Shuru
Apke Nagar Ki App…
ಕೆಂಚನಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಥೆನಾಲ್ ತುಂಬಿದ್ದ ಟ್ಯಾಂಕರ್ ಸ್ಫೋಟ. ಬೆಚ್ಚಿಬಿದ್ದ ಜನ.. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನಬಾಗಿಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಥೆನಾಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡ . ಸ್ಪೋಟದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದಾರೆ.. ಬೆಂಕಿ ಹೋತ್ತಿಉರಿಯುತ್ತಿರುವ ದೃಶ್ಯ ಜನರ ಎದೆ ಝಲ್ಲೆನ್ನುವಂತೆ ಮಾಡಿದೆ.. ಸುಮಾರು ಗಂಟೆಗಳ ಕಾಲ ಈ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
Suresh Belagere
ಕೆಂಚನಬಾಗಿಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಥೆನಾಲ್ ತುಂಬಿದ್ದ ಟ್ಯಾಂಕರ್ ಸ್ಫೋಟ. ಬೆಚ್ಚಿಬಿದ್ದ ಜನ.. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಕಂಚಿನಬಾಗಿಲ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಥೆನಾಲ್ ತುಂಬಿದ್ದ ಟ್ಯಾಂಕರ್ ಸ್ಫೋಟಗೊಂಡ . ಸ್ಪೋಟದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದಾರೆ.. ಬೆಂಕಿ ಹೋತ್ತಿಉರಿಯುತ್ತಿರುವ ದೃಶ್ಯ ಜನರ ಎದೆ ಝಲ್ಲೆನ್ನುವಂತೆ ಮಾಡಿದೆ.. ಸುಮಾರು ಗಂಟೆಗಳ ಕಾಲ ಈ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
More news from ಕರ್ನಾಟಕ and nearby areas
- ಗ್ರಾಮ ಪಂಚಾಯತಿ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿತ್ರದುರ್ಗದ ಜಿಲ್ಲಾ ಪಂಚಾಯತ್ ಬಳಿ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘಟನೆ ಸಿಐಟಿಯು ವತಿಯಿಂದ ಪ್ರವಾಸಿ ಮಂದಿರದಿಂದ ಜಿಲ್ಲಾ ಪಂಚಾಯತ್ ಕಚೇರಿ ವರೆಗೆ ಮೆರವಣಿಗೆ ಮೂಲಕ ಬಂದು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ.1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ1
- ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದೇವಸ್ಥಾನದಲ್ಲಿ ತುಂಬಾ ಗಲಿಜು ಮತ್ತು ದುಶ್ಚಟಗಳ ತಾಣವಾಗಿದೆ ಇದನ್ನು ಅಧಿಕಾರಿಗಳು ತಡೆಯಬೇಕು ಎಂದು ಮೈಲಾರಪ್ಪ ಕಲಕೇರಿ ಅವರು ಆಗ್ರಹಿಸಿದರು3
