Shuru
Apke Nagar Ki App…
ನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಶ್ರೀ ಖಂಡೋಬಾ ಜಾತ್ರಾ ಮಹೋತ್ಸವ
@april14news
ನಗರದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಶ್ರೀ ಖಂಡೋಬಾ ಜಾತ್ರಾ ಮಹೋತ್ಸವ
More news from ಕರ್ನಾಟಕ and nearby areas
- Post by @april14news1
- ಒಂದು ಕುಟುಂಬದ ಸಲುವಾಗಿ ಪಕ್ಷಕ್ಕೆ ದ್ರೋಹ ಮಾಡೋದಿಲ್ಲ"ಯತ್ನಾಳ್ ಹೇಳಿಕೆ #bjp #congress #yatnal1
- ವೀಕ್ಷಕರೇ, ಸಮಾಜದ ಕನ್ನಡಿಯಂತೆ ಕೆಲಸ ಮಾಡುತ್ತಿರುವ ಪ್ರಮುಖ ಸಂಸ್ಥೆಗಳಲ್ಲಿ ಆಸ್ಪತ್ರೆ ಕೂಡ ಒಂದು. ಕೊರೋನಾ ಎಂಬ ಮಹಾಮಾರಿ ಸಮಯದಲ್ಲಿ ನಮಗೆ ಮೊದಲಿಗೆ ನೆನಪಾಗಿದ್ದು ಆಸ್ಪತ್ರೆಯೇ. ಆ ಸಮಯದಲ್ಲಿ ನಮಗೆ ಬೇಕಾಗಿದ್ದು ಒಂದು ಮಾತ್ರ — ಚಿಕಿತ್ಸೆ… ಡಾಕ್ಟರ್ ಯಾರು? ಆಸ್ಪತ್ರೆ ಯಾವುದು? ಎನ್ನುವುದು ಮುಖ್ಯವಾಗಿರಲಿಲ್ಲ. ಆದರೆ ವೀಕ್ಷಕರೇ, ಇಂತಹ ಪವಿತ್ರ ಸೇವಾ ಕ್ಷೇತ್ರದಲ್ಲೇ ಕೆಲವು ಪ್ರಶ್ನೆಗಳು ಉದ್ಭವವಾಗುತ್ತಿವೆ… ಜನ ಸೇವೆ ಮಾಡಲಾಗುತ್ತಿದೆಯಾ? ಅಥವಾ ಹಣದ ಲಾಭಕ್ಕಾಗಿ ಕೆಲಸ ಮಾಡಲಾಗುತ್ತಿದೆಯಾ? ಹೌದು ವೀಕ್ಷಕರೇ, ನಾವು ಈಗ ಮಾತನಾಡುತ್ತಿರುವುದು ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದ ಅಕ್ಕಿಮರಡಿ ಆಸ್ಪತ್ರೆ ಕುರಿತು. ಈ ಪ್ರಕರಣದಲ್ಲಿ ಮುಖ್ಯವಾಗಿ ಕೇಳಿಬರುತ್ತಿರುವ ಆರೋಪ ಏನೆಂದರೆ — ಸರ್ಕಾರಕ್ಕೆ ಮೋಸ ಮಾಡಿರುವುದು. ವೀಕ್ಷಕರೇ, ಒಂದು ಕಟ್ಟಡ ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದು ಕಡ್ಡಾಯ. ಅದರ ಜೊತೆಗೆ, ಕೃಷಿ ಜಮೀನನ್ನು ಬಳಸಬೇಕಾದರೆ ಅದನ್ನು “ಬಿನ್ ಶೆಥ್ಕಿ” ಮಾಡಿ ನಂತರವೇ ಕಟ್ಟಡ ನಿರ್ಮಾಣ ಮಾಡಬೇಕು. ಆದರೆ ಇಲ್ಲಿ ನಡೆದಿರುವುದು ಏನು? ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿದೆಯೇ? — ಸ್ಪಷ್ಟ ಮಾಹಿತಿ ಇಲ್ಲ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಿದರೂ ಉತ್ತರ ಸಿಗಲಿಲ್ಲ ಇನ್ನೂ ಗಂಭೀರ ವಿಷಯ ಏನೆಂದರೆ — ಸರ್ವೆ ನಂ. 135/7ರಲ್ಲಿ 1 ಎಕರೆ ಜಮೀನು ವಾಣಿಜ್ಯ ಉದ್ದೇಶಕ್ಕೆ ಪರಿವರ್ತನೆ ಆಗಿದೆ ಆದರೆ ಅಲ್ಲಿ ಕಟ್ಟಡ ಇಲ್ಲ, ಕೃಷಿಯೇ ನಡೆಯುತ್ತಿದೆ ಆದರೆ... ಸರ್ವೆ ನಂ. 