logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಿವ್ಯ ಯಾತ್ರೆ ಭವ್ಯ ಯಾತ್ರೆ “ಮಾನವ ಧರ್ಮಕ್ಕೆ ಜಯವಾಗಲಿ" “ಧರ್ಮದಿಂದಲೆ ವಿಶ್ವಕ್ಕೆ ಶಾಂತಿ” ಕನ್ಯಾಕುಮಾರಿ ಅನಂತ ಪದ್ಮನಾಭ ರಾಮೇಶ್ವರ ಮದುರೈ ಮೀನಾಕ್ಷಿ ಶ್ರೀ ಷ.ಬ್ರ.ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ಷ.ಬ್ರ. ಶ್ರೀ ವೀರ ಮಹಾಂತ ಶಿವಾಚಾರ್ಯರ ಘನ ಅಧ್ಯಕ್ಷತೆಯಲ್ಲಿ ಪರಮ ಪೂಜ್ಯ ಶ್ರೀ ನಾಗು ಮುತ್ಯಾ ಸ್ಥಾವರಮಠ ಸ್ಟೇಷನ ಗಾಣಗಾಪೂರ ತಾ.ಅಫಜಲಪೂರ ಜಿ.ಕಲಬುರಗಿ ಇವರ ನೇತೃತ್ವದಲ್ಲಿ ಬೃಹತ್ ರಾಮೇಶ್ವರ ಯಾತ್ರೆ ವಿಶೇಷ ರೈಲಿನೊಂದಿಗೆ ರಾಮೇಶ್ವರ, ಕನ್ಯಾಕುಮಾರಿ, ಮದುರೈ ಮೀನಾಕ್ಷಿ, ಅನಂತ ಪದ್ಮನಾಭ ಕೇವಲ ರೂ. 10,500/-ಮಾತ್ರ ಯಾತ್ರೆಯ ದಿನಾಂಕ ಮತ್ತು ಸಮಯ ಎಪ್ರಿಲ್ 26, 2026 ರಂದು ಸಾಯಂಕಾಲ 7 ಘಂಟೆ ಸ್ಟೇಶನ್ ಗಾಣಗಾಪೂರ ದಿಂದ ಪ್ರಯಾಣ ಊಟ ಮತ್ತು ವಸತಿಯೊಂದಿಗೆ 7 ದಿನಗಳ ರಾಮೇಶ್ವರ ಪ್ರಯಾಣ | | ಬುಕ್ಕಿಂಗ್ ಕೊನೆಯ ದಿನಾಂಕ ಎಪ್ರೀಲ್ 10, 2026 ಅನುಷ್ಠಾನ ಮೂರ್ತಿ, ದೇವಿ ಆರಾಧಕರು ಪೂಜ್ಯಶ್ರೀ ನಾಗು ಮುತ್ಯಾ ಸ್ಥಾವರಮಠ 7204999559,9900099143,9632159990,8722406143

on 12 March
user_TV21NEWS Kannada
TV21NEWS Kannada
Local News Reporter ಚಿತ್ತಾಪುರ, ಕಲಬುರಗಿ, ಕರ್ನಾಟಕ•
on 12 March