- ನಾಗೇಶ್ ಎಸ್ ರಾಜ್ಯಾಧ್ಯಕ್ಷರು ದಿಗ್ವಿಜಯ ಭಾರತ ಪಕ್ಷ 8088781043/ ಜಾಹಿರಾತ್ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೊಡ್ಡಬಳ್ಳಾಪುರ ತಾಲೂಕ್ ತುರುನಾಳಿ ಗ್ರಾಮ ತಾಸಿಲ್ದಾರ್ ಮಲ್ಲಪ್ಪನವರು1
- बेंगलुरु: लकवाग्रस्त मां से था परेशान, बेटे ने गोद में उठाकर चौथी मंजिल से फेंककर दी दर्दनाक मौत बेंगलुरु के आरआर नगर में एक 42 साल के व्यक्ति ने कथित तौर पर अपनी बुज़ुर्ग मां को अपने घर की चौथी मंजिल से धक्का देकर मार डाला। पीड़ित महिला की पहचान 72 वर्षीय सावित्रम्मा के रूप में हुई है। वह लकवे से पीड़ित होने के कारण पिछले 4-5 सालों से बिस्तर पर थीं। आरोपी की पहचान वेंकटेश के रूप में हुई है। बताया जा रहा है कि उसने ऐसा अपनी मां की लंबे समय से चल रही बीमारी से परेशान होकर किया। पुलिस ने मामला दर्ज कर घटना की जांच शुरू कर दी है। पुलिस ने आरोपी का कराया मेडिकल परीक्षण अधिकारियों ने बताया कि घटनाओं के क्रम का पता लगाने के लिए आरोपी से पूछताछ की जा रही है। वे वित्तीय पहलुओं की भी जांच कर रहे हैं और उन्होंने कहा है कि आरोपी की मानसिक स्थिति का पता लगाने के लिए उसका मेडिकल परीक्षण किया जाएगा।1
- ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರುಪಾಲು.*1
- ವೀರಶೈವ ಸಮಾಜ ಸೇವಾ ಸಂಘ ಚಳ್ಳಕೆರೆ ,ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಾಂತರ ವೀರಶೈವ ಲಿಂಗಾಯತ ಸಂಘದ ವತಿಯಿಂದ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮ ಹಾಗೂ ಅಶ್ವರೂಢ ಬಸವೇಶ್ವರ ಪುತ್ಥಳಿ ಪುನರ್ ಪ್ರತಿಷ್ಠಾಪನ ಏಪ್ರೀಲ್ 18 ನೇ ತಾರೀಖಿನಿಂದ 20 ನೇ ತಾರೀಖಿನವರೆಗೆ ಚಳ್ಳಕೆರೆ ನಗರದಲ್ಲಿ ಸಡಗರ ಸಂಭ್ರಮದಿಂದ ನಡೆಯಲಿದೆ.. ಶನಿವಾರ ವೀರಶೈವ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 7:30ಕ್ಕೆ ಶರಣ ನಿಡಗಲ್ ಶೆಟ್ರು ಪಾಲ ನೇತ್ರಪ್ಪ ಇವರಿಂದ ದ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ.. ನಂತರ ವೀರಶೈವ ಕಲ್ಯಾಣ ಮಂಟಪದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಪೂಜೆ ನೆರವೇರಲಿದೆ .