ಷಿಕೋತ್ಸವದಲ್ಲಿ
ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊನ್ನೂರು ಪ್ರಕಾಶ್ ಅವರು ಮಾತನಾಡಿ, ಶಾಲಾ ಹಂತದಲ್ಲಿಯೇ ರೈತ ದಿನಾಚರಣೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದು ಹೇಳಿದರು.
ಪ್ರಸ್ತುತ ನಾವು ಸೇವಿಸುತ್ತಿರುವ ಆಹಾರಗಳು ರೈತರ ಪರಿಶ್ರಮದ ಫಲವಾಗಿವೆ ಎಂಬುದನ್ನು ಮಕ್ಕಳಿಗೆ ತಿಳಿಸುವ ಅಗತ್ಯವಿದೆ. ಇದರಿಂದ ಭವಿಷ್ಯದಲ್ಲಿ ದುಡಿಯುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸಬಹುದು. ಈ ಎಲ್ಲಾ ಮೌಲ್ಯಗಳನ್ನು ರೂಪಿಸುವಲ್ಲಿ ಶಿಕ್ಷಣವೇ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅವರು ತಿಳಿಸಿದರು.
ಆದ್ದರಿಂದ ಸರ್ಕಾರವು ಶಾಲಾ ಹಂತದಲ್ಲಿಯೇ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರಿಸಬೇಕು. ಜೊತೆಗೆ ವಿದ್ಯಾರ್ಥಿಗಳಲ್ಲಿ ರೈತರ ಬಗ್ಗೆ ಗೌರವ ಮತ್ತು ಕೃತಜ್ಞತೆ ಮೂಡಿಸುವ ದಿಶೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಅವರು ಒತ್ತಾಯಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    18 hrs ago
  • ಹೊಸ ವರ್ಷದ ಶುಭಾಶಯಗಳು
    1
    ಹೊಸ ವರ್ಷದ ಶುಭಾಶಯಗಳು
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    21 hrs ago
  • ಪಟ್ಟಣದಲ್ಲಿನ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಜ್ಯೂವೆಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎಎಸ್‌ಐ ಶಿವಲಿಂಗಪ್ಪ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು. ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ರಾಜಸ್ಥಾನ ಹಾಗೂ ಉತ್ತರಪ್ರದೇಶ ಮೂಲದ ಎರಡು ವಿಭಿನ್ನ ಕಳ್ಳರ ತಂಡಗಳು ಆಭರಣ ಮಳಿಗೆಗಳಲ್ಲಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಅಂಗಡಿ ಮಾಲಿಕರಿಗೆ ನೋಟಿಸ್ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಾಂತರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನದಿಂದ ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
    1
    ಪಟ್ಟಣದಲ್ಲಿನ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ತಯಾರಿಸುವ ಮತ್ತು ಮಾರಾಟ ಮಾಡುವ ಜ್ಯೂವೆಲ್ಲರಿ ಅಂಗಡಿಗಳಿಗೆ ಮಾನ್ವಿ ಪೊಲೀಸ್ ಠಾಣೆಯ ಎಎಸ್‌ಐ ಶಿವಲಿಂಗಪ್ಪ ಅವರು ಭೇಟಿ ನೀಡಿ ಜಾಗೃತಿ ಮೂಡಿಸಿದರು.
ಇತ್ತೀಚಿನ ದಿನಗಳಲ್ಲಿ ರಾಯಚೂರು ಜಿಲ್ಲೆಯಲ್ಲಿ ರಾಜಸ್ಥಾನ ಹಾಗೂ ಉತ್ತರಪ್ರದೇಶ ಮೂಲದ ಎರಡು ವಿಭಿನ್ನ ಕಳ್ಳರ ತಂಡಗಳು ಆಭರಣ ಮಳಿಗೆಗಳಲ್ಲಿ ಕಳ್ಳತನ ನಡೆಸುತ್ತಿರುವ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ, ಜಿಲ್ಲಾ ಪೊಲೀಸ್ ಅಧೀಕ್ಷಕರ ಸೂಚನೆಯಂತೆ ಅಂಗಡಿ ಮಾಲಿಕರಿಗೆ ನೋಟಿಸ್ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೋಟ್ಯಾಂತರ ಮೌಲ್ಯದ ಬಂಗಾರ, ಬೆಳ್ಳಿ ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನದಿಂದ ರಕ್ಷಿಸಲು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    16 hrs ago
  • ಜನವರಿ 3ರಂದು ಶ್ರೀ ರಾಮಲಿಂಗೇಶ್ವರಸ್ವಾಮಿ ವೈಭವದ ಬ್ರಹ್ಮರಥೋತ್ಸವ...! ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲು ತಹಸೀಲ್ದಾರ್ ಗಗನ ಸಿಂಧು ಮನವಿ!
    1
    ಜನವರಿ 3ರಂದು ಶ್ರೀ ರಾಮಲಿಂಗೇಶ್ವರಸ್ವಾಮಿ ವೈಭವದ ಬ್ರಹ್ಮರಥೋತ್ಸವ...!
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಲು ತಹಸೀಲ್ದಾರ್ ಗಗನ ಸಿಂಧು ಮನವಿ!
    user_NAYAN NEWS
    NAYAN NEWS
    Sidlaghatta, Chikkaballapura•
    23 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.