ದಿವ್ಯ ಯಾತ್ರೆ ಭವ್ಯ ಯಾತ್ರೆ “ಮಾನವ ಧರ್ಮಕ್ಕೆ ಜಯವಾಗಲಿ" “ಧರ್ಮದಿಂದಲೆ ವಿಶ್ವಕ್ಕೆ ಶಾಂತಿ” ಕನ್ಯಾಕುಮಾರಿ ಅನಂತ ಪದ್ಮನಾಭ ರಾಮೇಶ್ವರ ಮದುರೈ ಮೀನಾಕ್ಷಿ ಶ್ರೀ ಷ.ಬ್ರ.ಡಾ. ಅಭಿನವ ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರ ದಿವ್ಯ ಸಾನಿಧ್ಯದಲ್ಲಿ ಷ.ಬ್ರ. ಶ್ರೀ ವೀರ ಮಹಾಂತ ಶಿವಾಚಾರ್ಯರ ಘನ ಅಧ್ಯಕ್ಷತೆಯಲ್ಲಿ ಪರಮ ಪೂಜ್ಯ ಶ್ರೀ ನಾಗು ಮುತ್ಯಾ ಸ್ಥಾವರಮಠ ಸ್ಟೇಷನ ಗಾಣಗಾಪೂರ ತಾ.ಅಫಜಲಪೂರ ಜಿ.ಕಲಬುರಗಿ ಇವರ ನೇತೃತ್ವದಲ್ಲಿ ಬೃಹತ್ ರಾಮೇಶ್ವರ ಯಾತ್ರೆ ವಿಶೇಷ ರೈಲಿನೊಂದಿಗೆ ರಾಮೇಶ್ವರ, ಕನ್ಯಾಕುಮಾರಿ, ಮದುರೈ ಮೀನಾಕ್ಷಿ, ಅನಂತ ಪದ್ಮನಾಭ ಕೇವಲ ರೂ. 10,500/-ಮಾತ್ರ ಯಾತ್ರೆಯ ದಿನಾಂಕ ಮತ್ತು ಸಮಯ ಎಪ್ರಿಲ್ 26, 2026 ರಂದು ಸಾಯಂಕಾಲ 7 ಘಂಟೆ ಸ್ಟೇಶನ್ ಗಾಣಗಾಪೂರ ದಿಂದ ಪ್ರಯಾಣ ಊಟ ಮತ್ತು ವಸತಿಯೊಂದಿಗೆ 7 ದಿನಗಳ ರಾಮೇಶ್ವರ ಪ್ರಯಾಣ | | ಬುಕ್ಕಿಂಗ್ ಕೊನೆಯ ದಿನಾಂಕ ಎಪ್ರೀಲ್ 10, 2026 ಅನುಷ್ಠಾನ ಮೂರ್ತಿ, ದೇವಿ ಆರಾಧಕರು ಪೂಜ್ಯಶ್ರೀ ನಾಗು ಮುತ್ಯಾ ಸ್ಥಾವರಮಠ 7204999559,9900099143,9632159990,8722406143

  • user_Narasappa R Chalwadi Chalwadi
    Narasappa R Chalwadi Chalwadi
    ಚಿತ್ತಾಪುರ, ಕಲಬುರಗಿ, ಕರ್ನಾಟಕ
    😡
    on 4 April
More news from ಕರ್ನಾಟಕ and nearby areas
  • ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.
    1
    ಅಫಜಲಪುರ: ಹಣ ಹೆಂಡಗಳ ಮೂಲಕ ರಾಜಕೀಯದಲ್ಲಿ ಗುರುತಿಸಿಕೊಳ್ಳಬೇಡಿ...! ಜನರ ಸೇವೆ ಮಾಡಿ ಕೆ.ಜಿ. ಪೂಜಾರಿ ಹಿರಿಯ ವಕೀಲರು.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    5 hrs ago
  • ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ
    1
    ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ
    2
    ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು.
ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ.
ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ
ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ
ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, 
ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ
ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ
    user_ಹಣಮಂತ್ರಾಯ ನಾಯಕ ಪತ್ತೇಪುರ
    ಹಣಮಂತ್ರಾಯ ನಾಯಕ ಪತ್ತೇಪುರ
    Social Media Manager ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • Post by ABU NEWS CHANNEL ಸಂಪಾದಕರು
    1
    Post by ABU NEWS CHANNEL ಸಂಪಾದಕರು
    user_ABU NEWS CHANNEL ಸಂಪಾದಕರು
    ABU NEWS CHANNEL ಸಂಪಾದಕರು
    ಸಿಂದಗಿ, ವಿಜಯಪುರ, ಕರ್ನಾಟಕ•
    18 hrs ago
  • ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು
    1
    ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ 
ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    10 hrs ago
  • ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    1
    ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ
ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    34 min ago
  • ಅಫಜಲಪುರ ಪಟ್ಟಣದ ಪಾರಸ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ.
    1
    ಅಫಜಲಪುರ ಪಟ್ಟಣದ ಪಾರಸ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಜಯಂತಿ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ.
    user_Star Kannada News 24×7
    Star Kannada News 24×7
    News Anchor ಅಫ್ಜಲಪುರ, ಕಲಬುರಗಿ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.