133/1+2A/4ರಲ್ಲಿ 15 ಗುಂಟೆ ಕೃಷಿ ಜಮೀನಿನಲ್ಲಿ ಭೂ ಪರಿವರ್ತನೆ ಮಾಡದೇ ಆಸ್ಪತ್ರೆ ಕಟ್ಟಲಾಗಿದೆ ಈ ಕುರಿತು ಸ್ಥಳೀಯ ಪತ್ರಕರ್ತರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಹಿನ್ನೆಲೆ, ಬೀಳಗಿ ತಹಶೀಲ್ದಾರರಿಂದ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗಿದೆ. ಈಗ ಪ್ರಶ್ನೆ ಏನೆಂದರೆ ವೀಕ್ಷಕರೇ... ಇದು ಕಾನೂನು ಪ್ರಕಾರ ಸರಿಯೇ? ತಪ್ಪೇ? ಒಬ್ಬ ಬಡವನು ತಾತ್ಕಾಲಿಕ ಗುಡಿಸಲು ಹಾಕಿದರೆ ಕೂಡ ಪ್ರಕರಣ ದಾಖಲಿಸಿ ತೆರವು ಮಾಡಲಾಗುತ್ತದೆ ಆದರೆ ಇಲ್ಲಿ — ಸ್ಪಷ್ಟವಾಗಿ ಉಲ್ಲಂಘನೆ ಇದ್ದರೂ ಜಿಲ್ಲಾಡಳಿತ ಮೌನವಾಗಿರುವುದು ಯಾಕೆ? ಇದು ನಿರ್ಲಕ್ಷ್ಯವೇ? ಅಥವಾ ಇನ್ನಾವುದೋ ಪ್ರಭಾವವೇ? ಇದೀಗ ಎಲ್ಲರ ಗಮನ ಒಂದೇ ಕಡೆ — ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ? ಇದಿಷ್ಟು ಇವತ್ತಿನ ವಿಶೇಷ ವರದಿ… ಇನ್ನಷ್ಟು ಸುದ್ದಿಗಳಿಗೆ ನಮ್ಮ ಜೊತೆ ಇರಿ… ಭೀಮ ಹೆಜ್ಜೆ ನ್ಯೂಸ್ – ನೇರ ನ್ಯಾಯ, ನಿರಂತರ ಸುದ್ದಿ1
- ಗುಳೇದಗುಡ್ಡದ ಸರಾಫ್ ಬಜಾರದಲ್ಲಿನ ಮಾರುತೇಶ್ವರ ದೇವಸ್ಥಾನದಲ್ಲಿ ಗುರುವಾರ ಹನುಮ ಜಯಂತಿ ಅಂಗವಾಗಿ ಹನುಮಂತ ದೇವರಿಗೆ ವಿಶೇಷ ಹೂವಿನ ಅಲಂಕರ, ಎಲೆಪೂಜೆ ಮಾಡಲಾಗಿತ್ತು. ಬಳಿಕ ಮಹಿಳೆಯರಿಂದ ಮಾರುತೇಶ್ವರನ ತೊಟ್ಟಿಲೋತ್ಸವ ನಡೆಸಲಾಯಿತು. ಅರ್ಚಕರಾದ ಪ್ರಭಾಕರಭಟ್ ಜೋಶಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.1
- ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿಪರ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಪ್ರಚಾರ ನಡೆಸಿದರು.1
- ಹನುಮ ಜಯಂತಿಯ ಪ್ರಯುಕ್ತ ಇಳಕಲ್ಲದ ಜೋಶಿಗಲ್ಲಿಯನ ಹನುಮಂತ ದೇವಸ್ಥಾನಕ್ಕೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಭೇಟಿ ನೀಡಿದರ್ಶನವನ್ನು ಪಡೆದುಕೊಂಡರು. ಶಾಸಕರನ್ನು ದೇವಸ್ಥಾನ ಜಿರ್ಣೋದ್ಧಾರ ಸಮಿತಿ ವತಿಯಿಂದ ಸತ್ಕರಿಸಿ ಗೌರವಿಸಿದರು. ಈ ಸಮಯದಲ್ಲಿ ಡಾ.ಸುಶೀಲ ಕಾಖಂಡಕಿ, ನಗರಸಭೆ ಮಾಜಿ ಸದಸ್ಯ ಮೌಲೇಶಬಂಡಿವಡ್ಡರ, ಹಾಗೂ ವಾರ್ಡಿನ ಗುರು ಹಿರಿಯರು ಯುವಕರು ಇದ್ದರು.2
- ಬಾಗಲಕೋಟೆ ಜಿಲ್ಲೆಯಲ್ಲಿ ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ. ಅಮೀನಗಡದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಬೆಂಬಲವಾಗಿ ಶಾಸಕ ವಿಜಯಾನಂದ ಕಾಶಪ್ಪನವರ್ ಭರ್ಜರಿ ಪ್ರಚಾರ ನಡೆಸಿದ ಅವರು, ಮತದಾರರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ವಿವರಿಸಿದರು. ಈ ವೇಳೆ ಮಾತನಾಡಿದ ಶಾಸಕ ಕಾಶಪ್ಪನವರ್, “ರಾಜ್ಯದ ಅಭಿವೃದ್ಧಿಗೆ ಹಾಗೂ ಜನರ ಹಿತಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಮತ ನೀಡಿ ಗೆಲ್ಲಿಸಿ” ಎಂದು ಮನವಿ ಮಾಡಿದರು.1
- Yatnal In Bagalkote Byelections 2026 | ಬಿಜೆಪಿ ಸೇರಲು ನಾಟಕ ಮಾಡ್ತಿದ್ದಾರೆ ಅಂತಿದ್ದಂತೆ ಯತ್ನಾಳ್ ಕೆಂಡ .1