ನಂತರ ವೀರಶೈವ ಸಮಾಜದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ಕಾರ್ಯಕ್ರಮ ನಡೆಯಲಿದೆ . ಸಂಜೆ 5:30ಕ್ಕೆ ಅನುಭವ ಮಂಟಪದ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಭಾನುವಾರ ಬಸವೇಶ್ವರ ವೃತ್ತ ದಲ್ಲಿ ಅಶ್ವಾರೂಢ ಬಸವೇಶ್ವರ ಪುತ್ತಳಿ ಪುನರ್ ಪ್ರತಿಷ್ಠಾಪನ ಕಾರ್ಯಕ್ರಮ ನಡೆಯಲಿದ್ದು . ಈ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಪರಮಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು, ಕೊಪ್ಪಳ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಹಾಗೂ ಕೊರಟಗೆರೆಯ ಸಿದ್ದಿರಿಬೆಟ್ಟದ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳುದಿವ್ಯ ಸಾನಿಧ್ಯ ವಹಿಸಲಿದ್ದು. ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಕೆ ಸಿ. ನಾಗರಾಜ್ ಇವರ ಕಾರ್ಯಕ್ರಮದ ಅಧ್ಯಕ್ಷತೆಯನ್ನ ವಹಿಸಲಿದ್ದಾರೆ.. ಈ ಕಾರ್ಯಕ್ರಮಕ್ಕೆ. ಕೇಂದ್ರ. ರೈಲ್ವೆ ಸಚಿವ ಸಚಿವರದ ಸೋಮಣ್ಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವರಿ ಸಚಿವ ಡಿ .ಸುಧಾಕರ್, ಚಳ್ಳಕೆರೆ ಶಾಸಕರಾದ ಟಿ.ರಘಮೂರ್ತಿ ಸಂಸದರಾದ ಗೋವಿಂದ ಕಾರಜೋಳ ಹಾಗೂ ಚಿತ್ರದುರ್ಗದ ಶಾಸಕ ಕೆ ಸಿ ವೀರೇಂದ್ರ ಪಪ್ಪಿ,. ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಸಚಿವರು ಶಾಸಕರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.. . ಸೋಮವಾರ ಬಸವೇಶ್ವರ ವೃತ್ತದಲ್ಲಿ ಶ್ರೀ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪೂಜೆ ಕಾರ್ಯಕ್ರಮ ನಡೆಯಲಿದೆ 9:30ಕ್ಕೆ ವೀರಶೈವ ಕಲ್ಯಾಣ ಮಂಟಪದಲ್ಲಿ ಬಸವೇಶ್ವರ ಭಾವ ಚಿತ್ರಕ್ಕೆ ಪೂಜೆ ಹಾಗೂ ವೀರಶೈವ ಮಹಿಳೆಯರಿಂದ ತೊಟ್ಟಿಲು ಕಾರ್ಯಕ್ರಮ ಜರಗಲಿದೆ ಎಂದು ವೀರಶೈವ ಕಲ್ಯಾಣ ಮಂಟಪದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ವೀರಶೈವ ಸಮಾಜ ಸೇವಾ ಸಂಘ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಹೆಚ್ ವಿ.ಪ್ರಸನ್ನಕುಮಾರ್.(ಹೊಸಮನೆ ಸ್ವಾಮಿ) ಉಪಾಧ್ಯಕ್ಷರಾದ ಕೆಎಂ.ಜಗದೀಶ್ ಮಾಹಿತಿ ನೀಡಿದ್ದಾರೆ. ಈ ಪತ್ರಿಕಾಗೋಷ್ಠಿಯಲ್ಲಿ ಗೌರವಾಧ್ಯಕ್ಷರಾದ ಬಸವರಾಜ್. ಉಪಾಧ್ಯಕ್ಷರದ ವಿಜಯೇಂದ್ರ, ಈಶ್ವರಪ್ಪ ಶಂಕರ್ ವಾಸುದೇವ್ ವೃಷಬೆಂದ್ರಪ್ಪ ಪಿ.ಜಗಧೀಶ, ಕೊಟ್ರೇಶ,ಕೆ.ಟಿ.ಶಿವಕುಮಾರ್ (ವಾಟಲ್) ಲೋಕೇಶ ವೀರಶೈವ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಇದ್ದರು1
- ಬಾರಿ ಮಳೆಗೆ ಕೆ ಎಸ್ ಆರ್ ಟಿ ಸಿ ಬಸ್ ಸೋರಿ ಪ್ರಯಾಣಿಕರು ಹೈರಾಣಾಗಿದ್ದಾರೆ. ಇನ್ನೂ ಚಿತ್ರದುರ್ಗ ತಾಲ್ಲೂಕಿನ ಸೀಭಾರ ಬಳಿ ಘಟನೆ ನಡೆದಿದ್ದು ಕೆ ಎಸ್ ಆರ್ ಟಿ ಸಿ ಬಸ್ ನ ಬಂಡವಾಳ ಮತ್ತೊಮ್ಮೆ ಬಯಲಾಗಿದೆ. ಇನ್ನೂ ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಇದಾಗಿದ್ದು ಚಿತ್ರದುರ್ಗ ತಾಲ್ಲೂಕಿನ ಸೀಭಾರ ಬಳಿ ಬಾರಿ ಮಳೆಗೆ ಬಸ್ ಸೋರುತ್ತಿದ್ದು ಪ್ರಯಾಣಿಕರ ಮೊಬೈಲ್ ನಲ್ಲಿ ದೃಶ್ಯ ಸೆರೆಯಾಗಿದ್ದು ಕೆ ಎಸ್ ಆರ್ ಟಿ ಸಿ ಬಸ್ ನ ಅವಾಂರತಕ್ಕೆ ಪ್ರಯಾಣಿಕರು ಹೈರಾಣಾದ್ದಾರೆ.1
- ಗದಗ ಜಿಲ್ಲಾ ಮುಂಡರಗಿ ತಾಲ್ಲೂಕಿನ ಜಂತಲಿ ಶಿರೂರು ಗ್ರಾಮದಲ್ಲಿ ಕಿರಣಿ ಅಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದಿದೆ ಅಪಾರ ಪ್ರಮಾಣದ ನಷ್ಟವಾಗಿದೆ ಗುರುವಾರ ಸಂಜೆ 7 ಗಂಟೆ 30 ನಿಮಿಷಕ್ಕೆ ಘಟನೆಯಾಗಿದೆ ಗ್ರಾಮದ ಡಂಬಳ ಹೋಗುವ ಸರ್ಕಲ್ ನಲ್ಲಿರುವ ದಲ್ಲೆಪ್ಪ ಕಟ್ಟಿಮನಿ ಎಂಬುವರ ಕಿರಾಣಿ ಅಂಗಡಿ. ಅಂಗಡಿಯಲ್ಲಿದ್ದ ಮನೆತನಕ್ಕೆ ದಿನ ಬಳಕೆಯಲ್ಲಿರುವ ದಿನಸಿ ಸಾಮಗ್ರಿಗಳು ಅಕ್ಕಿ ರವ ಚುರುಮುರಿ ಸಕ್ಕರೆ ಬ್ಯಾಳಿ ಅವಲಕ್ಕಿ ರುಚಿ ಗೋಲ್ಡ್ ಅಡುಗೆ ಎಣ್ಣೆ ಕುರುಕುರೆ ಕೋಲ್ಡ್ ಡ್ರಿಂಕ್ಸ್ ನೀರಿನ ಬಾಟಲ್ ಸುಮಾರು 35,000 ನಗದು ಹಣ 250000 ದಿನಸಿ ಸುಟ್ಟು ಬೂದಿ ಹಾಗಿದೆ ವೆಂದು ಅಂದಾಜಿಸಲಾಗಿದೆ ಮುಂಡರಗಿ ಪೊಲೀಸ್ ಇಲಾಕೆ ಮತ್ತು ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸುವ ಕಾರ್ಯ ಮಾಡಿದರು ಅಷ್ಟರಲ್ಲಿ ಸಾರ್ವಜನಿಕರು ಅಗ್ನಿ ನಂದಿಸಿದರು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಕರಿಮಣಿ ಭೇಟಿ ನೀಡಿ ಪರಿಶೀಲಿಸಿದರು ಬಳಿಕ ಅಂಗಡಿ ಮಾಲಕರಿಗೆ ಸಾಂತ್ವನ ಹೇಳಿದರು ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ರವಿ ದೊಡ್ಡಮನಿ. ಮಾಜಿ ಸದಸ್ಯರು ಸಂಗನಗೌಡ ಪಾಟೀಲ್ ಗ್ರಾಮ ಸಹಾಯಕರ ಸಿದ್ದಮ್ಮ ಮಹೇಶ್ ಮಾಯಮ್ಮನವರ ನಾರಾಯಣ ಹರಿಣಶಿಕಾರಿ ಮಾರುತಿ ಹರಿಣಶಿಕಾರಿ ಮುತ್ತಪ್ಪ ಹುಯಿಲಗೊಳ ಗ್ರಾಮದ ಮುಖಂಡರು ಇದ್ದರು ನಷ್ಟವಾದ ಅಂಗಡಿ ಮಾಲೀಕರಿಗೆ ಧೈರ್ಯ ತುಂಬಿದರು4